ಕಲಬುರ್ಗಿ : ರಾಜ್ಯದಲ್ಲಿ ಮತ್ತೊಂದು ಬಿಚ್ಚಿ ಬಿಡಿಸುವ ಘಟನೆ ನಡೆದಿದ್ದು, ಕಲಬುರ್ಗಿಯಲ್ಲಿ 15 ವರ್ಷದ ಬಾಲಕಿಯ ಮೇಲೆ ವೃದ್ಧನೊಬ್ಬ ಅತ್ಯಾಚಾರ ಎಸಗಿರುವ ಆರೋಪ ಕೇಳಿಬಂದಿದ್ದು, ಘಟನೆಯು ಕಲಬುರ್ಗಿ ಜಿಲ್ಲೆಯ ಆಳಂದ್ ತಾಲೂಕಿನ ನರೋಣ ಪಟ್ಟಣದಲ್ಲಿ ನಡೆದಿದೆ. ಹೌದು ನರೋಣ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಈ ಒಂದು ಘಟನೆ ನಡೆದಿದ್ದು, ಕಲಬುರ್ಗಿ ಜಿಲ್ಲೆಯ ಆಳ ತಾಲೂಕಿನ ನರೋಣದ ಮನೆಯೊಂದರಲ್ಲಿ ಯಾರು ಇಲ್ಲದ ವೇಳೆ 15 ವರ್ಷದ ಬಾಲಕಿಯ ಮೇಲೆ ಅತ್ಯಾಚಾರ ಎಸಗಿರುವ …
Read More »ಅಧಿಕಾರಿಗಳಿಗೆ ಧಮ್ಕಿ ಹಾಕಿ ಹೆದರಿಸಿ ಬೆದರಿಸಿದ್ದಾರೆ; ರಾಜ್ಯ ಸರ್ಕಾರದ ವಿರುದ್ಧ ಕಿಡಿಕಾರಿದ ಬಸನಗೌಡ ಪಾಟೀಲ್ ಯತ್ನಾಳ್
ಬೆಂಗಳೂರು: ವಕ್ಫ್ ವಿರುದ್ಧದ (Waqf Property Dispute) ಹೋರಾಟಕ್ಕೆ ಪ್ರಧಾನಿ ನರೇಂದ್ರ ಮೋದಿ (Narendra Modi) ಧ್ವನಿಗೂಡಿಸಿದ್ದಾರೆ ಎಂದು ಬಿಜೆಪಿ ಹಿರಿಯ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ (Basanagouda Patil Yatnal) ಹೇಳಿದ್ದಾರೆ.ಬಿಜೆಪಿ ಮಾಜಿ ಶಾಸಕ ಕುಮಾರ್ ಬಂಗಾರಪ್ಪ ಅವರ ಸದಾಶಿವನಗರದಲ್ಲಿರುವ ನಿವಾಸದಲ್ಲಿ ಬಿಜೆಪಿಯ ಅತೃಪ್ತರ ಗುಂಪು ಸುದ್ದಿಗೋಷ್ಠಿ ನಡೆಸಿ ಹೋರಾಟದ ಬಗ್ಗೆ ಮಾಹಿತಿ ನೀಡಿತು. ಈ ವೇಳೆ ಮಾತನಾಡಿದ ಶಾಸಕ ಬಸನಗೌಡ ಪಾಟೀಲ್, ಬಾಗಲಕೋಟೆ ಮಿನಿ ವಿಧಾನಸೌಧವನ್ನು ವಕ್ಪ್ …
Read More »ಆಭರಣ ಪ್ರಿಯರಿಗೆ ಭರ್ಜರಿ ಗುಡ್ ನ್ಯೂಸ್ : 10 ದಿನಗಳಲ್ಲಿ ಚಿನ್ನದ ಬೆಲೆ 5,000 ರೂ. ಬೆಳ್ಳಿ ಬೆಲೆ 10,000 ರೂ. ಇಳಿಕೆ!
ನವದೆಹಲಿ : ಆಭರಣ ಪ್ರಿಯರಿಗೆ ಭರ್ಜರಿ ಸಿಹಿಸುದ್ದಿ ಸಿಕ್ಕಿದ್ದು, ಕಳೆದ 10 ದಿನಗಳಲ್ಲಿ ಚಿನ್ನ ಮತ್ತು ಬೆಳ್ಳಿ ಬೆಲೆಗಳು ನಿರಂತರವಾಗಿ ಅಗ್ಗವಾಗುತ್ತಿವೆ. ಅಚ್ಚರಿಯ ವಿಷಯವೆಂದರೆ ಕೇವಲ 10 ದಿನಗಳಲ್ಲಿ ಚಿನ್ನವು ಅದರ ಮೇಲಿನ ಹಂತದಿಂದ ಶೇಕಡಾ 6 ರಷ್ಟು ಅಗ್ಗವಾಗಿದೆ ಮತ್ತು 4750 ರೂಪಾಯಿಗಳಷ್ಟು ಕಡಿಮೆಯಾಗಿದೆ. ಇದೇ ವೇಳೆ ಬೆಳ್ಳಿ ದಾಖಲೆ ಕುಸಿತ ಕಂಡಿದ್ದು, 10 ದಿನಗಳಲ್ಲಿ 10 ಸಾವಿರ ರೂ. ಬೆಳ್ಳಿ 1 ಲಕ್ಷ ದಾಟಿತ್ತು ಆದರೆ …
Read More »ದರ್ಶನ್ ಮಧ್ಯಂತರ ಜಾಮೀನಿಗೆ ಕುತ್ತು: ಸುಪ್ರೀಂ ಮೇಲ್ಮನವಿಗೆ ಸರ್ಕಾರ ಅಸ್ತು!
ಆರೋಗ್ಯ ಸಮಸ್ಯೆಯ ಕಾರಣಕ್ಕೆ ಚಿಕಿತ್ಸೆ ಪಡೆಯಲು ಬಳ್ಳಾರಿ ಜೈಲಿನಿಂದ ಬಿಡುಗಡೆಯಾಗಿರುವ ನಟ ದರ್ಶನ್ಗೆ ಹೊಸ ಸಂಕಷ್ಟ ಎದುರಾಗಿದೆ. ರೇಣುಕಾಸ್ವಾಮಿ ಕೊಲೆ ಆರೋಪಿ ಹಾಗೂ ನಟ ದರ್ಶನ್ ಅವರಿಗೆ ಇದೀಗ ಹೊಸ ಸಂಕಷ್ಟ ಸೃಷ್ಟಿಯಾಗಿದೆ. ನಟ ದರ್ಶನ್ ಅವರಿಗೆ ಬೆನ್ನು ನೋವು ಇರುವುದರಿಂದ ಚಿಕಿತ್ಸೆಗೆಂದು ಹೈಕೋರ್ಟ್ ಮಧ್ಯಂತರ ಜಾಮೀನು ನೀಡಿದೆ. ಆರು ವಾರಗಳ ಮಧ್ಯಂತ ಜಾಮೀನನ್ನು ನೀಡಲಾಗಿದೆ. ಅದರಲ್ಲಿ ಈಗಾಗಲೇ ಎರಡು ವಾರಕ್ಕೂ ಹೆಚ್ಚು ಸಮಯ ಆಗಿದೆ. ಇದೀಗ ಹೈಕೋರ್ಟ್ ನೀಡಿರುವ …
Read More »ವಾಟ್ಸ್ಆಯಪ್ ನಿಷೇಧ ಕೋರಿದ್ದ ಪಿಐಎಲ್ ತಿರಸ್ಕರಿಸಿದ ಸುಪ್ರೀಂ ಕೋರ್ಟ್
ನವದೆಹಲಿ: ಐಟಿ ನಿಯಮಗಳನ್ನು ಪಾಲಿಸದ ವಾಟ್ಸ್ಆಯಪ್ಗೆ ನಿಷೇಧ ಹೇರಲು ಕೇಂದ್ರ ಸರ್ಕಾರಕ್ಕೆ ನಿರ್ದೇಶನ ನೀಡಬೇಕು ಎಂದು ಕೋರಿ ಸಲ್ಲಿಸಲಾಗಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು ಸುಪ್ರೀಂ ಕೋರ್ಟ್ ಗುರುವಾರ ತಳ್ಳಿ ಹಾಕಿದೆ. ನ್ಯಾಯಮೂರ್ತಿಗಳಾದ ಎಂ.ಎಂ ಸುಂದರೇಶ್ ಹಾಗೂ ಅರವಿಂದ ಕುಮಾರ್ ಅವರಿದ್ದ ನ್ಯಾಯಪೀಠ ಈ ಬಗ್ಗೆ ತೀರ್ಪು ನೀಡಿದೆ. ಸರ್ಕಾರ ಹೊರಡಿಸಿರುವ ಐಟಿ ನಿಯಮಗಳನ್ನು ವಾಟ್ಸ್ಆಯಪ್ ಪಾಲಿಸುತ್ತಿಲ್ಲ. ಹೀಗಾಗಿ ಅದನ್ನು ನಿಷೇಧಿಸುವಂತೆ ಕೇಂದ್ರ ಸರ್ಕಾರಕ್ಕೆ ನಿರ್ದೇಶನ ನೀಡಬೇಕು ಎಂದು ಅರ್ಜಿದಾರ ಓಮನ್ಕುಟ್ಟನ್ ಕೆ.ಜಿ. …
Read More »ಮಹಾರಾಷ್ಟ್ರದ ಚುನಾವಣಾ ಅಖಾಡಕ್ಕೆ ಲಕ್ಷ್ಮೀ ಹೆಬ್ಬಾಳಕರ್ ಎಂಟ್ರಿ
ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವರಾದ ಲಕ್ಷ್ಮೀ ಹೆಬ್ಬಾಳಕರ್ ಅವರು ಮಹಾರಾಷ್ಟ್ರ ವಿಧಾನಸಭಾ ಚುನಾವಣಾ ಅಖಾಡಕ್ಕೆ ಧುಮುಕಿದ್ದಾರೆ. ಕರ್ನಾಟಕ ಗಡಿಗೆ ಹೊಂದಿಕೊಂಡಂತೆ ಇರುವ ಚಂದಗಡ್ ವಿಧಾನಸಭಾ ಕ್ಷೇತ್ರದ ತುಡಯೆ ಗ್ರಾಮದಲ್ಲಿ ಮಹಾ ವಿಕಾಸ ಅಘಾಡಿ (ಎಂವಿಎ) ಅಭ್ಯರ್ಥಿ ನಂದಾತಾಯಿ ಕುಪೆಕರ್ ಪರ ಸಚಿವ ಲಕ್ಷ್ಮೀ ಹೆಬ್ಬಾಳಕರ್ ಪ್ರಚಾರ ನಡೆಸಿದರು. ಈ ವೇಳೆ ಮಾತನಾಡಿದ ಸಚಿವರು, ಮಹಾರಾಷ್ಟ್ರ ಮತ್ತು ರಾಷ್ಟ್ರದ ಅಭಿವೃದ್ಧಿ ದೃಷ್ಟಿಯಿಂದ ಎಂವಿಎ ಒಕ್ಕೂಟವನ್ನು ಬೆಂಬಲಿಸಬೇಕು. ಕರ್ನಾಟಕದಲ್ಲಿ …
Read More »ರಾಜ್ಯ ಬಿಜೆಪಿಯಲ್ಲಿ ಭಿನ್ನಮತೀಯರಿಂದ ಪ್ರತ್ಯೇಕ ಹೋರಾಟ! ವಕ್ಫ್ ಅಕ್ರಮದ ವಿರುದ್ಧ ತೊಡೆತಟ್ಟಿದ ಅತೃಪ್ತರ ತಂಡ!
ಬೆಂಗಳೂರು: ರಾಜ್ಯ ಬಿಜೆಪಿಯಲ್ಲಿ (Karnataka BJP) ಎಲ್ಲವೂ ಸರಿಯಿಲ್ಲ ಅನ್ನೋದು ಜಗಜ್ಜಾಹೀರಾಗಿರುವ ಸಂಗತಿ. ನಳಿನ್ ಕುಮಾರ್ ಕಟೀಲ್ ನಂತರ ರಾಜ್ಯಾಧ್ಯಕ್ಷ ಸ್ಥಾನಕ್ಕೆ ಬಿವೈ ವಿಜಯೇಂದ್ರ ಅವರನ್ನು ಆಯ್ಕೆ ಮಾಡುತ್ತಿದ್ದಂತೆ ಭಿನ್ನಮತೀಯರ ಗುಂಪು (BJP Rebels Team) ಸಕ್ರಿಯವಾಗಿತ್ತು. ಇದೀಗ ಮತ್ತೆ ಆಕ್ಟೀವ್ ಆಗಿರುವ ಬಿಜೆಪಿ ಭಿನ್ನಮತೀಯರ ಗುಂಪು ಇಂದು ಸುದ್ದಿಗೋಷ್ಠಿ ಕರೆದು ಮಹತ್ವದ ವಿಷಯಗಳನ್ನು ಬಹಿರಂಗಪಡಿಸಿದೆ. ಬಿಜೆಪಿ ರೆಬೆಲ್ ನಾಯಕರು ಮೊದಲ ಹಂತದ ಪ್ರತ್ಯೇಕ ಹೋರಾಟ ಘೋಷಣೆ ಮಾಡಿದ್ದು, ವಕ್ಪ್ …
Read More »ವಿದ್ಯಾರ್ಥಿಗಳಲ್ಲಿ ನಾಡು, ನುಡಿ ಚಿಂತನೆ ಬೆಳೆಸಿ: ಸಾಹಿತಿ ವಿ.ಕೆ. ಪಾಟೀಲ
ನರೇಗಲ್: ವಿದ್ಯಾರ್ಥಿಗಳಲ್ಲಿ ನಾಡು, ನುಡಿ, ಸಂಸ್ಕೃತಿ ಹಾಗೂ ಸಾಹಿತ್ಯದ ಬಗ್ಗೆ ಅಭಿರುಚಿ ಮತ್ತು ಚಿಂತನಾಶೀಲ ಮನೋಭಾವ ಬೆಳೆಸಿದರೆ ಕನ್ನಡ ಭಾಷೆಯ ಅಭಿವದ್ಧಿಗೆ ಇನ್ನಷ್ಟು ಸಹಕಾರಿಯಾಗಲಿದೆ ಎಂದು ಹಿರಿಯ ಸಾಹಿತಿ ವಿ.ಕೆ. ಪಾಟೀಲ ಹೇಳಿದರು. ಸಮೀಪದ ಜಕ್ಕಲಿ ಗ್ರಾಮದ ಅಂದಾನೆಪ್ಪ ಜ್ಞಾನಪ್ಪ ದೊಡ್ಡಮೇಟಿ ಸರ್ಕಾರಿ ಪ್ರೌಢಶಾಲೆಯಲ್ಲಿ ರೋಣ ಕನ್ನಡ ಸಾಹಿತ್ಯ ಪರಿಷತ್ ಘಟಕದಿಂದ ಬುಧವಾರ ಏರ್ಪಡಿಸಿದ್ದ ಕನ್ನಡ ರಾಜ್ಯೋತ್ಸವದಲ್ಲಿ ಮಾತನಾಡಿದರು. ಕನ್ನಡ ನಾಡು-ನುಡಿ, ಇತಿಹಾಸಕ್ಕೆ ತನ್ನದೇ ಆದ ಪ್ರಾಮುಖ್ಯತೆ ಇದೆ. ಬೇರೆ …
Read More »ಪ್ರಲ್ಹಾದ ಜೋಶಿ ರಾಜೀನಾಮೆ ನೀಡಲಿ: ಎಚ್.ಕೆ.ಪಾಟೀಲ
ಗದಗ: ‘ಕೊರೊನಾ ಕಾಲದ ಅಕ್ರಮದ ಕುರಿತ ತನಿಖೆಗೆ ಸಂವಿಧಾನದತ್ತವಾಗಿ ರಚನೆಯಾದ ಆಯೋಗದ ಮುಖ್ಯಸ್ಥ ನ್ಯಾಯಮೂರ್ತಿ ಮೈಕೆಲ್ ಡಿ. ಕುನ್ಹಾ ಅವರನ್ನು ಏಜೆಂಟ್ ಎಂದು ಕರೆದು, ಲಘುವಾಗಿ ಟೀಕಿಸಿರುವ ಕೇಂದ್ರ ಸಚಿವ ಪ್ರಲ್ಹಾದ ಜೋಶಿ ತಕ್ಷಣವೇ ರಾಜೀನಾಮೆ ನೀಡಬೇಕು’ ಎಂದು ಸಚಿವ ಎಚ್.ಕೆ.ಪಾಟೀಲ ಆಗ್ರಹಿಸಿದರು. ‘ಯಾರು ಸಂವಿಧಾನವನ್ನು ಎತ್ತಿ ಹಿಡಿಯಬೇಕಿತ್ತೋ, ನ್ಯಾಯಾಂಗವನ್ನು ಗೌರವದಿಂದ ನೋಡಬೇಕಿತ್ತೋ ಅಂತಹವರೇ ನ್ಯಾಯಮೂರ್ತಿ ಡಿ. ಕುನ್ಹಾ ಬಗ್ಗೆ ಏಜೆಂಟ್ ಎಂದು ಹೇಳಿರುವುದು, ಆಯೋಗದ ಬಗ್ಗೆ ಲಘುವಾಗಿ ಟೀಕಿಸಿದ್ದು …
Read More »ಶಿರಹಟ್ಟಿ: ಕಡಿಮೆ ಅವಧಿಯಲ್ಲಿ ಹೆಚ್ಚು ಇಳುವರಿ ಬಿಡುವ ಬೆಂಡೆಕಾಯಿ
ಶಿರಹಟ್ಟಿ: ತಾಲ್ಲೂಕಿನ ಸುಹನಹಳ್ಳಿಯ ಬಸವರಾಜ ನಾವಿ ಇವರ ಹೊಲದಲ್ಲಿ ಇತ್ತೀಚೆಗೆ 2024-25 ನೇ ಸಾಲಿನ ತಡ ಮುಂಗಾರು ಹಂಗಾಮಿನ ಮುಂಚೂಣಿ ಪ್ರಾತ್ಯಕ್ಷಿಕೆ ಯೋಜನೆಯಡಿಯಲ್ಲಿ ಬೆಂಡೆಕಾಯಿ ಬೆಳೆಯ ಕ್ಷೇತ್ರೋತ್ಸವ ಕಾರ್ಯಕ್ರಮ ಜರುಗಿತು. ಕೃಷಿ ವಿಜ್ಞಾನ ಕೇಂದ್ರದ ಕೃಷಿ ಎಂಜಿನಿಯರಿಂಗ್ ವಿಜ್ಞಾನಿ ವಿನಾಯಕ ನಿರಂಜನ್ ಮಾತನಾಡಿ, ಬೆಂಡೆಕಾಯಿ ಬೆಳೆಯಲ್ಲಿ ಅಧಿಕ ಹಾಗೂ ಗುಣಮಟ್ಟದ ಬೆಂಡೆಕಾಯಿ ಉತ್ಪಾದಕತೆಗಾಗಿ ಅರ್ಕಾ ನಿಖಿತಾ ಎಂಬ ಹೊಸ ಸಂಕರಣ ತಳಿಯನ್ನು ಪ್ರಾತ್ಯಕ್ಷಿಕೆ ಕೈಗೊಳ್ಳಲಾಗಿದೆ. ಸಮಗ್ರ ಬೆಳೆ ನಿರ್ವಹಣೆಯೊಂದಿಗೆ ಅಳವಡಿಸಲಾದ ಪ್ರಸ್ತುತ …
Read More »
Laxmi News 24×7