Breaking News

ರಾಜ್ಯ

15 ದಿನ ಸಿಟಿಯಿಂದ ಹಳ್ಳಿಗಳಿಗೆ ಹೋಗಬೇಡಿ; ಇನ್ಮುಂದೆ ವಿಕ್ಟೋರಿಯಾ ಆಸ್ಪತ್ರೆ ಕೊರೋನಾ ಕೇಂದ್ರ; ಸಿಎಂ ಬಿಎಸ್​ವೈ

ಬೆಂಗಳೂರು(ಮಾ.22): ಈ ಮಾರಣಾಂತಿಕ ಕೊರೋನಾ ವೈರಸ್​ ನಿಗ್ರಹ ಮಾಡಲು ಪ್ರಧಾನಿ ಮೋದಿ ಜನತಾ ಕರ್ಫ್ಯೂಗೆ ಕರೆ ಕೊಟ್ಟಿದ್ದಾರೆ. ಅದಕ್ಕೆ ಕರ್ನಾಟಕದ ಜನತೆ ಸಂಪೂರ್ಣವಾಗಿ ಸಹಕಾರ  ಕೊಟ್ಟಿದ್ದಾರೆ. ಅವರಿಗೆ ನಾನು ಅಭಿನಂದನೆ ಸಲ್ಲಿಸುತ್ತೇನೆ ಎಂದು ಸಿಎಂ ಬಿ.ಎಸ್​.ಯಡಿಯೂರಪ್ಪ ಹೇಳಿದ್ದಾರೆ. ಬೆಂಗಳೂರಿನ ತಮ್ಮ ನಿವಾಸದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಇಂದು ಬೆಳಗ್ಗೆಯಿಂದ ನಾನು ಸಚಿವರು ಹಾಗೂ ಅಧಿಕಾರಿಗಳ ಜೊತೆ ಚರ್ಚೆ ನಡೆಸಿದ್ದೇನೆ. ಇಂದಿನ ಸ್ಥಿತಿಗತಿಗಳ ಬಗ್ಗೆ ಚರ್ಚಿಸಿದ್ದೇನೆ. 1700 ಹಾಸಿಗೆಗಳನ್ನು ಒಳಗೊಂಡ ವಿಕ್ಟೋರಿಯಾ …

Read More »

ಕೊರೋನಾ ಭೀತಿ: ಮೈಸೂರಿನಲ್ಲಿ ನಿಷೇಧಾಜ್ಞೆ ಜಾರಿ, ಮಾರ್ಚ್​ 31ರವರೆಗೆ ಜಿಲ್ಲೆ ಲಾಕ್​ಡೌನ್​

ಸರ್ಕಾರಿ ಕಚೇರಿಗಳು, ಜಿಲ್ಲಾ ಪಂಚಾಯತಿ. ಅಂಚೆ ಕಚೇರಿ, ವಿದ್ಯುತ್ ಇಲಾಖೆ ಮಹಾನಗರ ಪಾಲಿಕೆ, ನೀರು ಸರಬರಾಜು ಕೇಂದ್ರ, ಬ್ಯಾಂಕ್​ಗಳು, ಎಟಿಎಂ, ಔಷಧಿ, ವೈದ್ಯಕೀಯ ಸಲಕರಣೆ, ಕೃಷಿಗೆ ಸಂಬಂಧಿಸಿದ ಚಟುವಟಿಕೆ, ರೇಷ್ಮೆ, ತೋಟಗಾರಿಕೆ, ಪಶುಸಂಗೋಪನೆ, ಮೀನುಗಾರಿಕೆಗೆ ಸಂಬಂಧಿಸಿದಂತೆ ವ್ಯಾಪಾರ ಹಾಗೂ ಮಾರುಕಟ್ಟೆಗಳು ಎಂದಿನಂತೆ ಕೆಲಸ ನಿರ್ವಹಿಸಲಿವೆ.     ಮೈಸೂರು(ಮಾ.23): ಸಾಂಸ್ಕೃತಿಕ ನಗರಿ ಮೈಸೂರಿನಲ್ಲಿ ಕೊರೋನಾ ಪಾಸಿಟಿವ್​ ಪ್ರಕರಣ ಪತ್ತೆಯಾದ ಹಿನ್ನೆಲೆ, ಇಂದಿನಿಂದ ಜಿಲ್ಲೆ ಲಾಕ್​ಡೌನ್​ ಆಗಲಿದೆ.  ಇಂದಿನಿಂದ ಮಾರ್ಚ್‌ 31ರವೆಗೆ ಜಿಲ್ಲೆಯಲ್ಲಿ …

Read More »

ನನಗಾಗಿ ನಿಮ್ಮ ಚಪ್ಪಾಳೆ ಬೇಕಿಲ್ಲ …. ಬದಲಿಗೆ ಹೀಗೆ ಮಾಡಿ: ಹಿರಿಯ ವೈದ್ಯೆಯ ಸಾತ್ವಿಕ ಆಕ್ರೋಶ*

*ನನಗಾಗಿ ನಿಮ್ಮ ಚಪ್ಪಾಳೆ ಬೇಕಿಲ್ಲ …. ಬದಲಿಗೆ ಹೀಗೆ ಮಾಡಿ: ಹಿರಿಯ ವೈದ್ಯೆಯ ಸಾತ್ವಿಕ ಆಕ್ರೋಶ* ಹೈದರಾಬಾದ್ ನಲ್ಲಿ ಹಿರಿಯ ವೈದ್ಯೆಯಾಗಿರುವ ಡಾ. ಮನಿಶಾ ಬಣಗಾರ್ ಅವರು ಸಾಮಾಜಿಕ ಮಾಧ್ಯಮದ ಮೂಲಕ ಹಂಚಿಕೊಂಡಿರುವ ಈ ಸಂದೇಶವು ಕೇಂದ್ರ ಸರ್ಕಾರವು ಅತ್ಯಂತ ಹೊಣೆಗೇಡಿಯಾಗಿ ವರ್ತಿಸಿರುವ ಕುರಿತ ಸಾತ್ವಿಕ ಆಕ್ರೋಶವಾಗಿದೆ. ಆ ಹಿರಿಯ ವೈದ್ಯರ ಸಂದೇಶದ ಕನ್ನಡ ಅನುವಾದ ಇಲ್ಲಿದೆ. ಪ್ರಿಯ ಭಾರತೀಯರೇ! ಮೋದಿ-ಬಿಜೆಪಿಯ ಗಂಟಾಲಜಿಯ ಜ್ಞಾನಕ್ಕೆ ಕಿವಿಗೊಡದಿರಿ, ದಯವಿಟ್ಟು ನನಗಾಗಿ ಚಪ್ಪಾಳೆ …

Read More »

ದೇಶದೆಲ್ಲೆಡೆ ಇಂದು ನಮ್ಮನ್ನು ಕಾಯುತ್ತಿರುವ ವೈದ್ಯರಿಗಾಗಿ ಚಪ್ಪಾಳೆ

: ದೇಶದೆಲ್ಲೆಡೆ ಇಂದು ನಮ್ಮನ್ನು ಕಾಯುತ್ತಿರುವ ವೈದ್ಯರಿಗಾಗಿ ಚಪ್ಪಾಳೆ ತಟ್ಟಿ ಅವರಿಗೆ ಪ್ರೋತ್ಸಾಹದ ಮಹಾಮಳೆಯೇ ಸುರಿದಿದೆ. ಇಂದು ಸಂಜೆ ಐದು ಗಂಟೆಗೆ ಸರಿಯಾಗಿ ದೇಶದಾದ್ಯಂತ ಜನರು ಮಹಡಿ ಹಾಗೂ ರಸ್ತೆಯಲ್ಲಿ ನಿಂತು ನಮ್ಮನ್ನು ಕಾಯುತ್ತಿರುವ ವೈದ್ಯರು ಹಾಗೂ ನಮ್ಮನ್ನು ಸುರಕ್ಷಿತವಾಗಿ ಡುತ್ತಿರುವ ಪೊಲೀಸರು ಹಾಗೂ ವೈದ್ಯಕೀಯ ಸಿಬ್ಬಂದಿಗಳು ಪತ್ರಕರ್ತರಿಗೆ ಅಭಿಮಾನದ ಹೊಳೆಯನ್ನೇ ಹರಿಸಿ ಚಪ್ಪಾಳೆ ತಟ್ಟಿ, ಜಾಗತ ಬಾರಿಸಿ, ಶಂಖ ಊದಿ, ತಟ್ಟೆ ಚಮಚ ಗಳಿಂದ ಸಡ್ಡು ಮಾಡುತ್ತಾ ತಮ್ಮ …

Read More »

ಹೈದರಾಬಾದ್:ಸತತವಾಗಿ ಸೆಕ್ಸ್ ಮಾಡಿದರೆ ಕೊರೊನಾ ವೈರಸ್ ತಡೆಯಬಹುದು ಎಂದು ಬರೆದಕೊಂಡಿದ್ದಾರೆ. ಶ್ರೀರೆಡ್ಡಿ

; ಹೈದರಾಬಾದ್: ಟಾಲಿವುಡ್ ನಟಿ ಶ್ರೀ ರೆಡ್ಡಿ ಹಾಗೂ ವಿವಾದಗಳಿಗೂ ಎಲ್ಲಿದ ನಂಟು. ದೇಶಾದ್ಯಂತ ನಟ-ನಟಿಯರು, ಸೆಲೆಬ್ರಿಟಿಗಳು ಮಾರಣಾಂತಿಕ ಕೊರೊನಾ ವೈರಸ್ ಬಗ್ಗೆ ಜನ ಜಾಗೃತಿ ಮೂದಿಸುತ್ತಿದ್ದರೆ ನಟಿ ಶ್ರೀ ರೆಡ್ಡಿ ಕೊರೊನಾ ತಡೆಗೆ ವಿವಾದಾತ್ಮಕ ಸಲಹೆಯೊಂದನ್ನು ನೀಡಿದ್ದಾಳೆ ಶ್ರೀರೆಡ್ಡಿ ತಮ್ಮ ಫೇಸ್‍ಬುಕ್‍ನಲ್ಲಿ ಪೋಸ್ಟ್ ವೊಂದನ್ನು ಮಾಡಿದ್ದು, ಸತತವಾಗಿ ಸೆಕ್ಸ್ ಮಾಡಿದರೆ ಕೊರೊನಾ ವೈರಸ್ ತಡೆಯಬಹುದು ಎಂದು ಬರೆದಕೊಂಡಿದ್ದಾರೆ. ಶ್ರೀರೆಡ್ಡಿ ಅವರ ಈ ಪೋಸ್ಟ್ ನೋಡಿದ ನೆಟ್ಟಿಗರು ಹಿಗ್ಗಾಮುಗ್ಗಾ ಟ್ರೋಲ್ …

Read More »

ಮಾರ್ಚ್ 31ರವರೆಗೆ ಸಂಪೂರ್ಣ ಲಾಕ್ ಡೌನ್ ಆಗಲಿವೆ. ಬೆಳಗಾವಿ ಸೇರಿದಂತೆ 9 ಜಿಲ್ಲೆಗಳು..

ದೇಶಾದ್ಯಂತ ಮಹಾಮಾರಿ ಕೊರೊನಾ ವೈರಸ್ ಹೆಚ್ಚುತ್ತಿರುವ ಹಿನ್ನಲೆಯಲ್ಲಿ ಮುಂಜಾಗೃತಾ ಕ್ರಮವಾಗಿ ಕೇಂದ್ರ ಸರ್ಕಾರ ಕಟ್ಟುನಿಟ್ಟಿನ ಆದೇಶ ಹೊರಡಿಸಿದೆ. ಈ ನಡುವೆ ರಾಜ್ಯದಲ್ಲೂ ದಿನದಿಂದ ದಿನಕ್ಕೆ ಸೋಂಕು ಹೆಚ್ಚುತ್ತಿರುವುದರಿಂದ ಕೇಂದ್ರದ ಸೂಚನೆ ಮೇರೆ ಕರ್ನಾಟಕದ 9 ಜಿಲ್ಲೆಗಳು ಮಾರ್ಚ್ 31ರವರೆಗೆ ಸಂಪೂರ್ಣ ಲಾಕ್ ಡೌನ್ ಆಗಲಿವೆ. ರಾಜ್ಯಾದ್ಯಂತ ಕೊರೊನಾ ವೈರಸ್ ಭೀತಿ ಹೆಚ್ಚುತ್ತಿರುವ ಹಿನ್ನಲೆಯಲ್ಲಿ ನಾಳೆಯಿಂದ ಮಾರ್ಚ್ 31ರವರೆಗೆ ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ ಮೈಸೂರು, ಕೊಡಗು, ಮಂಗಳೂರು, ಧಾರವಾಡ, ಕಲಬುರಗಿ …

Read More »

; ಬೆಂಗಳೂರು: ವಿದೇಶಗಳಿಂದ ವಾಪಸ್ ಆಗುತ್ತಿರುವವರಿಂದ ರಾಜ್ಯದಲ್ಲಿ ಕೊರೊನಾ ಸೋಂಕು ಹೆಚ್ಚಾಗುತ್ತಿದೆ

; ಬೆಂಗಳೂರು: ವಿದೇಶಗಳಿಂದ ವಾಪಸ್ ಆಗುತ್ತಿರುವವರಿಂದ ರಾಜ್ಯದಲ್ಲಿ ಕೊರೊನಾ ಸೋಂಕು ಹೆಚ್ಚಾಗುತ್ತಿದೆ. ಈ ನಡುವೆ ದುಬೈನಿಂದ ಇಂದು 195 ಕನ್ನಡಿಗರನ್ನು ರಾಜ್ಯಕ್ಕೆ ಕರೆತರಲಾಗಿದ್ದು, ಅವರಲ್ಲಿ 6 ಜನರಲ್ಲಿ ಕೊರೊನಾ ಸೋಂಕು ಇರುವುದು ಪತ್ತೆಯಾಗಿದೆ ವಿಶೇಷ ವಿಮಾನದ ಮೂಲಕ ದುಬೈನಲ್ಲಿರುವ 195 ಕನ್ನಡಿಗರನ್ನು ಬೆಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಕರೆತರಲಾಗಿದೆ. ಇಂದು ಬೆಳಗ್ಗೆ 195 ಜನರು ವಿಮಾನ ನಿಲ್ದಾಣ ತಲುಪಿದ್ದಾರೆ. ಥರ್ಮಲ್ ಸ್ಕ್ರೀನಿಂಗ್ ವೇಳೆ ಅವರಲ್ಲಿ 6 ಜನರಿಗೆ ಕೊರೋನಾ ಲಕ್ಷಣಗಳು …

Read More »

ನಾಳೆ ರಾಜ್ಯಾದ್ಯಂತ ಸಾರಿಗೆ ಸೇವೆ ಬಂದ್ ನಾ

ನಾಳೆ ರಾಜ್ಯಾದ್ಯಂತ ಸಾರಿಗೆ ಸೇವೆ ಬಂದ್ ನಾಳೆಯಿಂದ ಮಾರ್ಚ್‌ 31ರವರೆಗೆ ಬೆಂಗಳೂರು ಬೆಂಗಳೂರು ಗ್ರಾಮಾಂತರ ಮಂಗಳೂರು ಕಲಬುರ್ಗಿ ಮೈಸೂರು ಧಾರವಾಡ ಚಿಕ್ಕಬಳ್ಳಾಪುರ ಕೊಡಗು ಮತ್ತು ಬೆಳಗಾವಿ ಅಗತ್ಯ ಸೇವೆಗಳು ಹೊರತುಪಡಿಸಿ ವಾಣಿಜ್ಯ ಚಟುವಟಿಕೆಗಳು ಲಾಕ್‌ ಡೌನ್

Read More »

ಕೋವಿಡ್ 19 ತಡೆಗೆ ಸಿಎಂ ತುರ್ತು ಸಭೆ: ಮಹತ್ವದ ನಿರ್ಣಯಗಳನ್ನು ಕೈಗೊಂಡ ಬಿಎಸ್‍ವೈ

ಬೆಂಗಳೂರು: ಇಂದು ಬೆಳಗ್ಗೆ 6 ಗಂಟೆಗೆ ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ ಅವರು ಕೋವಿಡ್ 19 ಕುರಿತಂತೆ ಖ್ಯಾತ ವೈದ್ಯ ಡಾ. ದೇವಿ ಶೆಟ್ಟಿ ಹಾಗೂ ಟಾಸ್ಕ್ ಫೋರ್ಸ್ ನ ಸಚಿವರೊಂದಿಗೆ ತುರ್ತು ಸಭೆ ನಡೆಸಿದರು. ಸಭೆಯಲ್ಲಿ ಉಪ ಮುಖ್ಯಮಂತ್ರಿ ಡಾ. ಅಶ್ವಥ್ ನಾರಾಯಣ, ಗೃಹ ಸಚಿವ ಬಸವರಾಜ ಬೊಮ್ಮಾಯಿ, ವೈದ್ಯಕೀಯ ಶಿಕ್ಷಣ ಸಚಿವ ಡಾ. ಸುಧಾಕರ್ ಅವರು ಸಹ ಭಾಗವಹಿಸಿದ್ದರು. ಕೊರೊನಾ ನಿಯಂತ್ರಣಕ್ಕೆ ತರಲು ಈ ತುರ್ತು ಸಭೆಯಲ್ಲಿ ಹಲವು …

Read More »

ಜನತಾ ಕರ್ಫ್ಯೂ ವಿರೋಧಿಸಿ ಮನೆ ಹೊರಗೆ ಕೂತ ವಾಟಾಳ್

ಬೆಂಗಳೂರು: ಇಡೀ ವಿಶ್ವವೇ ಮಹಾಮಾರಿ ಕೊರೊನಾ ವೈರಸ್ ಅಟ್ಟಹಾಸಕ್ಕೆ ಆತಂಕಕ್ಕೊಳಗಾಗಿದೆ. ಇತ್ತ ಭಾರತದಲ್ಲೂ ಹರಡುತ್ತಿರುವ ಕೊರೊನಾ ವೈರಸ್ ಸೋಂಕಿಗೆ ಕಡಿವಾಣ ದೇಶಾದ್ಯಂತ ‘ಜತನಾ ಕರ್ಫ್ಯೂ’ ಜಾರಿಯಾಗಿದೆ. ಇದಕ್ಕೇ ರಾಜ್ಯದ ಜನತೆ ಕೂಡ ಸಾಥ್ ಕೊಟ್ಟಿದ್ದಾರೆ. ಆದ್ರೆ ಕನ್ನಡಪರ ಹೋರಾಟಗಾರ ವಾಟಾಳ್ ನಾಗರಾಜ್ ಮಾತ್ರ ವಿರೋಧ ವ್ಯಕ್ತಪಡಿಸಿದ್ದಾರೆ ತಮ್ಮ ಮನೆ ಗೇಟ್ ಮುಂದೆ ಖುರ್ಚಿ ಹಾಕಿಕೊಂಡು ಕುಳಿತು, ನಾನು ಮನೆ ಒಳಗೆ ಇರಲ್ಲ ಹೊರಗೆ ಇರ್ತಿನಿ ಎಂದು ಮುಖಕ್ಕೆ ಮಾಸ್ಕ್ ಧರಿಸಿ …

Read More »