ಬೆಂಗಳೂರು: ಬೆಳಗಾವಿ ರಾಜಕಾರಣ ಪ್ರವೇಶಿಸಿದ್ದಕ್ಕೆ ಅಸಮಾಧಾನಗೊಂಡು ಡಿಕೆ ಶಿವಕುಮಾರ್ ವಿರುದ್ಧ ಬಂಡಾಯ ಸಾರಿದ್ದ ರಮೇಶ್ ಜಾರಕಿಹೊಳಿ ಅವರಿಗೆ ಕೊನೆಗೂ ಡಿಕೆಶಿ ಬಳಿಯಿದ್ದ ಜಲಸಂಪನ್ಮೂಲ ಖಾತೆ ಸಿಕ್ಕಿದೆ. ಡಾ.ಕೆ.ಸುಧಾಕರ್ ಅವರಿಗೆ ವೈದ್ಯಕೀಯ ಶಿಕ್ಷಣ ಅಥವಾ ಇಂಧನ ಇಲಾಖೆ ಸಿಗಲಿದೆ ಎಂದು ಹೇಳಲಾಗುತಿತ್ತು. ಆದರೆ ಈಗ ವೈದ್ಯಕೀಯ ಶಿಕ್ಷಣ ಖಾತೆ ಫೈನಲ್ ಆಗಿದೆ ಮಂತ್ರಿಗಳಾಗಿ 10 ಮಂದಿ ಶಾಸಕರು ಪ್ರಮಾಣವಚನ ಸ್ವೀಕರಿಸಿದ್ದರೂ ಇನ್ನು ಖಾತೆ ಹಂಚಿಕೆ ಆಗಿರಲಿಲ್ಲ. ಜಲಸಂಪನ್ಮೂಲ ಖಾತೆ ಸಿಗಬೇಕೆಂದು ಜಾರಕಿಹೊಳಿ ಪಟ್ಟು …
Read More »ಕುಮಾರಸ್ವಾಮಿಯವರ ಪುತ್ರ, ನಟ ನಿಖಿಲ್ಕುಮಾರಸ್ವಾಮಿ ಅವರ ವಿವಾಹದ ನಿಶ್ಚಿತಾರ್ಥ ಇಂದು ಖಾಸಗಿ ಹೊಟೇಲ್ನಲ್ಲಿ ಅದ್ಧೂರಿಯಾಗಿ ನೆರವೇರಿತು.
ಬೆಂಗಳೂರು, ಫೆ.10-ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಮತ್ತು ಶಾಸಕಿ ಅನಿತಾ ಕುಮಾರಸ್ವಾಮಿಯವರ ಪುತ್ರ, ನಟ ನಿಖಿಲ್ಕುಮಾರಸ್ವಾಮಿ ಅವರ ವಿವಾಹದ ನಿಶ್ಚಿತಾರ್ಥ ಇಂದು ಖಾಸಗಿ ಹೊಟೇಲ್ನಲ್ಲಿ ಅದ್ಧೂರಿಯಾಗಿ ನೆರವೇರಿತು. ಮಾಜಿ ಸಚಿವ ಎಂ.ಕೃಷ್ಣಪ್ಪ ಅವರ ಸಹೋದರನ ಮೊಮ್ಮಗಳಾದ ರೇವತಿ ಅವರೊಂದಿಗೆ ನಿಖಿಲ್ಕುಮಾರಸ್ವಾಮಿ ವಿವಾಹದ ನಿಶ್ಚಿತಾರ್ಥವು ಎರಡೂ ಕುಟುಂಬಗಳ ಬಂಧು-ಬಳಗ ಹಾಗೂ ಹಿರಿಯರ ಸಮ್ಮುಖದಲ್ಲಿ ನೆರವೇರಿತು. ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡ, ಮಾಜಿ ಸಚಿವ ಎಚ್.ಡಿ.ರೇವಣ್ಣ ಸೇರಿದಂತೆ ಕುಟುಂಬದ ಸದಸ್ಯರು ನಿಶ್ಚಿತಾರ್ಥದಲ್ಲಿ ಭಾಗವಹಿಸಿದ್ದರು. ವಿವಿಧ …
Read More »ಯಾವುದೇ ಕ್ಷಣದಲ್ಲಿ ನೂತನ ಸಚಿವರಿಗೆ ಖಾತೆ ಹಂಚಿಕೆ ಸಾಧ್ಯತೆಯಾರಿಗೆ ಯಾವ ಖಾತೆ ಸಾಧ್ಯತೆ?
ಯಾವುದೇ ಕ್ಷಣದಲ್ಲಿ ನೂತನ ಸಚಿವರಿಗೆ ಖಾತೆ ಹಂಚಿಕೆ ಸಾಧ್ಯತೆ ಬೆಂಗಳೂರು,ಫೆ.10- ಸಾಕಷ್ಟು ಕಸರತ್ತು ನಡೆಸಿ ಸಚಿವ ಸಂಪುಟ ವಿಸ್ತರಣೆ ಮಾಡಿರುವ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಇಂದು ಯಾವುದೇ ಕ್ಷಣದಲ್ಲಿ ನೂತನ ಸಚಿವರಿಗೆ ಖಾತೆ ಹಂಚಿಕೆ ಮಾಡಲಿದ್ದಾರೆ. ಈ ಮೊದಲೇ ತಮ್ಮ ಮಂತ್ರಿ ಮಂಡಲದಲ್ಲಿದ್ದ 17 ಸಚಿವರಿಗೂ ಹೆಚ್ಚುವರಿಯಾಗಿ ಖಾತೆಗಳ ಹಂಚಿಕೆ ಮಾಡಲಾಗಿತ್ತು. ಇದೀಗ ಹೆಚ್ಚುವರಿ ಖಾತೆಗಳನ್ನು ವಾಪಸ್ ಪಡೆದು ನೂತನ ಸಚಿವರಿಗೆ ಹಂಚಿಕೆ ಮಾಡಲಾಗುತ್ತದೆ. ಈ ಬಗ್ಗೆ ಸ್ವತಃ ಮುಖ್ಯಮಂತ್ರಿಗಳೇ ಸ್ಪಷ್ಟನೆ …
Read More »ಡಿಕೆಶಿ ವಿರೋಧ ಮಾಡದಿದ್ದರೆ ನಾನು ದೊಡ್ಡ ಲೀಡರ್ ಆಗುತ್ತಿರಲಿಲ್ಲ ಎಂದು ನೂತನ ಸಚಿವ ರಮೇಶ ಜಾರಕಿಹೊಳಿ ಹೇಳಿದರು.
ಗೋಕಾಕ್: ಡಿಕೆಶಿ ವಿರೋಧ ಮಾಡದಿದ್ದರೆ ನಾನು ದೊಡ್ಡ ಲೀಡರ್ ಆಗುತ್ತಿರಲಿಲ್ಲ ಎಂದು ನೂತನ ಸಚಿವ ರಮೇಶ ಜಾರಕಿಹೊಳಿ ಹೇಳಿದರು. ಅವರು, ರವಿವಾರದಂದು ನಗರದಲ್ಲಿ ರಮೇಶ ಜಾರಕಿಹೊಳಿ ಅವರ ಅಭಿಮಾನಿಗಳು ಹಮ್ಮಿಕೊಂಡ ಸನ್ಮಾನ ಕಾರ್ಯಕ್ರಮದಲ್ಲಿ ಅಭಿಮಾನಿಗಳ ಅಭಿಮಾನದ ಸನ್ಮಾನ ಸ್ವೀಕರಿಸಿ ಮಾತನಾಡಿದರು. ಡಿಕೆ ಶಿವಕುಮಾರ್ ಅವರಿಗೆ ಧನ್ಯವಾದ ಹೇಳುತ್ತೇನೆ. ಅವರು ವಿರೋಧ ಮಾಡದಿದ್ರೆ ಈಷ್ಟೇಲ್ಲಾ ಬೆಳವಣಿಗೆ ನಡೆಯಲು ಸಾದ್ಯವಾಗುತ್ತಿರಲಿಲ್ಲ, ದೇವರ ದಯೆ, ಕ್ಷೇತ್ರದ ಜನರ ಆಶಿರ್ವಾದದಿಂದ ಯಶಸ್ಸು ಸಿಕ್ಕಿದೆ ಎಂದರು. ಅದಕ್ಕಾಗಿ …
Read More »ಗೋಕಾಕ: ಸತೀಶ ಜಾರಕಿಹೊಳಿ ಅವರಿಗೆ ಮುಖ್ಯಮಂತ್ರಿ ಆಗುವ ಯೋಗವಿದೆ ಎಂದು ಸಚಿವ ರಮೇಶ ಜಾರಕಿಹೊಳಿ ಹೇಳಿದ್ದಾರೆ.
ಗೋಕಾಕ: ಸತೀಶ ಜಾರಕಿಹೊಳಿ ಅವರಿಗೆ ಮುಖ್ಯಮಂತ್ರಿ ಆಗುವ ಯೋಗವಿದೆ ಎಂದು ಸಚಿವ ರಮೇಶ ಜಾರಕಿಹೊಳಿ ಹೇಳಿದ್ದಾರೆ. ಸಚಿವರಾದ ಹಿನ್ನಲೆ ಅವರ ಅಭಿಮಾನಿಗಳು ನಗರದಲ್ಲಿ ಇಂದು ಹಮ್ಮಿಕೊಳ್ಳಲಾಗಿದ್ದ ಅಭಿನಂದನಾ ಸಮಾರಂಭದಲ್ಲಿ ಮಾನತಾಡಿದ ಅವರು,ಇದು ರಾಜಕೀಯ ಭಾಷಣವಲ್ಲ. ಹೃದಯಪೂರ್ವಕ ಭಾಷಣವಾಗಿದೆ. ಸತೀಶ ಜಾರಕಿಹೊಳಿ ಅವರಿಗೂ ಒಳ್ಳೆಯದನ್ನು ಮಾಡಲಿ ಎಂದು ಹಾರೈರಿಸಿದರು. ದೊಡ್ಡ ಗುರಿಯಿಟ್ಟುಕೊಂಡು ಸತೀಶ ರಾಜಕೀಯಕ್ಕೆ ಬಂದವರು ನಾನು ಯಾವುದೇ ಗುರಿ ಇಲ್ಲದೇ ಪೂರ್ವಯೋಜನೆ ಇಲ್ಲದೇ ರಾಜಕೀಯಕ್ಕೆ ಎಂಟ್ರಿ ಕೊಟ್ಟಿದ್ದೇನೆ. ಸತೀಶ ಜಾರಕಿಹೊಳಿ …
Read More »19 ನೇ ಸತೀಶ ಶುಗರ್ಸ್ ಅವಾರ್ಡ್ಸ್ ಕಾರ್ಯಕ್ರಮಕ್ಕೆ ಅದ್ದೂರಿ ಚಾಲನೆ
ಗೋಕಾಕ : ಇಂದಿನ ತಂತ್ರಜ್ಞಾನ ಯುಗದಲ್ಲಿ ನಶಿಸಿ ಹೋಗುತ್ತಿರುವ ನಮ್ಮ ಜಾನಪದ ಕಲೆಯನ್ನು ಉಳಿಸಿ ಬೆಳೆಸುವ ದಿಶೆಯಲ್ಲಿ ಸತೀಶ ಜಾರಕಿಹೊಳಿ ಪೌಂಡೇಶನ್ ಪ್ರಾಯೋಜಕತ್ವದಲ್ಲಿ ಸತೀಶ ಶುಗರ್ಸ್ ಅವಾಡ್ರ್ಸ ವೇದಿಕೆಯ ಪ್ರೇರಣೆಯ ಹಿನ್ನೆಲೆಯಲ್ಲಿ ಜಾನಪದ ಕಲೆಯ ಸೊಬಗನ್ನು ಇಂತಹ ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ನಡೆಸುವುದರ ಮೂಲಕ ಜೀವಂತವಾಗಿ ಇಟ್ಟು ಶಾಸಕ ಸತೀಶ ಜಾರಕಿಹೊಳಿ ಅವರ ದೂರದೃಷ್ಟಿ ನಾಯಕತ್ವ ವಿದ್ಯಾರ್ಥಿಗಳ ಪಾಲಿಗೆ ವರದಾನ ವಾಗಿದೆ. ಕೇವಲ ಅಧ್ಯಯನದಿಂದ ವ್ಯಕ್ತಿತ್ವ ವಿಕಸನ ಆಗುವುದಿಲ್ಲ. ಅಧ್ಯಯನದ ಜೊತೆಗೆ …
Read More »ಕುಟುಂಬಕ್ಕೆ ಪುಟ್ಟ ಕಂದಮ್ಮನ ಆಗಮನದಿಂದ ಸಂತೋಷ ಜಾರಕಿಹೊಳಿ ದಂಪತಿಗಳ ವತಿಯಿಂದ ಭಕ್ತಾಧಿಗಳಿಗೆ ಅನ್ನ ಸಂತರ್ಪಣೆ…!!
ಕುಟುಂಬಕ್ಕೆ ಪುಟ್ಟ ಕಂದಮ್ಮನ ಆಗಮನದಿಂದ ಸಂತೋಷ ಜಾರಕಿಹೊಳಿ ದಂಪತಿಗಳ ವತಿಯಿಂದ ಭಕ್ತಾಧಿಗಳಿಗೆ ಅನ್ನ ಸಂತರ್ಪಣೆ…!! ನೂತನ ಸಚಿವರು ಹಾಗೂ ಗೋಕಾಕ ಮತಕ್ಷೇತ್ರದ ಶಾಸಕರು ಆದ ರಮೇಶ ಜಾರಕಿಹೊಳಿ ಅವರ ಹಿರಿಯ ಸುಪುತ್ರ ಯುವಕರ ಕಣ್ಮಣಿ ಸಂತೋಷ ಜಾರಕಿಹೊಳಿ ಅವರು ಇತ್ತೀಚಿಗೆ ಗಂಡು ಮಗುವಿಗೆ ತಂದೆ ಆಗಿದ್ದರು.ತಮ್ಮ ಕುಟುಂಬಕ್ಕೆ ಪುಟ್ಟ ಕಂದಮ್ಮನ ಆಗಮನದಿಂದ ಅವರ ಮನೆಯಲ್ಲಿ ಸಂತಸದ ವಾತಾವರಣ ನಿರ್ಮಾಣವಾಗಿತ್ತು.ಗಂಡು ಮಗುವಿಗೆ ಜನ್ಮ ನೀಡಿದ ಸಂತೋಷ ಜಾರಕಿಹೊಳಿ ಅವರ ಪತ್ನಿ ಅಂಭಿಕಾ …
Read More »ಆಡಂಬರ, ಅಬ್ಬರ ಇಲ್ಲದ ಹಿತವಾದ ಪ್ರೇಮ್ ಕಹಾನಿ ‘ದಿಯಾ’
6-5=2 ಹಾರಾರ್ ಚಿತ್ರದ ಸೂಪರ್ ಸಕ್ಸಸ್ ನಿರ್ದೇಶಕ ಅಶೋಕ್ ಕೆ.ಎಸ್ ಈ ಬಾರಿ ‘ದಿಯಾ’ ಚಿತ್ರದ ಮೂಲಕ ಟ್ರಾಯಂಗಲ್ ಲವ್ ಸ್ಟೋರಿ ಹೇಳ ಹೊರಟಿದ್ದಾರೆ. ಇಲ್ಲೂ ಹಾರಾರ್ ಎಳೆ ಇದ್ದು ಪ್ರೇಕ್ಷಕರಿಗೆ ಥ್ರಿಲ್ ನೀಡೋದ್ರಲ್ಲಿ ಮತ್ತೊಮ್ಮೆ ಗೆದ್ದಿದ್ದಾರೆ. ಹೊಸತಂಡ ಕಟ್ಟಿಕೊಂಡು ಹೊಸ ಕಥೆ ಹೇಳ ಹೊರಟಿರೋ ದಿಯಾ ಚಿತ್ರ ಇಂದು ಬಿಡುಗಡೆಯಾಗಿ ಪ್ರೇಕ್ಷಕರಿಂದ ಪಾಸಿಟಿವ್ ರೆಸ್ಪಾನ್ಸ್ ಪಡೆದುಕೊಳ್ಳುವಲ್ಲಿ ಯಶಸ್ವಿಯಾಗಿದೆ. ಸಂಪೂರ್ಣ ಹೊಸತನದಿಂದ ಕೂಡಿರೋ ರೋಮ್ಯಾಂಟಿಕ್ ಪ್ರೇಮ್ ಕಹಾನಿ ದಿಯಾ ಚಿತ್ರದಲ್ಲಿದೆ. …
Read More »: ರಾಜ್ಯದಲ್ಲಿನ ಕೊರೊನಾ ಭೀತಿ ಹಿನ್ನೆಲೆಯಲ್ಲಿ ರಾಯಚೂರಿನಲ್ಲಿ ಕೊರೋನಾ ರೋಗಿಗಳಿಗಾಗಿ ಪ್ರತ್ಯೇಕ ವಾರ್ಡ್
ರಾಯಚೂರು: ರಾಜ್ಯದಲ್ಲಿನ ಕೊರೊನಾ ಭೀತಿ ಹಿನ್ನೆಲೆಯಲ್ಲಿ ರಾಯಚೂರಿನಲ್ಲಿ ಕೊರೋನಾ ರೋಗಿಗಳಿಗಾಗಿ ಪ್ರತ್ಯೇಕ ವಾರ್ಡ್ ತೆರೆಯಲಾಗಿದೆ. ನಗರದ ರಿಮ್ಸ್ ಆಸ್ಪತ್ರೆಯಲ್ಲಿ ಐದು ಬೆಡ್ಗಳ ಪ್ರತ್ಯೇಕ ವಾರ್ಡ ಆರಂಭಿಸಲಾಗಿದೆ. ಐಸಿಯು ಮಾದರಿಯಲ್ಲಿ ಕೊರೊನಾ ವಾರ್ಡ್ ಸಿದ್ಧವಾಗಿದ್ದು, ಮುನ್ನೆಚ್ಚರಿಕೆಯಾಗಿ ಅಗತ್ಯ ವೈದ್ಯರು ಹಾಗು ಸಿಬ್ಬಂದಿ ನಿಯೋಜನೆ ಮಾಡಲಾಗಿ ಚಿಕಿತ್ಸೆಗೆ ಅಗತ್ಯ ಔಷಧಿ, ಆಕ್ಸಿಜನ್, ಮಾಸ್ಕ್, ಗೌನ್ ಸೇರಿದಂತೆ ಎಲ್ಲಾ ವ್ಯವಸ್ಥೆ ಮಾಡಲಾಗಿದೆ. ರೋಗಿಗಳು ದಾಖಲಾದರೆ ಅವರಿಗೆ ವೆಂಟಿಲೇಟರ್ ನೀಡಲು ಸಿದ್ಧತೆ ಮಾಡಿಕೊಳ್ಳಲಾಗಿದೆ. ರಾಯಚೂರಿನಲ್ಲಿ ಇಲ್ಲಿಯವರೆಗೂ ಯಾವ …
Read More »ನೂತನ 10 ಸಚಿವರೂ ಕೂಡ ಸಿದ್ದರಾಮಯ್ಯ ಬೆಂಬಲಿಗರು. ಹೀಗಾಗಿ ಅವರನ್ನು ಒಳ್ಳೆಯ ಕೆಲಸ ಮಾಡಿ ಎಂದು ಬೆನ್ನು ತಟ್ಟಿ
ಚಾಮರಾಜನಗರ: ಮಾಜಿ ಸಿಎಂ ಸಿದ್ದರಾಮಯ್ಯ ಪ್ರಬುದ್ಧರು. ಅನರ್ಹರು ಜನತಾ ನ್ಯಾಯಾಲಯದಲ್ಲಿ ಗೆದ್ದು ಅರ್ಹರಾಗಿದ್ದಾರೆ. ನೂತನ 10 ಸಚಿವರೂ ಕೂಡ ಸಿದ್ದರಾಮಯ್ಯ ಬೆಂಬಲಿಗರು. ಹೀಗಾಗಿ ಅವರನ್ನು ಒಳ್ಳೆಯ ಕೆಲಸ ಮಾಡಿ ಎಂದು ಬೆನ್ನು ತಟ್ಟಿ ಪ್ರೋತ್ಸಾಹಿಸಬೇಕು ಎಂದು ಬಿಎಸ್ಪಿ ಉಚ್ಛಾಟಿತ ಶಾಸಕ ಎನ್ ಮಹೇಶ್ ಸಲಹೆ ನೀಡಿದ್ದಾರೆ. ಚಾಮರಾಜನಗರದ ಯಳಂದೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಅನರ್ಹರು ಯಾವುದೇ ಪಕ್ಷಕ್ಕೆ ಹೋಗಿ ಮಂತ್ರಿಯಾದರೂ ಆವರು ಅನರ್ಹರೇ ಎಂಬ ಸಿದ್ದರಾಮಯ್ಯ ಹೇಳಿಕೆಗೆ ಪ್ರತಿಕ್ರಿಯಿಸಿದ ಮಹೇಶ್, …
Read More »
Laxmi News 24×7