Breaking News

ರಾಜ್ಯ

ಮೊಳಕೆ ಒಡೆಯದ ಕಳಪೆ ಬೀಜ – ಉತ್ತಮ ಮಳೆಯಾದ್ರೂ ಮಂಕಾದ ರೈತರು…….

ರಾಯಚೂರು: ರೈತರು ದೇಶದ ಬೆನ್ನೆಲುಬು ಅನ್ನೋದು ಕೇವಲ ಮಾತಿಗೆ ಸೀಮಿತವಾಗಿದೆ. ರೈತರಿಗೆ ಮಾತ್ರ ಅನ್ಯಾಯವಾಗುತ್ತಲೇ ಇದೆ. ಸಾಲಸೂಲ ಮಾಡಿ ಜಮೀನಿನಲ್ಲಿ ಬಿತ್ತನೆ ಮಾಡಿ ಉತ್ತಮ ಫಸಲಿನ ನಿರೀಕ್ಷೆಯಲ್ಲಿ ಅನ್ನದಾತರು ಇರುತ್ತಾರೆ. ಆದರೆ ರೈತರಿಗೆ ಮೋಸ ಮಾಡಲೆಂದೇ ಇರುವ ಕಳಪೆ ಬೀಜ ತಯಾರಿಕಾ ಕಂಪನಿಗಳು ಮಾತ್ರ ರೈತರ ಬದುಕನ್ನೇ ಮುಳುಗಿಸುತ್ತಿವೆ. ಉತ್ತಮ ಮಳೆಯಾಗುತ್ತಿರುವ ಹಿನ್ನೆಲೆ ಖುಷಿಯಾಗಿದ್ದ ರಾಯಚೂರಿನ ಸಿಂಧನೂರು, ಮಸ್ಕಿ ತಾಲೂಕಿನ ಈ ರೈತರು ಈಗ ಮೋಸಹೊಗಿದ್ದಾರೆ. ಸೂರ್ಯಕಾಂತಿ ಬೀಜ ಬಿತ್ತಿ …

Read More »

ಕರ್ನಾಟಕದಲ್ಲಿ ಕೊರೊನಾ ‘ಮಹಾ’ ಸುನಾಮಿ………..

ಬೆಂಗಳೂರು: ಕರ್ನಾಟಕದಲ್ಲಿ ಕೊರೊನಾ ‘ಮಹಾ’ ಸುನಾಮಿಯಾಗಿದೆ. ಇಂದು ಒಂದೇ ದಿನ ಬರೋಬ್ಬರಿ ದಾಖಲೆಯ ಪ್ರಮಾಣದ 388 ಪ್ರಕರಣಗಳು ಬಂದಿದ್ದು ಒಟ್ಟು ಸೋಂಕಿತರ ಸಂಖ್ಯೆ 3,796ಕ್ಕೆ ಏರಿಕೆಯಾಗಿದೆ. ಇಲ್ಲಿಯವರೆಗೆ 200ಕ್ಕಿಂತ ಹೆಚ್ಚು ಪ್ರಕರಣಗಳು ದಾಖಲಾಗಿತ್ತು. ಆದರೆ ಒಂದೇ ದಿನ 380ಕ್ಕಿಂತ ಹೆಚ್ಚು ಪ್ರಕರಣಗಳು ದಾಖಲಾಗಿರುವುದು ಇದೇ ಮೊದಲು. ಸೋಮವಾರದವರೆಗೆ ರಾಜ್ಯದಲ್ಲೇ ಬೆಂಗಳೂರಿನಲ್ಲಿ(385) ಅತ್ಯಧಿಕ ಪ್ರಕರಣ ದಾಖಲಾಗಿತ್ತು. ಆದರೆ ಇಂದು ಬರೋಬ್ಬರಿ 150 ಪಾಸಿಟಿವ್ ಬಂದ ಹಿನ್ನೆಲೆಯಲ್ಲಿ ಉಡುಪಿ ಮೊದಲ ಸ್ಥಾನಕ್ಕೆ ಏರಿದೆ. …

Read More »

ಕ್ವಾರಂಟೈನ್ ಸಮಯವನ್ನು ಪೂರ್ಣಗೊಳಿಸಿ ಮನೆಗಳಿಗೆ ಹಿಂದಿರುಗುತ್ತಿದ್ದ ಪ್ರವಾಸಿ ಕಾರ್ಮಿಕರಿಗೆ ಬಿಹಾರ ಸರ್ಕಾರ ಕಾಂಡೋಮ್, ಗರ್ಭನಿರೋಧಕ, ಪ್ರೆಗ್ರನ್ಸಿ ಕಿಟ್‍ವಿತರಣೆ .

ಪಾಟ್ನಾ: 14 ದಿನಗಳ ಕ್ವಾರಂಟೈನ್ ಸಮಯವನ್ನು ಪೂರ್ಣಗೊಳಿಸಿ ಮನೆಗಳಿಗೆ ಹಿಂದಿರುಗುತ್ತಿದ್ದ ಪ್ರವಾಸಿ ಕಾರ್ಮಿಕರಿಗೆ ಬಿಹಾರ ಸರ್ಕಾರ ಕಾಂಡೋಮ್, ಗರ್ಭನಿರೋಧಕ, ಪ್ರೆಗ್ರನ್ಸಿ ಕಿಟ್‍ಗಳನ್ನು ಉಚಿತವಾಗಿ ವಿತರಣೆ ಮಾಡಿದೆ. ಕುಟುಂಬ ನಿಯಂತ್ರಣ ಕಾರ್ಯಕ್ರಮದ ಭಾಗವಾಗಿ ಬಿಹಾರ ಸರ್ಕಾರ ಈ ಕಾರ್ಯವನ್ನು ಮಾಡುತ್ತಿದೆ. ದೇಶದಲ್ಲೇ ಅತಿ ಹೆಚ್ಚು ಜನಸಂಖ್ಯೆ ಹೊಂದಿರುವ ಬಿಹಾರದಲ್ಲಿ ಕುಟುಂಬ ನಿಯಂತ್ರಣ ಕುರಿತು ಜಾಗೃತಿ ಮೂಡಿಸುವ ಸಲುವಾಗಿ ಸರ್ಕಾರ ಹೊಸ ಯೋಜನೆ ಜಾರಿ ಮಾಡಿದೆ. ಅಲ್ಲದೇ ಕೋವಿಡ್-19ಗೂ ಸರ್ಕಾರದ ಹೊಸ ಕಾರ್ಯಕ್ರಮಕ್ಕೂ …

Read More »

ಕೆಲಸಕ್ಕೆ ಹಾಜರಾಗದ ಹಾಪ್‍ಕಾಮ್ಸ್ ನೌಕರರ ವಿರುದ್ಧ ಕಠಿಣ ಕ್ರಮ ಜರುಗಿಸುವಂತೆ ಸಿಎಂ ಸೂಚನೆ

ಬೆಂಗಳೂರು, ಜೂ.02- ಕೋವಿಡ್ ಹಿನ್ನೆಲೆಯಲ್ಲಿ ಕಳೆದ 3 ತಿಂಗಳಿನಿಂದ ಕೆಲಸಕ್ಕೆ ಹಾಜರಾಗದ 150 ಜನ ಹಾಪ್‍ಕಾಮ್ಸ್ ನೌಕರರ ವಿರುದ್ಧ ಪರಿಶೀಲಿಸಿ ಕಠಿಣ ಕ್ರಮ ಕೈಗೊಳ್ಳಬೇಕೆಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ಅಧಿಕಾರಿಗಳಿಗೆ ಸೂಚಿಸಿದರು.ಇಂದು ಅವರ ಅಧ್ಯಕ್ಷತೆಯಲ್ಲಿ ನಡೆದ ಕೃಷಿ, ತೋಟಗಾರಿಕೆ ಹಾಗೂ ರೇಷ್ಮೆ ಇಲಾಖೆಗಳ ಪ್ರಗತಿ ಪರಿಶೀಲನಾ ಸಭೆಯಲ್ಲಿ ಅವರು ಮಾತನಾಡುತ್ತಿದ್ದರು. ರಾಜ್ಯದ 550 ಹಾಪ್‍ಕಾಮ್ಸ್ ಮಳಿಗೆಗಳ ಪೈಕಿ ಕೇವಲ 250 ಮಳಿಗೆಗಳು ಕಾರ್ಯನಿರ್ವಹಿಸುತ್ತಿದ್ದು . ಮಳಿಗೆ ತೆರೆಯದೇ ಇರುವವರ ವಿರುದ್ಧ …

Read More »

ಜೂ. 19 ಕ್ಕೆ ಕರ್ನಾಟಕದ ನಾಲ್ಕು ಸ್ಥಾನಗಳು ಸೇರಿ ಒಟ್ಟು 18 ರಾಜ್ಯಸಭಾ   ಸ್ಥಾನಗಳಿಗೆ ಚುನಾವಣೆ

ಬೆಂಗಳೂರು: ಇದೇ ಜೂ. 19 ಕ್ಕೆ ಕರ್ನಾಟಕದ ನಾಲ್ಕು ಸ್ಥಾನಗಳು ಸೇರಿ ಒಟ್ಟು 18 ರಾಜ್ಯಸಭಾ   ಸ್ಥಾನಗಳಿಗೆ ಚುನಾವಣೆ ನಡೆಯಲಿದ್ದು ರಾಜಕೀಯ ಚಟುವಟಿಗೆಗಳು ತೀವ್ರತೆ ಪಡೆದುಕೊಂಡಿವೆ.  ಮುಖ್ಯವಾಗಿ ಪ್ರಭಾಕರ್ ಕೋರೆ, ರಮೇಶ್ ಕತ್ತಿ, ತೇಜಸ್ವಿನಿ ಅನಂತಕುಮಾರ್, ರಾಜ್ಯ ಬಿಜೆಪಿ ಉಸ್ತುವಾರಿ ಪಿ ಮುರುಳೀಧರ ರಾವ್ ಸೇರಿದಂತೆ ಹಲವರು ಆಕಾಂಕ್ಷಿಗಳಿದ್ದಾರೆ. ಹೀಗಾಗಿ ಅಂದಿನ ಸಭೆಯಲ್ಲಿ ಚುನಾವಣೆಗೆ ಅಭ್ಯರ್ಥಿಗಳ ಆಯ್ಕೆ ಬಗ್ಗೆ ಶಾಸಕರಿಂದ ಅಭಿಪ್ರಾಯ ಸಂಗ್ರಹ ಮಾಡಲಾಗುತ್ತದೆ. ಈಗಾಗಲೇ ಬಿಜೆಪಿಯಲ್ಲಿ ಉಂಟಾಗಿರುವ ಭಿನ್ನಮತಕ್ಕೆ …

Read More »

ಮುಂಬೈನಿಂದ ಆಗಮಿಸಿದ ಪ್ರಯಾಣಿಕರು ಕ್ವಾರಂಟೈನ್ ಗೆ ಒಳಗಾಗದೇಪೊಲೀಸರ ಮುಂದೆಯೇ ಆಟೋ ಹತ್ತಿ ಎಸ್ಕೇಪ್

ಬೆಂಗಳೂರು: ಮುಂಬೈನಿಂದ ಆಗಮಿಸಿದ ಪ್ರಯಾಣಿಕರು ಕ್ವಾರಂಟೈನ್ ಗೆ ಒಳಗಾಗದೇ ಆಟೋ ಹತ್ತಿ ಪರಾರಿಯಾಗಿರುವ ಘಟನೆ ಬೆಂಗಳೂರಿನಲ್ಲಿ ನಡೆದಿದೆ. ಮುಂಬೈನಿಂದ ಉದ್ಯಾನ್ ಎಕ್ಸ್ ಪ್ರೆಸ್ ರೈಲಿನಲ್ಲಿ ಇಂದು 1700ಕ್ಕೂ ಹೆಚ್ಚು ಪ್ರಯಾಣಿಕರು ಬೆಂಗಳೂರಿನ ಮೆಜೆಸ್ಟಿಕ್ ಬಸ್ ನಿಲ್ದಾಣಕ್ಕೆ ಬಂದು ಇಳಿದಿದ್ದು, ಅದರಲ್ಲಿ ಇಬ್ಬರು ಪ್ರಯಾಣಿಕರು ಪೊಲೀಸರ ಮುಂದೆಯೇ ಆಟೋ ಹತ್ತಿ ಎಸ್ಕೇಪ್ ಆಗಿದ್ದಾರೆ. ರೈಲಿನಲ್ಲಿ ರಾಜ್ಯದ ಕಾರ್ಮಿಕರು ಆಗಮಿಸಿರಬಹುದು ಎಂಬ ಗೊಂದಲಕ್ಕೀಡಾದ ಪೊಲೀಸರು ಹಾಗೂ ಅಧಿಕಾರಿಗಳು ಇಬ್ಬರು ಪ್ರಯಾಣಿಕರ ತಪಾಸಣೆ ಕೂಡ …

Read More »

ಕೊರೊನಾ ದೃಢಪಟ್ಟ ಐವರ ಫೋನ್ ಸ್ವಿಚ್ ಆಫ್- ಆತಂಕದಲ್ಲಿ ಉಡುಪಿ ಜನ………….

ಉಡುಪಿ: ಜಿಲ್ಲೆಯಲ್ಲಿ ಕೊರೊನಾ ಮಹಾಸ್ಫೋಟ ಸಂಭವಿಸಿದ್ದು, ಇಂದು ಒಂದೇ ದಿನ 73 ಜನರಲ್ಲಿ ಸೋಂಕು ಕಾಣಿಸಿಕೊಂಡಿದೆ. ಈ ಮೂಲಕ ಜಿಲ್ಲೆಯ ಕೊರೊನಾ ಪೀಡಿತರ ಸಂಖ್ಯೆ 260ಕ್ಕೆ ಏರಿಕೆಯಾಗಿದೆ. ಜಿಲ್ಲೆಯ 73 ಸೋಂಕಿತರ ಪೈಕಿ 68 ಜನರನ್ನು ಪತ್ತೆ ಮಾಡಲಾಗಿದೆ. ಕೋವಿಡ್-19 ದೃಢಪಟ್ಟಿರುವ ಐದು ಮಂದಿ ಫೋನ್ ಸ್ವಿಚ್ ಆಫ್ ಮಾಡಿರುವುದು ಆತಂಕಕ್ಕೆ ಕಾರಣವಾಗಿದೆ. ಫೋನ್ ಸ್ವಿಚ್ ಆಫ್ ಮಾಡಿದ ಸೋಂಕಿತರನ್ನು ಪತ್ತೆ ಹಚ್ಚುವ ಕಾರ್ಯದಲ್ಲಿ ಜಿಲ್ಲಾಡಳಿತ ಮತ್ತು ಪೊಲೀಸ್ ಇಲಾಖೆ …

Read More »

ಒಂದ್ಕಡೆ ಸೈಕ್ಲೋನ್, ಮತ್ತೊಂದು ಕಡೆ ಮುಂಗಾರು- ವರುಣನ ಆರ್ಭಟ……….

ಬೆಂಗಳೂರು: ರಾಜ್ಯದ ಉತ್ತರ ಒಳನಾಡು, ಕರಾವಳಿ ಭಾಗದಲ್ಲಿ 3 ದಿನ ಬಿರುಗಾಳಿ ಸಹಿತ ಭಾರೀ ಮಳೆಯಾಗಲಿದೆ. ಈಗಾಗಲೇ ಕರಾವಳಿ ಭಾಗದಲ್ಲಿ ಆರೆಂಜ್ ಅಲರ್ಟ್ ಘೋಷಣೆ ಮಾಡಲಾಗಿದ್ದು, ನಿನ್ನೆ ರಾಜ್ಯದ ಹಲವು ಜಿಲ್ಲೆಗಳಲ್ಲಿ ಭಾರೀ ವರ್ಷಧಾರೆಯಾಗಿದೆ. ಅರಬ್ಬಿ ಸಮುದ್ರದಲ್ಲಿ ಎದ್ದಿರುವ ನಿಸರ್ಗ ಚಂಡಮಾರುತ ಮತ್ತಷ್ಟು ಆತಂಕ ಸೃಷ್ಟಿಸುತ್ತಾ ಅನ್ನೋ ಆತಂಕ ಮನೆ ಮಾಡಿದೆ. ದಾವಣಗೆರೆಯ ಹರಿಹರ ಸೇರಿ ಹಲವೆಡೆ ವರುಣನ ಆರ್ಭಟ ಜೋರಾಗಿತ್ತು. ದಾವಣಗೆರೆಯ ಹೆಮ್ಮನಬೇತೂರು ಗ್ರಾಮದ ರಸ್ತೆಗಳಲ್ಲಿ ನದಿಯಂತೆ ನೀರು …

Read More »

ಕದ್ದ ಬೈಕಿನಲ್ಲೇ ಊರಿಗೆ ಬಂದು ನಂತ್ರ ಕೊರಿಯರ್ ಮಾಡಿದ ಖತರ್ನಾಕ್ ಕಳ್ಳ………..

ಚೆನ್ನೈ: ಯುವಕನೊಬ್ಬ ಬೈಕ್ ಕದ್ದು, ಅದರ ಮಾಲೀಕರಿಗೆ ಗೊತ್ತಾದ ಬಳಿಕ ಯಾವುದೇ ತೊಂದರೆ ಬೇಡ ಎಂದು ಅದನ್ನು ಕೊರಿಯರ್ ಮಾಡಿದ ವಿಚಿತ್ರ ಘಟನೆಯೊಂದು ತಮಿಳುನಾಡಿನಲ್ಲಿ ನಡೆದಿದೆ. ಸುಲುರ್ ನಿವಾಸಿ ವಿ ಸುರೇಶ್ ಕುಮಾರ್(34) ಎಂಬಾತನ ಬೈಕ್ ಪಾರ್ಕ್ ಮಾಡಿದ್ದ ಸ್ಥಳದಿಂದ ಮೇ 18ರಿಂದ ಕಾಣೆಯಾಗಿತ್ತು. ಈ ಹಿನ್ನೆಲೆಯಲ್ಲಿ ಸುರೇಶ್ ಸುಲುರ್ ಪೊಲೀಸರ ಬಳಿ ಪ್ರಕರಣ ದಾಖಲಿಸಿಕೊಳ್ಳುವಂತೆ ಮನವಿ ಮಾಡಿಕೊಂಡಿದ್ದನು. ಅಂತೆಯೇ ಪೊಲೀಸರು ಪ್ರಕರಣ ದಾಖಲಿಸಿಕೊಂಡು ಸದ್ಯ ಕೋವಿಡ್ 19 ವಿರುದ್ಧ …

Read More »

ರಾಜ್ಯಸಭಾ ಚುನಾವಣೆ ಜೂನ್ 19ಕ್ಕೆ ನಿಗದಿ

ನವದೆಹಲಿ: ಕೊರೊನಾ ವೈರಸ್‍ನಿಂದಾಗಿ ಮುಂದೂಡಿಕೆಯಾಗಿದ್ದ ರಾಜ್ಯಸಭಾ ಚುನಾವಣೆ ಜೂನ್ 29ರಂದು ನಿಗದಿಯಾಗಿದೆ. ಆಂಧ್ರಪ್ರದೇಶ, ಗುಜರಾತ್, ಜಾರ್ಖಂಡ್, ಮಧ್ಯಪ್ರದೇಶ, ಮಣಿಪುರ, ಮೇಘಾಲಯ ಮತ್ತು ರಾಜಸ್ಥಾನ ರಾಜ್ಯಗಳ ಒಟ್ಟು 18 ರಾಜ್ಯಸಭಾ ಸ್ಥಾನಗಳಿಗೆ ಜೂನ್ 19ರಂದು ಚುನಾವಣೆ ನಡೆಯಲಿದೆ. ಮತ ಎಣಿಕೆಯೂ ಅಂದು ಸಂಜೆ 5 ಗಂಟೆಗೆ ನಡೆಯಲಿದೆ ಎಂದು ಚುನಾವಣಾ ಆಯೋಗ ತಿಳಿಸಿದೆ. ಮಾರ್ಚ್ 26ರಂದು ರಾಜ್ಯಸಭೆಗೆ ಚುನಾವಣೆ ನಡೆಯಬೇಕಿತ್ತು. ಆದರೆ ಕೊರೊನಾ ವೈರಸ್ ಭೀತಿಯ ಹಿನ್ನೆಲೆಯಲ್ಲಿ ಚುನಾವಣೆಯನ್ನು ಮುಂದೂಡಲಾಗಿತ್ತು. ಈ …

Read More »