ಬೆಳಗಾವಿ ಜಿಲ್ಲೆಯ ಖಾನಾಪುರ ಮತ ಕ್ಷೇತ್ರದ ಮಾಜಿ ಶಾಸಕಿ ಅಂಜಲಿ ತಾಯಿ ನಿಂಬಾಳ್ಕರ್ ಗೋವಾ to ದೆಹಲಿ ವಿಮಾನ ಪ್ರಯಾಣ ಮಾಡುವಾಗ ಮಧ್ಯ ವಿಮಾನದಲ್ಲಿ ಹೊರದೇಶದ ಒಬ್ಬ ಯುವತಿಗೆ ಆರೋಗ್ಯ ತುಂಬಾ ವಿಪರೀತವಾಗಿ ಕೆಟ್ಟಿತು. ಆ ಮಹಿಳೆಗೆ ಸುಮಾರು ಒಂದೂವರೆ ಗಂಟೆಯ ವರೆಗೂ ಚಿಕಿತ್ಸೆ ಜೊತೆಗೆ ಆರೈಕೆ ಕೂಡ ಮಾಡಿ ವಿಮಾನದ ಎಲ್ಲ ಪ್ರಯಾಣಿಕರಿಗೂ ಮೇಚಿಗೆಗೆ ಪಾತ್ರವಾಗಿ ಮಾನವೀಯತೆ ಮೆರೆದಿದ್ದಾರೆ… ಮಾಜಿ ಶಾಸಕರು ಅಂಜಲಿ ತಾಯಿ ನಿಂಬಾಳ್ಕರ್ ಅವರ ನಿಸ್ವಾರ್ಥ …
Read More »ಯಲ್ಲಮ್ಮನಗುಡ್ಡದ ಜಾತ್ರಾ ಪೂರ್ವಭಾವಿ ಸಭೆಯಲ್ಲಿ ಭಾಗಿ!
ಯಲ್ಲಮ್ಮನಗುಡ್ಡದ ಜಾತ್ರಾ ಪೂರ್ವಭಾವಿ ಸಭೆಯಲ್ಲಿ ಭಾಗಿ! ಮುಂಬರುವ ‘ಬನದ ಹುಣ್ಣಿಮೆ’ ಮತ್ತು ‘ಭಾರತ ಹುಣ್ಣಿಮೆ’ ಜಾತ್ರಾ ಮಹೋತ್ಸವದ ಅಂಗವಾಗಿ ಇಂದು ಯಲ್ಲಮ್ಮನಗುಡ್ಡದಲ್ಲಿ ನಡೆದ ಪೂರ್ವಭಾವಿ ಸಭೆಯಲ್ಲಿ ಭಾಗವಹಿಸಿದೆನು. ಕ್ಷೇತ್ರದ ಅಭಿವೃದ್ಧಿ ಹಾಗೂ ಭಕ್ತಾದಿಗಳಿಗೆ ಅಗತ್ಯ ಮೂಲಸೌಕರ್ಯಗಳನ್ನು ಒದಗಿಸುವ ನಿಟ್ಟಿನಲ್ಲಿ ಮಹತ್ವದ ಚರ್ಚೆ ನಡೆಸಲಾಯಿತು. ಕುಡಿಯುವ ನೀರು, ದೀಪಾಲಂಕಾರ, ಸ್ವಚ್ಛತೆ ಮತ್ತು ಭದ್ರತೆಗೆ ಸಂಬಂಧಿಸಿದಂತೆ ಪ್ರಮುಖ ನಿರ್ಧಾರಗಳನ್ನು ತೆಗೆದುಕೊಳ್ಳಲಾಯಿತು. ವಿಶೇಷವಾಗಿ ಕ್ಷೇತ್ರದ ಪಾವಿತ್ರ್ಯತೆ ಕಾಪಾಡಲು 3 ಕಿ.ಮೀ ವ್ಯಾಪ್ತಿಯಲ್ಲಿ ಮದ್ಯ ಮತ್ತು …
Read More »ಶ್ರೇಷ್ಠ ಫೌಂಡೇಶನ್ ವತಿಯಿಂದ ಅನ್ನಸಂತರ್ಪಣೆ ಕಾರ್ಯಕ್ರಮ.
ಶ್ರೇಷ್ಠ ಫೌಂಡೇಶನ್ ವತಿಯಿಂದ ಅನ್ನಸಂತರ್ಪಣೆ ಕಾರ್ಯಕ್ರಮ. ರಾಮದುರ್ಗ : ಸೌಭಾಗ್ಯ ಲಕ್ಷ್ಮಿ ಶುಗರ್ಸ್ ಮಾರ್ಗದರ್ಶಕರಾದ ಸಂತೋಷ ಜಾರಕಿಹೊಳಿ ಅವರ “ಶ್ರೇಷ್ಠ ಫೌಂಡೇಶನ್” ವತಿಯಿಂದ ಅನ್ನದಾಸೋಹ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು. ಪ್ರತಿ ಶನಿವಾರ ಶ್ರೇಷ್ಠ ಫೌಂಡೇಶನ್ ವತಿಯಿಂದ ವಿವಿಧ ಕಡೆಗಳಲ್ಲಿ ಅನ್ನ ಸಂತರ್ಪಣೆ ಕಾರ್ಯಕ್ರಮವನ್ನು ಸಂತೋಷ ಜಾರಕಿಹೊಳಿ ಅವರು ಹಮ್ಮಿಕೊಂಡಿದ್ದು ಈ ಶನಿವಾರ ರಾಮದುರ್ಗ ತಾಲ್ಲೂಕಿನ ಹಲಗತ್ತಿ ಗ್ರಾಮದ ಶ್ರೀ ಹೇಮರಡ್ಡಿ ಮಲ್ಲಮ್ಮ ದೇವಿ ಶ್ರೀ ಮಾರುತೇಶ್ವರ ದೇವಸ್ಥಾನದ ಆವರಣದಲ್ಲಿ ಅನ್ನ ಸಂತರ್ಪಣೆ …
Read More »ಜಿಲ್ಲಾ ಮಟ್ಟದ 66 ನೇ ಫಲಪುಷ್ಪ ಪ್ರದರ್ಶನಕ್ಕೆ ಸಚಿವದ್ವಯರಿಂದ ಚಾಲನೆ
ಜಿಲ್ಲಾ ಮಟ್ಟದ 66 ನೇ ಫಲಪುಷ್ಪ ಪ್ರದರ್ಶನಕ್ಕೆ ಸಚಿವದ್ವಯರಿಂದ ಚಾಲನೆ ಬೆಳಗಾವಿ ಜಿಲ್ಲಾ ಮಟ್ಟದ 66 ನೇ ಫಲಪುಷ್ಪ ಪ್ರದರ್ಶನಕ್ಕೆ ಸಚಿವದ್ವಯರಿಂದ ಚಾಲನೆ ನೀಡಲಾಯಿತು. ಬೆಳಗಾವಿ ಜಿಲ್ಲಾಡಳಿತ ಹಾಗೂ ಜಿಲ್ಲಾ ಪಂಚಾಯತ್, ತೋಟಗಾರಿಕೆ ಇಲಾಖೆ, ಬೆಳಗಾವಿ ಜಿಲ್ಲಾ ತೋಟಗಾರಿಕೆ ಸಂಘ (ರಿ.) ಹಾಗೂ ಜಿಲ್ಲಾ ಕೃಷಿಕ ಸಮಾಜ ಇವರ ಸಂಯುಕ್ತ ಆಶ್ರಯದಲ್ಲಿ ಹ್ಯೂಮ್ ಪಾರ್ಕ್ ನಲ್ಲಿ ನಡೆದ 2025-26 ನೇ ಸಾಲಿನ ಜಿಲ್ಲಾ ಮಟ್ಟದ 66 ನೇ ಫಲಪುಷ್ಪ ಪ್ರದರ್ಶನಕ್ಕೆ …
Read More »ಹಾಸ್ಟೆಲ್ ನಿಂದ ಕಾಣೆಯಾಗಿದ್ದ ವಿದ್ಯಾರ್ಥಿಗಳು ವಿಜಯಪುರದಲ್ಲಿ ಪತ್ತೆ..!!! ಮೂರಾರ್ಜಿ ವಸತಿ ಶಾಲೆಯ 10ನೇ ತರಗತಿಯ ನಾಲ್ಕು ವಿದ್ಯಾರ್ಥಿಗಳು..
ಹಾಸ್ಟೆಲ್ ನಿಂದ ಕಾಣೆಯಾಗಿದ್ದ ವಿದ್ಯಾರ್ಥಿಗಳು ವಿಜಯಪುರದಲ್ಲಿ ಪತ್ತೆ..!!! ಮೂರಾರ್ಜಿ ವಸತಿ ಶಾಲೆಯ 10ನೇ ತರಗತಿಯ ನಾಲ್ಕು ವಿದ್ಯಾರ್ಥಿಗಳು.. ಬಾಗಲಕೋಟೆ ನಗರದ ಮೂರಾರ್ಜಿ ಬಾಲಕಿಯರ ವಸತಿ ಶಾಲೆ.. ಹಾಸ್ಟೆಲ್ ವಾರ್ಡನ್ ಹಾಗೂ ಸಿಬ್ಬಂದಿ ನಿರ್ಲಕ್ಷ್ಯ.. ಬಾಗಲಕೋಟೆ ನಗರದ ಮೂರಾರ್ಜಿ ಬಾಲಕಿಯರ ವಸತಿ ಶಾಲೆಯ 10ನೇ ತರಗತಿಯ ನಾಲ್ವರು ವಿದ್ಯಾರ್ಥಿನಿಯರು ಏಕಾಏಕಿ ನಾಪತ್ತೆಯಾಗಿದ್ದು, ಬಾಗಲಕೋಟೆಯಲ್ಲಿ ಆತಂಕದ ವಾತಾವರಣ ಸೃಷ್ಟಿಯಾಗಿತ್ತು. ಆದರೆ, ನಾಪತ್ತೆಯಾಗಿದ್ದ ವಿದ್ಯಾರ್ಥಿನಿಯರು ಇಂದು ನಸುಕಿನ ಜಾವ ವಿಜಯಪುರ ಬಸ್ ನಿಲ್ದಾಣದಲ್ಲಿ ಪತ್ತೆಯಾಗಿದ್ದಾರೆ …
Read More »ಅಧಿವೇಶನದ 4ನೇ ದಿನವೂ ಪ್ರತಿಭಟನೆ: ಸಮಸ್ಯೆಗಳಿಗೆ ಮುಕ್ತಿ ನೀಡುವಂತೆ ಮಾಜಿ ದೇವದಾಸಿಯರು, ಅಂ.ಕಾರ್ಯಕರ್ತೆಯರು, ರೈತರಿಂದ ಹೋರಾಟ
ಬೆಳಗಾವಿ: ಚಳಿಗಾಲ ಅಧಿವೇಶನದ 4ನೇ ದಿನವೂ ಸಾಲು ಸಾಲು ಪ್ರತಿಭಟನೆಗಳು ನಡೆದವು. ರೈತರು, ಅಂಗನವಾಡಿ ಕಾರ್ಯಕರ್ತೆಯರು, ಮಾಜಿ ದೇವದಾಸಿಯರು, ಗ್ರಂಥಪಾಲಕರು, ರೈತರು ಸೇರಿ ಮತ್ತಿತರರು ತಮ್ಮ ವಿವಿಧ ಬೇಡಿಕೆ ಈಡೇರಿಸುವಂತೆ ಸರ್ಕಾರಕ್ಕೆ ಒಕ್ಕೊರಲಿನ ಆಗ್ರಹ ಮಾಡಿದರು. ಅತ್ತ ಸುವರ್ಣ ವಿಧಾನಸೌಧ ವಿಧಾನಸಭೆ ಮತ್ತು ವಿಧಾನಪರಿಷತ್ ಒಳಗೆ ಸರ್ಕಾರದ ವಿರುದ್ಧ ವಿಪಕ್ಷಗಳು ಮುಗಿ ಬಿದ್ದಿದ್ದರೆ, ಇತ್ತ ಹೊರಗಡೆ ಸುವರ್ಣ ಗಾರ್ಡನ್ ಬಳಿಯ ಟೆಂಟ್ ಮತ್ತು ಹಳೆ ಪಿ.ಬಿ.ರಸ್ತೆ ಧಾರವಾಡ ನಾಕಾ ಟೆಂಟ್ಗಳಲ್ಲಿ ಸರ್ಕಾರಕ್ಕೆ …
Read More »ರಾಮತೀರ್ಥ ನಗರದ KSCA ಕ್ರಿಕೆಟ್ ಮೈದಾನದಲ್ಲಿ ಇಂದು ರಾಜ್ಯದ ಮಾಧ್ಯಮ ಸ್ನೇಹಿತರ ತಂಡ ಹಾಗೂ ಕರ್ನಾಟಕದ ಭಾಜಪಾ ತಂಡದ ಕ್ರಿಕೆಟ್ ಪಂದ್ಯಾವಳಿ
ನಮ್ಮ ರಾಮತೀರ್ಥ ನಗರದ KSCA ಕ್ರಿಕೆಟ್ ಮೈದಾನದಲ್ಲಿ ಇಂದು ರಾಜ್ಯದ ಮಾಧ್ಯಮ ಸ್ನೇಹಿತರ ತಂಡ ಹಾಗೂ ಕರ್ನಾಟಕದ ಭಾಜಪಾ ತಂಡದ ಕ್ರಿಕೆಟ್ ಪಂದ್ಯಾವಳಿಗಳನ್ನು ಆಡಲಾಯಿತು. ನಮ್ಮ ಈ ಭಾಗಕ್ಕೆ ಬಂದಿದ್ದ ಬಿಜೆಪಿ ಕರ್ನಾಟಕದ ಮಾನ್ಯ ರಾಜ್ಯಾಧ್ಯಕ್ಷರಾದ ಶ್ರೀ ಬಿ ವೈ ವಿಜಯೇಂದ್ರರವರು ಸಸಿಗಳಿಗೆ ನೀರುಣಿಸುವ ಸೇವಾ ಕಾರ್ಯದಲ್ಲಿ ಪಾಲ್ಗೊಂಡರು. ಬಿಜೆಪಿ ಜಿಲ್ಲಾ ಉಪಾಧ್ಯಕ್ಷರಾದ ಶ್ರೀ ಮಹಾಂತೇಶ ವಕ್ಕುಂದ, ರಾಮತೀರ್ಥ ನಗರದ ಪ್ರಮುಖರಾದ ಶ್ರೀ ಅಣ್ಣಾಸಾಹೇಬ ದೇಸಾಯಿ, ಶ್ರೀ ಮುಖ್ತಾರ ಪಠಾಣ, …
Read More »ಗೋಲಿ, ಲಗೋರಿ ಆಡಿದ ಸ್ಪೀಕರ್ ಖಾದರ್
ಬೆಳಗಾವಿ: ಕಳೆದ ಮೂರು ದಿನಗಳಿಂದ ಚಳಿಗಾಲ ಅಧಿವೇಶನ ಸುಗಮವಾಗಿ ನಡೆಸಲು ಶ್ರಮಿಸುತ್ತಿರುವ ಸ್ಪೀಕರ್ ಯು. ಟಿ. ಖಾದರ್ ಅವರು ಇಂದು ಬೆಳಗ್ಗೆ ಗೋಲಿ, ಲಗೋರಿ ಸೇರಿ ಬಾಲ್ಯದ ಕ್ರೀಡೆಗಳನ್ನು ಆಡುವ ಮೂಲಕ ಎಲ್ಲರ ಗಮನ ಸೆಳೆದರು. ಬೆಳಗಾವಿ ನಗರದ ಟಿಳಕವಾಡಿಯ ಲೇಲೇ ಮೈದಾನದಲ್ಲಿ ಶಾಸಕ ಅಭಯ ಪಾಟೀಲ ನೇತೃತ್ವದಲ್ಲಿ ಬಾಲ್ಯದ ಕ್ರೀಡೆಗಳನ್ನು ಆಯೋಜಿಸಲಾಗಿತ್ತು. ಈ ವೇಳೆ ಗೋಲಿ ಆಡುವ ಮೂಲಕ ಸ್ಪೀಕರ್ ಯು. ಟಿ. ಖಾದರ್ ಚಾಲನೆ ನೀಡಿದರು. ಗೋಲಿ, ಬುಗುರಿ, …
Read More »ರಾಜ್ಯದ ಸರ್ಕಾರಿ ಆಸ್ಪತ್ರೆಗಳಲ್ಲಿ ಜನೌಷಧ ಕೇಂದ್ರಗಳ ಸ್ಥಗಿತಗೊಳಿಸಿದ್ದ ಸರ್ಕಾರದ ಆದೇಶವನ್ನು ಹೈಕೋರ್ಟ್ ರದ್ದು ಪಡಿಸಿದೆ.
ಬೆಂಗಳೂರು : ರಾಜ್ಯದ ಸರ್ಕಾರಿ ಆಸ್ಪತ್ರೆಗಳ ಆವರಣದಲ್ಲಿ ಕಾರ್ಯ ನಿರ್ವಹಿಸುತ್ತಿರುವ ಎಲ್ಲ ಜನೌಷಧಿ ಕೇಂದ್ರಗಳನ್ನು (ಜೆಎಕೆ) ಮುಚ್ಚುವಂತೆ ನಿರ್ದೇಶಿಸಿ ಕಳೆದ ಮೇ 14 ರಂದು ಹೊರಡಿಸಿದ್ದ ರಾಜ್ಯ ಸರ್ಕಾರದ ಆದೇಶವನ್ನು ಹೈಕೋರ್ಟ್ ರದ್ದುಪಡಿಸಿ ಆದೇಶಿಸಿದೆ. ಸರ್ಕಾರದ ಆದೇಶವನ್ನು ಪ್ರಶ್ನಿಸಿ ಎಲ್. ರಾಕೇಶ್ ಮಹಾಲಿಂಗಪ್ಪ ಮತ್ತಿತರರು ಸಲ್ಲಿಸಿದ ಅರ್ಜಿಗಳ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಎಂ.ನಾಗಪ್ರಸನ್ನ ಅವರಿದ್ದ ಧಾರವಾಡ ನ್ಯಾಯಪೀಠ ಈ ಆದೇಶ ನೀಡಿದೆ. ಅಲ್ಲದೇ, ಬಡವರಿಗೆ ನೀಡಲಾಗುವ ಔಷಧಗಳನ್ನು ಉಚಿತವಾಗಿ ನೀಡಲಾಗುತ್ತಿರಲಿ ಅಥವಾ …
Read More »ವೀರಶೈವ ಲಿಂಗಾಯತ ಸಮಾಜವು ಕವಲುದಾರಿಯಲ್ಲಿ ಸಾಗಿದೆ, ಒಗ್ಗೂಡಬೇಕು: ಈಶ್ವರ ಖಂಡ್ರೆ
ವೀರಶೈವ ಲಿಂಗಾಯತ ಸಮಾಜವು ಕವಲುದಾರಿಯಲ್ಲಿ ಸಾಗಿದೆ, ಒಗ್ಗೂಡಬೇಕು: ಈಶ್ವರ ಖಂಡ್ರೆ ವೀರಶೈವ ಲಿಂಗಾಯತ ವಿದ್ಯಾರ್ಥಿನಿಯರ ಉಚಿತ ವಸತಿ ನಿಲಯ ಉದ್ಘಾಟನೆ ಹಾಗೂ “ಲಿಂ.ಶರಣೆ ಅನ್ನಪೂರ್ಣ ಬಸಲಿಂಗಪ್ಪ ಬೆಲ್ಲದ, ಕಬ್ಬೂರ” ನಾಮಕರಣ ಸಮಾರಂಭ ಬೆಳಗಾವಿ ಡಿ 11 : ವೀರಶೈವ ಲಿಂಗಾಯತ ಸಮಾಜವು ರಾಜ್ಯದಲ್ಲಿಯೇ ಬೃಹತ್ ಸಮಾಜವಾಗಿದ್ದು ಇಂದು ಅದು ಕವಲುದಾರಿಯಲ್ಲಿ ಸಾಗಿರುವುದು ದುರ್ದೈವದ ಸಂಗತಿ. ನಾವೆಲ್ಲ ಒಗ್ಗಟ್ಟಾಗಬೇಕು. ಶಿಕ್ಷಣ ಕ್ಷೇತ್ರಕ್ಕ ಸಮಾಜದ ಬೆಳವಣಿಗೆಗೆ ಮಠಮಾನ್ಯಗಳ ಹಾಗೂ ಸಂಘಸAಸ್ಥೆಗಳ ಕೊಡುಗೆ ಅಸದಳವಾದುದು. …
Read More »
Laxmi News 24×7