Breaking News

ರಾಜ್ಯ

ಪತ್ನಿಯ ಖುಷಿಗಾಗಿ ಕಾರು ಕೊಡಿಸಿದ ಯೋಧ ಅನೈತಿಕ ಸಂಬಂಧಕ್ಕೆ ಬಲಿ

ಬೆಳಗಾವಿ: ಪತ್ನಿಯ ಖುಷಿಗಾಗಿ ಕಾರು ಕೊಡಿಸಿ ಡರಿವರ್ ನೇಮಿಸಿದ್ದ ಯೋಧನೊಬ್ಬ ಅನೈತಿಕ ಸಂಬಂಧಕ್ಕೆ ಬಲಿಯಾಗಿರುವ ಘಟನೆ ಬೆಳಗಾವಿಯಲ್ಲಿ ನಡೆದಿದೆ. ಈ ಕುರಿತು ಯೋಧ ದೀಪಕ್ ಪತ್ನಿ ಅಂಜಲಿ ಹಾಗೂ ಆಕೆಯ ಪ್ರಿಯಕರ ಪ್ರಶಾಂತ್ ಎನ್ನುವವರನ್ನು ಬೆಳಗಾವಿ ತಾಲೂಕು ಮಾರಿಹಾಳ ಪೋಲೀಸರು ಬಂಧಿಸಿದ್ದಾರೆ. ಇನ್ನು ಘಟನೆಯಲ್ಲಿ ಫಾಲುದಾರರಾಗಿದ್ದ ನವೀನ್ ಕೆಂಗೇರಿ ಹಾಗೂ ಪ್ರವೀಣ್ ಎನ್ನುವವರಿಗೆ ಹುಡುಕಾಟ ನಡೆದಿದೆ. ಘಟನೆ ವಿವರ 14 ವರ್ಷಗಳಿಂದ ಭಾರತೀಯ ಸೇನೆಯಲ್ಲಿ ಸೈನಿಕರಾಗಿ ಕರ್ತವ್ಯ ನಿರ್ವಹಿಸುತ್ತಿದ್ದ ದೀಪಕ್ …

Read More »

“ನೋಡುಗನ ಹಿಡಿತಕ್ಕೆ ಸಿಗದ ಪಾಪಕಾರ್ನ್ ಮಂಕಿ ಟೈಗರ್ !”

“ನೋಡುಗನ ಹಿಡಿತಕ್ಕೆ ಸಿಗದ ಮಂಕಿ!” ಸಿನಿಮಾ ಎಂದರೆ ಐದು ಹಾಡು,‌ನಾಲ್ಕು ಫೈಟು, ಬಿಲ್ಡಪ್ ಕೊಡೋ ಡೈಲಾಗ್ಸು, ಕಾಮಿಡಿ, ರೋಮ್ಯಾನ್ಸ್ ಮಾತ್ರ ಅಂದುಕೊಂಡವರಿಗೆ ಪಾಪಕಾರ್ನ್ ಮಂಕಿ ಟೈಗರ್ ಸಿನಿಮಾ ರುಚಿಸುವುದಿಲ್ಲ. ಸಿನಿಮಾ ಆರಂಭವಾಗಿ ಪ್ರಥಮಾರ್ಧ ಮುಗಿಯುಷ್ಟರಲ್ಲಿ ಅಂಥವರ ತಾಳ್ಮೆ ಸತ್ತು ಹೋಗಿರುತ್ತದೆ. ಅದು ಸಿನಿಮಾದ ಮಿತಿಯೂ ಹೌದು, ತಾಕತ್ತೂ ಹೌದು. ಈವರೆಗೆ ಸುಕ್ಕಾ ಸೂರಿ ನಿರ್ದೇಶನದ ಬಹುತೇಕ ಚಿತ್ರಗಳಲ್ಲಿರುವಂತೆ ಈ ಸಿನಿಮಾದಲ್ಲಿ ಹೇರಳವಾಗಿ ಹೆಂಡ, ಹೆಣ್ಣು, ಸಿಗರೇಟಿನ ಘಾಟು, ಪೇಟಿಂಗನಂತೆ ಕಾಣುವ …

Read More »

ಲಕ್ಷ್ಮೀ ದೇವಿಯ ಜಾತ್ರೆಯಲ್ಲಿ ಜಲಸಂಪನ್ಮೂಲ ಸಚಿವ ರಮೇಶ್ ಜಾರಕಿಹೊಳಿ,

ಬೆಳಗಾವಿ – ಬೆಳಗಾವಿ ಸಮೀಪದ ಸುಳೇಭಾವಿ ಗ್ರಾಮದ ಲಕ್ಷ್ಮೀ ದೇವಿಯ ಜಾತ್ರೆಯಲ್ಲಿ ಜಲಸಂಪನ್ಮೂಲ ಸಚಿವ ರಮೇಶ್ ಜಾರಕಿಹೊಳಿ, ಬೆಳಗಾವಿ ಗ್ರಾಮೀಣ ಕ್ಷೇತ್ರದ ಶಾಸಕಿ ಲಕ್ಷ್ಮಿ ಹೆಬ್ಬಾಳ್ಕರ್ ಒಂದೇ ವೇದಿಕೆ ಹಂಚಿಕೊಂಡ ಪ್ರಸಂಗ ನಡೆಯಿತು. ಬೆಳಗಾವಿ ತಾಲೂಕಿನ ಸುಳೇಭಾವಿ ಗ್ರಾಮದಲ್ಲಿ ಲಕ್ಷ್ಮೀ ದೇವಿಯ ಜಾತ್ರೆ ನಡೆದಿತ್ತು ಪತ್ರಕರ್ತ ಭೈರು ಕಾಂಬಳೆ ರಚಿಸಿದ ‘ಜಾತ್ರಿ ಬಂತು’ ಕಿರುಚಿತ್ರ ಬಿಡುಗಡೆ ಕಾರ್ಯಕ್ರಮದಲ್ಲಿ ಲಕ್ಷ್ಮೀ ಹೆಬ್ಬಾಳಕರ ಮತ್ತು ರಮೇಶ್ ಜಾರಕಿಹೊಳಿ ಭಾಗಿಯಾಗಿದ್ದರು.ಇಬ್ಬರೂ ಒಂದೇ ವೇದಿಕೆಯಲ್ಲಿದ್ದರೂ ಪರಸ್ಪರ …

Read More »

ಶೀಘ್ರವಾಗಲಿ, ಇಲ್ಲವೇ ಹಾಲಿ ಅವರೇ ಮುಂದುವರೆಯಲಿ: ಸತೀಶ ಜಾರಕಿಹೊಳಿ

ಕೊಪ್ಪಳ: ವಾಲ್ಮೀಕಿ ಸಮುದಾಯಕ್ಕೆ ಶೇ.7.5 ರಷ್ಟು ಮೀಸಲಾತಿ ಅವಶ್ಯವಿದೆ. ಈ ಕಾರಣಕ್ಕೆ ರಾಜ್ಯಾದ್ಯಂತ ಪ್ರವಾಸ ಮಾಡುತ್ತಿದ್ದೇವೆ ಎಂದು ಶಾಸಕ ಸತೀಶ ಜಾರಕಿಹೊಳಿ ಹೇಳಿದರು. ಇಂದು ನಗರದಲ್ಲಿ ಮಾದ್ಯಮಮಿತ್ರಗಳೊಂದಿಗೆ ಮಾತನಾಡಿ ವಾಲ್ಮೀಕಿ ಸಮುದಾಯಕ್ಕೆ ಮೀಸಲಾತಿ ವಿಚಾರವಾಗಿ ಈಗಾಗಲೇ ರಾಜ್ಯ ಸರ್ಕಾರಕ್ಕೆ ಗಡುವು ನೀಡಲಾಗಿದೆ. ಕೂಡಲೇ ಮಾಡದಿದ್ದರೆ ಮತ್ತೇ ಹೋರಾಟ ಹಮ್ಮಿಕೊಳ್ಳಲಾಗುವುದು ಎಂದರು. ರಾಜ್ಯದಲ್ಲಿ ಕ್ಯಾಶಿನೋ ತೆರೆಯುವ ವಿಚಾರವಾಗಿ ಪ್ರತಿಕ್ರಿಯಿಸಿ ರಾಜ್ಯ ಸರ್ಕಾರದಲ್ಲಿ ಹಣ ಇಲ್ಲ. ಈ ಕಾರಣಕ್ಕೆ ಏನೇನೋ ಮಾಡ್ತಿದ್ದಾರೆ.ಸಿ.ಟಿ.ರವಿ ಹೀಗೆ …

Read More »

ಮುಸ್ಲಿಂ ಸಮುದಾಯ ಶೈಕ್ಷಣಿಕವಾಗಿ ಮುಂದೆ ಬರುವ ಅಗತ್ಯವಿದೆ : ಬಿಇಒ ಎ.ಸಿ.ಮನ್ನಿಕೇರಿ

ಮುಸ್ಲಿಂ ಸಮುದಾಯ ಶೈಕ್ಷಣಿಕವಾಗಿ ಮುಂದೆ ಬರುವ ಅಗತ್ಯವಿದೆ : ಬಿಇಒ ಎ.ಸಿ.ಮನ್ನಿಕೇರಿ ಮುಸ್ಲಿಂ ಸಮುದಾಯ ಶೈಕ್ಷಣಿಕವಾಗಿ ಮುಂದೆ ಬರುವ ಅಗತ್ಯವಿದೆ. ಪಾಲಕರು ತಮ್ಮ ಮಕ್ಕಳ ಪೋಷನೆಯೊಂದಿಗೆ ವಿದ್ಯಾಬ್ಯಾಸದ ಬಗ್ಗೆ ಕಾಳಜಿ ವಹಿಸಬೇಕೆಂದು ಮೂಡಲಗಿ ಕ್ಷೇತ್ರ ಶಿಕ್ಷಣಾಧಿಕಾರಿ ಎ.ಸಿ.ಮನ್ನಿಕೇರಿ ಹೇಳಿದರು. ಅವರು ಸ್ಥಳೀಯ ಸರ್ಕಾರಿ ಹಿರಿಯ ಪ್ರಾಥಮಿಕ ಉರ್ದು ಶಾಲೆ ಮಲ್ಲಾಪೂರ ಪಿ.ಜಿ ಇದರ ವಾರ್ಷಿಕ ಸ್ನೇಹ ಸಮ್ಮೇಳನ ಹಾಗೂ 7ನೇ ತರಗತಿ ವಿದ್ಯಾರ್ಥಿಗಳ ಬಿಳ್ಕೋಡುವ ಸಮಾರಂಭಕ್ಕೆ ಮುಖ್ಯ ಅತಿಥಿಗಳಾಗಿ ಭಾಗವಹಿಸಿ …

Read More »

ಅದೇ ರೀತಿ ಓರ್ವ ನರ್ಸ ತಮ್ಮ ಜೀವನವನ್ನು ಯಾವದೇ ರೋಗಿಯಲ್ಲಿ ತಾರತಮ್ಯ ಮಾಡದೇ ಅವರ ಸೇವೆಗೆ ಮೀಸಲಿಡಬೇಕೆಂದು

ನರ್ಸ ಓರ್ವ ತಾಯಿ ಇದ್ದಂತೆ. ತಾಯಿ ತನ್ನ ಎಲ್ಲ ಮಕ್ಕನ್ನು ಭೇದ ಭಾವ ಮಾಡದೇ ಯಾವ ರೀತಿ ಜೋಪಾನ ಮಾಡುತ್ತಾಳೆ. ಅದೇ ರೀತಿ ಓರ್ವ ನರ್ಸ ತಮ್ಮ ಜೀವನವನ್ನು ಯಾವದೇ ರೋಗಿಯಲ್ಲಿ ತಾರತಮ್ಯ ಮಾಡದೇ ಅವರ ಸೇವೆಗೆ ಮೀಸಲಿಡಬೇಕೆಂದು ರಾಜ್ಯ ನರ್ಸಿಂಗ ಕೌನ್ಸಿಲ್ ಬೆಂಗಳೂರು ಇದರ ಉಪ ನಿರ್ದೇಶಕರಾದ ಉಷಾ ಭಂಡಾರಿ ಹೇಳಿದರು. ಅವರು ಶನಿವಾರ ಸ್ಥಳೀಯ ಜೆ.ಜಿ ಆಸ್ಪತ್ರೆ ಸಂಸ್ಥೆಯ ನರ್ಸಿಂಗ ಕಾಲೇಜಿನ ವಾರ್ಷಿಕೋತ್ಸವ ಮತ್ತು ದೀಪ ಬೆಳಗಿಸುವದರ …

Read More »

ಪಾಕಿಸ್ತಾನ ಜಿಂದಾಬಾದ್ ಎಂದ ದೇಶದ್ರೋಹಿ ಅಮೂಲ್ಯಾಗೆ ಹಿಂದೆ ನಕ್ಸಲ್ ಜೊತೆ ಸಂಬಂಧ:ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ

ಮೈಸೂರು: ಪಾಕಿಸ್ತಾನ ಜಿಂದಾಬಾದ್ ಎಂದ ದೇಶದ್ರೋಹಿ ಅಮೂಲ್ಯಾಗೆ ಹಿಂದೆ ನಕ್ಸಲ್ ಜೊತೆ ಸಂಬಂಧ ಇದ್ದಿದ್ದು ಸಾಬೀತಾಗಿದೆ ಎಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಹೇಳಿದ್ದಾರೆ. ನಗರದಲ್ಲಿ ಮಾತನಾಡಿದ ಸಿಎಂ, ಮಗಳ ಕೈ-ಕಾಲು ಮುರಿಯಿರಿ. ಅವಳಿಗೆ ಜಾಮೀನು ಸಿಗಬಾರದು. ಮಗಳ ರಕ್ಷಣೆಗೆ ನಾವು ಹೋಗುವುದಿಲ್ಲ ಅಂತ ಅಮೂಲ್ಯಾ ತಂದೆ ಹೇಳಿದ್ದಾರೆ. ಬಹಳ ಮುಖ್ಯವಾಗಿ ಇದರ ಹಿಂದೆ ಇರುವ ಸಂಘಟನೆ ಯಾವುದು? ಯಾರು ಈ ರೀತಿ ಮನೋಭಾವ ಬೆಳೆಸುತ್ತಿದ್ದಾರೆ ಎನ್ನುವುದನ್ನು ತಿಳಿಯಬೇಕಿದೆ. ಜೊತೆಗೆ ಅವರ ಮೇಲೂ ಕ್ರಮ …

Read More »

ನೋಟು ಅಮಾನೀಕರಣದ ನಂತರ ದೇಶದಲ್ಲಿ ಭ್ರಷ್ಟಾಚಾರ ತಗ್ಗಿದ್ದು, ಕಪ್ಪ ಹಣದ ಬಳಕೆ ನಿಯಂತ್ರಣದಲ್ಲಿದೆ:ಸಚಿವ ಡಿ.ವಿ.ಸದಾನಂದಗೌಡ

ಬೆಂಗಳೂರು, ಫೆ.22- ನೋಟು ಅಮಾನೀಕರಣದ ನಂತರ ದೇಶದಲ್ಲಿ ಭ್ರಷ್ಟಾಚಾರ ತಗ್ಗಿದ್ದು, ಕಪ್ಪ ಹಣದ ಬಳಕೆ ನಿಯಂತ್ರಣದಲ್ಲಿದೆ ಎಂದು ಕೇಂದ್ರ ರಾಯನಿಕ ಮತ್ತು ರಸಗೊಬ್ಬರ ಸಚಿವ ಡಿ.ವಿ.ಸದಾನಂದಗೌಡ ಹೇಳಿದರು. ನಗರದ ಎಫ್‍ಕೆಸಿಸಿಐನಲ್ಲಿ ಭಾರತ ವೆಚ್ಚ ಲೆಕ್ಕಿಗರ ಸಂಸ್ಥೆಯ ವಾರ್ಷಿಕೋತ್ಸವ ಸಮ್ಮೇಳನದಲ್ಲಿ ಭಾಗವಹಿಸಿ ಮಾತನಾಡಿದ ಅವರು, ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಐದು ಟ್ರಿಲಿಯನ್ ಆರ್ಥಿಕತೆಯ ಗುರಿಯೊಂದಿಗೆ ಮುನ್ನುಗ್ಗುತ್ತಿದ್ದಾರೆ. ಇತ್ತೀಚಿನ ದಿನಗಳಲ್ಲಿ ಆರ್ಥಿಕತೆಯ ಶಿಸ್ತು ತಹಬದಿಗೆ ಬರುತ್ತಿದೆ ಎಂದರು. 130 ಕೋಟಿ ಜನಸಂಖ್ಯೆ …

Read More »

ನಮ್ಮ ಪಾಲಿನ 14.3 ಟಿಎಂಸಿ ಮಹದಾಯಿ ನೀರು ಬಳಕೆಗೆ ಕ್ರಮ : ಸಿ.ಸಿ.ಪಾಟೀಲ್

ಗದಗ, ಫೆ.22- ಮಹದಾಯಿ ವಿವಾದಕ್ಕೆ ಸಂಬಂಧಿಸಿದಂತೆ ಮಹಾರಾಷ್ಟ್ರ ಮತ್ತು ಗೋವಾ ಸರ್ಕಾರದ ಮನವೊಲಿಸುವಲ್ಲಿ ಕೇಂದ್ರ ಸರ್ಕಾರ ಹಾಗೂ ಅಮಿತ್ ಷಾ ಸಫಲರಾಗಿದ್ದಾರೆ ಎಂದು ಗಣಿ ಮತ್ತು ಭೂ ವಿಜ್ಞಾನ ಸಚಿವ ಸಿ.ಸಿ.ಪಾಟೀಲ್ ಹೇಳಿದ್ದಾರೆ.  ಮಹದಾಯಿಗೆ ಸಂಬಂಧಿಸಿದಂತೆ ಗೆಜೆಟ್ ನೋಟಿಫಿಕೇಷನ್ ಹೊರಡಿಸಬೇಕೆಂದು ಸುಪ್ರೀಂಕೊರ್ಟ್ ನೀಡಿರುವ ಸೂಚನೆ ಹಿನ್ನೆಲೆಯಲ್ಲಿ ಸುದ್ದಿಗಾರರಿಗೆ ಪ್ರತಿಕ್ರಿಯಿಸಿದ ಅವರು, ಈ ಬಗ್ಗೆ ನಮ್ಮ ಸರ್ಕಾರ ಸಹ ಈ ವಿಚಾರವನ್ನು ಕೇಂದ್ರದ ನಾಯಕರಿಗೆ ಮನವಿ ಮಾಡಿಕೊಟ್ಟಿತ್ತು. ಈಗ ಗೋವಾ ಮತ್ತು …

Read More »

ಒಂದೇ ಹುದ್ದೆಗೆ ಸವದಿ-ಕತ್ತಿ-ಜಾರಕಿಹೊಳಿ ಪೈಪೊಟಿ………………..

ಬೆಳಗಾವಿ, ಫೆ.22-ಪ್ರತಿಷ್ಠೆಯ ಕಣವಾಗಿ ಜಾರಕಿ ಹೊಳಿ ಸಹೋದರರು ಹಾಗೂ ಲಕ್ಷ್ಮೀ ಹೆಬ್ಬಾಳ್ಕರ್ ನಡುವೆ ಜಿದ್ದಾಜಿದ್ದಿಗೆ ಕಾರಣವಾಗಿ ಕಾಂಗ್ರೆಸ್-ಜೆಡಿಎಸ್ ಸಮ್ಮಿಶ್ರ ಸರ್ಕಾರದ ಪತನಕ್ಕೆ ನಾಂದಿ ಹಾಡಿದ್ದ ಬೆಳಗಾವಿ ಗ್ರಾಮೀಣ ಪಿಎಲ್‍ಡಿ ಬ್ಯಾಂಕ್‍ಗೆ ನಡೆದ ಚುನಾವಣೆ ನಂತರ ಘಟನೆಗಳು ಮಾಸುವ ಮುನ್ನವೇ ಬೆಳಗಾವಿ ಜಿಲ್ಲಾ ಸಹಕಾರಿ ಬ್ಯಾಂಕ್(ಡಿಸಿಸಿ) ಗೆ ಎದುರಾಗಿರುವ ಚುನಾವಣೆ ಆಡಳಿತಾರೂಢ ಬಿಜೆಪಿಯಲ್ಲಿ ತಲ್ಲಣ ಸೃಷ್ಟಿಸಿದೆ. ಡಿಸಿಸಿ ಬ್ಯಾಂಕ್ ಗದ್ದುಗೆ ಏರಲು ಒಂದೇ ಪಕ್ಷದಲ್ಲಿ ನಾಯಕರ ತೀವ್ರ ಪೈಪೋಟಿ ಹೆಚ್ಚಾಗಿದೆ. ಮಾರ್ಚ್‍ನಲ್ಲಿ …

Read More »