ನಿವೃತ್ತಿ ಕಾರ್ಯಕ್ರಮದ ಮೂಡನಲ್ಲಿದ್ದ ಧಾರವಾಡ ಪಿಡಬ್ಲುಡಿ ಮುಖ್ಯ ಇಂಜಿನಿಯರಗೆ ಲೋಕಾ ಶಾಕ್…ನಿವೃತ್ತಿ ಕಾರ್ಯಕ್ರಮದ ಅಂತಿಮ ಸಿದ್ಧತೆಯಲ್ಲಿದ್ದ ಮುಖ್ಯ ಇಂಜಿನಿಯರ ಮನೆಯ ಮೇಲೆ ದಾಳಿ.. ಎಲ್ಲವು ಅಂದುಕೊಂಡಂತೆ ನಡೆದಿದ್ದರೆ ಇಂದು ಧಾರವಾಡ ಪಿಡಬ್ಲುಡಿಯ ಮುಖ್ಯ ಇಂಜಿನಿಯರ್ ಎಚ್ ಸುರೇಶರವರು ತಮ್ಮ ನಿವೃತ್ತಿ ಕಾರ್ಯಕ್ರಮದ ಸಂಭ್ರಮದಲ್ಲಿ ಬ್ಯೂಸಿಯಾಗಬೇಕಿತ್ತು. ಆದರೆ ಆ ಸಂಭ್ರಮಕ್ಕೆ ಲೋಕಾಯುಕ್ತರು ದಾಳಿ ನಡೆಸುವ ಮೂಲಕ ಶಾಕ್ ನೀಡಿ ಸಂಭ್ರಮಕ್ಕೆ ಬ್ರೇಕ್ ಹಾಕಿದ್ದಾರೆ. ಹೌದು ಧಾರವಾಡ ಲೋಕೋಪಯೋಗಿ ಇಲಾಖೆಯ ಮುಖ್ಯ ಇಂಜಿನಿಯರ್ …
Read More »ಬೆಳಂಬೆಳಗ್ಗೆ ಭ್ರಷ್ಟ ಅಧಿಕಾರಿಗೆ ಶಾಕ್ ಕೊಟ್ಟ ಲೋಕಾಯುಕ್ತ ಅಧಿಕಾರಿಗಳು
ಬೆಳಂಬೆಳಗ್ಗೆ ಭ್ರಷ್ಟ ಅಧಿಕಾರಿಗೆ ಶಾಕ್ ಕೊಟ್ಟ ಲೋಕಾಯುಕ್ತ ಅಧಿಕಾರಿಗಳು ಬೆಳಗಾವಿಯ ಮೂರು ಕಡೆಗಳಲ್ಲಿ ಲೋಕಾಯುಕ್ತ ಅಧಿಕಾರಿಗಳಿಂದ ದಾಳಿ ಬೆಳಗಾವಿ ಲೋಕಾಯುಕ್ತ ಎಸ್ಪಿ ಹನಮಂತರಾಯ್ ನೇತೃತ್ವದಲ್ಲಿ ದಾಳಿ ದೇವರಾಜ್ ಅರಸು ಅಭಿವೃದ್ಧಿ ನಿಗಮದ ವ್ಯವಸ್ಥಾಪಕ ಸಿದ್ಧಲಿಂಗಪ್ಪ ಬಾನಸಿ ಮೇಲೆ ದಾಳಿ ಬೆಳಗಾವಿಯ ವಿದ್ಯಾನಗರದಲ್ಲಿರುವ ಸಿದ್ಧಲಿಂಗಪ್ಪ ಬಾನಸಿ ಮನೆ ರಾಯಭಾಗ ತಾಲೂಕಿನ ಬೆಕ್ಕೇರಿ ಗ್ರಾಮದಲ್ಲಿರು ಮನೆ ಹಾಗೂ ಕಚೇರಿ ಮೇಲೆ ದಾಳಿ — ಧಾರವಾಡದ PWD ಮುಖ್ಯ ಇಂಜಿನಿಯರ್ ಎಚ್ಸಿ ಸುರೇಶ ಮನೆ …
Read More »ಕಾರುಗಳು ‘ಆಪರೇಷನ್ ಸಿಂಧೂರ’ಮಯ
ಬೆಳಗಾವಿ: ದೇಶಾದ್ಯಂತ ಆಪರೇಷನ್ ಸಿಂಧೂರ ಕಾರ್ಯಾಚರಣೆಯ ಬಗ್ಗೆ ಇನ್ನೂ ಚರ್ಚೆ ನಡೆಯುತ್ತಿದೆ. ಹಲವೆಡೆ ತಮ್ಮ ಮಕ್ಕಳಿಗೆ ಸಿಂಧೂರ ಅಥವಾ ಸಿಂಧೂರಿ ಅಂತಾ ಹೆಸರಿಟ್ಟು ಸಂಭ್ರಮಿಸುತ್ತಿದ್ದರೆ, ಮತ್ತೊಂದಿಷ್ಟು ಕಡೆ ಭಾರತೀಯ ಸೈನಿಕರ ಪರಾಕ್ರಮ ಮೆಚ್ಚಿ ತಿರಂಗಾ ರ್ಯಾಲಿ ಸೇರಿ ದೇಶಾಭಿಮಾನ ಮೂಡಿಸುವ ಕಾರ್ಯಕ್ರಮಗಳು ನಡೆಯುತ್ತಿವೆ. ಬೆಳಗಾವಿಯಲ್ಲಿ ಇಬ್ಬರು ದೇಶಾಭಿಮಾನಿಗಳು ತಮ್ಮ ಕಾರುಗಳ ಮೇಲೆ ಆಪರೇಷನ್ ಸಿಂಧೂರ ಕಾರ್ಯಾಚರಣೆಯನ್ನು ಬಿಂಬಿಸುವ ಚಿತ್ರಗಳನ್ನು ಅಂಟಿಸಿದ್ದಾರೆ. ಬೆಳಗಾವಿಯ ಹೈಟೆಕ್ ಮೋಟರ್ಸ್ ಆ್ಯಂಡ್ ಆಟೋಮೊಬೈಲ್ಸ್ ಪ್ರೈವೇಟ್ ಲಿಮಿಟೆಡ್ನ ಮ್ಯಾನೇಜಿಂಗ್ …
Read More »ಲೋಕಾಯುಕ್ತ ಇನ್ಸ್ಪೆಕ್ಟರ್ಗೆ ಲಂಚ ನೀಡಲು ಬಂದ ಕಾನೂನು ಮಾಪನ ಶಾಸ್ತ್ರ ಇಲಾಖೆಯ ಅಧಿಕಾರಿ ಅರೆಸ್ಟ್
ಮಂಗಳೂರು: ದಾಳಿ ಮಾಡದಂತೆ ಲೋಕಾಯುಕ್ತ ಇನ್ಸ್ಪೆಕ್ಟರ್ಗೆ ಲಂಚ ನೀಡಲು ಹೋದ ಆರೋಪದ ಮೇಲೆ ಕಾನೂನು ಮಾಪನ ಶಾಸ್ತ್ರ ಇಲಾಖೆಯ ಅಧಿಕಾರಿಯನ್ನು ಲೋಕಾಯುಕ್ತ ಪೊಲೀಸರು ಬಂಧಿಸಿದ್ದಾರೆ. ಇಂದು ಮಂಗಳೂರು ಲೋಕಾಯುಕ್ತ ಪೊಲೀಸ್ ಠಾಣೆಯಲ್ಲಿ ಲೋಕಾಯುಕ್ತ ಇನ್ಸ್ಪೆಕ್ಟರ್ ಕರ್ತವ್ಯದಲ್ಲಿರುವಾಗ ಬೆಳಿಗ್ಗೆ 11.15 ಗಂಟೆಯ ಸುಮಾರಿಗೆ ಕೋಟೆಕಣಿ ಪ್ರಶಾಂತ್ ಆಯಿಲ್ ಇಂಡಸ್ಟ್ರೀಸ್ ಮಾಲೀಕ ಪ್ರವೀಣ್ ನಾಯ್ಕ್ ಮತ್ತು ಗಜೇಂದ್ರ, ಕಾನೂನು ಮಾಪನ ಶಾಸ್ತ್ರ ಇಲಾಖೆಯ ಸಹಾಯಕ ನಿಯಂತ್ರಕರು ಮಂಗಳೂರು ಲೋಕಾಯುಕ್ತ ಪೊಲೀಸ್ ಠಾಣೆಗೆ ಬಂದಿದ್ದರು. ಪೊಲೀಸ್ …
Read More »ಜೆಡಿಎಸ್ ನಿಂದ ಬೆಂಗಳೂರಿನಲ್ಲಿ ಕ್ಯಾನ್ಸರ್ ಜಾಗೃತಿ ಜಾಥಾ
ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡರ ಜನ್ಮದಿನ; ಜೆಡಿಎಸ್ ನಿಂದ ಬೆಂಗಳೂರಿನಲ್ಲಿ ಕ್ಯಾನ್ಸರ್ ಜಾಗೃತಿ ಜಾಥಾ ಬೆಂಗಳೂರು: ಮಾಜಿ ಪ್ರಧಾನಿಗಳು ಹಾಗೂ ಜೆಡಿಎಸ್ ರಾಷ್ಟ್ರೀಯ ಅಧ್ಯಕ್ಷರು ಆಗಿರುವ ಹೆಚ್.ಡಿ. ದೇವೇಗೌಡ ಅವರ 93ನೇ ಜನ್ಮದಿನದ ಹಿನ್ನೆಲೆಯಲ್ಲಿ ನಗರ ಜೆಡಿಎಸ್ ಘಟಕದ ವತಿಯಿಂದ ಆರು ಕಿ.ಮೀ.ಗೂ ಹೆಚ್ಚು ದೂರ ಬೃಹತ್ ಕ್ಯಾನ್ಸರ್ ಜಾಗೃತಿ ಜಾಥಾ ವನ್ನು ಹಮ್ಮಿಕೊಳ್ಳಲಾಗಿತ್ತು. ಕರ್ನಾಟಕ ರಾಜ್ಯದಲ್ಲಿ ಕ್ಯಾನ್ಸರ್ ಪ್ರಕರಣಗಳು ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ಜನರಲ್ಲಿ ಜಾಗೃತಿ ಮೂಡಿಸುವ ಸಲುವಾಗಿ ಮಾಜಿ ಪ್ರಧಾನಮಂತ್ರಿಗಳ …
Read More »ಬೆಳಗಾವಿಯಲ್ಲಿ ಫೈರ್ ಫ್ರೈಡೆ…!!! ಒಂದೇ ದಿನ 2 ಕಡೆ ಬೆಂಕಿ ಅವಘಡ..!! ಸದಾಶಿವನಗರ ವಿಜಯ್ ಬೇಕರಿಯಲ್ಲಿಯೂ ಬೆಂಕಿ ಅವಘಡ
ಬೆಳಗಾವಿಯಲ್ಲಿ ಫೈರ್ ಫ್ರೈಡೆ…!!! ಒಂದೇ ದಿನ 2 ಕಡೆ ಬೆಂಕಿ ಅವಘಡ..!! ಸದಾಶಿವನಗರ ವಿಜಯ್ ಬೇಕರಿಯಲ್ಲಿಯೂ ಬೆಂಕಿ ಅವಘಡ ಅಗ್ನಿಶಾಮಕದಳದಿಂದ ಸ್ಪಂದನೆ ಸಿಗದಿದ್ದಕ್ಕೆ ಬೇಕರಿ ಮಾಲೀಕರ ಅಸಮಾಧಾನ ಬೆಳಗಾವಿಯಲ್ಲಿ ಶುಕ್ರವಾರ ಬೆಳಗಿನ ಜಾವ ಬಹುಶಃ ಅಗ್ನಿದೇವ ವಕ್ರದೃಷ್ಠಿ ಬೀರಿದ್ದಾನೆ. ನಗರದ ಕಾಂದಾ ಮಾರ್ಕೇಟ್’ನಲ್ಲಿ ಬೆಂಕಿ ಅವಘಡಕ್ಕೆ 2 ಅಂಗಡಿಗಳು ಬೆಂಕಿಗಾಹುತಿಯಾದರೇ, ಬೆಳಗಾವಿಯ ಸದಾಶಿವನಗರದಲ್ಲಿರುವ ವಿಜಯ್ ಬೇಕರಿಯಲ್ಲಿಯೂ ಕೂಡ ಅಗ್ನಿ ಅವಘಡ ಸಂಭವಿಸಿದೆ. ಬೆಳಗಾವಿಯ ಸದಾಶಿವನಗರ ಸೆಕೆಂಡ್ ಕ್ರಾಸ್ ಬಳಿಯಿರುವ ವಿಜಯ್ …
Read More »ಕಾಳಸಂತೆಯಲ್ಲಿ IPL ಟಿಕೆಟ್ ಮಾರಾಟಕ್ಕೆ ಕುಮ್ಮಕ್ಕು
ಬೆಂಗಳೂರು: ಆರ್ಸಿಬಿ ಹಾಗೂ ಕೋಲ್ಕತ್ತಾ ನಡುವಿನ ಐಪಿಎಲ್ ಪಂದ್ಯಕ್ಕೆ ಅಕ್ರಮವಾಗಿ ಟಿಕೆಟ್ ಮಾರಾಟ ಮಾಡಲು ನೆರವು ನೀಡಿದ್ದ ಇಬ್ಬರು ಟ್ರಾಫಿಕ್ ಕಾನ್ಸ್ಟೇಬಲ್ಗಳನ್ನು ಅಮಾನತು ಮಾಡಿ ಇಲಾಖಾ ತನಿಖೆಗೆ ಸಂಚಾರ ವಿಭಾಗದ ಜಂಟಿ ಪೊಲೀಸ್ ಆಯುಕ್ತ ಎಂ.ಎನ್.ಅನುಚೇತ್ ಆದೇಶಿಸಿದ್ದಾರೆ. ಹಲಸೂರು ಸಂಚಾರ ಠಾಣೆಯಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ರವಿಚಂದ್ರ ಹಾಗೂ ಸಂಚಾರ ನಿರ್ವಹಣಾ ಕೇಂದ್ರದಲ್ಲಿ(ಟಿಎಂಸಿ) ಕೆಲಸ ಮಾಡುತ್ತಿರುವ ವೆಂಕಟಗಿರಿ ಗೌಡ ಎಂಬವರನ್ನು ಅಮಾನತು ಮಾಡಲಾಗಿದೆ. ಅಲ್ಲದೆ, ಇಲಾಖಾ ತನಿಖೆಗೆ ಆದೇಶಿಸಲಾಗಿದೆ. ನಗರದ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ …
Read More »ಖ್ಯಾತ ಸಾಹಿತಿ, ಗೀತ ರಚನೆಕಾರ ಡಾ.ಹೆಚ್.ಎಸ್.ವೆಂಕಟೇಶಮೂರ್ತಿ ನಿಧನ
ಬೆಂಗಳೂರು : ಖ್ಯಾತ ಸಾಹಿತಿ, ಗೀತರಚನೆ ಹಾಗೂ ಸಂಭಾಷಣೆಕಾರ ಡಾ.ಹೆಚ್.ಎಸ್.ವೆಂಕಟೇಶಮೂರ್ತಿ (80) ಅವರು ವಿಧಿವಶರಾಗಿದ್ದಾರೆ. ವಯೋಸಹಜ ಖಾಯಿಲೆಯಿಂದ ಬಳಲುತ್ತಿದ್ದ ಅವರು ಬೆಂಗಳೂರಿನ ಬಿಜಿಎಸ್ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದಿದ್ದಾರೆ. ಅನೇಕ ಚಿತ್ರಗಳಿಗೆ ಹಾಡುಗಳು, ಕಥೆ ಮತ್ತು ಸಂಭಾಷಣೆ ಬರೆದಿದ್ದ ಅವರು 85ನೇ ಕನ್ನಡ ಸಾಹಿತ್ಯ ಸಮ್ಮೇಳನದ ಅಧ್ಯಕ್ಷರಾಗಿದ್ದರು. ವೆಂಕಟೇಶ ಮೂರ್ತಿಯವರ ನಿಧನಕ್ಕೆ ಅನೇಕ ಗಣ್ಯರು ಸಂತಾಪ ಸೂಚಿಸಿದ್ದಾರೆ. 1944ರ ಜೂನ್ 23ರಂದು ದಾವಣಗೆರೆ ಜಿಲ್ಲೆಯ ಚನ್ನಗಿರಿ ತಾಲೂಕಿನ ಹೊದಿಗೆರೆ ಗ್ರಾಮದಲ್ಲಿ ಜನಿಸಿದ್ದ ವೆಂಕಟೇಶಮೂರ್ತಿಯವರು ಕರ್ನಾಟಕ …
Read More »My Wife Reason For My Death ಎಂದು ಡೆ*ತ್ ನೋಟ್ ಬರೆದಿಟ್ಟು ಆತ್ಮಹತ್ಯೆ
My Wife Reason For My Deat*h* ಎಂದು ಡೆ*ತ್ ನೋಟ್ ಬರೆದಿಟ್ಟು ಆತ್ಮಹತ್ಯೆ ಹೆಂಡತಿ ಕಾಟಕ್ಕೆ ಬೇಸತ್ತು ನೇಣು ಬಿಗಿದುಕೊಂಡು ಪತಿ ಆತ್ಮಹತ್ಯೆ ಬೆಳಗಾವಿಯ ಅನಗೋಳದ ಶಿವಶಕ್ತಿ ಕಾಲನಿಯಲ್ಲಿ ಘಟನೆ *My Wife Reason For My Dea*th* ಎಂದು ಡೆತ್ ನೋಟ್ ಬರೆದಿಟ್ಟು ಆತ್ಮಹತ್ಯೆ ಸುನೀಲ ಮೂಲಿಮನಿ (33) ಆತ್ಮಹ*ತ್ಯೆಗೆ ಶರಣಾದ ದುರ್ದೈವಿ ಸುನೀಲ ಮೂಲಿಮನಿ, ಬೆಳಗಾವಿಯ ಅನಗೋಳದ ಶ್ರೀರಾಮ ಕಾಲನಿ ನಿವಾಸಿ ಪತ್ನಿ- ಪುತ್ರಿ ಜೊತೆಗೆ …
Read More »ಕಾರುಗಳ ನಡುವೆ ಭೀಕರ ಅಪಘಾತ – ಇಬ್ಬರು ಸಾವು
ಕಾರುಗಳ ನಡುವೆ ಭೀಕರ ಅಪಘಾತ – ಇಬ್ಬರು ಸಾವು ದಾವಣಗೆರೆ: ಎರಡು ಕಾರುಗಳ ನಡುವೆ ಮುಖಾಮುಖಿ ಡಿಕ್ಕಿಯಾಗಿ ಇಬ್ಬರು ಅಸುನೀಗಿರುವ ಘಟನೆ ಜಿಲ್ಲೆಯ ನ್ಯಾಮತಿ ತಾಲೂಕಿನ ಸವಳಂಗ ಶಿಕಾರಿಪುರ ರಸ್ತೆಯಲ್ಲಿ ಗುರುವಾರ ತಡರಾತ್ರಿ ಸಂಭವಿಸಿದೆ. ಶಿಕಾರಿಪುರ ನಗರದ ರುದ್ರಮ್ಮ(79) ಹಾಗೂ ಶಿವಮೊಗ್ಗದ ಅನ್ಸರ್ ಅಹ್ಮದ್ ಎಂಬ ಇಬ್ಬರು ಸಾವನ್ನಪ್ಪಿದ್ದಾರೆ. ರುದ್ರಮ್ಮ ಅವರು ಶಿವಮೊಗ್ಗದ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದು ಶಿಕಾರಿಪುರಕ್ಕೆ ವಾಪಸ್ ಬರುವಾಗ ಅಪಘಾತ ಸಂಭವಿಸಿದೆ. ಅವರಿದ್ದ ಕಾರಿಗೆ ಎದುರಿನಿಂದ ಬಂದ ಕಾರು …
Read More »
Laxmi News 24×7