Breaking News

ರಾಜ್ಯ

ಕಲಬುರಗಿಲಾಕ್‍ಡೌನ್ ಅವಧಿಯನ್ನು ಮತ್ತೆ ಜು.27ರ ವರೆಗೆ ವಿಸ್ತರಿಸಿ ಜಿಲ್ಲಾಧಿಕಾರಿ ಶರತ್ ಬಿ. ರವಿವಾರ ಆದೇಶ

ಕಲಬುರಗಿ: ಕೊರೋನಾ ಸೋಂಕು ಹರಡುವಿಕೆ ನಿಯಂತ್ರಣಕ್ಕೆ ಜು.14 ರಿಂದ 20 ವರೆಗೆ ಕಲಬುರಗಿ ನಗರ & ಜಿಲ್ಲೆಯ ನಗರ-ಸ್ಥಳೀಯ ಸಂಸ್ಥೆಗಳ ಪ್ರದೇಶದಲ್ಲಿ ವಿಧಿಸಲಾಗಿದ್ದ ಸಂಪೂರ್ಣ ಲಾಕ್‍ಡೌನ್ ಅವಧಿಯನ್ನು ಮತ್ತೆ ಜು.27ರ ವರೆಗೆ ವಿಸ್ತರಿಸಿ ಜಿಲ್ಲಾಧಿಕಾರಿ ಶರತ್ ಬಿ. ರವಿವಾರ ಆದೇಶ ಹೊರಡಿಸಿದ್ದಾರೆ. ಲಾಕ್‍ಡೌನ್ ಸಂದರ್ಭದಲ್ಲಿ ಅನುಮತಿಸಲಾದ ಚಟುವಟಿಕೆಗಳು ಬೆಳಗ್ಗೆ 6 ರಿಂದ ಮಧ್ಯಾಹ್ನ 2 ಗಂಟೆ ವರೆಗೆ ತೆರೆದು ಮುಚ್ಚತಕ್ಕದು. ಆಸ್ಪತ್ರೆ ಮತ್ತು ಔಷಧಿ ಅಂಗಡಿಗಳಿಗೆ ಈ ಸಮಯದ ನಿರ್ಬಂಧ …

Read More »

ಕೊರೊನಾ ಮೃತನ ಅಂತ್ಯ ಸಂಸ್ಕಾರದಲ್ಲಿ ಪಾಲ್ಗೊಂಡ ಡಿ.ಕೆ ಸುರೇಶ್

ರಾಮನಗರ: ಕೋವಿಡ್ 19 ಹಾಗೂ ಸೋಂಕಿನಿಂದ ಬಲಿಯಾದವರ ಅಂತ್ಯ ಸಂಸ್ಕಾರದ ಕುರಿತು ಜನರಲ್ಲಿರುವ ಅಪನಂಬಿಕೆ ಮತ್ತು ಅಪಪ್ರಚಾರಗಳನ್ನು ತೊಡೆದು ಹಾಕಲು ಬೆಂಗಳೂರು ಗ್ರಾಮಾಂತರ ಲೋಕಸಭಾ ಕ್ಷೇತ್ರದ ಸದಸ್ಯ ಡಿ.ಕೆ ಸುರೇಶ್ ಮತ್ತೊಂದು ಮಹತ್ವದ ಹೆಜ್ಜೆ ಇಟ್ಟಿದ್ದಾರೆ. ತಮ್ಮ ಕ್ಷೇತ್ರದ ವ್ಯಾಪ್ತಿಯ ಕನಕಪುರದ ನಿವಾಸಿ 73 ವರ್ಷ ವಯಸ್ಸಿನ ನರಸಿಂಹ ಶೆಟ್ಟಿಯವರ ಅಂತ್ಯಕ್ರಿಯೆಯಲ್ಲಿ ಪಾಲ್ಗೊಂಡು ಸಂಸದ ಸುರೇಶ್ ಅವರು ಆದರ್ಶ ಮೆರೆದಿದ್ದಾರೆ. ಮೃತರ ಅಂತ್ಯಸಂಸ್ಕಾರವನ್ನು ಕನಕಪುರ ದೇಗುಲಮಠದ ಬಳಿಯಿರುವ ಸ್ಮಶಾನದಲ್ಲಿ ಎಲ್ಲಾ …

Read More »

8 ಗರ್ಭಿಣಿಯರಿಗೆ ಕೊರೊನಾ ಸೋಂಕು ದೃಢ : ಗೋಕಾಕ್ ಸರ್ಕಾರಿ ಆಸ್ಪತ್ರೆ ಸೀಲ್ ಡೌನ್….?

ಬೆಳಗಾವಿ : ರಾಜ್ಯದಲ್ಲಿ ಮಾರಕ ಕೊರೊನಾ ಸೋಂಕು ವ್ಯಾಪಕವಾಗಿ ಹರಡುತ್ತಿರುವ ಬೆನ್ನಲ್ಲೇ ಬೆಳಗಾವಿ ಜಿಲ್ಲೆಯಲ್ಲೂ ಕೊರೊನಾ ಹೆಚ್ಚುತ್ತಿದೆ. ಗೋಕಾಕ್ ನಲ್ಲಿ ಒಂದೇ ದಿನ 8 ಗರ್ಭಿಣಿಯರಲ್ಲಿ ಸೋಂಕು ದೃಢಪಟ್ಟಿದ್ದು, ಸರ್ಕಾರಿ ಮಹಿಳಾ ಮತ್ತು ಮಕ್ಕಳ ಆಸ್ಪತ್ರೆಯನ್ನು ಸೀಲ್ ಡೌನ್ ಮಾಡಲಾಗಿದೆ. ಗೋಕಾಕ್ ಮಹಿಳಾ ಮತ್ತು ಮಕ್ಕಳ ಆಸ್ಪತ್ರೆಯಲ್ಲಿ ಒಂದೇ ದಿನ 8 ಗರ್ಭಿಣಿಯಲ್ಲಿ ಮಾರಕ ಸೋಂಕು ಪಾಸಿಟಿವ್ ಬಂದಿದೆ. ಹೀಗಾಗಿ ಅವರಿಗೆ ಚಿಕಿತ್ಸೆ ನೀಡಿದ ವೈದ್ಯರು ಹಾಗೂ ಸಿಬ್ಬಂದಿಯಲ್ಲೂ ಆತಂಕ …

Read More »

ಕೋವಿಡ್ ಲ್ಯಾಬ್ ಆರಂಭಿಸಿ: ಸಿಎಂಗೆ ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ ಜಾರಕಿಹೊಳಿ ಪತ್ರ

ಬೆಳಗಾವಿ: ಜಿಲ್ಲೆಯಲ್ಲಿ ದಿನದಿಂದ ದಿನಕ್ಕೆ ಕೊರೊನಾ ಸೋಂಕಿತರ ಸಂಖ್ಯೆ ಹೆಚ್ಚುತಲಿದ್ದು, ಸೋಂಕು ತಡೆಗಟ್ಟಲು ಅಗತ್ಯ ಸೌಲಭ್ಯಗಳ ಕಲ್ಪಿಸುವುದರ ಜತೆಗೆ ಹೋಬಳಿ ಮಟ್ಟದಲ್ಲಿಯೂ ಕೋವಿಡ್ ಕೇಂದ್ರಗಳನ್ನು ಆರಂಭಿಸುವಂತೆ ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ ಜಾರಕಿಹೊಳಿ ಅವರು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರಿಗೆ ಪತ್ರ ಬರೆದಿದ್ದಾರೆ.   ಸೋಂಕಿತರ ಸಂಖ್ಯೆ ಹೆಚ್ಚುತಲಿದೆ. ಬಿಮ್ಸ್ ಆಸ್ಪತ್ರೆಯಲ್ಲಿ ಸೂಕ್ತ ಚಿಕಿತ್ಸೆ ಸಿಗದೆ ಇಬ್ಬರು ನರಳಾಡಿ ಪ್ರಾಣ ಕಳೆದುಕೊಂಡಿದ್ದಾರೆ. ವ್ಯಾಪಕವಾಗಿ ಹಡರುತ್ತಿರುವ ಸೋಂಕು ತಡೆಗಟ್ಟಲು ಮುಂಜಾಗ್ರತಾ ಕ್ರಮ ಕೈಗೊಂಡು …

Read More »

ಕೊನೆಗೂ ರಾಜ್ಯ ಸರ್ಕಾರ ನಿದ್ದೆಯಿಂದ ಎಚ್ಚೆತ್ತಿದೆ.

ಬೆಂಗಳೂರು: ಕೊನೆಗೂ ರಾಜ್ಯ ಸರ್ಕಾರ ನಿದ್ದೆಯಿಂದ ಎಚ್ಚೆತ್ತಿದೆ. ಕೋವಿಡ್ ಟೆಸ್ಟ್ ಮಾಡಿಸಿ ನೆಗೆಟಿವ್ ಬಂದರೆ ಮಾಹಿತಿ ನೀಡದೇ ಇದ್ದ ರಾಜ್ಯ ಸರ್ಕಾರ ಇನ್ನು ಮುಂದೆ ನಿಮ್ಮ ರಿಪೋರ್ಟ್ ನೆಗೆಟಿವ್ ಆದರೂ ಅದರ ಫಲಿತಾಂಶದ ಎಸ್‍ಎಂಎಸ್ ನಿಮ್ಮ ಮೊಬೈಲ್‍ಗೆ ಬರಲಿದೆ. ಹೀಗಾಗಿ ಇನ್ನು ಮುಂದೆ ಯಾರೂ ಆತಂಕದಲ್ಲಿ ದಿನ ದೂಡಬೇಕಾಗಿಲ್ಲ. ಈ ಬಗ್ಗೆ ರಾಷ್ಟ್ರೀಯ ಆರೋಗ್ಯ ಅಭಿಯಾನದ ನಿರ್ದೇಶಕರಾದ ಡಾ.ಅರುಂಧತಿ ಚಂದ್ರಶೇಖರ್ ಅವರು ಜುಲೈ 18ರಂದು ಸುತ್ತೋಲೆ ಹೊರಡಿಸಿದ್ದಾರೆ. ಎಲ್ಲಾ ಕೋವಿಡ್-19 …

Read More »

ಬಾಲಕಿಗೆ ಕೊರೊನಾ ವರದಿ ನೆಗೆಟಿವ್ ಬಂದ್ರೂ ಗ್ರಾಮ ಸೀಲ್‍ಡೌನ್

ಮಡಿಕೇರಿ: ಬಾಲಕಿಗೆ ಕೊರೊನಾ ವರದಿ ನೆಗೆಟಿವ್ ಬಂದ್ರೂ ಗ್ರಾಮ ಸೀಲ್‍ಡೌನ್ ಮಾಡಿದಕ್ಕೆ ಗ್ರಾಮಸ್ಥರು ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ. ಕೊಡಗು ಜಿಲ್ಲೆಯ ಸೋಮವಾರಪೇಟೆ ತಾಲೂಕಿನ ಕುಶಾಲನಗರ ಸಮೀಪದ ಜನತಾ ಕಾಲೋನಿಯನ್ನು ಸೀಲ್‍ಡೌನ್ ಮಾಡಿ ಮೂರು ದಿನಗಳ ಕಳೆದಿವೆ. ಜನತಾ ಕಾಲೋನಿಯ 17 ವರ್ಷದ ಯುವತಿಗೆ ಕೊರೊನಾ ಸೋಂಕು ಇದೆ ಎಂದು ಶಂಕಿಸಲಾಗಿತ್ತು. ಆದ್ರೆ ಪರೀಕ್ಷೆಗೆ ಒಳಪಡಿಸಿದಾಗ ವರದಿಯಲ್ಲಿ ನೆಗೆಟಿವ್ ಬಂದಿದೆ. ಇಂದಿಗೂ ಸೀಲ್‍ಡೌನ್ ಮಾಡಿರುವ ಗ್ರಾಮವನ್ನು ತೆರವು ಮಾಡದೇ ಇರುವುದರಿಂದ ಗ್ರಾಮಸ್ಥರು ಅಧಿಕಾರಿಗಳ …

Read More »

ಬಿಮ್ಸ್ ನಲ್ಲಿ ನರಳಾಡಿ ಕೊರೊನಾ ಸೋಂಕಿತ ಸಾವು; ತನಿಖೆಗೆ ಆದೇಶಿಸಿದ ಬೆಳಗಾವಿ ಡಿಸಿ

ಬೆಳಗಾವಿ : ಬಿಮ್ಸ್ ನಲ್ಲಿ ನರಳಾಡಿ ಕೊರೊನಾ ಸೋಂಕಿತ ಸಾವು ಕೇಸ್ ಗೆ ಸಂಬಂಧಿಸಿದಂತೆ ಪ್ರಕರಣದ ಬಗ್ಗೆ ತನಿಖೆಗೆ ಬೆಳಗಾವಿ ಜಿಲ್ಲಾಧಿಕಾರಿ ಆದೇಶಿಸಿದ್ದಾರೆ. ಬಿಮ್ಸ್ ಆಸ್ಪತ್ರೆಯಲ್ಲಿ 65 ವರ್ಷದ ವೃದ್ಧರೊಬ್ಬರು ನರಳಾಡಿ ಸಾವನಪ್ಪಿದ್ದಾರೆ. ಈ ಬಗ್ಗೆ ಮಾಧ್ಯಮದಲ್ಲಿ ಸುದ್ಧಿ ಬಿತ್ತರವಾದ ಹಿನ್ನಲೆಯಲ್ಲಿ, ಎಚ್ಚೆತ್ತುಕೊಂಡ ಬೆಳಗಾವಿ ಜಿಲ್ಲಾಧಿಕಾರಿ ಎಂ.ಜಿ.ಹಿರೇಮಠ ಬಿಮ್ಸ್ ನಿರ್ದೇಶಕರಿಗೆ ಈ ಪ್ರಕರಣದ ಬಗ್ಗೆ ತನಿಖೆ ನಡೆಸುವಂತೆ ಆದೇಶಿಸಿದ್ದಾರೆ. ಈ ಬಗ್ಗೆ ಮಾತನಾಡಿದ ಡಿಸಿ ಹಿರೇಮಠ ಅವರು, ಬಿಮ್ಸ್ ನಿರ್ದೇಶಕರಿಗೆ …

Read More »

ಮೂಡಲಗಿ ಪೊಲೀಸ್ ಪೇದೆಗೆ ಕೊರೋನಾ ಸೋಂಕು ತಗಲಿರುವುದು ದೃಢ.

ಮೂಡಲಗಿ : ಮೂಡಲಗಿ ಪಟ್ಟಣದಲ್ಲಿರುವ ಪೊಲೀಸ್ ಠಾಣೆ ಹಾಗೂ ಸಿಪಿಐ ಠಾಣೆಯ ಎಲ್ಲ ಸಿಬ್ಬಂದಿಗಳನ್ನು ಕೂಡಲೇ ಗಂಟಲು ದ್ರವ ಪರೀಕ್ಷೆ ಮಾಡಿಸಬೇಕೆಂದು ಸಾರ್ವಜನಿಕರು ಆಗ್ರಹಿಸಿದ್ದಾರೆ. ಮೂಡಲಗಿ ಪಟ್ಟಣ ಮತ್ತು ತಾಲೂಕಿನಲ್ಲಿ ಈಗಾಗಲೇ ಕೊರನ ಸೋಂಕುಗಳು ಪತ್ತೆಯಾಗಿದ್ದು ಈ ಹಿನ್ನೆಲೆಯಲ್ಲಿ ಕಾರ್ಯನಿರ್ವಹಿಸುತ್ತಿರುವ ಸಿಬ್ಬಂದಿಗಳಿಗೆ ಕೊರೋನಾ ಸೋಂಕು ತಗುಲಿ ಬಹುದು ಎಂಬ ಸಂಶಯ ವ್ಯಕ್ತವಾಗಿದ್ದು, ಆದಕಾರಣ ಜನತೆಯಲ್ಲಿ ಶಾಂತಯ್ಯ ನಿವಾರಿಸಲು ಶೀಘ್ರವೇ ಪೋಲಿಸ್ ಠಾಣೆಯ ಸಿಬ್ಬಂದಿಗಳ ಗಂಟಲು ದ್ರವ ಪರೀಕ್ಷೆ ಮಾಡುವುದು ಅವಶ್ಯವಿದೆ. …

Read More »

ಮಹೇಶ ಕುಮಟಳ್ಳಿ, ಅಧ್ಯಕ್ಷರು, ಕೊಳಗೇರಿ ಅಭಿವೃದ್ದಿ ನಿಗಮ ಮಂಡಳಿಶೀಘ್ರ ರಾಜ್ಯಾದ್ಯಂತ 91, 734 ಮನೆ ನಿರ್ಮಾಣ

  ಅಥಣಿ:  ಕೊಳಗೇರಿ ಅಭಿವೃದ್ದಿ ಮಂಡಳಿಯಿಂದ ಶೀಘ್ರ ರಾಜ್ಯಾದ್ಯಂತ 91, 734 ಮನೆ ನಿರ್ಮಾಣ ಮಾಡಲಾಗುವುದು, ಇದರಲ್ಲಿ ಉತ್ತರ ಕರ್ನಾಟಕ ಭಾಗಕ್ಕೆ ಹೆಚ್ಚಿನ ಆದ್ಯತೆ ನೀಡಲಾಗುವುದು ಎಂದು ಕೊಳಗೇಡಿ ಅಭಿವೃದ್ದಿ ಮಂಡಳಿ ಅಧ್ಯಕ್ಷ ಮಹೇಶ ಕುಮಟಳ್ಳಿ ಮಾಹಿತಿ ನೀಡಿದರು. ಅಥಣಿ ಪ್ರವಾಸಿ ಮಂದಿರದಲ್ಲಿ ಮಾದ್ಯಮದವವರೊಂದಿಗಿನ ಸಂವಾದ ಕಾರ್ಯಕ್ರಮದಲ್ಲಿ ಭಾಗಿಯಾಗಿ ಮಾಹಿತಿ ನೀಡಿದ ಅವರು,   5.5 ಲಕ್ಷ ವೆಚ್ಚದ 91734 ಮನೆಗಳನ್ನು ಶೀಘ್ರ  ನಿರ್ಮಾಣ ಮಾಡಲಾಗುವುದು. ಈ ಕಾರ್ಯಕ್ಕೆ 6500 ಕೋಟಿ ರೂ. …

Read More »

ಕೊರೋನಾ ಭಯವಿಲ್ಲದೆ ಬೆಳ್ಳಂಬೆಳಗ್ಗೆ ಮಾಂಸ ಖರೀದಿಗೆ ಮುಗಿಬಿದ್ದ ಜನ..!

ಬೆಂಗಳೂರು, : ನಾಳೆ ಸೋಮವಾರ… ಮಂಗಳವಾರ ಶ್ರಾವಣ ಪ್ರಾರಂಭ… ನಾನ್‍ವೆಚ್ ತಿನ್ನಂಗಿಲ್ಲ… ಏನೇ ಆದ್ರೂ ಇವತ್ತು ತಿನ್ನಲೇಬೇಕು… ಕೊರೊನಾ ಒಂದು ಕಡೆ ಇರಲಿ ಎಂಬಂತೆ ನಾನ್‍ವೆಜ್ ಪ್ರಿಯರು ಇಂದು ಬೆಳ್ಳಂಬೆಳಗ್ಗೆ ಮಾಂಸ ಖರೀದಿಗಾಗಿ ಅಂಗಡಿಗಳ ಮುಂದೆ ಸಾಲುಗಟ್ಟಿ ನಿಂತಿದ್ದ ದೃಶ್ಯಗಳು ನಗರದಲ್ಲಿ ಕಂಡುಬಂದವು. ಮಹಾಮಾರಿ ಕೊರೊನಾ ಮರಣ ಮೃದಂಗ ಬಾರಿಸುತ್ತಿದ್ದರೂ ಸಹ ನಾನ್‍ವೆಜ್ ಪ್ರಿಯರು ಬೆಳ್ಳಂಬೆಳಗ್ಗೆ ಚಿಕನ್, ಮಟನ್ ಹಾಗೂ ಫಿಷ್ ಖರೀದಿಸಲು ಅಂಗಡಿಗಳ ಮುಂದೆ ಸಾಲು ಸಾಲಾಗಿ ನಿಂತಿದ್ದರು. …

Read More »