ಬೆಳಗಾವಿ: ದೊಡ್ಡ ಪಕ್ಷದಲ್ಲಿ ಆಕಾಂಕ್ಷಿಗಳು ಸಂಖ್ಯೆ ಹೆಚ್ಚು ಇರುವುದು ಸಾಮಾನ್ಯ. ಆದ್ರೆ ಟಿಕೆಟ್ ಯಾರಿಗೆ ಕೊಡಬೇಕು ಎಂಬುವುದನ್ನು ಹೈಕಮಾಂಡ್ ನಿರ್ಧಾರ ಕೈಗೊಳ್ಳಲಿದೆ ಎಂದು ರಾಜ್ಯ ಸಭಾ ಸದಸ್ಯ ಪ್ರಭಾಕರ ಕೋರೆ ಹೇಳಿದ್ದಾರೆ. ಇಲ್ಲಿ ಇಂದು ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ರಾಜ್ಯಸಭಾ ಚುನಾವಣೆಗೆ ಅಧಿಸೂಚನೆ ಜಾರಿಯಾಗಿಲ್ಲ. ಬಿಜೆಪಿ ಪಕ್ಷದಲ್ಲಿ ತಂತ್ರಗಳು ನಡೆಯುವುದಿಲ್ಲ. ಪಕ್ಷದ ನಾಯಕರು ತೆಗೆದುಕೊಳ್ಳುವ ನಿರ್ಧಾರವೇ ಅಂತಿಮವಾಗಿರುತ್ತದೆ ಎಂದರು. ಬಿಜೆಪಿ ಅತೀ ದೊಡ್ಡ ಪಕ್ಷವಾಗಿದ್ದು, ಟಿಕೆಟ್ ಕೇಳುವವರ ಸಂಖ್ಯೆ ಹೆಚ್ಚು …
Read More »ವರಹನಾಥಕಲ್ಲಹಳ್ಳಿಯ ಭೂವರಾಹಸ್ವಾಮಿಯ ದೇವಸ್ಥಾನಕ್ಕೆ ನಿನ್ನೆ ಗಣ್ಯರು ಆಗಮಿಸಿದ್ದ ಹಿನ್ನೆಲೆಯಲ್ಲಿ ಮಹಾಮಂಗಳಾರತಿಯನ್ನು ಮಾಡಲಾಗುತ್ತಿತ್ತು.
ಮಂಡ್ಯ ಜಿಲ್ಲೆಯ ವರಹನಾಥಕಲ್ಲಹಳ್ಳಿಯ ಭೂವರಾಹಸ್ವಾಮಿ ದೇವಸ್ಥಾನದ ಸೆಕ್ಯುರಿಟಿ ಗಾರ್ಡ್ ಮಹೇಂದ್ರ ಅವರ ಮೇಲೆ ಕಿಡಿಗೇಡಿಗಳಿಂದ ಮಾರಣಾಂತಿಕ ಹಲ್ಲೆ…ಕೆ.ಆರ್.ಪೇಟೆ ಗ್ರಾಮಾಂತರ ಪೋಲಿಸ್ ಠಾಣೆಯಲ್ಲಿ ದೂರು ದಾಖಲು. ಕಿಡಿಗೇಡಿಗಳ ಬಂಧನಕ್ಕೆ ಬಲೆ ಬೀಸಿರುವ ಪೋಲಿಸರು ವರಹನಾಥಕಲ್ಲಹಳ್ಳಿಯ ಭೂವರಾಹಸ್ವಾಮಿಯ ದೇವಸ್ಥಾನಕ್ಕೆ ನಿನ್ನೆ ಗಣ್ಯರು ಆಗಮಿಸಿದ್ದ ಹಿನ್ನೆಲೆಯಲ್ಲಿ ಮಹಾಮಂಗಳಾರತಿಯನ್ನು ಮಾಡಲಾಗುತ್ತಿತ್ತು.
Read More »ವಿಶ್ವ ಹಾಲಿನ ದಿನ ಹಾಗೂ ಹುಟ್ಟು ಹಬ್ಬದ ದಿನದಂದು ಕರ್ನಾಟಕದ ಜನತೆಗೆ ಸಿಹಿ ಸುದ್ದಿ ಕೊಟ್ಟ ಸಾಹುಕಾರರು
ಬೆಂಗಳೂರು : ವಿಶ್ವ ಹಾಲು ದಿನವಾಗಿ ಆಚರಿಸಲಾಗುತ್ತಿರುವ ಜೂನ್ 1 ರಂದು ಕರ್ನಾಟಕ ಹಾಲು ಮಹಾಮಂಡಳಿಯು ಕೊರೋನಾದಂತಹ ಸಂದರ್ಭದಲ್ಲಿ ಜನರಲ್ಲಿ ಆರೋಗ್ಯ ವೃದ್ಧಿಗಾಗಿ ಮತ್ತು ಅವರಲ್ಲಿ ಪೌಷ್ಠಿಕಾಂಶ ಹೆಚ್ಚಳಕ್ಕಾಗಿ ಅರಿಸಿನ ಮಿಶ್ರಿತ ನಂದಿನಿ ಹಾಲನ್ನು ಮಾರುಕಟ್ಟೆಗೆ ಬಿಡುಗಡೆಗೊಳಿಸುತ್ತಿದೆ ಎಂದು ಕಹಾಮ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ತಿಳಿಸಿದ್ದಾರೆ. ಈ ಕುರಿತು ಭಾನುವಾರದಂದು ಪತ್ರಿಕಾ ಪ್ರಕಟಣೆ ಬಿಡುಗಡೆ ಮಾಡಿರುವ ಅವರು, ಕೊರೋನಾ ದಾಳಿ ಮಾಡಿರುವ ಈ ಸಂದರ್ಭದಲ್ಲಿ ಜನರು ಹೆಚ್ಚು ರೋಗ ನಿರೋಧಕ …
Read More »ಜೂನ್ 8 ರಿಂದ ದೇವಾಲಯ, ಮಸೀದಿ, ಚರ್ಚ್ ಓಪನ್ – ಷರತ್ತುಗಳು ಅನ್ವಯ
ಬೆಂಗಳೂರು: ಕೇಂದ್ರ ಸರ್ಕಾರ ಜೂನ್ 30 ವರೆಗೂ ಲಾಕ್ಡೌನ್ ವಿಸ್ತರಣೆ ಮಾಡಿದ್ದು, ಹಲವು ವಿನಾಯಿತಿಗಳನ್ನು ನೀಡಿ ಮಾರ್ಗಸೂಚಿಗಳನ್ನು ಪ್ರಕಟಿಸಿದೆ. ಈ ಮಾರ್ಗಸೂಚಿ ಅನ್ವಯ ಜೂನ್ 8 ರಿಂದ ದೇವಸ್ಥಾನಗಳು, ಚರ್ಚ್, ಮಸೀದಿಗಳು ಸೇರಿದಂತೆ ಧಾರ್ಮಿಕ ಸ್ಥಳಗಳನ್ನ ತೆರೆಯಲು ಅವಕಾಶ ನೀಡಲಾಗಿದೆ. ರಾಜ್ಯ ಸರ್ಕಾರ ಆದೇಶ ನೀಡಿದ ಹಿನ್ನೆಲೆಯಲ್ಲಿ ಜೂನ್ 1ಕ್ಕೆ ದೇವಾಲಯ ತೆರೆಯಲು ದೇವಾಲಯಗಳ ಸಿಬ್ಬಂದಿ ಸಿದ್ಧವಾಗಿದ್ದರು. ದೇವಸ್ಥಾನಗಳನ್ನ ಸ್ವಚ್ಛ ಮಾಡಿ ಅರ್ಚಕರು ಕೂಡ ಸಿದ್ಧರಾಗಿದ್ದರು. ಆದರೆ ಜೂನ್ 1 …
Read More »ಸಂಬಳ ನೀಡದೆ ಕೊರೊನಾ ವಾರಿಯರ್ಸ್ಗೆ ಸರ್ಕಾರ ಅವಮಾನಿಸಿದೆ: ಯು.ಟಿ.ಖಾದರ್
ಮಂಗಳೂರು: ವೈದ್ಯರು ಹಾಗೂ ನರ್ಸ್ ಗಳಿಗೆ ಎರಡು ತಿಂಗಳಿನಿಂದ ಸಂಬಳ ಆಗಿಲ್ಲ. ಕೊರೊನಾ ಸಂದರ್ಭದಲ್ಲೇ ವೇತನ ನೀಡದೆ ಸತಾಯಿಸಿದ್ದಾರೆ ಎಂದು ಮಾಜಿ ಸಚಿವ ಯುಟಿ ಖಾದರ್ ಆರೋಪಿಸಿದ್ದಾರೆ. ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕೊರೊನಾ ವಾರಿಯರ್ಸ್ಗೆ ಸಂಬಳ ನೀಡದೆ ಸರ್ಕಾರ ನಿರ್ಲಕ್ಷಿಸಿದೆ. ವಾರಿಯರ್ಗಳಿಗೇ ಸಂಬಳ ನೀಡಿಲ್ಲ ಎಂದಮೇಲೆ ರಾಜ್ಯದಲ್ಲಿ ಕೊರೋನಾ ರೋಗಿಗಳ ಸ್ಥಿತಿ ಹೇಗಿರಬೇಡ ಎಂದು ಪ್ರಶ್ನಿಸಿದ ಅವರು, ತಕ್ಷಣ ಸಂಬಳ ಬಿಡುಗಡೆ ಮಾಡುವಂತೆ ಸರ್ಕಾರವನ್ನು ಆಗ್ರಹಿಸಿದ್ದಾರೆ. ನ್ಯಾಷನಲ್ ಹೆಲ್ತ್ …
Read More »ನವದೆಹಲಿ: ಜೂನ್ 30ರವರೆಗೆ ಲಾಕ್ಡೌನ್ ವಿಸ್ತರಿಸಿ ಕೇಂದ್ರ ಸರ್ಕಾರ ಅದೇಶ ಹೊರಡಿಸಿದೆ.
ನವದೆಹಲಿ :ಲಾಕ್ಡೌನ್ 4.0 ಪೂರ್ಣಗೊಳ್ಳುತ್ತಿರುವ ಹೊತ್ತಿನಲ್ಲೇ ಕೇಂದ್ರ ಸರ್ಕಾರ ಲಾಕ್ಡೌನ್ 5.0ನ ಮಾರ್ಗಸೂಚಿಗಳನ್ನು ಪ್ರಕಟಿಸಿದ್ದು, ಪ್ರಮುಖವಾಗಿ ಜೂನ್ 2ರಿಂದ ಮಾಲ್ ಹಾಗೂ ದೇವಸ್ಥಾನ ಸೇರಿದಂತೆ ಧಾರ್ಮಿಕ ಕೇಂದ್ರಗಳು ತೆರೆಯಲು ಅನುಮತಿ ನೀಡಲಾಗುತ್ತಿದೆ. ಅಲ್ಲದೆ ರಾತ್ರಿ 9ರಿಂದ ಬೆಳಗಿನ ಜಾವ 5 ಗಂಟೆವರೆಗೆ ನೈಟ್ ಕಫ್ರ್ಯೂ ವಿಧಿಸಿದೆ. ಚಿತ್ರಪ್ರದರ್ಶನ ನಿಷೇಧವನ್ನು ಮುಂದುವರಿಸಿದೆ. ಆಯಾ ನಗರಗಳ ಪರಿಸ್ಥಿತಿ ಆಧರಿಸಿ ಮೆಟ್ರೋ ರೈಲುಗಳ ಸಂಚಾರ ನಡೆಸಲು ರಾಜ್ಯ ಸರ್ಕಾರಕ್ಕೆ ಅಧಿಕಾರವನ್ನು ನೀಡಿದೆ. ಏನಿರುತ್ತೆ? > …
Read More »177 ಯುವತಿಯರನ್ನು ತವರು ರಾಜ್ಯಕ್ಕೆ ಕಳುಹಿಸಿ ಮತ್ತೆ ಮಾನವೀಯತೆ ಮೆರೆದ ಸೋನು ಸೂದ್
ಹೈದರಾಬಾದ್: ಇತ್ತೀಚೆಗಷ್ಟೆ ಕೊರೊನಾ ಲಾಕ್ಡೌನ್ನಿಂದಾಗಿ ಮಹಾರಾಷ್ಟ್ರದಲ್ಲಿ ಸಿಲುಕಿದ್ದ ಕರ್ನಾಟಕದ ನೂರಾರು ವಲಸೆ ಕಾರ್ಮಿಕರಿಗೆ ಅವರ ಊರುಗಳಿಗೆ ತೆರಳಲು ಬಾಲಿವುಡ್ ನಟ ಸೋನು ಸೂದ್ ಬಸ್ ವ್ಯವಸ್ಥೆ ಕಲ್ಪಿಸಿ ಮಾನವೀಯತೆ ಮೆರೆದಿದ್ದರು. ಇದೀಗ ನೂರಾರು ಯುವತಿಯರನ್ನು ಅವರ ತವರು ರಾಜ್ಯ ಒಡಿಶಾಕ್ಕೆ ಕಳುಹಿಸಲು ಸಹಾಯ ಮಾಡಿದ್ದಾರೆ. ಕೊರೊನಾ ಹಿನ್ನೆಲೆಯಲ್ಲಿ ಲಾಕ್ಡೌನ್ ಶುರುವಾದಾಗಿನಿಂದ ಸುಮಾರು ಒಡಿಶಾದ 177 ಯುವತಿಯರು ಕೇರಳದಲ್ಲಿ ಸಿಲುಕಿಕೊಂಡಿದ್ದರು. ಅಂದಿನಿಂದ ಯುವತಿಯರು ತಮ್ಮ ಊರಿಗೆ ಹೋಗಲು ಯಾವುದೇ ವ್ಯವಸ್ಥೆ ಇಲ್ಲದೆ …
Read More »ಸರಕಾರ ಜೂನ್ 1ರಿಂದ ದೇವಾಲಯಗಳಿಗೆ ಭಕ್ತರ ಪ್ರವೇಶಕ್ಕೆ ಅನುಮತಿ ನೀಡಿದ್ದು, ದೇವರ ದರ್ಶನ ಭಾಗ್ಯ ಮತ್ತೆ ಸಿಗಲಿದೆ.
ಮಂಗಳೂರು: ಕೊರೊನಾ ಲಾಕ್ಡೌನ್ನಿಂದ ದೇವಾಲಯಗಳನ್ನು ಬಂದ್ ಮಾಡಿ ಭಕ್ತರ ಪ್ರವೇಶವನ್ನು ನಿಷೇಧ ಮಾಡಲಾಗಿತ್ತು. ಆದರೆ ಈಗ ಲಾಕ್ಡೌನ್ ಸಡಿಲಿಕೆ ಮಾಡಿದ ಹಿನ್ನೆಲೆಯಲ್ಲಿ ಸರಕಾರ ಜೂನ್ 1ರಿಂದ ದೇವಾಲಯಗಳಿಗೆ ಭಕ್ತರ ಪ್ರವೇಶಕ್ಕೆ ಅನುಮತಿ ನೀಡಿದ್ದು, ದೇವರ ದರ್ಶನ ಭಾಗ್ಯ ಮತ್ತೆ ಸಿಗಲಿದೆ. ದೇವಾಲಯ ತೆರೆದರೂ ದೇವರ ದರ್ಶನ ಹಿಂದಿನಂತೆ ಇರದೇ ಮುಜರಾಯಿ ಇಲಾಖೆಯಿಂದ ದೇವಸ್ಥಾನಗಳಿಗೆ ನೀಡಿದ ಮಾರ್ಗದರ್ಶನಗಳನ್ನು ಪಾಲಿಸಬೇಕಾಗುತ್ತದೆ. ಜೂನ್ 1ರಂದು ದೇವಾಲಯಗಳಿಗೆ ಭಕ್ತರಿಗೆ ಪ್ರವೇಶ ನೀಡಿದ ಹಿನ್ನೆಲೆಯಲ್ಲಿ ದೇವಸ್ಥಾನಗಳಲ್ಲಿ ಎಲ್ಲಾ …
Read More »ರಾಜ್ಯದಲ್ಲಿ ಇಂದು ಅತಿ ಹೆಚ್ಚು 248 ಮಂದಿಗೆ ಕೊರೊನಾ ಸೋಂಕು ದೃಢ…….
ಬೆಂಗಳೂರು: ರಾಜ್ಯದಲ್ಲಿ ಇಂದು ಅತಿ ಹೆಚ್ಚು 248 ಮಂದಿಗೆ ಕೊರೊನಾ ಸೋಂಕು ದೃಢಪಟ್ಟಿದ್ದು, ಸೋಂಕಿತರ ಸಂಖ್ಯೆ 2,781ಕ್ಕೆ ಏರಿಕೆಯಾಗಿದೆ. ಈ ಮೂಲಕ ಕೋವಿಡ್-19 ಮತ್ತೊಮ್ಮೆ ರಾಜ್ಯದಲ್ಲಿ ದ್ವಿಶತಕ ಸಿಡಿಸಿದೆ. ರಾಜ್ಯ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಬುಲೆಟಿನ್ ಪ್ರಕಾರ, ಕಳೆದ 24 ಗಂಟೆಯಲ್ಲಿ ರಾಯಚೂರು 62, ಕಲಬುರಗಿ 61, ಯಾದಗಿರಿ 60, ಉಡುಪಿ 15, ಬೆಂಗಳೂರು 12, ಬಳ್ಳಾರಿ 9, ಚಿಕ್ಕಬಳ್ಳಾಪುರ 5, ದಾವಣಗೆರೆ, ವಿಜಯಪುರ, ಹಾಸನ ಜಿಲ್ಲೆಯಲ್ಲಿ …
Read More »ರಾಜ್ಯದಲ್ಲಿ ಸಂಜೆ ವೇಳೆ ಮತ್ತೆ 70 ಮಂದಿಗೆ ಕೊರೊನಾ
ಬೆಂಗಳೂರು: ರಾಜ್ಯದಲ್ಲಿ ಸಂಜೆ ವೇಳೆ ಮತ್ತೆ 70 ಮಂದಿಗೆ ಕೊರೊನಾ ಸೋಂಕು ತಗುಲಿರುವುದು ದೃಢವಾಗಿದ್ದು, ಸೋಂಕಿತರ 2781 ಕ್ಕೆ ಏರಿಕೆಯಾಗಿದೆ. ರಾಜ್ಯದಲ್ಲಿ ಇದೇ ಮೊದಲ ಬಾರಿಗೆ ಒಂದೇ ದಿನದಲ್ಲಿ 248 ದಾಖಲೆ ಪ್ರಮಾಣದ ಕೇಸ್ ಗಳು ದಾಖಲಾಗಿವೆ. ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಸಂಜೆ ವೇಳೆ ಹೆಲ್ತ್ ಬುಲೆಟಿನ್ ಬಿಡುಗಡೆ ಮಾಡಿದ್ದು, ಇಂದು ಚಿಕ್ಕಬಳ್ಳಾಪುರದಲ್ಲಿ ಅಡ್ಮಿಟ್ ಆಗಿದ್ದ 50 ವರ್ಷದ ಮಹಿಳೆ ಸಾವನ್ನಪ್ಪಿದ್ದಾರೆ. ಹೀಗಾಗಿ ಈವರೆಗೂ ಸೋಂಕಿನಿಂದಾಗಿ ಒಟ್ಟು …
Read More »
Laxmi News 24×7