Breaking News

ರಾಜ್ಯ

ಕೊರೊನಾದಿಂದ ಕಂಗೆಟ್ಟ ಜನರಿಗೆ ಕೇಂದ್ರದಿಂದ ಅತಿದೊಡ್ಡ ಪರಿಹಾರ ಘೋಷಣೆ..! Full Details

ನವದೆಹಲಿ, ಮಾ.19-ಮಾರಕಕೊರೊನಾ ವೈರಸ್‍ನಿಂದಾಗಿ 21 ದಿನಗಳ ಲಾಕ್‍ಡೌನ್‍ಗೆ ಒಳಗಾಗಿರುವ ಭಾರತದಲ್ಲಿ ಬಡವರು, ಕೃಷಿಕರು ಮತ್ತುಕಾರ್ಮಿಕರ ಸೇರಿದಂತೆ ವಿವಿಧಜನರ ಅನುಕೂಲಕ್ಕಾಗಿ ಕೇಂದ್ರ ಸರ್ಕಾರಇಂದುಅತಿದೊಡ್ಡಆರ್ಥಿಕ ನೆರವು ಘೋಷಿಸಿದೆ. ಕೇಂದ್ರ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಮತ್ತು ಹಣಕಾಸುಖಾತೆರಾಜ್ಯ ಸಚಿವಅನುರಾಗ್‍ಠಾಕೂರ್ ಸುದ್ದಿಗೋಷ್ಠಿಯಲ್ಲಿ ಈ ಪ್ಯಾಕೇಜ್‍ಗಳನ್ನು ಪ್ರಕಟಿಸಿದರು. ದೆಹಲಿಯಲ್ಲಿ ಇಂದು ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್, ಈ ಪರಿಸ್ಥಿತಿ ನಿಯಂತ್ರಣಕ್ಕೆ ಬರುವತನಕಎಲ್ಲ ಸಾಲಗಳ ಮೇಲಿನ ಇಎಂಐ ವಸೂಲಾತಿಯನ್ನು ಮುಂದೂಡಲಾಗಿದೆ. ಇದನ್ನುಎಲ್ಲ ಬ್ಯಾಂಕ್‍ಗಳು, ಮತ್ತು …

Read More »

ಸಾಮಾಜಿಕ‌ ಅಂತರಕ್ಕೆ ಕ್ಯಾರೆ ಎನ್ನದ ಗೋಕಾಕ ಜನ: ತರಕಾರಿ‌ ಖರೀದಿಗೆ ವಾಲ್ಮೀಕಿ ಕ್ರೀಡಾಂಗಣದಲ್ಲಿ ಜನಜಂಗುಳಿ

ಗೋಕಾಕ: ಕೊರೊನಾ ವೈರಸ್ ಬಿಕ್ಕಟಿನಿಂದ ಎಪ್ರೀಲ್-14 ರವರೆಗೆ ಭಾರತ ಲಾಕ್‍ಡೌನ್ ಹಿನ್ನಲೆಯಲ್ಲಿ ಸಾರ್ವಜನಿಕರಿಗೆ ಅಗತ್ಯ ವಸ್ತುಗಳ ಪೂರೈಕೆಯ ಹಿನ್ನಲೆಯಲ್ಲಿ ದಿ. 26 ರಿಂದ ಪ್ರತಿದಿನ ಮುಂಜಾನೆ 7 ರಿಂದ 11 ಗಂಟೆಯವರೆಗೆ ಸಮಯವನ್ನು ನಿಗದಿಪಡಿಸಿ ವಾಲ್ಮೀಕಿ ಕ್ರೀಡಾಂಗಣದಲ್ಲಿ ಮಾರಾಟಕ್ಕೆ ಅವಕಾಶ ಮಾಡಿಕೊಡಲಾಗಿದೆ. ಆದ್ರೆ ಸಾಮಾಜಿಕ ಅಂತರ ಒಂದೇ ಮದ್ದು ಆಗಿರುವ ಮಹಾಮಾರಿ ಕೊರೋನಾ ಸೋಂಕಿಗೆ ಜನರು ಕ್ಯಾರೆ ಎನ್ನದೇ ಬೃಹತ್ ಸಂಖ್ಯೆಯಲ್ಲಿ ಸೇರಿದ್ದಾರೆ. ಸಾರ್ವಜನಿಕರಿಗೆ ಅಗತ್ಯ ವಸ್ತುಗಳು ಕೊರತೆಯಾಗಬಾರದು ಎಂಬ …

Read More »

ಗೋಕಾಕ: ಅಗತ್ಯ ವಸ್ತುಗಳ ಪೂರೈಕೆಗೆ ಕರ್ಪ್ಯೂ ಸಡಲಿಕೆ- ತಹಶೀಲದಾರ ಪ್ರಕಾಶ ಹೊಳೆಪ್ಪಗೋಳ

ಗೋಕಾಕ: ಕೊರೊನಾ ವೈರಸ್ ಬಿಕ್ಕಟಿನಿಂದ ಎಪ್ರೀಲ್-14 ರವರೆಗೆ ಭಾರತ ಲಾಕ್‍ಡೌನ್ ಹಿನ್ನಲೆಯಲ್ಲಿ ಸಾರ್ವಜನಿಕರಿಗೆ ಅಗತ್ಯ ವಸ್ತುಗಳ ಪೂರೈಕೆಯ ಹಿನ್ನಲೆಯಲ್ಲಿ ದಿ. 26 ರಿಂದ ಪ್ರತಿದಿನ ಮುಂಜಾನೆ 7 ರಿಂದ 11 ಗಂಟೆಯವರೆಗೆ ಸಮಯವನ್ನು ನಿಗದಿಪಡಿಸಲಾಗಿದೆ ಎಂದು ತಹಶೀಲದಾರ ಪ್ರಕಾಶ ಹೊಳೆಪ್ಪಗೋಳ ತಿಳಿಸಿದ್ದಾರೆ. ಈ ಕುರಿತು ಪತ್ರಿಕೆಯೊಂದಿಗೆ ಮಾತನಾಡಿದ ಅವರು ಸಾರ್ವಜನಿಕರಿಗೆ ಅಗತ್ಯ ವಸ್ತುಗಳು ಕೊರತೆಯಾಗಬಾರದು ಎಂಬ ದೃಷ್ಟಿಯಿಂದ ಈ ಕ್ರಮವನ್ನು ಕೈಗೊಳ್ಳಲಾಗಿದ್ದು. ಸಾರ್ವಜನಿಕರು ಶಿಸ್ತು ಬದ್ಧವಾಗಿ ಸರದಿ ಸಾಲಿನಲ್ಲಿ ನಿಂತು …

Read More »

ನಾಳೆಯಿಂದ ಹೋಟೆಲ್ ಗಳಲ್ಲಿ ಪಾರ್ಸೆಲ್ ಸಿಗತ್ತೆ ದಿನ ನಿತ್ಯದ ವಸ್ತು ಗಳನ್ನ ಮನೆಬಾಗಿಲಿಗೆ ಬರುತ್ತೆ.:ಎಸ್.ಬಿ.ಬೊಮ್ಮನಹಳ್ಳಿ

ಬೆಳಗಾವಿ -: ರಾಷ್ಟ್ರದಾದ್ಯಂತ ಲಾಕ್ ಡೌನ್ ಘೋಷಿಸಿರುವುದರಿಂದ ನಾಗರಿಕರಿಗೆ ದೈನಂದಿನ ಅಗತ್ಯ ಸಾಮಗ್ರಿಗಳಾದ ದಿನಸಿ, ತರಕಾರಿ ಮತ್ತಿತರ ವಸ್ತುಗಳನ್ನು ಮನೆಬಾಗಿಲಿಗೆ ಕಳಿಸುವ ನಿಟ್ಟಿನಲ್ಲಿ ಕ್ರಮಕೈಗೊಳ್ಳಲಾಗಿದೆ ಎಂದು ಜಿಲ್ಲಾಧಿಕಾರಿ ಡಾ.ಎಸ್.ಬಿ.ಬೊಮ್ಮನಹಳ್ಳಿ ತಿಳಿಸಿದ್ದಾರೆ. ಜಿಲ್ಲಾಧಿಕಾರಿ ಕಚೇರಿಯಲ್ಲಿ ಬುಧವಾರ (ಮಾ.೨೫) ದಿನಸಿ, ತರಕಾರಿ ವ್ಯಾಪಾರಸ್ಥರು ಹಾಗೂ ಹೋಟೆಲ್ ಮಾಲೀಕರ ಜತೆ ಸಭೆ ನಡೆಸಿದ ಬಳಿಕ ಈ ವಿಷಯ ತಿಳಿಸಿದರು. ಕೋವಿಡ್-೧೯ ವೈರಾಣು ಹರಡುವಿಕೆ ತಡೆಗಟ್ಟಲು ವಾಹನಗಳ ಸಂಚಾರ ಸೇರಿದಂತೆ ಅನೇಕ ನಿರ್ಬಂಧ ವಿಧಿಸಲಾಗಿರುವುದರಿಂದ ನಾಗರಿಕರಿಗೆ …

Read More »

ಇದುವರೆಗೆ ಪ್ರಯೋಗಾಲಯಕ್ಕೆ ಕಳಿಸಲಾಗಿದ್ದ ಎಲ್ಲ ಹತ್ತೂ ವರದಿಗಳು ನೆಗೆಟಿವ್-. ಎಸ್. ಬಿ.ಬೊಮ್ಮನಹಳ್ಳಿ

Share , ಬೆಳಗಾವಿ -: ಕೋವಿಡ್-೧೯ ಸೋಂಕಿಗೆ ಸಂಬಂಧಿಸಿದಂತೆ ಜಿಲ್ಲೆಯಿಂದ ಇದುವರೆಗೆ ಪ್ರಯೋಗಾಲಯಕ್ಕೆ ಕಳಿಸಲಾಗಿದ್ದ ಎಲ್ಲ ಹತ್ತೂ ವರದಿಗಳು ನೆಗೆಟಿವ್ ಬಂದಿರುತ್ತವೆ ಎಂದು ಜಿಲ್ಲಾಧಿಕಾರಿ ಡಾ.ಎಸ್. ಬಿ.ಬೊಮ್ಮನಹಳ್ಳಿ ಸ್ಪಷ್ಟಪಡಿಸಿದ್ದಾರೆ. ಈ ಕುರಿತು ಪ್ರಕಟಣೆ ನೀಡಿರುವ ಅವರು, ಇದುವರೆಗೆ ಹತ್ತು ಜನರ ಗಂಟಲು ದ್ರವಗಳ ಮಾದರಿಯನ್ನು ಪರೀಕ್ಷೆಗೆ ಕಳಿಸಲಾಗಿತ್ತು. ಈಗಾಗಲೇ ಐದು ಮಾದರಿಗಳ ವರದಿಗಳು ನೆಗೆಟಿವ್ ಬಂದಿದ್ದವು. ಹೊಸದಾಗಿ ಕಳಿಸಲಾಗಿದ್ದ ಉಳಿದ ಐದು ಮಾದರಿಗಳ ವರದಿ ಇಂದು ಬುಧವಾರ (ಮಾ.೨೫) ಬಂದಿದ್ದು, …

Read More »

ಭೂಪಾಲ: ಮಧ್ಯಪ್ರದೇಶದಲ್ಲಿ ಪತ್ರಕರ್ತರೊಬ್ಬರಿಗೆ ಮಾರಕ ಕೊರೊನಾ ಸೋಂಕು ತಗುಲಿರುವುದು ದೃಢಪಟ್ಟಿದೆ.

ಭೂಪಾಲ: ಮಧ್ಯಪ್ರದೇಶದಲ್ಲಿ ಪತ್ರಕರ್ತರೊಬ್ಬರಿಗೆ ಮಾರಕ ಕೊರೊನಾ ಸೋಂಕು ತಗುಲಿರುವುದು ದೃಢಪಟ್ಟಿದೆ. ಕಳೆದ ಎರಡು ಮೂರು  ದಿನಗಳ ಹಿಂದೆ ಸೋಂಕು  ತಗುಲಿರುವ ಲಕ್ಷಣಗಳು ಕಂಡು ಬಂದಿತ್ತು. ಅವರನ್ನು ಆಸ್ಪತ್ರೆಗೆ ದಾಖಲಿಸಿ ರಕ್ತದ ಮಾದರಿ, ಕಫದ ಪರೀಕ್ಷೆಗೆ ಪ್ರಯೋಗಾಲಯಕ್ಕೆ ಕಳುಹಿಸಲಾಗಿತ್ತು. ಇಂದು ವೈದ್ಯಕೀಯ  ವರದಿ ಬಂದಿದ್ದು, ಕೊರೊನಾ ಸೋಂಕು ದೃಢಪಟ್ಟಿರುವುದು ಖಚಿತವಾಗಿದೆ.  ಈ ಹಿನ್ನೆಲೆಯಲ್ಲಿ ಪತ್ರಕರ್ತನ ಸಂಪರ್ಕದಲ್ಲಿದ್ದರಿಗೂ ಹೋಮ್ ಕ್ವಾರೆಂಟೈನ್ ನಲ್ಲಿ ಇರಿಸಲಾಗಿದೆ. ಬೋಪಾಲ್ ನ ಬಹುತೇಕ ಎಲ್ಲ ಪತ್ರಕರ್ತರು ಕ್ವಾರೆಂಟೈನ್ ನಲ್ಲಿದ್ದು, …

Read More »

ಜನರೊಂದಿಗೆ ಪೊಲೀಸರುಸೌಜನ್ಯದಿಂದ ವರ್ತಿಸಬೇಕು: ವಾಟಾಳ್ ನಾಗರಾಜ

ಬೆಂಗಳೂರು: ಜನರೊಂದಿಗೆ ಪೊಲೀಸರು ಸೌಜನ್ಯದಿಂದ ವರ್ತಿಸಬೇಕು. ಲಾಠಿ ಚಾರ್ಜ್ ಮಾಡಬಾರದು ಅಂತಾ ಕನ್ನಡಪರ ಹೋರಾಟಗಾರ ವಾಟಾಳ್ ನಾಗರಾಜ್ ಮನವಿ ಮಾಡಿದ್ದಾರೆ. ಜನರ ಮೇಲೆ ಲಾಠಿ ಚಾರ್ಜ್ ವಿಚಾರವಾಗಿ ಮಾತನಾಡಿದ ಅವರು, ಜನರಿಗೆ ಆಹಾರ ಧಾನ್ಯ, ದಿನಸಿ ಸುಲಭವಾಗಿ ಸಿಗುವಂತೆ ವ್ಯವಸ್ಥೆಯನ್ನು  ಮಾಡಬೇಕು.  ಬೀದಿ ಬದಿ ವ್ಯಾಪರ ಮಾಡುವವರಿಗೆ, ಅಟೋ ರಿಕ್ಷಾ ಎಲ್ಲ ಕಾರ್ಮಿಕ ವರ್ಗಕ್ಕೆ ಸರ್ಕಾರ ಹಣ ಸಂದಾಯ ಮಾಡಬೇಕು.  ಗಾರ್ಮೆಂಟ್ಸ್ ಕೆಲಸಗಾರರಿಗೆ ಕನಿಷ್ಟ ಎರಡು ತಿಂಗಳು ಹಣ ಸಂದಾಯ …

Read More »

ಮನೆ ಮನೆಗೆ ಅಗತ್ಯವಸ್ತುಗಳ ಪೂರೈಕೆ ತಲುಪಿಸುವ ಯೋಜನೆ ಆರಂಭಿಸಲಾಗುವುದು: ಅಭಯ ಪಾಟೀಲ್

ಬೆಳಗಾವಿ:  ಕೊರೊನಾ ಸೋಂಕು ತಡೆಗಟ್ಟಲು ಸಲುವಾಗಿ ರಾಷ್ಟ್ರವ್ಯಾಪಿ  ಲಾಕ್ ಡೌನ್ ಜಾರಿ ಹಿನ್ನೆಲೆಯಲ್ಲಿ  ನಗರ ಜನತೆಗೆ ಅಗತ್ಯ ಸಾಮಗ್ರಿಗಳನ್ನು ಮನೆ ಮನೆಗೆ ತಲುಪಿಸುವ ಯೋಜನೆ ಆರಂಭಿಸಲಾಗುವುದು  ಎಂದು ಬೆಳಗಾವಿ ದಕ್ಷಿಣ ಕ್ಷೇತ್ರದ ಶಾಸಕ ಅಭಯ ಪಾಟೀಲ್ ಹೇಳಿದ್ದಾರೆ. ಈ ವಿಚಾರವಾಗಿ  ಮಾತನಾಡಿದ ಅವರು, ಜನರು ಅನಗತ್ಯವಾಗಿ ಹೊರಗೆ ಬರುವುದನ್ನು ತಡೆಯುವ ನಿಟ್ಟಿನಲ್ಲಿ ಯೋಜನೆ ರೂಪಿಸಲಾಗಿದೆ. ಸಂಬಂಧಪಟ್ಟ ವ್ಯಾಪಾರಿಗಳು ಮತ್ತು ಜಿಲ್ಲಾಧಿಕಾರಿ, ಆಹಾರ ಅಧಿಕಾರಿಗಳು ಹಾಗೂ ಪೊಲೀಸರೊಂದಿಗೆ ಚರ್ಚೆ  ಮಾಡಲಾಗಿದೆ. ಮನೆ …

Read More »

ವಿಶ್ವಾದಾದ್ಯಂತ ಕೊರೊನಾ ವೈರಸ್ ವ್ಯಾಪಿಸಿದೆ ಸಾಮಾಜಿಕ ಅಂತರ ಕಾಪಾಡಿಕೊಳ್ಳಬೇಕು.: ಎಸ್ಪಿ ಲಕ್ಷ್ಮಣ ನಿಂಬರಗಿ

ಬೆಳಗಾವಿ: ವಿಶ್ವಾದಾದ್ಯಂತ ಕೊರೊನಾ ವೈರಸ್ ವ್ಯಾಪಿಸಿದೆ. ಜನರು ಸಹ ಸೋಂಕು ನಿಯಂತ್ರಣಕ್ಕೆ ಸಾಮಾಜಿಕ ಅಂತರ ಕಾಪಾಡಿಕೊಳ್ಳಬೇಕು. ಸರ್ಕಾರದ ನಿಯಮಾನುಸಾರವಾಗಿ ನಡೆದರೆ ಹರಡುವಿಕೆಯನ್ನು ತಡೆಯಬಹುದು ಎಂದು ಎಸ್ಪಿ ಲಕ್ಷ್ಮಣ ನಿಂಬರಗಿ ಹೇಳಿದರು. ಇಂದು ಕಚೇರಿಯಲ್ಲಿ ವಿಡಿಯೋದರಲ್ಲಿ ಮಾತನಾಡಿದ ಅವರು, ಎಲ್ಲ ದೇಶಗಳಲ್ಲಿ ಕೊರೊನಾ ವ್ಯಾಪಿಸಿಕೊಂಡಿದೆ. ಗುಂಪು ಗುಂಪು ತಿರುಗಾಡುವುದು, ರೈಲು ಸಂಚಾರ ತಿರುಗಾಡುವುದರಿಂದ ಹರಡುವಿಕೆಯನ್ನು ತಡೆಯಬಹುದು. ಸರ್ಕಾರದ ನಿಯಮಗಳನ್ನು ಕಟ್ಟು ನಿಟ್ಟಾಗಿ ಪಾಲಿಸಿದ್ದೆ ಆದಲ್ಲಿ ಹತೋಟೆಗೆ ತರಬಹುದಾಗಿದೆ ಎಂದರು. ಸರ್ಕಾರ, ಪೊಲೀಸ್ …

Read More »

ನಗರ ಮತ್ತು ಜಿಲ್ಲೆಯ ವಿವಿಧೆಡೆ ದಿನಸಿ ಅಂಗಡಿ ಎದುರು ಸಾಮಾಜಿಕ ಅಂತರ ಕಾಯ್ದುಕೊಳ್ಳುವ ದೃಷ್ಟಿಯಿಂದ ಪಾಲಿಕೆ ಹಾಗೂ ನಗರ ಸ್ಥಳೀಯ ಸಂಸ್ಥೆಗಳಿಂದ ನಿರ್ದಿಷ್ಟ ಅಂತರದ ಗುರುತು(ಮಾರ್ಕ್)  ಮಾಡಲಾಗುತ್ತಿದೆ.

ಬೆಳಗಾವಿ:  ನಗರ ಮತ್ತು ಜಿಲ್ಲೆಯ ವಿವಿಧೆಡೆ ದಿನಸಿ ಅಂಗಡಿ ಎದುರು ಸಾಮಾಜಿಕ ಅಂತರ ಕಾಯ್ದುಕೊಳ್ಳುವ ದೃಷ್ಟಿಯಿಂದ ಪಾಲಿಕೆ ಹಾಗೂ ನಗರ ಸ್ಥಳೀಯ ಸಂಸ್ಥೆಗಳಿಂದ ನಿರ್ದಿಷ್ಟ ಅಂತರದ ಗುರುತು(ಮಾರ್ಕ್)  ಮಾಡಲಾಗುತ್ತಿದೆ. ಸಾಮಗ್ರಿಗಳನ್ನು ಖರೀದಿಸಲು ಆಗಮಿಸುವ ಗ್ರಾಹಕರು ಪರಸ್ಪರ ಅಂತರ ಕಾಯ್ದುಕೊಳ್ಳಲು ಇದರಿಂದ ಅನುಕೂಲವಾಗಲಿದೆ.  ಪಾಲಿಕೆ ಆಯುಕ್ತರಾದ ಜಗದೀಶ್ ಕೆ.ಎಚ್.‌ಅವರ ನೇತ್ರತ್ವದಲ್ಲಿ ಮಾರ್ಕಿಂಗ್ ಕೆಲಸ ನಡೆದಿದೆ. ಕೃಷ್ಣದೇವರಾಯ ಸರ್ಕಲ್ ಬಳಿ ಇರುವ ಮೋರ್, ರಾಮದೇವ ಹೊಟೇಲ್ ಬಳಿ ಇರುವ ರಿಲಾಯನ್ಸ್ ಮಾಲ್ ಸೇರಿದಂತೆ …

Read More »