ಬೆಂಗಳೂರು, ಮಾ.16- ರಾಜ್ಯದಲ್ಲಿ ಹೆಚ್ಚುತ್ತಿರುವ ಮಹಾಮಾರಿ ಕೊರೊನಾ ಸೋಂಕು ಹಬ್ಬದಂತೆ ಹಗಲಿರುಳು ಯೋಧರ ರೀತಿ ಶ್ರಮಿಸುತ್ತಿರುವ ವೈದ್ಯಕೀಯ ಸಿಬ್ಬಂದಿಗೆ ಹೆಚ್ಚುವರಿ ವೇತನ ಹಾಗೂ ಪಾಲಿಸಿ (ವಿಮೆ) ಮಾಡಲಾಗುವುದು ಎಂದು ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ.ಸುಧಾಕರ್ ತಿಳಿಸಿದರು. ಸರ್ಕಾರಿ ವೈದ್ಯರು ಯೋಧರ ರೀತಿ ಕೊರೊನಾ ವೈರಸ್ ತಡೆಗಟ್ಟಲು ಕೆಲಸ ಮಾಡುತ್ತಿದ್ದಾರೆ. ಇದಕ್ಕಾಗಿ ನಾನು ಅವರಿಗೆ ವಿಶೇಷವಾದ ಅಭಿನಂದನೆಗಳನ್ನು ಸಲ್ಲಿಸುತ್ತೇನೆ ಎಂದ ಅವರು, ಸಿಬ್ಬಂದಿಗಳಿಗೆ ಆರ್ಥಿಕ ಬೆಂಬಲ ಹೆಚ್ಚಿಸುವ ನಿಟ್ಟಿನಲ್ಲಿ ವೇತನ ಹೆಚ್ಚಳ …
Read More »ಭಾರತದಲ್ಲಿ ಅದೂ 72 ಗಂಟೆಗಳಲ್ಲೇ ಕೊ’ರೋ’ನಾಗೆ ಮೂರನೆ ಬ’ಲಿ
ಮುಂಬೈ: ಕೊ’ರೋ’ನಾ ದ ಹಾವಳಿ ಹೆಚ್ಚಾಗುತ್ತಿದೆ. ಮಹಾರಾಷ್ಟ್ರದಲ್ಲಿ ಕೊ’ರೋ’ನಾ ವೈ’ರಸ್ ನಿಂದ 71 ವರ್ಷದ ರೋಗಿಯೊಬ್ಬ ಮೃ’ತಪಟ್ಟಿ’ರುವ ಸುದ್ದಿ ವರದಿಯಾಗಿದೆ. ಮೂಲಗಳ ಪ್ರಕಾರ ವ್ಯಕ್ತಿಯೊಬ್ಬ ಸೌದಿ ಅರಬ್ ನಿಂದ ಭಾರತಕ್ಕೆ ವಾಪಸ್ಸಾಗಿದ್ದ. ಆತನನ್ನ ಪ್ರತ್ಯೇಕ ವಾರ್ಡ್ ನಲ್ಲಿ ಇರಿಸಲಾಗಿತ್ತು. ಆತನಲ್ಲಿ ಡಯಾಬಿಟಿಸ್ ಹಾಗು ಹೈಪರ್ಟೆನ್ಶನ್ ಕೂಡ ಇತ್ತು. ಆದರೆ ಮೃತನ ಸ್ಯಾಂಪಲ್ನ್ನ ಸದ್ಯ ನಾಗಪುರಕ್ಕೆ ಕಳಿಸಲಾಗಿದೆ. ಇನ್ನೂ ಕೊ’ರೋ’ನಾ ದಿಂದ ಸಾವನ್ನಾಗಿದೆ ಎಂಬ ಸ್ಪಷ್ಟನೆ ಸಿಕ್ಕಿಲ್ಲ. ಭಾರತದಲ್ಲಿ ಇದುವರೆಗೆ ಈ …
Read More »ದಾವಣಗೆರೆಯಲ್ಲಿ ಕರೋನಾಕ್ಕೆ ಲಸಿಕೆ, ಹಾಕಿಸಿಕೊಂಡವರೇ ಪುಣ್ಯವಂತರು!
ದಾವಣಗೆರೆ ಖಾಸಗಿ ಶಾಲೆಯೊಂದರಲ್ಲಿ ಕರೋನಾಕ್ಕೆ ಲಸಿಕೆ ಸಿಕ್ಕಿದೆ. ಆಯುರ್ವೇದ ವೈದ್ಯರೊಬ್ಬರು ಅನೇಕ ಜನರಿಗೆ ಲಸಿಕೆ ಹಾಕಿದ್ದಾರೆ.ಜಿಲ್ಲಾಡಳಿತಕ್ಕೆ ಈ ಬಗ್ಗೆ ಮಾಹಿತಿ ನೀಡಿಲ್ಲ ಎಂದು ಸಾರ್ವಜನಿಕರು ದೂರಿದ್ದಾರೆ. ಇದಾದ ಮೇಲೆ ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಮಾಹಿತಿ ಕಲೆಹಾಕಿದ್ದಾರೆ. ಒಟ್ಟಿನಲ್ಲಿ ಕರೋನಾ ಭೀತಿ ನಡುವೆ ಇದೊಂದು ಸುದ್ದಿ ಒಂದಿಷ್ಟು ಹಲ್ ಚಲ್ ಗೆ ಕಾರಣವಾಗಿತ್ತು.
Read More »ಕವಟಗಿಮಠ ಪುತ್ರಿ ವಿವಾಹ: ಸಿಎಂ ಭೇಟಿಗೂ ಮುನ್ನವೇ ಕಾಲ್ಕಿತ್ತ ಉಮೇಶ ಕತ್ತಿ
ಬೆಳಗಾವಿ: ಸಚಿವ ಸ್ಥಾನದ ಬಹು ನೀರಿಕ್ಷೆಯಲ್ಲಿದ್ದ ಬಿಜೆಪಿಯ ಹಿರಿಯ ಶಾಸಕ ಉಮೇಶ ಕತ್ತಿ ಅವರು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ಭೇಟಿ ಯಾಗದೆ ಹೊಗಿರುವುದು ಚರ್ಚೆಗೆ ಕಾರಣವಾಗಿದೆ. ಸರ್ಕಾರ ಕೊರೊನಾ ಸೋಂಕು ಹರಡುತ್ತಿರುವ ಹಿನ್ನಲೆಯಲ್ಲಿ ಸರ್ಕಾರ ಯಾವುದೇ ಕಾರ್ಯಕ್ರಮಗಳನ್ನು ನಡೆಸದಂತೆ ಆದೇಶ ನೀಡಿದೆ. ಇದರ ನಡುವೆಯೂ ಸಹ ವಿಧಾನಪರಿಷತ್ ಮುಖ್ಯಸಚೇತಕ ಮಹಾಂತೇಶ ಕವಟಗಿಮಠ ಪುತ್ರಿಯ ಮದುವೆ ಬೆಳಗಾವಿಯಲ್ಲಿ ನಡೆದಿದೆ. ಈ ಸಮಾರಂಭಕ್ಕೆ ಆಗಮಿಸಿದ ಉಮೇಶ ಕತ್ತಿ ಅವರು, ಸಿಎಂ ಅವರು ಬರುವುದಕ್ಕೂ …
Read More »ಖಾಲಿ ಸರ್ಕಾರಿ ಕಟ್ಟಡಗಳನ್ನು ಕೊರೋನ ಚಿಕಿತ್ಸೆಗೆ ಬಳಸಿ : ಎಚ್ಡಿಕೆ ಸಲಹೆ
ಬೆಂಗಳೂರು,ಮಾ.15-ಕೊರೋನ ವೈರಸ್ ಸೋಂಕಿತರಿಗೆ ಖಾಲಿ ಇರುವ ಸರ್ಕಾರಿ ಕಟ್ಟಡಗಳನ್ನು ಚಿಕಿತ್ಸೆ ನೀಡಲು ಬಳಸಿಕೊಳ್ಳುವಂತೆ ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಸರ್ಕಾರಕ್ಕೆ ಸಲಹೆ ಮಾಡಿದ್ದಾರೆ. ಇತರೆ ರೋಗಿಗಳ ಜೊತೆ ಕೊರೋನ ಸೋಂಕಿತರಿಗೆ ಚಿಕಿತ್ಸೆ ನೀಡುವುದು ಸರಿಯೇ ಎಂದು ಅವರು ಟ್ವೀಟ್ನಲ್ಲಿ ಪ್ರಶ್ನಿಸಿದ್ದಾರೆ. ಕೊರೋನ ಸೋಂಕಿತರಿಗೆ ಪ್ರತ್ಯೇಕವಾಗಿ ಚಿಕಿತ್ಸೆ ನೀಡುವುದೇ ಮುಂಜಾಗ್ರತಾ ಕ್ರಮವಾಗಿದ್ದು ಇದಕ್ಕಾಗಿ ಕೆಲ ಆಸ್ಪತ್ರೆಗಳಲ್ಲಿ ಪ್ರತ್ಯೇಕ ಆಸ್ಪತ್ರೆ ತೆರೆದಿರುವುದಾಗಿ ಸರ್ಕಾರ ಹೇಳುತ್ತಿದೆ. ಇತರೆ ರೋಗಿಗಳ ಜೊತೆ ಕೊರೋನ ಸೋಂಕಿತರಿಗೂ ಚಿಕಿತ್ಸೆ ನೀಡುವ …
Read More »“ಮನೆ ಮನೆಯಲ್ಲೂ ಪೋಷಣ್ ಪಕ್ವಾಡ್”
“ಮನೆ ಮನೆಯಲ್ಲೂ ಪೋಷಣ್ ಪಕ್ವಾಡ್” ನಿಪ್ಪಾಣಿ ಮತಕ್ಷೇತ್ರದ ಯಮಗರ್ಣಿ ಗ್ರಾಮದಲ್ಲಿ ನೂತನ ಗ್ರಾಮ ಪಂಚಾಯತ ಕಟ್ಟಡದಲ್ಲಿ ತಾಲೂಕ ಆಡಳಿತ, ತಾಲೂಕ ಪಂಚಾಯತ ಹಾಗೂ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ವತಿಯಿಂದ ಮಹಿಳಾ ದಿನಾಚರಣೆ ಅಂಗವಾಗಿ ಆಯೋಜಿಸಿದ್ದ ಸನ್ಮಾನ್ಯ ಪ್ರಧಾನಮಂತ್ರಿಗಳಾದ ಶ್ರೀ ನರೇಂದ್ರ ಮೋದಿ ಜಿ, ಯವರ ಪೋಷಣ ಅಭಿಯಾನದ ಮುಂದವರೆದ ಪೋಷಣ ಪಕ್ವಾಡ್ ಯೋಜನೆಯ ತಿಳವಳಿಕೆ ಕಾರ್ಯಕ್ರಮದಲ್ಲಿ *ರಾಜ್ಯ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ, ವಿಕಲಚೇತನರ ಹಾಗೂ …
Read More »ಮಹೇಶ ಫೌಂಡೇಶನ’ಗೆ ಬೆಳಗಾವಿಯ ವಡಗಾಂವ’ನ ಪಿಎಸ್ಐ ಶ್ರೀಮತಿ ಕೃಷ್ಣವೇಣಿ ಸಿ ಜಿ ಅವರು ಸ್ಪೂರ್ತಿದಾಯಕ ಮಾತುಕತೆ..
ಮಹೇಶ ಫೌಂಡೇಶನ’ಗೆ ಬೆಳಗಾವಿಯ ವಡಗಾಂವ’ನ ಪಿಎಸ್ಐ ಶ್ರೀಮತಿ ಕೃಷ್ಣವೇಣಿ ಸಿ ಜಿ ಅವರು ಸ್ಪೂರ್ತಿದಾಯಕ ಮಾತುಕತೆಯಲ್ಲಿ ತಮ್ಮ ವ್ಯಕ್ತಿತ್ವ ಹಾಗೂ ಜೀವನದಲ್ಲಿ ಆದ ಅನುಭವದ ಪ್ರಯಾಣವನ್ನು ನಮ್ಮ ಮಕ್ಕಳು ಮತ್ತು ತಂಡದ ಸದಸ್ಯರೊಂದಿಗೆ ಹಂಚಿಕೊಂಡರು. ಸರ್ಕಾರಿ ಶಾಲಾ ಶಿಕ್ಷಕರಾಗಿರುವ ತಂದೆಯ ಕಿರಿಯ ಮಗಳಾಗಿ ಜನಿಸಿದ ಇವರು, ನಾವೆಲ್ಲರೂ ಆನಂದಿಸುವಂತೆಯೇ ಅವರ ಜೀವನವನ್ನು ಸಹ ಆನಂದಿಸಿದ್ದಾರೆ. ಉನ್ನತ ಶಿಕ್ಷಣವನ್ನು ಪಡೆಯಲು ಮತ್ತು ಶಿಕ್ಷಕರಾಗಲು ಧಾರವಾಡಕ್ಕೆ ಕಳುಹಿಸಿದಾಗ ಅವರ ಜೀವನವು ಒಂದು ತಿರುವು …
Read More »ಮದುವೆಗಳನ್ನು ಮುಂದೂಡಲು ಆದೇಶಿಸಿ ತಾನೇ ಭವ್ಯ ಮದುವೆಯಲ್ಲಿ ಪಾಲ್ಗೊಂಡ ಸಿಎಂ ಯಡಿಯೂರಪ್ಪ
ಕೊರೊನಾ ವೈರಸ್ ಹರಡುವಿಕೆಯ ಮುನ್ನೆಚ್ಚರಿಕೆಯ ಕ್ರಮವಾಗಿ 100 ಜನರಿಗಿಂತ ಹೆಚ್ಚು ಸೇರುವ ವಿವಾಹಗಳನ್ನು ಮುಂದೂಡುವಂತೆ ಆದೇಶಿಸಿದ್ದ ಕರ್ನಾಟಕದ ಮುಖ್ಯಮಂತ್ರಿ ಯಡಿಯೂರಪ್ಪನವರೇ ಇಂದು ಬೆಳಗಾವಿಯಲ್ಲಿ ಭವ್ಯ ವಿವಾಹದಲ್ಲಿ ಭಾಗಿಯಾಗಿ ವಿವಾದಕ್ಕೆ ಎಡೆಮಾಡಿಕೊಟ್ಟಿದ್ದಾರೆ. ಉದ್ಯಮ್ ಬಾಗ್ ಕೈಗಾರಿಕಾ ಪ್ರದೇಶದ ಶಗುನ್ ಗಾರ್ಡ್ನ್ಸ್ನಲ್ಲಿ ನಡೆದ ಬಿಜೆಪಿ ಎಂಎಲ್ಸಿ ಮಹಾಂತೇಶ್ ಕವತಗಿಮಠ್ರವರ ಮಗಳ ಮದುವೆಯಲ್ಲಿ ಯಡಿಯೂರಪ್ಪನವರು ಭಾಗವಹಿಸಿದ್ದು ಆ ಮದುವೆಯಲ್ಲಿ ಸುಮಾರು 3000ಕ್ಕಿಂತ ಹೆಚ್ಚಿನ ಜನ ಭಾಗವಹಿಸಿದ್ದರು ಎನ್ನಲಾಗಿದೆ. ಶಾಲಾ ಕಾಲೇಜುಗಳಿಗೆ ರಜೆ ಸೇರಿದಂತೆ ಹಲವಾರು …
Read More »ಸಾರ್ವಜನಿಕರು ಮಾಸ್ಕ್ ಧರಿಸುವ ಅಗತ್ಯವಿಲ್ಲ: ಶ್ರೀರಾಮುಲು
ಕಲಬುರ್ಗಿ: ಕೊರೊನಾ ಸೋಂಕು ಗಾಳಿಯಲ್ಲಿ ಹರಡುವ ಸೂಕ್ಷ್ಮಾಣು ಅಲ್ಲವಾದ್ದರಿಂದ ಸಾರ್ವಜನಿಕರು ಮಾಸ್ಕ್ ಧರಿಸುವ ಅಗತ್ಯವಿಲ್ಲ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ಬಿ.ಶ್ರೀರಾಮುಲು ಸ್ಪಷ್ಟಪಡಿಸಿದರು. ನಗರದಲ್ಲಿ ಶನಿವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ‘ಕೊರೊನಾ ಶಂಕಿತರನ್ನು ಭೇಟಿಯಾದವರು ಅಥವಾ ಅವರ ಮನೆಯ ಸುತ್ತಮುತ್ತ ಸುಳಿದಾಡುವವರು ಮಾಸ್ಕ್ ಧರಿಸಬಹುದು. ಉಳಿದವರಿಗೆ ಮಾಸ್ಕ್ ಬೇಕಿಲ್ಲ. ಸ್ವಚ್ಛವಾಗಿ ಸಾಬೂನಿನಿಂದ ಕೈ ತೊಳೆದರೂ ಸಾಕು. ಇಲ್ಲಿ ಕುಳಿತಿರುವ ನಾನು, ಶಾಸಕರಾದ ದತ್ತಾತ್ರೇಯ ಪಾಟೀಲ ರೇವೂರ, ಡಾ.ಅವಿನಾಶ್ …
Read More »ಕೊರೊನಾ ವೈರಸ್: ಕೆಎಲ್ಇ ಆಸ್ಪತ್ರೆ ವಿಶೇಷ ಮನವಿ ಜನಸಂದಣಿ ತಪ್ಪಿಸಲು ಸಹಕರಿಸಿ -ಡಾ. ಎಂ ವಿ ಜಾಲಿ ಮನವಿ
ಕೊರೊನಾ ವೈರಸ್: ಕೆಎಲ್ಇ ಆಸ್ಪತ್ರೆ ವಿಶೇಷ ಮನವಿ ಜನಸಂದಣಿ ತಪ್ಪಿಸಲು ಸಹಕರಿಸಿ -ಡಾ. ಎಂ ವಿ ಜಾಲಿ ಮನವಿ ಬೆಳಗಾವಿ – ಕೊರೊನಾ ವೈರಸ್ ಅಲ್ಲಲ್ಲಿ ಕಂಡು ಬರುತ್ತಿರುವ ಹಿನ್ನೆಲೆಯಲ್ಲಿ ಕೆಎಲ್ಇ ಸಂಸ್ಥೆಯ ಡಾ. ಪ್ರಭಾಕರ ಕೋರೆ ಆಸ್ಪತ್ರೆ ಹಾಗೂ ವೈದ್ಯಕೀಯ ಸಂಶೋಧನಾ ಕೇಂದ್ರ ವಿಶೇಷ ಮನವಿ ಮಾಡಿದೆ. ವಿವಿಧ ಖಾಯಿಲೆಗಳಿಗೆ ಚಿಕಿತ್ಸೆ ಪಡೆಯಲು ದಾಖಲಾಗಿರುವ ರೋಗಿಗಳನ್ನು ನೋಡಲು ಅವರ ಸಂಬಂಧಿಕರು ಆಸ್ಪತ್ರೆಗೆ ಭೇಟಿ ನೀಡುವುದನ್ನು ನಿಲ್ಲಿಸಿ, ರೋಗಿಗಳಿಗೆ ಚಿಕಿತ್ಸೆ …
Read More »
Laxmi News 24×7