Breaking News

ರಾಜ್ಯ

ವರನ ತಾಯಿ‌ ಕುರುಡು ಎಂಬ ವಿಷಯ ತಿಳಿದು ವಧು ಆತ್ಮಹತ್ಯೆಗೆ ಶರಣು

ವರನ ತಾಯಿ‌ ಕುರುಡು ಎಂಬ ವಿಷಯ ತಿಳಿದು ವಧು ಆತ್ಮಹತ್ಯೆಗೆ ಶರಣು ಚಿಕ್ಕೋಡಿ:ವರನ ತಾಯಿ ಕುರುಡು ಎಂದು ತಿಳಿದ ನಂತರ ವಧು ಮದುವೆಯ ಹಿಂದಿನ ದಿನ ಮಧ್ಯರಾತ್ರಿ ಬಾವಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಚಿಕ್ಕೋಡಿ ತಾಲೂಕಿನ ನವಲಿಹಾಳ ಗ್ರಾಮದಲ್ಲಿ ಸಂಭವಿಸಿದೆ. ಶ್ರುತಿ ಶಂಕರ್ ಬುರುಡ (ವಯಸ್ಸು 24) ಆತ್ಮಹತ್ಯೆಗೆ ಶರಣಾದ ವಧು. ನವಲಿಹಾಳ ಗ್ರಾಮದ ಮೃತ ಶ್ರುತಿ ಶಂಕರ ಬುರುಡ ಬೆಳಗಾವಿಯ ಹುಡುಗನೊಂದಿಗೆ ನಿಶ್ಚಿತಾರ್ಥವಾಗಿತ್ತು. ಮೇ 25 ರಂದು …

Read More »

ಯಡಿಯೂರಪ್ಪ ಕುಟುಂಬಸ ವಿರುದ್ಧ ವಾಗ್ದಾಳಿ ಮುಂದುವರೆಸಿದ ಶಾಸಕ ಯತ್ನಾಳ

ಯಡಿಯೂರಪ್ಪ ಕುಟುಂಬಸ ವಿರುದ್ಧ ವಾಗ್ದಾಳಿ ಮುಂದುವರೆಸಿದ ಶಾಸಕ ಯತ್ನಾಳ ರಾಜ್ಯ ಬಿಜೆಪಿಯಿಂದ ವಿಜಯಪುರ ನಗರ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್​ ಉಚ್ಚಾಟನೆ ಬಳಿಕ ಇದೀಗ ಮತ್ತಿಬ್ಬರರು ಶಾಸಕರಿಗೆ ಶಾಕ್ ಎದುರಾಗಿದೆ. ಬಿಜೆಪಿಯು ಉಚ್ಛಾಟನೆಯ ಶಾಕ್ ನೀಡಿದೆ. ಪಕ್ಷದ ವಿರೋಧಿ ಕೆಲಸ ಆರೋಪ ಹಿನ್ನೆಲೆ ಶಾಸಕರಾದ ಶಿವರಾಮ್ ಹೆಬ್ಬಾರ್ ಹಾಗೂ ಎಸ್ ಟಿ ಸೋಮಶೇಖರ್ ಅವರನ್ನು ಪಕ್ಷದಿಂದ ಉಚ್ಚಾಟನೆ ಮಾಡಲಾಗಿದೆ. ಕಾಂಗ್ರೆಸ್ ನಾಯಕರ ಜೊತೆ ಓಡಾಡ್ತಿದ್ದ ಇಬ್ಬರಿಗೂ ಕೊಕ್​ ಕೊಟ್ಟ ಬಿಜೆಪಿ, …

Read More »

ಬೆಂಗಳೂರಿನಲ್ಲಿ ಜೈ ಹಿಂದ್ ಸಭಾ ಕಾರ್ಯಕ್ರಮ…ದೇಶದ ಸೈನಿಕರಿಗೆ ಪೂಜ್ಯನೀಯ ಸ್ಥಾನದಲ್ಲಿ ಕಾಣುತ್ತೇವೆ… ಮಿಲಿಟರಿ ಕ್ಯಾಂಟಿನ್’ಗಳಿಗೆ ಅಬಕಾರಿ ಸುಂಕ ಹೇರುವುದಿಲ್ಲ; ಸಿಎಂ

ಬೆಂಗಳೂರಿನಲ್ಲಿ ಜೈ ಹಿಂದ್ ಸಭಾ ಕಾರ್ಯಕ್ರಮ…ದೇಶದ ಸೈನಿಕರಿಗೆ ಪೂಜ್ಯನೀಯ ಸ್ಥಾನದಲ್ಲಿ ಕಾಣುತ್ತೇವೆ… ಮಿಲಿಟರಿ ಕ್ಯಾಂಟಿನ್’ಗಳಿಗೆ ಅಬಕಾರಿ ಸುಂಕ ಹೇರುವುದಿಲ್ಲ; ಸಿಎಂ ಸಿದ್ಧರಾಮಯ್ಯ ಘೋಷನೆ ತಂದೆ-ತಾಯಿ ಅನ್ನ ನೀಡುವವರ ಸ್ಥಾನದಲ್ಲಿ ನಾವು ಯೋಧರನ್ನು ಕಾಣುತ್ತೇವೆ. ಅವರೊಂದಿಗೆ ನಾವಿದ್ದೇವೆ. ಮಾಜಿ ಸೈನಿಕರ ಕ್ಷೇಮಾಭಿವೃದ್ಧಿ ನಿಗಮ ರಚಿಸಲು ಕೂಡ ಸರ್ಕಾರ ಪ್ರಯತ್ನಿಸಲಿದೆ. ಮಿಲಿಟರಿ ಕ್ಯಾಂಟಿನ್’ಗಳಿಗೆ ಅಬಕಾರಿ ಸುಂಕವನ್ನು ಹೇರುವುದಿಲ್ಲವೆಂದು ಸಿಎಂ ಸಿದ್ಧರಾಮಯ್ಯ ಘೋಷಿಸಿದರು. ಇಂದು ಬೆಂಗಳೂರಿನ ಟೌನ್ ಹಾಲ್’ನಲ್ಲಿ ನಮ್ಮ ದೇಶದ ವೀರ ಯೋಧರಿನಗೆ …

Read More »

ಪದ್ಮಭೂಷಣ ಪ್ರಶಸ್ತಿ ಸ್ವೀಕರಿಸಿದ ಅನಂತ್ ನಾಗ್

ನವದೆಹಲಿ, ಮೇ 27: ಕನ್ನಡದ ಮೇರು ನಟ ಅನಂತ್ ನಾಗ್ ಅವರಿಗೆ ಪದ್ಮ ಪ್ರಶಸ್ತಿ ನೀಡಬೇಕೆಂದು ಕನ್ನಡಿಗರು ಹಲವು ವರ್ಷಗಳಿಂದ ಒತ್ತಾಯಿಸುತ್ತಲೇ ಇದ್ದರು. ಆ ಬೇಡಿಕೆಗೆ ಕೇಂದ್ರ ಸರ್ಕಾರ ಈ ವರ್ಷ ಸ್ಪಂದಿಸಿದೆ. 2024-25ನೇ ಸಾಲಿನ ಪದ್ಮ ಭೂಷಣ ಪ್ರಶಸ್ತಿಗೆ ಅನಂತ್ ನಾಗ್ (Anant Nag) ಅವರ ಹೆಸರನ್ನು ಘೋಷಿಸಲಾಗಿತ್ತು. ಇಂದು ದೆಹಲಿಯ ರಾಷ್ಟ್ರಪತಿ ಭವನದಲ್ಲಿ ನಡೆದ ಸಮಾರಂಭದಲ್ಲಿ ರಾಷ್ಟ್ರಪತಿ ದ್ರೌಪದಿ ಮುರ್ಮು ಖ್ಯಾತ ನಟ ಅನಂತ್ ನಾಗ್ ಅವರಿಗೆ ಪದ್ಮ ಭೂಷಣ …

Read More »

ಪಿಎಂಸಿ ವರ್ತಕರಿಗೆ 15 ಕೋಟಿ ರೂ. ಪಂಗನಾಮ ಹಾಕಿದ ದಾಲ್​ ಮಿಲ್‌ ಮಾಲೀಕ

ಕಲಬುರಗಿ, ಮೇ 28: ಕಲಬುರಗಿಯ (Kalaburagi) ನಂದೂರು ಇಂಡಸ್ಟ್ರಿಯಲ್ ಏರಿಯಾದಲ್ಲಿನ ದಿನೇಶ್ ದಾಲ್ ಇಂಡಸ್ಟ್ರೀಸ್ ಮಾಲೀಕ ಗೋವಿಂದ ವಾಗ್ಮೋರೆ ಎಂಬುವರು ಎಪಿಎಂಸಿಯ (APMC) ಸುಮಾರು 40ಕ್ಕೂ ಹೆಚ್ಚು ವರ್ತಕರಿಗೆ 15 ಕೋಟಿ ರೂಪಾಯಿ ವಂಚಿಸಿದ್ದಾನೆ. ಕಳೆದ ಹಲವಾರು ದಿನಗಳಿಂದ ಪೋನ್ ಮಾಡಿದರೂ ಸ್ವಿಚ್ಚ್ ಆಫ್ ಮಾಡಿಕೊಂಡು ಓಡಾಡುತ್ತಿದ್ದಾನೆ. ಸೋಮವಾರ (ಮೇ.26) ರಾತ್ರಿ ಏಕಾಏಕಿ ದಾಲ್ ಮಿಲ್​ನಲ್ಲಿದ್ದ ನೂರಾರು ಮೂಟೆ ತೊಗರಿ ಬೇಳೆಯನ್ನು ಯಾರಿಗೂ ಗೊತ್ತಾಗದಂತೆ ಲಾರಿಯಲ್ಲಿ ಸಾಗಿಸಲಾಗುತ್ತಿತ್ತು. ಈ ವಿಚಾರ ತಿಳಿದ …

Read More »

ಡಂಬಲ್ಸ್ ನಿಂದ ಹೊಡೆದು ಪತ್ನಿ ಕೊಂದ ಪತಿರಾಯ

ದೇವನಹಳ್ಳಿ (ಬೆಂಗಳೂರು ಗ್ರಾಮಾಂತರ): ರೂಮ್ ನಲ್ಲಿ ಮಲಗಿದ್ದ ಹೆಂಡತಿಯನ್ನು ಡಂಬಲ್ಸ್ ನಿಂದ ಹೊಡೆದು ಕೊಲೆಗೈದ ಬಳಿಕ ಮತ್ತೊಂದು ರೂಮ್ ಗೆ ತೆರಳಿ ಗಂಡ ಆತ್ಮಹತ್ಯೆ ಮಾಡಿಕೊಂಡಿರುವ ತಾಲೂಕಿನಲ್ಲಿ ನಡೆದಿದೆ. ಗಂಡ – ಹೆಂಡತಿಯ ಜಗಳದಲ್ಲಿ ಇಬ್ಬರು ಮಕ್ಕಳು ಅನಾಥರಾಗಿದ್ದಾರೆ. ದೇವನಹಳ್ಳಿ ತಾಲ್ಲೂಕು ವಿಜಯಪುರ ಪಟ್ಟಣದ ಮಾರುತಿ ನಗರದಲ್ಲಿ ಮಂಗಳವಾರ (ಮೇ 27) ಘಟನೆ ನಡೆದಿದ್ದು, ಹೆಂಡತಿ ಸುಮಾಳನ್ನು ಕೊಲೆ ಮಾಡಿದ ಗಂಡ ಬಸವಚಾರಿ ಆತ್ಮಹತ್ಯೆಗೆ ಮಾಡಿಕೊಂಡಿದ್ದಾನೆ. ಸ್ಥಳಕ್ಕೆ ವಿಜಯಪುರ ಪೊಲೀಸರು …

Read More »

ಸನ್ನಡತೆ ಮೇರೆಗೆ 74 ಅಪರಾಧಿಗಳಿಗೆ ರೌಡಿಶೀಟರ್​ಗಳ ಪಟ್ಟಿಯಿಂದ ಬಿಡುಗಡೆ

ತುಮಕೂರು: ಸನ್ನಡತೆ ಆಧಾರದ ಮೇಲೆ 74 ರೌಡಿಶೀಟರ್​ಗಳನ್ನು ರೌಡಿಶೀಟರ್​​ ಪಟ್ಟಿಯಿಂದ ಬಿಡುಗಡೆ ಮಾಡಲಾಗಿದೆ. ಮಂಗಳವಾರ ತುಮಕೂರು ಎಸ್​ಪಿ ಕಚೇರಿ ಬಳಿಯಿರುವ ಡಿಆರ್​​ ಗ್ರೌಂಡ್​ನಲ್ಲಿ ರೌಡಿಶೀಟರ್​ಗಳ​ ಸಭೆ ಕರೆಯಲಾಗಿತ್ತು. ಈ ವೇಳೆ, ಎಸ್​ಪಿ ಅಶೋಕ್ ಕೆ.ವಿ. ರೌಡಿಶೀಟರ್​ಗಳಿಗೆ ಗುಡ್​ನ್ಯೂಸ್​ ನೀಡಿದ್ದಾರೆ. ಈ ಆಧಾರದ ಮೇಲೆ ರೌಡಿಶೀಟರ್​ ಪಟ್ಟಿಯಿಂದ ಕೈ ಬಿಡಲಾಗುತ್ತಿದೆ; ತುಮಕೂರು ಜಿಲ್ಲೆಯಲ್ಲಿ ಒಟ್ಟು 901 ಜನ ರೌಡಿಶೀಟರ್​ಗಳಿದ್ದಾರೆ. ಅವರನ್ನು ಪರಿಶೀಲನೆ ಮಾಡಿದಾಗ ಕೆಲ ರೌಡಿಶೀಟರ್​ಗಳು ಕಳೆದ 10 ವರ್ಷಗಳಿಂದ ಯಾವುದೇ ಕೇಸ್​ಗಳಲ್ಲಿ ಭಾಗಿಯಾಗಿರಲಿಲ್ಲ. …

Read More »

ಬೆಂಗಳೂರಿನ ಜೈ ಜವಾನ್ – ಜೈ ಹಿಂದ್ ಕಾರ್ಯಕ್ರಮಕ್ಕೆ ತೆರಳಿದ ಬೆಳಗಾವಿಯ ಮಾಜಿ ಸೈನಿಕರು,ಕಾಂಗ್ರೆಸ್ ಕಾರ್ಯಕರ್ತರು…

ಬೆಂಗಳೂರಿನ ಜೈ ಜವಾನ್ – ಜೈ ಹಿಂದ್ ಕಾರ್ಯಕ್ರಮಕ್ಕೆ ತೆರಳಿದ ಬೆಳಗಾವಿಯ ಮಾಜಿ ಸೈನಿಕರು ಮತ್ತು ಕಾಂಗ್ರೆಸ್ ಕಾರ್ಯಕರ್ತರು… ಜೈ ಜವಾನ್ – ಜೈ ಹಿಂದ್ ಕಾರ್ಯಕ್ರಮ ಬೆಂಗಳೂರಿನಲ್ಲಿ ಕಾರ್ಯಕ್ರಮದ ಆಯೋಜನೆ ಬೆಳಗಾವಿಯ ಮಾಜಿ ಸೈನಿಕರು ಮತ್ತು ಕಾಂಗ್ರೆಸ್ ಕಾರ್ಯಕರ್ತರು ಬೆಂಗಳೂರಿಗೆ ರವಾನೆ ಬೆಂಗಳೂರಿನಲ್ಲಿ ನಡೆಯಲಿರುವ ಜೈ ಜವಾನ್ ಜೈ ಹಿಂದ್ ಕಾರ್ಯಕ್ರಮಕ್ಕಾಗಿ ಬೆಳಗಾವಿಯಿಂದ ಮಾಜಿ ಸೈನಿಕರು ಮತ್ತು ಕಾಂಗ್ರೆಸ್ ಕಾರ್ಯಕರ್ತರು ಬೆಂಗಳೂರಿಗೆ ಪ್ರಯಾಣ ಬೆಳೆಸಿದರು. ರಾಜಧಾನಿ ಬೆಂಗಳೂರಿನಲ್ಲಿ ನಡೆಯಲಿರುವ …

Read More »

ಮನೆ ಕಳ್ಳತನ ಮಾಡುತ್ತಿದ್ದ ಆರೋಪಿ ಬಂಧನ

ಹುಬ್ಬಳ್ಳಿ: ಮನೆ ಕಳ್ಳತನ ಮಾಡುತ್ತಿದ್ದ ಆರೋಪಿ ಬಂಧನ ಹುಬ್ಬಳ್ಳಿ : ನಗರದಲ್ಲಿ ಮನೆ ಕಳ್ಳತನ ಮಾಡುತ್ತಿದ್ದ ಆರೋಪಿಯನ್ನು ಬಂಧಿಸುವಲ್ಲಿ ಬೆಂಡಿಗೇರಿ ಠಾಣೆ ಪೊಲೀಸರು ಯಶಸ್ವಿಯಾಗಿದ್ದಾರೆ. ಅಮನ್ ಬೇಪಾರಿ ಎಂಬ ಮನೆ ಕಳ್ಳತನ ಆರೋಪಿಯನ್ನು ಬಂಧನ ಮಾಡಿದ್ದು. ನಾಲ್ಕು ಪ್ರಕರಣಗಳಿಗೆ ಸಂಬಂಧಿಸಿದಂತೆ 6.10 ಲಕ್ಷ ರೂ ಮೌಲ್ಯದ ಚಿನ್ನ ಹಾಗೂ ಬೆಳ್ಳಿ ಆಭರಣಗಳನ್ನ್ ಬಂಧಿತ ಆರೋಪಿಯಿಂದ ವಶಕ್ಕೆ ಪಡೆದ ಈ ಕುರಿತು ಆರೋಪಿ ವಿರುದ್ಧ ಬೆಂಡಿಗೇರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲುಮಾಡಲಾಗಿದೆ.

Read More »

ಹೋದಿಗೆರೆಯಲ್ಲಿರುವ ಛತ್ರಪತಿ ಶಹಾಜೀ ಮಹಾರಾಜರ ಸಮಾಧಿಯನ್ನು ಅಭಿವೃದ್ಧಿಪಡಿಸಿ…

ಹೋದಿಗೆರೆಯಲ್ಲಿರುವ ಛತ್ರಪತಿ ಶಹಾಜೀ ಮಹಾರಾಜರ ಸಮಾಧಿಯನ್ನು ಅಭಿವೃದ್ಧಿಪಡಿಸಿ… ಕರ್ನಾಟಕ ಮರಾಠಾ ಸಮಾಜದಿಂದ ಎಂ.ಎಲ್.ಸಿ ಎಂ.ಜಿ. ಮುಳೆ ಅವರಿಗೆ ಮನವಿ ಕರ್ನಾಟಕ ಮರಾಠಾ ಸಮಾಜದ ಪ್ರಮುಖ ನಾಯಕರು ಮತ್ತು ವಿಧಾನ ಪರಿಷತ್ ಸದಸ್ಯರಾದ ಎಂ.ಜಿ. ಮುಳೆ ಅವರು ಭೇಟಿಯಾಗಿ, ದಾವಣಗೆರೆ ಜಿಲ್ಲೆಯ ಚನ್ನಗಿರಿ ತಾಲೂಕಿನ ಹೋದಿಗೆರೆಯಲ್ಲಿರುವ ಛತ್ರಪತಿ ಶಿವಾಜೀ ಮಹಾರಾಜರ ತಂದೆಯವರಾದ ಶಹಾಜೀ ಮಹಾರಾಜರ ಸಮಾಧಿ ಅಭಿವೃದ್ಧಿಯ ಕುರಿತು ಚರ್ಚಿಸಿದರು. ಈ ಸಂದರ್ಭದಲ್ಲಿ ಬೆಳಗಾವಿಯ ಸಾಹಿತಿಗಳು ಮತ್ತು ಇತಿಹಾಸ ಸಂಶೋಧಕರಾದ ಡಾ. …

Read More »