Breaking News

ರಾಜ್ಯ

ಶ್ರೀಗಳೊಬ್ಬರು ಭಕ್ತರು, ಮಠ ದೂರ ಉಳಿದು ಹೊಲಗದ್ದೆಯಲ್ಲಿ ಕುರಿ ಕಾಯತೊಡಗಿದ್ದಾರೆ‌.

ಹಾವೇರಿ : ರಾಜ್ಯದಲ್ಲಿ ಕೊರೊನಾ ಪ್ರಕರಣಗಳು ಹೆಚ್ಚಾಗುತ್ತಿರುವ ಹಿನ್ನಲೆಯಲ್ಲಿ ಭಕ್ತರ ಹಾಗೂ ತಮ್ಮ ಆರೋಗ್ಯದ ಸುರಕ್ಷತೆಗಾಗಿ ಶ್ರೀಗಳೊಬ್ಬರು ಭಕ್ತರು, ಮಠ ದೂರ ಉಳಿದು ಹೊಲಗದ್ದೆಯಲ್ಲಿ ಕುರಿ ಕಾಯತೊಡಗಿದ್ದಾರೆ‌. ಹೌದು. ಹಾವೇರಿ ಜಿಲ್ಲೆಯ ಕಾಗಿನೆಲೆ ಕನಕ ಗುರುಪೀಠದ ನಿರಂಜನಾನಂದ ಪುರಿ ಸ್ವಾಮೀಜಿ ಅವರು ಕಳೆದ ಕೆಲ ದಿನಗಳಿಂದ ಮಠ ತೊರೆದು ಕುರಿಗಳನ್ನ ಕಾಯುತ್ತಿದ್ದಾರೆ. ಕೊರೊನಾ ಸಂಕಷ್ಟದಲ್ಲಿ ಕಾಗಿನೆಲೆ ಕನಕ ಗುರುಪೀಠ, ದಾವಣಗೆರೆ ಜಿಲ್ಲೆಯ ಹರಿಹರ ತಾಲೂಕಿನ ಬೆಳ್ಳೂಡಿ ಮತ್ತು ಬಳ್ಳಾರಿ ಜಿಲ್ಲೆಯ …

Read More »

ಪತಿಯೊಬ್ಬ ಪತ್ನಿಯನ್ನು ಕೊಂದು ನಂತರ ಕುತ್ತಿಗೆ ಕೊಯ್ದುಕೊಂಡು ತಾನೂ ಆತ್ಮಹತ್ಯೆಗೆ

ಹೈದರಾಬಾದ್: ಪತಿಯೊಬ್ಬ ಪತ್ನಿಯನ್ನು ಕೊಂದು ನಂತರ ಕುತ್ತಿಗೆ ಕೊಯ್ದುಕೊಂಡು ತಾನೂ ಆತ್ಮಹತ್ಯೆಗೆ ಯತ್ನಿಸಿರುವ ಘಟನೆ ಆಂಧ್ರ ಪ್ರದೇಶದ ಚಿತ್ತೂರು ಜಿಲ್ಲೆಯಲ್ಲಿ ನಡೆದಿದೆ. ಅರುಣಾ (29) ಕೊಲೆಯಾದ ಪತ್ನಿ. ಆರೋಪಿ ಪತಿ ಪ್ರಭಾಕರ್ ರೆಡ್ಡಿ ಆತ್ಮಹತ್ಯೆಗೆ ಯತ್ನಿಸಿದ್ದು, ಸದ್ಯಕ್ಕೆ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾನೆ. ಪ್ರಭಾಕರ್ ಎಂಟು ವರ್ಷಗಳ ಹಿಂದೆ ಕರ್ನಾಟಕದ ಕೋಲಾರ ಮೂಲದ ಅರುಣಾ ಜೊತೆ ಮದುವೆಯಾಗಿದ್ದನು. ಈ ದಂಪತಿಗೆ ಇಬ್ಬರು ಮಕ್ಕಳಿದ್ದಾರೆ. ಪ್ರಭಾಕರ್ ಕುರಿಗಳನ್ನು ಸಾಕುತ್ತಾ ಕುಟುಂಬವನ್ನು ನೋಡಿಕೊಳ್ಳುತ್ತಿದ್ದನು. ಇತ್ತೀಚೆಗೆ …

Read More »

ಸ್ಕೂಟಿಗೆ ಟಿಪ್ಪರ್ ಲಾರಿ ಡಿಕ್ಕಿ – ತೋಟದಿಂದ ಮನೆಗೆ ಹೋಗ್ತಿದ್ದ ಯುವತಿ ಸಾವು

ಚಿಕ್ಕಬಳ್ಳಾಪುರ: ಸ್ಕೂಟಿಗೆ ಟಿಪ್ಪರ್ ಡಿಕ್ಕಿ ಹೊಡೆದ ಪರಿಣಾಮ ಯುವತಿ ಸ್ಥಳದಲ್ಲೇ ಸಾವನ್ನಪ್ಪಿರುವ ದಾರುಣ ಘಟನೆ ಚಿಕ್ಕಬಳ್ಳಾಪುರ ತಾಲೂಕು ಬಂಡಹಳ್ಳಿ ಗ್ರಾಮದ ಬಳಿ ನಡೆದಿದೆ. ಗ್ರಾಮದ ಶಿವರಾಜ್ ಕುಮಾರ್ ಎಂಬವರ ಮಗಳಾದ ವರ್ಷಾ (19) ಮೃತ ಯುವತಿ. ಅಂದಹಾಗೆ ತೋಟದ ಕಡೆಯಿಂದ ಮನೆಗೆ ವಾಪಸ್ ಬರುತ್ತಿದ್ದಾಗ ವರ್ಷಾಳ ಸ್ಕೂಟಿಗೆ ಟಿಪ್ಪರ್ ಡಿಕ್ಕಿ ಹೊಡೆದಿದೆ. ಪರಿಣಾಮ ವರ್ಷಾ ಸ್ಥಳದಲ್ಲಿ ಸಾವನ್ನಪ್ಪಿದ್ದಾಳೆ. ಘಟನೆ ನಂತರ ಟಿಪ್ಪರ್ ಲಾರಿಯನ್ನು ಸ್ಥಳದಲ್ಲೇ ಬಿಟ್ಟು ಚಾಲಕ ಪರಾರಿಯಾಗಿದ್ದಾನೆ. ಮಾಹಿತಿ …

Read More »

ಗೆಳೆಯನ ಜೊತೆ ಎಂಗೇಜ್ ಆದ ಹಾಟ್ ಬೆಡಗಿ ಪೂನಂ ಪಾಂಡೆ

ಮುಂಬೈ: ನಟಿ ಮತ್ತು ರೂಪದರ್ಶಿ ಪೂನಂ ಪಾಂಡೆ ತನ್ನ ಬಾಯ್ ಫ್ರೆಂಡ್ ಸ್ಯಾಮ್ ಬಾಂಬೆ ಜೊತೆಗೆ ನಿಶ್ಚಿತಾರ್ಥ ಮಾಡಿಕೊಂಡಿದ್ದಾರೆ. ತನ್ನ ನಿಶ್ಚಿತಾರ್ಥದ ವಿಚಾರವಾಗಿ ಪೂನಂ ಪಾಂಡೆ ಇನ್ನೂ ಯಾವುದೇ ಅಧಿಕೃತ ಹೇಳಿಕೆಯನ್ನು ನೀಡಿಲ್ಲ. ಆದರೆ ತಮ್ಮ ನಿಶ್ಚಿತಾರ್ಥದ ಫೋಟೋವನ್ನು ತಮ್ಮ ಇನ್‍ಸ್ಟಾಗ್ರಾಮ್‍ನಲ್ಲಿ ಹಾಕಿಕೊಂಡಿರುವ ಸ್ಯಾಮ್ ಬಾಂಬೆ ಕೊನೆಗೂ ನಾವು ನಿಶ್ಚಿತಾರ್ಥ ಮಾಡಿಕೊಂಡೆವು ಎಂದು ಬರೆದುಕೊಂಡಿದ್ದಾರೆ. ಸ್ಯಾಮ್ ಮತ್ತು ಪೂನಂ ಕಳೆದ ಕೆಲದಿನಗಳಿಂದ ಪ್ರೀತಿಸುತ್ತಿದ್ದರು ಸ್ಯಾಮ್ ಹಂಚಿಕೊಂಡಿರುವ ಫೋಟೋದಲ್ಲಿ ಇಬ್ಬರು ಬೆರಳುಗಳಲ್ಲಿ …

Read More »

ಸಂಜಯ್‌ ದತ್‌ ವಿರುದ್ಧ ಹೈಕೋರ್ಟ್‌ಗೆ ಹೋದ ರಾಜೀವ್‌ಗಾಂಧಿ ಹಂತಕ!

ಮುಂಬೈ: ಬಾಲಿವುಡ್‌ ನಟ ಸಂಜಯ್‌ ದತ್‌ಗೆ ನಾಳೆ  60ನೇ ಹುಟ್ಟುಹಬ್ಬದ ಸಂಭ್ರಮ. ಆದರೆ ಅದರ ಮುನ್ನಾದಿನವೇ ಅವರಿಗೆ ಶಾಕ್‌ ಆಗುವಂಥ ವಿಚಾರವೊಂದು ನಡೆದಿದೆ. ಅದೇನೆಂದರೆ ಅವರ ವಿರುದ್ಧ ಇಂದು ಬಾಂಬೆ ಹೈಕೋರ್ಟ್‌ಗೆ ಕೇಸೊಂದು ದಾಖಲಾಗಿದೆ. ಈ ಕೇಸ್‌ ದಾಖಲು ಮಾಡಿರುವವರು ರಾಜೀವ್ ಗಾಂಧಿ ಹತ್ಯೆ ಪ್ರಕರಣದಲ್ಲಿ ಜೀವಾವಧಿ ಶಿಕ್ಷೆ ಅನುಭವಿಸುತ್ತಿರುವ ಜಿ ಪೆರರಿವಾಲನ್‌. ಅಷ್ಟಕ್ಕೂ ಈತನಿಗೂ, ಸಂಜಯ್‌ ದತ್‌ಗೂ ಸಂಬಂಧ ಏನೆಂದರೆ, ರಾಜೀವಗಾಂಧಿ ಹತ್ಯೆ ಪ್ರಕರಣದಲ್ಲಿ ಅವರನ್ನು ಹತ್ಯೆ ಮಾಡಲು …

Read More »

ಲಕ್ಷ್ಮಣ ಸವದಿ ಮುಂದಿನ ಸಿಎಂ’ – ಡಿಸಿಎಂ ಬೆಂಬಲಿಗರಿಂದ ಪೋಸ್ಟ್

ಬೆಂಗಳೂರು: ಡಿಸಿಎಂ ಲಕ್ಷ್ಮಣ ಸವದಿ ಅವರೇ ಮುಂದಿನ ಮುಖ್ಯಮಂತ್ರಿ ಎಂದು ಸವದಿ ಬೆಂಬಲಿಗರು ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್ ಹಾಕಿ ಅಭಿಯಾನ ನಡೆಸುತ್ತಿದ್ದಾರೆ. ಈಗ ಈ ಪೋಸ್ಟ್ ಎಲ್ಲ ಕಡೆ ವೈರಲ್ ಆಗಿದ್ದು, ಈಗ ಬಿಜೆಪಿಯಲ್ಲಿ ಒಳಾಂಗಣ ರಾಜಕೀಯ ನಡೆಯುತ್ತಿದೆಯಾ ಎಂಬ ಅನುಮಾನಗಳು ಮೂಡಿವೆ. ಲಕ್ಷ್ಮಣ ಸವದಿಯವರು ದೆಹಲಿಗೆ ಹೋಗಿ ಕೇಂದ್ರ ನಾಯಕರನ್ನು ಭೇಟಿಯಾಗಿ ಬಂದ ನಂತರ ಈ ಪೋಸ್ಟ್ ವೈರಲ್ ಆಗಿದ್ದು, ಇದರ ಬೆನ್ನಲ್ಲೇ ಹಲವಾರು ಅನುಮಾನಗಳು ಮೂಡಿವೆ. ಈಗ …

Read More »

ನಾಲ್ಕು ಜಿಲ್ಲೆಗಳಿಗೆ ಸಚಿವ ಸ್ಥಾನ ಮರೀಚಿಕೆ?

ಕಲಬುರ್ಗಿ: ಸಚಿವ ಸ್ಥಾನಕ್ಕೆ ತೀವ್ರ ಲಾಬಿ ನಡೆಸಿದ್ದ ಮೂವರೂ ಸೇರಿದಂತೆ ಕಲ್ಯಾಣ ಕರ್ನಾಟಕದ ಐವರು ಶಾಸಕರನ್ನು ಮುಖ್ಯಮಂತ್ರಿ ಬಿ.ಎಸ್‌. ಯಡಿಯೂರಪ್ಪ ಅವರು ನಿಗಮ-ಮಂಡಳಿಗೆ ನೇಮಕ ಮಾಡಿದ್ದಾರೆ. ಆ ಮೂಲಕ ಈ ಜಿಲ್ಲೆಗಳಿಗೆ ಸದ್ಯ ಸಚಿವ ಸ್ಥಾನ ದೊರೆಯುವುದಿಲ್ಲ ಎಂಬ ಸಂದೇಶವೂ ರವಾನೆಯಾದಂತಾಗಿದೆ. ಬಳ್ಳಾರಿ ಜಿಲ್ಲೆಯ ಆನಂದ ಸಿಂಗ್‌ ಹಾಗೂ ಬೀದರ್‌ ಜಿಲ್ಲೆಯ ಏಕೈಕ ಬಿಜೆಪಿ ಶಾಸಕ ಪ್ರಭು ಚವ್ಹಾಣ್‌ ಅವರು ಸಚಿವರಾಗಿದ್ದಾರೆ. ಕಲಬುರ್ಗಿ, ಯಾದಗಿರಿ, ರಾಯಚೂರು, ಕೊಪ್ಪಳ ಜಿಲ್ಲೆಗಳಿಗೆ ಸಂಪುಟದಲ್ಲಿ ಪ್ರಾತಿನಿಧ್ಯ …

Read More »

ಜೈಲಿನಲ್ಲೇ ಮರ್ಡರ್​ಗೆ ಸ್ಕೆಚ್; ₹1 ಕೋಟಿ ಸುಪಾರಿ ಪಡೆದಿದ್ದ ಆರೋಪಿಗಳು ಅರೆಸ್ಟ್​​

ಬೆಂಗಳೂರು: ಜೈಲಿನಲ್ಲೇ ಇದ್ದು ಮರ್ಡರ್ ಮಾಡೋಕೆ ಸ್ಕೆಚ್ ಹಾಕಿದ್ದ ಖತರ್ನಾಕ್ ಗ್ಯಾಂಗ್​ನ ಒಂಬತ್ತು ಜನ ಆರೋಪಿಗಳನ್ನು ಪೊಲೀಸರು ಹೆರೆಮುರಿ ಕಟ್ಟಿದ್ದಾರೆ. ಕಾಮಾಕ್ಷಿಪಾಳ್ಯ ನಿವಾಸಿ ವರಲಕ್ಷ್ಮೀ ಎಂಬುವವರ ಪತಿ ಗೋವಿಂದೇ ಗೌಡನ ಹತ್ಯೆಯ ಪ್ರತೀಕಾರವಾಗಿ ಕೊಲೆ ಮಾಡಿದ ಆರೋಪಿಗಳ ಹತ್ಯೆಗೆ ವರಲಕ್ಷ್ಮೀ ಸುಪಾರಿ ನೀಡಿದ್ದರು ಎನ್ನಲಾಗಿದೆ. ವರಲಕ್ಷ್ಮೀ ಹಾಗೂ ಗೋವಿಂದೇಗೌಡನಿಗೆ ಆತ್ಮೀಯನಾಗಿದ್ದ ಚಿಕ್ಕತಿಮ್ಮೇಗೌಡ, ತಾನು ಬೆಳೆಯುತ್ತಿದ್ದಂತೆ ಇಬ್ಬರನ್ನ ದೂರ ಮಾಡಿದ್ದ. ವರಲಕ್ಷ್ಮೀ ದಂಪತಿಗೆ ಮಕ್ಕಳಿಲ್ಲದ ಕಾರಣ ಚಿಕ್ಕತಿಮ್ಮೇಗೌಡನನ್ನು ಬೆಳೆಸಿ, ಆತನಿಗೆ ಒಳ್ಳೆಯ …

Read More »

ಹೋಟೆಲ್​​ನಲ್ಲಿ ಹೈಟೆಕ್ ವೇಶ್ಯಾವಾಟಿಕೆ ದಂಧೆ: ಮೂವರು ಅರೆಸ್ಟ್​

ಬೆಂಗಳೂರು: ಹೈಟೆಕ್ ವೇಶ್ಯಾವಾಟಿಕೆ ದಂಧೆ ನಡೆಸುತ್ತಿದ್ದ ಮೂವರು ಆರೋಪಿಗಳನ್ನ ಪೊಲೀಸರು ಬಂಧಿಸಿದ್ದಾರೆ. ಗೌರವ್, ಹೀನಾ ಹಾಗೂ ಅಣ್ಣಪ್ಪ ಬಂಧಿತರು. ಆರೋಪಿಗಳು ಲಾಡ್ಜ್ ನಡೆಸಲು ಪರವಾನಗಿ ಪಡೆದು ಅನಧಿಕೃತವಾಗಿ ವೇಶ್ಯಾವಾಟಿಕೆಗೆ ಇಳಿದಿದ್ದರು. ಕೆಲಸದ ಆಮಿಷವೊಡ್ಡಿ ಹೊರರಾಜ್ಯದಿಂದ ಹುಡುಗಿಯರನ್ನು ಕರೆಯಿಸಿ ಕಂಫರ್ಟ್ ಹೋಟೆಲ್​​​ನಲ್ಲಿ ದಂಧೆ ನಡೆಸುತ್ತಿದ್ದರು. ಆನ್​ಲೈನ್​​ನಲ್ಲಿ ಮೊಬೈಲ್ ನಂಬರ್ ಹಾಕಿಕೊಂಡು, ಟೆಲಿಕಾಲರ್ ಮೂಲಕ ಗಿರಾಕಿಗಳನ್ನ ಕರೆಸುತ್ತಿದ್ದರು. ಇದು ಯಾರಿಗೂ ಗೊತ್ತಾಗದಂತೆ ಒಂದೊಂದು ನಂಬರ್ ಯ್ಯೂಸ್ ಮಾಡುತ್ತಿದ್ದರು ಎನ್ನಲಾಗಿದೆ. ಈ ಬಗ್ಗೆ ಖಚಿತ …

Read More »

ಕೆಲಸ ಕಳ್ಕೊಂಡು ತರಕಾರಿ ಮಾರಾಟ ಮಾಡ್ತಿದ್ದ ಟೆಕ್ಕಿಗೆ ಸೋನು ಸೂದ್ ಸಹಾಯ

ಹೈದರಾಬಾದ್: ಕೊರೊನಾ ಲಾಕ್‍ಡೌನ್ ಶುರುವಾದಗಿನಿಂದ ಬಾಲಿವುಡ್ ನಟ ಸೋನು ಸೂದ್ ಕಷ್ಟದಲ್ಲಿರುವವರಿಗೆ ಸಹಾಯ ಮಾಡುತ್ತಿದ್ದಾರೆ. ಇದೀಗ ಕೋವಿಡ್‍ನಿಂದ ಕೆಲಸ ಕಳೆದುಕೊಂಡು ತರಕಾರಿ ಮಾರಾಟ ಮಾಡುತ್ತಿದ್ದ ಮಹಿಳಾ ಟೆಕ್ಕಿ ನೆರವಿಗೆ ಸೋನು ಸೂದ್ ಧಾವಿಸಿದ್ದಾರೆ. ಹೈದರಾಬಾದ್‍ನ ಟೆಕ್ಕಿ ಉಂಡಾಡಿ ಶಾರದಾ ಕೊರೊನಾದಿಂದ ಕೆಲಸ ಕಳೆದುಕೊಂಡು ಶ್ರೀನಗರ ಕಾಲೋನಿಯಲ್ಲಿ ತರಕಾರಿಗಳನ್ನು ಮಾರಾಟ ಮಾಡಲು ಪ್ರಾರಂಭಿಸಿದ್ದರು. ಈ ಬಗ್ಗೆ ತಿಳಿದು ಸೋನು ಸೂದ್ ಮಹಿಳಾ ಟೆಕ್ಕಿಗೆ ಉದ್ಯೋಗವನ್ನು ಕೊಡಿಸಿದ್ದಾರೆ. ಟೆಕ್ಕಿ ಶಾರದಾ ಬಗ್ಗೆ ರಿಚ್ಚಿ …

Read More »