ಮಂಡ್ಯ(ಜು.05): ಕೋವಿಡ್ ಆಸ್ಪತ್ರೆಗೆ ತೆರಳಲು ಜೆಡಿಎಸ್ ಮುಖಂಡ ರಂಪಾಟ ಮಾಡಿರುವ ಘಟನೆ ಮಂಡ್ಯದಲ್ಲಿ ನಡೆದಿದೆ. ಸೋಂಕು ದೃಢವಾದ್ರೂ ಮಂಡ್ಯದ ಕೋವಿಡ್ ಆಸ್ಪತ್ರೆಗೆ ಬರಲು ಜೆಡಿಎಸ್ ಮುಖಂಡ ಕಿರಿಕ್ ಮಾಡಿದ್ದಾರೆ. ಮಂಡ್ಯ ಜಿಲ್ಲೆ ನಾಗಮಂಗಲದ ಜೆಡಿಎಸ್ ರಾಜ್ಯ ಸಂಘಟನಾ ಕಾರ್ಯದರ್ಶಿಯಾಗಿರುವ ಸೋಂಕಿತ ಮುಖಂಡ ನಾನು ಆಸ್ಪತ್ರೆಗೆ ಬರಲ್ಲ. ಮನೆಯಲ್ಲೇ ಐಸೋಲೇಷನ್ ಆಗುತ್ತೇನೆಂದು ಪಟ್ಟು ಹಿಡಿದಿದ್ದಾರೆ. ಕೊರೋನಾ ತಡೆಗಾಗಿ 15 ದಿನ ಲಾಕ್ಡೌನ್ಗೆ ಜೆಡಿಎಸ್ ಆಗ್ರಹ ಆರೋಗ್ಯ ಸಚಿವ ಶ್ರೀರಾಮುಲು ಅವರ ಜತೆ …
Read More »ಅಪಘಾತ ಪ್ರಕರಣಕ್ಕೆ ಸಂಬಂಧಿಸಿದಂತೆ ಶ್ರೀಲಂಕಾದ ಕ್ರಿಕೆಟಿಗ ಕುಸಾಲ್ ಮೆಂಡಿಸ್ ಅವರನ್ನು ಪೊಲೀಸರು ಬಂಧಿಸಿದ್ದಾರೆ.
ಕೊಲಂಬೊ: ಅಪಘಾತ ಪ್ರಕರಣಕ್ಕೆ ಸಂಬಂಧಿಸಿದಂತೆ ಶ್ರೀಲಂಕಾದ ಕ್ರಿಕೆಟಿಗ ಕುಸಾಲ್ ಮೆಂಡಿಸ್ ಅವರನ್ನು ಪೊಲೀಸರು ಬಂಧಿಸಿದ್ದಾರೆ. ಇಂದು ಮುಂಜಾನೆ 5.30ರ ಸುಮಾರಿಗೆ ಪನುಡೊರಾದ ಹೊರೆತುದುವಾ ಪ್ರದೇಶದಲ್ಲಿ ಅಪಘಾತ ನಡೆದಿತ್ತು. ಈ ಘಟನೆಯಲ್ಲಿ ಸೈಕಲ್ ಸವಾರ 64 ವರ್ಷದ ವೃದ್ಧರೊಬ್ಬರು ಅಸುನೀಗಿದ್ದರು. ಘಟನೆಗೆ ಸಂಬಂಧಿಸಿದಂತೆ ಉತ್ತರ ಪೊಲೀಸರು ಇಂದು ಕುಸಾಲ್ ಮೆಂಡಿಸ್ ಅವರನ್ನು ಬಂಧಿಸಿದ್ದಾರೆ. ಕ್ರಿಕೆಟಿಗನ ಬಂಧನ ವಿಷಯವನ್ನು ಪೊಲೀಸ್ ವಕ್ತಾರ ಜಲಿಯ ಸೇನರತ್ನೆ ಖಚಿತಪಡಿಸಿದ್ದಾರೆ. 25 ವರ್ಷ ಪ್ರಾಯದ ಕುಸಾಲ್ ಮೆಂಡಿಸ್ …
Read More »ಮಾರಕ ಕೊರೋನಾ ವೈರಸ್ ಅಟ್ಟಹಾಸ ಮುಂದುವರೆದಿರುವಂತೆಯೇ ಇತ್ತ ರಾಜ್ಯ ಸರ್ಕಾರ ಸ್ವಾತಂತ್ರ್ಯೋತ್ಸವ ನಿಮಿತ್ತ ನಡೆಯಬೇಕಿದ್ದ ಫಲಪುಷ್ಪ ಪ್ರದರ್ಶನವನ್ನು ರದ್ದುಪಡಿಸಲು ಮುಂದಾಗಿದೆ.
ಬೆಂಗಳೂರು: ಮಾರಕ ಕೊರೋನಾ ವೈರಸ್ ಅಟ್ಟಹಾಸ ಮುಂದುವರೆದಿರುವಂತೆಯೇ ಇತ್ತ ರಾಜ್ಯ ಸರ್ಕಾರ ಸ್ವಾತಂತ್ರ್ಯೋತ್ಸವ ನಿಮಿತ್ತ ನಡೆಯಬೇಕಿದ್ದ ಫಲಪುಷ್ಪ ಪ್ರದರ್ಶನವನ್ನು ರದ್ದುಪಡಿಸಲು ಮುಂದಾಗಿದೆ. ಹೌದು.. ದಿನೇ ದಿನೇ ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ಕೊರೋನಾ ಸೋಂಕಿತರ ಸಂಖ್ಯೆ ಗಣನೀಯ ಪ್ರಮಾಣದಲ್ಲಿ ಏರಿಕೆಯಾಗುತ್ತಿದ್ದು, ಇದೇ ಕಾರಣಕ್ಕೆ ತೋಟಗಾರಿಕೆ ಇಲಾಖೆ ಲಾಲ್ ಭಾಗ್ ನಲ್ಲಿ ನಡೆಯಬೇಕಿದ್ದ ಫಲಪುಷ್ಪ ಪ್ರದರ್ಶನವನ್ನು ರದ್ದು ಮಾಡಲು ನಿರ್ಧರಿಸಿದೆ ಎನ್ನಲಾಗಿದೆ. ಲಾಲ್ ಭಾಗ್ ನ ಫಲಪುಷ್ಪ ಪ್ರದರ್ಶನ ವ್ಯಾಪಕ ಖ್ಯಾತಿ ಗಳಿಸಿದ್ದು, …
Read More »ಕೊರೋನಾ ವೈರಸ್ ಸಾಂಕ್ರಾಮಿಕ ರೋಗದ ಕಾರಣದಿಂದ ಇನ್ಸ್ಟಿಟ್ಯೂಟ್ ಆಫ್ ಚಾರ್ಟರ್ಡ್ ಅಕೌಂಟೆಂಟ್ಸ್ ಆಫ್ ಇಂಡಿಯಾ(ಐಸಿಎಐ) ಚಾರ್ಟರ್ಡ್ ಅಕೌಂಟೆಂಟ್ಸ್(ಸಿಎ) ಪರೀಕ್ಷೆಗಳನ್ನು ರದ್ದುಪಡಿಸಲಾಗಿದೆ.
ನವದೆಹಲಿ: ಕೊರೋನಾ ವೈರಸ್ ಸಾಂಕ್ರಾಮಿಕ ರೋಗದ ಕಾರಣದಿಂದ ಇನ್ಸ್ಟಿಟ್ಯೂಟ್ ಆಫ್ ಚಾರ್ಟರ್ಡ್ ಅಕೌಂಟೆಂಟ್ಸ್ ಆಫ್ ಇಂಡಿಯಾ(ಐಸಿಎಐ) ಚಾರ್ಟರ್ಡ್ ಅಕೌಂಟೆಂಟ್ಸ್(ಸಿಎ) ಪರೀಕ್ಷೆಗಳನ್ನು ರದ್ದುಪಡಿಸಲಾಗಿದೆ. ಚಾರ್ಟರ್ಡ್ ಅಕೌಂಟೆಂಟ್ ಪರೀಕ್ಷೆ ಮೇ/ಜುಲೈ ತಿಂಗಳಿನಲ್ಲಿ ನಡೆಯಬೇಕಿತ್ತು. ಮೇ ಮತ್ತು ನವೆಂಬರ್ ನಲ್ಲಿ ನಡೆಯಬೇಕಿದ್ದ ಪರೀಕ್ಷೆಗಳನ್ನು ಸಂಯೋಜಿಸಿ ಈ ವರ್ಷದ ನವೆಂಬರ್ ನಲ್ಲಿ ನಡೆಸಲಾಗುವುದು. ಚಾರ್ಟರ್ಡ್ ಅಕೌಂಟೆಂಟ್ಸ್ ಪರೀಕ್ಷೆ ರದ್ದು ಮಾಡಿರುವ ಕುರಿತಾಗಿ ಐಸಿಎಐ ಅಧಿಕೃತ ಪ್ರಕಟಣೆ ಬಿಡುಗಡೆ ಮಾಡಿದೆ. ಈ ಮೊದಲು ಸಿಎ ಪರೀಕ್ಷೆಯನ್ನು ಮೇ …
Read More »ಭಾನುವಾರ ಲಾಕ್ ಡೌನ್ ಜಾರಿಗೊಳಿಸಿದ್ದರಿಂದ ಇಂದು ಜಿಲ್ಲೆ ಸಂಪೂರ್ಣ ಸ್ಥಬ್ದವಾಗಿದೆ….
ಬೆಳಗಾವಿ: ಕೊರೊನಾ ಪ್ರಕರಣಗಳ ಸಂಖ್ಯೆ ಹೆಚ್ಚಾಗುತ್ತಿರುವ ಹಿನ್ನೆಲೆ ಸೋಂಕು ನಿಯಂತ್ರಣಕ್ಕಾಗಿ ಸರ್ಕಾರ ಭಾನುವಾರ ಲಾಕ್ ಡೌನ್ ಜಾರಿಗೊಳಿಸಿದ್ದರಿಂದ ಇಂದು ಜಿಲ್ಲೆ ಸಂಪೂರ್ಣ ಸ್ಥಬ್ದವಾಗಿದೆ. ಶನಿವಾರ ರಾತ್ರಿ 8 ಗಂಟೆಯಿಂದಲೆ ಲಾಕ್ ಡೌನ್ ಜಾರಿಗಿದ್ದರು ಸಹ ಸ್ವಲ್ಪ ಮಟ್ಟಿಗೆ ವಾಹನಗಳು ರಸ್ತೆ ಇಳಿದಿದ್ದವು. ಆದ್ರೆ ಭಾನುವಾರ ಬೆಳಗಿನ ಜಾವದಿಂದ ಬೆಳಗಾವಿ ಸ್ಥಬ್ಧವಾಗಿದೆ. ಪ್ರತಿ ದಿನ ಜನದಟ್ಟನೆ ಯಿಂದ ಕೂಡಿರುವ ಸಂಗೋಳಿ ರಾಮಣ್ಣ ವೃತ್ತ, ಬಸ್ ನಿಲ್ದಾಣ ರಸ್ತೆ, ಚನ್ನಮ್ಮ ವೃತ್ತ, ಖಡೇಬಜಾರ …
Read More »ಭಾನುವಾರ ಮೊದಲ ದೇಶಿ ಆ್ಯಪ್ ಅಲಾಯಿಮೆಂಟ್ಸ್ ಗೆ ಉಪರಾಷ್ಟ್ರಪತಿ ವೆಂಕಯ್ಯ ನಾಯ್ಡು ಚಾಲನೆ
ನವದೆಹಲಿ: ಭಾನುವಾರ ಮೊದಲ ದೇಶಿ ಆ್ಯಪ್ ಅಲಾಯಿಮೆಂಟ್ಸ್ ಗೆ ಉಪರಾಷ್ಟ್ರಪತಿ ವೆಂಕಯ್ಯ ನಾಯ್ಡು ಚಾಲನೆ ನೀಡಲಿದ್ದಾರೆ. ಭಾರತದಲ್ಲಿ ಸುಮಾರು 50 ಕೋಟಿಗಿಂತ ಹೆಚ್ಚಿನ ಜನರು ಸೋಶಿಯಲ್ ಮೀಡಿಯಾ ಬಳಕೆ ಮಾಡುತ್ತಾರೆ. ಆದ್ರೆ ಬಳಕೆ ಮಾಡುವ ಬಹುತೇಕ ಆ್ಯಪ್ ಗಳು ವಿದೇಶಿಯ ಮೂಲದ್ದು ಆಗಿರುತ್ತವೆ. ವಿದೇಶಿ ಆ್ಯಪ್ ಬಳಕೆಯಿಂದಾಗಿ ಬಳಕೆದಾರರ ಮಾಹಿತಿಯನ್ನು ಕದಿಯಲಾಗುತ್ತಿದೆ ಎಂಬ ಆರೋಪಗಳು ಕೇಳಿ ಬಂದಿವೆ. ಈ ಹಿನ್ನೆಲೆ ನಾಳೆ ಆತ್ಮನಿರ್ಭರ ಭಾರತ ಅಭಿಯಾನದ ಭಾಗವಾಗಿ ದೇಶಿಯ ಆ್ಯಪ್ಗೆ …
Read More »ಕೊರೋನಾ ವಾರಿಯರ್ ತುಂಬು ಗರ್ಭಿಣಿ ಪತ್ನಿ ಬಿಚ್ಚಿಟ್ಟ ಕರಾಳ ಸತ್ಯ!
ಒಂಬತ್ತು ತಿಂಗಳ ಹೆಂಡತಿ ಹಾಗೂ ಆಕೆಯ ಗರ್ಭದಲ್ಲಿರುವ ದಿನ ತುಂಬಿದ ಮಗುವಿನ ಮೇಲೆ ಪ್ರಾಣವನ್ನೇ ಇಟ್ಟುಕೊಂಡ ಡಾಕ್ಟರ್ ಕೋವಿಡ್ ರೋಗಿಗಳನ್ನು ನೋಡುವ ಡ್ಯೂಟಿಯಲ್ಲಿರುವುದರಿಂದ 15 ದಿನಗಳಿಂದ ಮನೆಯತ್ತ ಮುಖ ಮಾಡಿಲ್ಲ. ಲಾಕ್ಡೌನ್ ಕಾರಣಕ್ಕೆ ಅತ್ತೆಮಾವರಾಗಲೀ, ಅಪ್ಪಅಮ್ಮರಾಗಲೀ ಗರ್ಭಿಣಿ ಮಿಸಸ್ ಕುಲಕರ್ಣಿಯ ಜೊತೆಗಿರಲು ಬರಲು ಸಾಧ್ಯವಾಗಿಲ್ಲ. ಮನೆಯಲ್ಲೊಬ್ಬಳೇ ಇರುವ ಮಿಸಸ್ ಕುಲಕರ್ಣಿ ತನ್ನ ಹೊಟ್ಟೆಯಲ್ಲಿರುವ ಕಂದನೊಡನೆ ಮಾತಾಡುತ್ತಾ ಪತಿ ಹಾಗೂ ಮಗುವಿನ ಕುರಿತ ತನ್ನ ನೆನಪು ಹಾಗೂ ಕನಸುಗಳನ್ನು ಬಿಚ್ಚಿಡುತ್ತಾ ಹೋಗುತ್ತಾಳೆ. …
Read More »ಲಾಕ್ ಡೌನ್ : ಎಣ್ಣೆಗಾಗಿ ಮಗುಬಿದ್ದ ಮದ್ಯಪ್ರಿಯರು..
ಬೆಂಗಳೂರು : ರಾಜ್ಯದ ರಾಜಧಾನಿಯಲ್ಲಿ ಕೊರೋನಾ ಸೋಂಕಿತರ ಸಂಖ್ಯೆ ಏರಿಕೆಯಾಗುತ್ತಿದ್ದರೇ, ಜನರು ಮಾತ್ರ ಯಾವುದೇ ಭಯವಿಲ್ಲದೇ ಓಡಾಡುತ್ತಿದ್ದಾರೆ. ಭಾನುವಾರದ ದಿನವಾದ ನಾಳೆ ಸಂಪೂರ್ಣ ಲಾಕ್ ಡೌನ್ ಇರುವ ಕಾರಣದಿಂದಾಗಿ, ಮದ್ಯಪ್ರಿಯರು ಮಾತ್ರ ನಾಳೆ ಎಲ್ಲಿ ಎಣ್ಣೆ ಸಿಗೋದಿಲ್ಲವೋ ಎನ್ನುವಂತೆ ಬಾರ್, ವೈನ್ ಶಾಪ್ ಗಳ ಮುಂದೆ ಕ್ಯೂ ನಿಂತು ಮದ್ಯ ಖರೀದಿಸಲು ಮುಗಿ ಬಿದ್ದಿದ್ದಾರೆ. ಬೆಂಗಳೂರಿನಲ್ಲಿ ಕೊರೋನಾ ಸೋಂಕಿತರ ಸಂಖ್ಯೆ ಒಂದೆಡೆ ಆದ್ರೇ.. ಸೋಂಕಿನ ಭೀತಿಯಿಂದ ತಮ್ಮ ಊರುಗಳತ್ತ ಗುಳೇ …
Read More »ಕೆಪಿಸಿಸಿ ಕಾರ್ಯಾಧ್ಯಕ್ಷರಾಗಿ ಪದಗ್ರಹಣ ಸ್ವೀಕರಿಸಿದ ಬಳಿಕ ಮೊದಲ ಬಾರಿಗೆ ಜಿಲ್ಲೆಗೆ ಆಗಮಿಸಿದ ಸತೀಶ ಜಾರಕಿಹೊಳಿ ಅವರನನು…
ಬೆಳಗಾವಿ: ಕೆಪಿಸಿಸಿ ಕಾರ್ಯಾಧ್ಯಕ್ಷರಾಗಿ ಪದಗ್ರಹಣ ಸ್ವೀಕರಿಸಿದ ಬಳಿಕ ಮೊದಲ ಬಾರಿಗೆ ಜಿಲ್ಲೆಗೆ ಆಗಮಿಸಿದ ಸತೀಶ ಜಾರಕಿಹೊಳಿ ಅವರನನು ಪಕ್ಷದ ಪದಾಧಿಕಾರಿಗಳು, ಬೆಂಬಲಿಗರು ಅದ್ದೂರಿಯಾಗಿ ಬರ ಮಾಡಿಕೊಂಡು, ಸತ್ಕರಿಸಿದರು. ಸಾಂಬ್ರಾ ವಿಮಾನ ನಿಲ್ದಾಣದಿಂದ ನೇವರಾಗಿ ಕಾಂಗ್ರೆಸ್ ಕಚೇರಿಗೆ ಆಗಮಿಸಿದ ಸತೀಶ ಜಾರಕಿಹೊಳಿ ಅವರಿಗೆ ಮಾಜಿ ಶಾಸಕ ರಾಜುಗೌಡ ಕಾಗೆ, ಚಿಕ್ಕೋಡಿ ಕಾಂಗ್ರೆಸ್ ಜಿಲ್ಲಾಧ್ಯಕ್ಷ ಲಕ್ಷ್ಮಣ ರಾವ್ ಚಿಂಗಳೆ, ರಾಜು ಸೇಠ್, ಬೆಳಗಾವಿ ಗ್ರಾಮೀಣ ಕ್ಷೇತ್ರದ ಶಾಸಕಿ ಲಕ್ಷ್ಮಿ ಹೆಬ್ಬಾಳ್ಕರ್ ಪುತ್ರ ಮೃಣಾಲ …
Read More »ಡಿಕೆಶಿ ಕೆಪಿಸಿಸಿ ಪಟ್ಟ ಏರಿದ ತಕ್ಷಣವೇ ಲಕ್ಷ್ಮಿ ಪುತ್ರನಿಗೆ ರಾಜ್ಯ ಯುವ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿರ್ಯದರ್ಶಿ ಸ್ಥಾನ.
ಬೆಳಗಾವಿ: ರಾಜ್ಯದಲ್ಲಿ ಡಿ.ಕೆ.ಶಿವಕುಮಾರ್ ಕೆಪಿಸಿಸಿ ಅಧ್ಯಕ್ಷ ಪಟ್ಟ ಏರುತ್ತಿದ್ದಂತೆ ಬೆಳಗಾವಿ ಗ್ರಾಮೀಣ ಕ್ಷೇತ್ರದ ಶಾಸಕಿ ಲಕ್ಷ್ಮಿ ಹೆಬ್ಬಾಳಕರ ಪುತ್ರ ಮೃಣಾಲ ಹೆಬ್ಬಾಳಕರ್ ಗೆ ರಾಜ್ಯ ಯುವ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿಯಾಗಿ ನೇಮಕ ಮಾಡಿದ್ದಾರೆ. ಮೃಣಾಲ್ ಅವರು ವಿದ್ಯಾರ್ಥಿ ಕಾಂಗ್ರೆಸ್ ಹಾಗೂ ಜಿಲ್ಲಾ ಯುವ ಕಾಂಗ್ರೆಸ್ ಉಪಾಧ್ಯಕ್ಷರಾಗಿ ಕೆಲಸ ನಿರ್ವಹಿಸಿದ್ದರು. ಆದ್ರೆ ಈಗ ಕೆಪಿಸಿಸಿ ನಾಯಕರು ಸಂಘಟನೆ ಚತುರತೆ ಕಂಡು ರಾಜ್ಯ ಯುವ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿಯನ್ನಾಗಿಸಿದ್ದಾರೆ. ಜತೆಗೆ ಕಾಂಗ್ರೆಸ್ ನಲ್ಲಿ …
Read More »
Laxmi News 24×7