Breaking News
Home / ರಾಜ್ಯ (page 419)

ರಾಜ್ಯ

ಎರಡು ಇಲೇಕ್ಟಿಕಲ್ ಅಂಗಡಿ ಕಳ್ಳತನ ಪ್ರಕರಣ ವರದಿ ಆರೋಪಿತನ ಬಂಧನ

ಮುರಗೋಡ ಪೊಲೀಸ ಠಾಣಾ ವ್ಯಾಪ್ತಿಯಲ್ಲಿ ಇತ್ತಿಚೆಗೆ ಎರಡು ಇಲೇಕ್ಟಿಕಲ್ ಅಂಗಡಿ ಕಳ್ಳತನ ಪ್ರಕರಣ ವರದಿಯಾಗಿದ್ದು, ಈ ಬಗ್ಗೆ ಮುರಗೋಡ ಪೋಲಿಸರು ತನಿಖೆ ಕೈಗೊಂಡು ಪ್ರಕರಣವನ್ನು ಬೇದಿಸಿ, ಕಳ್ಳತನ ಮಾಡಿದವರನ್ನು ಬಂದಿಸಿ ಅವರಿಂದ ಇಲೇಕ್ಟಿಕಲ್ ಅಂಗಡಿ ಕಳ್ಳತನಕ್ಕೆ ಸಂಬಂದ ಪಟ್ಟ 45,000/- ರೂಪಾಯಿ ಕೃತ್ಯಕ್ಕೆ ಉಪಯೋಗಿಸಿದ ಅಷ್ಟೇ ಗೂಡ್ಡ ಗಾಡಿಯನ್ನು ಹಿರೋ ಸ್ಟೇಂಡದ ಮೋಟಾರ ಸೈಕಲ ಸೆಂಟ್ರೋ ಕಂಪನಿಯ ಮೋಟಾರ ಸೈಕಲ ಮತ್ತು ಕಳ್ಳತನ ಮಾಡಿದ ಮೈಂಡಿಂಗ್ ವಾಯರ್ 10 ಬಂಡಲ್‌ಗಳನ್ನು …

Read More »

ವೀರಯೋಧರ ಬಗ್ಗೆ ಹೆಮ್ಮೆ ಪಡೋಣ- ಶಾಸಕ ಬಾಲಚಂದ್ರ ಜಾರಕಿಹೊಳಿ

ರಾಜಾಪೂರ ಗ್ರಾಮದಲ್ಲಿ ನಮ್ಮ ನೆಲ, ನಮ್ಮ ದೇಶ ಅಭಿಯಾನಕ್ಕೆ ಚಾಲನೆ ನೀಡಿ ಮಾತನಾಡಿದ ಶಾಸಕ ಬಾಲಚಂದ್ರ ಜಾರಕಿಹೊಳಿ ಮೂಡಲಗಿ: ನಮ್ಮ ರಾಷ್ಟ್ರದ ಹೆಮ್ಮೆಯ ಪ್ರಧಾನಿ ನರೇಂದ್ರ ಮೋದಿ ಅವರು ರಾಷ್ಟ್ರಕ್ಕಾಗಿ ಹುತಾತ್ಮರಾದ ವೀರಯೋಧರನ್ನು ಗೌರವಿಸಲು ಇಡೀ ರಾಷ್ಟ್ರಾಧ್ಯಂತ ನಮ್ಮ ನೆಲ, ನಮ್ಮ ದೇಶ ಅಭಿಯಾನಕ್ಕೆ ಕರೆ ನೀಡಿದ್ದು, ಪ್ರತಿಯೊಬ್ಬ ಭಾರತೀಯನು ನಮ್ಮ ಯೋಧರ ಬಗ್ಗೆ ಅಭಿಮಾನ ಮತ್ತು ಗೌರವವನ್ನು ಹೊಂದಬೇಕೆಂದು ಶಾಸಕ ಬಾಲಚಂದ್ರ ಜಾರಕಿಹೊಳಿ ಹೇಳಿದರು. ತಾಲೂಕಿನ ರಾಜಾಪೂರ ಗ್ರಾಮದ …

Read More »

ಟಿಕ್​ಟಾಕ್​ ಬ್ಯಾನ್​ ಮಾಡಿದ ನ್ಯೂಯಾರ್ಕ್ ಆಡಳಿತ.. ಕಾರಣ ಏನು ಗೊತ್ತೇ?

ನ್ಯೂಯಾರ್ಕ್ ( ಅಮೆರಿಕ): ಸರ್ಕಾರಿ ಸ್ವಾಮ್ಯದ ಸಾಧನಗಳಲ್ಲಿ ಟಿಕ್‌ಟಾಕ್ ಅನ್ನು ಬ್ಯಾನ್​ ಮಾಡಿ ನ್ಯೂಯಾರ್ಕ್​ ಆಡಳಿತ ಆದೇಶಿಸಿದೆ. ಭದ್ರತಾ ಕಾಳಜಿಯ ಕಾರಣದಿಂದಾಗಿ ಅಲ್ಲಿನ ಸ್ಥಳೀಯ ಆಡಳಿತ ಟಿಕ್​ಟಾಕ್ ನಿಷೇಧಿಸಿದೆ. ಈ ಕಿರು ವಿಡಿಯೋ ಅಪ್ಲಿಕೇಶನ್‌ ಪ್ರವೇಶ ನಿರ್ಬಂಧಿಸಿರುವ 24 ರಾಜ್ಯಗಳ ಪಟ್ಟಿಗೆ ಈಗ ನ್ಯೂಯಾರ್ಕ್​ ರಾಜ್ಯ ಸಹ ಸೇರಿಕೊಂಡಿದೆ ಎಂದು ಅಮೆರಿಕ ಪ್ರಮುಖ ಪತ್ರಿಕೆ ವರದಿ ಮಾಡಿದೆ. ಚೀನಾದ ಕಂಪನಿ ಬೈಟ್‌ಡ್ಯಾನ್ಸ್ ಒಡೆತನದ ಈ ಟಿಕ್​ಟಾಕ್ ಅಪ್ಲಿಕೇಶನ್​, ಬಳಕೆದಾರರ ಡೇಟಾಗೆ ಬೀಜಿಂಗ್ …

Read More »

ಬಾಣಂತಿ ಆರೋಗ್ಯ ವಿಚಾರಿಸಲು ಹೋದ ಸಮುದಾಯ ಆರೋಗ್ಯಾಧಿಕಾರಿ ಮೇಲೆ ನಾಯಿ ದಾಳಿ: ಗಂಭೀರ ಗಾಯ

ಕೊಡಗು : ಬಾಣಂತಿ ಆರೋಗ್ಯ ವಿಚಾರಿಸಲು ಹೋದ ಆರೋಗ್ಯ ಇಲಾಖೆ ಸಿಬ್ಬಂದಿ ಮೇಲೆ ನಾಯಿಯೊಂದು ದಾಳಿ ಮಾಡಿ ಗಂಭೀರವಾಗಿ ಗಾಯಗೊಳಿಸಿರುವ ಘಟನೆ ಜಿಲ್ಲೆಯಲ್ಲಿ ನಡೆದಿದೆ. ವಿರಾಜಪೇಟೆ ತಾಲೂಕಿನ ಪಾರಾಣೆ ಗ್ರಾಮದಲ್ಲಿ ಸಮುದಾಯ ಆರೋಗ್ಯ ಅಧಿಕಾರಿ ಕೆ‌ ಕೆ ಭವ್ಯಾ ಮೇಲೆ ಸಾಕು ನಾಯಿಯೊಂದು ದಾಳಿ ಮಾಡಿದೆ. ಇತ್ತೀಚೆಗೆ ಹೆರಿಗೆ ಆಗಿದ್ದ ತಾಯಿ ಮತ್ತು ಮಗುವಿನ ಆರೋಗ್ಯ ವಿಚಾರಿಸಲು ಪಾರಾಣೆ ಗ್ರಾಮದ ಮಾಚಯ್ಯ ಎಂಬುವರ ಮನೆಗೆ ತೆರಳಿದ್ದ ಸಮುದಾಯ ಆರೋಗ್ಯ ಸಿಬ್ಬಂದಿ, ಔಷಧ …

Read More »

ಬಾಗಲಕೋಟೆಯಲ್ಲಿ ಎರಡು ದಿನಗಳ‌ ಹಿಂದೆ ರಾತ್ರೋರಾತ್ರಿ ಪ್ರತಿಷ್ಠಾಪಿಸಿದ್ದ ಶಿವಾಜಿ ಮೂರ್ತಿಯನ್ನು ಪೊಲೀಸರು ತೆರವುಗೊಳಿಸಿದ್ದಾರೆ.

ಬಾಗಲಕೋಟೆ: ನಗರದ ಸೋನಾರ ಬಡಾವಣೆಯಲ್ಲಿ ಕಳೆದ ಎರಡು ದಿನಗಳ‌ ಹಿಂದೆ ರಾತ್ರೋರಾತ್ರಿ ಪ್ರತಿಷ್ಠಾಪಿಸಿದ್ದ ಶಿವಾಜಿ ಮೂರ್ತಿಯನ್ನು ಪೊಲೀಸರು ಸೂಕ್ತ ಭದ್ರತೆ ನಡುವೆ ತೆರವುಗೊಳಿಸಿದ್ದಾರೆ. ಈ ಮೂರ್ತಿಯನ್ನು ಪ್ರತಿಷ್ಠಾಪನೆ ಕಾರಣ ತೀವ್ರ ವಿವಾದಕ್ಕೆ ಕಾರಣವಾಗಿತ್ತು. ಈ ಹಿನ್ನೆಲೆಯಲ್ಲಿ ಮೂರ್ತಿ ತೆರವುಗೊಳಿಸುವ ಮಾಹಿತಿ ಹರಡುತ್ತಿದ್ದಂತೆ ಕೆಲ ಸಂಘಟನೆ ಹಾಗೂ ಕೆಲವು ಪಕ್ಷದ ಮುಖಂಡರು ಮತ್ತು ಕಾರ್ಯಕರ್ತರು ಸ್ಥಳದಲ್ಲಿ ಜಮಾವಣೆಗೊಂಡು ಪ್ರತಿಭಟನೆ ನಡೆಸಿದರು. ಈ ವೇಳೆ, ಸ್ಥಳಕ್ಕಾಗಮಿಸಿದ ಪೊಲೀಸ್ ವರಿಷ್ಠಾಧಿಕಾರಿ ಜಯಪ್ರಕಾಶ್ ಪ್ರತಿಭಟನಾನಿರತರನ್ನು ಮನವೊಲಿಸುವ ಪ್ರಯತ್ನ …

Read More »

ಬಾಂಬೆ ಟೀಮ್ ಕಾಂಗ್ರೆಸ್‌ಗೆ ತೆರಳುತ್ತದೆ ಎಂಬ ವಿಚಾರಕ್ಕೆ ಪ್ರತಿಕ್ರಿಯಿಸಿದ ಶಿವರಾಮ್​ ಹೆಬ್ಬಾರ್

ಶಿರಸಿ (ಉತ್ತರಕನ್ನಡ) : ಈ ಹಿಂದೆ ಬಿಜೆಪಿ ಸೇರಿದ ಶಾಸಕರು ಪುನಃ ಕಾಂಗ್ರೆಸ್​ಗೆ ತೆರಳುತ್ತಾರೆ ಎಂಬ ಸುದ್ದಿಯನ್ನು ಮಾಧ್ಯಮದಲ್ಲಿ ನೋಡಿ ತಿಳಿದುಕೊಂಡೆ. ಮಾಧ್ಯಮದಲ್ಲಿ ಯಾಕೆ ಹೀಗೆ ಬಂದಿದೆ ಎಂಬ ಬಗ್ಗೆ ನನಗೆ ಮಾಹಿತಿ ಇಲ್ಲ ಎಂದು ಶಾಸಕ ಶಿವರಾಮ್​ ಹೆಬ್ಬಾರ್ ಹೇಳಿದರು.‌ ನಗರದಲ್ಲಿಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬಾಂಬೆ ಟೀಮ್ ಕಾಂಗ್ರೆಸ್‌ಗೆ ತೆರಳುತ್ತದೆ ಎಂಬ ವಿಚಾರಕ್ಕೆ ಪ್ರತಿಕ್ರಿಯಿಸಿ, ನಾನು ಈ ಸಂಬಂಧ ಯಾವುದೇ ಸಭೆ, ಸಮಾರಂಭ ಅಥವಾ ಚರ್ಚೆ ಚಟುವಟಿಕೆಗಳಲ್ಲಿ ಭಾಗವಹಿಸಿಲ್ಲ. …

Read More »

ಲೋಕಸಭೆಯ ರಕ್ಷಣಾ ಸಂಸದೀಯ ಸ್ಥಾಯಿ ಸಮಿತಿಗೆ ಕಾಂಗ್ರೆಸ್ ಸಂಸದ ರಾಹುಲ್ ಗಾಂಧಿ ಅವರನ್ನು ಬುಧವಾರ ನಾಮನಿರ್ದೇಶನ ಮಾಡಲಾಗಿದೆ.

ನವದೆಹಲಿ: ಲೋಕಸಭೆಯ ರಕ್ಷಣಾ ಸಂಸದೀಯ ಸ್ಥಾಯಿ ಸಮಿತಿಗೆ ಕಾಂಗ್ರೆಸ್ ಸಂಸದ ರಾಹುಲ್ ಗಾಂಧಿ ಅವರನ್ನು ಬುಧವಾರ ನಾಮನಿರ್ದೇಶನ ಮಾಡಲಾಗಿದೆ. ಮತ್ತೊಬ್ಬ ಕಾಂಗ್ರೆಸ್ ಸಂಸದ ಅಮರ್ ಸಿಂಗ್ ಅವರನ್ನೂ ಇದೇ ಸಮಿತಿಗೆ ನಾಮನಿರ್ದೇಶನ ಮಾಡಲಾಗಿದೆ ಎಂದು ಲೋಕಸಭೆಯ ಬುಲೆಟಿನ್ ತಿಳಿಸಿದೆ. ಹೊಸದಾಗಿ ಚುನಾಯಿತರಾದ ಲೋಕಸಭೆಯ ಆಮ್ ಆದ್ಮಿ ಪಕ್ಷದ ಸಂಸದ ಸುಶೀಲ್ ಕುಮಾರ್ ರಿಂಕು ಅವರನ್ನು ಕೃಷಿ, ಪಶುಸಂಗೋಪನೆ ಮತ್ತು ಆಹಾರ ಸಂಸ್ಕರಣೆ ಸಮಿತಿಗೆ ನಾಮನಿರ್ದೇಶನ ಮಾಡಲಾಗಿದೆ. ಇತ್ತೀಚೆಗೆ ಜಲಂಧರ್ ಲೋಕಸಭಾ ಕ್ಷೇತ್ರದ …

Read More »

ಸುಳ್ಳು ಸುದ್ದಿಗಳಿಗೆ ಕಿವಿಗೊಡಬೇಡಿ. ಶಕ್ತಿ ಯೋಜನೆಯನ್ನು ಸ್ಥಗಿತಗೊಳಿಸುವುದಿಲ್ಲ ಎಂದ ಸಿಎಂ

ಬೆಂಗಳೂರು: ಶಕ್ತಿ ಯೋಜನೆಯನ್ನು ಯಾವುದೇ ಕಾರಣಕ್ಕೂ ಸ್ಥಗಿತಗೊಳಿಸುವುದಿಲ್ಲ ಎಂದು ಸಿಎಂ ಸಿದ್ದರಾಮಯ್ಯ ಸ್ಪಷ್ಟಪಡಿಸಿದ್ದಾರೆ. ಈ ಸಂಬಂಧ ಟ್ವೀಟ್ ಮಾಡಿರುವ ಅವರು, ಮೊದಲು ಗ್ಯಾರಂಟಿ ಯೋಜನೆಗಳು ಜಾರಿಯಾಗುವುದಿಲ್ಲ ಎಂದು ಅಪಪ್ರಚಾರ ಮಾಡಿದರು. ಈಗ ಈ ಯೋಜನೆಗಳು ಹೆಚ್ಚು ಕಾಲ ಚಾಲನೆಯಲ್ಲಿ ಇರುವುದಿಲ್ಲ ಎಂದು ಅಪಪ್ರಚಾರ ಆರಂಭಿಸಿದ್ದಾರೆ. ಇಂಥ ಸುಳ್ಳು ಸುದ್ದಿಗಳಿಗೆ ಕಿವಿಗೊಡಬೇಡಿ, ನಮ್ಮದು ನುಡಿದಂತೆ ನಡೆಯುತ್ತಿರುವ ಸರ್ಕಾರ. ಇದಕ್ಕೆ ನಾನೇ ಗ್ಯಾರಂಟಿ ಎಂದು ಭರವಸೆ ನೀಡಿದ್ದಾರೆ.       ಶಕ್ತಿ ಯೋಜನೆ …

Read More »

1 ಗಂಟೆ ಪೊಲೀಸ್ ಆದ 8 ವರ್ಷದ ಪೋರ… ಆಜಾನ್​ ಖಾನ್​

ಶಿವಮೊಗ್ಗ: ಎಂಟೂವರೆ ವರ್ಷದ ಪುಟ್ಟ ಬಾಲಕ ಶಿವಮೊಗ್ಗದ ದೊಡ್ಡಪೇಟೆ ಪೊಲೀಸ್ ಠಾಣೆಯ ಪೊಲೀಸ್ ಆಗಿ ಒಂದು ಗಂಟೆ ಕರ್ತವ್ಯ ನಿರ್ವಹಿಸಿ ಗಮನ ಸೆಳೆದಿದ್ದಾನೆ. ಪುಟ್ಟ ಬಾಲಕನ ಆದೇಶಕ್ಕೆ ಎಲ್ಲ ಪೊಲೀಸರು ಸೆಲ್ಯೂಟ್ ಹೊಡೆದು ಎಸ್ ಸಾರ್‌ ಅಂದ್ರು. ಹೌದು ಶಿವಮೊಗ್ಗದ ದೊಡ್ಡಪೇಟೆ ಪೊಲೀಸ್ ಠಾಣೆಗೆ ಬುಧವಾರ ಒಂದು ಗಂಟೆಯ ಮಟ್ಟಿಗೆ ಎಂಟೂವರೆ ವರ್ಷದ ಬಾಲಕ ಪೊಲೀಸ್​ ಇನ್ಸ್​ಪೆಕ್ಟ್​​ರ್​ ಆಗಿ ಕರ್ತವ್ಯ ನಿರ್ವಹಿಸಿದ್ದು ವಿಶೇಷವಾಗಿತ್ತು. ಈ ಬಾಲಕನ ಹೆಸರು ಆಜಾನ್ ಖಾನ್. ಈತ …

Read More »

ಬಾಗಲಕೋಟೆಯಲ್ಲಿ 17ರ ಮಧ್ಯರಾತ್ರಿವರೆಗೂ ನಿಷೇಧಾಜ್ಞೆ

ಬಾಗಲಕೋಟೆ: ನಗರದ ಸೋನಾರ ಬಡಾವಣೆಯಲ್ಲಿ ಕಳೆದ ಎರಡು ದಿನಗಳ‌ ಹಿಂದೆ ರಾತ್ರೋರಾತ್ರಿ ಪ್ರತಿಷ್ಠಾಪಿಸಿದ್ದ ಶಿವಾಜಿ ಮೂರ್ತಿಯನ್ನು ಪೊಲೀಸರು ಸೂಕ್ತ ಭದ್ರತೆ ನಡುವೆ ತೆರವುಗೊಳಿಸಿದ್ದಾರೆ. ಈ ಮೂರ್ತಿಯನ್ನು ಪ್ರತಿಷ್ಠಾಪನೆ ಕಾರಣ ತೀವ್ರ ವಿವಾದಕ್ಕೆ ಕಾರಣವಾಗಿತ್ತು. ಈ ಹಿನ್ನೆಲೆಯಲ್ಲಿ ಮೂರ್ತಿ ತೆರವುಗೊಳಿಸುವ ಮಾಹಿತಿ ಹರಡುತ್ತಿದ್ದಂತೆ ಕೆಲ ಸಂಘಟನೆ ಹಾಗೂ ಕೆಲವು ಪಕ್ಷದ ಮುಖಂಡರು ಮತ್ತು ಕಾರ್ಯಕರ್ತರು ಸ್ಥಳದಲ್ಲಿ ಜಮಾವಣೆಗೊಂಡು ಪ್ರತಿಭಟನೆ ನಡೆಸಿದರು. ಈ ವೇಳೆ, ಸ್ಥಳಕ್ಕಾಗಮಿಸಿದ ಪೊಲೀಸ್ ವರಿಷ್ಠಾಧಿಕಾರಿ ಜಯಪ್ರಕಾಶ್ ಪ್ರತಿಭಟನಾನಿರತರನ್ನು ಮನವೊಲಿಸುವ ಪ್ರಯತ್ನ …

Read More »