ಹೊಸದಿಲ್ಲಿ: ತುಟ್ಟಿ ಭತ್ತೆ ಪರಿಷ್ಕರಿಸುವ ಮೂಲಕ ಕೇಂದ್ರ ಸರಕಾರವು ಅಸಂಘಟಿತ ವಲಯದ ಕಾರ್ಮಿಕರಿಗೆ ಕನಿಷ್ಠ ವೇತನವನ್ನು ಹೆಚ್ಚಳ ಮಾಡಿದೆ. ದಿನೇ ದಿನೆ ಹೆಚ್ಚಾಗುತ್ತಿರುವ ಜೀವನ ವೆಚ್ಚವನ್ನು ನಿಭಾಯಿಸಲು ಕಾರ್ಮಿಕರಿಗೆ ಅನುಕೂಲವಾಗಲಿ ಎಂದು ಈ ನಿರ್ಧಾರ ಕೈಗೊಳ್ಳಲಾಗಿದೆ ಎಂದು ಕಾರ್ಮಿಕ ಹಾಗೂ ಉದ್ಯೋಗ ಸಚಿವಾಲಯ ತಿಳಿಸಿದೆ. ಅ.1ರಿಂದ ಈ ಪರಿಷ್ಕೃತ ಕನಿಷ್ಠ ವೇತನವು ಅನ್ವಯವಾಗಲಿದ್ದು, ಕಟ್ಟಡ ನಿರ್ಮಾಣ ಕಾರ್ಮಿಕರು, ಲೋಡಿಂಗ್-ಅನ್ಲೋಡಿಂಗ್, ಕಸ ಗುಡಿಸುವ ಕಾರ್ಮಿಕರು, ಸ್ವತ್ಛತಾ ಕಾರ್ಮಿಕರು, ಮನೆಗೆಲಸದ ಕಾರ್ಮಿಕರು, ಗಣಿಗಾರಿಕೆ, …
Read More »ಸಿಎಂ ಸಿದ್ದರಾಮಯ್ಯ ರಾಜೀನಾಮೆಗೆ ಬಿಜೆಪಿ ನಾಯಕರ ಪಟ್ಟು ಬಿಗಿ
ಬೆಂಗಳೂರು: ಮುಡಾ ಪ್ರಕರಣದಲ್ಲಿ ತನಿಖೆ ನಡೆಸುವಂತೆ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಆದೇಶ ನೀಡಿರುವ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ರಾಜೀನಾಮೆ ನೀಡಬೇಕೆಂದು ಆಗ್ರಹಿಸಿ ಬಿಜೆಪಿ ನಾಯಕರು ವಿಧಾನಸೌಧದ ಗಾಂಧಿ ಪ್ರತಿಮೆ ಎದುರು 1 ಗಂಟೆ ಕಾಲ ಪ್ರತಿಭಟನೆ ನಡೆಸಿದರು. ಶಾಸಕರಾದ ಅರವಿಂದ ಬೆಲ್ಲದ್ ವಿಧಾನಸೌಧದ ಪಶ್ಚಿಮದ್ವಾರಕ್ಕೆ ಬೀಗ ಹಾಕಲು ಯತ್ನಿಸಿದಾಗ ಪೊಲೀಸರು ಬಿಜೆಪಿ ನಾಯಕರನ್ನು ಬಂಧಿಸಿದರು. ವಿಪಕ್ಷ ನಾಯಕ ಆರ್. ಅಶೋಕ್ ನೇತೃತ್ವದಲ್ಲಿ ಶಾಸಕರು, ಸಂಸದರು, ವಿಧಾನ ಪರಿಷತ್ ಸದಸ್ಯರು, ಮಾಜಿ ಶಾಸಕರು …
Read More »ರಾಜೀನಾಮೆ ಪ್ರಶ್ನೆಯೇ ಇಲ್ಲ: ಮತ್ತೆ ಸಿಎಂ ಸಿದ್ದರಾಮಯ್ಯ ಖಡಕ್ ನುಡಿ
ಬೆಂಗಳೂರು: “ಮುಡಾ ಹಗರಣದಲ್ಲಿ ನಾನೇನೂ ತಪ್ಪು ಮಾಡಿಲ್ಲ. ರಾಜೀನಾಮೆ ಕೊಡುವ ಪ್ರಶ್ನೆಯೂ ಇಲ್ಲ. ನಾನು ರಾಜೀನಾಮೆ ಕೊಡುವುದೂ ಇಲ್ಲ’. ಇದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಖಡಕ್ ನುಡಿ. ದಿನೇ ದಿನೆ ಹೊಸ ತಿರುವುಗಳನ್ನು ಪಡೆದುಕೊಳ್ಳುತ್ತಿರುವ ಮುಡಾ ಪ್ರಕರಣ ಲೋಕಾಯುಕ್ತ ತನಿಖೆಗೆ ನ್ಯಾಯಾಲಯದಿಂದ ಶಿಫಾರಸುಗೊಂಡಿದ್ದು, ಎಫ್ಐಆರ್ ದಾಖಲಾದರೂ ರಾಜೀನಾಮೆ ಕೊಡುವುದಿಲ್ಲ ಎಂದು ಸಿದ್ದರಾಮಯ್ಯ ಪಟ್ಟುಹಿಡಿದ್ದಾರೆ. ಬುಧವಾರ ಜನಪ್ರತಿನಿಧಿಗಳ ನ್ಯಾಯಾಲಯದ ಆದೇಶ ಹೊರಬೀಳುತ್ತಿದ್ದಂತೆ ಆದೇಶ ಪ್ರತಿಯನ್ನು ಅವಲೋಕಿಸಿ ಪ್ರತಿಕ್ರಿಯಿಸುವುದಾಗಿ ತಿಳಿಸಿದ್ದರು. ಅನಂತರ ಕೇರಳಕ್ಕೆ …
Read More »ತಾಲೂಕಿನಾದ್ಯಂತ ನಕಲಿ ಯುಟ್ಯೂಬ್, ನಕಲಿ ಪತ್ರಕರ್ತರ ಹಾವಳಿ: ಮಹಾಂತೇಶ ತುರಮರಿ
ಬೈಲಹೊಂಗಲ: ತಾಲೂಕಿನಾದ್ಯಂತ ನಕಲಿ ಪತ್ರಕರ್ತರು ಸೇರಿದಂತೆ ನಕಲಿ ಯುಟ್ಯೂಬ್ ಗಳ ಹಾವಳಿ ಹೆಚ್ಚಾಗಿದ್ದು ಅಧಿಕಾರಿ, ಸಿಬ್ಬಂದಿಗಳು ಬೆಚ್ಚಿ ಬೀಳುವಂತಾಗಿದೆ. ಬೈಲಹೊಂಗಲ ಪಟ್ಟಣದ ತಾಲೂಕು ಮಟ್ಟದ ಕಚೇರಿಗಳು, ಮಿನಿ ವಿಧಾನಸೌಧ, ಎಆರ್ ಟಿಓ ಕಚೇರಿ, ಪುರಸಭೆ, ತಾ.ಪಂ ಕಚೇರಿ, ತಹಶೀಲ್ದಾರ ಕಛೇರಿ ಸೇರಿದಂತೆ ತಾಲೂಕಿನ ಸರಕಾರಿಯ ಹಲವಾರು ಕಛೇರಿ, ಗ್ರಾಮ ಪಂಚಾಯತಿ, ಪ್ರಾಥಮಿಕ ಸರಕಾರಿ ಆಸ್ಪತ್ರೆಗಳು, ಸಹಕಾರಿ ಸಂಘ, ನ್ಯಾಯಬೆಲೆ ಅಂಗಡಿ, ಅಂಗನವಾಡಿ ಮತ್ತು ಸಂಘ-ಸಂಸ್ಥೆ, ಶಾಲಾ-ಕಾಲೇಜುಗಳಿಗೆ ಭೇಟಿ ನೀಡಿ ಅಧಿಕಾರಿ, ಸಿಬ್ಬಂದಿಗಳಿಗೆ …
Read More »ಮಹಾಲಕ್ಷ್ಮಿ ನನ್ನ ಮಗನ ವಿರುದ್ಧ ‘ಹನಿಟ್ರ್ಯಾಪ್’ ಮಾಡಿದ್ದಳು : ಆರೋಪಿಯ ತಾಯಿ ಸ್ಪೋಟಕ ಹೇಳಿಕೆ!
ಬೆಂಗಳೂರು : ಇತ್ತೀಚಿಗೆ ಬೆಂಗಳೂರಿನ ವೈಯಲಿಕಾವಲ್ ನಲ್ಲಿ ನೇಪಾಳ ಮೂಲದ ಮಹಾಲಕ್ಷ್ಮಿಯ ಭೀಕರ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಇದೀಗ ಕೊಲೆ ಆರೋಪಿ ಆಗಿದ್ದ ಮುಕ್ತಿ ರಂಜನ್ ರಾಯ್ ಅವರ ತಾಯಿ ಮಹಾಲಕ್ಷ್ಮಿ ವಿರುದ್ಧ ಸ್ಪೋಟಕ ವಾದಂತಹ ಆರೋಪ ಮಾಡಿದ್ದಾರೆ. ಈ ಕುರಿತು ಮಾಧ್ಯಮಗಳೊಂದಿಗೆ ಮಾತನಾಡಿದ ಆರೋಪಿಯ ತಾಯಿ ಕುಂಜಲತಾ ರಾಯ್, ನನ್ನ ಮಗನ ವಿರುದ್ಧ ಕೊಲೆಯಾದ ಮಹಿಳೆ ಟ್ರ್ಯಾಪ್ ಮಾಡಿದ್ದಳು. ಅವಳು ಅವನಿಂದ ನಿರಂತರವಾಗಿ ಹಣ ಕೇಳುತ್ತಲೇ ಇದ್ದಳು. ಈ …
Read More »ಕಿತ್ತೂರು ಉತ್ಸವ: ಐತಿಹಾಸಿಕ ತಾಣಗಳಲ್ಲಿ ಸ್ವಚ್ಛತಾ ಕಾರ್ಯ
ಚನ್ನಮ್ಮನ ಕಿತ್ತೂರು: ಅ.23 ರಿಂದ 25 ರವರೆಗೆ ನಡೆಯುವ 200 ನೇ ಚನ್ನಮ್ಮನ ಕಿತ್ತೂರು ಉತ್ಸವದ ಅಂಗವಾಗಿ ತಾಲ್ಲೂಕು ಪಂಚಾಯಿತಿ ಕಾರ್ಯ ನಿರ್ವಾಹಕ ಅಧಿಕಾರಿ ಕಿರಣ ಘೋರ್ಪಡೆ ನೇತೃತ್ವದಲ್ಲಿ ಐತಿಹಾಸಿಕ ಸ್ಥಳಗಳನ್ನು ಗುರುವಾರ ಸ್ವಚ್ಛಗೊಳಿಸಲಾಯಿತು. ನಂತರ ಮಾತನಾಡಿದ ಕಿರಣ, ‘ತಾಲ್ಲೂಕು ಪಂಚಾಯಿತಿ ವ್ಯಾಪ್ತಿಯಲ್ಲಿರುವ ಕಿತ್ತೂರು ಸಂಸ್ಥಾನದ ಸ್ಮಾರಕಗಳು ಹಾಗೂ ಐತಿಹಾಸಿಕ ತಾಣಗಳನ್ನು ಉತ್ಸವದ ಅಂಗವಾಗಿ ಸ್ವಚ್ಛಗೊಳಿಸಲಾಗುತ್ತಿದೆ. ತಾಲೂಕು ಪಂಚಾಯಿತಿ ಕಿತ್ತೂರು ಹಾಗೂ ಗ್ರಾಮ ಪಂಚಾಯಿತಿ ದೇವರಶೀಗಿಹಳ್ಳಿ ಸಹಯೋಗದಲ್ಲಿ ‘ಸ್ವಚ್ಛತೆಯೆಡೆಗೆ ದಿಟ್ಟ …
Read More »ತಾಂತ್ರಿಕ ಸಿಬ್ಬಂದಿ ಮಾದರಿಯಲ್ಲಿ ವೇತನ ಶ್ರೇಣಿ ನಿಗದಿಪಡಿಸಲು ಆಗ್ರಹ
ಬೆಳಗಾವಿ: ವಿವಿಧ ಇಲಾಖೆಗಳ ತಾಂತ್ರಿಕ ಸಿಬ್ಬಂದಿ ಮಾದರಿಯಲ್ಲಿ ಗ್ರಾಮ ಆಡಳಿತ ಅಧಿಕಾರಿಗಳಿಗೂ ವೇತನ ಶ್ರೇಣಿ ನಿಗದಿಪಡಿಸಿ ಆದೇಶ ಹೊರಡಿಸಬೇಕು ಎಂದು ಆಗ್ರಹಿಸಿ, ರಾಜ್ಯ ಗ್ರಾಮ ಆಡಳಿತ ಅಧಿಕಾರಿಗಳ ಕೇಂದ್ರ ಸಂಘದ ಪದಾಧಿಕಾರಿಗಳು ಕೈಗೆ ಕಪ್ಪು ಪಟ್ಟಿ ಕಟ್ಟಿಕೊಂಡು ಇಲ್ಲಿನ ತಹಶೀಲ್ದಾರ್ ಕಚೇರಿ ಆವರಣದಲ್ಲಿ ಗುರುವಾರ ಪ್ರತಿಭಟನೆ ನಡೆಸಿದರು. ಯಾವ ಘೋಷಣೆ ಕೂಗದ ಪ್ರತಿಭಟನಕಾರರು, ಮೌನವಾಗಿ ಕುಳಿತುಕೊಂಡೇ ರಾಜ್ಯ ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು. ಸಂಘದ ತಾಲ್ಲೂಕು ಘಟಕದ ಅಧ್ಯಕ್ಷ ಎಸ್.ಪಿ.ಶಿಂಧೆ, …
Read More »ಕಳ್ಳತನ ಪ್ರಕರಣಗಳು: ಪತ್ತೆಯಾಗದ ಆರೋಪಿಗಳು
ಬ್ಯಾಡಗಿ: ಪಟ್ಟಣದಲ್ಲಿ ಇತ್ತೀಚಿನ ದಿನಗಳಲ್ಲಿ ಕಳ್ಳತನ ಪ್ರಕರಣಗಳು ಹೆಚ್ಚಾಗುತ್ತಿದ್ದು, ಆರೋಪಿಗಳು ಮಾತ್ರ ಪತ್ತೆಯಾಗುತ್ತಿಲ್ಲ. ಇದರಿಂದಾಗಿ ಜನರಲ್ಲಿ ಆತಂಕ ಮನೆ ಮಾಡಿದ್ದು, ಕಳ್ಳರನ್ನು ಪತ್ತೆ ಮಾಡುವಂತೆ ಪೊಲೀಸರನ್ನು ಒತ್ತಾಯಿಸುತ್ತಿದ್ದಾರೆ. ಮನೆಗಳು ಹಾಗೂ ಇತರ ಸ್ಥಳಗಳಿಗೆ ನುಗ್ಗುತ್ತಿರುವ ಕಳ್ಳರು, ಚಿನ್ನಾಭರಣ ಹಾಗೂ ಇತರ ವಸ್ತುಗಳನ್ನು ಕದ್ದೊಯ್ಯುತ್ತಿದ್ದಾರೆ. ಕಳ್ಳತನದ ಬಗ್ಗೆ ಸಂತ್ರಸ್ತರು, ಪೊಲೀಸ್ ಠಾಣೆಗೆ ದೂರು ನೀಡುತ್ತಿದ್ದಾರೆ. ಪ್ರಕರಣದ ತನಿಖೆ ಕೈಗೊಂಡಿರುವ ಪೊಲೀಸರಿಗೆ, ಆರೋಪಿಗಳ ಬಗ್ಗೆ ಇದುವರೆಗೂ ಸುಳಿವು ಲಭ್ಯವಾಗಿಲ್ಲ ಎಂದು ಜನರು ದೂರುತ್ತಿದ್ದಾರೆ. …
Read More »ಮೂಡ ಪ್ರಕರಣದಲ್ಲಿ ಹಿನ್ನಡೆ – ಸಿಎಂ ಕಾನೂನು ತಜ್ಞರ ತಂಡಕ್ಕೆ ಗೇಟ್ ಪಾಸ್.?
ಬೆಂಗಳೂರು : ಮುಡಾ ಹಗರಣದಲ್ಲಿ ಸಿಎಂ ಸಿದ್ದರಾಮಯ್ಯ ನವರಿಗೆ ಭಾರಿ ಹಿನ್ನಡೆಯಾದ ಕಾರಣ ಕಾನೂನು ತಜ್ಞರ ತಂಡಕ್ಕೆ ಗೇಟ್ ಪಾಸ್ ನೀಡಲು ಸಿಎಂ ನಿರ್ಧರಿಸಿದ್ದಾರೆ. ಮುಡಾ ಹಗರಣ ಹಾಗೂ ರಾಜ್ಯಪಾಲರು ಪ್ರಾಸಿಕ್ಯೂಶನ್ ಗೆ ಅನುಮತಿ ರದ್ದುಗೊಳಿಸುವಂತೆ ಸಿಎಂ ಹೈ ಕೋರ್ಟ್ ಮೊರೆಹೋಗಿದ್ದರು, ಆದರೆ ಅಲ್ಲಿ ಸಿದ್ದರಾಮಯ್ಯ ನವರಿಗೆ ಸಾಲು ಸಾಲು ಹಿನ್ನಡೆಯಾಗುತ್ತಿರುವ ಕಾರಣ ಕಾನೂನು ತಜ್ಞರ ತಂಡವನ್ನು ಬದಲಾವಣೆಗೆ ಸರ್ಕಾರ ಚಿಂತನೆ ನಡೆಸುತ್ತಿದೆ. ಇದೀಗ ಸಚಿವ ಸಂಪುಟ …
Read More »ನಿಮಗೊಂದು ನ್ಯಾಯ, ಬೇರೆಯವರಿಗೊಂದು ನ್ಯಾಯವೇ?; ಮೊದಲು ರಾಜೀನಾಮೆ ನೀಡಿ: ಸಿಎಂ ಸಿದ್ದರಾಮಯ್ಯಗೆ ಗಾಲಿ ಜನಾರ್ಧನ ರೆಡ್ಡಿ ಆಗ್ರಹ
ಬೆಂಗಳೂರು: ಇಷ್ಟೆಲ್ಲ ಆದರೂ ಇನ್ನೂ ಕುರ್ಚಿಗೆ, ಅಧಿಕಾರಕ್ಕೆ ಅಂಟಿಕೊಂಡಿರುವ ಸಿಎಂ ಸಿದ್ದರಾಮಯ್ಯನವರಿಗೆ ಏನು ಹೇಳಬೇಕು? ಅಂದು ಗಣಿ ಲೂಟಿ ಎಂದು ಬಳ್ಳಾರಿವರೆಗೂ ಪಾದಯಾತ್ರೆ ಮಾಡಿದ್ರಿ. ಇಂದು ಮುಡಾ ಹಗರಣದಲ್ಲಿ ಸಿಲುಕಿಕೊಂಡಿರುವ ನಿಮ್ಮ ವಿರುದ್ಧ ಹೈಕೋರ್ಟ್ ತನಿಖೆಗೆ ಆದೇಶಿಸಿದೆ. ಆದರೂ ರಾಜೀನಾಮೆ ನೀಡದೇ ಇರುವುದನ್ನು ನೋಡಿದರೆ ಯಾವ ಮಟ್ಟಕ್ಕೆ ತಲುಪಿದ್ದೀರಿ ಎಂದು ಮಾಜಿ ಸಚಿವ ಗಾಲಿ ಜನಾರ್ಧನ ರೆಡ್ಡಿ ವಾಗ್ದಾಳಿ ನಡೆಸಿದ್ದಾರೆ. ವಿಧಾನಸೌಧದ ಬಳಿ ಸುದ್ದಿಗಾರರೊಂದಿಗೆ ಮಾತನಾಡಿದ ಜನಾರ್ಧನ ರೆಡ್ಡಿ, ಅಂದು ಬಿಜೆಪಿ …
Read More »
Laxmi News 24×7