ಬೀದರ್: ಮನೆಗೆ ಪೈಂಟಿಂಗ್ ಮಾಡುವಾಗ ಮೂರನೇ ಮಹಡಿಯಿಂದ ಬಿದ್ದು ಯುವಕ ಸಾವನ್ನಪ್ಪಿರುವ ಘಟನೆ ಇಲ್ಲಿನ ವಿದ್ಯಾನಗರ ಬಡಾವಣೆಯಲ್ಲಿ ಮಂಗಳವಾರ (ಅ.22) ನಡೆದಿದೆ. ಮೃತ ಯುವಕನನ್ನು ಬೀದರ ತಾಲೂಕಿನ ಮಂದಕನಹಳ್ಳಿ ಗ್ರಾಮದ ಇಮಾವೇಲ್ (24 ವ) ಎಂದು ಗುರುತಿಸಲಾಗಿದೆ. ಮೃತ ದೇಹವನ್ನು ಬ್ರೀಮ್ಸ್ ಆಸ್ಪತ್ರೆಯ ಶವಾಗಾರಕ್ಕೆ ರವಾನಿಸಲಾಗಿದೆ. ಗಾಂಧಿ ಗಂಜ್ ಠಾಣೆಯ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪ್ರಕರಣ ದಾಖಲಿಸಿಕೊಂಡಿದ್ದಾರೆ. ಯುವಕ ಮೂರನೇ ಮಹಡಿಗೆ ಹೋಗುವುದಿಲ್ಲ ಎಂದು ಹೇಳಿದ್ದರೂ ಕೂಡ ಒತ್ತಾಯ …
Read More »ರಾಷ್ಟ್ರ ಮಟ್ಟದ ಟೆನಿಸ್ ಕ್ರಿಕೆಟ್ ನಲ್ಲಿ ಕಂಚಿನ ಪದಕ ಪಡೆದ ಆಶಾ ಮಂಗೋಜಿ
ರಾಷ್ಟ್ರ ಮಟ್ಟದ ಟೆನಿಸ್ ಕ್ರಿಕೆಟ್ ನಲ್ಲಿ ಕಂಚಿನ ಪದಕ ಪಡೆದ ಆಶಾ ಮಂಗೋಜಿ ಅಂಕಲಗಿ. ೨೧- ಹಿಮಾಚಲ ಪ್ರದೇಶದ ಕುಲು ಜಿಲ್ಲೆಯ ಢಾಲಪುರ ನಲ್ಲಿ ಇತ್ತೀಚೆಗೆ ಜರುಗಿದ ಪ್ರಥಮ ಮಹಿಳಾ ರಾಷ್ಟ್ರೀಯ ಟಿ- ೧೦ ಟೆನಿಸ್ ಬಾಲ್ ಕ್ರಿಕೆಟ್ ಪಂದ್ಯಾವಳಿಯಲ್ಲಿ ಕರ್ನಾಟಕ ಪ್ರತಿನಿಧಿಸಿ ಪಾಲ್ಗೊಂಡಿದ್ದ ಸಮೀಪದ ಈರನಟ್ಟಿ ಗ್ರಾಮದ ಆಶಾ ಬಸಪ್ಪಾ ಮಂಗೋಜಿ ತೃತೀಯ ಸ್ಥಾನಗಿಟ್ಟಿಸಿ, ಕಂಚಿನ ಪದಕ ಪಡೆದುಕೊಂಡು, ರಾಜ್ಯ, ಜಿಲ್ಲೆ ಸೇರಿದಂತೆ ಗ್ರಾಮಕ್ಕೆ ಕೀರ್ತಿ ತಂದಿದ್ದಾಳೆ. ಇವಳ …
Read More »ಪರಿಶಿಷ್ಟರ ಮೀಸಲಾತಿ: ಕೇಂದ್ರಕ್ಕೆ ಪತ್ರ ಬರೆಯುವಂತೆ ಸಿಎಂ ಸಿದ್ದರಾಮಯ್ಯಗೆ ಶಾಸಕರ ಒತ್ತಾಯ
ತುಮಕೂರು: ಗೃಹ ಸಚಿವ ಡಾ.ಜಿ.ಪರಮೇಶ್ವರ್ ನೇತೃತ್ವದಲ್ಲಿ ಸೋಮವಾರ ನಡೆದ ಪರಿಶಿಷ್ಟ ಜಾತಿ (ಎಸ್ಸಿ) ಶಾಸಕರ ಸಭೆಯಲ್ಲಿ ಜಾತಿ ಗಣತಿಗೆ ಯಾವ ದತ್ತಾಂಶವನ್ನು ಗಣನೆಗೆ ತೆಗೆದುಕೊಳ್ಳಬೇಕು ಎಂಬುದರ ಬಗ್ಗೆ ಮಧ್ಯಪ್ರವೇಶಿಸುವಂತೆ ಕೇಂದ್ರ ಸರ್ಕಾರಕ್ಕೆ ಪತ್ರ ಬರೆಯುವಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಸೂಚಿಸಲು ನಿರ್ಧರಿಸಲಾಯಿತು. ಪರಿಶಿಷ್ಟ ಜಾತಿಯ ಒಳ ಮೀಸಲಾತಿ ಅನುಷ್ಠಾನಗೊಳಿಸುವಾಗ ಜಾತಿ ಗಣತಿಯ ದತ್ತಾಂಶವನ್ನು ಗಣನೆಗೆ ತೆಗೆದುಕೊಳ್ಳಬೇಕು. ಒಳ ಮೀಸಲಾತಿ ಜಾರಿಗೊಳಿಸಲು ರಾಜ್ಯಗಳಿಗೆ ಅಧಿಕಾರವಿದೆ ಎಂದು ಸುಪ್ರೀಂ ಕೋರ್ಟ್ ಆಗಸ್ಟ್ 1 ರಂದು …
Read More »ಮಣ್ಣು ಕುಸಿದು ಓರ್ವ ಕಾರ್ಮಿಕ ಸಾವು; ಓರ್ವನಿಗೆ ಗಾಯ
ಗದಗ: ಗದಗ ನಗರದಲ್ಲಿ ಮಣ್ಣು ಕುಸಿದು ಓರ್ವ ಕಾರ್ಮಿಕ ಸಾವನ್ನಪ್ಪಿದ್ದು, ಮತ್ತೊಬ್ಬರು ಗಾಯಗೊಂಡಿದ್ದಾರೆ. ನಜೀರ್ ಸಾಬ್ ಬೈಲಹುಲಿ(44) ಮೃತಪಟ್ಟ ಕಾರ್ಮಿಕ. ನಗರಸಭೆ ವಾಟರ್ ಮ್ಯಾನ್ ಮಂಜುನಾಥ್ ಪಲ್ಲೇದ ಗಂಭೀರವಾಗಿ ಗಾಯಗೊಂಡಿದ್ದಾರೆ. ಗಾಯಾಳು ಮಂಜುನಾಥ್ ಅವರನ್ನು ಜಿಮ್ಸ್ ಆಸ್ಪತ್ರೆಗೆ ದಾಖಲಿಸಲಾಗಿದೆ. ಗದಗ ನಗರದ ಟಿಪ್ಪುಸುಲ್ತಾನ್ ಸರ್ಕಲ್ ನಲ್ಲಿ ನಿನ್ನೆ ಸಂಜೆ ಘಟನೆ ನಡೆದಿದೆ. ಗ್ಯಾಸ್ ಪೈಪ್ ಲೈನ್ ಕಂಪನಿಯ ಜೆಸಿಬಿ ಸಿಬ್ಬಂದಿ ಎಡವಟ್ಟು ಮಾಡಿದ್ದರಿಂದ ಮಣ್ಣು ಕುಸಿದಿದೆ ಎಂದು ಆರೋಪಿಸಲಾಗಿದೆ. ನನ್ನ ಗಂಡನ …
Read More »2023-24ನೇ ಹಣಕಾಸು ವರ್ಷದಲ್ಲಿ ಕರ್ನಾಟಕದ GSDP ಶೇ.10.2 ದಾಖಲು!
ಬೆಂಗಳೂರು: 2023-24ನೇ ಹಣಕಾಸು ವರ್ಷದಲ್ಲಿ ಕರ್ನಾಟಕದ ಜಿಎಸ್ ಡಿಪಿ ಶೇ.10.2 ರಷ್ಟು ಪ್ರಗತಿ ದಾಖಲಿಸಿದೆ ಎಂದು ರಾಜ್ಯ ಸರ್ಕಾರ ಸೋಮವಾರ ತಿಳಿಸಿದೆ. ಕೇಂದ್ರ ಸಾಂಖ್ಯಿಕ ಮತ್ತು ಯೋಜನಾ ಅನುಷ್ಠಾನ ಸಚಿವಾಲಯದ ಅಂಕಿ ಅಂಶಗಳ ಪ್ರಕಾರ ಈ ಅವಧಿಯಲ್ಲಿ ದೇಶದ ಸರಾಸರಿ ಜಿಎಸ್ಡಿಪಿ ಶೇ.8.2 ಆಗಿದೆ. ನ್ಯಾಷನಲ್ ಸ್ಟಾಟಿಸ್ಟಿಕಲ್ ಎಸ್ಟಿಮೇಟ್ (ಎನ್ಎಸ್ಸಿ) ಆರಂಭದಲ್ಲಿ ಶೇ. 4ರಷ್ಟು ಕರ್ನಾಟಕದ ಜಿಎಸ್ಡಿಪಿ ಅಭಿವೃದ್ಧಿ ದರವನ್ನು ಅಂದಾಜಿಸಿತ್ತು. ಆದರೆ ಹಣಕಾಸು ವರ್ಷದ ಅಂತ್ಯಕ್ಕೆ ರಾಜ್ಯದ ಅಭಿವೃದ್ದಿ …
Read More »ಸಂಡೂರಲ್ಲಿ ತುಕಾರಾಂ ಪತ್ನಿ ಅನ್ನಪೂರ್ಣರಿಗೆ `ಕೈ’ ಟಿಕೆಟ್; ಸಿಎಂ
ಮೈಸೂರು: ರಾಜ್ಯದಲ್ಲಿ ಉಪಚುನಾವಣೆಯ (By-Election) ಕಾವು ದಿನದಿಂದ ದಿನಕ್ಕೆ ಜೋರಾಗುತ್ತಿದೆ. ಒಟ್ಟು ಮೂರು ಕ್ಷೇತ್ರಗಳಿಗೆ ಈ ಉಪಚುನಾವಣೆ ನಡೆಯುತ್ತಿದ್ದು, ಬಿಜೆಪಿ-ಜೆಡಿಎಸ್ ಮೈತ್ರಿ (BJP-JDS Alliance) ಪಕ್ಷಗಳು ಈಗಾಗಲೇ ಎರಡು ಕ್ಷೇತ್ರಗಳಿಗೆ ಟಿಕೆಟ್ ಘೋಷಣೆ ಮಾಡಿವೆ. ಆದರೆ ಈವರೆಗೂ ಕಾಂಗ್ರೆಸ್ (Congress) ಯಾವುದೇ ಕ್ಷೇತ್ರಕ್ಕೂ ಟಿಕೆಟ್ ಘೋಷಣೆ ಮಾಡಿಲ್ಲ. ಇದೀಗ ಸಿಎಂ ಸಿದ್ದರಾಮಯ್ಯ (CM Siddaramaiah) ಅವರು ಸಂಡೂರಿನಲ್ಲಿ ತುಕಾರಾಂ ಕುಟುಂಬಕ್ಕೆ ಟಿಕೆಟ್ ಫೈನಲ್ ಮಾಡಿದ್ದೇವೆ ಎಂದು ಹೇಳಿದ್ದಾರೆ. ತುಕಾರಾಂ ಪತ್ನಿಗೆ …
Read More »ತುಂಗಭದ್ರಾ ನದಿಗೆ ಬಿದ್ದು ನಾಪತ್ತೆಯಾಗಿದ್ದ ಯುವಕನ ಶವ ಪತ್ತೆ
ಗದಗ: ವಿಜಯನಗರ ಜಿಲ್ಲೆ ಹೂವಿನ ಹಡಗಲಿ ವ್ಯಾಪ್ತಿಯ ತುಂಗಭದ್ರಾ ನದಿಗೆ ಬಿದ್ದು ನಾಪತ್ತೆಯಾಗಿದ್ದ ಯುವಕ ದಿನೇಶ್ ಮೃತದೇಹ ಮಂಗಳವಾರ(ಅ.22) ತೀರದಲ್ಲಿ ಪತ್ತೆಯಾಗಿದೆ. ಗದಗ ಜಿಲ್ಲೆಯ ಮುಂಡರಗಿ ತಾಲೂಕಿನ ಹಮ್ಮಿಗಿ ಬ್ಯಾರೇಜ್ ಮೇಲಿಂದ ತುಂಗಭದ್ರಾ ನದಿಗೆ ಹಾರಿ ದಿನೇಶ್ ಆತ್ಮಹತ್ಯೆಗೆ ಯತ್ನಿಸಿದ್ದ ಎಂದು ವರದಿ ತಿಳಿಸಿದೆ. ಮುಂಡರಗಿ ತಾಲೂಕು ಮುರಡಿ ತಾಂಡಾದ ಯುವಕ ದಿನೇಶ ಸಾಲದ ಸುಳಿಗೆ ಸಿಲುಕಿದ್ದು, ಇದರಿಂದಾಗಿ ಅಕ್ಟೋಬರ್ 20 (ಭಾನುವಾರ)ದಂದು ನದಿಗೆ ಹಾರಿದ್ದ. ನೀರಿನ ಸೆಳೆತ ಹೆಚ್ಚಾಗಿದ್ದರಿಂದ …
Read More »ಮಗ ಮೃತಪಟ್ಟ ವಿಚಾರ ಕೇಳಿ ತಂದೆಗೂ ಹೃದಯಾಘಾತ
ಹಾವೇರಿ: ಮಗ ಮೃತಪಟ್ಟ ವಿಚಾರ ಕೇಳಿ ತಂದೆಯೂ ಹೃದಯಾಘಾತದಿಂದ ಮೃತಪಟ್ಟ ಘಟನೆ ಹಾವೇರಿಯ ಬಸವೇಶ್ವರ ನಗರದಲ್ಲಿ ಮಂಗಳವಾರ(ಅ.22) ರಂದು ಸಂಭವಿಸಿದೆ. ತಂದೆ ಡಾ.ವೀರಭದ್ರಪ್ಪ ಗುಂಡಗಾವಿ, ಮಗ ಡಾ.ವಿನಯ ಗುಂಡಗಾವಿ ಮೃತ ದುರ್ದೈವಿಗಳು. ವೃತ್ತಿಯಲ್ಲಿ ತಂದೆ, ಮಗ ಇಬ್ಬರು ವೈದ್ಯರಾಗಿ ಸೇವೆ ಸಲ್ಲಿಸುತ್ತಿದ್ದರು ಎನ್ನಲಾಗಿದೆ. ಆಕಸ್ಮಿಕವಾಗಿ ವಿನಯ ಅವರು ಹೃದಯಾಘಾತಕ್ಕೆ ಒಳಗಾಗಿ ಮೃತಪಟ್ಟಿದ್ದಾರೆ ಈ ವಿಚಾರ ಕೇಳಿ ತಂದೆ ವೀರಭದ್ರಪ್ಪ ಅವರೂ ಕೂಡ ಹೃದಯಾಘಾತಕ್ಕೆ ಒಳಗಾಗಿ ಒಂದೇ ದಿನ ತಂದೆ ಮಗ ಮೃತಪಟ್ಟಿದ್ದಾರೆ. …
Read More »ಆಟವಾಡುವಾಗ ಕೆಂಗೇರಿ ಕೆರೆಗೆ ಬಿದ್ದ ಅಣ್ಣ- ತಂಗಿಗೆ ಹುಡುಕಾಟ
ಬೆಂಗಳೂರು: ಆಟವಾಡುವಾಗ ಅಣ್ಣ-ತಂಗಿ ಆಯತಪ್ಪಿ ಕೆರೆಗೆ ಬಿದ್ದು ನೀರಿನಲ್ಲಿ ಮುಳುಗಿ ಮೃತಪಟ್ಟಿರುವ ಘಟನೆ ಕೆಂಗೇರಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ. ಹರ್ಷ ಲೇಔಟ್ನ ಜಾನ್ಸನ್(13) ಮತ್ತು ಮಹಾಲಕ್ಷ್ಮೀ(11) ಕೆರೆಗೆ ಬಿದ್ದಿರುವ ಅಣ್ಣ-ತಂಗಿ. ಸೋಮವಾರ ಸಂಜೆ ಸುಮಾರು 5.30ಕ್ಕೆ ಕೆಂಗೇರಿ ಬಸ್ ನಿಲ್ದಾಣದ ಎದುರಿನ ಕೆರೆಯಲ್ಲಿ ಈ ಘಟನೆ ನಡೆದಿದೆ. ಜಯಮ್ಮ ಎಂಬುವವರ ಮಕ್ಕಳಾದ ಜಾನ್ಸನ್, ಮಹಾಲಕ್ಷ್ಮೀ ಕೆರೆಯ ವಾಕಿಂಗ್ ಪಾತ್ ನಲ್ಲಿ ಆಟವಾಡುತ್ತಿದ್ದರು. ಈ ವೇಳೆ ಬಿಂದಿಗೆಯೊಂದು ಕೆರೆಗೆ ಉರುಳಿದ …
Read More »ರಾಜ್ಯದ ಪೊಲೀಸರ ಮಕ್ಕಳಿಗೆ ಸಿಎಂ ಗುಡ್ ನ್ಯೂಸ್
ಬೆಂಗಳೂರು: ರಾಜ್ಯದ ಪೊಲೀಸರ ಮಕ್ಕಳಿಗಾಗಿ 7 ಪಬ್ಲಿಕ್ ಶಾಲೆಗಳನ್ನು ತೆರೆಯಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ. ಮೈಸೂರು ರಸ್ತೆಯ ಸಿಎಆರ್ ಕೇಂದ್ರ ಸ್ಥಾನದಲ್ಲಿ ಸೋಮವಾರ ನಡೆದ ಪೊಲೀಸ್ ಸಂಸ್ಮರಣಾ ದಿನಾಚರಣೆಯಲ್ಲಿ ಹುತಾತ್ಮ ಪೊಲೀಸ್ ಸಿಬ್ಬಂದಿಗೆ ನಮನ ಸಲ್ಲಿಸಿ ಮಾತನಾಡಿದ ಸಿಎಂ, ಪೊಲೀಸರು ಮುಕ್ತವಾಗಿ ಸ್ವತಂತ್ರವಾಗಿ ಕಾರ್ಯ ನಿರ್ವಹಿಸಲು ಸರ್ಕಾರ ಸಹಕಾರ ನೀಡಲಿದೆ ಎಂದು ಹೇಳಿದ್ದಾರೆ. ಪೊಲೀಸ್ ಸಿಬ್ಬಂದಿ ಹಿತರಕ್ಷಿಸಲು ಸರ್ಕಾರ ಬದ್ಧವಾಗಿದೆ. ಇದಕ್ಕಾಗಿ 2025 ರಲ್ಲಿ 10,000 ಪೋಲಿಸ್ ವಸತಿಗೃಹಗಳ …
Read More »
Laxmi News 24×7