ರಬಕವಿ ಬನಹಟ್ಟಿ: ಬನಹಟ್ಟಿಯಿಂದ ಜಗದಾಳ, ನಾವಲಗಿ, ಕುಳಲಿ ಮಾರ್ಗವಾಗಿ ಮುಧೋಳ ನಗರಕ್ಕೆ ತೆರಳುವ ರಸ್ತೆ ಸಂಪೂರ್ಣವಾಗಿ ಹದಗೆಟ್ಟಿದೆ. ಇದರಿಂದ ಪ್ರಯಾಣಿಕರಿಗೆ, ಶಾಲಾ ಕಾಲೇಜು ವಿದ್ಯಾರ್ಥಿಗಳಿಗೆ ಮತ್ತು ತರಕಾರಿ ಮಾರಲು ಬರುವ ಜನರಿಗೆ ತೊಂದರೆಯಾಗಿದೆ. ಬಹಳಷ್ಟು ಗುಂಡಿಗಳು ನಿರ್ಮಾಣವಾದ ಸ್ಥಳಗಳಲ್ಲಿ ಮುಂಜಾಗ್ರತಾ ಕ್ರಮವಾಗಿ ಸಾರ್ವಜನಿಕರು ಕೆಂಪು ಬಟ್ಟೆಯನ್ನು ಸುತ್ತಿದ ಧ್ವಜಗಳನ್ನು ನಿಲ್ಲಿಸುತ್ತಿದ್ದಾರೆ. ಅದರಲ್ಲೂ ಜಗದಾಳದಿಂದ ಕುಳಲಿ ಗ್ರಾಮದ ಮಧ್ಯದ ರಸ್ತೆ ಹೆಚ್ಚು ಕೆಟ್ಟಿದೆ. ರಸ್ತೆಯಲ್ಲಿ ಅಪಾರ ಪ್ರಮಾಣದ ತಗ್ಗುಗಳು ನಿರ್ಮಾಣವಾಗಿವೆ. ರಾತ್ರಿ …
Read More »ವಾಕಿಂಗ್ನಲ್ಲಿದ್ದ ಮುಡಾ ಅಧಿಕಾರಿ ಇಡಿ ದಾಳಿ ಸುದ್ದಿ ಕೇಳ್ತಿದ್ದಂತೆ ಅಲ್ಲಿಂದಲೇ ರನ್ನಿಂಗ್!
ಸಿಎಂ ಸಿದ್ದರಾಮಯ್ಯರ ಬುಡಕ್ಕೆ ಸುತ್ತಿಕೊಂಡಿರುವ ಮುಡಾ ಹಗರಣದ ತನಿಖೆ ಹೊಸ ಹೊಸ ತಿರುವು ಪಡೆದುಕೊಳ್ಳುತ್ತಿದೆ. ಮಹತ್ವದ ಬೆಳವಣಿಗೆಯಲ್ಲಿ ಮುಡಾ ಮಾಜಿ ಆಯುಕ್ತರು ಮತ್ತು ಮುಖ್ಯಮಂತ್ರಿ ಆಪ್ತರಿಗೆ ಇಡಿ ಶಾಕ್ ಕೊಟ್ಟಿದೆ. ಸೋಮವಾರ ಇಡಿ ಅಧಿಕಾರಿಗಳು ಬೆಂಗಳೂರು, ಮೈಸೂರು ಸೇರಿದಂತೆ ಒಟ್ಟು 9 ಕಡೆ ದಾಳಿ ನಡೆಸಿದ್ದಾರೆ. ಈ ವೇಳೆ ಅಚ್ಚರಿಯ ಘಟನೆಯೊಂದು ನಡೆದಿದ್ದು, ಆ ಕುರಿತ ವಿವರ ಇಲ್ಲಿದೆ. ಬೆಂಗಳೂರು, ಅಕ್ಟೋಬರ್ 29: ಮುಡಾ ಹಗರಣಕ್ಕೆ ಸಂಬಂಧಿಸಿದಂತೆ ಜಾರಿ ನಿರ್ದೇಶನಾಲಯ ಅಧಿಕಾರಿಗಳು …
Read More »ತಹಶೀಲ್ದಾರ್ ಕರ್ತವ್ಯಲೋಪದಿಂದ ಸರ್ಕಾರಕ್ಕೆ ಕೈ ತಪ್ಪಿದ ಜಮೀನು
ಬಳ್ಳಾರಿ: ನಗರದ ಪ್ರತಿಷ್ಠಿತ ಅವ್ವಂಬಾವಿಯಲ್ಲಿನ ನೂರಾರು ಕೋಟಿ ರೂಪಾಯಿ ಮೌಲ್ಯದ 11.59 ಎಕರೆ ಸರ್ಕಾರಿ ಜಮೀನನ್ನು ಬಳ್ಳಾರಿ ತಾಲ್ಲೂಕು ತಹಶೀಲ್ದಾರ್ ಗುರುರಾಜ್ ಛಲುವಾದಿ ನಿಯಮಬಾಹಿರವಾಗಿ ಬೇರೊಬ್ಬರಿಗೆ ಹಕ್ಕು ಬದಲಾವಣೆ ಮಾಡಿಕೊಟ್ಟಿದ್ದಾರೆ ಎಂದು ಬಳ್ಳಾರಿ ಜಿಲ್ಲಾಧಿಕಾರಿ ಪ್ರಶಾಂತ್ ಕುಮಾರ್ ಮಿಶ್ರಾ ಅವರು ಸರ್ಕಾರಕ್ಕೆ ವರದಿ ಸಲ್ಲಿಸಿದ್ದಾರೆ. ಕಂದಾಯ ಇಲಾಖೆಯ ಪ್ರಧಾನ ಕಾರ್ಯದರ್ಶಿಗೆ ಸೆಪ್ಟೆಂಬರ್ 26ರಂದೇ ಜಿಲ್ಲಾಧಿಕಾರಿ ಶಿಫಾರಸು ಮಾಡಿದ್ದಾರೆ. ಜಿಲ್ಲೆಯ ಪ್ರಮುಖ ರಾಜಕಾರಣಿಗಳ ಮನೆಗಳು ಇರುವ ಅವ್ವಂಬಾವಿಯಲ್ಲಿ ಮಾರ್ಗಸೂಚಿ ದರವೇ …
Read More »ಪುನೀತ್ ಸಿನಿಮಾದಲ್ಲಿ ನಟಿಸಲು ನಯಾಪೈಸೆ ಬೇಡ ಎಂದಿದ್ದ ದರ್ಶನ್!
ಇಂದು ನಟ ಪುನೀತ್ ರಾಜ್ಕುಮಾರ್ ಅವರ ಮೂರನೇ ವರ್ಷದ ಪುಣ್ಯಸ್ಮರಣೆ. ಕಂಠೀರವ ಸ್ಟುಡಿಯೋದಲ್ಲಿರುವ ಪುನೀತ್ ರಾಜ್ಕುಮಾರ್ ಅವರ ಸ್ಮಾರಕದ ಬಳಿ ಇಂದು ಬೆಳಿಗ್ಗೆಯಿಂದಲೇ ಜನಸಾಗರ ಹರಿದುಬಂದಿದೆ. ಇದೇ ಸಂದರ್ಭದಲ್ಲಿ ನಟ ದರ್ಶನ್ ಹಾಗೂ ಪುನೀತ್ ರಾಜ್ಕುಮಾರ್ ಅವರ ಒಡನಾಟ ಮುನ್ನೆಲೆಗೆ ಬಂದಿದೆ. ಇಬ್ಬರೂ ನಟರ ನಡುವೆ ಉತ್ತಮ ಒಡನಾಟ ಮೊದಲಿನಿಂದಲೂ ಇತ್ತು. ಆದರೆ, ಕೆಲ ಅಂದಾಭಿಮಾನಿಗಳು ಸೋಶಿಯಲ್ ಮೀಡಿಯಾಗಳಲ್ಲಿ ಇಬ್ಬರ ನಡುವೆ ಕಿಡಿ ಹೊತ್ತಿಸಿ, ಬೆಂಕಿ ಕಾಯಿಸಿಕೊಂಡಿದ್ದರು. ದರ್ಶನ್ …
Read More »ಚಲಿಸುತ್ತಿದ್ದ ರೈಲಿಗೆ ತಲೆಕೊಟ್ಟು ಮಹಿಳೆ ಆತ್ಮಹತ್ಯೆ
ಶಿವಮೊಗ್ಗ: ಪತಿ-ಪತ್ನಿ ನಡುವಿನ ಜಗಳಕ್ಕೆ ಬೇಸತ್ತ ಪತ್ನಿ ರೈಲಿಗೆ ತಲೆಕೊಟ್ಟು ಆತ್ಮಹತ್ಯೆಗೆ ಶರಣಾಗಿರುವ ಘಟನೆ ಶಿವಮೊಗ್ಗ ಜಿಲ್ಲೆಯ ವಿನೋಬಾನಗರದಲ್ಲಿ ನಡೆದಿದೆ. ಕಮಲಾ ಬಿ.ಪಿ (35) ಆತ್ಮಹತ್ಯೆ ಮಾಡಿಕೊಂಡಿರುವ ಮಹಿಳೆ. ತಡರಾತ್ರಿ ತಾಳಗುಪ್ಪ-ಮೈಸೂರು ರೈಲಿಗೆ ತಲೆಕೊಟ್ಟು ಸಾವಿಗೆ ಶರಣಾಗಿದ್ದಾರೆ. ವಿನೋಬಾನಗರ ರೈಲ್ವೆ ಟ್ರ್ಯಾಕ್ ನಲ್ಲಿ ಮಹಿಳೆಯ ಶವ ಪತ್ತೆಯಾಗಿದೆ. ಮಹಿಳೆಯ ದೇಹ, ತಲೆ, ಕೈಗಳು ಛಿದ್ರಗೊಂಡು ಬೇರ್ಪಟ್ಟಿವೆ. ಕಮಲಾ ಶಿವಮೊಗ್ಗದ ಮೆಗ್ಗಾನ್ ಆಸ್ಪತ್ರೆಯಲ್ಲಿ ಹೊರಗುತ್ತಿಗೆ ನೌಕರರಾಗಿ ಕೆಲಸ ಮಾಡುತ್ತಿದ್ದರು. ರಾತ್ರಿ ಪತಿ-ಪತ್ನಿ ನಡುವೆ …
Read More »ಡಿ ಕೆ ಶಿವಕುಮಾರ್ ಪಾರ್ಟ್ ಟೈಮ್ ನೀರಾವರಿ ಸಚಿವ.
ಬೆಳಗಾವಿ: ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ಅವರ ನಾಯಕತ್ವವನ್ನು ನಾನು ಒಪ್ಪುವುದಿಲ್ಲ ಎಂದು ಶಾಸಕ ರಮೇಶ ಜಾರಕಿಹೊಳಿ ಪುನರುಚ್ಛರಿಸಿದ್ದಾರೆ. ಬೆಳಗಾವಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ವಿಜಯೇಂದ್ರ ನಾಯಕತ್ವದಲ್ಲಿ ನಡೆಯುವ ಮೂರು ವಿಧಾನಸಭಾ ಕ್ಷೇತ್ರಗಳ ಉಪಚುನಾವಣೆಯಲ್ಲಿ ನಾನು ಭಾಗವಹಿಸುವದಿಲ್ಲ. ಆದರೆ ನಮ್ಮ ಎನ್ ಡಿಎ ಅಭ್ಯರ್ಥಿಗಳಿಗೆ ಒಳ್ಳೆಯದಾಗಲಿ ಎಂದರು. ಸಿ.ಪಿ.ಯೋಗೇಶ್ವರ ಒಳ್ಳೆಯ ಮನುಷ್ಯ. ಇಲ್ಲಿ ಅವರಿಗೆ ಟಿಕೆಟ್ ಸಿಗದ ಕಾರಣ ಕಾಂಗ್ರೆಸ್ ಗೆ ಹೋಗಿದ್ದಾರೆ. ಸೋಲುತ್ತಾರೋ ಅಥವಾ ಗೆಲ್ಲುತ್ತಾರೋ ಗೊತ್ತಿಲ್ಲ ಎಂದರು. ಮಹಾರಾಷ್ಟ್ರ …
Read More »ಪ್ರತಿ ಹೆಣ್ಣಿನ ಹೋರಾಟದ ಹಿಂದಿದೆ ಈ ನೆಲದ ಸ್ವಾಭಿಮಾನ: ಪ್ರೊ. ತ್ಯಾಗರಾಜ
ಬೆಳಗಾವಿ: ಹೋರಾಟ ಎಂಬುದು ಬಾಹ್ಯಿಕ ಸ್ಫೂರ್ತಿಯಿಂದ ಬಂದಾಗ ಅದು ಆ ಕ್ಷಣದ ಹೋರಾಟವಾಗುತ್ತದೆ. ಅದೇ ಅಂತರಾಳದಿಂದ ಬಂದಾಗ ಸಮಸ್ತ ಪರಿಸರವನ್ನೇ ಬಡಿದೆಬ್ಬಿಸುತ್ತದೆ. ಇದಕ್ಕೆ ರಾಣಿ ಚನ್ನಮ್ಮನ ಹೋರಾಟವೇ ಸಾಕ್ಷಿ ಎಂದು ರಾಣಿ ಚನ್ನಮ್ಮ ವಿಶ್ವವಿದ್ಯಾಲಯದ ಕುಲಪತಿ ಪ್ರೊ| ಸಿ ಎಂ ತ್ಯಾಗರಾಜ ಅಭಿಪ್ರಾಯಪಟ್ಟರು. ನಗರದ ರಾಣಿ ಚನ್ನಮ್ಮ ವಿಶ್ವವಿದ್ಯಾಲಯದ ರಾಣಿ ಚನ್ನಮ್ಮ ಅಧ್ಯಯನ ಪೀಠ ಹಾಗೂ ಸಂಗೊಳ್ಳಿ ರಾಯಣ್ಣ ಪ್ರಥಮ ದರ್ಜೆ ಘಟಕ ಮಹಾವಿದ್ಯಾಲಯದ ಸಹಯೋಗದಲ್ಲಿ ರಾಣಿ ಚನ್ನಮ್ಮನ ಐತಿಹಾಸಿಕ …
Read More »ಬೆಂಗಳೂರಲ್ಲಿ ಕಟ್ಟಡ ಕುಸಿತ ಪ್ರಕರಣ: 8 ಮಂದಿ ಮೃತ ಕಾರ್ಮಿಕರ ಕುಟುಂಬಗಳಿಗೆ ಪರಿಹಾರ ವಿತರಣೆ
ಬೆಂಗಳೂರು: ಬೆಂಗಳೂರಿನ ಬಾಬುಸಾಬ್ ಪಾಳ್ಯದಲ್ಲಿ ಕಟ್ಟಡ ಕುಸಿತ ಪ್ರಕರಣಕ್ಕೆ ಸಂಬಂಧಿಸಿದಂತೆ ಮೃತಪಟ್ಟ ಎಂಟು ಕುಟುಂಬ ಕಾರ್ಮಿಕರ ಕುಟುಂಬಗಳಿಗೆ ಕಾರ್ಮಿಕ ಸಚಿವ ಸಂತೋಷ್ ಲಾಡ್ ಪರಿಹಾರದ ಚೆಕ್ ವಿತರಿಸಿದ್ದಾರೆ. ಮೃತರ ಕುಟುಂಬಗಳಿಗೆ ತಲಾ 2.04 ಲಕ್ಷ ರೂಪಾಯಿ ಮೊತ್ತದ ಚೆಕ್ ಗಳನ್ನು ವಿಕಾಸಸೌಧದಲ್ಲಿ ನಡೆದ ಕಾರ್ಯಕ್ರಮದಲ್ಲಿ ವಿತರಿಸಲಾಗಿದೆ. ಕಟ್ಟಡ ಕಾರ್ಮಿಕರ ಕಲ್ಯಾಣ ಮಂಡಳಿ ವತಿಯಿಂದ ಚೆಕ್ ವಿತರಿಸಲಾಗಿದೆ. ಬಾಬುಸಾಬ್ ಪಾಳ್ಯದಲ್ಲಿ ನಿರ್ಮಾಣ ಹಂತದ ಕಟ್ಟಡ ಕುಸಿದು 8 ಮಂದಿ ಕಾರ್ಮಿಕರು ಮೃತಪಟ್ಟಿದ್ದರು. ಕಳಪೆ …
Read More »ಅಂಜಲಿ ಕುಟುಂಬಕ್ಕೆ ₹5 ಲಕ್ಷ ಪರಿಹಾರ
ಹುಬ್ಬಳ್ಳಿ: ಕೆಲ ತಿಂಗಳ ಹಿಂದೆ ವೀರಾಪುರ ಓಣಿಯ ಮನೆಯಲ್ಲಿ ಕೊಲೆಯಾದ ಯುವತಿ ಅಂಜಲಿ ಅಂಬಿಗೇರ ಅವರ ಕುಟುಂಬಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಶುಕ್ರವಾರ ಮುಖ್ಯಮಂತ್ರಿ ಪರಿಹಾರ ನಿಧಿಯಿಂದ ₹5ಲಕ್ಷ ಪರಿಹಾರದ ಚೆಕ್ ಅನ್ನು ಇಲ್ಲಿನ ವಿಮಾನ ನಿಲ್ದಾಣದಲ್ಲಿ ವಿತರಿಸಿದರು. ಅಂಬಿಗೇರ ಸಮಾಜದ ಮುಖಂಡ ಮನೋಜ ಕರ್ಜಗಿ ಮಾತನಾಡಿ, ‘ಅಂಜಲಿ ಕುಟುಂಬಕ್ಕೆ ಪರಿಹಾರ ಕೊಡಿಸುವಲ್ಲಿ ಸ್ಥಳೀಯ ಜನಪ್ರತಿನಿಧಿ ಗಳ ಸಹಕಾರ ದೊಡ್ಡದು. ₹25 ಲಕ್ಷ ಪರಿಹಾರಕ್ಕೆ ಒತ್ತಾಯಿಸಲಾಗಿತ್ತು. ಸದ್ಯ ಸಿಎಂ ಪರಿಹಾರ …
Read More »ಸಂಕಷ್ಟದಲ್ಲಿ ಅಲೆಮಾರಿಗಳ ಬದುಕು
ಹುಬ್ಬಳ್ಳಿ: ‘ಇವತ್ತು ಈ ಊರು, ನಾಳೆ ಮತ್ತೊಂದು ಊರು. ನಮ್ಮಂತಹ ಅಲೆಮಾರಿಗಳಿಗೆ ಸ್ವಂತ ಜಾಗ, ಮನೆ ಎಂಬುದು ಇರುವುದಿಲ್ಲ. ಆಶ್ರಯ ಸಿಕ್ಕ ಕಡೆ ಉಳಿಯುತ್ತೇವೆ. ಕೆಲ ದಿನಗಳ ಬಳಿಕ ಮತ್ತೆ ಮುಂದಿನ ಊರಿಗೆ ಪ್ರಯಾಣಿಸುತ್ತೇವೆ. ಆಯಾ ಸಮಯಕ್ಕೆ ಸಿಗುವ ವಸ್ತುಗಳನ್ನು ಮಾರುತ್ತ ಬದುಕುತ್ತೇವೆ’ ತಮ್ಮ ದೈನಂದಿನ ಬದುಕನ್ನು ಹೀಗೆ ಸಂಕ್ಷಿಪ್ತವಾಗಿ ವಿವರಿಸಿದವರು ಮಲ್ಲಶೆಟ್ಟಿ. ಅಲೆಮಾರಿ ಸಮುದಾಯದ ಅವರು ಕುಟುಂಬ ಸದಸ್ಯರ ಜೊತೆಗೆ ಹುಬ್ಬಳ್ಳಿಯ ಆರ್ಟಿಒ ಕಚೇರಿ ಬಳಿ ತಾತ್ಕಾಲಿಕ ನೆಲೆ …
Read More »
Laxmi News 24×7