ಖಂಜರ ಗಲ್ಲಿಯಲ್ಲಿ ಶೆಡನಲ್ಲಿ ಅಕ್ರಮ ಚಟುವಟಿಕೆ, ಶೆಡ್ ತೆರವುಗೊಳಿಸಿದ ಮಹಾನಗರ ಪಾಲಿಕೆ ಸಿಬ್ಬಂದಿ ಬೆಳಗಾವಿ ನಗರದ ಖಂಜರ ಗಲ್ಲಿಯ ಶೆಡ್ ಒಂದರಲ್ಲಿ ಅಕ್ರಮ ಚಟುವಟಿಕೆ ನಡೆಯುತ್ತಿರುವ ಕುರಿತು ಸಾರ್ವಜನಿಕರ ದೂರು ಹಿನ್ನೆಲೆಯಲ್ಲಿ ಮಹಾನಗರ ಪಾಲಿಕೆ ಸಿಬ್ಬಂದಿ ದಾಳಿ ನಡೆಸಿ ಶೆಡ್ ತೆರವುಗೊಳಿಸಿದ್ದಾರೆ ಖಂಜರ್ ಗಲ್ಲಿಯ ಲಕ್ಷ್ಮಿ ಮಾರ್ಕೆಟ್ ಪ್ರದೇಶದಲ್ಲಿದ್ದ ಶೆಡ್ ಒಂದರಲ್ಲಿ ಅನೇಕ ದಿನಗಳಿಂದ ಅಕ್ರಮ ಚಟುವಟಿಕೆಗಳು ನಡೆಯುತ್ತಿದ್ದವು. ಈ ಕುರಿತು ಸಾರ್ವಜನಿಕರ ದೂರು ನೀಡಿದ್ದ ಹಿನ್ನೆಲೆಯಲ್ಲಿ ಪಾಲಿಕೆ ಆಯುಕ್ತೆ …
Read More »ಹುಕ್ಕೇರಿ ತಹಸಿಲ್ದಾರ ಕಛೇರಿಗೆ ಅನಿರೀಕ್ಷಿತ ಲೋಕಾಯುಕ್ತ ಭೇಟಿ ಕಡತ ಪರಶಿಲನೆ.
ಹುಕ್ಕೇರಿ ತಹಸಿಲ್ದಾರ ಕಛೇರಿಗೆ ಅನಿರೀಕ್ಷಿತ ಲೋಕಾಯುಕ್ತ ಭೇಟಿ ಕಡತ ಪರಶಿಲನೆ. ಹುಕ್ಕೇರಿ ತಹಸಿಲ್ದಾರ ಕಛೇರಿಗೆ ಬೆಳಗಾವಿ ಲೋಕಾಯುಕ್ತ ತಂಡ ಅನಿರೀಕ್ಷಿತ ಭೇಟಿ ನೀಡಿ ಕಡತಗಳನ್ನು ಪರಶೀಲನೆ ಮಾಡುತ್ತಿದೆ. ಸೋಮವಾರ ಮದ್ಯಾಹ್ನ ಲೋಕಾಯುಕ್ತ ಡಿ ಎಸ್ ಪಿ ಗಳಾದ ಭರತ ಎಸ್ ಆರ್ ಮತ್ತು ಪುಷ್ಪಲತಾ ಎಸ್ ಹಾಗೂ ಇನ್ಸಪೇಕ್ಟರ ಗಳಾದ ವೆಂಕಟೇಶ ಯಡಹಳ್ಳಿ ಮತ್ತು ಎಸ್ ಎಚ್ ಹೋಸಮನಿ ನೇತೃತ್ವದ ತಂಡ ಹುಕ್ಕೇರಿ ತಹಸಿಲ್ದಾರ ಕಛೇರಿಗೆ ಅನಿರೀಕ್ಷಿತವಾಗಿ ಭೇಟಿ ನೀಡಿ …
Read More »ಧಾರವಾಡ ಹೊರವಲಯದ ರಾ.ಹೆದ್ದಾರಿಯಲ್ಲಿ ಸರಣಿ ಅಪಘಾತ, 7 ಜನಕ್ಕೆ ಗಾಯ.. ಹೆದ್ದಾರಿ ಕೆಲಸಕ್ಕೆ ನಿಂತಿದ್ದ ಟಿಪ್ಪರಗೆ ಕ್ರೂಸರ್ ಡಿಕ್ಕಿ, ಕ್ರೂಸರ್ಗೆ ಟಾಟಾ ಏಸ್ ಡಿಕ್ಕಿ ಪಲ್ಟಿ.
ಧಾರವಾಡ ಹೊರವಲಯದ ರಾ.ಹೆದ್ದಾರಿಯಲ್ಲಿ ಸರಣಿ ಅಪಘಾತ, 7 ಜನಕ್ಕೆ ಗಾಯ.. ಹೆದ್ದಾರಿ ಕೆಲಸಕ್ಕೆ ನಿಂತಿದ್ದ ಟಿಪ್ಪರಗೆ ಕ್ರೂಸರ್ ಡಿಕ್ಕಿ, ಕ್ರೂಸರ್ಗೆ ಟಾಟಾ ಏಸ್ ಡಿಕ್ಕಿ ಪಲ್ಟಿ. ರಾಷ್ಟ್ರೀಯ ಹೆದ್ದಾರಿಯ ಕೆಲಸ ಹಿನ್ನಲೆ ಹೆದ್ದಾರೊಯ ಮೇಲೆ ನಿಂತಿದ್ದ ಟಿಪ್ಪರ ಲಾರಿಗೆ ಹಿಂಬದಿಯಿಂದ ಕ್ರೂಸರ್ ವಾಹನ ಡಿಕ್ಕಿ, ಕ್ರೂಸರಗೆ ಟಾಟಾ ಏಸ್ ವಾಹನ ಡಿಕ್ಕಿಯಾಗಿ ಪಲ್ಟಿ ಹೊಡೆದ ಪರಿಣಾಮ ಈ ಸರಣಿ ಅಪಘಾತದಲ್ಲಿ 7 ಜನರಿಗೆ ಗಾಯವಾಗಿರೋ ಘಟನೆ ಧಾರವಾಡ ಹೊರವಲಯದ ನರೇಂದ್ರ …
Read More »ಕರ್ನಾಟಕ ರಾಜ್ಯ ಗೊಲ್ಲ (ಯಾದವ) ಹಣಬರ ಸಮಾಜದ ಶತಮಾನೋತ್ಸವ,
ಚಿಕ್ಕೋಡಿ ಪಟ್ಟಣದಲ್ಲಿ ರಾಜ್ಯಾಧ್ಯಕ್ಷರಾದ ಶ್ರೀ ಡಿ. ಟಿ. ಶ್ರೀನಿವಾಸ ಹಾಗೂ ಶ್ರೀಮತಿ ಪೂರ್ಣಿಮಾ ಶ್ರೀನಿವಾಸ ಅವರ ನೇತೃತ್ವದಲ್ಲಿ, ಕರ್ನಾಟಕ ರಾಜ್ಯ ಗೊಲ್ಲ (ಯಾದವ) ಹಣಬರ ಸಮಾಜದ ಶತಮಾನೋತ್ಸವ, ಶ್ರೀ ಶ್ರೀ ಶ್ರೀ ಕೃಷ್ಣ ಯಾದವಾನಂದ ಸ್ವಾಮಿಗಳ 16ನೇ ಪಟ್ಟಾಭಿಷೇಕ ಮಹೋತ್ಸವ ಹಾಗೂ ರಾಜ್ಯ ಮಟ್ಟದ ಬೃಹತ್ ಯಾದವ ಹಣಬರ ಗೊಲ್ಲ ಸಮಾವೇಶ ಭವ್ಯವಾಗಿ ನಡೆಯಿತು. ಈ ಮಹತ್ವದ ಸಮಾರಂಭದಲ್ಲಿ ರಾಜ್ಯದ ಮುಖ್ಯಮಂತ್ರಿಗಳಾದ ಸಿದ್ದರಾಮಯ್ಯ, ಸಚಿವರಾದ ಸತೀಶ ಜಾರಕಿಹೊಳಿ ಅವರು ಹಾಗೂ …
Read More »ಉತ್ತರ ಕನ್ನಡದ ಜೋಯಿಡಾದಲ್ಲಿ ಶ್ರೀಗಂಧ ತೋಟ ಹೊಂದಿದ್ದ ಓಂ ಪ್ರಕಾಶ್
ಉತ್ತರ ಕನ್ನಡ, ಏಪ್ರಿಲ್ 20: ನಿವೃತ್ತ ಪೊಲೀಸ್ ಮಹಾನಿರ್ದೇಶಕ ಓಂ ಪ್ರಕಾಶ್ (DG and IG Om Prakash) (68) ಅವರನ್ನು ಅವರ ಬೆಂಗಳೂರಿನ (Bengaluru) ಹೆಚ್ಎಸ್ಆರ್ ಲೇಔಟ್ ಮನೆಯಲ್ಲಿ ಹತ್ಯೆ ಮಾಡಲಾಗಿದೆ. ಓಂ ಪ್ರಕಾಶ್ ಅವರ ಕೊಲೆ ರಾಜ್ಯವನ್ನೇ ಬೆಚ್ಚಿಬೀಳಿಸಿದೆ. ಓಂ ಪ್ರಕಾಶ ಅವರನ್ನು ಚಾಕುವಿನಿಂದ ಇರಿದು ಹತ್ಯೆ ಮಾಡಲಾಗಿದೆ. ಓಂ ಪ್ರಕಾಶ್ ಅವರ ಕೊಲೆ ಆಸ್ತಿ ವಿವಾದ ಕಾರಣಕ್ಕೆ ನಡೆದಿದೆ ಎಂದು ಶಂಕಿಸಲಾಗಿದೆ. ಓಂ ಪ್ರಕಾಶ್ ಅವರಿಗೆ ಓರ್ವ …
Read More »ಖುಷಿಯಿಂದಲೇ ತಾಳಿ, ಬಟ್ಟೆ ಖರೀದಿಸಿದ್ದ ಯುವತಿ ಆತ್ಮಹತ್ಯೆಗೆ ಶರಣು
ಗದಗ, ಏಪ್ರಿಲ್ 21: ಮಾಜಿ ಪ್ರೇಮಿ ಬ್ಲ್ಯಾಕ್ ಮೇಲ್ ಮಾಡಿದ್ದಕ್ಕೆ ಮರ್ಯಾದೆಗೆ ಹೆದರಿ ಮದುವೆ ಸಂಭ್ರಮದಲ್ಲಿದ್ದ ಯುವತಿ (girl) ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವಂತಹ ಘಟನೆ ಗದಗ ತಾಲೂಕಿನ ಅಸುಂಡಿ ಗ್ರಾಮದಲ್ಲಿ ನಡೆದಿದೆ. ಸಾಯಿರಾಬಾನು ನದಾಫ್(29) ಆತ್ಮಹತ್ಯೆ (death) ಮಾಡಿಕೊಂಡ ಯುವತಿ. ಸಾಯಿರಾಬಾನು ಡೆತ್ನೋಟ್ ಬರೆದಿಟ್ಟಿದ್ದು, ಮೈಲಾರಿ ಎಂಬುತಾನ ವಿರುದ್ಧ ಬ್ಲ್ಯಾಕ್ ಮೇಲ್ ಆರೋಪ ಕೇಳಿಬಂದಿದೆ. ಗದಗ ಗ್ರಾಮೀಣ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ. ಖುಷಿಯಿಂದಲೇ ತಾಳಿ, ಬಟ್ಟೆ ಖರೀದಿಸಿದ್ದ ಯುವತಿ ಆತ್ಮಹತ್ಯೆಗೆ ಶರಣು ಮೇ …
Read More »ಓಂ ಪ್ರಕಾಶ್ ಕೊಲೆ: ಪತಿಯನ್ನು 8-10 ಬಾರಿ ಇರಿದ ಪತ್ನಿ
ಬೆಂಗಳೂರು, ಏಪ್ರಿಲ್ 20: ನಿವೃತ್ತ ಪೊಲೀಸ್ ಮಹಾನಿರ್ದೇಶಕ ಓಂ ಪ್ರಕಾಶ್ (DG and IG Om Prakash) (68) ಅವರನ್ನು ಹತ್ಯೆ ಮಾಡಲಾಗಿದೆ. ಬೆಂಗಳೂರಿನ (Bengaluru) ಹೆಚ್ಎಸ್ಆರ್ ಲೇಔಟ್ ನಿವಾಸದಲ್ಲಿ ಓಂ ಪ್ರಕಾಶ್ ರಕ್ತದ ಮಡುವಿನಲ್ಲಿ ಬಿದ್ದಿದ್ದರು. ನಿವೃತ್ತ ಡಿಜಿ ಮತ್ತು ಐಜಿಪಿ ಓಂ ಪ್ರಕಾಶ್ ಅವರನ್ನು ಪತ್ನಿ ಪಲ್ಲವಿಯವರೇ ಕೊಲೆ ಮಾಡಿದ್ದಾರೆ ಎಂಬ ಆರೋಪ ಕೇಳಿಬಂದಿದೆ. ಪ್ರಕರಣ ಸಂಬಂಧ ಪೊಲೀಸರು ಪತ್ನಿ ಪಲ್ಲವಿ ಮತ್ತು ಪುತ್ರಿ ಕೃತಿ ಅವರನ್ನು ವಶಕ್ಕೆ …
Read More »ಬೆಳಗಾವಿಯ ಐಜಿಪಿಯಾಗಿ ಸೇವೆ ಸಲ್ಲಿಸಿದ್ದ ನಿವೃತ್ತ ಪೊಲೀಸ್ ಮಹಾನಿರ್ದೇಶಕ ಓಂ ಪ್ರಕಾಶ್ (68) ಹತ್ಯೆ
ಬೆಳಗಾವಿಯ ಐಜಿಪಿಯಾಗಿ ಸೇವೆ ಸಲ್ಲಿಸಿದ್ದ ನಿವೃತ್ತ ಪೊಲೀಸ್ ಮಹಾನಿರ್ದೇಶಕ ಓಂ ಪ್ರಕಾಶ್ (68) ಅವರನ್ನು ಹತ್ಯೆ ಮಾಡಲಾಗಿದ್ದು , ಓಂ ಪ್ರಕಾಶ್ ಪತ್ನಿ ಮಾನಸಿಕ ಸ್ಥಿಮಿತ ಕಳೆದುಕೊಂಡು ಹತ್ಯೆ ಮಾಡಿ ಬಳಿಕ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ ಎನ್ನಲಾಗಿದೆ. ಬೆಂಗಳೂರಿನ ಹೆಚ್ಎಸ್ಆರ್ ಲೇಔಟ್ ನಿವಾಸದಲ್ಲಿ ಓಂ ಪ್ರಕಾಶ್ ರಕ್ತದ ಮಡುವಿನಲ್ಲಿ ಬಿದ್ದಿದ್ದಾರೆ. ಓಂ ಪ್ರಕಾಶ್ ಅವರು 1981ರ ಬ್ಯಾಚ್ನ ಐಪಿಎಸ್ ಅಧಿಕಾರಿಯಾಗಿದ್ದರು. ಓಂ ಪ್ರಕಾಶ್ ಅವರು 2015ರಲ್ಲಿ ರಾಜ್ಯದ 38ನೇ ಡಿಜಿ& …
Read More »ಶಾಸಕ ಯತ್ನಾಳ ವಿರುದ್ಧ ರೌಡಿಶೀಡರ್ ಓಪನ್ ಮಾಡುವಂತೆ ಆಗ್ರಹಿಸಿ ದಿ.28 ರಂದು ಬೃಹತ್ ಪ್ರತಿಭಟನೆ*
ಶಾಸಕ ಯತ್ನಾಳ ವಿರುದ್ಧ ರೌಡಿಶೀಡರ್ ಓಪನ್ ಮಾಡುವಂತೆ ಆಗ್ರಹಿಸಿ ದಿ.28 ರಂದು ಬೃಹತ್ ಪ್ರತಿಭಟನೆ* ವಿಜಯಪುರ: ಪ್ರವಾದಿ ಮಹಮ್ಮದ್ ಪೈಗಂಬರ್ ಕುರಿತು ವಿಜಯಪುರ ನಗರ ಶಾಸಕ ಬಸನಗೌಡ ಯತ್ನಾಳ್ ಅವಹೇಳನಕಾರಿಯಾಗಿ ಮಾತನಾಡಿರುವ ಆರೋಪದ ಹಿನ್ನೆಲೆಯಲ್ಲಿ ಯತ್ನಾಳ ವಿರುದ್ಧ ಇದೇ ದಿನಾಂಕ 28 ರಂದು ಬೃಹತ್ ಪ್ರತಿಭಟನೆ ಹಮ್ಮಿಕೊಂಡು ಯತ್ನಾಳ ಮೇಲೆ ರೌಡಿಶೀಟರ್ ಓಪನ್ ಮಾಡಬೇಕೆಂದು ಆಗ್ರಹಿಸುವುದಾಗಿ ಮುಸ್ಲಿಂ ಮುಖಂಡರು ತಿಳಿಸಿದರು. ವಿಜಯಪುರ ನಗರದಲ್ಲಿ ಮಾದ್ಯಮಗಳ ಜೊತೆಗೆ ಮಾತನಾಡಿದ ಮುಸ್ಲಿಂ ಮುಖಂಡರಾದ …
Read More »ಜಾತಿ ಗಣತಿಯಿಂದ ಹಾನಿಯಾಗುತ್ತಿದ್ದರೆ ಪೂರ್ವಾಲೋಚನೆ ಅಗತ್ಯ: ಶಿವಾನಂದ ಪಾಟೀಲ*
ಮಾಜಿ ಸಚಿವ ಶ್ರೀರಾಮುಲು ಅವರಿಗೆ ಅವರ ಪಕ್ಷದಲ್ಲಿ ಏನು ನಡೆದಿದೆ ಎಂಬುದು ಗೊತ್ತಿಲ್ಲ ಎಂಬಂತೆ ಕಾಣುತ್ತಿದೆ ಎಂದು ಜವಳಿ, ಸಕ್ಕರೆ, ಎಪಿಎಂಸಿ ಖಾತೆ ಸಚಿವ ಶಿವಾನಂದ ಪಾಟೀಲ ವ್ಯಂಗ್ಯವಾಡಿದರು. ವಿಜಯಪುರ ನಗರದಲ್ಲಿ ಶನಿವಾರ ಮಾದ್ಯಮಗಳ ಜೊತೆಗೆ ಮಾತನಾಡಿ ಸಿಎಂ ಸಿದ್ದರಾಮಯ್ಯ- ಡಿಸಿಎಂ ಡಿಕೆಶಿ ಮಧ್ಯೆ ಗಲಾಟೆಯಲ್ಲಿ ಮಲ್ಲಿಕಾರ್ಜುನ ಖರ್ಗೆ ತಮ್ಮ ಮಗನನ್ನು ಮುಖ್ಯಮಂತ್ರಿ ಮಾಡಲು ಹೊರಟಿದ್ದಾರೆ ಎಂಬ ಶ್ರೀರಾಮುಲು ಹೇಳಿಕೆ ವಿಚಾರಕ್ಕೆ ಪ್ರತಿಕ್ರಿಯಿಸಿ, ತಮಗೆ ಗೊತ್ತಿದೆಯಲ್ಲ, ಅದನ್ನು ಮೊದಲು ಶ್ರೀರಾಮುಲು …
Read More »
Laxmi News 24×7