ಬಾಗಲಕೋಟೆ: ಪ್ರಧಾನಿ ನರೇಂದ್ರ ಮೋದಿಯವರ ಕಲ್ಯಾಣ ರಾಜ್ಯದ ಕನಸಿಗೆ ಎಲ್ಲರೂ ಬೆಂಬಲ ಕೊಟ್ಟಾಗ ಮಾತ್ರ ವಿಕಸಿತ ಭಾರತ ಆಗುತ್ತದೆ. ಅದಕ್ಕೆ ಎಲ್ಲ ವರ್ಗದ ಜನರು ಬೆಂಬಲ ಕೊಡಬೇಕು. ಸಂವಿಧಾನ ವಿರೋಧಿ ಕಾಂಗ್ರೆಸನ್ನು ಎಲ್ಲರೂ ತಿರಸ್ಕರಿಸಬೇಕು. ಸಂವಿಧಾನಕ್ಕೆ ನಮ್ಮ ಬೆಂಬಲ ಎಂದು ಸಂಕಲ್ಪ ಮಾಡಬೇಕು. ಸಂವಿಧಾನ ರಕ್ಷಣೆಯ ಕಾಂತಿಯಾಗಲಿ ಎಂದು ಮಾಜಿ ಮುಖ್ಯಮಂತ್ರಿ ಹಾಗೂ ಸಂಸದ ಬಸವರಾಜ ಬೊಮ್ಮಾಯಿ ಮಾಯಿ ಹೇಳಿದರು. ಅವರು ಬಾಗಲಕೋಟೆಯಲ್ಲಿ ಶನಿವಾರ ಸಿಟಿಜನ್ ಫಾರ್ …
Read More »ಕಾರ್ಖಾನೆಯಲ್ಲಿ ರಾಸಾಯನಿಕ ಸೋರಿಕೆ, 18 ಕಾರ್ಮಿಕರು ಅಸ್ವಸ್ಥ
ಕಾರವಾರ, ಜನವರಿ 11: ಕಾರ್ಖಾನೆಯಲ್ಲಿ ರಾಸಾಯನಿಕ ಸೋರಿಕೆಯಿಂದ (Chemical Leak) 18 ಕಾರ್ಮಿಕರು ಅಸ್ವಸ್ಥಗೊಂಡಿರುವಂತಹ ಘಟನೆ ಜಿಲ್ಲೆಯ ಕಾರವಾರ ತಾಲೂಕಿನ ಬಿಣಗಾ ಬಳಿಯ ಆದಿತ್ಯ ಬಿರ್ಲಾ ಗ್ರೂಪ್ನ ಕಾಸ್ಟಿಕ್ ಸೋಡಾ ಉತ್ಪಾದಿಸುವ ಗ್ರಾಸಿಮ್ ಇಂಡಸ್ಟ್ರೀಸ್ನಲ್ಲಿ ನಡೆದಿದೆ. ಕಾರವಾರದ ಜಿಲ್ಲಾಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗಿದೆ. ಕಾರವಾರ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ.ನೀಲಕಂಠ, ಜಹನ್ನೂರು, ಕಮಲೇಶ್ ವರ್ಮಾ, ನಂದಕಿಶೋರ್, ದೀಪು, ಸೃಜನ್, ನಜೀದುಲ್ಲಾ, ಬೇಜನ್ ಕುಮಾರ್, ಕಿಶನ್ ಕುಮಾರ್, ಅಜೀಜ್, ಮೋಹಿತ್ ವರ್ಮಾ ಸೇರಿದಂತೆ ಕರ್ನಾಟಕ, …
Read More »ಕರ್ನಾಟಕ ಕಾಂಗ್ರೆಸ್ನಲ್ಲಿ ಡಿನ್ನರ್ ಮತ್ತು ಡಿಶುಂ ಡಿಶುಂ ಪಾಲಿಟಿಕ್ಸ್
ಬೆಂಗಳೂರು, ಜನವರಿ 12: ಕರ್ನಾಟಕ ಕಾಂಗ್ರೆಸ್ ಪಕ್ಷದ ಹಿರಿಯ ನಾಯಕರು ಎಷ್ಟೇ ಒಗ್ಗಟ್ಟಿನ ಬಲ ಪ್ರದರ್ಶನ ತೋರಿದರೂ ಅದರ ಒಳಬೇಗುದಿ ಮತ್ತು ಆಂತರಿಕ ಕಚ್ಚಾಟ ಆಗಾಗ್ಗೆ ಬಹಿರಂಗಗೊಳ್ಳುತ್ತಲೇ ಇರುತ್ತದೆ. ಕೆಲ ದಿನಗಳ ಹಿಂದೆ ಸತೀಶ್ ಜಾರಕಿಹೊಳಿ ಮನೆಯಲ್ಲಿ ಕೆಲ ನಾಯಕರು ಸಿಎಂ ಜೊತೆ ಡಿನ್ನರ್ನಲ್ಲಿ ಪಾಲ್ಗೊಂಡಿದ್ದು ಸಾಕಷ್ಟು ಹುಬ್ಬೇರಿಸಿದೆ. ಸಿಎಂ ಸಿದ್ದರಾಮಯ್ಯ ಮತ್ತು ಡಿಸಿಎಂ ಡಿಕೆ ಶಿವಕುಮಾರ್ ಅವರ ಬಣಗಳ ನಡುವಿನ ಕಚ್ಚಾಟವು ಜಾತಿ ಸ್ವರೂಪದಂತಹ ಅತಿರೇಕಕ್ಕೆ ಹೋಗಿದೆ. ಇದು ಈಗ …
Read More »2025ರಲ್ಲಿ ಬರಲಿವೆ ಸಖತ್ ಐಪಿಒಗಳು
ನವದೆಹಲಿ, ಜನವರಿ 12: ಕಳೆದ ವರ್ಷ (2024) ಸಾಕಷ್ಟು ಐಪಿಒಗಳು ಬಿಡುಗಡೆಯಾಗಿ ಲಕ್ಷಾಂತರ ಕೋಟಿ ರೂ ಮೊತ್ತದ ಬಂಡವಾಳ ಸಂಗ್ರಹಣೆ ಆಗಿತ್ತು. ಈ ವರ್ಷವೂ ಅದೇ ಟ್ರೆಂಡ್ ಮುಂದುವರಿಯಲಿದೆ. ಮಾರುಕಟ್ಟೆ ಹಿನ್ನಡೆಯಲ್ಲಿದ್ದರೂ ಐಪಿಒಗಳು ಅಬಾಧಿತವಾಗಿ ಮುಂದುವರಿಯುವ ನಿರೀಕ್ಷೆ ಇದೆ. ಕೋಟಕ್ ಇನ್ವೆಸ್ಟ್ಮೆಂಟ್ ಬ್ಯಾಂಕಿಂಗ್ ಸಂಸ್ಥೆ ಮಾಡಿರುವ ಅಂದಾಜು ಪ್ರಕಾರ ಮುಂದಿನ 12 ತಿಂಗಳಲ್ಲಿ 35 ಬಿಲಿಯನ್ ಡಾಲರ್ (ಮೂರು ಲಕ್ಷ ಕೋಟಿ ರೂ) ಮೌಲ್ಯದ ಐಪಿಒಗಳು ಪ್ರಾಥಮಿಕ ಮಾರುಕಟ್ಟೆಗೆ (primary market) …
Read More »ಸಿ ಟಿ ರವಿ ಕೇಸ್ ರೂಲಿಂಗ್ ಬಳಿಕವೂ ಸಿಐಡಿ ತನಿಖೆಗೆ ವಹಿಸಿರುವುದಕ್ಕೆ ಆಕ್ಷೇಪ; ಗೃಹ ಸಚಿವರಿಗೆ ಹೊರಟ್ಟಿ ಪತ್ರ
ಬೆಂಗಳೂರು: ರೂಲಿಂಗ್ ನೀಡಿದರೂ ವಿಧಾನ ಪರಿಷತ್ ಬಿಜೆಪಿ ಸದಸ್ಯ ಸಿ.ಟಿ. ರವಿ ಪ್ರಕರಣವನ್ನು ಸಿಐಡಿ ತನಿಖೆಗೆ ವಹಿಸಿರುವ ಬಗ್ಗೆ ಆಕ್ಷೇಪಿಸಿ ಸಭಾಪತಿ ಬಸವರಾಜ ಹೊರಟ್ಟಿ ಅವರು ಗೃಹ ಸಚಿವ ಜಿ. ಪರಮೇಶ್ವರ್ಗೆ ಪತ್ರ ಬರೆದಿದ್ದಾರೆ. ಬೆಳಗಾವಿ ವಿಧಾನ ಪರಿಷತ್ ಕಲಾಪದಲ್ಲಿನ ಅವಾಚ್ಯ ಶಬ್ದ ಬಳಕೆ ಆರೋಪದ ಘಟನೆ ಕುರಿತು ಸಿಐಡಿ ತನಿಖೆ ಬಗ್ಗೆ ಪತ್ರ ಬರೆದಿರುವ ಸಭಾಪತಿ, ರೂಲಿಂಗ್ ನೀಡಿದ್ದರೂ ಪ್ರಕರಣದ ತನಿಖೆಯನ್ನು ಸಿಐಡಿಗೆ ವಹಿಸಿದ ಕ್ರಮ ಪ್ರಶ್ನಿಸಿದ್ದಾರೆ. ಸಭಾಪತಿ ಅಧಿಕಾರಕ್ಕೆ …
Read More »ಕಂಬಳೋತ್ಸವವನ್ನು ಉದ್ಘಾಟಿಸಿದ ಮುಖ್ಯಮಂತ್ರಿ ಸಿದ್ದರಾಮಯ್ಯ
ಮಂಗಳೂರು : ”ಕಂಬಳ ಕ್ರೀಡೆ ಮತ್ತು ಕಲೆಗೆ ಜಾತಿ-ಧರ್ಮದ ಬೇಲಿ ಇಲ್ಲ. ಇದು ಸರ್ವರ ಸಂಭ್ರಮ. ನಮ್ಮದು ಬಹುತ್ವದ ದೇಶ” ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು. ಉಳ್ಳಾಲ ನರಿಂಗಾನದ ಮೂರನೇ ವರ್ಷದ ಲವ-ಕುಶ ಜೋಡುಕೆರೆ ಕಂಬಳೋತ್ಸವವನ್ನು ಉದ್ಘಾಟಿಸಿ ಮಾತನಾಡಿದ ಅವರು, ”ಜನಪದ ಕ್ರೀಡೆ ಕಂಬಳ ಸರ್ವ ಜಾತಿ, ಧರ್ಮದ ಜನ ಸಮುದಾಯವನ್ನು ಬೆಸೆಯುವಂತೆ ಮಾಡುತ್ತಿದೆ. ವಿವಿಧತೆಯಲ್ಲಿ ಏಕತೆಯನ್ನು ಕಾಣುವ ಭಾರತದ ಕರಾವಳಿ ಜಿಲ್ಲೆಗಳ ಒಂದು ಸಂಸ್ಕೃತಿಯಾಗಿದೆ. ನಮ್ಮ ಸರ್ಕಾರ ಕೂಡ ಎಲ್ಲಾ …
Read More »ಸಿಎಂ ಕುರ್ಚಿ ಕಿತ್ತಾಟದಿಂದ ಕಾಂಗ್ರೆಸ್ ಸರ್ಕಾರದ ಪತನ ಖಚಿತ: ಜಗದೀಶ್ ಶೆಟ್ಟರ್
ಹುಬ್ಬಳ್ಳಿ: ಕಾಂಗ್ರೆಸ್ನ ಕುರ್ಚಿ ಗುದ್ದಾಟ ಜೋರಾಗಿದೆ. ಸಿಎಂ ಕುರ್ಚಿಗಾಗಿ ಅವರಲ್ಲೇ ಗುದ್ದಾಟ ನಡೆದಿದೆ. ಮುಖ್ಯಮಂತ್ರಿ ಕುರ್ಚಿ ಕಿತ್ತಾಟದಿಂದ ಕಾಂಗ್ರೆಸ್ ಸರ್ಕಾರ ಪತನವಾಗುವುದು ಖಚಿತ ಎಂದು ಮಾಜಿ ಸಿಎಂ, ಬೆಳಗಾವಿ ಸಂಸದ ಜಗದೀಶ್ ಶೆಟ್ಟರ್ ಭವಿಷ್ಯ ನುಡಿದಿದ್ದಾರೆ. ನಗರದಲ್ಲಿಂದು ಮಾಧ್ಯಮದವರೊಂದಿಗೆ ಮಾತನಾಡಿದ ಅವರು, “ಇದು ಒಂದಲ್ಲ ಒಂದು ದಿನ ಇದು ಹೊರ ಬರುತ್ತೆ ಅಂತ ಹೇಳಿದ್ದೆ. ಈಗಾಗಲೇ ಔತಣಕೂಟ ಆರಂಭವಾಗಿದೆ. ಕೆಲ ಸಚಿವರು ಸೇರಿ ಔತಣಕೂಟ ಆಯೋಜನೆ ಮಾಡಿದರು. ಆದರೆ, ಎಸ್ಸಿ, ಎಸ್ಟಿ …
Read More »ಸಿ.ಟಿ. ರವಿ ದೊಡ್ಡ ಡ್ರಾಮಾ ಮಾಸ್ಟರ್; ಡಿಸಿಎಂ ಡಿಕೆ ಶಿವಕುಮಾರ್
ಸಿ ಟಿ ರವಿ ಒಬ್ಬ ದೊಡ್ಡ ಡ್ರಾಮಾ ಮಾಸ್ಟರ್. ಸುಳ್ಳಿಗೆ ಸುಳ್ಳು ಪೋಣಿಸಿ ಕತೆ ಹೆಣೆಯುವುದರಲ್ಲಿ ನಿಸ್ಸಿಮ ಎಂದು ಡಿಸಿಎಂ ಡಿ ಕೆ ಶಿವಕುಮಾರ್ ಅವರು ಟೀಕಿಸಿದ್ದಾರೆ. ಶೃಂಗೇರಿಯಲ್ಲಿ ಅವರು ಮಾಧ್ಯಮದವರಿಗೆ ಶನಿವಾರ ಪ್ರತಿಕ್ರಿಯೆ ನೀಡಿದರು. ಲಕ್ಷ್ಮಿ ಹೆಬ್ಬಾಳ್ಳರ್ ಅವರಿಗೆ ಕ್ಷಮೆ ಕೇಳದಿದ್ದರೆ ಹತ್ಯೆ ಮಾಡುವುದಾಗಿ ಸಿ.ಟಿ. ರವಿ ಅವರಿಗೆ ಬೆದರಿಕೆ ಪತ್ರ ಬಂದಿದೆ ಎಂದು ಕೇಳಿದಾಗ, “ಸಿ.ಟಿ. ರವಿ ದೊಡ್ಡ ಡ್ರಾಮಾ ಮಾಸ್ಟರ್ ಆಗಿದ್ದಾರೆ. ಅವರನ್ನು ರಾಷ್ಟ್ರೀಯ ನಾಯಕರು, …
Read More »ನಮ್ಮ ತೆರಿಗೆ ನಮ್ಮ ಹಕ್ಕಿಗಾಗಿ ಹೋರಾಟ ಮಾಡಲೇ ಬೇಕು: ಡಿಸಿಎಂ ಡಿ.ಕೆ.ಶಿವಕುಮಾರ್
ಬೆಂಗಳೂರು : “ಕೇಂದ್ರದ ಬಳಿ ನಮ್ಮ ತೆರಿಗೆ ನಮ್ಮ ಹಕ್ಕಿಗಾಗಿ ನಾವು ಹೋರಾಟ ಮಾಡಲೇ ಬೇಕು. ನಮ್ಮ ರಾಜ್ಯದ ಹಿತವನ್ನು ಕಾಪಾಡಲೇಬೇಕು” ಎಂದು ಡಿಸಿಎಂ ಡಿ. ಕೆ. ಶಿವಕುಮಾರ್ ಅವರು ಹೇಳಿದರು. ಸದಾಶಿವನಗರ ನಿವಾಸದ ಬಳಿ ಮಾಧ್ಯಮಗಳ ಪ್ರಶ್ನೆಗಳಿಗೆ ಅವರು ಶನಿವಾರ ಪ್ರತಿಕ್ರಿಯೆ ನೀಡಿದರು. ನಮ್ಮ ತೆರಿಗೆ ನಮ್ಮ ಹಕ್ಕು ಹೋರಾಟ ಮುಂದುವರೆಯಲಿದೆಯೇ ಎನ್ನುವ ಪ್ರಶ್ನೆಗೆ ಉತ್ತರಿಸಿದ ಅವರು, “ಬಿಜೆಪಿಯ ಇಷ್ಟೊಂದು ಜನ ಸಂಸದರು ಏಕೆ ಮೌನವಾಗಿ …
Read More »ನನಗೆ ಯಾರ ಬೆಂಬಲವೂ ಬೇಡ, ಪಕ್ಷ ಹೇಳಿದಂತೆ ನಾನು ಕೆಲಸ ಮಾಡುತ್ತೇನೆ: ಡಿಸಿಎಂ ಡಿ.ಕೆ. ಶಿವಕುಮಾರ್
ಚಿಕ್ಕಮಗಳೂರು : “ಕರ್ಮಣ್ಯೇ ವಾಧಿಕಾರಸ್ತೇ | ಮಾ ಫಲೇಷು ಕದಾಚನ ಎಂಬ ಶ್ಲೋಕದಂತೆ ನಮ್ಮ ಪ್ರಯತ್ನ ನಾವು ಮಾಡೋಣ ಫಲಾಫಲ ದೇವರಿಗೆ ಬಿಡೋಣ. ನನಗೆ ಯಾರ ಬೆಂಬಲವೂ ಬೇಡ, ಪಕ್ಷ ಹೇಳಿದಂತೆ ನಾನು ಕೆಲಸ ಮಾಡುತ್ತೇನೆ” ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಸ್ಪಷ್ಟಪಡಿಸಿದರು. ಶೃಂಗೇರಿಯ ಹೆಲಿಪ್ಯಾಡ್ ನಲ್ಲಿ ಮಾಧ್ಯಮಗಳ ಪ್ರಶ್ನೆಗಳಿಗೆ ಅವರು ಶನಿವಾರ ಉತ್ತರಿಸಿದರು. ಮುಂದಿನ ಸಿಎಂ ಡಿ.ಕೆ. ಶಿವಕುಮಾರ್ ಅವರು ಆಗಬೇಕು ಎಂದು ಕಾರ್ಯಕರ್ತರು ಒತ್ತಾಯ ಮಾಡುತ್ತಿದ್ದಾರೆ ಎಂದು …
Read More »
Laxmi News 24×7