Breaking News
Home / ರಾಜ್ಯ (page 560)

ರಾಜ್ಯ

ಸರಕಾರಕ್ಕೆ ಕೇಳಿಸದಾಯಿತೇ ಸಂತ್ರಸ್ತ ಕುಸ್ತಿಪಟುಗಳ ಆರ್ತನಾದ?

ಕ್ರೀಡಾ ಕ್ಷೇತ್ರ ರಾಜಕೀಯದಿಂದ ಹೊರತಾಗಿರಬೇಕು ಎಂಬ ಮಾತು ಸಾರ್ವತ್ರಿಕವಾಗಿದ್ದರೂ ದೇಶದಲ್ಲಿ ಅದು ಅಕ್ಷರಶಃ ಕಾರ್ಯರೂಪಕ್ಕೆ ಬಂದಿಲ್ಲ. ಪ್ರತಿಯೊಂದೂ ಕ್ರೀಡೆಯಲ್ಲೂ ರಾಜಕೀಯದ್ದೇ ಕೈ ಮೇಲಾಗುತ್ತಿದ್ದು ಇದರ ನೇರ ಪರಿಣಾಮ ದೇಶದ ಕ್ರೀಡಾಪಟುಗಳು ಮತ್ತು ಕ್ರೀಡಾ ಕ್ಷೇತ್ರದ ಮೇಲಾಗುತ್ತಿದೆ. ದಶಕಗಳಿಂದಲೂ ದೇಶದ ಕ್ರೀಡಾರಂಗ ಇಂಥದ್ದೇ ಬೆಳವಣಿಗೆಗೆ ಸಾಕ್ಷಿಯಾಗುತ್ತಾ ಬಂದಿದೆ. ಆದರೆ ಇತ್ತೀಚಿನ ವರ್ಷಗಳಲ್ಲಿ ದೇಶದ ಕ್ರೀಡಾರಂಗ ಸಂಪೂರ್ಣವಾಗಿ ಅಲ್ಲದಿದ್ದರೂ ಒಂದಿಷ್ಟು ರಾಜಕೀಯರಹಿತವಾಗಿ ಮುನ್ನಡೆಯುತ್ತ ಬಂದಿದ್ದರ ಪರಿಣಾಮ ದೇಶದ ಕ್ರೀಡಾಳುಗಳು ಹಲವಾರು ಕ್ರೀಡೆಗಳಲ್ಲಿ ತಮ್ಮ …

Read More »

ಎನ್ ಸಿಪಿ ನಾಯಕರ ವಿರುದ್ಧ ಹರಿಹಾಯ್ದಸಚಿವೆ ಸ್ಮೃತಿ ಇರಾನಿ:

ಚಿಕ್ಕೋಡಿ: ಕೊರೊನಾ ಸಂದರ್ಭದಲ್ಲಿ ಜನರ ಸಂಕಷ್ಟ ನೀಗಿಸಿದ್ದು  ಬಿಜೆಪಿ ಹೊರತು ಕಾಂಗ್ರೆಸ್. ಎನ್ ಸಿಪಿ ಅಲ್ಲ. ಯಾವ ನೈತಿಕತೆಯಿಂದ ಜನರ ಬಳಿ ಮತ ಕೇಳತೀರಾ ಎಂದು ಕೇಂದ್ರ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವೆ ಸ್ಮೃತಿ ಇರಾನಿ ಕಾಂಗ್ರೆಸ್ ಮತ್ತು ಎನ್ ಸಿಪಿ ನಾಯಕರ ವಿರುದ್ಧ ಹರಿಹಾಯ್ದರು. ನಿಪ್ಪಾಣಿ ವಿಧಾನಸಭೆ ಬಿಜೆಪಿ ಅಭ್ಯರ್ಥಿ ಸಚಿವೆ ಶಶಿಕಲಾ ಜೊಲ್ಲೆ ಪರ ಪ್ರಚಾರ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಅವರು ಮಾತನಾಡಿದರು. ನಿಪ್ಪಾಣಿ ಕ್ಷೇತ್ರದಲ್ಲಿ ಹೆಚ್ಚಿಗೆ …

Read More »

ಖಾನಾಪುರ ಕ್ಷೇತ್ರ ಕಳೆದುಕೊಂಡಿದ್ದೆವು. ಇದರಿಂದ ಕ್ಷೇತ್ರ ಸಂಪೂರ್ಣ ಹಿಂದುಳಿದಿದೆ.  ಈಗ ತಪ್ಪನ್ನು ತಿದ್ದುಕೊಂಡಿದ್ದೇವೆ.: ಬೊಮ್ಮಾಯಿ‌

ಬೆಳಗಾವಿ: ಕಳೆದ ಬಾರಿ ನಮ್ಮಲ್ಲಿನ ವ್ಯತ್ಯಾಸದಿಂದ ನಾವು ಖಾನಾಪುರ ಕ್ಷೇತ್ರ ಕಳೆದುಕೊಂಡಿದ್ದೆವು. ಇದರಿಂದ ಕ್ಷೇತ್ರ ಸಂಪೂರ್ಣ ಹಿಂದುಳಿದಿದೆ.  ಈಗ ತಪ್ಪನ್ನು ತಿದ್ದುಕೊಂಡಿದ್ದೇವೆ. ಈ ಕ್ಷೇತ್ರದ ಸಮಗ್ರ ಅಭಿವೃದ್ಧಿಗೆ ಬಿಜೆಪಿಗೆ ಮತ‌ ನೀಡಬೇಕು ಎಂದು ಸಿಎಂ ಬಸವರಾಜ ಬೊಮ್ಮಾಯಿ‌ ಅವರು ಹೇಳಿದರು. ಅವರು ಇಂದು ಖಾನಾಪುರದಲ್ಲಿ ಬಿಜೆಪಿ ಅಭ್ಯರ್ಥಿ ವಿಠಲ ಹಲಗೇಕರ ಪರವಾಗಿ ರೋಡ್ ಶೋ ನಡೆಸಿ ಮಾತನಾಡಿದರು. ಖಾನಾಪುರ ದಲ್ಲಿ ಬದಲಾವಣೆಯ ಗಾಳಿ ಬೀಸುತ್ತಿದೆ. ಈ ಬಾರಿ 100% ಬಿಜೆಪಿ …

Read More »

ಪ್ರತಿ ಮತಗಟ್ಟೆಗಳಲ್ಲಿ ಕನಿಷ್ಠ ಶೇ 75-80 ರಷ್ಟು ಮತಗಳು ಬಿಜೆಪಿಗೆ ಮತ ಚಲಾಯಿಸುವಂತೆ ಮಾಡಿದರೆ ಮಾತ್ರ ನಮ್ಮ ಗೆಲುವಿನ ಗುರಿಯನ್ನು ತಲುಪಬಹುದು:ಬಾಲಚಂದ್ರ ಜಾರಕಿಹೊಳಿ

ಗೋಕಾಕ : ಪ್ರತಿ ಮತಗಟ್ಟೆಗಳಲ್ಲಿ ಕನಿಷ್ಠ ಶೇ 75-80 ರಷ್ಟು ಮತಗಳು ಬಿಜೆಪಿಗೆ ಮತ ಚಲಾಯಿಸುವಂತೆ ಮಾಡಿದರೆ ಮಾತ್ರ ನಮ್ಮ ಗೆಲುವಿನ ಗುರಿಯನ್ನು ತಲುಪಬಹುದು. ಈ ನಿಟ್ಟಿನಲ್ಲಿ ಮತಗಟ್ಟೆಗಳ ಪ್ರಮುಖರು ಪ್ರತಿ ಮನೆ ಮನೆಗೆ ತೆರಳಿ ಬಿಜೆಪಿಗೆ ಮತ ಬೀಳಲು ಶಕ್ತಿ ಮೀರಿ ಶ್ರಮಿಸುವಂತೆ ಅರಭಾವಿ ಬಿಜೆಪಿ ಅಭ್ಯರ್ಥಿ ಹಾಗೂ ಶಾಸಕ ಬಾಲಚಂದ್ರ ಜಾರಕಿಹೊಳಿ ಅವರು ಕಾರ್ಯಕರ್ತರಿಗೆ ಕರೆ ನೀಡಿದರು. ಮಂಗಳವಾರ ಸಂಜೆ ನಗರದ ಹೊರವಲಯದಲ್ಲಿರುವ ಬಸವೇಶ್ವರ ಸಭಾ ಭವನದಲ್ಲಿ …

Read More »

ಸಾಧಕರ ಸೀಟ್​ನಲ್ಲಿ ಸಿಹಿಕಹಿ ಚಂದ್ರು, ಶಿಕ್ಷಣ ತಜ್ಞ ಗುರುರಾಜ ಕರಜಗಿ

ವೀಕೆಂಡ್​​ ವಿತ್​ ರಮೇಶ್’ ಪ್ರೋಮೋ ರಿಲೀಸ್​ ಆಗಿದೆ. ಈ ವಾರ ಸಿನಿಮಾ ಮತ್ತು ಶಿಕ್ಷಣ ಕ್ಷೇತ್ರದ ಸಾಧಕರು ಪ್ರೇಕ್ಷಕರ ಮುಂದೆ ಬರಲಿದ್ದಾರೆ. ಕನ್ನಡ ಕಿರುತೆರೆ ಜನಪ್ರಿಯ ಶೋ ‘ವೀಕೆಂಡ್​​ ವಿತ್​ ರಮೇಶ್’ ಅಪಾರ ಸಂಖ್ಯೆಯ ಪ್ರೇಕ್ಷಕರನ್ನು ಸಂಪಾದಿಸಿದೆ. ಸೀಸನ್​ 5ರಲ್ಲಿ ಈಗಾಗಲೇ 7 ಸಾಧಕರು ಬಂದು ಹೋಗಿದ್ದು, ಈ ವಾರ ಕೂಡ ಇಬ್ಬರು ಸಾಧಕರು ಬರಲಿದ್ದಾರೆ.

Read More »

ಖರ್ಗೆ ತವರಿನಲ್ಲಿಯೇ ಕಾ0ಗ್ರೆಸ್​ ಪಕ್ಷವನ್ನು ಕಟ್ಟಿ ಹಾಕಿ ಕೇಸರಿ ಪತಾಕಿ ಹಾರಿಸಲು ಬಿಜೆಪಿ ರಣತಂತ್ರ

ಕಲಬುರಗಿ: ರಾಷ್ಟ್ರೀಯ ಕಾಂಗ್ರೆಸ್ ಅಧ್ಯಕ್ಷರಾದ ಮಲ್ಲಿಕಾರ್ಜುನ ಖರ್ಗೆ ತವರಿನಲ್ಲಿಯೇ ಕಾ0ಗ್ರೆಸ್​ ಪಕ್ಷವನ್ನು ಕಟ್ಟಿ ಹಾಕಿ ಕೇಸರಿ ಪತಾಕಿ ಹಾರಿಸಲು ಬಿಜೆಪಿ ರಣತಂತ್ರ ರೂಪಿಸಿದೆ. ಖುದ್ದು ಬಿಜೆಪಿ ಚುನಾವಣಾ ಚಾಣಕ್ಯ ಅಮಿತ್ ಶಾ ಇಂದು ಕಲಬುರಗಿಗೆ ಎಂಟ್ರಿ ಕೊಡುವ ಮೂಲಕ ಗೆಲುವಿನ ರಣತಂತ್ರ ರೂಪಿಸಲು ಮುಂದಾಗಿದ್ದಾರೆ. ಕಳೆದ ಲೋಕಸಭಾ ಚುನಾವಣೆಯಲ್ಲಿ ಮಲ್ಲಿಕಾರ್ಜುನ ಖರ್ಗೆ ಅವರನ್ನು ಸೋಲಿಸುವ ಗುರಿಯಲ್ಲಿ ಯಶಸ್ವಿಯಾದ ಕಮಲ ಪಕ್ಷದ ನಾಯಕರು ಈ ಬಾರಿ ಖರ್ಗೆ ಪುತ್ರ ಪ್ರಿಯಾಂಕ್ ಖರ್ಗೆ …

Read More »

ಬಂಡಾಯದ ನೆಲದಲ್ಲಿ ಬಲಾಬಲ : ಪ್ರಾಬಲ್ಯಕ್ಕಾಗಿ ಇತರ ಪಕ್ಷಗಳಿಂದ ಪೈಪೋಟಿ

ಗದಗ: ಬಂಡಾಯದ ನೆಲ ನರಗುಂದ ವಿಧಾನಸಭಾ ಮತಕ್ಷೇತ್ರದಲ್ಲಿ ಚುನಾವಣೆ ಜೋರಾಗಿದೆ. ಜಿಲ್ಲೆಯ ನಾಲ್ಕು ವಿಧಾನಸಭಾ ಕ್ಷೇತ್ರಗಳಲ್ಲಿ ಈ ಮತಕ್ಷೇತ್ರ ಕೂಡ ಒಂದು. ರಾಷ್ಟ್ರೀಯ ಪಕ್ಷಗಳು ಸೇರಿದಂತೆ ಸ್ಥಳೀಯ ಪಕ್ಷಗಳು ಅಳೆದು ತೂಗಿ ತಮ್ಮ ಅಭ್ಯರ್ಥಿಗಳನ್ನು ಕಣಕ್ಕಿಳಿಸಿದ್ದು ಬಿರುಸಿನ ಪ್ರಚಾರ ಕೂಡ ನಡೆಸಿದ್ದಾರೆ. ಹಾಗಾಗಿ ಕ್ಷೇತ್ರ ರಾಜಕೀಯ ರಂಗು ಪಡೆದಿದೆ. ಕಿತ್ತೂರು-ಕರ್ನಾಟಕ ಪ್ರದೇಶದ ವ್ಯಾಪ್ತಿಗೆ ಒಳಪಡುವ ಈ ಕ್ಷೇತ್ರ ಬಾಗಲಕೋಟೆ ಲೋಕಸಭಾ ಕ್ಷೇತ್ರದ ಒಂದು ಭಾಗ. ಕಳೆದ ಚುನಾವಣೆಯಲ್ಲಿ ಬಿಜೆಪಿಯಿಂದ ಸ್ಪರ್ಧೆ ಮಾಡಿದ್ದ …

Read More »

ಬಂಡಾಯ ಅಭ್ಯರ್ಥಿ ಕಾಲಿಗೆ ನಮಸ್ಕರಿಸಿದ ಬಿಜೆಪಿ ಅಭ್ಯರ್ಥಿ

ಗದಗ: ಬಂಡಾಯ ಅಭ್ಯರ್ಥಿಯಾಗಿ ನಾಮಪತ್ರ ಸಲ್ಲಿಸಿದ್ದ ಹಾಲಿ ಬಿಜೆಪಿ ಶಾಸಕ ರಾಮಣ್ಣ ಲಮಾಣಿ, ಸೋಮವಾರ ನಾಮಪತ್ರ ಹಿಂತೆಗೆದುಕೊಂಡಿದ್ದಾರೆ. ನಾಮಪತ್ರ ಹಿಂಪಡೆಯುತ್ತಿದ್ದಂತೆ ಅವರ ನಿವಾಸಕ್ಕೆ ಆಗಮಿಸಿದ ಶಿರಹಟ್ಟಿ ವಿಧಾನಸಭಾ ಮತ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಚಂದ್ರು ಲಮಾಣಿ ಧನ್ಯವಾದ ಹೇಳುವ ಮೂಲಕ, ರಾಮಣ್ಣ ಲಮಾಣಿ ಕಾಲಿಗೆ ನಮಸ್ಕರಿಸಿ ಆಶೀರ್ವಾದ ಪಡೆದರು. ರಾಮಣ್ಣ ಲಮಾಣಿ ಬಿಜೆಪಿ ಟಿಕೆಟ್ ಸಿಗದಿದ್ದಕ್ಕೆ ಬಂಡಾಯ ಅಭ್ಯರ್ಥಿಯಾಗಿ ನಾಮಪತ್ರ ಸಲ್ಲಿಸಿದ್ದರು. ಮಾಜಿ ಮುಖ್ಯಮಂತ್ರಿ ಯಡಿಯೂರಪ್ಪ, ಬಿ.ವೈ. ವಿಜಯೇಂದ್ರ ಆದಿಯಾಗಿ ಜಿಲ್ಲಾ …

Read More »

ಬಿಎಸ್​​​ವೈ ಭೇಟಿ ಮಾಡಿದ ಬಿ ಎಲ್ ಸಂತೋಷ್: ಶೆಟ್ಟರ್​​​ಗೆ ಸಿದ್ದವಾಯ್ತಾ ಖೆಡ್ಡಾ..?

ಬೆಂಗಳೂರು: ಎಲ್ಲ ಅವಕಾಶಗಳ ಹೊರತಾಗಿಯೇ ಬಿಜೆಪಿ ತೊರೆದು ಕಾಂಗ್ರೆಸ್ ಸೇರಿರುವ ಮಾಜಿ ಮುಖ್ಯಮಂತ್ರಿ ಜಗದೀಶ್ ಶೆಟ್ಟರ್ ಅವರ​ನ್ನು ಸೋಲಿಸಲು ಬಿಜೆಪಿ ಹೈಕಮಾಂಡ್ ರಣತಂತ್ರ ರೂಪಿಸುತ್ತಿದೆ. ಅದರ ಭಾಗವಾಗಿ ರಾಜ್ಯ ಬಿಜೆಪಿಯ ಹಿರಿಯ ನಾಯಕ ಹಾಗೂ ವೀರಶೈವ ಲಿಂಗಾಯತ ಸಮುದಾಯದ ಅಗ್ರಗಣ್ಯ ನಾಯಕ ಬಿ.ಎಸ್.ಯಡಿಯೂರಪ್ಪ ಅವರನ್ನು ಪಕ್ಷದ ರಾಷ್ಟ್ರೀಯ ಸಂಘಟನಾ ಪ್ರಧಾನ ಕಾರ್ಯದರ್ಶಿ ಬಿ.ಎಲ್ ಸಂತೋಷ್ ಭೇಟಿ ಮಾಡಿ ಮಾತುಕತೆ ನಡೆಸಿದರು. ಮೂಲಗಳ ಪ್ರಕಾರ ಶೆಟ್ಟರ್​ಗೆ ಖೆಡ್ಡಾ ಸಿದ್ದಪಡಿಸಲಾಗಿದೆ ಎಂದು ತಿಳಿದುಬಂದಿದೆ. ಕುಮಾರಪಾರ್ಕ್​ನಲ್ಲಿರುವ …

Read More »

ಮತ್ತೆ ಗೆಲ್ತಾರಾ ಹೆಬ್ಬಾಳ್ಕರ್, ಜೊಲ್ಲೆ, ನಿಂಬಾಳ್ಕರ್..? ರತ್ನಾ ಕೊರಳಿಗೆ ಬೀಳುತ್ತಾ ವಿಜಯದ ಮಾಲೆ?

ಬೆಳಗಾವಿ ಜಿಲ್ಲೆಯಲ್ಲಿ ವಿಧಾನಸಭೆ ಚುನಾವಣೆ ರಂಗೇರಿದೆ. ಈ ಬಾರಿ ಬಿಜೆಪಿ ಮತ್ತು ಕಾಂಗ್ರೆಸ್​ನಿಂದ ನಾಲ್ವರು ಮಹಿಳಾ ಅಭ್ಯರ್ಥಿಗಳು ಕಣದಲ್ಲಿರುವುದು ಕುತೂಹಲ ಹೆಚ್ಚಿಸಿದೆ. ಬೆಳಗಾವಿ : ಜಿಲ್ಲೆಯಲ್ಲಿ ಕಾಂಗ್ರೆಸ್ ಬಿಜೆಪಿ ರಾಷ್ಟ್ರೀಯ ಪಕ್ಷಗಳಿಂದ ನಾಲ್ವರು ಮಹಿಳೆಯರು ಈ ಬಾರಿ ವಿಧಾನಸಭೆ ಚುನಾವಣೆಗೆ ಸ್ಪರ್ಧಿಸಿದ್ದಾರೆ. ಕಳೆದ ಬಾರಿ ಮೂವರು ಮಹಿಳಾ ನಾಯಕಿಯರು ಜಿಲ್ಲೆಯನ್ನು ಪ್ರತಿನಿಧಿಸಿದ್ದರು. ಹೌದು, ಮಹಿಳೆಯರು ಕೇವಲ ಅಡುಗೆ ಮನೆಗೆ ಸೀಮಿತವಲ್ಲ. ಅವಕಾಶ ಕೊಟ್ಟರೆ ವಿಧಾನಸಭೆಯಲ್ಲಿ ಆಡಳಿತವನ್ನೂ ನಡೆಸಬಲ್ಲರು ಎಂಬುದನ್ನು ಜಿಲ್ಲೆಯ ಮೂವರು …

Read More »