Breaking News

ರಾಜ್ಯ

ರಾಕೆಟ್‍ಗಳು, ಉಪಗ್ರಹಗಳು ಮತ್ತು ಉಡಾವಣಾ ಸೇವೆಗಳಲ್ಲಿ ಸಕ್ರಿಯವಾಗಿ ಪಾಲ್ಗೊಳ್ಳಲು ಖಾಸಗಿ ಸಂಸ್ಥೆಗಳಿಗೂ ಅವಕಾಶ ನೀಡಲಾಗುವುದು ಎಂದು ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆ(ಇಸ್ರೋ) ತಿಳಿಸಿದೆ.

ಹೊಸದಿಲ್ಲಿ: ರಾಕೆಟ್‍ಗಳು, ಉಪಗ್ರಹಗಳು ಮತ್ತು ಉಡಾವಣಾ ಸೇವೆಗಳಲ್ಲಿ ಸಕ್ರಿಯವಾಗಿ ಪಾಲ್ಗೊಳ್ಳಲು ಖಾಸಗಿ ಸಂಸ್ಥೆಗಳಿಗೂ ಅವಕಾಶ ನೀಡಲಾಗುವುದು ಎಂದು ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆ(ಇಸ್ರೋ) ತಿಳಿಸಿದೆ. ದೆಹಲಿಯಲ್ಲಿ ಗುರುವಾರ ಮಾಧ್ಯಮದವರೊಂದಿಗೆ ಮಾತನಾಡಿದ ಇಸ್ರೋ ಅಧ್ಯಕ್ಷ ಕೆ.ಶಿವನ್, ನಮ್ಮ ಸಂಸ್ಥೆಯ ಬಾಹ್ಯಾಕಾಶ ಯೋಜನೆಗಳಲ್ಲಿ ಖಾಸಗಿ ಸಂಸ್ಥೆಗಳು ಭಾಗವಹಿಸಲು ಮುಕ್ತ ಅವಕಾಶ ನೀಡಲಾಗುವುದು ಎಂದು ತಿಳಿಸಿದರು. ನಿನ್ನೆಯಷ್ಟೆ ಕೇಂದ್ರ ಸಚಿವ ಸಂಪುಟ ಇಸ್ರೋದ ಬಾಹ್ಯಾಕಾಶ ಯೋಜನೆಗಳು ಮತ್ತು ಇತರ ಚಟುವಟಿಕೆಗಳಲ್ಲಿ ಖಾಸಗಿ ಸಂಸ್ಥೆಗಳು ಸಹಭಾಗಿತ್ವ …

Read More »

ಇಂದಿನಿಂದ SSLC ಪರೀಕ್ಷೆ ಆರಂಭ- ವಿದ್ಯಾರ್ಥಿಗಳೇ ಭಯ ಬೇಡ…….

ಬೆಂಗಳೂರು: ರಾಜ್ಯದಲ್ಲಿ ಕೊರೊನಾ ಮಹಾಮಾರಿ ಅಟ್ಟಹಾಸ ಮೆರೆಯುತ್ತಿದೆ. ಈ ಭಯದ ಮಧ್ಯೆ ಎಸ್‍ಎಸ್‍ಎಲ್‍ಸಿ ಪರೀಕ್ಷೆ ನಡೆಸಲು ಸರ್ಕಾರ ತೀರ್ಮಾನ ಕೈಗೊಂಡಿದ್ದು, ರಾಜ್ಯಾದ್ಯಂತ ಒಟ್ಟು 8,48,203 ವಿದ್ಯಾರ್ಥಿಗಳು ಇಂದು ಪರೀಕ್ಷೆ ಬರೆಯಲಿದ್ದಾರೆ. ಇಂದಿನಿಂದ ಜುಲೈ 4ರವರೆಗೆ ಎಸ್‍ಎಸ್‍ಎಲ್‍ಸಿ ಪರೀಕ್ಷೆ ನಡೆಯಲಿದ್ದು, ಲಕ್ಷಾಂತರ ವಿದ್ಯಾರ್ಥಿಗಳು ಪರೀಕ್ಷೆ ಎದುರಿಸಲು ಸಜ್ಜಾಗಿದ್ದಾರೆ. ಬೆಳಗ್ಗೆ 10.30 ರಿಂದ 1.30 ವರೆಗೆ ಪರೀಕ್ಷೆ ನಡೆಯಲಿದ್ದು, ಶಿಕ್ಷಣ ಇಲಾಖೆ ಅಗತ್ಯ ಸಿದ್ಧತೆ ಮಾಡ್ಕೊಂಡಿದೆ. ಎಲ್ಲಾ ಕಡೆ ಎರಡೆರಡು ಬಾರಿ ಸ್ಯಾನಿಟೈಸ್ …

Read More »

ಇಂದು ಮರಿ ಸಾಹುಕಾರರ ನಾಮಕರಣ..ಸಾಹುಕಾರರ ಕುಟುಂಬದಲ್ಲಿ ಮತ್ತೊಂದು ಸಂತೋಷದ ದಿನ

ಇಂದು ಸಾಹುಕಾರರ ಕುಟುಂಬದಲ್ಲಿ ಮತ್ತೊಂದು ಸಂತೋಷದ ದಿನ , ಸಂತೋಷ್ ಅವರ್ ಸುಪುತ್ರ ನಿ ಗೆ ಇಂದು ನಾಮಕರಣದ ಸಂಭ್ರಮ, ಹೌದು ಇಂದು ಸಾಹುಕಾರರ ಮನೆಯಲ್ಲೇ  ಶ್ರೀ ಸಂತೋಷ್ ಅಣ್ಣ ಜಾರಕಿಹೊಳಿ ಅವರ್ ಸುಪುತ್ರನ್ ನಾಮಕರಣ ಮಾಡಲಾಯಿತು, ಈ ಒಂದು ಸಂಧರ್ಭಕ್ಕೆ ಜಾರಕಿಹೊಳಿ ಕುಟುಂಬದ ಎಲ್ಲ ಸದಸ್ಯರು, ಹಾಗೂ ಬಂಧು ಮಿತ್ರರು ಭಾಗಿ ಯಾಗಿದ್ರು, ಮರಿ ಸಾಹುಕಾರರು ಇಂದು ನಾಮಕರಣ ಮಾಡಿಕೊಂಡಿದ್ದಾರೆ ಮರಿ ಸಾಹುಕಾರರೀಗೆ ಸೂರ್ಯ ಶ್ರೇಷ್ಠ ಎಂಬ ನಾಮಕರಣ …

Read More »

ಪೆಟ್ರೋಲ್‌ಗಿಂತಲೂ ದುಬಾರಿಯಾದ ಡಿಸೇಲ್ ಬೆಲೆ:

ಹೊಸದಿಲ್ಲಿ: ಕಳೆದ 17 ದಿನಗಳಿಂದ ಪೆಟ್ರೋಲ್ ಮತ್ತು ಡೀಸೆಲ್‌ ದರಗಳು ಗಗನಮುಖಿಯಾಗಿ ಏರುತ್ತಲೇ ಇವೆ. ಆದರೆ ಬುಧವಾರದ ಬೆಲೆಯೇರಿಕೆಯಲ್ಲಿ ಡೀಸೆಲ್‌ ದರ ಹೊಸ ಮೈಲಿಗಲ್ಲನ್ನೇ ಸ್ಥಾಪಿಸಿದೆ. ದಿಲ್ಲಿಯಲ್ಲಿ ಬುಧವಾರದ ಡೀಸೆಲ್‌ ದರವು ಪೆಟ್ರೋಲ್‌ ದರಕ್ಕಿಂತ ಹೆಚ್ಚಾಗಿದೆ. ಇದೇ ಮೊದಲ ಬಾರಿಗೆ ಪೆಟ್ರೋಲ್‌ ದರಕ್ಕಿಂತಲೂ ಡೀಸೆಲ್ ದರ ಹೆಚ್ಚಳವಾಗಿರುವುದಕ್ಕೆ ದಿಲ್ಲಿ ಜನತೆ ಸಾಕ್ಷಿಯಾಗಿದ್ದಾರೆ. ಸತತ 17 ದಿನಗಳ ಏರಿಕೆ ಬಳಿಕ ಇಂದು ಪೆಟ್ರೋಲ್ ಬೆಲೆ ಯಥಾಸ್ಥಿತಿಯಿದ್ದು ಡಿಸೆಲ್ ಬೆಲೆಯಲ್ಲಿ 48 ಪೈಸೆ …

Read More »

ಹುಬ್ಬಳ್ಳಿ:ಮಹಿಳೆಯರ ಬಟ್ಟೆ ಕಳ್ಳತನ ಮಾಡುತ್ತಿದ್ದ ಕಳ್ಳ…………

ಹುಬ್ಬಳ್ಳಿ: ಮಹಿಳೆಯರ ಬಟ್ಟೆ ಕದಿಯುತ್ತಿದ್ದ ವಿಕೃತ ಮನಸ್ಸಿನ ಯುವಕನೊಬ್ಬನಿಗೆ ಸಾರ್ವಜನಿಕರು ಥಳಿಸಿರುವ ಘಟನೆ ನಗರದಲ್ಲಿ ನಡೆದಿದೆ. ಯುವಕನು ಕಳೆದ ಹಲವು ದಿನಗಳಿಂದ ಹುಬ್ಬಳ್ಳಿಯ ಈಶ್ವರ ನಗರ, ನೇಕಾರನಗರದ ವಿವಿಧ ಬಡಾವಣೆಗಳಲ್ಲಿ ಮಹಿಳೆಯರ ಬಟ್ಟೆ ಕಳ್ಳತನ ಮಾಡುತ್ತಿದ್ದ. ಇದರಿಂದಾಗಿ ಕಳ್ಳನನ್ನು ಹಿಡಿಯಲು ಸಾರ್ವಜನಿಕರು ಕಾಯುತ್ತಿದ್ದರು. ಯುವಕ ಇಂದು ಕೂಡ ಬಟ್ಟೆ ಕದಿಯಲು ನೇಕಾರನಗರದ ಬಡಾವಣೆಗೆ ಬಂದಿದ್ದ. ಬಟ್ಟೆ ಕದ್ದು ಇನ್ನೇನು ಪರಾರಿಯಾಗುತ್ತಿದ್ದಂತೆ ಸಾರ್ವಜನಿಕರ ಕೈಗೆ ಸಿಕ್ಕಿಬಿದ್ದಿದ್ದಾನೆ. ಬಳಿಕ ಆತನನ್ನು ಕಂಬಕ್ಕೆ ಕಟ್ಟಿದ …

Read More »

ಜೂನಿಯರ್ ಎನ್‍ಟಿಆರ್ ಲಾಕ್‍ಡೌನ್ ನಡುವೆಯೂ ಸಾಲು ಸಾಲು ಸಿನಿಮಾಗಳಿಗೆ ಸಹಿ

ಹೈದರಾಬಾದ್: ಟಾಲಿವುಡ್ ತಾರಕ್ ಜೂನಿಯರ್ ಎನ್‍ಟಿಆರ್ ಲಾಕ್‍ಡೌನ್ ನಡುವೆಯೂ ಸಾಲು ಸಾಲು ಸಿನಿಮಾಗಳಿಗೆ ಸಹಿ ಹಾಕುತ್ತಿದ್ದು, ತೆಲುಗು ಚಿತ್ರರಂಗದಲ್ಲಿ ಸದ್ಯದ ಬ್ಯಸಿಯೆಸ್ಟ್ ನಟರಾಗಿದ್ದಾರೆ. ಇದೀಗ ಮತ್ತೊಂದು ಸಿನಿಮಾದದಲ್ಲಿ ಯಂಗ್ ಟೈಗರ್ ನಟಿಸುವುದು ಖಚಿತವಾಗಿದ್ದು, ಈ ಸಿನಿಮಾದಲ್ಲಿ ಕನ್ನಡದ ನಟಿ ಸಹ ಸ್ಥಾನ ಪಡೆದುಕೊಂಡಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ. ಜೂನಿಯರ್ ಎನ್‍ಟಿಆರ್ ಲಾಕ್‍ಡೌನ್ ನಡುವೆಯೂ ಹಲವು ಸಿನಿಮಾಗಳಿಗೆ ಸಹಿ ಹಾಕುತ್ತಿದ್ದು, ಒಂದೆಡೆ ಸ್ಯಾಂಡಲ್‍ವುಡ್ ನಿರ್ದೇಶಕ ಪ್ರಶಾಂತ್ ನೀಲ್ ಜೂನಿಯರ್ ಎನ್‍ಟಿಆರ್ ಸಿನಿಮಾಗೆ …

Read More »

ಕೊರೊನಾ ವಾರಿಯರ್ಸ್‍ಗಳಿಗೂ ಸೋಂಕುತಪಾಸಣೆ ಮಾಡೋ ಸಿಬ್ಬಂದಿಯಂತೂ ಕಾಳಜಿಯನ್ನೆ ವಹಿಸ್ತಿಲ್ಲ…..

ಹಾವೇರಿ: ಕೊರೊನಾ ವಾರಿಯರ್ಸ್‍ಗಳಿಗೂ ಸೋಂಕು ತಗುಲಿದೆ. ಆದರೆ ಆರೋಗ್ಯ ಇಲಾಖೆ ಸಿಬ್ಬಂದಿ ನಿಷ್ಕಾಳಜಿ ತೋರುತ್ತಿದೆ. ಅದರಲ್ಲೂ ಈ ಜಿಲ್ಲೆಯಲ್ಲಿನ ಕ್ವಾರಂಟೈನ್ ಕೇಂದ್ರಗಳಲ್ಲಿನ ಜನರ ತಪಾಸಣೆ ಮಾಡೋ ಸಿಬ್ಬಂದಿಯಂತೂ ಕಾಳಜಿಯನ್ನೆ ವಹಿಸ್ತಿಲ್ಲ ಎಂಬ ಆರೋಪ ಕೇಳಿ ಬಂದಿದೆ. ರಾಜ್ಯದಲ್ಲಿ ಕೊರೊನಾ ವಾರಿಯರ್ಸ್ ಆಗಿರೋ ಪೊಲೀಸರು, ಆರೋಗ್ಯ ಇಲಾಖೆ ಸಿಬ್ಬಂದಿಗೆ ಸೋಂಕು ತಗುಲಿದೆ. ಅದರಲ್ಲೂ ಹಾವೇರಿ ಜಿಲ್ಲೆಯಲ್ಲಿ ದೃಢಪಟ್ಟಿರೋ ಬಹುತೇಕ ಪ್ರಕರಣಗಳು ಸಾಂಸ್ಥಿಕ ಕ್ವಾರಂಟೈನ್ ಆಗಿದ್ದವರು. ಹೀಗಿದ್ದರೂ ಕ್ವಾರಂಟೈನ್ ಕೇಂದ್ರಗಳಲ್ಲಿನ ಜನರ ತಪಾಸಣೆ …

Read More »

ಮದುವೆಯಾದ 5 ದಿನಕ್ಕೆ ವರ ದುರ್ಮರಣ- ವಧು ಗಂಭೀರ……..

ಹೈದರಾಬಾದ್: ಮದುವೆಯಾದ ಐದು ದಿನದಲ್ಲೇ ಅಪಘಾತದಲ್ಲಿ ವರ ಮೃತಪಟ್ಟಿರುವ ಘಟನೆ ಆಂಧ್ರ ಪ್ರದೇಶದ ಕರ್ನೂಲ್ ಜಿಲ್ಲೆಯಲ್ಲಿ ನಡೆದಿದೆ. ಹೊಲಗುಂಡ ಮಂಡಲದ ಸಮ್ಮತಗೇರಿ ಗ್ರಾಮದ ಮರೇಶ್ (23) ಮೃತ ನವವಿವಾಹಿತ. ಮೃತ ಮರೇಶ್ ಜೂನ್ 17 ರಂದು ಹೊಲಗುಂಡದ ವಧು ರೇಣುಕಾ ಜೊತೆ ಸರಳವಾಗಿ ವಿವಾಹವಾಗಿದ್ದನು. ಭಾನುವಾರ ಅಮಾವಾಸ್ಯೆಯ ನಂತರ ಅಂದರೆ ಸೋಮವಾರ ನೂತನ ದಂಪತಿ ಅಮೃತಪುರಂನಲ್ಲಿರುವ ದೇವಸ್ಥಾನಕ್ಕೆ ಹೋಗುತ್ತಿದ್ದರು. ಆದರೆ ಈ ವೇಳೆ ವೇಗವಾಗಿ ಬಂದ ಬೈಕ್ ನವಜೋಡಿ ಇದ್ದ …

Read More »

KSRTCಗೂ ಕಾಲಿಟ್ಟ ಕೊರೊನಾ- ಯಲ್ಲಾಪುರದಿಂದ ಬೆಂಗ್ಳೂರಿಗೆ ಬಂದ ಕಂಡಕ್ಟರ್‌ಗೆ ಪಾಸಿಟಿವ್

ಕಾರವಾರ: ಉತ್ತರಕನ್ನಡ ಜಿಲ್ಲೆಯಲ್ಲಿ ಇಷ್ಟು ದಿನ ಹೊರ ದೇಶ ಹಾಗೂ ರಾಜ್ಯದಿಂದ ಬಂದವರಲ್ಲಿ ಕೊರೊನಾ ಪಾಸಿಟಿವ್ ಪತ್ತೆಯಾಗುತ್ತಿತ್ತು. ಆದರೆ ಇದೀಗ ಅಂತರ್ ಜಿಲ್ಲಾ ಪ್ರಯಾಣ ಮಾಡಿದ ಬಸ್ ಕಂಡಕ್ಟರ್‌ಗೆ ಪಾಸಿಟಿವ್ ದೃಢವಾಗಿದ್ದು ಜಿಲ್ಲೆಯ ಜನತೆಯನ್ನು ಆತಂಕಕ್ಕೀಡು ಮಾಡಿದೆ. ಬೆಂಗಳೂರಿನ ಬಿಎಂಟಿಸಿ ಬಸ್ಸಿನಲ್ಲಿ ಸವಾರಿ ಮಾಡುತ್ತಿರುವ ಚೀನಾ ಮಾರಿ ಈಗ ಕೆಎಸ್‌ಆರ್‌ಟಿಸಿ ಬಸ್ಸಿಗೂ ಕಾಲಿಟ್ಟಿದೆ. ಉತ್ತರ ಕನ್ನಡ ಜಿಲ್ಲೆಯ ಯಲ್ಲಾಪುರದಿಂದ ಕೆಎಸ್‌ಆರ್‌ಟಿಸಿ ಬಸ್ಸಿನಲ್ಲಿ ಬೆಂಗಳೂರಿಗೆ ಪ್ರಯಾಣಿಸಿದ್ದ ನಿರ್ವಾಹಕನಿಗೆ ಕೊರೊನಾ ಸೋಂಕು ದೃಢವಾಗಿದೆ. …

Read More »

ತೆಲುಗು ಚಿತ್ರದ ಚಿತ್ರೀಕರಣಕ್ಕೆ ಮರಳಿದ ಬುಲ್ ಬುಲ್ ರಚಿತಾ ರಾಮ್……

ಹೈದರಾಬಾದ್: ಕೊರೊನಾ ಭೀತಿ ನಡುವೆಯೂ ಕನ್ನಡದ ನಟಿ ರಚಿತಾ ರಾಮ್ ತೆಲುಗು ಸಿನಿಮಾವೊಂದರ ಚಿತ್ರೀಕರಣಕ್ಕೆಂದು ಹೈದಾರಾಬಾದ್‍ಗೆ ತೆರಳಿದ್ದಾರೆ. ಕೇಂದ್ರ ಸರ್ಕಾರ ಕೊರೊನಾ ಲಾಕ್‍ಡೌನ್ ಅನ್ನು ದಿನದಿಂದ ದಿನಕ್ಕೆ ಸಡಿಲಿಕೆ ಮಾಡುತ್ತಾ ಬರುತ್ತಿದೆ. ಈ ನಡುವೆ ಕೊರೊನಾ ಸೋಂಕಿತರ ಸಂಖ್ಯೆ ದೇಶದಲ್ಲಿ ಹೆಚ್ಚುತ್ತಲೆ ಇದೆ. ಇತ್ತೀಚೆಗಷ್ಟೇ ಸಿನಿಮಾ ಚಿತ್ರೀಕರಣಕ್ಕೂ ಸರ್ಕಾರ ಅನುಮತಿ ನೀಡಿದ್ದು, ಚಿತ್ರರಂಗದ ಚಟುವಟಿಕೆಗಳು ಗರಿಗೆದರಿವೆ. ಕಲಾವಿದರು ಶೂಟಿಂಗ್‍ಗೆ ಹೋಗುತ್ತಿದ್ದಾರೆ. ಸುಮಾರು ಮೂರು ತಿಂಗಳು ಚಿತ್ರದ ಶೂಟಿಂಗ್ ಇಲ್ಲದೇ ಮನೆಯಲ್ಲೇ …

Read More »