ಬೆಳಗಾವಿ: ಇಲ್ಲಿನ ಬಿಮ್ಸ್ ಆಸ್ಪತ್ರೆಯಲ್ಲಿ ಬುಧವಾರ ರಾತ್ರಿ ಗುಂಪೊಂದು ಕಲ್ಲುತೂರಾಟ ನಡೆಸಿದ್ದನ್ನು ಖಂಡಿಸಿ ಮತ್ತು ತಮಗೆ ರಕ್ಷಣೆ ಒದಗಿಸುವಂತೆ ಆಗ್ರಹಿಸಿ ವೈದ್ಯಕೀಯ ಸಿಬ್ಬಂದಿ ಗುರುವಾರ ಪ್ರತಿಭಟಿಸಿದರು. ಬೆಳಿಗ್ಗೆಯೇ ಬಿಮ್ಸ್ ಕಾಲೇಜಿನ ಆವರಣದಲ್ಲಿ ಜಮಾಯಿಸಿದ ಅವರು, ಕಿಡಿಗೇಡಿಗಳ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿದರು. ಸ್ಥಳಕ್ಕೆ ಬಂದ ಜಿಲ್ಲಾಧಿಕಾರಿ ಎಂ.ಜಿ. ಹಿರೇಮಠ ಮಾತನಾಡಿ, ‘ಯಾವುದಾದರೂ ವ್ಯಕ್ತಿಗೆ ಕೊರೊನಾ ಬಂದಿದೆ ಎಂದಾಕ್ಷಣ ಜನರು ದೂರ ಹೋಗುತ್ತಿರುವ ಸಂದರ್ಭವಿದು. ಆದರೆ, ವೈದ್ಯರು ಹಾಗೂ ವೈದ್ಯಕೀಯ …
Read More »ಸುವರ್ಣ ವಿಧಾನಸೌಧಕ್ಕೆ ರಾಜ್ಯಮಟ್ಟದ ಕಚೇರಿ ಸ್ಥಳಾಂತರಿಸಿ: ಭಾರತೀಯ ಕೃಷಿಕ ಸಮಾಜ
ಬೆಳಗಾವಿ: ಸುವರ್ಣ ವಿಧಾನಸೌಧಕ್ಕೆ ರಾಜ್ಯ ಹಾಗೂ ಜಿಲ್ಲಾ ಮಟ್ಟದ ಕಚೇರಿಗಳನ್ನು ಸ್ಥಳಾಂತರಿಸಬೇಕು ಎನ್ನುವುದು ಸೇರಿದಂತೆ ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಭಾರತೀಯ ಕೃಷಿಕ ಸಮಾಜ (ಸಂಯುಕ್ತ) ಸಂಘಟನೆ ನೇತೃತ್ವದಲ್ಲಿ ರೈತರು ಮತ್ತು ಮುಖಂಡರು ಇಲ್ಲಿನ ಜಿಲ್ಲಾಧಿಕಾರಿ ಕಚೇರಿ ಆವರಣದಲ್ಲಿ ಬುಧವಾರ ಪ್ರತಿಭಟನೆ ನಡೆಸಿದರು. ವ್ಯಾಪಕ ಪ್ರತಿರೋಧ ನಡೆಯೂ ರಾಜ್ಯ ಸರ್ಕಾರವು ಭೂಸುಧಾರಣಾ ತಿದ್ದುಪಡಿ ಕಾಯ್ದೆಯನ್ನು ಜಾರಿಗೊಳಿಸುತ್ತಿರುವುದು ರೈತರ ಮರಣ ಶಾಸನ ಬರೆದಂತಾಗಿದೆ. ಕೂಡಲೇ ಈ ಕಾಯ್ದೆಯನ್ನು ಹಿಂಪಡೆಯಬೇಕು. ಕೊರೊನಾ ವೈರಸ್ …
Read More »ಗದಗ್ನಲ್ಲಿ ಮೂಲಭೂತ ಸೌಕರ್ಯವಿಲ್ಲದೇ ಪರದಾಡುತ್ತಿರುವ ಸ್ಥಳೀಯರು: ಕ್ಯಾರೇ ಎನ್ನದ ಜನಪ್ರತಿನಿಧಿಗಳು
ಗದಗ(ಜು.23): ಗದಗ ಜಿಲ್ಲೆ ನರಗುಂದ ತಾಲೂಕಿನ ಮೂಗನೂರು ಎನ್ನುವ ಗ್ರಾಮದಲ್ಲಿ ಸಾಕಷ್ಟು ವರ್ಷಗಳ ನಂತರ ಸುಮಾರು ನಲವತ್ತು ಕುಟುಂಬಗಳಿಗೆ ಇಂದಿರಾ ಆವಾಸ್ ಯೋಜನೆಯಡಿ ಅರ್ಹ ಫಲಾನುಭವಿಗಳ ಅನ್ವಯ ಆಶ್ರಯ ಮನೆ ದೊರೆತಿವೆ. ಮೂಲಭೂತ ಸೌಕರ್ಯಗಳ ಸಮೇತ ಆಶ್ರಯ ಕಾಲೋನಿ ನಿರ್ಮಿತವಾಗಬೇಕಾಗಿತ್ತು. 1995ರಲ್ಲಿಯೇ ಜನತಾ ಮನೆಗಳು ನಿರ್ಮಾಣವಾಗಿವೆ. ಆದರೆ ಅಂದಿನಿಂದ ಈವರೆಗೂ ಸರಿಯಾದ ಮೂಲಭೂತ ಸೌಕರ್ಯಗಳು ಇಲ್ಲಿನ ನಿವಾಸಿಗಳಿಗೆ ಸಿಕ್ಕಿಲ್ಲ. ಮಳೆಗಾಲ ಬಂತೆಂದರೆ ಸಾಕು ಇಲ್ಲಿನ ರಸ್ತೆಗಳೆಲ್ಲ ಕೆಸರುಗದ್ದೆಗಳಾಗಿ ಮಾರ್ಪಾಡಾಗುತ್ತವೆ. ಇಂತಹ …
Read More »ಖಿನ್ನತೆಗೆ ಮತ್ತು ಈ ಜಗತ್ತಿಗೆ ಗುಡ್ ಬೈ” ಎಂದು ಜಯಶ್ರೀ ರಾಮಯ್ಯ ಬರೆದುಕೊಳ್ಳುವ ಮೂಲಕ ಆತಂಕ
ಬೆಂಗಳೂರು: ‘ಬಿಗ್ಬಾಸ್ ಸೀಸನ್ 3’ ರಲ್ಲಿ ಸ್ಪರ್ಧಿಯಾಗಿದ್ದ ಜಯಶ್ರೀ ರಾಮಯ್ಯ “ಖಿನ್ನತೆಗೆ ಮತ್ತು ಈ ಜಗತ್ತಿಗೆ ಗುಡ್ ಬೈ” ಎಂದು ಸೋಶಿಯಲ್ ಮೀಡಿಯಾದಲ್ಲಿ ಬರೆದುಕೊಳ್ಳುವ ಮೂಲಕ ಆತಂಕ ಸೃಷ್ಟಿಸಿದ್ದರು ನಟಿ ಜಯಶ್ರೀ ರಿಯಾಲಿಟಿ ಶೋ ಬಿಗ್ಬಾಸ್ ಮೂಲಕವೇ ಖ್ಯಾತಿ ಪಡೆದುಕೊಂಡಿದ್ದರು. ಆದರೆ ಇಂದು ಫೇಸ್ಬುಕ್ನಲ್ಲಿ “ಖಿನ್ನತೆಗೆ ಹಾಗೂ ಈ ಜಗತ್ತಿಗೆ ವಿದಾಯ ಹೇಳುತ್ತಿದ್ದೇನೆ” ಎಂದು ಪೋಸ್ಟ್ ಮಾಡಿದ್ದರು. ಜಯಶ್ರೀ ಟ್ವೀಟ್ ಕಂಡು ಆತಂಕಕ್ಕೆ ಒಳಗಾದ ಸ್ನೇಹಿತರು ಕೂಡಲೇ ಜಯಶ್ರೀ ಅವರನ್ನು …
Read More »ನನ್ನ ಕಣ್ಮುಂದೆ ನಮ್ಮ ಜನರು ಸೋಂಕಿತರಾಗೋದನ್ನು ನೋಡಲಾರೆ:ಒಂದೇ ದಿನ 10,576 ಪ್ರಕರಣಗಳು ವರದಿ
ಮುಂಬೈ: ಮಹಾರಾಷ್ಟ್ರ ಕೊರೊನಾ ಸೋಂಕಿತರಲ್ಲಿ ಮಹಾ ದಾಖಲೆಯನ್ನು ಬರೆದಿದ್ದು, ಬುಧವಾರ ಒಂದೇ ದಿನ 10,576 ಪ್ರಕರಣಗಳು ವರದಿಯಾಗಿವೆ. ಬುಧವಾರ ಕೊರೊನಾಗೆ ಮಹಾರಾಷ್ಟ್ರದಲ್ಲಿ 280 ಜನರನ್ನು ಬಲಿ ಪಡೆದುಕೊಂಡಿದೆ. ದೇಶದಲ್ಲಿ ಇದುವರೆಗೂ 11 ಲಕ್ಷಕ್ಕೂ ಅಧಿಕ ಜನರು ಕೊರೊನಾ ಪ್ರಕರಣಗಳಿವೆ. ಮಹಾರಾಷ್ಟ್ರ ಕೊರೊನಾ ಪೀಡಿತ ರಾಜ್ಯಗಳಲ್ಲಿ ಮೊದಲ ಸ್ಥಾನದಲ್ಲಿದೆ. 24 ಗಂಟೆಯಲ್ಲಿ 10,576 ಪ್ರಕರಣ ಸೇರಿ ಸೋಂಕಿತರ ಸಂಖ್ಯೆ 3,37,607ಕ್ಕೆ ಏರಿಕೆಯಾಗಿದೆ. ಇದುವರೆಗೂ ಮಹಾರಾಷ್ಟ್ರದಲ್ಲಿ 12,556 ಮಂದಿ ಕೊರೊನಾದಿಂದ ಸಾವನ್ನಪ್ಪಿದ್ದಾರೆ. ಮುಂಬೈನಲ್ಲಿ …
Read More »ಗೇಮ್ ಆಡಬೇಡ ಎಂದು ತಾಯಿ ಮೊಬೈಲನ್ನು ಕಿತ್ತುಕೊಂಡಿದಕ್ಕೆ 12 ವರ್ಷದ ಮಗನೊಬ್ಬ ಆತ್ಮಹತ್ಯೆ
ಮುಂಬೈ: ಗೇಮ್ ಆಡಬೇಡ ಎಂದು ತಾಯಿ ಮೊಬೈಲನ್ನು ಕಿತ್ತುಕೊಂಡಿದಕ್ಕೆ 12 ವರ್ಷದ ಮಗನೊಬ್ಬ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಮುಂಬೈನಲ್ಲಿ ನಡೆದಿದೆ. ಇತ್ತೀಚೆಗೆ ಯುವಜನತೆ ಮೊಬೈಲ್ಗೆ ಅಂಟಿಕೊಂಡೆ ಇರುತ್ತಾರೆ. ಅದರಲ್ಲಿ ಗೇಮ್ ಆಡುವ ಮತ್ತು ವಿಡಿಯೋ ಮಾಡುವ ಗೀಳಿಗೆ ಬಿದ್ದಿರುತ್ತಾರೆ. ಹೀಗೆ ಮೊಬೈಲ್ ಚಟಕ್ಕೆ ಬಿದ್ದ 12 ವರ್ಷದ ಬಾಲಕನೊಬ್ಬ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಮುಂಬೈನ ಶಿವಾಜಿ ನಗರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ. ಕೊರೊನಾ ಲಾಕ್ಡೌನ್ನಿಂದ ಮನೆಯಲ್ಲೇ ಇದ್ದ ಬಾಲಕ …
Read More »ಹುಟ್ಟುಹಬ್ಬದ ದಿನವೇ ಭೀಮಾತೀರದ ನಟೋರಿಯಸ್ ಅರೆಸ್ಟ್
ವಿಜಯಪುರ: ಭೀಮಾತೀರದ ನಟೋರಿಯಸ್ ಮಹಾದೇವ ಸಾಹುಕಾರ್ ಹುಟ್ಟುಹಬ್ಬದ ದಿನದಂದೆ ಪೊಲೀಸರ ಅತಿಥಿಯಾಗಿದ್ದಾನೆ. ಜಿಲ್ಲೆಯ ಇಂಡಿ ತಾಲೂಕಿನ ಉದ್ಯಮಿಗೆ 5 ಕೋಟಿ ನಗದು ಅಥವಾ 3 ಕೆ.ಜಿ. ಚಿನ್ನಕ್ಕೆ ಬೇಡಿಕೆ ಇಟ್ಟಿದ ಆರೋಪದಡಿ ಬಂಧನವಾಗಿದ್ದಾನೆ. ಚಿನ್ನಾಭರಣದ ವ್ಯಾಪಾರಿಯಾಗಿರುವ ನಾಮದೇವ್ ಡಾಂಗೆ ಎಂಬವರಿಗೆ ಬೇಡಿಕೆ ಇಟ್ಟಿದ್ದನು. 5 ಕೋಟಿ ಕೊಡದೇ ಇದ್ರೇ ಕಾಲು, ತಲೆ ಕಟ್ ಮಾಡ್ತೀನಿ. ಯಾರಿಗಾದ್ರೂ ಹೇಳಿದ್ರೆ ಮನೆಗೆ ಹೊಕ್ಕು ತಲೆಗೆ ಗುಂಡು ಹೊಡೆಯುತ್ತೇನೆಂದು ಧಮ್ಕಿ ಹಾಕಿದ್ದನು. ಇನ್ನು ಈ …
Read More »ಐಸಿಯುನಲ್ಲಿದ್ದ ‘ಕೊರೊನಾ’ ರೋಗಿ ಸಾವು : ಬೆಳಗಾವಿ ಬಿಮ್ಸ್ ಆಸ್ಪತ್ರೆಯಲ್ಲಿ ಆಂಬುಲೆನ್ಸ್ ಗೆ ಬೆಂಕಿ ಹಚ್ಚಿ ಕುಟುಂಬಸ್ಥರ ಆಕ್ರೋಶ
ಬೆಳಗಾವಿ : ಕೊರೊನಾ ಸೋಂಕಿತ ರೋಗಿಯೊಬ್ಬರು ಚಿಕಿತ್ಸೆ ಸಿಗದೇ ಮೃತಪಟ್ಟ ಹಿನ್ನೆಲೆ ರೊಚ್ಚಿಗೆದ್ದ ಕುಟುಂಬಸ್ಥರು ಆಸ್ಪತ್ರೆ ಮುಂದೆ ಗಲಾಟೆ ನಡೆಸಿದ ಘಟನೆ ಬೆಳಗಾವಿಯ ಬಿಮ್ಸ್ ಆಸ್ಪತ್ರೆಯಲ್ಲಿ ನಡೆದಿದೆ. ಐಸಿಯುನಲ್ಲಿದ್ದ ಕೊರೊನಾ ರೋಗಿ ಮೃತಪಟ್ಟ ಹಿನ್ನೆಲೆ ರೊಚ್ಚಿಗೆದ್ದ ಕುಟುಂಬಸ್ಥರು ಆಸ್ಪತ್ರೆ ಮುಂದೆ ಗಲಾಟೆ ನಡೆಸಿದ್ದಾರೆ, ಆಂಬುಲೆನ್ಸ್ ಗೆ ಬೆಂಕಿ ಹಚ್ಚಿ ಆಸ್ಪತ್ರೆ ಮುಂಭಾಗದ ಗಾಜು ಪುಡಿ ಪುಡಿ ಮಾಡಿದ್ದಾರೆ. ಬಳಿಕ ಆಸ್ಪತ್ರೆಯ ವೈದ್ಯರ ಮೇಲೂ ಕೂಡ ಹಲ್ಲೆ ನಡೆಸಲಾಗಿದೆ. ಘಟನೆ ನಡೆದ …
Read More »ಕೊರೊನಾ ಅಧಿಕಾರಸ್ತರನ್ನು, ಮಂತ್ರಿಗಳನ್ನು ಬಲಿ ತೆಗೆದುಕೊಳ್ಳಲಿದೆ: ಕೋಡಿಶ್ರೀ ಭವಿಷ್ಯ
ಹಾಸನ: ಕೊರೊನಾದಿಂದಾಗಿ ಜಾಗತಿಕ ಮಟ್ಟದಲ್ಲಿ ರಾಜರಿಗೆ ರಾಜೀಕ ಭೀತಿ ಉಂಟಾಗಲಿದ್ದು, ರಾಜರಿಗೆ ತೊಂದರೆ, ನೋವು ಕಾಯಿಲೆ, ಅಪಮಾನ, ರಾಜಭೀತಿ ಉಂಟಾಗಲಿದೆ ಎಂದು ಕೋಡಿಶ್ರೀ ಭವಿಷ್ಯ ನುಡಿದಿದ್ದಾರೆ. ಹಾಸನ ಜಿಲ್ಲೆ, ಅರಸೀಕೆರೆ ತಾಲೂಕಿನ, ಕೋಡಿಮಠದಲ್ಲಿ ಮಾತನಾಡಿದ ಶಿವಯೋಗಿ ರಾಜೇಂದ್ರ ಶಿವಾಚಾರ್ಯ ಸ್ವಾಮೀಜಿ, ಜಗತ್ತಿನ ಎಲ್ಲಾ ರಾಷ್ಟ್ರಗಳಿಗೆ ರಾಜಭೀತಿ ಉಂಟಾಗಲಿದೆ. ಬರುವ ದಿನಗಳು ಹೆಚ್ಚು ಅಗೋಚರವಾಗಲಿದೆ ಭೂಮಿ ನಡುಗಲಿದೆ, ವಿಪರೀತ ಮಳೆಯಾಗಲಿದೆ ಎಂದು ಹೇಳಿದ್ದಾರೆ. ಈ ಕೊರೊನಾ ದೊಡ್ಡದೊಡ್ಡ ಜನರನ್ನು ಅಧಿಕಾರಸ್ತರನ್ನು ಮತ್ತು …
Read More »ಕೋವಿಡ್ 19: ದೇಶಾದ್ಯಂತ ಕಳೆದ 24 ಗಂಟೆಗಳಲ್ಲಿ 37,724 ಪ್ರಕರಣ ಪತ್ತೆ, 648 ಮಂದಿ ಸಾವು
ನವದೆಹಲಿ: ದೇಶದಲ್ಲಿ ಕೋವಿಡ್ 19 ಸೋಂಕಿತ ಸಂಖ್ಯೆ ದಿನ ದಿನೇ ಹೆಚ್ಚಾಗುತ್ತಲೇ ಇದ್ದು, ಕಳೆದ 24 ಗಂಟೆಗಳಲ್ಲಿ37,724 ಹೊಸ ಕೇಸ್ಗಳು ಬೆಳಕಿಗೆ ಬಂದಿವೆ. ಇದರೊಂದಿಗೆ ಒಟ್ಟು ಸೋಂಕಿತರ ಸಂಖ್ಯೆ11,92,915ಕ್ಕೆ ಏರಿಕೆಯಾದ್ರೆ, 648 ಮಂದಿ ಒಂದೇ ದಿನ ಬಲಿಯಾಗಿದ್ದಾರೆ. ಸದ್ಯ ಇಲ್ಲಿಯವರೆಗೆ ಬಲಿಯಾದವರ ಸಂಖ್ಯೆ 28,732ಕ್ಕೆ ಬಂದು ನಿಂತಿದೆ. 11,18,043 ಮಂದಿ ಸೋಂಕಿತರ ಪೈಕಿ ಒಟ್ಟು ಗುಣಮುಖರಾದವರ ಸಂಖ್ಯೆ 7,53,050ಕ್ಕೆ ತಲುಪಿದೆ. ಪ್ರಸ್ತುತ ದೇಶದಲ್ಲಿನ್ನೂ 411133 ಮಂದಿ ಸೋಂಕಿನಿಂದ ಬಳಲುತ್ತಿದ್ದಾರೆ ಎಂದು ಆರೋಗ್ಯ …
Read More »
Laxmi News 24×7