ಕೃಷ್ಣರಾಜಸಾಗರ ಜಲಾಶಯದ ನೀರಿನ ಮಟ್ಟನೂರು ಅಡಿ ತಲುಪಿದೆ. ಕಳೆದೊಂದು ತಿಂಗಳಲ್ಲಿ ಜಲಾಶಯಕ್ಕೆ 8 ಅಡಿಗಳಷ್ಟುನೀರು ಹರಿದುಬಂದಿದೆ. ಅಣೆಕಟ್ಟು ನೂರರ ಗಡಿ ತಲುಪಿರುವುದು ಅನ್ನದಾತರ ಮೊಗದಲ್ಲಿ ಮಂದಹಾಸ ಮೂಡಿಸಿದ್ದು, ಇದರ ಬೆನ್ನಲ್ಲೇ ಕೃಷಿ ಚಟುವಟಿಕೆಯೂ ಬಿರುಸುಗೊಂಡಿದೆ. ಮುಂಗಾರು ಹಂಗಾಮಿಗೆ ನೀರು ಸಿಗುವ ಆಶಾಭಾವನೆಯೂ ರೈತ ಸಮುದಾಯದಲ್ಲಿ ವ್ಯಕ್ತವಾಗಿದೆ. ಜೂ.7ರಂದು ಅಣೆಕಟ್ಟೆಯ ನೀರಿನ ಮಟ್ಟ92.20 ಅಡಿ ದಾಖಲಾಗಿತ್ತು. ಅಂದು ಜಲಾಶಯಕ್ಕೆ 837 ಕ್ಯುಸೆಕ್ ನೀರು ಹರಿದುಬರುತ್ತಿದ್ದು, 415 ಕ್ಯುಸೆಕ್ ನೀರನ್ನು ಅಣೆಕಟ್ಟೆಯಿಂದ ಹೊರಬಿಡಲಾಗುತ್ತಿತ್ತು. …
Read More »ಒಂದು ವರ್ಷದಲ್ಲಿ 10 ಕೆಜಿ ತೂಕ ಇಳಿಸಿಕೊಂಡು ನಟಿ ಶೆರಿನ್………..
ಹೈದರಾಬಾದ್: ಒಂದು ವರ್ಷದಲ್ಲಿ 10 ಕೆಜಿ ತೂಕ ಇಳಿಸಿಕೊಂಡು ನಟಿ ಶೆರಿನ್ ಶೃಂಗಾರ್ ಅವರು ತಮ್ಮನ್ನು ಟ್ರೋಲ್ ಮಾಡುತ್ತಿದ್ದವರಿಗೆ ಟಾಂಗ್ ಕೊಟ್ಟಿದ್ದಾರೆ. ಕನ್ನಡದಲ್ಲಿ ದರ್ಶನ್ ಅವರ ಜೊತೆ ದ್ರುವ ಮತ್ತು ಭೂಪತಿ ಸಿನಿಮಾದಲ್ಲಿ ನಟಿಸಿ ಕನ್ನಡಿಗರ ಮೆಚ್ಚುಗೆ ಪಾತ್ರರಾಗಿದ್ದ ನಟಿ ಶೆರಿನ್, ನಂತರದ ದಿನದಲ್ಲಿ ಸ್ವಲ್ಪ ದಪ್ಪ ಆಗಿದ್ದರು. ತನ್ನ ತೆಳ್ಳಗಿನ ಮೈಮಾಟದ ಮೂಲಕ ಪಡ್ಡೆ ಹುಡುಗರ ನಿದ್ದೆ ಕೆಡಿಸಿದ್ದ ಶೆರಿನ್, ನಂತರ ತನ್ನ ದಪ್ಪಗಿನ ದೇಹದ ಮೂಲಕವೇ ಬಹಳ …
Read More »ಯೋಗದಲ್ಲಿ ವಿಶ್ವದಾಖಲೆ ಬರೆದ 6ರ ಬಾಲೆ …..
ಬೆಳೆಯುವ ಪೈರು ಮೊಳಕೆ ಯಲ್ಲೇ ಎಂಬಂತೆ ಮಕ್ಕಳ ಪ್ರತಿಭೆ ಕಿರುವಯಸ್ಸಿನಲ್ಲೇ ಪರಿಚಿತ ವಾಗುತ್ತದೆ ಅದಕ್ಕೆ ನಿದರ್ಶನ ಬೆಂಗಳೂರಿನ ಆರು ವರ್ಷದ ಬಾಲೆ ನಿಖಿತ. ಇಷ್ಟು ಸಣ್ಣ ವಯಸ್ಸಿನಲ್ಲೇ ಯೋಗದಲ್ಲಿ ನೋಬೆಲ್ ವರ್ಡ್ರೆಕಾರ್ಡ್ ಮಾಡುವ ಮೂಲಕ ತನ್ನಅಸಾಧಾರಣ ಪ್ರತಿಭೆ ಮೆರೆದ ಪೋರಿಗೆ ಯೋಗವೆಂದರೆ ಅಚ್ಚುಮೆಚ್ಚು. ಈ ಸಣ್ಣ ವಯಸ್ಸಿನಲ್ಲಿ ಅತ್ಯಂತ ಕ್ಲಿಷ್ಟಕರವಾದ ಆಸನಗಳಾದ ಗಂಡಬೇರುಂಡಾಸನ, ಪೂರ್ಣಶಲ ಭಾಸನ, ಮಯೂರಾಸನ, ದೀಪಾಸನ,ಚಕ್ರಬಂಧಾಸನದಂತಹ ಹಲವು ಆಸನ ಕ್ರಿಯೆಗಳನ್ನು ಸಲೀಸಾಗಿ ಮಾಡುವ ನಿಖಿತಾ ಈ ಸಾಧನೆಯಿಂದ …
Read More »14 ವರ್ಷದ ಬಾಲಕಿಯ ಸುಟ್ಟ ಮೃತದೇಹ ತ್ಯಾಜ್ಯ ವಿಲೇವಾರಿ ಪ್ರದೇಶದಲ್ಲಿ ಪತ್ತೆ
ಚೆನ್ನೈ: 14 ವರ್ಷದ ಬಾಲಕಿಯ ಸುಟ್ಟ ಮೃತದೇಹ ತ್ಯಾಜ್ಯ ವಿಲೇವಾರಿ ಪ್ರದೇಶದಲ್ಲಿ ಪತ್ತೆಯಾಗಿರುವ ಘಟನೆ ತಮಿಳುನಾಡಿನ ತಿರುಚ್ಚಿಯಲ್ಲಿ ನಡೆದಿದೆ. ತಿರುಚ್ಚಿಯ ಸೋಮರಸಂಪೆಟ್ಟಾಯ್ ಗ್ರಾಮದಲ್ಲಿ ಕಸದ ರಾಶಿಯ ಪಕ್ಕದಲ್ಲಿ ಬಾಲಕಿಯ ಸುಟ್ಟ ಶವ ಪತ್ತೆಯಾಗಿದೆ. ಸ್ಥಳೀಯರು ಕಸ ವಿಲೇವಾರಿ ಪ್ರದೇಶದ ಬಳಿ ಬಾಲಕಿಯ ಶವವನ್ನು ನೋಡಿದ ನಂತರ ಈ ಘಟನೆ ಬೆಳಕಿಗೆ ಬಂದಿದೆ. ಸದ್ಯಕ್ಕೆ ಆಕೆಯ ಶವವನ್ನು ಮರಣೋತ್ತರ ಪರೀಕ್ಷೆಗೆಂದು ಆಸ್ಪತ್ರೆಗೆ ರವಾನಿಸಲಾಗಿದ್ದು, ಪೊಲೀಸರು ತನಿಖೆ ನಡೆಸುತ್ತಿದ್ದಾರೆ. ಮೃತ ಬಾಲಕಿ ಸೋಮವಾರ …
Read More »ಕನ್ನಡ ಹಿರಿಯ ನಟಿ ಜಯಂತಿಆಸ್ಪತ್ರೆಗೆ ದಾಖಲಾಗಿದ್ದಾರೆ.
ಬೆಂಗಳೂರು: ಕನ್ನಡ ಹಿರಿಯ ನಟಿ ಜಯಂತಿ ಅವರು ಅನಾರೋಗ್ಯದ ಸಮಸ್ಯೆಯಿಂದ ಆಸ್ಪತ್ರೆಗೆ ದಾಖಲಾಗಿದ್ದಾರೆ. ಜಯಂತಿ ಅವರು ಹಲವು ದಿನಗಳಿಂದ ಅಸ್ತಮ ಸಮಸ್ಯೆಯಿಂದ ಬಳಲುತ್ತಿದ್ದು, ಅವರನ್ನು ಕಳೆದ ಎರಡು ದಿನಗಳ ಹಿಂದೆ ಬೆಂಗಳೂರಿನ ವಿಕ್ರಂ ಆಸ್ಪತ್ರೆಗೆ ದಾಖಲು ಮಾಡಲಾಗಿತ್ತು. ಅನಾರೋಗ್ಯದಿಂದ ಬಳುತ್ತಿರುವ ಜಯಂತಿ ಅವರಿಗೆ ವಿಕ್ರಂ ಆಸ್ಪತ್ರೆಯ ವೈದ್ಯ ಡಾ.ಸತೀಶ್ ಅವರು ಚಿಕಿತ್ಸೆ ನೀಡುತ್ತಿದ್ದಾರೆ. ಜಯಂತಿ ಅವರ ಆರೋಗ್ಯದ ಬಗ್ಗೆ ಮಾಹಿತಿ ನೀಡಿರುವ ಅವರ ಮಗ ಕೃಷ್ಣಕುಮಾರ್, ಅಸ್ತಮ ಸಮಸ್ಯೆಯಿಂದ ಎರಡು …
Read More »ಮಳೆರಾಯನ ಆರ್ಭಟ- ಕೊಡಗಿನಲ್ಲಿ 2 ದಿನ ರೆಡ್ ಅಲರ್ಟ್
ಬೆಂಗಳೂರು: ರಾಜ್ಯದಲ್ಲಿ ಕೊರೊನಾ ಆರ್ಭಟದ ಮಧ್ಯೆ ಹಲವೆಡೆ ಧಾರಾಕಾರ ಮಳೆ ಆಗಿದ್ದು, ಜನಜೀವನ ಸಂಪೂರ್ಣ ಅಸ್ತವ್ಯಸ್ತಗೊಂಡಿದೆ. ಕೊಡಗು ಜಿಲ್ಲೆಯ ಭಾಗಮಂಡಲ-ತಲಕಾವೇರಿ ಸುತ್ತಮುತ್ತ ಭಾರೀ ಮಳೆ ಆಗಿದ್ದು, ಕಾವೇರಿ ನದಿ ತುಂಬಿ ಹರಿಯುತ್ತಿದೆ. ನಾಪೋಕ್ಲು ಭಾಗಮಂಡಲ ರಸ್ತೆ ಸಂಪರ್ಕ ಬಂದ್ ಆಗಿದೆ. ಚೇರಂಗಾಲದ ಬಳಿ ಗುಡ್ಡ ಕುಸಿದಿದ್ದು, ವಾಹನ ಸಂಚಾರ ಬಂದ್ ಆಗಿದೆ. ಮಡಿಕೇರಿಯ ರಾಜಾಸೀಟ್ ರಸ್ತೆಯಲ್ಲಿ ತಡೆಗೋಡೆಯೊಂದು ಕುಸಿದು ಬಿದ್ದಿದೆ. ಮುಂದಿನ 2 ದಿನಗಳ ಜಿಲ್ಲೆಯಲ್ಲಿ ರೆಡ್ ಅಲರ್ಟ್ ಘೋಷಿಸಲಾಗಿದೆ. …
Read More »ಬೆಳಗಾವಿಯಲ್ಲಿ ಕೊರೊನಾತಂಕ ಹೆಚ್ಚುತ್ತಿದೆ. ಡೆಡ್ಲಿ ಕೊರೊನಾಗೆ..
ಗೋಕಾಕ :ವೃದ್ದೆಯೋರ್ವಳು ತೀವ್ರ ಸಕ್ಕರೆ ಕಾಯಿಲೆಯಿಂದ ಬಳಲುತ್ತಿದ್ದ ಹಿನ್ನೆಲೆಯಲ್ಲಿ ಚಿಕಿತ್ಸೆ ಫಲಕಾರಿಯಾಗದೇ ಸಾವನ್ನಪ್ಪಿರುತ್ತಾರೆ. ಕೊರೋನಾ ಶಂಕಿತೆ ಎಂದು ಕೊವೀಡ್-19 ಪರೀಕ್ಷೆಗೆ ಒಳಪಡಿಸಲಾಗಿದ್ದು, ವರದಿ ಬರುವದು ಬಾಕಿ ಇದೆ ಎಂದು ತಾಲೂಕಾ ವೈದ್ಯಾಧಿಕಾರಿ ಡಾ.ಜಗದೀಶ ಜಿಂಗಿ ಅವರು ತಿಳಿಸಿದ್ದಾರೆ. ಮಂಗಳವಾರದಂದು ನಗರದ ಸರಕಾರಿ ಆಸ್ಪತ್ರೆಯಲ್ಲಿ ತಮ್ಮನ್ನು ಭೇಟಿಯಾದ ಪತ್ರಕರ್ತರನ್ನು ಉದ್ದೇಶಿಸಿ ಮಾತನಾಡಿದ ಅವರು ತೀವ್ರ ಮಧುಮೇಹದಿಂದ ಬಳಲುತ್ತಿದ್ದ ವೃದ್ದೆಯು ಗೋಕಾಕ ತಾಲೂಕಿನ ಕೊಣ್ಣೂರ್ ಗ್ರಾಮದವಳಾಗಿದ್ದು, ಮಹಿಳೆಗೆ ತೀವ್ರ ಮದುಮೇಹದ ಸಮಸ್ಯೆ …
Read More »ಸಾಹುಕಾರ್ ರಮೇಶ್ ಜಾರಕಿಹೊಳಿ ಶಾಸಕಿ ಲಕ್ಷ್ಮೀ ಹೆಬ್ಬಾಳಕರ್ ಅವರಿಗೆ ಎಚ್ಚರಿಕೆ ಸಂದೇಶ ನೀಡಿದ್ರು
ಬೆಳಗಾವಿ- ಜಿಲ್ಲಾ ಉಸ್ತುವಾರಿ ಸಚಿವ,ಜಲಸಂಪನ್ಮೂಲ ಸಚಿವ ರಮೇಶ್ ಜಾರಕಿಹೊಳಿ ಲಕ್ಷ್ಮೀ ಹೆಬ್ಬಾಳಕರ ಅವರು ಹಂಚಿರುವ ಕುಕ್ಕರ್ ಹಿಂದಿರುವ ಸತ್ಯವನ್ನು ಬಹಿರಂಗ ಪಡಿಸಿದ್ದಾರೆ. ಬೆಳಗಾವಿ ಗ್ರಾಮೀಣ ಕ್ಷೇತ್ರದ ಹಿಂಡಲಗಾ ಗ್ರಾಮದಲ್ಲಿ ಬಿಜೆಪಿ ಕಾರ್ಯಾಲಯ ಉದ್ಘಾಟಿಸಿ ಮಾತನಾಡಿದ ರಮೇಶ್ ಜಾರಕಿಹೊಳಿ ,ಬೆಳಗಾವಿ ಗ್ರಾಮೀಣ ಕ್ಷೇತ್ರದಲ್ಲಿ ಕುಕ್ಕರ್ ಹಂಚಿದ್ದು ನನ್ನ ದುಡ್ಡುನಿಂದ ಅದು ಅಕೀ ದುಡ್ಡಲ್ಲ,ಯಾರದೋ ದುಡ್ಡು ಯಲ್ಲಮ್ಮನ ಜಾತ್ರೆಯಾಗಿದೆ,ಈಗ ಡಿಸಿಸಿ ಬ್ಯಾಂಕ್ ಚುನಾವಣೆಯಲ್ಲೂ ಅವರು ದುಡ್ಡು ಹಂಚುತ್ತಿರುವದು ನನ್ನ ಗಮನಕ್ಕೆ ಬಂದಿದೆ ,ಅವರು …
Read More »ರಾಹುಲ್ ಗಾಂಧಿ ಕೇಂದ್ರ ಸರ್ಕಾರವನ್ನು ನಿರಂತರ ತರಾಟೆಗೆ ತೆಗೆದುಕೊಳ್ಳುತ್ತಿದ್ದು ಪ್ರಶ್ನೆಗಳ ಸುರಿಮಳೆಗೈಯುತ್ತಿದ್ದಾರೆ.
ಹೊಸದಿಲ್ಲಿ: ಭಾರತ-ಚೀನಾ ಗಡಿ ತಕರಾರು ಹಾಗೂ ಯೋಧರ ನಡುವಿನ ಹಿಂಸಾತ್ಮಕ ಘರ್ಷಣೆ ಕುರಿತು, ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಕೇಂದ್ರ ಸರ್ಕಾರವನ್ನು ನಿರಂತರ ತರಾಟೆಗೆ ತೆಗೆದುಕೊಳ್ಳುತ್ತಿದ್ದು ಪ್ರಶ್ನೆಗಳ ಸುರಿಮಳೆಗೈಯುತ್ತಿದ್ದಾರೆ. ರಾಹುಲ್ ಗಾಂಧಿ, ಮತ್ತೆ ಕೇಂದ್ರ ಸರ್ಕಾರಕ್ಕೆ ಗಡಿ ಘರ್ಷಣೆ ಕುರಿತು ಮೂರು ಪ್ರಮುಖ ಪ್ರಶ್ನೆಗಳನ್ನು ಕೇಳಿದ್ದಾರೆ. ಪ್ರಮುಖವಾಗಿ ರಾಷಷ್ಟ್ರೀಯ ಭದ್ರತಾ ಸಲಹೆಗಾರ ಅಜಿತ್ ದೋವಲ್ ಹಾಗೂ ಚೀನಾ ವಿದೇಶಾಂಗ ಸಚಿವ ವಾಂಗ್ ಯೀ ನಡುವಿನ ದೂರವಾಣಿ ಸಂಭಾಷಣೆ ಬಳಿಕ ಗಲ್ವಾನ್ …
Read More »ಬೆಳಗಾವಿಯಲ್ಲಿ ಕೊರೊನಾ ಭೀತಿ ನಡುವೆ ಡೆಂಗ್ಯೂಗೆ ಬಾಲಕ ಬಲಿ
ಬೆಳಗಾವಿ, ಜುಲೈ 6: ಕೊರೊನಾ ವೈರಸ್ ಭೀತಿ ನಡುವೆಯೇ ಬೆಳಗಾವಿಯಲ್ಲಿ ಡೆಂಗ್ಯೂ ಪ್ರಕರಣ ಕಾಣಿಸಿಕೊಂಡಿದೆ. ಬೆಳಗಾವಿಯ ವಡಗಾವಿಯ ವಿಷ್ಣು ಗಲ್ಲಿ ನಿವಾಸಿ, 12 ವರ್ಷದ ಬಾಲಕ ಡೆಂಗ್ಯೂಗೆ ಬಲಿಯಾದ್ದಾನೆ ವರದ್ ಕಿರಣ್ ಪಾಟೀಲ್ (12) ಡೆಂಗ್ಯೂಗೆ ಬಲಿಯಾದ ಬಾಲಕ. ಕೆಎಲ್ಎಸ್ ಶಾಲೆಯ ಆರನೇ ತರಗತಿ ವಿದ್ಯಾರ್ಥಿಯಾಗಿದ್ದ ವರದ ಕಳೆದ ಕೆಲವು ದಿನಗಳಿಂದ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ. ಆದರೆ, ನಿನ್ನೆ ಜುಲೈ 5ರಂದು ಸಾವನ್ನಪ್ಪಿದ್ದಾನೆ ಕೊರೊನಾ ವೈರಸ್ ನಿಂದಾಗಿ ಈಗಾಗಲೇ …
Read More »
Laxmi News 24×7