ಅಹ್ಮದಾಬಾದ್: ಗುಜರಾತ್ನ ಜಮಾಲ್ಪುರ-ಖಾದಿಯಾ ಕ್ಷೇತ್ರದ ಕಾಂಗ್ರೆಸ್ ಶಾಸಕನಿಗೆ ಕೊರೊನಾ ಸೋಂಕು ದೃಢಪಟ್ಟಿದ್ದು, ಕ್ಷೇತ್ರದಲ್ಲಿ ಆತಂಕ ಸೃಷ್ಟಿಸಿದೆ ಸೋಂಕಿತ ಶಾಸಕನನ್ನು ಎಸ್ವಿಪಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಸೋಂಕು ದೃಢ ಪಡುವ ಮುನ್ನ ಮುಖ್ಯಮಂತ್ರಿ ವಿಜಯ್ ರೂಪಾನಿ, ಉಪಮುಖ್ಯಮಂತ್ರಿ ನಿತಿನ್ ಬಾಯ್ ಪಟೇಲ್ ಮತ್ತು ಗೃಹ ಸಚಿವ ಪ್ರದೀಪ್ ಸಿಂಗ್ ಜಡೇಜಾ ಸೇರಿ ಹಲವು ಗಣ್ಯರನ್ನು ಮಂಗಳವಾರ ಬೆಳಗ್ಗೆ ಗಾಂಧಿನಗರದ ಸಚಿವಾಲಯದಲ್ಲಿ ಸೋಂಕಿತ ಶಾಸಕ ಭೇಟಿಯಾಗಿದ್ದರು. ಈ ಹಿನ್ನೆಲೆ ಸಿಎಂ ಪ್ರಮುಖ ಸಚಿವರು ಹೋಮ್ …
Read More »ಸಿದ್ದರಾಮಯ್ಯ ಅಧಿಕಾರದಲ್ಲಿ ಇದ್ದಿದ್ದರೆ ಗುಡಿಸಿ ಗುಂಡಾತರ ಮಾಡ್ತಿದ್ರು: ಸಂಸದ ಮುನಿಸ್ವಾಮಿ
ಕೋಲಾರ: ಲಾಕ್ಡೌನ್ ಮುಂದುವರೆಸಿರುವ ಪ್ರಧಾನಿ ಮೋದಿ ಬಡವರಿಗೆ ಯಾವುದೇ ಯೋಜನಗಳನ್ನು ನೀಡಿಲ್ಲ ಎಂಬ ವಿಪಕ್ಷ ನಾಯಕ ಸಿದ್ದರಾಮಯ್ಯ ಹೇಳಿಕೆಗೆ ಕೋಲಾರದಲ್ಲಿ ಸಂಸದ ಎಸ್.ಮುನಿಸ್ವಾಮಿ ತಿರುಗೇಟು ನೀಡಿದ್ದಾರೆ. ನಗರದ ಎಪಿಎಂಸಿ ಮಾರುಕಟ್ಟೆಯಲ್ಲಿ ತರಕಾರಿ ಖರೀದಿ ಮಾಡಿದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸಿದ್ದರಾಮಯ್ಯ ಅಧಿಕಾರದಲ್ಲಿ ಇದ್ದಿದ್ದರೆ ಗುಡಿಸಿ ಗುಂಡಾತರ ಮಾಡುತ್ತಿದ್ದರು. ಪ್ರಧಾನಿ ಮೋದಿ ಮಾಡುತ್ತಿರುವ ಯೋಜನೆಗಳನ್ನು ಜನ ವೀಕ್ಷಿಸುತ್ತಿದ್ದಾರೆ. ಪ್ರಧಾನಿ ಮೋದಿ ಏನ್ಮಾಡ್ತಿದ್ದಾರೆ ಎಂದು ಇಡೀ ಪ್ರಪಂಚಕ್ಕೆ ಗೊತ್ತಿದೆ ಮೋದಿ ಅವರು …
Read More »ಚಿಕ್ಕೋಡಿ: ಲಾಕ್ಡೌನ್ ಹಿನ್ನೆಲೆಯಲ್ಲಿ ರೈತರು ತಾವು ಬೆಳೆದಿದ್ದ ಬೆಳೆಗಳನ್ನು ಕೆಲವರು ಉಚಿತವಾಗಿ ಜನರಿಗೆ ನೀಡುತ್ತಿದ್ದಾರೆ.
ಚಿಕ್ಕೋಡಿ/ಬೆಳಗಾವಿ: ಲಾಕ್ಡೌನ್ ಹಿನ್ನೆಲೆಯಲ್ಲಿ ರೈತರು ತಾವು ಬೆಳೆದಿದ್ದ ಬೆಳೆಗಳನ್ನು ಕೆಲವರು ಉಚಿತವಾಗಿ ಜನರಿಗೆ ನೀಡುತ್ತಿದ್ದಾರೆ. ಇನ್ನೂ ಕೆಲವರು ತಿಪ್ಪೆಗೆ ಸುರಿಯುತ್ತಿದ್ದಾರೆ. ಆದರೆ ಇಲ್ಲೊಬ್ಬ ರೈತ ತಾನು ಬೆಳೆದ ತರಕಾರಿಯನ್ನ ಕುರಿ ಮತ್ತು ಮೇಕೆಗಳಿಗೆ ಮೇವು ನೀಡಿರುವ ಘಟನೆ ಜಿಲ್ಲೆಯ ಮೂಡಲಗಿ ತಾಲೂಕಿನ ತುಕ್ಕಾನಟ್ಟಿ ಗ್ರಾಮದಲ್ಲಿ ನಡೆದಿದೆ. ರೈತ ಗುರುನಾಥ್ ಹುಕ್ಕೇರಿ ತನ್ನ ಎರಡು ಎಕರೆ ಜಮೀನಿನಲ್ಲಿ ಒಂದು ಎಕರೆಯಲ್ಲಿ ಎಲೆಕೋಸು, ಇನ್ನೊಂದು ಎಕರೆಯಲ್ಲಿ ಹೂಕೋಸು ಬೆಳೆಯನ್ನ ಬೆಳೆಸಿದ್ದರು. ಸುಮಾರು 2 …
Read More »ಬೆಂಗ್ಳೂರಲ್ಲಿ 40 ಹಾಟ್ಸ್ಪಾಟ್ – ಯಾವ ವಾರ್ಡಿನಲ್ಲಿ ಎಷ್ಟು ಮಂದಿಗೆ ಸೋಂಕು?
ಬೆಂಗಳೂರು: ಸಿಲಿಕಾನ್ ಸಿಟಿ, ಗ್ರೀನ್ಸಿಟಿ ಎಂದು ಕರೆಸಿಕೊಳ್ಳೋ ಬೆಂಗಳೂರು ಈಗ ಕೊರೊನಾ ಹಾಟ್ಸ್ಪಾಟ್ ಆಗುತ್ತಿದೆ. ಬೆಂಗಳೂರಿನಲ್ಲಿ 2 ದಿನಗಳ ಅಂತರದಲ್ಲಿ ಇಬ್ಬರು ಮೃತಪಟ್ಟಿದ್ದಾರೆ. ಜೊತೆಗೆ, ಟಿಪ್ಪುನಗರ, ಆನಂದಪುರ ವಾರ್ಡ್ಗಳನ್ನು ಸೀಲ್ಡೌನ್ ಮಾಡಲಾಗಿದ್ದು, 40 ಹಾಟ್ಸ್ಪಾಟ್ಗಳ ಮೇಲೆ ಸರ್ಕಾರ ತೀವ್ರ ನಿಗಾ ಇರಿಸಿದೆ. ಲಾಕ್ಡೌನ್ ಮಾಡಿ ಎಷ್ಟೇ ಮನವಿ ಮಾಡಿ, ಬುದ್ಧಿ ಹೇಳಿದರೂ ಜನರು ಕೇಳುತ್ತಿಲ್ಲ. ಸುಖಾಸುಮ್ಮನೇ ಮನೆಯಿಂದ ಹೊರಗೆ ಬರುತ್ತಿದ್ದಾರೆ. ಇದರ ಪರಿಣಾಮವೇ ರಾಜ್ಯದಲ್ಲಿನ ಕೊರೊನಾ ಲಿಸ್ಟ್ ನಲ್ಲಿ ಬೆಂಗಳೂರು …
Read More »ಕೇಂದ್ರ ಸರ್ಕಾರ ಹಳೆ ಮಾರ್ಗಸೂಚಿಗಳನ್ನು ಮುಂದುವರಿಸಲು ರಾಜ್ಯ ಸರ್ಕಾರಗಳಿಗೆ ಸೂಚನೆ
ನವದೆಹಲಿ: ಲಾಕ್ಡೌನ್ ವಿಸ್ತರಿಸಿ ಅಧಿಕೃತ ಆದೇಶ ಹೊರಡಿಸಿರುವ ಕೇಂದ್ರ ಸರ್ಕಾರ ಹಳೆ ಮಾರ್ಗಸೂಚಿಗಳನ್ನು ಮುಂದುವರಿಸಲು ರಾಜ್ಯ ಸರ್ಕಾರಗಳಿಗೆ ಸೂಚನೆ ನೀಡಿದೆ. ಈ ನಡುವೆ ಏಪ್ರಿಲ್ 20ರ ಬಳಿಕ ಹೊಸ ಮಾರ್ಗಸೂಚಿ ಬರುವ ಸಾಧ್ಯತೆ ಇದೆ. ಪ್ರಧಾನಿ ನರೇಂದ್ರ ಮೋದಿ ಮಂಗಳವಾರ ಮೇ 3ರ ವರೆಗೂ ಲಾಕ್ಡೌನ್ ವಿಸ್ತರಿಸಿ ಘೋಷಣೆ ಮಾಡಿದ್ದಾರೆ. ಇದಾದ ಬಳಿಕ ಕೇಂದ್ರ ಗೃಹ ಇಲಾಖೆ ಇದರ ಅಧಿಕೃತ ಆದೇಶ ಪ್ರಕಟಿಸಿದ್ದು, ಮೇ 2ವರೆಗೂ ರಾಷ್ಟ್ರೀಯ ತುರ್ತು ನಿರ್ವಹಣೆ …
Read More »ಏನಿದು ‘ಹೆಲಿಕಾಪ್ಟರ್ ಮನಿ’? ಭಾರತದಲ್ಲಿ ಸಾಧ್ಯವೇ?
ನವದೆಹಲಿ: ಕೊರೊನಾ ಬಂದ ಮೇಲೆ ಬಿಸಿನೆಸ್ಗಳು ನೆಲ ಕಚ್ಚಿದೆ. ದೇಶದ ಆರ್ಥಿಕತೆಯ ಮೇಲೆ ಭಾರೀ ಪೆಟ್ಟಾಗಿದೆ. ಈ ಸಂದರ್ಭದಲ್ಲಿ ‘ಹೆಲಿಕಾಪ್ಟರ್ ಮನಿ’ಯನ್ನು ಜಾರಿಗೊಳಿಸಿದರೆ ದೇಶದ ಆರ್ಥಿಕತೆ ಮೇಲಕ್ಕೆ ಎತ್ತಬಹುದು ಎನ್ನುವ ದೇಶದಲ್ಲಿ ಚರ್ಚೆ ಜೋರಾಗಿ ಆರಂಭಗೊಂಡಿದೆ. ಹೌದು. ಕುಸಿಯುತ್ತಿರುವ ಆರ್ಥಿಕತೆಯನ್ನು ದಿಢೀರ್ ಮೇಲಕ್ಕೆ ಎತ್ತುವುದು ಸದ್ಯದ ಪರಿಸ್ಥಿತಿಯಲ್ಲಿ ಅಸಾಧ್ಯ. ಆದರೆ ‘ಹೆಲಿಕಾಪ್ಟರ್ ಮನಿ’ಯನ್ನು ಜಾರಿಗೆ ತಂದರೆ ಇದಕ್ಕೆ ಪರಿಹಾರ ಸಿಗಬಹುದು ಎಂದು ತೆಲಂಗಾಣ ಮುಖ್ಯಮಂತ್ರಿ ಕೆಸಿ ಚಂದ್ರಶೇಖರ್ ರಾವ್ ಕೇಂದ್ರ …
Read More »129 ನೇ ಬಾಬಾ ಸಾಹೇಬ್ ಅಂಬೇಡ್ಕರ್ ಜಯಂತಿ ಆಚರಣೆ ಮಾಡಿದ ಬಾಗೇವಾಡಿ ಗ್ರಾಮಸ್ಥರು..
ಹುಕ್ಕೇರಿ: ತಾಲ್ಲೂಕಿನ ಬಾಗೇವಾಡಿ ಗ್ರಾಮದ ಬಿ.ಆರ್.ಅಂಬೇಡ್ಕರ್ ಸಮೂದಯ ಭವನದಲ್ಲಿ ಅಂಬೇಡ್ಕರ್ ಮೂರ್ತಿಗೆ ಪೂಜೆ ಸಲ್ಲಿಸುವ ಮೂಲಕ ಹಾಗೂ ದ್ವಜಾರೋಹಣ ಮಾಡುವ ಮುಂಕಾತರ್ 129 ನೇ ಅಂಬೇಡ್ಕರ್ ಜಯಂತಿಯನ್ನು ಬಾಗೇವಾಡಿ ಗ್ರಾಮದಲ್ಲಿ ಆಚರಣೆ ಮಾಡಲಾಯಿತು. ಬಳಿಕ ಗ್ರಾಮದಲ್ಲಿ ಸಮೂದಾಯ ಭವನದಲ್ಲಿ ಅಂಬೇಡ್ಕರ್ ಜಯಂತಿ ಬಗ್ಗೆ ಮಾದ್ಯಮದ ಜೊತೆಗೆ ಮಾತನಾಡಿದ ಮಾಜಿ ಜಿಲ್ಲಾ.ಪಂಚಾಯತಿ ಸದಸ್ಯ ಶಿವಾಜಿ ಸಂಜೀವಗೋಳ ಅವರು ಸರಳ ರೀತಿಯಲ್ಲಿ ಬಾಗೇವಾಡಿ ಗ್ರಾಮದ ಬಿ.ಆರ್.ಅಂಬೇಡ್ಕರ್ ಸಮೂದಾಯ ಭವನದಲ್ಲಿ ದೀಪ ಬೆಳಗಿಸಿ, …
Read More »129 ನೇ ವಿಶ್ವರತ್ನ ಡಾ||ಬಿ.ಆರ್.ಅಂಬೇಡ್ಕರರ ಜಯಂತಿ ಆಚರಿಸಿದ ಕರ್ನಾಟಕ ರಾಜ್ಯ ದಲಿತ ಸಂಘರ್ಷ ಸಮಿತಿ.
ಗೋಕಾಕ: ತಾಲ್ಲೂಕಿನ ಸುಲಧಾಳ ಗ್ರಾಮದಲ್ಲಿ 129 ನೇ ವಿಶ್ವರತ್ನ ಡಾ||ಬಿ.ಆರ್.ಅಂಬೇಡ್ಕರರ ಜಯಂತಿಯನ್ನು ಪೂಜೆ ಮಾಡುವ ಮೂಲಕ ಅತಿ ಸರಳವಾಗಿ ಆಚರಿಸಲಾಯಿತು. ಪ್ರಸ್ತುತ ಕೋವಿಡ್—19 ವೈರೆಸ್ ಹರಡುವಿಕೆಯನ್ನು ತಡೆಗಟ್ಟವ ನಿಟ್ಟಿನಲ್ಲಿ ಕೇಂದ್ರ ಹಾಗೂ ರಾಜ್ಯ ಸರ್ಕಾರದ ಆದೇಶ ಪಾಲಿಸುವ ನಿಟ್ಟಿನಲ್ಲಿ ಡಾ||ಬಿ.ಆರ್.ಅಂಬೇಡ್ಕರರ 129 ನೇ ಜಯಂತಿಯನ್ನು ಸುಲಧಾಳ ಗ್ರಾಮದಲ್ಲಿ ಅತಿ ಸರಳವಾಗಿ ಆಚರಣೆ ಮಾಡಲಾಯಿತು. ಈ ಸಂದರ್ಭದಲ್ಲಿ ಕರ್ನಾಟಕ ರಾಜ್ಯ ದಲಿತ ಸಂಘರ್ಷ ಸಮಿತಿ (ರಿ) ಸುಲಧಾಳ ಗ್ರಾಮದ ಅಧ್ಯಕ್ಷರಾದ …
Read More »ಜೀವದ ಹಂಗು ತೊರೆದು ಹಗಲಿರುಳು ಶ್ರಮಸುತ್ತಿರುವ ಎಲ್ಲಾ ಇಲಾಖೆ ಮತ್ತು ಸಿಬ್ಬಂದಿಗಳಿಗೂ
ಗೋಕಾಕ ತಾಲೂಕಿನ ಘಟಪ್ರಭಾದಲ್ಲಿ ಲಾಕ್ ಡೌನ್ ಸಲವಾಗಿ ತಮ್ಮ ಜೀವದ ಹಂಗು ತೊರೆದು ಹಗಲಿರುಳು ಶ್ರಮಸುತ್ತಿರುವ ಪೊಲೀಸ್ ಸಿಬ್ಬಂದಿಗಳಿಗೂ ,ಪೌರಕಾರ್ಮಿಕರಿಗೂ,ಆರೋಗ್ಯ ಇಲಾಖೆ ಸಿಬ್ಬಂದಿಗಳಿಗೂ,ಆಶಾ ಹಾಗೂ ಅಂಗನವಾಡಿ ಕಾರ್ಯಕರ್ತೆಯರಿಗೆ ಘಟಪ್ರಭಾ ಹೊಸಮಠದ ಪೂಜ್ಯ ಶ್ರೀ ವಿರುಪಾಕ್ಷ ದೇವರು ದಿನಾಂಕ,14-04-2020 ರಂದು ಮದ್ಯಾಹ್ನ ಮಹಾಪ್ರಸಾದ ವ್ಯವಸ್ಥೆ ಮಾಡಿದ್ದರು. ರಾಜ್ಯ ಎನ್ ಟಿ ಸಿ ಒಕ್ಕೂಟದ ಅಧ್ಯಕ್ಷ ಜಿ.ಎಸ್. ಕರ್ಪೂರಮಠ,ಪಿ ಎಸ್ ಆಯ್ ಹಾಲಪ್ಪ. ಬಾಲದಂಡಿ.ಸರಕಾರಿ ವೈದ್ಯಾಧಿಕಾರಿ ಡಾ !! ಪ್ರವೀಣ.ಕರಗಾಂವಿ,ಪಟ್ಟಣ ಪಂಚಾಯಿತಿ ಮುಖ್ಯಾಧಿಕಾರಿ …
Read More »5,600 ರೂ. ನೀಡಿ 16 ಜನ್ರನ್ನು ಕಿತ್ತು ಹಾಕಿದ್ರು – ಸರ್ಕಾರಕ್ಕೆ ಮಹಿಳಾ ಟೆಕ್ಕಿಯ ನೋವಿನ ಪತ್ರ
ದಯವಿಟ್ಟು ನಮ್ಮ ಸಹಾಯಕ್ಕೆ ಬನ್ನಿ – ಕಾರ್ಮಿಕ ಇಲಾಖೆಗೆ ಪತ್ರ ಬರೆದ ಟೆಕ್ಕಿ – ಅಮೆರಿಕನ್ ಕಂಪನಿಯಲ್ಲಿದ್ದ ಉದ್ಯೋಗಿಗಳು ಬೆಂಗಳೂರು: ರಾಷ್ಟ್ರದ ಐಟಿ ರಾಜಧಾನಿಯಂದೇ ಪ್ರಸಿದ್ಧಿ ಗಳಿಸಿರುವ ಸಿಲಿಕಾನ್ ಸಿಟಿಯಲ್ಲಿ ಕೊರೊನಾ ವೈರಸ್ ಹಾವಳಿ ಹೆಚ್ಚಾಗಿದೆ. ಈ ಹಿನ್ನೆಲೆ ಲಾಕ್ಡೌನ್ ಜಾರಿಯಲ್ಲಿರುವ ಪರಿಣಾಮ ಐಟಿ ಕಂಪನಿಗಳು ತನ್ನ ಸಿಬ್ಬಂದಿಗೆ ‘ವರ್ಕ್ ಫ್ರಂ ಹೋಮ್’ ಮಾಡಲು ಸೂಚಿಸಿದೆ. ಆದರೆ ಇತ್ತೀಚೆಗೆ ‘ವರ್ಕ್ ಫ್ರಂ ಹೋಮ್’ ಮಾಡುತ್ತಿದ್ದ ಟೆಕ್ಕಿಗಳಿಗೆ ಕಂಪನಿಯೊಂದು ಶಾಕ್ ನೀಡಿದ್ದು, …
Read More »
Laxmi News 24×7