Home / ರಾಜ್ಯ (page 416)

ರಾಜ್ಯ

“ಬಾಂಬೆ ಬಾಯ್ಸ್ ತಾವು ತೋಡಿದ ಬಾವಿಗೆ ಬಿಜೆಪಿಗರು ತಾವೇ ಬಿದ್ದಿದ್ದಾರೆ. : ಸಚಿವ ಸತೀಶ್​ ಜಾರಕಿಹೊಳಿ

ಚಾಮರಾಜನಗರ: “ನಮ್ಮನ್ನು ಜಗ್ಗಬಾರದು ಎಂದೇ ನಾವು ಅವರನ್ನು ಜಗ್ಗಿದ್ದೇವೆ” ಎಂದು ಹೇಳುವ ಮೂಲಕ ಆಪರೇಷನ್​ ಹಸ್ತ ವಿಚಾರವನ್ನು ಲೋಕೋಪಯೋಗಿ ಸಚಿವ ಸತೀಶ್​ ಜಾರಕಿಹೊಳಿ ಒಪ್ಪಿಕೊಂಡರು. ಚಾಮರಾಜನಗರದಲ್ಲಿಂದು ಮಾಧ್ಯಮದೊಂದಿಗೆ ಮಾತನಾಡಿದ ಅವರು, “ಬಿಜೆಪಿಗರು ಸುಮ್ಮನಿರುವವರಲ್ಲ. ಡಿಸ್ಟರ್ಬ್​ ಮಾಡುತ್ತಲೇ ಇರುತ್ತಾರೆ. ರಾಜಕೀಯದಲ್ಲಿ ಇವೆಲ್ಲ ಇದ್ದಿದ್ದೇ” ಎಂದರು. “ವಿವಿಧ ಪಕ್ಷಗಳಿಂದ 20 ಮಂದಿ ಕಾಂಗ್ರೆಸ್​ಗೆ ಬರಲಿದ್ದಾರೆ. ಆಪರೇಷನ್​ ಕಮಲ ಸಂಬಂಧ ಆಡಳಿತ ನಡೆಸುವವರಿಗೆ 24 ತಾಸು ಕೂಡ ಭಯ ಇದ್ದೇ ಇರುತ್ತದೆ” ಎಂದು ಹೇಳಿದರು. ಬಳಿಕ …

Read More »

ಲೋಕಸಭೆ ಚುನಾವಣೆ: ಮಕ್ಕಳು, ಪತ್ನಿ, ಸಹೋದರರ ಕಣಕ್ಕಿಳಿಸಲು ‘ಕೈ’ ಕಲಿಗಳ ಕಸರತ್ತು

ಬೆಂಗಳೂರು: 2024ರ ಲೋಕಸಭೆ ಚುನಾವಣೆಯಲ್ಲಿ 20ಕ್ಕೂ ಹೆಚ್ಚಿನ ಸಂಖ್ಯೆಯ ಅಭ್ಯರ್ಥಿಗಳನ್ನು ಗೆಲ್ಲಿಸುವ ಒತ್ತಡಕ್ಕೆ ಸಿಲುಕಿರುವ ರಾಜ್ಯ ಕಾಂಗ್ರೆಸ್ ಪಕ್ಷದ ಮುಖಂಡರು ತಮ್ಮ ಕುಟುಂಬಸ್ಥರನ್ನೇ ಕಣಕ್ಕಿಳಿಸಲು ಕಸರತ್ತು ನಡೆಸಿದ್ದಾರೆ. ರಾಜ್ಯದಲ್ಲಿ ಪಕ್ಷ ಅಧಿಕಾರದಲ್ಲಿರುವುದರಿಂದ ಅತ್ಯಧಿಕ ಸಂಸದರನ್ನು ಗೆಲ್ಲಿಸಿಕೊಡುವ ಟಾರ್ಗೆಟ್ ಅನ್ನು ಪಕ್ಷದ ಹೈಕಮಾಂಡ್ ಕೆಪಿಸಿಸಿಗೆ ನೀಡಿದೆ. ಬಿಜೆಪಿ ವಿರುದ್ಧ ಹೆಚ್ಚಿನ ಕ್ಷೇತ್ರಗಳನ್ನು ಜಯಿಸುವ ಸಲುವಾಗಿ ಕೆಲವು ಕಡೆ ಸಚಿವರನ್ನೇ ಕಣಕ್ಕಿಳಿಸಲು ಹೈಕಮಾಂಡ್ ಯೋಚಿಸುತ್ತಿದೆ. ಇದರ ಸುಳಿವು ಅರಿತ ಸಚಿವರು ಚುನಾವಣೆಗೆ ತಾವು ಕಣಕ್ಕಿಳಿಯುವ …

Read More »

188 ಹೊಸ ಇಂದಿರಾ ಕ್ಯಾಂಟೀನ್ ಸ್ಥಾಪಿಸಲು ಸಂಪುಟ ತೀರ್ಮಾನ:

ಬೆಂಗಳೂರು: ಬಿಬಿಎಂಪಿ ಹೊರತುಪಡಿಸಿ ರಾಜ್ಯದ ಮಹಾನಗರ ಪಾಲಿಕೆ ಹಾಗೂ ನಗರ ಸ್ಥಳೀಯ ಸಂಸ್ಥೆಗಳ ವ್ಯಾಪ್ತಿಯಲ್ಲಿ 188 ಹೊಸ ಇಂದಿರಾ ಕ್ಯಾಂಟೀನ್ ಆರಂಭಿಸಲು ಸಚಿವ ಸಂಪುಟ ಸಭೆ ತೀರ್ಮಾನಿಸಿದೆ.   ಸಚಿವ ಸಂಪುಟ ಸಭೆಯ ಬಳಿಕ ಸುದ್ದಿಗೋಷ್ಟಿ ಉದ್ದೇಶಿಸಿ ಮಾತನಾಡಿದ ಕಾನೂನು ಸಚಿವ ಹೆಚ್.ಕೆ.ಪಾಟೀಲ್, 188 ಹೊಸ ಇಂದಿರಾ ಕ್ಯಾಂಟೀನ್ ಸ್ಥಾಪನೆ ಸಂಬಂಧ ವಿಸ್ತೃತ ಯೋಜನಾ ವರದಿ ಸಿದ್ಧಪಡಿಸಲು ಹಾಗೂ ಹಾಲಿ ಇರುವ ಕ್ಯಾಂಟೀನ್‌ಗಳ ದುರಸ್ತಿ, ನವೀಕರಣ ಹಾಗೂ ಗುಣಮಟ್ಟ ಉತ್ತಮಪಡಿಸಲು ಒಟ್ಟು …

Read More »

ನಕಲಿ ಖಾತೆ ತೆರೆದು ಅಕ್ರಮ ಹಣ ವ್ಯವಹಾರ ನಡೆಸಿದ ಹ್ಯಾಕರ್​: ರಿಯಾದ್​ನಲ್ಲಿ ಕಡಬದ ಯುವಕ ಜೈಲುಪಾಲು

ಮಂಗಳೂರು (ದಕ್ಷಿಣ ಕನ್ನಡ): 2021ರಲ್ಲಿ ಇಲ್ಲಿನ ಬಿಕರ್ನಕಟ್ಟೆ ಮೂಲದ ಶೈಲೇಶ್ ಕುಮಾರ್‌ ಎಂಬವರ ಫೇಸ್​ಬುಕ್​ ಖಾತೆಯನ್ನು ಹ್ಯಾಕ್​ ಮಾಡಿ ಅದರಲ್ಲಿ ಸೌದಿ ರಾಜನ ಬಗ್ಗೆ ಅವಹೇಳನಕಾರಿ ಕಮೆಂಟ್ ಬರೆದ ಪರಿಣಾಮ ಆತ ಸೌದಿ ಜೈಲಿನಲ್ಲಿ ಬಂಧಿಯಾಗಿದ್ದ. ಈಗ ಅದೇ ರೀತಿಯ ಮತ್ತೊಂದು ಘಟನೆ ಬೆಳಕಿಗೆ ಬಂದಿದೆ. ಇದರಲ್ಲಿ ನಕಲಿ ಬ್ಯಾಂಕ್​ ಖಾತೆ ತೆರೆದು ಅಕ್ರಮ ಹಣ ವ್ಯವಹಾರ ಮಾಡಲಾಗಿದೆ. ಇದರಿಂದ ಈಗ ಜಿಲ್ಲೆಯ ಕಡಬದ ಐತೂರು ಗ್ರಾಮದ ಚಂದ್ರಶೇಖರ ಎಂ.ಕೆ. ಎಂಬ …

Read More »

ಯೋಧರ ಸೇವೆ ಸದಾ ಸ್ಮರಣೀಯ..’: ಲಡಾಖ್‌ ದುರಂತಕ್ಕೆ ಮೋದಿ, ಖರ್ಗೆ, ರಾಹುಲ್‌ ಸೇರಿದಂತೆ ಗಣ್ಯರ ಸಂತಾಪ

ನವದೆಹಲಿ : ಕೇಂದ್ರಾಡಳಿತ ಪ್ರದೇಶ ಲಡಾಖ್‌ನ ಲೇಹ್ ಜಿಲ್ಲೆಯ ಕಯಾರಿ ಪಟ್ಟಣದಿಂದ 7 ಕಿ.ಮೀ ದೂರದಲ್ಲಿ ಸೇನಾ ಟ್ರಕ್​ ಆಳವಾದ ಕಂದಕಕ್ಕೆ ಉರುಳಿಬಿದ್ದು ಜೂನಿಯರ್ ಕಮಿಷನ್ಡ್ ಆಫೀಸರ್ ಜೆಸಿಒ (Junior Commissioned Officer-JCO) ಸೇರಿದಂತೆ ಒಂಬತ್ತು ಮಂದಿ ಸೈನಿಕರು ಮೃತಪಟ್ಟ ದುರ್ಘಟನೆ ನಿನ್ನೆ ನಡೆದಿದೆ. ಯೋಧರ ಸಾವಿಗೆ ಪ್ರಧಾನಿ ನರೇಂದ್ರ ಮೋದಿ, ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಸೇರಿದಂತೆ ರಾಜಕೀಯ ಗಣ್ಯರು ಸಂತಾಪ ಸೂಚಿಸಿದ್ದಾರೆ.     ಪ್ರಧಾನಮಂತ್ರಿ ಕಾರ್ಯಾಲಯವು ಸಾಮಾಜಿಕ …

Read More »

ರಾಜೀವ್ ಗಾಂಧಿ 79ನೇ ಜನ್ಮದಿನ: ‘ವೀರ ಭೂಮಿ’ಗೆ ಸೋನಿಯಾ, ಪ್ರಿಯಾಂಕಾ, ಖರ್ಗೆ ಪುಷ್ಪ ನಮನ

ನವದೆಹಲಿ: ಮಾಜಿ ಪ್ರಧಾನಿ ದಿ.ರಾಜೀವ್ ಗಾಂಧಿ ಅವರ 79ನೇ ಜನ್ಮದಿನದ ಹಿನ್ನೆಲೆಯಲ್ಲಿ ಕಾಂಗ್ರೆಸ್ ವರಿಷ್ಠರಾದ ಸೋನಿಯಾ ಗಾಂಧಿ ಇಂದು ಬೆಳಗ್ಗೆ ದೆಹಲಿಯ ‘ವೀರ ಭೂಮಿ’ಗೆ ತೆರಳಿ ಪುಷ್ಪ ನಮನ ಸಲ್ಲಿಸಿದರು. ಮಗಳು, ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಪ್ರಿಯಾಂಕಾ ಗಾಂಧಿ ವಾದ್ರಾ, ಪತಿ ರಾಬರ್ಟ್ ವಾದ್ರಾ ಮತ್ತು ಕಾಂಗ್ರೆಸ್ ರಾಷ್ಟ್ರೀಯ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಕೂಡ ಮಾಜಿ ಪ್ರಧಾನಿಯ ಸಮಾಧಿಗೆ ಗೌರವ ಸಲ್ಲಿಸಿದರು. ಈ ಸಂದರ್ಭದಲ್ಲಿ ಪಕ್ಷದ ಮುಖಂಡರು, ಕಾರ್ಯಕರ್ತರು ವೀರಭೂಮಿಯ ಹೊರಗೆ …

Read More »

ಯೋಗಿ ಆದಿತ್ಯನಾಥ್ ಪಾದ ಸ್ಪರ್ಶಿಸಿ ಸಮಸ್ಕರಿಸಿದ ‘ಜೈಲರ್​’ ಸ್ಟಾರ್​ ರಜನಿಕಾಂತ್

ರಜನಿಕಾಂತ್​ ಅವರು ಯುಪಿ ಸಿಎಂ ಯೋಗಿ ಆದಿತ್ಯನಾಥ್ ಅವರನ್ನು ಶನಿವಾರ ಭೇಟಿಯಾದರು. ಕಾಲಿವುಡ್​ ಸೂಪರ್​ ಸ್ಟಾರ್​ ‘ತಲೈವಾ’ ರಜನಿಕಾಂತ್​ ಅವರ ಜೈಲರ್​ ಸಿನಿಮಾ ಪ್ರೇಕ್ಷಕರನ್ನು ರಂಜಿಸುವಲ್ಲಿ ಯಶಸ್ಸು ಕಂಡಿದೆ. ನಿನ್ನೆ (ಶನಿವಾರ) ರಜನಿಕಾಂತ್‌ ಅವರು ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರನ್ನು ಲಕ್ನೋದಲ್ಲಿ ಭೇಟಿ ಮಾಡಿ ಆಶೀರ್ವಾದ ಪಡೆದರು.     ಸಿಎಂ ಪಾದ ಸ್ಪರ್ಶಿಸಿದ ರಜನಿಕಾಂತ್: ಶುಕ್ರವಾರ ಲಕ್ನೋದಲ್ಲಿ ಜೈಲರ್​ ಸ್ಪೆಷಲ್​ ಸ್ಕ್ರೀನಿಂಗ್​ ಆಯೋಜಿಸಲಾಗಿತ್ತು. ಈವೆಂಟ್​ನಲ್ಲಿ ಡಿಸಿಎಂ …

Read More »

ಚಂದ್ರಯಾನ-3: ಲ್ಯಾಂಡರ್‌ನ ವೇಗ ತಗ್ಗಿಸುವ ಅಂತಿಮ ಹಂತದ ಪ್ರಕ್ರಿಯೆ ಯಶಸ್ವಿ

Chandrayaan-3: ‘ಚಂದ್ರಯಾನ-3’ ಯೋಜನೆಯ ಲ್ಯಾಂಡರ್‌ ಘಟಕವನ್ನು ಆಗಸ್ಟ್‌ 23ರಂದು ಚಂದ್ರನ ದಕ್ಷಿಣ ಧ್ರುವದಲ್ಲಿ (South Pole) ಇಸ್ರೋ ಸಾಫ್ಟ್‌ ಲ್ಯಾಂಡಿಂಗ್ ಮಾಡಲಿದೆ. ಈ ಐತಿಹಾಸಿಕ ಕ್ಷಣಕ್ಕಾಗಿ ಭಾರತ ಮಾತ್ರವಲ್ಲ, ಇಡೀ ವಿಶ್ವವೇ ಕಾತರದಿಂದ ಕಾಯುತ್ತಿದೆ. ಈ ನಿಟ್ಟಿನಲ್ಲಿ ಡೀಬೂಸ್ಟ್‌ (ಲ್ಯಾಂಡರ್‌ನ ವೇಗ ತಗ್ಗಿಸುವುದು) ಪ್ರಕ್ರಿಯೆಯನ್ನು ಇಸ್ರೋ ಯಶಸ್ವಿಯಾಗಿ ನಡೆಸುತ್ತಿದೆ. ಬೆಂಗಳೂರು/ನವದೆಹಲಿ : ಚಂದ್ರಯಾನ-3 ಗಗನನೌಕೆಯು ಭೂಮಿಯ ಏಕೈಕ ಉಪಗ್ರಹ ಚಂದ್ರನಿಗೆ ಮತ್ತಷ್ಟು ಹತ್ತಿರವಾಗುತ್ತಿದೆ. ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆಯು (ಇಸ್ರೋ) ಇಂದು …

Read More »

ಈರುಳ್ಳಿ ರಫ್ತು ಮೇಲೆ ಶೇ 40ರಷ್ಟು ಸುಂಕ ವಿಧಿಸಿದ ಕೇಂದ್ರ ಸರ್ಕಾರ

ನವದೆಹಲಿ : ದೇಶಿ ಮಾರುಕಟ್ಟೆಯಲ್ಲಿ ಈರುಳ್ಳಿ ಪೂರೈಕೆ ಅಭಾವ ತಗ್ಗಿಸಲು ಕೇಂದ್ರ ಸರ್ಕಾರವು ವಿದೇಶಗಳಿಗೆ ರಫ್ತಾಗುವ ಈರುಳ್ಳಿಗೆ ಶೇ.40ರಷ್ಟು ಸುಂಕ ವಿಧಿಸಿದೆ. ರಫ್ತು ಸುಂಕವನ್ನು ಡಿಸೆಂಬರ್ 31ರ ವರೆಗೆ ವಿಧಿಸಲಾಗುವುದು ಎಂದು ಕೇಂದ್ರ ಹಣಕಾಸು ಸಚಿವಾಲಯ ಶನಿವಾರ ಪ್ರಕಟಣೆಯಲ್ಲಿ ತಿಳಿಸಿದೆ. ಕೇಂದ್ರದ ಅಂಕಿ-ಅಂಶಗಳ ಪ್ರಕಾರ, ನವದೆಹಲಿಯಲ್ಲಿ ಶನಿವಾರ ಈರುಳ್ಳಿ ಚಿಲ್ಲರೆ ಮಾರಾಟ ದರ ಕೆ.ಜಿಗೆ 37 ರೂ ಇತ್ತು. ಈ ದರವು ಸೆಪ್ಟೆಂಬರ್​ದಲ್ಲಿ ಏರಿಕೆ ಆಗುವ ಸಾಧ್ಯತೆ ಕಂಡುಬಂದಿದೆ. ಈ ಹಿನ್ನೆಲೆಯಲ್ಲಿ …

Read More »

ಹಿಂದಿ ಪ್ರಚಾರ ಸಭಾದಲ್ಲಿ ಅನುದಾನ ದುರ್ಬಳಕೆ ಆರೋಪ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಬಿಐ ತನಿಖೆ ಆರಂಭಿಸಿದೆ.

ಧಾರವಾಡ: ದಕ್ಷಿಣ ಭಾರತ ಹಿಂದಿ ಪ್ರಚಾರ ಸಭಾದ ಕರ್ನಾಟಕ ಪ್ರಾಂತದ ಕಚೇರಿಗಳಲ್ಲಿ ಕೇಂದ್ರ ತನಿಖಾ ದಳ (ಸಿಬಿಐ) ತನಿಖೆ ಶುರು ಮಾಡಿದೆ. ಕಳೆದೊಂದು ವಾರದಿಂದ ಬೀಡುಬಿಟ್ಟಿರುವ ತನಿಖಾಧಿಕಾರಿಗಳು ಧಾರವಾಡದ ಹಿಂದಿ ಪ್ರಚಾರ ಸಭಾದ 50ಕ್ಕೂ ಹೆಚ್ಚು ಸಿಬ್ಬಂದಿಯನ್ನು ವಿಚಾರಣೆಗೆ ಒಳಪಡಿಸಿದ್ದಾರೆ. ಕೇಂದ್ರ‌ ಸರ್ಕಾರದ 22 ಕೋಟಿ ರೂ.ಗೂ ಹೆಚ್ಚು ಹಣ ದುರ್ಬಳಕೆ ಮಾಡಿರುವ ಆರೋಪವನ್ನು ಪ್ರಚಾರ ಸಭಾ ಎದುರಿಸುತ್ತಿದೆ. ಪ್ರಕರಣವನ್ನು ಕೇಂದ್ರ ಸರ್ಕಾರ ಸಿಬಿಐ ತನಿಖೆಗೆ ವಹಿಸಿತ್ತು. ಸಿಬಿಐ ತಂಡವು ಸಭಾದ …

Read More »