ಮುಂಬೈ, ಜೂ. 25- ಅಮೆರಿಕಾ ಹಾಗೂ ಚೀನಾದ ನಡುವಿನ ಸಂಘರ್ಷ, ವ್ಯಾಪಾರ ಬಿಕ್ಕಟ್ಟು ಹಾಗೂ ಡಾಲರ್ ಎದುರು ರೂಪಾಯಿ ಮೌಲ್ಯ ಕಳೆದುಕೊಳ್ಳುತ್ತಿರುವುದರಿಂದ ಚಿನ್ನ ಹಾಗೂ ಬೆಳ್ಳಿ ಬೆಲೆಯಲ್ಲಿ ಭಾರೀ ಏರಿಕೆ ಕಂಡಿದೆ. ಪೆಟ್ರೋಲ್ ಹಾಗೂ ಡೀಸೆಲ್ ಬೆಲೆಯು ನಿರಂತರ 19 ದಿನಗಳಿಂದಲೂ ಏರಿಕೆಯಾಗುತ್ತಿದ್ದು ಇದರ ನಡುವೆಯೇ ಚಿನ್ನ ಹಾಗೂ ಬೆಳ್ಳಿ ಬೆಲೆಯು ಗಗನಮುಖಿಯಾಗುತ್ತಿರುವುದು ಜನರ ಜೇಬಿಗೆ ಹೊರೆಯಾಗಿದೆ. ಲಾಕ್ಡೌನ್ ವೇಳೆ ಚಿನ್ನ ಹಾಗೂ ಬೆಳ್ಳಿ ಖರೀದಿಸುವವರೇ ಇಲ್ಲದೆ ಅದರ ಬೆಲೆಯಲ್ಲಿ …
Read More »ರಾಜ್ಯದ ಹಲವೆಡೆ ಮುಂಗಾರು ಮಳೆ ಆರಂಭಮೋಡ ಕವಿದ ವಾತಾವರಣ………
ರಾಜ್ಯದ ಹಲವೆಡೆ ಮುಂಗಾರು ಮಳೆ ಆರಂಭವಾಗಿದ್ದು, ಮೋಡ ಕವಿದ ವಾತಾವರಣ ಇರಲಿದೆ. ರಾಜ್ಯದ ಹಲವು ಭಾಗಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆ ಇದೆ. ಬೆಂಗಳೂರಿನಲ್ಲಿ ಮೋಡ ಕವಿದ ವಾತಾವರಣ ಮುಂದುವರಿಯಲಿದ್ದು, ಮಳೆಯಾಗುವ ಸಾಧ್ಯತೆ ಇದೆ. ಇಂದು ಸಿಲಿಕಾನ್ ಸಿಟಿಯಲ್ಲಿ ಗರಿಷ್ಠ ಉಷ್ಣಾಂಶ 28 ಡಿಗ್ರಿ ಸೆಲ್ಸಿಯಸ್, ಕನಿಷ್ಠ ಉಷ್ಣಾಂಶ 20 ಡಿಗ್ರಿ ಸೆಲ್ಸಿಯಸ್ ಇರಲಿದೆ. ಮಂಡ್ಯದಲ್ಲಿ ಗರಿಷ್ಠ ಉಷ್ಣಾಂಶ 31 ಡಿಗ್ರಿ ಸೆಲ್ಸಿಯಸ್ ಇದ್ದರೆ, ಕನಿಷ್ಠ ಉಷ್ಣಾಂಶ 21 ಡಿಗ್ರಿ ಸೆಲ್ಸಿಯಸ್ …
Read More »10ನೇ ತರಗತಿ ಪರಿಕ್ಷೆಗೆ ಬರುವ ಸುಮಾರು 450 ವಿಧ್ಯಾರ್ಥಿ ಗಳಿಗೆ ಸ್ಯಾನಿಟೆಜರ ಮತ್ತು ನೀರು ಕೊಡುವ ಮುಕಾಂತರ ಚಾಲನೆ ನೀಡಿದರು.
ಕರ್ನಾಟಕ ರಕ್ಷಣಾ ವೇದಿಕೆ ಸ್ವಾಭಿಮಾನಿ ಬಣದಿಂದ ಗೋಕಾಕ ತಾಲೂಕಾ ಅಧ್ಯಕ್ಷರು ಸಂತೋಷ ಕಂಡ್ರಿ ಇವರ ನೇತೃತ್ವದಲ್ಲಿ 25/06/2020 ರಂದು10ನೇ ತರಗತಿ ಪರಿಕ್ಷೆಗೆ ಬರುವ ಸುಮಾರು 450 ವಿಧ್ಯಾರ್ಥಿ ಗಳಿಗೆ ಸ್ಯಾನಿಟೆಜರ ಮತ್ತು ನೀರು ಕೊಡುವ ಮುಕಾಂತರ ಚಾಲನೆ ನೀಡಿದರು. ಈ ಸಂದರ್ಭದಲ್ಲಿ ಮುಖ್ಯ ಅಧಿಕ್ಷಕರಾದ ಶ್ರೀ ಬಿ.ಬಿ.ಕಾರಗಿ, ವೈದ್ಯಾಧಿಕಾರಿ ಶ್ರೀ ಸಿ.ಕೆ.ಪಾಟೀಲ ಹಾಗೂ ಶಿಕ್ಷಕಿಯರು.ಗೈಡ್ಸ್ ಪದಾಧಿಕಾರಿ ಶ್ರೀ ಮತಿ ಎಸ್.ಎಸ್.ಪೂಜೇರಿ ಈ ಸಂದರ್ಭ ಕರಿತು ಮಾತ ನಾಡಿದರು. ಆಶಾಕಾರ್ಯಕರ್ತೆಯರು,ಆರೋಗ್ಯ ಇಲಾಖೆಯವರು …
Read More »ಆಶಾ ಕಾರ್ಯಕರ್ತೆಯಿಂದ ಸ್ಟಾಫ್ ನರ್ಸ್ ಗೂ ತಗುಲಿದ ಕೊರೊನಾ
ಹಾವೇರಿ: ಜಿಲ್ಲೆಯಲ್ಲಿ ಇವತ್ತು 10 ಮಂದಿಗೆ ಕೊರೊನಾ ತಗುಲಿದ್ದು, ಸೋಂಕಿತರ ಸಂಖ್ಯೆ 54ಕ್ಕೇರಿಕೆಯಾಗಿದೆ. ಸವಣೂರು ಪಟ್ಟಣದಲ್ಲಿ ಸ್ಟಾಫ್ ನರ್ಸ್ ಸೇರಿದಂತೆ ಏಳು ಜನರಲ್ಲಿ ಕೊರೊನಾ ಸೋಂಕು ದೃಢಪಟ್ಟಿದೆ. ಸವಣೂರು ಪಟ್ಟಣದ 23 ವರ್ಷದ ಗರ್ಭಿಣಿಗೆ ರೋಗಿ 8699 ಪ್ರಾಥಮಿಕ ಸಂಪರ್ಕದಿಂದ ಏಳು ಜನರಿಗೆ ಕೊರೊನಾ ಸೋಂಕು ಧೃಡಪಟ್ಟಿದೆ. ಇನ್ನು ಸವಣೂರು ತಾಲೂಕಿನ ಕಾರಡಗಿ ಗ್ರಾಮದ 38 ವರ್ಷದ ಆಶಾ ಕಾರ್ಯಕರ್ತೆ (ರೋಗಿ-8700)ಯ ಸಂಪರ್ಕದಿಂದ ಸ್ಟಾಫ್ ನರ್ಸ್ ಗೆ ಕೊರೊನಾ ವಕ್ಕರಿಸಿದೆ. …
Read More »ಮಾಜಿ ಪ್ರಧಾನಿ ದೇವೇಗೌಡ ಹೊರಡಿಸಿರುವ ಪತ್ರಿಕಾ ಪ್ರಕಟಣೆ.
ಬೆಂಗಳೂರು (ಜೂನ್ 25); ರಾಜ್ಯದಲ್ಲಿ ಜೆಡಿಎಸ್ ಕಾರ್ಯಕರ್ತರಿಗೆ ಬಿಜೆಪಿ ಸಚಿವರುಗಳು ಕಿರುಕುಳ ನೀಡುತ್ತಿದ್ದಾರೆ ಎಂದು ಆರೋಪಿಸಿರುವ ಮಾಜಿ ಪ್ರಧಾನಿ ಹೆಚ್.ಡಿ. ದೇವೇಗೌಡ ಸಿಎಂ ಬಿ.ಎಸ್. ಯಡಿಯೂರಪ್ಪ ಅವರ ಮನೆಯ ಎದುರು ಧರಣಿ ನಡೆಸಲು ಮುಂದಾಗಿದ್ದಾರೆ. ಜೂನ್.29 ರಂದು ಧರಣಿ ನಡೆಸಲಿರುವುದಾಗಿ ಸ್ವತಃ ಸಿಎಂ ಗೆ ಎಚ್ಚರಿಕೆ ಪತ್ರ ರವಾನಿಸಿದ್ದಾರೆ.ಸಿಎಂ ಗೆ ಪತ್ರ ಬರೆದಿರುವ ದೇವೇಗೌಡ, “ಸಚಿವ ಕೆ.ಸಿ. ನಾರಾಯಣಗೌಡ ಚುನಾವಣಾ ವೈಷಮ್ಯದ ಹಿನ್ನೆಲೆ ಕೆ.ಆರ್ ಪೇಟೆಯ ಜೆಡಿಎಸ್ ಕಾರ್ಯಕರ್ತ ಹೆಚ್.ಟಿ. …
Read More »ಕಳೆದ ತಿಂಗಳು ಪಾಕಿಸ್ತಾನದಲ್ಲಿ ಸಂಭವಿಸಿದ ವಿಮಾನ ದುರಂತಕ್ಕೆ ‘ಕೊರೋನಾ ವೈರಸ್’ ಕಾರಣ ಎಂಬ ಅಚ್ಚರಿಯ ಅಂಶ ಹೊರಬಿದ್ದಿದೆ.
ಇಸ್ಲಾಮಾಬಾದ್(ಜೂ.25): ಕಳೆದ ತಿಂಗಳು ಪಾಕಿಸ್ತಾನದಲ್ಲಿ ಸಂಭವಿಸಿದ ವಿಮಾನ ದುರಂತಕ್ಕೆ ‘ಕೊರೋನಾ ವೈರಸ್’ ಕಾರಣ ಎಂಬ ಅಚ್ಚರಿಯ ಅಂಶ ಹೊರಬಿದ್ದಿದೆ. ಪಾಕ್ ವಿಮಾನ ದುರಂತದಿಂದ ಅನೇಕರನ್ನು ಕಾಪಾಡಿದ ನಮಾಜ್! ಹೌದು, ಪಾಕಿಸ್ತಾನ ಅಂತಾರಾಷ್ಟ್ರೀಯ ವಿಮಾನಯಾನ ಸಂಸ್ಥೆ (ಪಿಐಎ)ಗೆ ಸೇರಿದ ವಿಮಾನ ಚಲಾಯಿಸುತ್ತಿದ್ದ ಪೈಲಟ್ಗಳು ಅತಿಯಾದ ವಿಶ್ವಾಸದಲ್ಲಿ ವಿಮಾನ ಚಲಾಯಿಸುತ್ತಲೇ ಕೆಲಸದ ಬಗ್ಗೆ ಗಮನ ಕೊಡದೆ ಕೊರೋನಾ ಬಗ್ಗೆ ಚರ್ಚೆಯಲ್ಲಿ ಮುಳುಗಿದ್ದರಿಂದಲೇ ಈ ವಿಮಾನ ದುರಂತ ಸಂಭವಿಸಿದೆ ಎಂದು ಪಾಕಿಸ್ತಾನ ವಿಮಾನಯಾನ ಸಚಿವ …
Read More »ಕೊರೋನಾವೈರಸ್ ಸಾಂಕ್ರಾಮಿಕದ ಹಿನ್ನೆಲೆಯಲ್ಲಿ ಬಾಷ್ ತನ್ನದೇ ಆದ ವಿಶಿಷ್ಟ ರೀತಿಯ ಮಾಸ್ಕ್(ರಕ್ಷಣಾ ಮುಖಗವಸು) ವಿನ್ಯಾಸಗೊಳಿಸಿದೆ..?
ಬೆಂಗಳೂರು(ಜೂ.25): ಕೊರೋನಾವೈರಸ್ ಸಾಂಕ್ರಾಮಿಕದ ಹಿನ್ನೆಲೆಯಲ್ಲಿ ಬಾಷ್ ತನ್ನದೇ ಆದ ವಿಶಿಷ್ಟ ರೀತಿಯ ಮಾಸ್ಕ್(ರಕ್ಷಣಾ ಮುಖಗವಸು) ವಿನ್ಯಾಸಗೊಳಿಸಿದೆ. ಸಂಪೂರ್ಣ ಸ್ವಯಂಚಾಲಿತ ರಕ್ಷಣಾ ಮಾಸ್ಕ್ ಉತ್ಪಾದನಾ ವ್ಯವಸ್ಥೆಯನ್ನು ಬಾಷ್ ತನ್ನ ಬೆಂಗಳೂರಿನ ನಾಗನಾಥಪುರದಲ್ಲಿರುವ ಘಟಕದಲ್ಲಿ ಆರಂಭಿಸಿದೆ. ಇದರೊಂದಿಗೆ ದಿನಕ್ಕೆ 1,00,000 ದಷ್ಟು ಮಾಸ್ಕ್ ಗಳನ್ನು ಉತ್ಪಾದಿಸುವ ಗುರಿಯನ್ನು ಬಾಷ್ ಹೊಂದಿದೆ. ಈ ಮೂಲಕ ಭಾರತದಲ್ಲಿ ದೊಡ್ಡ ಮಟ್ಟದ ಸಮುದಾಯಕ್ಕೆ ಸುರಕ್ಷತೆಯನ್ನು ಒದಗಿಸುವ ನಿಟ್ಟಿನಲ್ಲಿ ಹೆಜ್ಜೆ ಇಟ್ಟಿದೆ. ಈ ಮಾಸ್ಕ್ ತಯಾರಿಕೆಯಿಂದ ಮಾರುಕಟ್ಟೆಯಲ್ಲಿ ಮಾಸ್ಕ್ …
Read More »ಜುಲೈ1 ರಿಂದ 15 ರವರೆಗೆ ತನಕ ನಡೆಯಬೇಕಿದ್ದ ಸಿಬಿಎಸ್ಇಯ ಹತ್ತನೇ ಹಾಗೂ ಹನ್ನೆರಡನೇ ತರಗತಿಯ ಬಾಕಿ ಉಳಿದಿರುವ ಪರೀಕ್ಷಗಳನ್ನು ರದ್ದುಗೊಳಿಸುತ್ತಿರುವುದಾಗಿ ಸಿಬಿಎಸ್ಇ ಮಂಡಳಿ ಸಪ್ರೀಂಕೋರ್ಟ್ಗೆ ತಿಳಿಸಿದೆ.
ನವದೆಗಹಲಿ(ಜೂ.25): ಜುಲೈ1 ರಿಂದ 15 ರವರೆಗೆ ತನಕ ನಡೆಯಬೇಕಿದ್ದ ಸಿಬಿಎಸ್ಇಯ ಹತ್ತನೇ ಹಾಗೂ ಹನ್ನೆರಡನೇ ತರಗತಿಯ ಬಾಕಿ ಉಳಿದಿರುವ ಪರೀಕ್ಷಗಳನ್ನು ರದ್ದುಗೊಳಿಸುತ್ತಿರುವುದಾಗಿ ಸಿಬಿಎಸ್ಇ ಮಂಡಳಿ ಸಪ್ರೀಂಕೋರ್ಟ್ಗೆ ತಿಳಿಸಿದೆ. ದೇಶಾದ್ಯಂತ ಕೊರೋನಾ ವೈರಸ್ ಪ್ರಕರಣಗಳು ದಿನೇ ದಿನೇ ಹೆಚ್ಚುತ್ತಿವೆ ಈ ನಿಟ್ಟಿನಲ್ಲಿ ಜುಲೈ1 ರಿಂದ 15 ರವರೆಗೆ ತನಕ ನಡೆಯಬೇಕಿದ್ದ ಪರೀಕ್ಷೆಗಳನ್ನು ಸದ್ಯಕ್ಕೆ ರದ್ದುಗೊಳಿಸುತ್ತಿರುವುದಾಗಿ ಸಾಲಿಸಿಟರ್ ಜನರಲ್ ತುಷಾರ್ ಮೆಹ್ತಾ ಸುಪ್ರೀಂಗೆ ತಿಳಿಸಿದ್ದಾರೆ. ವಿದ್ಯಾರ್ಥಿಗಳಿಗೆ ಒಂದು ಅವಕಾಶ ನೀಡಲಾಗುತ್ತದೆ. ಮುಂದಿನ ದಿನಾಂಕದಂದು …
Read More »ಜಿಲ್ಲಾ ಪಂಚಾಯ್ತಿ ವಿರೋಧ ಪಕ್ಷದ ನಾಯಕ ಮರಿಲಿಂಗಪ್ಪ ಕರ್ನಾಳ್ ಮೇಲೆ ಹಾಡಹಗಲೇ ದುಷ್ಕರ್ಮಿಗಳು ಮಾರಕಾಸ್ತ್ರಗಳಿಂದ ಹಲ್ಲೆ ನಡೆಸಿ ಕೊಲೆ ಮಾಡಲು ಯತ್ನಿಸಿದ ಘಟನೆ ಬುಧವಾರ ಇಲ್ಲಿನ ಜಿಲ್ಲಾಧಿಕಾರಿ ಕಚೇರಿ ಕೂಗಳತೆ ದೂರದಲ್ಲೇ ನಡೆದಿದೆ.
ಯಾದಗಿರಿ(ಜೂ.25): ಜಿಲ್ಲಾ ಪಂಚಾಯ್ತಿ ವಿರೋಧ ಪಕ್ಷದ ನಾಯಕ ಮರಿಲಿಂಗಪ್ಪ ಕರ್ನಾಳ್ ಮೇಲೆ ಹಾಡಹಗಲೇ ದುಷ್ಕರ್ಮಿಗಳು ಮಾರಕಾಸ್ತ್ರಗಳಿಂದ ಹಲ್ಲೆ ನಡೆಸಿ ಕೊಲೆ ಮಾಡಲು ಯತ್ನಿಸಿದ ಘಟನೆ ಬುಧವಾರ ಇಲ್ಲಿನ ಜಿಲ್ಲಾಧಿಕಾರಿ ಕಚೇರಿ ಕೂಗಳತೆ ದೂರದಲ್ಲೇ ನಡೆದಿದೆ. ಚಿತ್ತಾಪೂರ ರಸ್ತೆತಲ್ಲಿರುವ ಬುದ್ಧ ಬಸವ ನಗರದಲ್ಲಿ ಈ ಘಟನೆ ಜರುಗಿದ್ದು, ಗಂಭೀರ ಗಾಯಗೊಂಡ ಮರಿಲಿಂಗಪ್ಪ ಅವರನ್ನು ಜಿಲ್ಲಾಸ್ಪತ್ರೆಯಲ್ಲಿ ಪ್ರಾಥಮಿಕ ಚಿಕಿತ್ಸೆ ನೀಡಿ ನಂತರ ಹೆಚ್ಚಿನ ಚಿಕಿತ್ಸೆಗಾಗಿ ಕಲಬುರಗಿಯ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಸುರಪುರ ಶಾಸಕ …
Read More »ಮುಂದಿನ ತಿಂಗಳು ಜುಲೈ 1 ರಿಂದ 15 ವರೆಗೆ ನಡೆಯಬೇಕಿದ್ದ ಸಿಬಿಎಸ್ಇ 10 ಮತ್ತು 12 ತರಗತಿಯ ಪರೀಕ್ಷೆಗಳನ್ನು ರದ್ದುಗೊಳಿಸಿ ಸಿಬಿಎಸ್ಇ ಬೋರ್ಡ್ ಆದೇಶ ಹೊರಡಿಸಿದೆ.
ಹೊಸದಿಲ್ಲಿ: ಮುಂದಿನ ತಿಂಗಳು ಜುಲೈ 1 ರಿಂದ 15 ವರೆಗೆ ನಡೆಯಬೇಕಿದ್ದ ಸಿಬಿಎಸ್ಇ 10 ಮತ್ತು 12 ತರಗತಿಯ ಪರೀಕ್ಷೆಗಳನ್ನು ರದ್ದುಗೊಳಿಸಿ ಸಿಬಿಎಸ್ಇ ಬೋರ್ಡ್ ಆದೇಶ ಹೊರಡಿಸಿದೆ. ಕೊರೊನಾ ಸೋಂಕು ಭೀತಿ ಲಾಕ್ ಡೌನ್ ಜಾರಿದ ಹಿನ್ನೆಲೆ ಹಲವು ಬಾರಿ ಪರೀಕ್ಷೆಗಳನ್ನು ಮುಂದೂಡಲಾಗಿತ್ತು. ಜುಲೈ ನಲ್ಲಿ ಪರೀಕ್ಷೆ ನಡೆಸಲು ಬೋರ್ಡ್ ತಯಾರಿ ನಡೆಸಿತ್ತು. ಒಟ್ಟು 36 ಲಕ್ಷ ವಿದ್ಯಾರ್ಥಿಗಳು ಪರೀಕ್ಷೆಗಾಗಿ ತಯಾರಿ ನಡೆಸಿದ್ದರು. ಸದ್ಯ ಇದೀಗ ದಿಢೀರ್ ಪರೀಕ್ಷೆ ರದ್ದು …
Read More »
Laxmi News 24×7