Home / ರಾಜ್ಯ (page 590)

ರಾಜ್ಯ

ರಾಜ್ಯದ ಹಲವು ಜಿಲ್ಲೆಗಳಲ್ಲಿ ಗುಡುಗು ಸಹಿತ ಭಾರಿ ಮಳೆ

ಬೆಂಗಳೂರು: ರಾಜ್ಯದ ಹಲವು ಜಿಲ್ಲೆಗಳಲ್ಲಿ ಗುಡುಗು ಸಹಿತ ಭಾರಿ ಮಳೆಯಾಗುತ್ತಿದ್ದು, ಏಪ್ರಿಲ್ 10ರವರೆಗೂ ಮಳೆ ಮುಂದುವರೆಯಲಿದೆ ಎಂದು ಹಾವಾಮಾನ ಇಲಾಖೆ ತಿಳಿಸಿದೆ. ಗದಗ, ಬಾಗಲಕೋಟೆ ಜಿಲ್ಲೆಗಳಲ್ಲಿ ಭಾರಿ ಮಳೆಯಾಗುತ್ತಿದ್ದು, ಲಿಂಗದಾಳ ಗ್ರಾಮದಲ್ಲಿ ಸಿಡಿಲು ಅಪ್ಪಳಿಸಿದೆ. ಈ ವೇಳೆ ಜಮೀನಿನಲ್ಲಿ ಕುರಿಗಳನ್ನು ಕಾಯುತ್ತಿದ್ದ ಇಬ್ಬರು ಯುವಕರು ಸಿಡಿಲುಬಡಿದು ಶಳದಲ್ಲೇ ಸಾವನ್ನಪ್ಪಿದ್ದಾರೆ. ಶರಣಪ್ಪ ಪುರದ (20) ಹಾಗೂ ದೇವರಾಜ್ ಬಾಡಗಿ (16) ಮೃತರು. ಘಟನೆಯಲ್ಲಿ ನಾಲ್ಕು ಕುರಿ, ಒಂದು ಆಡು ಸಾವನ್ನಪ್ಪಿವೆ. ಬಾಗಲಕೋಟೆ ಜಿಲ್ಲೆಯಲ್ಲಿಯೂ …

Read More »

ಸೂಕ್ತ ದಾಖಲೆಯಿಲ್ಲದೇ ಸಾಗಿಸುತ್ತಿದ್ದ 14 ಕೆಜಿ ಬೆಳ್ಳಿ ವಶಕ್ಕೆ.!

ಬೆಳಗಾವಿ : ಹಿರೇಬಾಗೇವಾಡಿ ಚೆಕ್ ಪೋಸ್ಟ್ ಬಳಿ ಸೂಕ್ತ ದಾಖಲೆ ಇಲ್ಲದೇ ಸಾಗಿಸುತ್ತಿದ್ದ 14 ಕೆಜಿ‌ ಬೆಳ್ಳಿಯನ್ನು ಪೊಲೀಸರು ಜಪ್ತಿ‌ ಮಾಡಿದ್ದಾರೆ. ಆದರೆ ಬೆಳ್ಳಿ ವಶಕ್ಕೆ ಪಡೆಯುವ ಮುಂಚೆ ಗಲಾಟೆ ನಡೆದಿದೆ ಎನ್ನಲಾಗಿದೆ.     ಚಹಾ ತಡವಾಗಿ ಕೊಟ್ಟಿದ್ದಕ್ಕಾಗಿ ಅಂಗಡಿ ಮಾಲೀಕನ ಜೊತೆಗೆ ಮೂವರು ಆರೋಪಿಗಳು ಗಲಾಟೆ ಮಾಡಿಕೊಂಡಿದ್ದಾರೆ. ಮೂವರು ಸೇರಿಕೊಂಡು ಅಂಗಡಿ‌ ಮಾಲೀಕನ ಮೇಲೆ ಮಾರಣಾಂತಿಕ ಹಲ್ಲೆ ನಡೆಸಿದ್ದಾರೆ. ಇದನ್ನು ಕಂಡ ಸ್ಥಳೀಯರು ಮಾಹಿತಿ ನೀಡುತ್ತಿದ್ದಂತೆ ಸ್ಥಳಕ್ಕೆ ದೌಡಾಯಿಸಿದ …

Read More »

ಅಭಿಮಾನಿಗಳ ಮುಂದೆ ಕಣ್ಣೀರು ಹಾಕಿದ ತಾಯಿ – ಮಗ: ಚುನಾವಣೆಗೆ ಸ್ಪರ್ಧಿಸಲು ಸೌರಭ್​ ಚೋಪ್ರಾ ತೀರ್ಮಾನ

ಬೆಳಗಾವಿ: ಸವದತ್ತಿ ಯಲ್ಲಮ್ಮ ಕ್ಷೇತ್ರದಲ್ಲಿ ಕಾಂಗ್ರೆಸ್​ಗೆ ಬಂಡಾಯದ ಬಿಸಿ ತಟ್ಟಿದೆ. ಟಿಕೆಟ್ ವಂಚಿತ ಸೌರಭ್​ ಚೋಪ್ರಾ ಚುನಾವಣೆಗೆ ಸ್ಪರ್ಧಿಸುವ ಬಗ್ಗೆ ಘೋಷಣೆ ಮಾಡಿದ್ದಾರೆ. ನಿನ್ನೆ ಸವದತ್ತಿಯಲ್ಲಿ ನಡೆದ ಬೃಹತ್ ಕಾರ್ಯಕರ್ತರ ಸಭೆಯಲ್ಲಿ ಸಾವಿರಾರು ಬೆಂಬಲಿಗರು ಭಾಗಿಯಾಗಿದ್ದರು. ಈ ವೇಳೆ ಟಿಕೆಟ್ ಕೈ ತಪ್ಪಿದ್ದಕ್ಕೆ ಬೆಂಬಲಿಗರ‌ ಮುಂದೆ ತಾಯಿ ಕಾಂತಾದೇವಿ ಮತ್ತು ಸೌರಭ ಚೋಪ್ರಾ ಕಣ್ಣೀರು ಹಾಕಿದರು‌. ಸಭೆಯಲ್ಲಿ ಮತದಾರರ ಬಳಿ ಮನವಿ ಮಾಡಿಕೊಂಡ ಸೌರಭ್ ಚೋಪ್ರಾ ತಾಯಿ ಕಾಂತಾದೇವಿ, ನನ್ನ …

Read More »

ಕೇಂದ್ರದಿಂದ ಸಾರ್ವಜನಿಕರಿಗೆ ಸಿಹಿ ಸುದ್ದಿ ; ಶೀಘ್ರ ‘ಎಲ್ಪಿಜಿ ಸಿಲಿಂಡರ್’ ಬೆಲೆ ಇಳಿಕೆ

ಕೆಎನ್‍ಎನ್‍ಡಿಜಿಟಲ್ ಡೆಸ್ಕ್ : ಸಾಮಾನ್ಯ ಜನರಿಗೆ ಸಿಹಿ ಸುದ್ದಿ ಸಿಕ್ಕಿದ್ದು, ಕೇಂದ್ರ ಸರ್ಕಾರ ಮಹತ್ವದ ನಿರ್ಧಾರ ಕೈಗೊಂಡಿದೆ. ಹೌದು, ಮೋದಿ ಸರ್ಕಾರದ ಇತ್ತೀಚಿನ ನಿರ್ಧಾರದಿಂದ ಅನೇಕ ಜನರು ನಿರಾಳರಾಗಿದ್ದು, ಸಧ್ಯದಲ್ಲೇ ಗ್ಯಾಸ್ ಬೆಲೆ ಇಳಿಕೆಯಾಗಲಿದೆ. ಕೇಂದ್ರ ಸರ್ಕಾರದ ನಿರ್ಧಾರದೊಂದಿಗೆ, ನಗರ ಅನಿಲ ವಿತರಕರು ಸಂಕುಚಿತ ನೈಸರ್ಗಿಕ ಅನಿಲ (CNG) ಮತ್ತು ಪೈಪ್ಡ್ ನೈಸರ್ಗಿಕ ಅನಿಲ (PNG) ಬೆಲೆಗಳನ್ನ ಕಡಿಮೆ ಮಾಡುತ್ತಾರೆ. ವಾಹನಗಳಲ್ಲಿ ಸಿಎನ್‌ಜಿ ಬಳಸುತ್ತಾರೆ. ಇಲ್ಲದಿದ್ದರೆ, PNG ಮನೆಗಳಲ್ಲಿ ಬಳಸಲಾಗುತ್ತದೆ. …

Read More »

ಕೊಣ್ಣೂರ ಚೆಕ್ ಪೋಸ್ಟ್ ನಲ್ಲಿ ರಮೇಶ ಜಾರಕಿಹೊಳಿಯವರ ವಾಹನ ತಪಾಸಣೆ

ಕೊಣ್ಣೂರ ಚೆಕ್ ಪೋಸ್ಟ್ ನಲ್ಲಿ ಶುಕ್ರವಾರ ಗೋಕಾಕ ಶಾಸಕ ರಮೇಶ ಜಾರಕಿಹೊಳಿ ಅವರ ವಾಹನ ತಪಾಸಣೆ ನಡೆಸಲಾಗಿದೆ. ವಿಧಾನಸಭಾ ಚುನಾವಣೆ ಹಿನ್ನೆಲೆಯಲ್ಲಿ ಎಲ್ಲೆಡೆ ವಾಹನ ತಪಾಸಣಾ ಕಾರ್ಯ ನಡೆದಿದೆ. ಈ ಹಿನ್ನಲೆಯಲ್ಲಿ ಗೋಕಾಕ ತಾಲೂಕಿನಲ್ಲೂ ಸಹ ವಾಹನಗಳ ತಪಾಸಣೆ ನಡೆಯುತ್ತಿದೆ. ಅದೇ ದಾರಿಯಾಗಿ ತೆರಳುತ್ತಿದ್ದ ರಮೇಶ ಜಾರಕಿಹೊಳಿ ಅವರ ವಾಹನವನ್ನು ಅಧಿಕಾರಿಗಳು ತಪಾಸಣೆ ನಡೆಸಿದರು.

Read More »

ಬ್ಯಾಂಕುಗಳನ್ನು ತಿಂದು ಮುಕ್ಕಿದ್ದಾಯಿತು. ಈಗ ರೈತರ ಪಾಲಿನ ಸಂಜೀವಿನಿಯಾಗಿರುವ ನಂದಿನಿಯನ್ನು ಆಪೋಶನ ತೆಗೆದುಕೊಳ್ಳ ಬಿಜೆಪಿ ಮುಂದಾಗಿದೆ; ಸಿದ್ದರಾಮಯ್ಯ

ಬೆಂಗಳೂರು: ಕರ್ನಾಟಕದಲ್ಲಿ ನಮ್ಮ ಹಿರಿಯರು ಕಟ್ಟಿ ಬೆಳೆಸಿದ್ದ ಬ್ಯಾಂಕುಗಳನ್ನು ತಿಂದು ಮುಕ್ಕಿದ್ದಾಯಿತು. ಈಗ ರೈತರ ಪಾಲಿನ ಸಂಜೀವಿನಿಯಾಗಿರುವ ನಂದಿನಿಯನ್ನು ಆಪೋಶನ ತೆಗೆದುಕೊಳ್ಳಲು ಪ್ರಧಾನಿ ನರೇಂದ್ರ ಮೋದಿ ಮತ್ತು ಕೇಂದ್ರ ಸಹಕಾರ ಸಚಿವ ಅಮಿತ್ ಶಾ ಸಂಚು ಹೂಡಿದ್ದಾರೆ. ಕನ್ನಡಿಗರೇ ಎಚ್ಚರ ಎಂದು ಟ್ವೀಟ್ ಮಾಡುವ ಮೂಲಕ ಮಾಜಿ ಸಿಎಂ ಸಿದ್ದರಾಮಯ್ಯ ಆಕ್ರೋಶ ಹೊರಹಾಕಿದ್ದಾರೆ. ನಾಡಿನ ರೈತರು, ರೈತರ ಹಿತರಕ್ಷಣೆಗಾಗಿ ಕಟ್ಟಿರುವ ಕೆಎಂಎಫ್ ನ ಕಬಳಿಕೆಯ ವಿರುದ್ಧ ಕನ್ನಡಿಗರೆಲ್ಲರೂ ಒಮ್ಮತದಿಂದ ವಿರೋಧಿಸಬೇಕಾಗುತ್ತದೆ. …

Read More »

ರೀಲ್ಸ್ ಮಾಡೋಣ ಎಂದು ಯುವಕನ ಕಣ್ಣಿಗೆ ಬಟ್ಟೆ ಸರ್​ಪ್ರೈಸ್ ಎನ್ನುತ್ತಲೇ ಕತ್ತು ಕೊಯ್ದಳು!

ರಾಣೆಬೆನ್ನೂರು: ನಿನಗೊಂದು ಸರ್​ಪ್ರೈಸ್ ಇದೆ. ಕೈ ಕಟ್ಟಿ ಕಣ್ಣು ಮುಚ್ಚಿಕೊ ಎಂದು ಅಪ್ರಾಪ್ತ ವಯಸ್ಸಿನ ಹುಡುಗಿ ತನ್ನೊಂದಿಗೆ ನಿಶ್ಚಿತಾರ್ಥ ಮಾಡಿಕೊಂಡ ಯುವಕನನ್ನು ಸಿನಿಮಯ ರೀತಿಯಲ್ಲಿ ಕುತ್ತಿಗೆ ಕೊಯ್ದು ಕೊಲೆ ಮಾಡಲು ಯತ್ನಿಸಿದ ಘಟನೆ ನಗರದ ಹೊರವಲಯದ ಸ್ವರ್ಣ ಪಾರ್ಕ್​​ನಲ್ಲಿ ಶುಕ್ರವಾರ ನಡೆದಿದೆ. ಹರಪನಹಳ್ಳಿ ತಾಲೂಕಿನ ಮೈದೂರ ಗ್ರಾಮದ ದೇವೇಂದ್ರಗೌಡ ಕಾಡನಗೌಡ ಮಂಡಗತ್ತಿ (27) ಹಲ್ಲೆಗೊಳಗಾದ ಯುವಕ. ಈತನೊಂದಿಗೆ ನಿಶ್ಚಿತಾರ್ಥ ಮಾಡಿಕೊಂಡ ತಾಲೂಕಿನ ಗುಡಿಹೊನ್ನತ್ತಿ ಗ್ರಾಮದ ಅಪ್ರಾಪ್ತ ವಯಸ್ಸಿನ ಹುಡುಗಿ ಕೊಲೆಗೆ ಯತ್ನಿಸಿದ …

Read More »

ಪ್ರತಿಮನೆಯ ಯಜಮಾನಿಗೆ 2000 ಸಾವಿರ ಕೊಟ್ಟು ಸಿದ್ದರಾಮಯ್ಯ ಅತ್ತೆ-ಸೊಸೆ ನಡುವೆ ಜಗಳ : ಸಿಎಂ ಇಬ್ರಾಹಿಂ ವ್ಯಂಗ್ಯ

ಚಿಕ್ಕಮಗಳೂರು : 2 ಸಾವಿರ ಕೊಟ್ಟು ಸಿದ್ದರಾಮಯ್ಯ ಅತ್ತೆ-ಸೊಸೆ ನಡುವೆ ಜಗಳ ತಂದಿಡುತ್ತಾರೆ ಎಂದು ಜೆಡಿಎಸ್ ರಾಜ್ಯಾಧ್ಯಕ್ಷ ಸಿಎಂ ಇಬ್ರಾಹಿಂ ವ್ಯಂಗ್ಯವಾಡಿದ್ದಾರೆ. ಕಡೂರಿನಲ್ಲಿ ಮಾತನಾಡಿದ ಸಿಎಂ ಇಬ್ರಾಹಿಂ ‘ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ಪ್ರತಿಮನೆಯ ಯಜಮಾನಿಗೆ 2000 ರೂ ಹಣ ನೀಡುತ್ತಾರೆ ಎಂದು ಸಿದ್ದರಾಮಯ್ಯ ಘೋಷಿಸಿದ್ದಾರೆ. 2 ಸಾವಿರ ಕೊಟ್ಟು ಸಿದ್ದರಾಮಯ್ಯ ಅತ್ತೆ-ಸೊಸೆ ನಡುವೆ ಜಗಳ ತಂದಿಡುತ್ತಾರೆ ಎಂದು ಸಿಎಂ ಇಬ್ರಾಹಿಂ ವ್ಯಂಗ್ಯವಾಡಿದ್ದಾರೆ.ಕಾಂಗ್ರೆಸ್ ಅಧಿಕಾರಕ್ಕೆ ಬಂದ್ರೆ ಪ್ರತಿ ಮನೆಯ ಯಜಮಾನಿಗೆ 2000 …

Read More »

ಸುದೀಪ್ ನಟನೆಯ ಶೋ, ಭಾವಚಿತ್ರವಿರುವ ಜಾಹೀರಾತು ಪ್ರಸಾರಕ್ಕೆ ತಡೆ ನೀಡಿ: ಜೆಡಿಎಸ್ ನಿಂದ ಚುನಾವಣಾ ಆಯೋಗಕ್ಕೆ ದೂರು

ಬೆಂಗಳೂರು: ಈಗಾಗಲೇ ವಕೀಲರು, ಕೆ ಆರ್ ಎಸ್ ಪಕ್ಷದಿಂದ ನಟ ಸುದೀಪ್ ಚಿತ್ರ, ಶೋಗಳಿಗೆ ಚುನಾವಣಾ ನೀತಿಸಂಹಿತೆಯ ಕಾರಣ ನಿರ್ಬಂಧಿಸುವಂತೆ ಚುನಾವಣಾ ಆಯೋಗಕ್ಕೆ ದೂರು ನೀಡಲಾಗಿತ್ತು. ಈ ಬೆನ್ನಲ್ಲೇ ಇಂದು ಜೆಡಿಎಸ್ ಪಕ್ಷವೂ ದೂರು ನೀಡಿದೆ. ಈ ಕುರಿತಂತೆ ಜನತಾದಳ ಕಾನೂನು ವಿಭಾಗದಿಂದ ರಾಜ್ಯ ಚುನಾವಣಾ ಆಯೋಗಕ್ಕೆ ದೂರು ನೀಡಿದ್ದು, ದೂರಿನಲ್ಲಿ ಕನ್ನಡದ ನಟ ಕಿಚ್ಚ ಸುದೀಪ್ ಅವರು ಪ್ರಸ್ತುತ ಬಿಜೆಪಿಯ ಸ್ಟಾರ್ ಪ್ರಚಾರಕರಾಗಿ ಗುರುತಿಸಿಕೊಂಡಿದ್ದಾರೆ. ಆದ್ದರಿಂದ ಅವರ ಸಿನೆಮಾ, …

Read More »

ಜೆಡಿಎಸ್ ತೊರೆದು ಕಾಂಗ್ರೆಸ್ ಸೇರಿದ್ದ ವೈಎಸ್​ವಿ ದತ್ತಾ ಅವರು ಜೆಡಿಎಸ್​​ ಪಕ್ಷಕ್ಕೆ ದೋಖಾ ಮಾಡಿ ಹೋಗಿದ್ದಾರೆ

ಬೆಂಗಳೂರು : ಜೆಡಿಎಸ್ ತೊರೆದು ಕಾಂಗ್ರೆಸ್ ಸೇರಿದ್ದ ವೈಎಸ್​ವಿ ದತ್ತಾ ಅವರಿಗೆ ಕೈ ಟಿಕೆಟ್ ತಪ್ಪಿದ ವಿಚಾರವಾಗಿ ಮಾಜಿ ಸಿಎಂ ಹೆಚ್‌.ಡಿ. ಕುಮಾರಸ್ವಾಮಿ ವ್ಯಂಗ್ಯವಾಡಿದ್ದಾರೆ. ಮಾಧ್ಯಮಗಳೊಂದಿಗೆ ಮಾಜಿ ಸಿಎಂ ಹೆಚ್‌.ಡಿ. ಕುಮಾರಸ್ವಾಮಿ ಮಾತನಾಡಿ, ಮುಂದಿನ ವಿಧಾನ ಸಭೆ ಚುನಾವಣೆ ಕಾಂಗ್ರೆಸ್ ಟಿಕೆಟ್‌ ಸಿಗುವ ಅಕಾಂಕ್ಷೆಯಿಂದ ಜೆಡಿಎಸ್ ತೊರೆದು ಕಾಂಗ್ರೆಸ್ ಸೇರಿದ್ದ ವೈಎಸ್​ವಿ ದತ್ತಾ ಅವರು ಜೆಡಿಎಸ್​​ ಪಕ್ಷಕ್ಕೆ ದೋಖಾ ಮಾಡಿ ಹೋಗಿದ್ದಾರೆ ಎಂದು ಹೆಚ್‌ಡಿಕೆ ವಾಗ್ದಾಳಿ ನಡೆಸಿದ್ದಾರೆ. ಅಷ್ಟೇ ಅಲ್ಲದೇ …

Read More »