Breaking News

ರಾಜ್ಯ

ನೂತನವಾಗಿ ಸರ್ಕಾರಿ ಶಾಲಾ ಕಟ್ಟೆಡ ಕಾಮಗಾರಿಗೆ ಚಾಲನೆ ನೀಡಿದಸತೀಶ ಜಾರಕಿಹೊಳಿ

ಬೆಳಗಾವಿ: ಯಮಕನಮರಡಿ ವಿಧಾನಸಭಾ ಮತಕ್ಷೇತ್ರದ ಹೆಬ್ಬಾಳಕ ಜಿಲ್ಲಾ ಹೆಬ್ಬಾಳ ಜಿಲ್ಲಾ ಪಂಚಾಯತಿ ವ್ಯಾಪ್ತಿ ಬರುವ ವಿವಿಧ ಗ್ರಾಮಗಳಲ್ಲಿ ಕಾಮಗಾರಿಗೆ ಕೆಪಿಸಿಸಿ ಕಾರ್ಯಾಧ್ಯಕ್ಷ, ಶಾಸಕ ಸತೀಶ ಜಾರಕಿಹೊಳಿ ಇಂದು ಶಂಕುಸ್ಥಾಪನೆ ನೆರವೇರಿಸಿದರು. ಹೆಬ್ಬಾಳ ವ್ಯಾಪ್ತಿಯ  ಉಳ್ಳಾಗಡ್ಡಿ ಖಾನಾಪುರ, ಕೊಚ್ಚರಿ, ಜಿಂಡ್ರಾಳಿ,  ಮಸರಗುಪ್ಪಿ ಗ್ರಾಮಗಳಲ್ಲಿ ನೂತನವಾಗಿ ಸರ್ಕಾರಿ ಶಾಲಾ ಕಟ್ಟೆಡ ಕಾಮಗಾರಿಗೆ ಶಾಸರು ಚಾಲನೆ ನೀಡಿದರು.  ಕ್ಷೇತ್ರದ ವ್ಯಾಪ್ತಿಯಲ್ಲಿ ಶಿಕ್ಷಣ, ಮೂಲ ಸೌಕರ್ಯಕ್ಕೆ  ಹೆಚ್ಚಿನ ಮಹತ್ವ ನೀಡಲಾಗುತ್ತಿದೆ. ಇದರ ಸದುಪಯೋಗ ಪಡೆದುಕೊಳ್ಳಬೇಕು ಎಂದರು. …

Read More »

ತವರು ಮನೆ ನೆನಪು ಮಾಡಿಕೊಂಡ ದೀಪಿಕಾ ಪಡುಕೋಣೆ…………..

ಮುಂಬೈ: ಬಾಲಿವುಡ್ ಪದ್ಮಾವತಿ ದೀಪಿಕಾ ಪಡುಕೋಣೆ ತವರು ಮನೆ ನೆನಪು ಮಾಡಿಕೊಂಡಿದ್ದಾರೆ. ಲಾಕ್‍ಡೌನ್‍ನಿಂದ ಸ್ಥಗಿತಗೊಂಡಿದ್ದ ಚಿತ್ರೀಕರಣಕ್ಕೆ ಗ್ರೀನ್ ಸಿಗ್ನಲ್ ಸಿಕ್ಕರೂ ಶೂಟಿಂಗ್ ಆರಂಭಗೊಂಡಿಲ್ಲ. ಕಳೆದ ಮೂರು ತಿಂಗಳಿನಿಂದ ಸೆಲೆಬ್ರಿಟಿಗಳು ಮನೆಯಲ್ಲಿಯೇ ಲಾಕ್ ಆಗಿದ್ದಾರೆ. ಕನ್ನಡತಿ ದೀಪಿಕಾ ಪಡುಕೋಣೆ ಸಹ ಮುಂಬೈನಲ್ಲಿದ್ದು, ಪತಿ ರಣ್‍ವೀರ್ ಜೊತೆ ಲಾಕ್‍ಡೌನ್ ಸಮಯವನ್ನು ಕಳೆಯುತ್ತಿದ್ದಾರೆ. ಇಬ್ಬರು ಸೋಶಿಯಲ್ ಮೀಡಿಯಾದಲ್ಲಿ ಸದಾ ಆ್ಯಕ್ಟಿವ್ ಆಗಿರುವ ಮೂಲಕ ಅಭಿಮಾನಿಗಳ ಜೊತೆ ನಿರಂತರವಾಗಿ ಸಂಪರ್ಕದಲ್ಲಿರುತ್ತಾರೆ. ಇನ್‍ಸ್ಟಾಗ್ರಾಂನಲ್ಲಿ ಅಭಿಮಾನಿ, ನೀವು ಲಾಕ್‍ಡೌನ್ …

Read More »

ಬೆಳಗ್ಗೆ ಸುರಿದ ಮಳೆಗೆ ತತ್ತರಿಸಿದ ಮುಂಬೈ………………

ಮುಂಬೈ: ಇಂದು ಬೆಳಗ್ಗೆ ಸುರಿದ ವರ್ಷಧಾರೆಗೆ ವಾಣಿಜ್ಯ ನಗರಿ ಮುಂಬೈ ತತ್ತರಿಸಿದ್ದು, ಎಲ್ಲಿ ನೋಡಿದಲ್ಲಿ ನೀರು ಕಾಣಿಸುತ್ತಿದೆ. ರಸ್ತೆಯಲ್ಲಿ ನೀರು ಹರಿಯುತ್ತಿರೋದರಿಂದ ವಾಹನ ಸವಾರರು ಟ್ರಾಫಿಕ್ ನಲ್ಲಿ ಸಿಲುಕಿ ಪರದಾಡುವಂತಾಯ್ತು. ಹವಾಮಾನ ಇಲಾಖೆ ಮುಂಬೈನಲ್ಲಿ ಆರೆಂಜ್ ಅಲರ್ಟ್ ಘೋಷಣೆ ಮಾಡಿದ್ದು, ಮುಂದಿನ ಎರಡು ದಿನಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆಗಳಿವೆ ಎಂದು ಎಚ್ಚರಿಕೆ ನೀಡಿದೆ. ಸಮುದ್ರದಲ್ಲಿ ಮೂರು ಮೀಟರ್ ಗಿಂತ ಎತ್ತರ ಅಲೆಗಳು ಸೃಷ್ಟಿಯಾಗಲಿವೆ. ಹಾಗಾಗಿ ಸಮುದ್ರ ತೀರಗಳಿಗೆ ಸಾರ್ವಜನಿಕರಿಗೆ ಪ್ರವೇಶ …

Read More »

ಮನಸ್ಸಿಗೆ ಸಮಾಧಾನದ ದಿನ, ಸ್ವಲ್ಪ ಆರೋಗ್ಯದಲ್ಲಿ ವ್ಯತ್ಯಾಸ ಕಾಣಲಿದೆ, ಅಮ್ಮನವರ ಪ್ರಾರ್ಥನೆ ಮಾಡಿ

ಮೇಷ – ಮನಸ್ಸಿಗೆ ಸಮಾಧಾನದ ದಿನ, ಸ್ವಲ್ಪ ಆರೋಗ್ಯದಲ್ಲಿ ವ್ಯತ್ಯಾಸ ಕಾಣಲಿದೆ, ಅಮ್ಮನವರ ಪ್ರಾರ್ಥನೆ ಮಾಡಿ ವೃಷಭ – ಹೊಟ್ಟೆ ಸಂಬಂಧಿ ಆರೋಗ್ಯ ವ್ಯತ್ಯಾಸ, ಸಹೋದರರೊಂದಿಗೆ ಸಮಾಧಾನವಿರಲಿ, ನಷ್ಟ ಸಾಧ್ಯತೆ, ಮಹಾಲಕ್ಷ್ಮೀ ಪ್ರಾರ್ಥನೆ ಮಾಡಿ ಮಿಥುನ – ಸುಖಹಾನಿ, ಅಸಮಧಾನದ ದಿನ, ಕೃಷಿಕರಿಗೆ ಕೊಂಚ ಕಾರ್ಯ ವಿಘ್ನಗಳು, ಗ್ರಾಮದೇವತಾರಾಧನೆ ಮಾಡಿ ಕನ್ಯಾ – ಸ್ತ್ರೀಯರಿಗೆ ಕೆಲಸದಲ್ಲಿ ಮಂಕು, ಸಹೋದರರಿಂದ ಅಸಹಾಯಕತೆ, ದುರ್ಗಾ ಪ್ರಾರ್ಥನೆ ಮಾಡಿ ಜುಲೈ ತಿಂಗಳಿನಲ್ಲಿ ಜನಿಸಿದವರ ಸ್ವಭಾವ …

Read More »

ಕೊಹ್ಲಿ, ಧೋನಿ, ವಾರ್ನರ್ ಬಿಟ್ಟು ರೋಹಿತ್‍ಗೆ ನಾಯಕನ ಪಟ್ಟ

ಮುಂಬೈ: ಐಪಿಎಲ್‍ನಲ್ಲಿ ಸನ್ ರೈಸರ್ಸ್ ಹೈದರಾಬಾದ್ ತಂಡದ ಕೋಚ್ ಆಗಿರುವ ಆಸ್ಟ್ರೇಲಿಯಾದ ಮಾಜಿ ಆಟಗಾರ ಟಾಮ್ ಮೂಡಿ ಅವರು, ತಮ್ಮ ವಿಶ್ವಶ್ರೇಷ್ಠ ಟಿ-20 ತಂಡವನ್ನು ಆಯ್ಕೆ ಮಾಡಿದ್ದು, ಭಾರತದ ಹಿಟ್‍ಮ್ಯಾನ್ ರೋಹಿತ್ ಶರ್ಮಾ ಅವರಿಗೆ ನಾಯಕ ಪಟ್ಟ ದೊರೆತಿದೆ. ಟಾಮ್ ಮೂಡಿ ಅವರು, ಸದ್ಯದಲ್ಲಿ ಕ್ರಿಕೆಟ್ ಜಗತ್ತಿನಲ್ಲಿ ಇರುವ ಖ್ಯಾತ ಕೋಚ್ ಆಗಿದ್ದಾರೆ. ಇವರ ತರಬೇತಿಯಲ್ಲಿ ಹೈದರಾಬಾದ್ ತಂಡ ಐಪಿಎಲ್‍ನಲ್ಲಿ ಉತ್ತಮ ಪ್ರದರ್ಶನ ನೀಡುತ್ತಿದೆ. ಈಗ ಕಮೆಂಟೇಟರ್ ಹರ್ಷ ಭೋಗ್ಲೆ …

Read More »

ದಿಢೀರ್‌ ಉಸಿರಾಟದ ಸಮಸ್ಯೆ – ಕೋವಿಡ್‌ 19ಗೆ ಜಿಲ್ಲಾಧಿಕಾರಿ ಬಲಿ

ಕೋಲ್ಕತ್ತಾ: ಕೋವಿಡ್‌ 19ಗೆ ಪಶ್ಚಿಮ ಬಂಗಾಳದಲ್ಲಿ ಮೊದಲ ಬಾರಿಗೆ ಐಎಎಸ್‌ ಅಧಿಕಾರಿಯೊಬ್ಬರು ಬಲಿಯಾಗಿದ್ದಾರೆ. ಹೂಗ್ಲಿ ಜಿಲ್ಲೆಯ ಜಿಲ್ಲಾಧಿಕಾರಿಯಾಗಿ ಕರ್ತವ್ಯ ನಿರ್ವಹಿಸುತ್ತಿದ್ದ 33 ವರ್ಷದ ದೇಬದತ್ತ ರೇ ಸೋಮವಾರ ಮೃತಪಟ್ಟಿದ್ದಾರೆ. ಉಸಿರಾಟ ಸಮಸ್ಯೆಯಿಂದ ಬಳಲುತ್ತಿದ್ದ ಇವರು ಕೊರೊನಾ ಪರೀಕ್ಷೆ ಮಾಡಿಸಿದ್ದರು. ಪಾಸಿಟಿವ್‌ ಬಂದ ಹಿನ್ನೆಲೆಯಲ್ಲಿ ಹೋಂ ಕ್ವಾರಂಟೈನ್‌ ಆಗಿದ್ದರು. ಭಾನುವಾರ ಉಸಿರಾಟದ ಸಮಸ್ಯೆ ದಿಢೀರ್‌ ಉಲ್ಬಣವಾಗಿದ್ದರಿಂದ ಅವರನ್ನು ಸೆರಾಂಪೋರ್‌ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೇ ಅವರು ಸೋಮವಾರ ಮೃತಪಟ್ಟಿದ್ದಾರೆ. 2010ರ ಬ್ಯಾಚ್‌ …

Read More »

Big breaking ಡಿಸಿಸಿ ಬ್ಯಾಂಕ್ ಚುನಾವಣೆ ಮುಂದುಡ ಲಾಗಿದೆ..

ರಾಜ್ಯ ಸರ್ಕಾರ ನಿರ್ಧರಿಸಿದ ಪ್ರಕಾರ ಎಲ್ಲ ಸಹಕಾರಿ ಸಂಘಗಳ ಚುನಾವಣೆ ಯನ್ನಾ ರಾಜ್ಯ ಸರ್ಕಾರ ಮುಂದೂಡಿದೆ ಬೆಳಗಾವಿಯ ಪ್ರತಿಷ್ಠಿತ ಬ್ಯಾಂಕ ಗಳಲ್ಲೊಂದಾದ ಬೆಳಗಾವಿ ಡಿ.ಸಿ.ಸಿ. ಬ್ಯಾಂಕ ಚುನಾವಣೆ ಕೂಡ ಸರ್ಕಾರ ಮುಂದೂಡಿದೆ

Read More »

ಮಗನ‌ ಅದ್ದೂರಿ‌ ಮದುವೆ‌ ಮಾಡಿದ ಬಿಜೆಪಿ ಮುಖಂಡನ ವಿರುದ್ದ ಎಫ್ ಐ ಆರ್

ಹುಕ್ಕೇರಿ: ಮದುವೆ ಸಮಾರಂಭಗಳಿಗೆ ಸರಕಾರ ನಿಷೇಧ ಹೇರಿದರೂ ಜನ ಮಾತ್ರ ಸಂಭಂದವಿಲ್ಲವೆನೋ ಅನ್ನೊ ಹಾಗೆ ಇದ್ದಾರೆ. ಕೊರೋನಾ ಮಾಹಾಮಾರಿ ಯಿಂದ ಜನ ಸಾವನ್ನಪ್ಪುತ್ತಿದ್ದರು ಜನ ಮಾತ್ರ ಎಚ್ಚೆತ್ತುಕೊಳ್ಳುವ ಲಕ್ಷಣಗಳು ಕಾಣುತ್ತಿಲ್ಲ. ಈಗ ಸರಕಾರದ ನಿಯಮಗಳನ್ನ ಗಾಳಿಗೆ ತೂರಿ ಅದ್ದೂರಿ ಮದುವೆ ಮಾಡಿದ ಬಿಜೆಪಿ ಮುಖಂಡನಿಗೆ ಹುಕ್ಕೇರಿ ಪೊಲೀಸರು ತಕ್ಕ ಶಾಸ್ತಿ ಮಾಡಿದ್ದಾರೆ. ಬಿಜೆಪಿ ಮುಖಂಡನ‌ ವಿರುದ್ಧ ಪ್ರಕರಣ ದಾಖಲಿಸಿದ್ದು ಅದ್ಧೂರಿ ಮದುವೆ ಮಾಡುವ ಮುನ್ನ ಎಚ್ಚರಕೆಯಿಂದ ಇರಿ ಎನ್ನುವ ಸಂದೇಶವನ್ನ …

Read More »

400ಕ್ಕೂ ಹೆಚ್ಚು ವಲಸೆ ಕಾರ್ಮಿಕರ ಕುಟುಂಬಗಳಿಗೆ ಸೋನು ಸೂದ್ ಆರ್ಥಿಕ ನೆರವು

ಮುಂಬೈ: ಬಾಲಿವುಡ್ ನಟ ಸೋನು ಸೂದ್ ಈಗಾಗಲೇ ಲಾಕ್‍ಡೌನ್ ವೇಳೆ ಸಂಕಷ್ಟದಲ್ಲಿದ್ದ ನೂರಾರು ಜನರಿಗೆ ಸಹಾಯ ಮಾಡುವ ಮೂಲಕ ಮಾನವೀಯತೆ ಮೆರೆದಿದ್ದಾರೆ. ಇದೀಗ ನಟ ಸೋನು ಸೂದ್ ಮತ್ತೊಮ್ಮೆ ಕೊರೊನಾ ಸಂಕಷ್ಟದಲ್ಲಿರುವ ಕುಟುಂಬದವರಿಗೆ ಸಹಾಯದ ಹಸ್ತ ಚಾಚಿದ್ದಾರೆ. ಕೊರೊನಾ ಪ್ರೇರಿತ ರಾಷ್ಟ್ರವ್ಯಾಪಿ ಲಾಕ್‍ಡೌನ್‍ನಿಂದಾಗಿ ಮೃತ ಮತ್ತು ಗಾಯಗೊಂಡಿರುವ ವಲಸೆ ಕಾರ್ಮಿಕರ 400ಕ್ಕೂ ಹೆಚ್ಚು ಕುಟುಂಬಗಳಿಗೆ ಆರ್ಥಿಕ ನೆರವು ನೀಡುವುದಾಗಿ ನಟ ಸೋನು ಸೂದ್ ಘೋಷಣೆ ಮಾಡಿದ್ದಾರೆ. ನಟ ಸೋನು ಸೂದ್ …

Read More »

ಲಾಕ್‍ಡೌನ್ ಉಲ್ಲಂಘಿಸಿದ್ದಕ್ಕೆ ಬೈಕ್ ಸೀಜ್- ಮನನೊಂದು ಬೆಂಕಿ ಹಚ್ಚಿಕೊಂಡ ಯುವಕ

ಚೆನ್ನೈ: ಲಾಕ್ ಡೌನ್ ಉಲ್ಲಂಘನೆ ಮಾಡಿದ್ದಕ್ಕೆ ಪೊಲೀಸರು ಬೈಕ್ ಸೀಜ್ ಮಾಡಿದ್ದಾರೆ. ಆದರೆ ಇದರಿಂದ ಮನನೊಂದ ಯುವಕ ಚಿಂಕಿ ಹಚ್ಚಿಕೊಂಡು ಆತ್ಮಹತ್ಯೆಗೆ ಯತ್ನಿಸಿದ ಘಟನೆ ತಿರುಪತ್ತೂರು ಜಿಲ್ಲೆಯ ಅಂಬುರ್ ಪಟ್ಟಣದಲ್ಲಿ ನಡೆದಿದೆ. ಯುವಕನನ್ನು ಮುಗಿಲನ್ ಎಂದು ಗುರುತಿಸಲಾಗಿದೆ. ಅಂಬುರ್ ಪಟ್ಟಣದಲ್ಲಿರುವ ಅಣ್ಣ ನಗರ್ ನಿವಾಸಿಯಾಗಿರುವ ಈತ ಲಾಕ್ ಡೌನ್ ಘೋಷನೆ ಮಾಡಿದರೂ, ನಿಯಮವನ್ನು ಉಲ್ಲಂಘಿಸಿ ಭಾನುವಾರ ತನ್ನ ಬೈಕಿನಲ್ಲಿ ಸುತ್ತಾಡಿದ್ದಾನೆ. ಈ ಹಿನ್ನೆಲೆಯಲ್ಲಿ ಪೊಲೀಸರು ಈತನ ಬೈಕ್ ಸೀಜ್ ಮಾಡಿದ್ದಾರೆ. …

Read More »