ಧಾರವಾಡ: ತಾಲ್ಲೂಕಿನ ಉಪ್ಪಿನಬೆಟಗೇರಿಯ ಕೆಲವು ರೈತರ ಪಹಣಿಯಲ್ಲಿ ‘ಜಮೀನು ವಕ್ಫ್ ಆಸ್ತಿಗೆ ಒಳಪಟ್ಟಿರುತ್ತದೆ’ ಎಂದು ನಮೂದಾಗಿರುವ ಕುರಿತು ಚರ್ಚಿಸಲು ನವೆಂಬರ್ 5ರಂದು ತಹಶೀಲ್ದಾರ್ ಕಚೇರಿಗೆ ಹಾಜರಾಗುವಂತೆ ರೈತರಿಗೆ ಮೌಖಿಕವಾಗಿ ತಿಳಿಸಲಾಗಿದೆ. ಗ್ರಾಮ ಆಡಳಿತಾಧಿಕಾರಿ (ವಿಎ) ಚೈತನ್ಯ ಮಳಿಯೆ ಅವರು ಮಂಗಳವಾರ ರೈತರ ಮನೆಗಳಿಗೆ ತೆರಳಿ ಮಾಹಿತಿ ನೀಡಿದ್ದಾರೆ. ಜಮೀನಿನ ದಾಖಲೆಗಳೊಂದಿಗೆ ತಹಶೀಲ್ದಾರ್ ಕಚೇರಿಗೆ ಹಾಜರಾಗಲು ತಿಳಿಸಿದ್ಧಾರೆ. ‘ನಮ್ಮದು ಪಿತ್ರಾರ್ಜಿತ ಆಸ್ತಿ. ನಮ್ಮ ಜಮೀನಿನ ಪಹಣಿಯಲ್ಲಿ ‘ವಕ್ಫ್’ ಎಂದು ಯಾಕೆ ನಮೂದಾಗಿದೆ …
Read More »ವಕ್ಫ್ ಕಾನೂನು ತೆಗೆದು ಹಾಕುವುದೇ ಸೂಕ್ತ: ಸಚಿವ ಜೋಶಿ
ಧಾರವಾಡ: ಭಾರತದಲ್ಲಿ ವಕ್ಫ್ ಕಾನೂನು ಮಾಡಿದ್ದೇ ತಪ್ಪು. ಮೊದಲಿದನ್ನು ತೆಗೆದು ಹಾಕುವುದೇ ಸೂಕ್ತ ಎಂದು ಕೇಂದ್ರ ಆಹಾರ ಮತ್ತು ಗ್ರಾಹಕ ವ್ಯವಹಾರ ಸಚಿವ ಪ್ರಲ್ಹಾದ ಜೋಶಿ ಹೇಳಿದರು ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನೆಹರು ಕಾಲದಲ್ಲಿ ಕಾಂಗ್ರೆಸ್ ಅದೇಕೆ ವಕ್ಪ್ ಕಾನೂನು ಮಾಡಿತೋ ಗೊತ್ತಿಲ್ಲ. ಆದರೆ, 2013ರಲ್ಲಿ ವಕ್ಫ್ ಗೆ ಮತ್ತೆ ಅಪರಿಮಿತ ಅಧಿಕಾರ ಕೊಟ್ಟಿದ್ದೇಕೆ? ದೇಶದಲ್ಲಿ ವಕ್ಫ್ ಕಾನೂನು ಮಾಡಿದ್ದೇ ಮೊದಲ ತಪ್ಪು. ಅಂತದ್ದರಲ್ಲಿ ಸುಪ್ರೀಂಕೋರ್ಟ್ ಸಹ ಪ್ರಶ್ನಿಸದಂತಹ …
Read More »ಶಿಗ್ಗಾವಿ ಬೈ ಎಲೆಕ್ಷನ್ : ನಾಳೆ ಅಜ್ಜಂಪೀರ್ ಖಾದ್ರಿ ಸ್ವಇಚ್ಛೆಯಿಂದ ನಾಮಪತ್ರ ಹಿಂಪಡೆಯುತ್ತಾರೆ : ಸಚಿವ ಜಮೀರ್ ಅಹ್ಮದ್
ಹುಬ್ಬಳ್ಳಿ : ಕಾಂಗ್ರೆಸ್ ನಿಂದ ಟಿಕೆಟ್ ಸಿಗಲಿಲ್ಲವೆಂದು ಮಾಜಿ ಶಾಸಕ ಅಜ್ಜಂಪೀರ್ ಖಾದ್ರಿ ಬಂಡಾಯ ಅಭ್ಯರ್ಥಿಯಾಗಿ ಶಿಗ್ಗಾವಿ ಉಪಚುನಾವಣೆಯಲ್ಲಿ ಸ್ಪರ್ಧಿಸಲು ನಾಮಪತ್ರ ಸಲ್ಲಿಸಿದ್ದರು. ಈ ವೇಳೆ ಡಿಸಿಎಂ ಡಿಕೆ ಶಿವಕುಮಾರ್ ಅವರ ಜೊತೆಗೆ ಅಜ್ಜಂಪೀರ್ ಖಾದ್ರಿ ಸಂಧಾನ ಯಶಸ್ವಿಯಾಗಿದ್ದು ಈ ಹಿನ್ನಲೆಯಲ್ಲಿ ನಾಳೆ ಅಜ್ಜಂಪೀರ್ ಖಾದ್ರಿ ನಾಮಪತ್ರ ಹಿಂಪಡೆಯುತ್ತಾರೆ ಎಂದು ಸಚಿವ ಜಮೀರ್ ಅಹ್ಮದ್ ಖಾನ್ ತಿಳಿಸಿದರು. ಕಳೆದ ಕೆಲವು ದಿನಗಳಿಂದ ಅಜ್ಜಂಪೀರ್ ಖಾದ್ರಿ ಬೆಂಗಳೂರಿನ ಸಚಿವ ಜಮೀರ್ …
Read More »ಪೋಸ್ಟ್ ಆಫೀಸ್ ಸೂಪರ್ ಸ್ಕೀಮ್ : ತಿಂಗಳಿಗೆ 1500 ರೂಪಾಯಿ ಠೇವಣಿ ಮಾಡಿದ್ರೆ, 31 ಲಕ್ಷ ಲಭ್ಯ
ನವದೆಹಲಿ : ಉಳಿತಾಯ ಯೋಜನೆಗಳು ಆರ್ಥಿಕ ಸ್ಥಿರತೆಯನ್ನ ಕಾಪಾಡಿಕೊಳ್ಳಲು ಮತ್ತು ಹಣಕಾಸಿನ ಕೊರತೆಯಿಂದ ಅವರನ್ನ ಸುರಕ್ಷಿತವಾಗಿರಿಸಲು ಜನರಿಗೆ ಸಹಾಯ ಮಾಡುತ್ತದೆ. ಅಂತಹ ಒಂದು ಆರ್ಥಿಕ ಭದ್ರತೆಯನ್ನ ಒದಗಿಸುವ ಯೋಜನೆ ಎಂದರೆ ಸರ್ಕಾರಿ ಅಂಚೆ ಕಛೇರಿ ಉಳಿತಾಯ ಯೋಜನೆ. ಈ ಯೋಜನೆಯಲ್ಲಿ 1,500 ರೂಪಾಯಿ ಹೂಡಿಕೆ ಮಾಡಿದರೆ 31 ಲಕ್ಷ ರೂಪಾಯಿ ಆದಾಯ ಪಡೆಯಬಹುದು. ನಿರ್ದಿಷ್ಟ ಯೋಜನೆಯಲ್ಲಿ ಹೂಡಿಕೆ ಮಾಡುವ ಮೂಲಕ ನೀವು ದೀರ್ಘಾವಧಿಯ ಹೂಡಿಕೆಯಲ್ಲಿ ಉತ್ತಮ ಆದಾಯವನ್ನ ಪಡೆಯಬಹುದು. ಯೋಜನೆ …
Read More »ನಿಖಿಲ್ ಪರ ಎಚ್.ಡಿ.ಕುಮಾರಸ್ವಾಮಿ ಬಿರುಸಿನ ಪ್ರಚಾರ
ಬೆಂಗಳೂರು,ಅ.29- ಚನ್ನಪಟ್ಟಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆ ಎನ್ಡಿಎ ಅಭ್ಯರ್ಥಿ ನಿಖಿಲ್ ಕುಮಾರಸ್ವಾಮಿ ಮೂರನೇ ದಿನವಾದ ಇಂದು ತಮ್ಮ ಚುನಾವಣಾ ಪ್ರಚಾರವನ್ನು ಇಂದು ಮುಂದುವರೆಸಿದರು. ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿಯವರು ಸಹ ಇಂದು ಚನ್ನಪಟ್ಟಣ ಕ್ಷೇತ್ರದಲ್ಲಿ ತಮ್ಮ ಪುತ್ರನ ಪರವಾಗಿ ಪ್ರಚಾರ ಕೈಗೊಂಡು ಮತಯಾಚನೆ ಮಾಡಿದರು. ಚನ್ನಪಟ್ಟಣ ತಾಲೂಕಿನ ದೊಡ್ಡಮಳೂರಿನಿಂದ ಇಂದು ಬೆಳಿಗ್ಗೆ ಚುನಾವಣಾ ಪ್ರಚಾರ ಆರಂಭಿಸಿ ಮತಯಾಚನೆ ಕೈಗೊಂಡರು. ಬೆಳಿಗ್ಗೆ ಕೋಟೆಮಾರನಹಳ್ಳಿ, ಬೈರಾಪಟ್ಟಣ, ದೇವರಹಳ್ಳಿ, ವಳಗೆರೆದೊಡ್ಡಿ ಹಾಗೂ ಹೊಸೂರುದೊಡ್ಡಿ ಗ್ರಾಮಗಳಲ್ಲಿ ಮತಯಾಚನೆ …
Read More »ನಾವು ಗೆಲುವಿನ ಅಂತರ ನೋಡುತ್ತಿಲ್ಲ, ಗೆಲುವು ಮಾತ್ರ ನೋಡುತ್ತಿದ್ದೇವೆ : ಸಚಿವ ಶಿವಾನಂದ್ ಪಾಟೀಲ್ ಹೇಳಿಕೆ
ಹಾವೇರಿ : ಮುಂದಿನ ತಿಂಗಳು ನವೆಂಬರ್ 13ರಂದು ರಾಜ್ಯದ ಮೂರು ಕ್ಷೇತ್ರಗಳಿಗೆ ಉಪಚುನಾವಣೆ ನಡೆಯಲಿದೆ. ರಾಮನಗರ ಜಿಲ್ಲೆಯ ಚನ್ನಪಟ್ಟಣ, ಹಾವೇರಿ ಜಿಲ್ಲೆಯ ಶಿಗ್ಗಾವಿ ಹಾಗೂ ಬಳ್ಳಾರಿ ಜಿಲ್ಲೆಯ ಸಂಡೂರು ಕ್ಷೇತ್ರಗಳಿಗೆ ಉಪಚುನಾವಣೆ ನಡೆಯಲಿದೆ.ಇಂದು ಹಾವೇರಿಯಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಶಿವಾನಂದ್ ಪಾಟೀಲ್ ಅವರು ಮಾತನಾಡಿ, ನಾವು ಗೆಲುವಿನ ಅಂತರ ನೋಡುತ್ತಿಲ್ಲ. ಗೆಲುವು ಮಾತ್ರ ನೋಡುತ್ತಿದ್ದೇವೆ ಎಂದು ತಿಳಿಸಿದರು. ಈ ಬಾರಿ ಶಿಗ್ಗಾವಿಯಲ್ಲಿ ಜನರು ಬದಲಾವಣೆ ಬಯಸುತ್ತಿದ್ದಾರೆ ಎಂದು ಹಾವೇರಿ ಜಿಲ್ಲೆಯ …
Read More »ನಟ ದರ್ಶನ್ ಜಾಮೀನು ಅರ್ಜಿ ತೀರ್ಪು ಅ.30ಕ್ಕೆ ಕಾಯ್ದಿರಿಸಿದ ಕೋರ್ಟ್
ಬೆಂಗಳೂರು, ಅಕ್ಟೋಬರ್ 29: ಬಳ್ಳಾರಿ ಜೈಲಿನಲ್ಲಿರುವ ನಟ ದರ್ಶನ್ ಅವರ ಜಾಮೀನು ಅರ್ಜಿ ವಿಚಾರಣೆಯನ್ನು ಇಂದು ಮಂಗಳವಾರರ (ಅಕ್ಟೋಬರ್ 29) ಹೈಕೋರ್ಟ್ ನ್ಯಾಯಮೂರ್ತಿ ವಿಶ್ವಜಿತ್ ಶೆಟ್ಟಿ ಅವರಿದ್ದ ಏಕಸದಸ್ಯ ನ್ಯಾಯಪೀಠದಲ್ಲಿ ನಡೆಯಿತು. ವಾದ ವಿವಾದ ಆಲಿಸಿದ ನ್ಯಾಯಾಧೀಶರು, ಅರ್ಜಿ ವಿಚಾರಣೆ ನಡೆಸಿ ತೀರ್ಪನ್ನು ನಾಳೆ ಬುಧವಾರ ಅಕ್ಟೋಬರ್ 30ಕ್ಕೆ ಕಾಯ್ದಿರಿಸಿದ್ದಾರೆ. ಅರ್ಜಿ ವಿಚಾರಣೆ ವೇಳೆ ನಟ ದರ್ಶನ್ ತೂಗುದೀಪ ಅವರ ಆರೋಗ್ಯ ಸಮಸ್ಯೆಯನ್ನು, ಅವರಿಗೆ ಚಿಕಿತ್ಸೆ ಅಗತ್ಯತೆ ಕುರಿತು …
Read More »30 ವರ್ಷದ ಬಳಿಕ ಮತ್ತೆ ಥಿಯೇಟರ್ಗೆ ಬರಲಿದ್ದಾರೆ ʼಕರಣ್ ಅರ್ಜುನ್ʼ
ಮುಂಬಯಿ: ರೀ- ರಿಲೀಸ್ ಟ್ರೆಂಡ್ಗೆ ಬಾಲಿವುಡ್ನ (Bollywood) ಎವರ್ ಗ್ರೀನ್ ಸೂಪರ್ ಹಿಟ್ ಸಿನಿಮಾ ʼಕರಣ್ ಅರ್ಜುನ್ʼ (Karan Arjun) ಸೇರಿದೆ. ಸಲ್ಮಾನ್ ಖಾನ್ (Salman Khan), ಶಾರುಖ್ ಖಾನ್ (Shah Rukh Khan) ಜತೆಯಾಗಿ ನಟಿಸಿದ್ದ, ರಾಕೇಶ್ ರೋಷನ್ ನಿರ್ದೇಶನ (Rakesh Roshan) ಮಾಡಿದ್ದ ʼಕರಣ್ ಅರ್ಜುನ್ʼ ಸಿನಿಮಾ ಮತ್ತೆ ಥಿಯೇಟರ್ನಲ್ಲಿ ತೆರೆ ಕಾಣಲಿದೆ. 1995ರ ಜನವರಿಯಲ್ಲಿ ತೆರೆಗೆ ಬಂದಿದ್ದ ʼಕರಣ್ ಅರ್ಜುನ್ʼ ಆ ಕಾಲದಲ್ಲಿ ಬಾಕ್ಸಾಫೀಸ್ನಲ್ಲಿ ದೊಡ್ಡ …
Read More »ವಿಜಯಪುರದ ಬಳಿಕ ಯಾದಗಿರಿಗೂ ಕಾಲಿಟ್ಟ ವಕ್ಫ್ ವಿವಾದ: 1440 ರೈತರ ಕೃಷಿ ಭೂಮಿ ವಕ್ಫ್ ಬೋರ್ಡ್ ಗೆ ವರ್ಗಾವಣೆ
ಯಾದಗಿರಿ: ವಿಜಯಪುರದ ಬಳಿಕ ಯಾದಗಿರಿ ಜಿಲ್ಲೆಯಲ್ಲಿಯೂ ವಕ್ಫ್ ಬೋರ್ಡ್ ರೈತರ ಕೃಷಿ ಜಮೀನು ವಶಕ್ಕೆ ಪಡೆದಿದೆ ಎಂಬ ಆರೋಪ ಕೇಳಿಬಂದಿದೆ. ರೈತರ ಭೂಮಿ ಪಹಣಿ ಕಾಲಂ ನಂಬರ್ 11ರ ಮೇಲೆ ವಕ್ಫ್ ಎಂದು ನಮೂದಿಸಲಾಗಿದ್ದು, ಸಾವಿರಾರು ಎಕರೆ ಕೃಷಿ ಭೂಮಿ ವಕ್ಫ್ ಹೆಸರಿಗೆ ವರ್ಗಾವಣೆಯಾಗಿದೆ. ಇದರಿಂದ ರೈತರು ಬೀದಿಗೆ ಬಂದಿದ್ದು, ಸರ್ಕಾರದ ವಿರುದ್ಧ ರೈತರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಜಿಲ್ಲೆಯ 1440 ರೈತರ ಕೃಷಿ ಭೂಮಿ ವಕ್ಫ್ ಬೋರ್ಡ್ ಗೆ ವರ್ಗಾಯಿಸಲಾಗಿದೆ. ಈ …
Read More »ಸಚಿವ ಪ್ರಲ್ಹಾದ ಜೋಶಿ ಸಹೋದರ ಬಿಡುಗಡೆಗೆ ಹೈಕೋರ್ಟ್ ಆದೇಶ
ಬೆಂಗಳೂರು,ಅಕ್ಟೋಬರ್ 29: ಲೋಕಸಭೆ ಟಿಕೆಟ್ ಕೊಡಿಸುವುದಾಗಿ 2 ಕೋಟಿ ರೂ. ಸುಲಿಗೆ ಮಾಡಿದ ಆರೋಪದಲ್ಲಿ ಬಂಧಿತರಾಗಿರುವ ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ ಅವರ ಸಹೋದರ ಮತ್ತಿತರರ ಬಿಡುಗಡೆಗೆ ಹೈಕೋರ್ಟ್ ಆದೇಶ ನೀಡಿದೆ. ಅದೇ ರೀತಿ ಎಫ್ಐಆರ್ ರದ್ದುಗೊಳಿಸುವಂತೆ ಪೊಲೀಸರಿಗೆ ಸೂಚಿಸಿದೆ. ಬಿಜೆಪಿಯಿಂದ ಟಿಕೆಟ್ ಕೊಡಿಸುವ ಆರೋಪಕ್ಕಾಗಿ ಪೊಲೀಸ್ ಕಸ್ಟಡಿಯಲ್ಲಿದ್ದ ಕೇಂದ್ರ ಸಚಿವ ಪ್ರಲ್ಹಾದ ಜೋಶಿ ಅವರ ಸಹೋದರ ಗೋಪಾಲ್ ಜೋಶಿ, ಅವರ ಪುತ್ರ ಅಜಯ್ ಜೋಶಿ ಮತ್ತು ಎಸ್. …
Read More »
Laxmi News 24×7