ನವದೆಹಲಿ(ಜು.10): ಕೇಂದ್ರ ರಕ್ಷಣಾ ಸಚಿವ ರಾಜನಾಥ್ ಸಿಂಗ್ಗೆ ಇಂದು 69ನೇ ಹುಟ್ಟುಹಬ್ಬ. ಹೀಗಿರುವಾಗ ಪ್ರಧಾನಿ ನರೇಂದ್ರ ಮೋದಿ ಸೇರಿದಂತೆ ಅನೇಕರ ಗಣ್ಯರು ರಾಜನಾಥ್ ಸಿಂಗ್ಗೆ ಶುಭ ಕೋರಿದ್ದಾರೆ. ಆದರೆ ಈ ಎಲ್ಲಾ ಶುಭಾಶಯಗಳ ನಡುವೆ ಮಾಜಿ ಪ್ರಧಾನಿ ಹಾಗೂ ಜೆಡಿಎಸ್ ನಾಯಕ ಎಚ್. ಡಿ. ದೇವೇಗೌಡರ ಶುಭಾಶಯ ಕನ್ನಡಿಗರ ಗಮನ ಸೆಳೆದಿದೆ. ಹೌದು ಮಾಜಿ ಪ್ರಧಾನಿ ದೇವೇಗೌಡರು ರಕ್ಷಣಾ ಸಚಿವರಿಗೆ ಕನ್ನಡದಲ್ಲೇ ಹುಟ್ಟುಹಬ್ಬದಶುಭಾಶಯ ಕೋರಿದ್ದಾರೆ. ಈ ಸಂಬಂಧ ಟ್ವೀಟ್ ಮಾಡಿರುವ …
Read More »ಬಂಗಾರಪೇಟೆ ತಹಶೀಲ್ದಾರ್ ಚಂದ್ರಮೌಳೇಶ್ವರ ಹತ್ಯೆ ಪ್ರಕರಣ, ಆರ್.ಎಲ್ ಜಾಲಪ್ಪ ಆಸ್ಪತ್ರೆಗೆ ಕೇಂದ್ರ
ಕೋಲಾರ: ಬಂಗಾರಪೇಟೆ ತಹಶೀಲ್ದಾರ್ ಚಂದ್ರಮೌಳೇಶ್ವರ ಹತ್ಯೆ ಪ್ರಕರಣ, ಆರ್.ಎಲ್ ಜಾಲಪ್ಪ ಆಸ್ಪತ್ರೆಗೆ ಕೇಂದ್ರ ವಲಯ ಐಜಿಪಿ ಸೀಮಂತ್ ಕುಮಾರ್ ಸಿಂಗ್ ಭೇಟಿ ನೀಡಿ ಮಾಧ್ಯಮಗಳೊಂದಿಗೆ ಮಾತನಾಡಿ, ಇಂತಹ ಪ್ರಕರಣ ನಾನು ನನ್ನ ಸರ್ವಿಸ್ ನಲ್ಲಿ ನೋಡಿಲ್ಲ, ಕೆಜಿಎಫ್ ಹಾಗೂ ಕೋಲಾರ ಎಸ್ಪಿ ಸೇರಿ ಚಾರ್ಚ್ ಶೀಟ್ ರೆಡಿ ಮಾಡಿದ್ದಾರೆ, ಇವತ್ತು ಅಲ್ಲಿ ನಡೆದ ಸಂಪೂರ್ಣ ಮಾಹಿತಿ ಕಲೆ ಹಾಕಿದ್ದೇನೆ, ಜಿಲ್ಲಾಧಿಕಾರಿ ಹಾಗೂ ಸರ್ವೇ ಅಧಿಕಾರಿಗಳ ಜೊತೆ ಚರ್ಚೆ ಮಾಡಿದ್ದೇನೆ, ಘಟನೆ …
Read More »ಜಿಲ್ಲೆಯಲ್ಲಿ ಹೊಸದಾಗಿ 36 ಕೋವಿಡ್ ಪ್ರಕರಣಗಳು ದೃಡ ಪಟ್ಟಿದ್ದು, ಸೋಂಕಿತರ ಸಂಖ್ಯೆ 349 ಕ್ಕೆ ಏರಿಕೆಯಾಗಿದೆ.
ಬಾಗಲಕೋಟೆ: ಜಿಲ್ಲೆಯಲ್ಲಿ ಹೊಸದಾಗಿ 36 ಕೋವಿಡ್ ಪ್ರಕರಣಗಳು ದೃಡ ಪಟ್ಟಿದ್ದು, ಸೋಂಕಿತರ ಸಂಖ್ಯೆ 349 ಕ್ಕೆ ಏರಿಕೆಯಾಗಿದೆ. ಬಾಗಲಕೋಟೆ ಜಿಲ್ಲಾಧಿಕಾರಿ ಕ್ಯಾಪ್ಟನ್ ರಾಜೇಂದ್ರ ಮಾದ್ಯಮಗಳ ಜೊತೆ ಮಾತನಾಡಿ, ಬಾಗಲಕೋಟೆಯಲ್ಲಿ 27, ಜಮಖಂಡಿ 2, ಮುಧೋಳ 5, ಬೇರೆ ಜಿಲ್ಲೆಯಾದ ಹುಬ್ಬಳ್ಳಿಯ 2 ಪ್ರಕರಣಗಳು ದೃಡಪಟ್ಟಿವೆ ಎಂದರು. ಬಳ್ಳಾರಿಯ ಪಿ-10769 ಸೋಂಕಿತ ವ್ಯಕ್ತಿಯ ಪ್ರಾಥಮಿಕ ಸಂಪರ್ಕ ಹೊಂದಿದ ಹುಬ್ಬಳ್ಳಿಯ 31 ವರ್ಷದ ಪುರುಷ ಪಿ-28945 (ಬಿಜಿಕೆ-314), 42 ವರ್ಷದ ಪುರುಷ ಪಿ-28946 …
Read More »ಕೊರೊನಾ ನಿಯಂತ್ರಣಕ್ಕಾಗಿ ಸರ್ಕಾರಿ ಉದ್ಯೋಗಿಗಳ ಬಳಕೆ ಮಾಡಿಕೊಳ್ಳಲು ಸರ್ಕಾರ ಮಹತ್ವ ನಿರ್ಧಾರ
ಬೆಂಗಳೂರು: ಅನ್ಲಾಕ್-2 ಅವಧಿಯಲ್ಲಿ ಕೊರೊನಾ ನಿಯಂತ್ರಣಕ್ಕಾಗಿ ಸರ್ಕಾರಿ ಉದ್ಯೋಗಿಗಳ ಬಳಕೆ ಮಾಡಿಕೊಳ್ಳಲು ಸರ್ಕಾರ ಮಹತ್ವ ನಿರ್ಧಾರವನ್ನು ಮಾಡಿದೆ. ಕೋವಿಡ್ ನಿಯಂತ್ರಣ ಮಾಡಲು ಉದ್ದೇಶಕ್ಕಾಗಿ ಕಣ್ಗಾವಲು ಮತ್ತು ಸಾರ್ವಜನಿಕ ಆರೋಗ್ಯ ಪ್ರಯತ್ನಗಳನ್ನು ಹೆಚ್ಚಿಸುವ ಅಗತ್ಯವಿರುವ ಕಾರಣ ಸರ್ಕಾರಿ ಉದ್ಯೋಗಿಗಳ ಬಳಕೆಗೆ ಸರ್ಕಾರ ಮುಂದಾಗಿದೆ. ಆದ್ದರಿಂದ ರಾಜ್ಯದ ಎಲ್ಲಾ ಇಲಾಖೆಯ, ಅನುದಾನಿತ ಸಂಸ್ಥೆಗಳಲ್ಲಿ ಕಾರ್ಯನಿರ್ವಹಿಸುವ 50 ವರ್ಷ ಒಳಗಿನ ಅಧಿಕಾರಿಗಳು, ಸಿಬ್ಬಂದಿಗಳ ಮಾಹಿತಿ ನೀಡಲು ಸೂಚನೆ ಇಲಾಖೆಗಳ ಮುಖ್ಯಸ್ಥರಿಗೆ ಸೂಚನೆ ನೀಡಿ ಮುಖ್ಯ …
Read More »ಊಟ ಕೋಡೋದು ನನ್ನ ಕೆಲಸ ಅಲ್ಲ: ಕ್ವಾರಂಟೈನ್ ಕೇಂದ್ರದಲ್ಲಿ ಅಧಿಕಾರಿಯ ಉದ್ಧಟತನ
ತುಮಕೂರು: ಕ್ವಾರಂಟೈನ್ನಲ್ಲಿ ಇದ್ದವರಿಗೆ ಸರಿಯಾದ ಊಟ, ತಿಂಡಿ ವ್ಯವಸ್ಥೆ ಮಾಡದ್ದನ್ನು ಪ್ರಶ್ನಿಸಿದಕ್ಕೆ ಪಟ್ಟಣ ಪಂಚಾಯ್ತಿ ಮುಖ್ಯ ಅಧಿಕಾರಿಯೋರ್ವ ಬೀದಿ ರಂಪಾಟ ಮಾಡಿಕೊಂಡಿರುವ ಘಟನೆ ತುಮಕೂರು ಜಿಲ್ಲೆಯಲ್ಲಿ ನಡೆದಿದೆ. ಚಿಕ್ಕನಾಯಹಳ್ಳಿ ತಾಲೂಕಿನ ಹುಳಿಯಾರಿನ ಬಿಸಿಎಂ ಹಾಸ್ಟೆಲ್ನಲ್ಲಿ ಯುವಕ ಮತ್ತು ಆತನ ತಾಯಿಯನ್ನು ಕ್ವಾರಂಟೈನ್ ಮಾಡಲಾಗಿತ್ತು. ರಾತ್ರಿ ಊಟ ವ್ಯವಸ್ಥೆ ಇಲ್ಲದೆ ಬಗ್ಗೆ ಕ್ವಾರಂಟೈನ್ನಲ್ಲಿದ್ದ ಯುವಕ ವಿಡಿಯೋ ಮಾಡಿ ಸಾಮಾಜಿಕ ಜಾಲತಾಣಕ್ಕೆ ಹಾಕಿದ್ದ, ಇದನ್ನು ಗಮನಿಸಿದ ಸ್ಥಳೀಯರು ಅವರಿಗೆ ಊಟದ ವ್ಯವಸ್ಥೆ ಮಾಡಿದ್ದರು. …
Read More »ಕೊರಾನಾ ಪೊಸಿಟಿವ ನಿರ್ಲಕ್ಷ ತೊರುತ್ತಿರುವ ಅಧಿಕಾರಿಗಳು….?
ಗೋಕಾಕ ತಾಲೂಕಿನ ಕೊಣ್ಣೂರಲ್ಲಿ ಮೃತ ಮಹಿಳೆಗೆ ಕೊರಾನಾ ದೃಡ್ಡಪಟ್ಟ ಹಿನ್ನೆಲೆಯಲ್ಲಿ ಅವರ ಮನೆಯ ಸುತ್ತಮುತ್ತ 100 ಮಿಟರ ಸಂಪೂರ್ಣ ಜಾಗೆಯನ್ನು ಕೊಣ್ಣೂರ ಪುರಸಭೆ ,ಆರೋಗ್ಯ ಇಲಾಖೆ ಹಾಗೂ ಪೋಲಿಸ ಇಲಾಖೆಯವರು ಸೇರಿ ಸಿಲಡೌನ್ ಮಾಡಿದ್ದಾರೆ, ಆದರೆ ಮೃತ ಮಹಿಳೆಯ ಮೃ ಹೊಂದುವ ಮೊದಲು ಅವರ ಜೊತೆ ಇದ್ದರೆನ್ನಲಾದ ಕೆಲವು ವ್ಯಕ್ತಿಗಳನ್ನು ಅಧಿಕಾರಿಗಳು ತಪಾಸಣೆ ಮಾಡದೆ ಹೊಮ್ ಕ್ವಾರಂಟೈನ್ ಮಾಡಲು ಹಿಂದೇಟು ಹಾಕುತಿದ್ದಾರೆ.ಇದರಿಂದ ಕೇರಿಯಲ್ಲಿರುವ ಜನರು ಭಯಬೀತರಾಗಿ ತಮ್ಮ …
Read More »ಕಾನ್ಪುರ್ ಎನ್ಕೌಂಟರ್- ಆರೋಪಿ ವಿಕಾಸ್ ದುಬೆಯ ಮತ್ತಿಬ್ಬರು ಸಹಚರರ ಎನ್ಕೌಂಟರ್
ಲಕ್ನೋ: ಪೊಲೀಸ್ ಕಸ್ಟಡಿಯಲ್ಲಿರುವ ಉತ್ತರ ಪ್ರದೇಶದ ಕಾನ್ಪುರದ ಪೊಲೀಸ್ ಹತ್ಯೆ ಪ್ರಕರಣದ ಪ್ರಮುಖ ಆರೋಪಿ ವಿಕಾಸ್ ದುಬೆಯ ಮತ್ತಿಬ್ಬರು ಸಹಚರರನ್ನು ಪೊಲೀಸರು ಎನ್ಕೌಂಟರ್ ಮಾಡಿದ್ದಾರೆ. ಆರೋಪಿ ವಿಕಾಸ್ ದುಬೆಯ ಅನುಚರರಾದ ಪ್ರಭಾತ್ ಮಿಶ್ರಾ, ಭವನ್ ಶುಕ್ಲಾರನ್ನು ಇಂದು ಪೊಲೀಸರು ಕಾನ್ಪುರಕ್ಕೆ ಕರೆದುಕೊಂಡು ಹೋಗುತ್ತಿದ್ದ ಸಂದರ್ಭದಲ್ಲಿ ತಪ್ಪಿಸಿಕೊಳ್ಳಲು ಪ್ರಯತ್ನಿಸಿದ್ದರು. ಮಾರ್ಗದ ನಡುವೆ ಪೊಲೀಸರಿಂದ ಪಿಸ್ತೂಲ್ ಕಸಿದುಕೊಂಡಿದ್ದ ಆರೋಪಿಗಳು ಪೊಲೀಸರ ಮೇಲೆ ದಾಳಿ ಮಾಡಲು ಯತ್ನಿಸಿದ್ದರು. ಕೂಡಲೇ ಎಚ್ಚೆತ್ತುಕೊಂಡ ಪೊಲೀಸರು ಶೂಟೌಟ್ ಮಾಡಿದ್ದ …
Read More »ಮದುವೆಯಾಗಲಿದ್ದ ಯುವಕನಿಗೆ ಕೋವಿಡ್ ಪಾಸಿಟಿವ್………….
ಯಾದಗಿರಿ,ಜು.9- ಇಷ್ಟು ದಿನ ಮಹಾರಾಷ್ಟ್ರದ ಕಂಟಕ ಅನುಭವಿಸುತ್ತಿದ್ದ ಯಾದಗಿರಿಗೆ ಈಗ ಬೆಂಗಳೂರಿನ ಕಂಟಕ ಕೂಡ ಎದುರಾಗಿದೆ. ಬೆಂಗಳೂರಿನಿಂದ ತನ್ನ ಮದುವೆ ಸಲುವಾಗಿ ಜಿಲ್ಲೆಗೆ ಬಂದ ಯುವಕನಿಗೆ ಕೊರೊನಾ ಪಾಸಿಟಿವ್ ಬಂದಿದೆ. ಜಿಲ್ಲೆಯ ಶಹಾಪುರ ತಾಲೂಕಿನ ಹಳ್ಳಿಯೊಂದರ ಯುವಕನಿಗೆ ಕೊರೊನಾ ದೃಢಪಟ್ಟಿದೆ. ಕೊರೊನಾ ಪಾಸಿಟಿವ್ ಬಂದ ಯುವಕನ ಮದುವೆ ಇದೇ ತಿಂಗಳ 13ಕ್ಕೆ ನಿಗದಿಯಾಗಿತ್ತು. ಹೀಗಾಗಿ ಕಳೆದ ತಿಂಗಳ ಜೂನ್ 29 ರಂದು ಬೆಂಗಳೂರಿನಿಂದ ಯಾದಗಿರಿಗೆ ಬಂಧಿದ್ದಾನೆ.ಬೆಂಗಳೂರಿನಿಂದ ಬರುವಾಗಲೇ ಯುವಕನ ಆರೋಗ್ಯ …
Read More »ಬಿಎಲ್ ಸಂತೋಷ್ ಅವರ ವಿರುದ್ಧಕಿಡಿಕಾರಿದ್ದ ಮಾಜಿ ಸಿಎಂ ಸಿದ್ದರಾಮಯ್ಯವಿರುದ್ಧ ಸಂಸದ ಪ್ರತಾಪ್ ಸಿಂಹ ಅವರು ಟ್ವೀಟ್
ಬೆಂಗಳೂರು: ಬಿಜೆಪಿ ರಾಷ್ಟೀಯ ಸಂಘಟನಾ ಕಾರ್ಯದರ್ಶಿ ಬಿಎಲ್ ಸಂತೋಷ್ ಅವರ ವಿರುದ್ಧ ಟ್ವೀಟ್ ಮಾಡಿ ಕಿಡಿಕಾರಿದ್ದ ಮಾಜಿ ಸಿಎಂ ಸಿದ್ದರಾಮಯ್ಯನ ವಿರುದ್ಧ ಸಂಸದ ಪ್ರತಾಪ್ ಸಿಂಹ ಅವರು ಟ್ವೀಟ್ ಮಾಡಿಯೇ ತಿರುಗೇಟು ನೀಡಿದ್ದಾರೆ. ಬಿಎಲ್ ಸಂತೋಷ್ ಅವರ ವಿರುದ್ಧ ಟ್ವೀಟ್ ಮೂಲಕವೇ ಕಿಡಿಕಾರಿದ್ದ ಸಿದ್ದರಾಮಯ್ಯ, ಚೀನಾ ವಿಚಾರದ ಬಗ್ಗೆ ಮಾತನಾಡಲು ಸಂತೋಷ್ ಯಾರು? ಸಂತೋಷ್ ಅವರು ಸಿಎಂ ಯಡಿಯೂರಪ್ಪಗೆ ಶಹಭಾಸ್ ಗಿರಿ ನೀಡಿದ್ದು ಮನಸ್ಸಿನಿಂದಲೋ ಇಲ್ಲ ನಾಲಿಗಿಯಿಂದಲೋ ಎಂದು ಪ್ರಶ್ನಿಸಿದ್ದರು. …
Read More »ಕಾರ್ಪೊರೇಟರ್ ಓರ್ವರಿಗೂ ಕೋವಿಡ್-19 ಪಾಸಿಟಿವ್ ದೃಢ……….
ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕೊರೊನಾ ಪ್ರಕರಣಗಳ ಸಂಖ್ಯೆ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದ್ದು, ಇಂದು ಕಾರ್ಪೊರೇಟರ್ ಓರ್ವರಿಗೂ ಕೋವಿಡ್-19 ಪಾಸಿಟಿವ್ ದೃಢವಾಗಿದೆ. ಮಂಗಳೂರು ಮಹಾನಗರ ಪಾಲಿಕೆಯ ಕುಂಜತ್ತಬೈಲ್ ದಕ್ಷಿಣ 15ನೇ ವಾರ್ಡಿನ ಕಾರ್ಪೊರೇಟರ್ ಸುಮಂಗಲಾ ರಾವ್ ಅವರಿಗೆ ಇಂದು ಪಾಸಿಟಿವ್ ಪತ್ತೆಯಾಗಿದೆ. ಈ ಬಗ್ಗೆ ಸ್ವತಃ ಸುಂಮಗಲಾ ರಾವ್ ಅವರೇ ಸಾಮಾಜಿಕ ಜಾಲತಾಣದಲ್ಲಿ ಮಾಹಿತಿ ಹಾಕಿದ್ದು, ತಮ್ಮ ಪತಿಗೂ ಪಾಸಿಟಿವ್ ಆಗಿದ್ದು ಗುಣಮುಖರಾಗುತ್ತಿದ್ದೇವೆ ಎಂದಿದ್ದಾರೆ. https://youtu.be/ZwocKpMtUVY ಕಳೆದ ಕೆಲ ದಿನದ …
Read More »
Laxmi News 24×7