Breaking News

ರಾಜ್ಯ

ಕೊರೊನಾಗೆ ರಾಮಬಾಣವಾದ ಈ ಮಾತ್ರೆ ಬೆಲೆ 35 ರೂ. ಮಾತ್ರ

ನವದೆಹಲಿ: ಕೋವಿಡ್ ಚಿಕಿತ್ಸೆಗೆ ಸನ್ ಫಾರ್ಮಾಸ್ಯುಟಿಕಲ್ಸ್ ಇಂಡಸ್ಟ್ರೀಸ್ ವತಿಯಿಂದ ಫೆವಿಪಿರಾವಿರ್ ಮಾತ್ರೆಯನ್ನು ಪ್ಲೂಗಾರ್ಡ್ ಹೆಸರಲ್ಲಿ ಬಿಡುಗಡೆ ಮಾಡಲಾಗಿದ್ದು 35 ರೂ. ದರ ನಿಗದಿ ಮಾಡಲಾಗಿದೆ. ಪ್ಲೂಗಾರ್ಡ್ ಹೆಸರಿನ ಫೆವಿಪಿರಾವಿರ್ 200 ಎಂಜಿ ಮಾತ್ರೆಗಳನ್ನು ಭಾರತದಲ್ಲಿ ಬಿಡುಗಡೆ ಮಾಡಲಾಗಿದೆ ಎಂದು ಸನ್ ಫಾರ್ಮಾಸ್ಯುಟಿಕಲ್ ಇಂಡಸ್ಟ್ರೀಸ್ ತಿಳಿಸಿದೆ. ಕಡಿಮೆ ಮತ್ತು ಮಧ್ಯಮ ಪ್ರಮಾಣದ ಕೊರೋನಾ ಲಕ್ಷಣವಿರುವ ರೋಗಿಗಳಿಗೆ ಇದನ್ನು ಬಿಡುಗಡೆ ಮಾಡಲಾಗಿದೆ. ವೈರಾಣು ನಿರೋಧಕವಾಗಿರುವ ಒಂದು ಮಾತ್ರೆಗೆ 35 ರೂ. ದರ ನಿಗದಿ ಮಾಡಲಾಗಿದೆ. …

Read More »

ಇಂದು 170 ಜನರಿಗೆ ಕೊರೊನಾ ಸೋಂಕು ಧೃಡ

ಉಡುಪಿ : ಜಿಲ್ಲೆಯಲ್ಲಿ ಇಂದು 170 ಜನರಿಗೆ ಕೊರೊನಾ ಸೋಂಕು ದೃಢವಾಗಿದ್ದು, ಈ ಮೂಲಕ ಜಿಲ್ಲೆಯ ಒಟ್ಟು ಸೋಂಕಿತರ ಸಂಖ್ಯೆ 4970 ಕ್ಕೆ ಏರಿಕೆಯಾಗಿದೆ. ಅಂತೆಯೇ ಜಿಲ್ಲೆಯಲ್ಲಿ ಇಂದು 1522 ಜನರ ಗಂಟಲು ದ್ರವ ಮಾದರಿ ಪರೀಕ್ಷೆ ನಡೆಸಲಾಗಿದ್ದು, ಅದರಲ್ಲಿ 170 ಜನರಿಗೆ ಕೊರೊನಾ ಪಾಸಿಟಿವ್ ಧೃಡವಾಗಿದೆ. ಜಿಲ್ಲೆಯಲ್ಲಿ ಇಂದಿನ 170 ಹೊಸ ಸೋಂಕು ಪ್ರಕರಣಗಳಿಂದ ಒಟ್ಟು ಸೋಂಕಿತರ ಸಂಖ್ಯೆ 4970 ಕ್ಕೆ ಏರಿಕೆಯಾಗಿದ್ದು, ಇದುವರೆಗೆ 2948 ಜನರು ಗುಣಮುಖರಾಗಿದ್ದಾರೆ. …

Read More »

32 ಸೆಕೆಂಡುಗಳ ಅಭಿಜಿತ್ ಮುಹೂರ್ತದಲ್ಲಿ ನಡೆಯಲಿದೆ ರಾಮ ಮಂದಿರ ಭೂಮಿ ಪೂಜೆ

ಕೋಟ್ಯಂತರ ಭಕ್ತರು ಎದುರು ನೋಡ್ತಿದ್ದ ರಾಮ ಮಂದಿರದ ಭೂಮಿ ಪೂಜೆಯ ದಿನವು ಬಂದೇ ಬಿಟ್ಟಿದೆ. ಐತಿಹಾಸಿಕ ರಾಮ ಮಂದಿರ ನಿರ್ಮಾಣಕ್ಕೆ ಸಜ್ಜಾಗಿರೋ ಅಯೋಧ್ಯೆ ನಗರ ಈಗಾಗಲೇ ಝಗಮಗಿಸುತ್ತಿದೆ.. ಮನೆ ಮನೆಯಲ್ಲಿ ದೀಪ ಹಚ್ಚಿ ಸಂಭ್ರಮಿಸಲಾಗ್ತಿದೆ. ಬೀದಿ ಬೀದಿಯಲ್ಲಿ ಬಣ್ಣ ಹಚ್ಚಿ ಸಿಂಗಾರ ಮಾಡಲಾಗಿದೆ. ಗಲ್ಲಿ ಗಲ್ಲಿಯಲ್ಲಿ ಪ್ರಭು ಶ್ರೀ ರಾಮ ಪೋಸ್ಟರ್​ಗಳನ್ನ ಅಂಟಿಸಲಾಗಿದೆ. ದೀಪಾವಳಿ ಸಂಭ್ರಮದಂತೆ ಇಡೀ ಅಯೋಧ್ಯೆ ನಗರ ಕಂಗೊಳಿಸುತ್ತಿದೆ. ಭೂಮಿ ಪೂಜೆಗೆ 32 ಸೆಕೆಂಡ್​ಗಳ ಮೂಹೂರ್ತ ಭೂಮಿ …

Read More »

24ಗಂಟೆಯಲ್ಲಿ ಪತ್ತೆಯಾದ ಹೊಸ ಕರೊನಾ ಪ್ರಕರಣಗಳಿಗಿಂತ ಡಿಸ್​​ಚಾರ್ಜ್​ ಆದವರೇ ಹೆಚ್ಚು; 110 ಮಂದಿ ಸಾವು

ಬೆಂಗಳೂರು: ರಾಜ್ಯದಲ್ಲಿ ಕರೊನಾದಿಂದ ಚೇತರಿಕೆ ಕಾಣುತ್ತಿರುವವರ ಸಂಖ್ಯೆ ಹೆಚ್ಚುತ್ತಿರುವುದು ಸಮಾಧಾನ ಮೂಡಿಸಿದೆ. ಕಳೆದ 24 ಗಂಟೆಯಲ್ಲಿ ಹೊಸ ಕರೊನಾ ಪ್ರಕರಣಗಳಿಗಿಂತ, ಸೋಂಕಿನಿಂದ ಮುಕ್ತರಾಗಿ ಡಿಸ್​ಚಾರ್ಜ್ ಆದವರ ಸಂಖ್ಯೆಯೇ ತುಸು ಜಾಸ್ತಿ ಇದೆ. 24 ಗಂಟೆಯಲ್ಲಿ 6,259 ಹೊಸ ಕರೊನಾ ಕೇಸ್​​ಗಳು ಪತ್ತೆಯಾಗಿದ್ದು, ಒಟ್ಟು 6,777 ಮಂದಿ ಗುಣಮುಖರಾಗಿ, ಡಿಸ್​​ಚಾರ್ಜ್​ ಆಗಿದ್ದಾರೆ. 110 ಮಂದಿ ಸಾವನ್ನಪ್ಪಿದ್ದಾರೆ. ರಾಜ್ಯದಲ್ಲಿ ಇಲ್ಲಿಯವರೆಗಿನ ಕರೊನಾ ಸೋಂಕಿತರ ಸಂಖ್ಯೆ 1,45.830ಕ್ಕೆ ಏರಿಕೆಯಾಗಿದ್ದು, ಮೃತಪಟ್ಟವರ ಸಂಖ್ಯೆ 2704. ಹಾಗೇ ಡಿಸ್​​ಚಾರ್ಜ್​ …

Read More »

ಎಡಬಿಡದೇ ಸುರಿಯುತ್ತಿರುವ ಮಳೆಗೆ ಮಹಾನಗರಿ ಮುಂಬೈ ತತ್ತರಿಸಿದೆ.

ಮುಂಬೈ: ರಾತ್ರಿಯಿಂದ ಎಡಬಿಡದೇ ಸುರಿಯುತ್ತಿರುವ ಮಳೆಗೆ ಮಹಾನಗರಿ ಮುಂಬೈ ತತ್ತರಿಸಿದೆ. ತಗ್ಗು ಪ್ರದೇಶಗಳಿಗೆ ನೀರು ನುಗ್ಗಿದ್ದು, ಜನಜೀವನ ಸಂಪೂರ್ಣ ಅಸ್ತವ್ಯಸ್ತಗೊಂಡಿದೆ. ಹವಾಮಾನ ಇಲಾಖೆ ಆಗಸ್ಟ್ 4 ಮತ್ತು 5 ದಿನ ರೆಡ್ ಅಲರ್ಟ್ ಘೋಷಣೆ ಮಾಡಿದ್ದು, ಭಾರೀ ಮಳೆಯಾಗಲಿದೆ ಎಂದು ಮುನ್ಸೂಚನೆ ನೀಡಿದೆ.ಮಹಾನಗರ ಪಾಲಿಕೆ, ಎನ್‍ಡಿಆರ್‍ಎಫ್ ಮತ್ತು ಅಗ್ನಿಶಾಮಕ ದಳದ ಸಿಬ್ಬಂದಿಗೆ ಅಲರ್ಟ್ ಆಗಿರುವಂತೆ ಸರ್ಕಾರ ಸೂಚಿಸಿದೆ. ಮಂಗಳವಾರ ಬೆಳಗಿನ ಜಾವ ಮೂರು ಗಂಟೆಗೆ ಮುಂಬೈ ಮತ್ತು ಸುತ್ತಲಿನ ಪ್ರದೇಶಗಳಲ್ಲಿ ಮಳೆ …

Read More »

ಬೆಳಗಾವಿ ಜಿಲ್ಲೆಯ ಚಾಲಕನ ಪುತ್ರನ ಸಾಧನೆ; UPSC ಪರೀಕ್ಷೆಯಲ್ಲಿ 440ನೇ ಸ್ಥಾನ!

ಬೆಳಗಾವಿ ; ಸಾಧಿಸುವ ಛಲವೊಂದಿದ್ದರೆ ಏನನ್ನಾದರೂ ಸಾಧಿಸಬಹುದು. ಸತತ ಪರಿಶ್ರಮ, ಸತತ ಓದು ಗುರುವಿಲ್ಲದೆಯೂ ನಮ್ಮ ಗುರಿಯನ್ನು ತಲುಪಲು ಸಹಕಾರಿ ಎಂಬುದನ್ನು ಚಾಲಕನ‌ ಮಗ ಇಂದು ಸಾಧನೆ ಮಾಡುವುದರ ಮೂಲಕ ಆ ಗ್ರಾಮದ ಹೆಮ್ಮೆಯ ಜೊತೆಗೆ ತಂದೆ ತಾಯಿಯ ಗೌರವವನ್ನು ಹೆಚ್ಚಿಸಿದ್ದಾನೆ. ಹೌದು ಬೆಳಗಾವಿ ಜಿಲ್ಲೆಯ ಕಾಗವಾಡ ತಾಲೂಕಿನ ಮೋಳೆ ಗ್ರಾಮದ ಕೀರ್ತಿಯನ್ನು ಗ್ರಾಮದ ಜಗದೀಶ ಅಡಹಳ್ಳಿ ಅವರು ಯು.ಪಿ.ಎಸ್.ಸಿ ಪರೀಕ್ಷೆಯಲ್ಲಿ 440 ನೇ ರ್‍ಯಾಂಕ್ ಪಡೆಯುವುದರ ಮೂಲಕ ರಾಜ್ಯದ …

Read More »

ರಾಮಮಂದಿರ ನಿರ್ಮಾಣದ ಭೂಮಿ ಪೂಜೆ ಸಮಾರಂಭದಲ್ಲಿ ಕೇಂದ್ರ ಸರ್ಕಾರ ಹಾಗೂ ರಾಜ್ಯಾಡಳಿತ ಪಾಲ್ಗೊಳ್ಳುವುದು ಸಂವಿಧಾನದ ಉಲ್ಲಂಘನೆ: ಎಂದು  ಕಮ್ಯುನಿಸ್ಟ್ ಪಾರ್ಟಿ ಆಫ್ ಇಂಡಿಯಾ

ಹೊಸದಿಲ್ಲಿ: ಅಯ್ಯೋಧ್ಯೆಯ ರಾಮಮಂದಿರ ನಿರ್ಮಾಣದ ಭೂಮಿ ಪೂಜೆ ಸಮಾರಂಭದಲ್ಲಿ ಕೇಂದ್ರ ಸರ್ಕಾರ ಹಾಗೂ ರಾಜ್ಯಾಡಳಿತ ಪಾಲ್ಗೊಳ್ಳುವುದು ಸಂವಿಧಾನದ ಉಲ್ಲಂಘನೆ ಜತೆಗೆ ಸುಪ್ರೀಂ ಕೋರ್ಟ್ ತೀರ್ಪಿನ ವಿರುದ್ಧದ ನಡೆಯಾಗಲಿದೆ ಎಂದು  ಕಮ್ಯುನಿಸ್ಟ್ ಪಾರ್ಟಿ ಆಫ್ ಇಂಡಿಯಾ-ಮಾರ್ಕ್ಸ್‌ವಾದಿ (ಸಿಪಿಎಂ) ಸೋಮವಾರ ಹೇಳಿದೆ. ಅಯೋಧ್ಯೆಯಲ್ಲಿ ರಾಮಮಂದಿರ ದೇವಾಲಯದ ನಿರ್ಮಾಣವು ಟ್ರಸ್ಟ್ ನಿಂದ ಆಗಬೇಕೆಂದು ಸುಪ್ರೀಂ ಕೋರ್ಟ್ ತನ್ನ ತೀರ್ಪಿನಲ್ಲಿ ಹೇಳಿದೆ. ಆದ ಕಾರಣ ಭೂಮಿ ಪೂಜೆ ಸಮಾರಂಭದಲ್ಲಿ ಪ್ರಧಾನಿ ನರೇಂದ್ರ ಮೋದಿಯವರಂತಹ ಸರ್ಕಾರದ ಉನ್ನತ …

Read More »

ವೀಕೆಂಡ್​ ಬಂತು‌ ಅಂದ್ರೆ ಈ ಏರಿಯಾದಲ್ಲಿ ನೈಟ್ ಪಾರ್ಟಿ; ನೈಜೀರಿಯಾ ಪ್ರಜೆಗಳಿಂದ ಬೇಸತ್ತು ಹೋಗಿರುವ ಜನ

ಬೆಂಗಳೂರು(): ವಿದೇಶಗಳಿಂದ ಭಾರತಕ್ಕೆ ಯಾರೇ ಬಂದ್ರೂ ಅತಿಥಿ ದೇವೋ ಭವ ಅಂತ ನಮ್ಮವರು ನಡೆಸಿಕೊಳ್ತಾರೆ. ಅದರಲ್ಲೂ ಕರ್ನಾಟಕದ ಮಂದಿ ಬಂದವರ ಜೊತೆ ಬೆರೆತು ಹೋಗ್ತಾರೆ. ಅಂತಹ ಕನ್ನಡಿಗರ ಕಣ್ಣಿಗೆ ಒಂದಷ್ಟು ವಿದೇಶಿಯರು ಈಗ ವಿಲನ್​ಗಳಾಗಿದ್ದಾರೆ. ಅರೇ ಯಾರವರು ಅಂತೀರಾ ಸ್ಟೋರಿ ಓದಿ. ಹೌದು,  ಸಿಲಿಕಾನ್ ಸಿಟಿ ಬೆಂಗಳೂರಲ್ಲಿ ನೈಜಿರಿಯನ್ ಪ್ರಜೆಗಳ ಕಿರಿಕ್ ಇದೇನು ಮೊದಲೇನಲ್ಲ.‌ ಸದಾ ಒಂದಿಲ್ಲೊಂದು ಕಿರಿಕ್ ಮಾಡ್ತಾನೆ ಇರ್ತಾರೆ. ಆದ್ರೆ ಇವ್ರ ಕಿರಿಕ್ ನ್ನು ಪದೇ ಪದೇ …

Read More »

ಶಾಲಾ ಕೊಠಡಿಗಳಿಗೆ ನಬಾರ್ಡ ಯೋಜನೆಯಡಿ ಮಂಜೂರಾದ ಕಾಮಗಾರಿಗಳಿಗೆ ಇತ್ತೀಚೆಗೆ ಗುದ್ದಲಿ ಪೂಜೆ ನೆರವೇರಿಸಲಾಯಿತು.

ಮೂಡಲಗಿ : ಶಾಲಾ ಕೊಠಡಿಗಳಿಗೆ ನಬಾರ್ಡ ಯೋಜನೆಯಡಿ ಮಂಜೂರಾದ ಕಾಮಗಾರಿಗಳಿಗೆ ಇತ್ತೀಚೆಗೆ ಗುದ್ದಲಿ ಪೂಜೆ ನೆರವೇರಿಸಲಾಯಿತು. ಇಲ್ಲಿಗೆ ಸಮೀಪದ ಸುಣಧೋಳಿ ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ನೂತನ ಕಟ್ಟಡಗಳಿಗೆ ಶಾಸಕ ಬಾಲಚಂದ್ರ ಜಾರಕಿಹೊಳಿ ಅವರ ಸಹಾಯಕ ನಿಂಗಪ್ಪ ಕುರಬೇಟ ಗುದ್ದಲಿ ಪೂಜೆ ನೆರವೇರಿಸಿದರು. ಶಾಸಕ ಬಾಲಚಂದ್ರ ಜಾರಕಿಹೊಳಿ ಅವರ ಪ್ರಯತ್ನದಿಂದಾಗಿ ನಬಾರ್ಡ ಯೋಜನೆಯಡಿ ನೂತನ ಶಾಲಾ ಕೊಠಡಿಗಳಿಗೆ 1.04 ಕೋಟಿ ರೂ. ಅನುದಾನ ಬಿಡುಗಡೆಯಾಗಿದೆ. ಶಿಕ್ಷಣದ ಸರ್ವಾಂಗೀಣ ಅಭಿವೃದ್ಧಿಗಾಗಿ …

Read More »

ಕೊರೋನಾ ಚಿಕಿತ್ಸೆ: ಸಿಎಂ, ಕೇಂದ್ರ ಸಚಿವರಿಗೆ ಸರ್ಕಾರಿ ಆಸ್ಪತ್ರೆಗಳ ಮೇಲೆ ನಂಬಿಕೆಯಿಲ್ಲವೇ?

ನವದೆಹಲಿ: ಕೊರೋನಾ ಸೋಂಕು ದೃಢಪಟ್ಟ ನಂತರ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರಿಂದ ಹಿಡಿದು ಕೆಲ ಮುಖ್ಯಮಂತ್ರಿಗಳು ಹಾಗೂ ಸಚಿವರುಗಳು ಸರಕಾರಿ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆಯುವ ಬದಲು ಖಾಸಗಿ ಆಸ್ಪತ್ರೆಗಳಲ್ಲಿಯೇ ಚಿಕಿತ್ಸೆ ಪಡೆಯುತ್ತಿರುವುದು ಸಾರ್ವಜನಿಕರ ತೀವ್ರ ಅಸಮಾಧಾನಕ್ಕೆ ಕಾರಣವಾಗಿದೆ. ಈ ಕುರಿತು ಸಾಮಾಜಿಕ ಜಾಲತಾಣದಲ್ಲಿ ಭಾರಿ ಆಕ್ರೋಶ ಸಹ ವ್ಯಕ್ತವಾಗುತ್ತಿದೆ. ಸೋಂಕು ದೃಢಪಟ್ಟ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಗುರುಗ್ರಾಮದಲ್ಲಿರುವ ಮೇದಾಂತ ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ …

Read More »