ದೆಹಲಿ ನಿರ್ಭಯ ಅಪರಾಧಿಗಳ ಮರಣದಂಡನೆಯನ್ನು ತಡೆಯಲು ಸಲ್ಲಿಸಿದ್ದ ಅರ್ಜಿಯನ್ನು ನ್ಯಾಯಾಲಯ ವಜಾಗೊಳಿಸಿದೆ. ಅವರನ್ನು ನಾಳೆ ಬೆಳಿಗ್ಗೆ 6 ಗಂಟೆಗೆ ಗಲ್ಲಿಗೇರಿಸಲಾಗುತ್ತದೆ. ತಮ್ಮ ಮರಣದಂಡನೆಯನ್ನು ತಡೆ ಹಿಡಿಯುವಂತೆ ಅಪರಾಧಿಗಳಾದ ಅಕ್ಷಯ್ ಠಾಕೂರ್ (31), ಪವನ್ ಗುಪ್ತ (25), ಮತ್ತು ಮುಖೇಶ್ ಸಿಂಗ್ (32) ಅವರ ಅರ್ಜಿಯನ್ನು ಕೋರ್ಟ್ ವಜಾಗೊಳಿಸಿದೆ. ಪವನ್ ಗುಪ್ತಾ ಅರ್ಜಿಯನ್ನು ಇಂದು ಸುಪ್ರೀಂ ಕೋರ್ಟ್ ತಿರಸ್ಕರಿಸಿದೆ. ಇದು ಅಪರಾಧಿಗಳ ಮುಂದೆ ಇದ್ದ ಎಲ್ಲಾ ಕಾನೂನು ಆಯ್ಕೆಗಳ ಅಂತ್ಯವನ್ನು ಸೂಚಿಸುತ್ತದೆ. …
Read More »ಬಾರಿಯ ಬಜೆಟ್ ಅಧಿವೇಶನದಲ್ಲಿ ವಿಧಾನಸಭೆಯ ಉಪಾಧ್ಯಕ್ಷ ಕೃಷ್ಣಾರೆಡ್ಡಿ ಸ್ಥಾನ ಕಳೆದುಕೊಳ್ಳುವುದು ಬಹುತೇಕ ಖಚಿತವಾಗಿದೆ
ಬೆಂಗಳೂರು, ಮಾ.1- ಈ ಬಾರಿಯ ಬಜೆಟ್ ಅಧಿವೇಶನದಲ್ಲಿ ವಿಧಾನಸಭೆಯ ಉಪಾಧ್ಯಕ್ಷ ಕೃಷ್ಣಾರೆಡ್ಡಿ ಸ್ಥಾನ ಕಳೆದುಕೊಳ್ಳುವುದು ಬಹುತೇಕ ಖಚಿತವಾಗಿದೆ.ಈ ತಿಂಗಳ ಅಂತ್ಯದವರೆಗೆ ಬಜೆಟ್ ಅಧಿವೇಶನ ನಡೆಯಲಿದ್ದು, ಒಂದು ವೇಳೆ ಕೃಷ್ಣಾರೆಡ್ಡಿ ಅವರು ಸ್ವಯಂ ಪ್ರೇರಿತವಾಗಿ ರಾಜೀನಾಮೆ ನೀಡಿದರೆ ಅವರ ವಿರುದ್ಧ ಅವಿಶ್ವಾಸ ನಿರ್ಣಯ ಮಂಡಿಸುವುದಿಲ್ಲ. ಹಾಗೊಂದು ವೇಳೆ ಅಧಿಕಾರದಲ್ಲಿ ಇನ್ನೂ ಕೆಲವು ದಿನಗಳ ಮಟ್ಟಿಗೆ ಮುಂದುವರೆಯುತ್ತೇನೆಂದು ಕೃಷ್ಣಾರೆಡ್ಡಿ ಪಟ್ಟು ಹಿಡಿದರೆ ಅವರ ವಿರುದ್ಧ ಈ ಅಧಿವೇಶನದಲ್ಲೇ ಅವಿಶ್ವಾಸ ನಿರ್ಣಯ ಮಂಡಿಸಲು ಬಿಜೆಪಿ …
Read More »ಚಳಿಗಾಲದಲ್ಲಿಯೂ ಬೆಳಗಾವಿಯಲ್ಲಿ ತಂಪೆರಗಿದ ಮಳೆ
ಬೆಳಗಾವಿ: ಮಳೆಗಾಲ ಮುಗಿದು ಚಳಿಗಾಲ ಆರಂಭವಾಗಿದೆ. ಆದ್ರೂ ಕೂಡ ಭಾನುವಾರ ಬೆಳಗಾವಿಯಲ್ಲಿ ಅನಿರೀಕ್ಷಿತವಾಗಿ ನಗರದ ಹಲವೆಡೆ ಮಳೆ ಸುರಿದಿದೆ. ದಿನವಿಡಿ ಮೋಡ ಕವಿದ ವಾತಾವರಣ ನಿರ್ಮಾಣವಾಗಿದ್ದು, ಮಧ್ಯಾಹ್ನದ ನಂತರ ನಗರದ ವಿವಿಧೆಡೆ ಮಳೆ ಸುರಿದಿದೆ. ನಿನ್ನೆ ರಾತ್ರಿಯೂ ಕೂಡ ನಗರದ ವಿವಿಧೆಡೆ ಸಣ್ಣ ಪ್ರಮಾಣದ ಮಳೆ ಸುರಿದಿತ್ತು. ಇಂದು ಮಧ್ಯಾಹ್ನ 4 ಸುಮಾರಿಗೆ ಮತ್ತೆ ಕೆಲ ಕಾಲ ಸುರಿದ ಅನಿರೀಕ್ಷಿತ ಮಳೆಗೆ ಜನತೆಗೆ ಅಚ್ಚರಿ ಮೂಡಿಸಿದೆ.
Read More »ಕಿಚ್ಚ ಸುದೀಪ್ ಹಾಗೂ ಅವರ ಅಭಿಮಾನಿಗಳ ಬಗ್ಗೆ ಸುಳ್ಳು ಹೇಳಿಕೆ ಹಾಗೂ ಸುಳ್ಳುದೂರು ನೀಡಿರುವ ವಿರುದ್ಧ ಕಠಿಣ ಕ್ರಮ
ನಟ ಕಿಚ್ಚ ಸುದೀಪ್ ಹಾಗೂ ಅವರ ಅಭಿಮಾನಿಗಳ ಬಗ್ಗೆ ಸುಳ್ಳು ಹೇಳಿಕೆ ಹಾಗೂ ಸುಳ್ಳುದೂರು ನೀಡಿರುವ ಸಿ ಎಮ್ ಶಿವಕುಮಾರ ನಾಯ್ಡು ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕು ಇಂದು ಗೋಕಾಕ ನಗರದಲ್ಲಿ ಪ್ರತಿಭಟನೆ ಮಾಡಿ ಪಾದಯಾತ್ರೆ ಮಾಡುತ್ತಾ ತಹಶೀಲ್ದಾರ್ ಮೂಲಕ ಮನವಿಯನ್ನು ಸಲ್ಲಿಸಲಾಯಿತು ಪ್ರತಿಭಟನೆಯಲ್ಲಿ ಶ್ರೀ ಕಿಚ್ಚ ಸುದೀಪ ಅಪ್ಪಟ ಅಭಿಮಾನಿಗಳಾದ ಶ್ರೀ ಪಾಂಡುಅಣ್ಣಾ ದೊಡಮನಿ ಕೃಷ್ಣಾ ಛಪರಿ ಸುರೇಶ ದಳವಾಯಿ ಮಾದೇವ ಗೋಡೆರ ಗಣಪತಿ ಇಳೆಗೇರ ಉದ್ದಪ್ಪಾ ಗಾದ್ಯಾಗೊಳ …
Read More »): ಒಂದೇ ಕುಟುಂಬದ ಮೂವರು ನದಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡವರ ಶವಗಳು ಅನಾಥವೆಂದು ಪೊಲೀಸರೇ ಅಂತ್ಯಕ್ರಿಯೆ ನಡೆಸಿದ್ದರು
ವಿಜಯಪುರ(ಫೆ.28): ಒಂದೇ ಕುಟುಂಬದ ಮೂವರು ನದಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡವರ ಶವಗಳು ಅನಾಥವೆಂದು ಪೊಲೀಸರೇ ಅಂತ್ಯಕ್ರಿಯೆ ನಡೆಸಿದ್ದರು. ಆದರೆ, ಆತ್ಮಹತ್ಯೆ ಮಾಡಿಕೊಂಡವರ ಸಂಬಂಧಿಗಳು ಈಗ ಬಂದು ಅವರ ಬಟ್ಟೆಗಳ ಮೂಲಕ ಪತ್ತೆ ಮಾಡಿದ್ದಾರೆ. ಇಂತಹ ಹೃದಯವಿದ್ರಾವಕ ಘಟನೆ ನಡೆದಿದ್ದು ವಿಜಯಪುರ ಜಿಲ್ಲೆಯಲ್ಲಿ. ಜಿಲ್ಲೆಯ ಕೊಲ್ಹಾರ ಬಳಿ ಕೃಷ್ಣಾ ನದಿಗೆ ಅಡ್ಡಲಾಗಿ ಕಟ್ಟಿರುವ ಸೇತುವೆಯಿಂದ ಮೂವರು ನದಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದರು. ಅವರ ಶವಗಳು ದೊರೆತ ನಂತರ ಪೊಲೀಸರೇ ಅನಾಥ ಶವಗಳೆಂದು …
Read More »‘ಸರಕಾರಿ ಶಾಲೆ ಮುಂದೆ ಪಾಲಕರು ಕ್ಯೂ ನಿಲ್ಲುವಂತಾಗಬೇಕು, ಅದೇ ನನ್ನ ಆಸೆ’ ಎಂದ ಸುರೇಶ್ ಕುಮಾರ್
‘ಸರಕಾರಿ ಶಾಲೆ ಮುಂದೆ ಪಾಲಕರು ಕ್ಯೂ ನಿಲ್ಲುವಂತಾಗಬೇಕು, ಅದೇ ನನ್ನ ಆಸೆ’ ಎಂದ ಸುರೇಶ್ ಕುಮಾರ್ ಶಿವಮೊಗ್ಗ: ನನಗೆ ಒಂದು ಆಸೆಯಿದೆ. ಆ ಆಸೆಯನ್ನು ನಾನು ಗುರಿ ಎಂದು ಕರೆಯುವುದಿಲ್ಲ. ಇನ್ನು ಮೂರು ವರ್ಷದಲ್ಲಿ ಪಾಲಕರು ಸರಕಾರಿ ಶಾಲೆಯ ಎದುರು ಸರದಿ ಸಾಲಿನಲ್ಲಿ ನಿಂತು ತಮ್ಮ ಮಕ್ಕಳನ್ನು ಶಾಲೆಗೆ ಸೇರಿಸುವಂತಾಗಬೇಕು ಎಂದು ಪ್ರಾಥಮಿಕ ಮತ್ತು ಪ್ರೌಢ ಶಾಲಾ ಶಿಕ್ಷಣ ಸಚಿವ ಎಸ್ ಸುರೇಶ್ ಕುಮಾರ್ ಹೇಳಿದರು. ಶಿವಮೊಗ್ಗ ಜಿಲ್ಲೆ ಸಾಗರ …
Read More »ವಿದ್ಯಾರ್ಥಿಗಳು ವೈಜ್ಞಾನಿಕ ಮನೋಭಾವ ಬೆಳೆಸಿಕೊಳ್ಳಿ : ಆರ್.ಎಮ್.ದೇಶಪಾಂಡೆ
ಗೋಕಾಕ:ವಿದ್ಯಾರ್ಥಿಗಳು ವೈಜ್ಞಾನಿಕ ಮನೋಭಾವ ಬೆಳೆಸಿಕೊಳ್ಳಿ : ಆರ್.ಎಮ್.ದೇಶಪಾಂಡೆ ವಿದ್ಯಾರ್ಥಿಗಳು ವೈಜ್ಞಾನಿಕ ಮನೋಭಾವ ಬೆಳೆಸಿಕೊಳ್ಳಿ : ಆರ್.ಎಮ್.ದೇಶಪಾಂಡೆ ವಿದ್ಯಾರ್ಥಿಗಳು ವೈಜ್ಞಾನಿಕ ಮನೋಭಾವ ಬೆಳೆಸಿಕೊಂಡು ಸಂಶೋಧಕರಾಗಿ ಜಾಗತಿಕಮಟ್ಟದಲ್ಲಿ ದೇಶದ ಕೀರ್ತಿಯನ್ನು ಹೆಚ್ಚಿಸುವಂತೆ ಇಲ್ಲಿಯ ಎಸ್ಎಲ್ಜೆ ಪ್ರೌಢಶಾಲೆಯ ಶಿಕ್ಷಕ ಆರ್.ಎಮ್.ದೇಶಪಾಂಡೆ ಹೇಳಿದರು. ಶುಕ್ರವಾರದಂದು ನಗರದ ಶ್ರೀ ಲಕ್ಷ್ಮಣರಾವ ಜಾರಕಿಹೊಳಿ ಪದವಿ ಮಹಾವಿದ್ಯಾಲಯದಲ್ಲಿ ಹಮ್ಮಿಕೊಂಡ ರಾಷ್ಟ್ರೀಯ ವಿಜ್ಞಾನ ದಿನಾಚರಣೆ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಅವರು ಮಾತನಾಡುತ್ತಿದ್ದರು. ಮಾನವನ ಬದುಕಿನಲ್ಲಿ ವಿಜ್ಞಾನ ಮಹತ್ವದ ಪಾತ್ರ ವಹಿಸುತ್ತಿದ್ದು, ವಿದ್ಯಾರ್ಥಿಗಳು ಸಂಶೋಧಕರಾಗಿ …
Read More »ದೆಹಲಿಯಲ್ಲಿ ಗಲಾಟೆ ನಡೆದಿದ್ದು, ಕೇಂದ್ರ ಸರ್ಕಾರದ ಇಂಟಲಿಜೆನ್ಸಿ ವೈಫಲ್ಯವಾಗಿದೆ : ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡರು
ಬೆಂಗಳೂರು, ಫೆ.28- ಅಮೆರಿಕ ಅಧ್ಯಕ್ಷರ ಭಾರತ ಭೇಟಿ ಸಂದರ್ಭದಲ್ಲಿ ದೆಹಲಿಯಲ್ಲಿ ಗಲಾಟೆ ನಡೆದಿದ್ದು, ಕೇಂದ್ರ ಸರ್ಕಾರದ ಇಂಟಲಿಜೆನ್ಸಿ ವೈಫಲ್ಯವಾಗಿದೆ ಎಂದು ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡರು ತಿಳಿಸಿದರು. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸಿಎಎ ವಿಚಾರಕ್ಕೆ ಸಂಬಂಧಿಸಿದಂತೆ ಪ್ರತಿಭಟನೆ ನಡೆಯುತ್ತಿದ್ದವು. ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಭಾರತಕ್ಕೆ ಭೇಟಿ ನೀಡಿದ ಸಂದರ್ಭದಲ್ಲಿ ಹೆಚ್ಚಾಗಿದೆ. ಟ್ರಂಪ್ ಕಡೆ ಕೇಂದ್ರ ಸರ್ಕಾರ ಹೆಚ್ಚು ಗಮನಹರಿಸಿತು. ಗಲಾಟೆ ವಿಚಾರದಲ್ಲಿ ಇಂಟೆಲಿಜೆನ್ಸಿ ವಿಫಲವಾಗಿದೆ ಎನಿಸುತ್ತದೆ ಎಂದು ಹೇಳಿದರು ಮಹದಾಯಿ …
Read More »ದಿನಾಂಕ 29 ಮಾರ್ಚ 2020 ರಿಂದ ಹುಬ್ಬಳ್ಳಿ – ಮಂಗಳೂರು, ಮಂಗಳೂರು – ಹುಬ್ಬಳ್ಳಿ ಇಂಡಿಗೋ ನೇರ ವಿಮಾನ ಸೇವೆ ಪ್ರಾರಂಭವಾಗಲಿದೆ.
ದಿನಾಂಕ 29 ಮಾರ್ಚ 2020 ರಿಂದ ಹುಬ್ಬಳ್ಳಿ – ಮಂಗಳೂರು, ಮಂಗಳೂರು – ಹುಬ್ಬಳ್ಳಿ ಇಂಡಿಗೋ ನೇರ ವಿಮಾನ ಸೇವೆ ಪ್ರಾರಂಭವಾಗಲಿದೆ. ಸಮಯ : ಸಾಯಂಕಾಲ 5.15ಕ್ಕೆ ಹುಬ್ಬಳ್ಳಿಯಿಂದ ಹೊರಟು 6.25 ಕ್ಕೆ ಮಂಗಳೂರು ತಲುಪುವುದು ಮತ್ತು ಮರಳಿ ಮಂಗಳೂರಿನಿಂದ ಸಾಯಂಕಾಲ 6.45ಕ್ಕೆ ಹೊರಟು 7.55ಕ್ಕೆ ಹುಬ್ಬಳ್ಳಿ ತಲುಪುವುದು. ಬಹುದಿನಗಳಿಂದ ನಾವು ಬಂದರು ನಗರಿ ಮಂಗಳೂರಿಗೆ ನೇರ ವಿಮಾನ ಸಂಪರ್ಕ ಕಲ್ಪಿಸಲು ನಡೆಸಿದ ಪ್ರಯತ್ನ ಈಗ ಫಲಪ್ರದವಾಗಿದೆ. ಇದೇ ಮಾರ್ಚ್ …
Read More »ಕಾಫೀ ಡೇ ಮಾದರಿಯಲ್ಲಿ ನಂದಿನಿ ಕೆಫೆ ಮೂ ಹೈಟೆಕ್ ಪಾರ್ಲರ್: ಕೆಎಂಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ…
ಬೆಂಗಳೂರು : ಮಾರುಕಟ್ಟೆಯಲ್ಲಿ ಖಾಸಗಿ ಕಂಪನಿಯ ಉತ್ಪನ್ನಗಳನ್ನು ಪರಿಣಾಮಕಾರಿಯಾಗಿ ಎದುರಿಸಲು ನಂದಿನಿಯಿಂದ ಯುವ ಪೀಳಿಗೆಯ ಗ್ರಾಹಕರನ್ನು ಸೆಳೆಯಲು ನಂದಿನಿ ಕೆಫೆ ಮೂ ಹೆಸರಿನ ಹವಾನಿಯಂತ್ರಿತ ಹೈಟೆಕ್ ನಂದಿನಿ ಐಸ್ಕ್ರೀಮ್ ಸ್ಕೂಪಿಂಗ್ ಕಮ್ ಪಾರ್ಲರ್ನ್ನು ತೆರೆಯಲಾಗಿದೆ ಎಂದು ಕೆಎಂಎಫ್ ಅಧ್ಯಕ್ಷ ಮತ್ತು ಶಾಸಕ ಬಾಲಚಂದ್ರ ಜಾರಕಿಹೊಳಿ ಹೇಳಿದರು. ಶುಕ್ರವಾರದಂದು ಮಹಾನಗರದ ಜಯನಗರ ಬಡಾವಣೆಯಲ್ಲಿ ನೂತನವಾಗಿ ಪ್ರಾರಂಭಿಸಿರುವ ನಂದಿನಿ ಕೆಫೆ ಮೂ ಹೈಟೆಕ್ ಪಾರ್ಲರ್ನ್ನು ಉದ್ಘಾಟಿಸಿ ಮಾತನಾಡಿದ ಅವರು, ಗ್ರಾಹಕರಿಗೆ ತಕ್ಕಂತೆ ನಮ್ಮ …
Read More »
Laxmi News 24×7