Home / ರಾಜ್ಯ (page 406)

ರಾಜ್ಯ

ಪ್ರಾರ್ಥನೆ ಸಲ್ಲಿಸುವುದರಿಂದ ಅಪಾಯವಿದೆ’.. ಅರ್ಜಿ ವಜಾಗೊಳಿಸಿ ತರಾಟೆಗೆ ತೆಗೆದುಕೊಂಡ ಹೈಕೋರ್ಟ್

ಬೆಂಗಳೂರು : ವಸತಿ ಪ್ರದೇಶದ ಜಾಗವನ್ನು ಪಾರ್ಥನಾ ಸಭಾಂಗಣವಾಗಿ ಬಳಕೆ ಮಾಡುವುದನ್ನು ಪ್ರಶ್ನಿಸಿ ಬೆಂಗಳೂರು ನಗರದ ಎಚ್‌ಬಿಆರ್ ಬಡಾವಣೆಯ ನೂರಾರು ಮಂದಿ ಸಲ್ಲಿಸಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು ಹೈಕೋರ್ಟ್ ವಜಾಗೊಳಿಸಿದೆ. ಸ್ಯಾಮ್ ಪಿ ಫಿಲಿಪ್ ಮತ್ತಿತರರು ಸಲ್ಲಿಸಿದ್ದ ಅರ್ಜಿ ವಿಚಾರಣೆ ನಡೆಸಿದ ಮುಖ್ಯ ನ್ಯಾಯಮೂರ್ತಿ ಪ್ರಸನ್ನ ಬಾಲಚಂದ್ರ ವರಾಳೆ ಮತ್ತು ನ್ಯಾಯಮೂರ್ತಿ ಎಂಜೆಎಸ್ ಕಮಲ್ ಅವರಿದ್ದ ವಿಭಾಗೀಯಪೀಠ ಈ ಆದೇಶ ನೀಡಿದೆ. ಅಲ್ಲದೇ, ಅರ್ಜಿಯನ್ನು ಕೆಲವು ಊಹೆ ಹಾಗೂ ತಪ್ಪು ಕಲ್ಪನೆಗಳಿಂದಾಗಿ …

Read More »

‘ಜೈ ಜವಾನ್, ಜೈ ವಿಜ್ಞಾನ,’ ಇಸ್ರೋ ವಿಜ್ಞಾನಿಗಳನ್ನು ಮನಸಾರೆ ಶ್ಲಾಘಿಸಿದ ಪ್ರಧಾನಿ ಮೋದಿ

ಬೆಂಗಳೂರು: ಚಂದ್ರಯಾನ 3 ಯಶಸ್ಸಿಗಾಗಿ ಶ್ರಮಿಸಿದ ಇಸ್ರೋ ವಿಜ್ಞಾನಿಗಳನ್ನು ಅಭಿನಂದಿಸಲು ಪ್ರಧಾನಮಂತ್ರಿ ನರೇಂದ್ರ ಮೋದಿ ಇಂದು ಮುಂಜಾನೆ ನಗರಕ್ಕೆ ಆಗಮಿಸಿದ್ದಾರೆ. ಇನ್ನು ಇಸ್ರೋ ವಿಜ್ಞಾನಿಗಳ ಭೇಟಿಗೂ ಮುನ್ನ ಪ್ರಧಾನಿ ಮೋದಿ ಬೆಂಗಳೂರಿನ ಎಚ್‌ಎಎಲ್ ವಿಮಾನ ನಿಲ್ದಾಣದ ಹೊರಗೆ ಜನರನ್ನುದ್ದೇಶಿ ಮಾತನಾಡಿದರು.     ಇಸ್ರೋ ವಿಜ್ಞಾನಿಗಳ ತಂಡಕ್ಕೆ ಅಭಿನಂದನೆ ಸಲ್ಲಿಸಲು ಬೆಂಗಳೂರಿಗೆ ಆಗಮಿಸಿದ ಪ್ರಧಾನಿ ಮೋದಿ ಹೆಚ್.ಎ.ಎಲ್ ವಿಮಾನ ನಿಲ್ದಾಣದ ಮುಂದೆ ಸೇರಿದ್ದ ಜನತೆ ಉದ್ದೇಶಿಸಿ ಚುಟುಕು ಭಾಷಣ ಮಾಡಿದರು. ಇದು …

Read More »

ಸವದತ್ತಿ ಯಲ್ಲಮ್ಮ ದೇವಸ್ಥಾನದಲ್ಲಿ ವರಮಹಾಲಕ್ಷ್ಮೀ ಹಬ್ಬದ ಸಂಭ್ರಮ: ಮಹಿಳೆಯರಿಗೆ ಅರಿಶಿಣ, ಕುಂಕುಮ ವಿತರಣೆ

ಬೆಳಗಾವಿ: ಇಂದು ವರಮಹಾಲಕ್ಷ್ಮೀ ಹಬ್ಬದ ಪ್ರಯುಕ್ತ ಸವದತ್ತಿ ಯಲ್ಲಮ್ಮ ದೇವಸ್ಥಾನದಲ್ಲಿ ಮಹಿಳಾ ಭಕ್ತರಿಗೆ ಅರಿಶಿಣ, ಕುಂಕುಮ, ಹಸಿರು ಬಳೆ‌ ವಿತರಿಸಲಾಯಿತು. ರಾಜ್ಯದ ಮುಜರಾಯಿ ಇಲಾಖೆ ವ್ಯಾಪ್ತಿಯ ದೇವಸ್ಥಾನಗಳಲ್ಲಿ ಸರ್ಕಾರದ ಆದೇಶದಂತೆ ದೇವಸ್ಥಾನದಲ್ಲಿ ಶಾಸಕ ವಿಶ್ವಾಸ ವೈದ್ಯ ಅರಿಶಿಣ, ಕುಂಕುಮ, ಹಸಿರು ಬಳೆ‌ ವಿತರಿಸಿದರು. ಯಲ್ಲಮ್ಮ ದೇವಸ್ಥಾನ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಬಸಯ್ಯ ಹಿರೇಮಠ, ಕಾರ್ಯನಿರ್ವಾಹಕ ಅಧಿಕಾರಿ ಎಸ್​ಪಿಬಿ‌ ಮಹೇಶ ಸೇರಿ ಮತ್ತಿತರರು ಉಪಸ್ಥಿತರಿದ್ದರು. ವಿಶೇಷ ಉಡುಗೊರೆ ಪಡೆದುಕೊಂಡ ಭಕ್ತೆಯರು ಸರ್ಕಾರಕ್ಕೆ ಕೃತಜ್ಞತೆ …

Read More »

ಪ್ರತಿನಿತ್ಯ ಗಲಾಟೆ ಮಾಡುತ್ತಿದ್ದ ಮಗನನ್ನುಕೊಲೆ ಮಾಡಿಸಿರುವ ತಂದೆ ಪೊಲೀಸ್ ವರಿಷ್ಠಾಧಿಕಾರಿ ಸುದ್ದಿಗೋಷ್ಠಿ

ಬೆಳಗಾವಿ : ಕುಡಿದು ಬಂದು ಮನೆಯಲ್ಲಿ ಪ್ರತಿನಿತ್ಯ ಗಲಾಟೆ ಮಾಡುತ್ತಿದ್ದ ಮಗನನ್ನು ತಂದೆಯೇ ಕೊಲೆ ಮಾಡಿಸಿರುವ ಘಟನೆ ಜಿಲ್ಲೆಯಲ್ಲಿ ತಡವಾಗಿ ಬೆಳಕಿಗೆ ಬಂದಿದೆ. ಬೈಲಹೊಂಗಲ ಪಟ್ಟಣದ ಶಿವಾನಂದ ಭಾರತಿ ನಗರದ ಸಂಗಮೇಶ ಮಾರುತಿ ತಿಗಡಿ (35) ಕೊಲೆಯಾದವ. ಯರಗಟ್ಟಿ ತಾಲೂಕಿನ ಹಿರೇಕೊಪ್ಪ ಗ್ರಾಮದ ಮಂಜುನಾಥ ಶೇಖಪ್ಪ ಹೊಂಗಲ (43) ಮತ್ತು ಅಡಿವೆಪ್ಪ ಅಜ್ಜಪ್ಪ ಬೊಳತ್ತಿನ (38) ಬಂಧಿತು ಆರೋಪಿಗಳು. ಈ ಕುರಿತು ಸುದ್ದಿಗೋಷ್ಠಿ ನಡೆಸಿ ಮಾಹಿತಿ ನೀಡಿರುವ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ …

Read More »

ಕಾವೇರಿ ಬಂದೋಬಸ್ತ್ ಕರ್ತವ್ಯದಲ್ಲಿದ್ದ ಪೊಲೀಸ್ ಕಾನ್​ಸ್ಟೇಬಲ್​​ ಹೃದಯಾಘಾತದಿಂದ ಸಾವು

ಚಾಮರಾಜನಗರ : ಕಾವೇರಿ ನೀರು ಬಿಡುಗಡೆ ಸಂಬಂಧ ಕಾನೂನು‌ ಸುವ್ಯವಸ್ಥೆಗಾಗಿ ಕೊಳ್ಳೇಗಾಲಕ್ಕೆ ಬಂದಿದ್ದ ಕೆಎಸ್‌ಆರ್‌ಪಿ ಪೊಲೀಸ್ ಹೆಡ್ ಕಾನ್​ಸ್ಟೇಬಲ್​ ಹೃದಯಾಘಾತದಿಂದ ಸಾವನ್ನಪ್ಪಿರುವ ಘಟನೆ ಇಂದು (ಶುಕ್ರವಾರ) ನಡೆದಿದೆ. ಮೋಹನ್ (44) ಮೃತರು. ಪೊಲೀಸ್ ಹೆಡ್ ಕಾನ್​ಸ್ಟೇಬಲ್​ ಮೋಹನ್ ಸಂಬಂಧಿಕರುಕಾವೇರಿ ನದಿ ನೀರನ್ನು ತಮಿಳುನಾಡಿಗೆ ಹರಿಸುತ್ತಿದ್ದು, ಈ ಸಂಬಂಧ ಗಲಭೆಗಳು ನಡೆಯದಂತೆ ಎಚ್ಚರ ವಹಿಸಲು ಮುನ್ನೆಚ್ಚರಿಕೆ ಕ್ರಮವಾಗಿ ಕೆಎಸ್‌ಆರ್‌ಪಿ ಮೈಸೂರು ಬೆಟಾಲಿಯನ್ 23 ಸಿಬ್ಬಂದಿ ಕೊಳ್ಳೇಗಾಲದಲ್ಲಿ ಕರ್ತವ್ಯಕ್ಕೆಂದು ಎರಡು ದಿನಗಳ ಹಿಂದೆ ಆಗಮಿಸಿ …

Read More »

ಮೇಕೆದಾಟು ಯೋಜನೆಯೊಂದೇ ಕಾವೇರಿ ನದಿ ನೀರು ಸಮಸ್ಯೆಗೆ ಪರಿಹಾರ: ಡಿ.ಕೆ.ಶಿವಕುಮಾರ್

ಬೆಂಗಳೂರು: ಕರ್ನಾಟಕ ಹಾಗೂ ತಮಿಳುನಾಡು ರಾಜ್ಯಗಳ ನಡುವೆ ಕಾವೇರಿ ನೀರು ಹಂಚಿಕೆ ವಿಚಾರವಾಗಿ ಎದ್ದಿರುವ ಸಮಸ್ಯೆಗೆ ಮೇಕೆದಾಟು ಯೋಜನೆಯೊಂದೇ ಪರಿಹಾರ. ಈ ಬಗ್ಗೆ ನಾವು ಸುಪ್ರೀಂ ಕೋರ್ಟ್​ಗೆ ಮಾಹಿತಿ ನೀಡಿದ್ದೇವೆ ಎಂದು ನೀರಾವರಿ ಸಚಿವ, ಡಿಸಿಎಂ ಡಿ.ಕೆ.ಶಿವಕುಮಾರ್ ತಿಳಿಸಿದರು. ಸದಾಶಿವನಗರ ನಿವಾಸದ ಬಳಿ ಇಂದು ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ನ್ಯಾಯಾಲಯ ಕಾವೇರಿ ನಿರ್ವಹಣಾ ಪ್ರಾಧಿಕಾರ ರಚನೆ ಮಾಡಿದ್ದು, ಇದು ತಾಂತ್ರಿಕ ಸಮಿತಿಯಾಗಿದೆ. ಸದ್ಯ ಅವರು ತಾಂತ್ರಿಕ ಅಂಶಗಳ ಬಗ್ಗೆ ಗಮನಹರಿಸಬೇಕು. ಈ …

Read More »

ಪಿಡಿಒ ವರ್ಗಾವಣೆ ಕರಡು ಪಟ್ಟಿಗಳು ಮುಖ್ಯಮಂತ್ರಿ ಅವರ ಅನುಮೋದನೆಗೂ ಮುನ್ನವೇ ಸೋರಿಕೆಯಾಗಿವೆ.

ಬೆಂಗಳೂರು: ಸಾರ್ವತ್ರಿಕ ವರ್ಗಾವಣೆ ಅವಧಿ ಮುಗಿದ ನಂತರ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವ ಪ್ರಿಯಾಂಕ್ ಖರ್ಗೆ ಅವರು ಸಲ್ಲಿಸಿರುವ ಪಂಚಾಯತ್ ಅಭಿವೃದ್ಧಿ ಅಧಿಕಾರಿಗಳ (ಪಿಡಿಒ) ವರ್ಗಾವಣೆ ಕರಡು ಪಟ್ಟಿಗಳು ಮುಖ್ಯಮಂತ್ರಿ ಅವರ ಅನುಮೋದನೆಗೂ ಮುನ್ನವೇ ಸೋರಿಕೆಯಾಗಿವೆ.   ಇಲಾಖೆಯ ಹಿರಿಯ ಅಧಿಕಾರಿಗಳ ಸಾಮಾಜಿಕ ಜಾಲತಾಣಗಳಲ್ಲಿ ಪಿಡಿಒ ವರ್ಗಾವಣೆಯ ಕರಡು ಪಟ್ಟಿಗಳನ್ನು ಹಂಚಿಕೊಳ್ಳಲಾಗಿದೆ. 223 ಪಿಡಿಒಗಳ ವರ್ಗಾವಣೆ ಪ್ರಸ್ತಾವಕ್ಕೆ ಅನುಮೋದನೆ ಕೋರಿ ಸಚಿವರು ಸಲ್ಲಿಸಿದ್ದ ಪಟ್ಟಿ ಆಗಸ್ಟ್ 21 ರಂದು ಸೋರಿಕೆಯಾಗಿತ್ತು. …

Read More »

ಆಟೋದಲ್ಲಿಯೇ ಪ್ರಾಣ ಬಿಟ್ಟ ವ್ಯಕ್ತಿ: ಸಾವಿನ ಸುತ್ತ ಹಲವು ಅನುಮಾನ

ಅನುಮಾನಸ್ಪದ ರೀತಿಯಲ್ಲಿ ಆಟೋದಲ್ಲಿ ವ್ಯಕ್ತಿಯ ಶವವೊಂದು ಪತ್ತೆಯಾಗಿರುವ ಘಟನೆ ವಿಜಯಪುರ ನಗರದ ಕೇಂದ್ರ ಬಸ್ ನಿಲ್ದಾಣದಲ್ಲಿ ನಡೆದಿದೆ. ಗಾಂಧಿ ಎಂಬುವರು ಅನುಮಾನಸ್ಪದ ರೀತಿಯಲ್ಲಿ ಮೃತಪಟ್ಟಿದ್ದಾರೆ. ಅಲ್ಲದೇ, ಹಳೆಯ ಆಟೋದಲ್ಲಿ ವ್ಯಕ್ತಿಯ ಶವ ಸಿಕ್ಕಿದೆ. ಆದ್ರೇ, ಇದು ಕೊಲೆಯೋ ಅಥವಾ ಸಹಜ ಸಾವೋ ಎನ್ನುವುದು ಪೊಲೀಸ ತನಿಖೆ ಬಳಿಕ ತಿಳಿದು ಬರಬೇಕಿದೆ. ಗಾಂಧಿಚೌಕ್ ಪೊಲೀಸ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ಸಂಭವಿಸಿದೆ.

Read More »

ಸುಡಾನ್ ಸಂಘರ್ಷ: 20 ಲಕ್ಷ ಮಕ್ಕಳು ಸ್ಥಳಾಂತರ, ಆಹಾರ ಕ್ಷಾಮ ಹೆಚ್ಚಳ

ಜಿನೀವಾ : ಸುಡಾನ್‌ನಲ್ಲಿ ನಡೆಯುತ್ತಿರುವ ಭೀಕರ ಸಂಘರ್ಷದಿಂದಾಗಿ 20 ಲಕ್ಷಕ್ಕೂ ಅಧಿಕ ಮಕ್ಕಳು ತಮ್ಮ ಮನೆಗಳಿಂದ ಬಲವಂತವಾಗಿ ಸ್ಥಳಾಂತರಗೊಳ್ಳುತ್ತಿದ್ದಾರೆ ಎಂದು ಯುನಿಸೆಫ್ ತಿಳಿಸಿದೆ. “ಹಿಂಸಾಚಾರದಿಂದ ದೇಶದ ವಿನಾಶ ಮುಂದುವರೆದಿದ್ದು, 1.7 ದಶಲಕ್ಷಕ್ಕೂ ಹೆಚ್ಚು ಮಕ್ಕಳು ಸುಡಾನ್ ಗಡಿ ದಾಟಿ ಹೋಗಲು ಕಾಯುತ್ತಿದ್ದಾರೆ ಎಂದು ಅಂದಾಜಿಸಲಾಗಿದೆ ಮತ್ತು ಮತ್ತು 470,000 ಕ್ಕೂ ಹೆಚ್ಚು ಮಕ್ಕಳು ಈಗಾಗಲೇ ನೆರೆಯ ದೇಶಗಳಿಗೆ ಸ್ಥಳಾಂತರಗೊಂಡಿದ್ದಾರೆ ” ಎಂದು ಯುನಿಸೆಫ್​ ಗುರುವಾರ ಪ್ರಕಟಿಸಿದ ತನ್ನ ಇತ್ತೀಚಿನ ವರದಿಯಲ್ಲಿ ತಿಳಿಸಿದೆ. …

Read More »

ಕಲಿಸಿದ ಗುರುವಿಗೆ ಮಕ್ಕಳು ಹಾಗೂ ಶಿಕ್ಷಕರಿಂದ ಗುರುವಂದನಾ ಕಾರ್ಯಕ್ರಮದ ಜೊತೆಗೆ ಬಿಳ್ಕೊಡುವ ಸಮಾರಂಭ

ಬೆಳಗಾವಿ ಜಿಲ್ಲೆಯ ರಾಯಭಾಗ ತಾಲೂಕಿನ ಸವಸುದ್ದಿ ಗ್ರಾಮದ ಬಡಿಗೇರ ತೋಟದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಸೇವೆ ಸಲ್ಲಿಸುತ್ತಿರುವಎಸ್ ಎಸ್ ಹಣಿಗೆರಿ ಶಿಕ್ಷಕಿಯ ವರ್ಗಾವಣೆಯಾದ ಹಿನ್ನೆಲೆಯಲ್ಲಿ ಬಿಕ್ಕಿ ಬಿಕ್ಕಿ ಅತ್ತ ವಿದ್ಯಾರ್ಥಿಗಳು. ೧೫ ವರ್ಷಗಳ ಸೇವೆ ಸಲ್ಲಿಸಿದ ನನಗೆ ಸಮಯ ಹೇಗೆ ಮುಕ್ತಾಯವಾಯಿತು ಗೊತ್ತಿಲ್ಲ ನನ್ನನ ಈ ಶಾಲೆಯ ಪಾಲಕರು ಶಿಕ್ಷಕಿಯನ್ನಾಗಿ ನೋಡದೆ ತಮ್ಮ ಮನೆಯ ಮಗಳಂತೆ ಕಂಡಿದ್ದಾರೆ ಎಂದು ಎಸ್ ಎಸ್ ಹಣಿಕೆರಿ ಶಿಕ್ಷಕಿ ಭಾವುಕರಾಗಿ ಹೇಳಿದರು . …

Read More »