ಹುಬ್ಬಳ್ಳಿ: ನಗರದ ಈದ್ಗಾ ಮೈದಾನದಲ್ಲಿ ಗಣೇಶ ಮೂರ್ತಿ ಪ್ರತಿಷ್ಠಾಪನೆಗೆ ರಾಣಿ ಚನ್ನಮ್ಮ ಮೈದಾನ ಗಜಾನನ ಉತ್ಸವ ಮಹಾಮಂಡಳಿಗೆ ಹುಬ್ಬಳ್ಳಿ-ಧಾರವಾಡ ಮಹಾನಗರ ಪಾಲಿಕೆ ಪ್ರಸ್ತುತ ವರ್ಷವೂ ಮೂರು ದಿನಗಳ ಅನುಮತಿ ನೀಡಿದೆ. ಮಂಡಳಿಯ ಪದಾಧಿಕಾರಿಗಳಿಗೆ ಪಾಲಿಕೆ ಆಯುಕ್ತ ಈಶ್ವರ ಉಳ್ಳಾಗಡ್ಡಿ ಅನುಮತಿ ಪತ್ರ ವಿತರಿಸಿದರು. ‘ಗಣೇಶ ಮೂರ್ತಿ ಪ್ರತಿಷ್ಠಾಪಿಸಿ ಸೆಪ್ಟೆಂಬರ್ 7 ರಿಂದ 9ರವರೆಗೆ ಉತ್ಸವ ಆಚರಿಸಬಹುದು. ಸೂಚಿಸಿದ ಜಾಗದಲ್ಲೇ ಪೆಂಡಾಲ್ ಹಾಕಬೇಕು. ಬೇರೆ ಯಾವುದೇ ರೀತಿ ಬಾವುಟ, ಪ್ರಚೋದನಕಾರಿ ಭಾವಚಿತ್ರ, …
Read More »ಕಲಘಟಗಿ ತಾಲ್ಲೂಕಿನಲ್ಲಿ ಧಾರಾಕಾರ ಮಳೆ
ಕಲಘಟಗಿ: ಪಟ್ಟಣ ಸೇರಿದಂತೆ ತಾಲ್ಲೂಕಿನಲ್ಲಿ ಮಂಗಳವಾರ ಧಾರಾಕಾರ ಮಳೆ ಸುರಿಯಿತು. ಮಳೆಯಿಂದಾಗಿ ಹೊಲಗಳಲ್ಲಿ ನೀರು ನಿಂತಿದ್ದು, ಬೆಳೆ ಹಾನಿಯ ಆತಂಕ ರೈತರನ್ನು ಕಾಡುತ್ತಿದೆ. ರಸ್ತೆ ಮೇಲೆ ಹೆಚ್ಚಿನ ಪ್ರಮಾಣದಲ್ಲಿ ನೀರು ಹರಿದಿದ್ದರಿಂದ ವಾಹನ ಸವಾರರು ಪರದಾಡಬೇಕಾಯಿತು. ಪಟ್ಟಣದಲ್ಲಿ ಮಂಗಳವಾರ ನಡೆದ ಸಂತೆಯಲ್ಲಿ ಜನರು ಮಳೆಯಲ್ಲೇ ತರಕಾರಿ ಖರೀದಿಸಿದರು. ಪಟ್ಟಣದ ಬಸ್ ನಿಲ್ದಾಣದ ಹಿಂಭಾಗದ ಚರ್ಚ್ ರಸ್ತೆ ಮೇಲೆ ಚರಂಡಿ ನೀರು ಹಾಗೂ ಮಳೆ ನೀರು ಹರಿದಿದ್ದರಿಂದ ಎಲ್ಲೆಡೆ ಕೊಳಚೆ ಸಂಗ್ರಹವಾಗಿತ್ತು. …
Read More »ಹೊಲದ ಸೀಮೆಯ ವಿಚಾರ,ಗುಡಿಯ ಕಟ್ಟೆ ಮೇಲೆ ಮಲಗಿದ್ದವನ ಕೊಚ್ಚಿ ಕೊಲೆ
ಗುಡಿಯ ಕಟ್ಟೆ ಮೇಲೆ ಮಲಗಿದ್ದವನ ಕೊಚ್ಚಿ ಕೊಲೆ ಹೊಲದ ಸೀಮೆಯ ವಿಚಾರಕ್ಕೆ ದೇವಸ್ಥಾನದ ಕಟ್ಟೆಯ ಮೇಲೆ ಹರಿದ ನೆತ್ತರು ಮಡ್ಡೆಪ್ಪ ಯಲ್ಲಪ್ಪ ಬಾನಸಿ(47) ಮೃತ ದುರ್ದೈವಿ ಬೀರಪ್ಪ ಸಿದ್ದಪ್ಪ ಸುಣಧೋಳಿ ಕೊಲೆ ಆರೋಪಿ ಬೆಳಗಾವಿ ಜಿಲ್ಲೆಯ ಗೋಕಾಕ ತಾಲೂಕಿನ ಮಮದಾಪುರ ಗ್ರಾಮದಲ್ಲಿ ನಡೆದ ಘಟನೆ ಬೀರಸಿದ್ದೇಶ್ವರ ದೇವಸ್ಥಾನದ ಕಟ್ಟೆಯ ಮೇಲೆ ಮಲಗಿದ್ದ ಮಡ್ಡೆಪ್ಪ ಮರಕಾಸ್ತ್ರದಿಂದ ಮಡ್ಡೆಪ್ಪನ ಮೇಲೆ ಹಲ್ಲೆ ಮಾಡಿ ಪರಾರಿಯಾಗಿದ್ದ ಆರೋಪಿ ಬೀರಪ್ಪ ತೀವ್ರ ಹಲ್ಲೆಗೊಳಗಾಗಿ ಜಿಲ್ಲಾಸ್ಪತ್ರೆಗೆ ದಾಖಲಾಗಿದ್ದ …
Read More »ರೈತ ಸಂಘಟನೆಯ ಪದಾಧಿಕಾರಿಗಳಿಂದ ದಿಢೀರ್ ಪ್ರತಿಭಟನೆ
ಯಮಕನಮರಡಿ: ಬೆಳಗಾವಿ ಜಿಲ್ಲೆಯ ಹತ್ತರಗಿ ಟೋಲ್ ಪ್ಲಾಜಾ ಬಳಿ ಸೆ.3ರ ಮಂಗಳವಾರ ರೈತ ಸಂಘಟನೆ ದಿಢೀರ್ ಪ್ರತಿಭಟನೆ ನಡೆಸಿ ರಸ್ತೆ ಮಾಡುವ ಗುತ್ತಿಗೆದಾರ ಹಾಗೂ ಟೋಲ್ ಶುಲ್ಕ ಪಡೆಯುವ ಗುತ್ತಿದಾರರ ವಿರುದ್ದ ಟೋಲ್ನ 12 ಗೇಟ್ಗಳ ತಡೆದು ಸುಮಾರು ಅರ್ಧ ಗಂಟೆಗೆ ಪ್ರತಿಭಟನೆ ನಡೆಸಿದರು. ಈ ಸಂದರ್ಭದಲ್ಲಿ ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆಯ ರಾಜ್ಯಾಧ್ಯಕ್ಷ ಚುನ್ನಪ್ಪಾ ಪೂಜೇರಿ ಪತ್ರಕರ್ತರೊಂದಿಗೆ ಮಾತನಾಡಿ, ಕಳೆದ ಒಂದುವರೆ ವರ್ಷ ಕಳೆದರೂ …
Read More »CM ಕುರ್ಚಿ ಅಲ್ಲಾಡುತ್ತಿದೆ ಎನ್ನುವ ಭಾವನೆ ಕಾಂಗ್ರೆಸ್ ನಲ್ಲಿ ಸೃಷ್ಟಿಯಾಗಿದೆ: ಬೊಮ್ಮಾಯಿ
ಗದಗ: ಕಾಂಗ್ರೆಸ್ ನಲ್ಲಿ ಆಂತರಿಕವಾಗಿ ಗೊಂದಲ ಸೃಷ್ಟಿಯಾಗಿದೆ. ಮುಖ್ಯಮಂತ್ರಿಗಳ ಕುರ್ಚಿ ಅಲ್ಲಾಡುತ್ತಿದೆ ಅನ್ನುವ ಭಾವನೆ ಸೃಷ್ಟಿಯಾಗಿದೆ. ಸಿಎಂ ಕುರ್ಚಿ ಮೇಲೆ ಕೂರಬೇಕೆಂಬ ಆಸೆ ಈಗ ಹೊರ ಹೊಮ್ಮುತ್ತಿದೆ. ಇದು ಸಹಜ ಪ್ರಕ್ರಿಯೆ ಎಂದು ಮಾಜಿ ಮುಖ್ಯಮಂತ್ರಿ ಹಾಗೂ ಸಂಸದ ಬಸವರಾಜ ಬೊಮ್ಮಾಯಿ ಅಭಿಪ್ರಾಯ ಪಟ್ಟರು. ನಗರದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಎಲ್ಲವೂ ಸರಿ ಇದೆ ಅಂತ ಹೇಳುತ್ತಲೇ ಒಳಗಡೆಯಿಂದ ದೋಣಿಗೆ ತೂತು ಕೊರೆಯುವುದು ರಾಜಕಾರಣ. ಕರ್ನಾಟಕದ ಇತಿಹಾಸ ನೋಡಿದಾಗ ಕಾಂಗ್ರೆಸ್ …
Read More »ಚೇರ್ ಆಯಿತು, ಈಗ ತಮ್ಮ ಸೆಲ್ ನಲ್ಲಿ ಟಿವಿ ಬೇಕೆಂದು ಡಿಮ್ಯಾಂಡ್ ಮಾಡಿದ ದಾಸ
ಚೇರ್ ಆಯಿತು, ಈಗ ತಮ್ಮ ಸೆಲ್ ನಲ್ಲಿ ಟಿವಿ ಬೇಕೆಂದು ಡಿಮ್ಯಾಂಡ್ ಮಾಡಿದ ದಾಸ ಬೆಂಗಳೂರು: ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ (Renukaswamy Case) ಜೈಲುಪಾಲಾಗಿರುವ ದರ್ಶನ್ (Darshan) ಬಳ್ಳಾರಿ ಜೈಲಿಗೆ (Ballari jail) ಸೇರಿದ ಬಳಿಕ ಅಲ್ಲೂ ಕೂಡ ಜೈಲು ಅಧಿಕಾರಿಗಳ ಬಳಿ ಕೆಲ ಬೇಡಿಕೆಗಳನ್ನಿಟ್ಟಿದ್ದಾರೆ ಎಂದು ವರದಿಯಾಗಿದೆ. ಪರಪ್ಪನ ಅಗ್ರಹಾರದಲ್ಲಿದ್ದ(Parappana Agrahara Prison) ಸಮಯದಲ್ಲಿ ಬಹುತೇಕ ಎಲ್ಲದಕ್ಕೂ ಹೊಂದಿಕೊಂಡಿದ್ದ ದರ್ಶನ್ ಬಳ್ಳಾರಿ ಜೈಲಿಗೆ ಶಿಫ್ಟ್ ಆದ ಬಳಿಕ ಬೆನ್ನುನೋವು …
Read More »ಪ.ಪಂ ಸದಸ್ಯ ನಾಗರಾಜ ಅಪಹರಣ: ತಾಯಿ ಆಸ್ಪತ್ರೆಗೆ ದಾಖಲು
ಚನ್ನಮ್ಮನ ಕಿತ್ತೂರು (ಬೆಳಗಾವಿ ಜಿಲ್ಲೆ): ಇಲ್ಲಿನ ಪಟ್ಟಣ ಪಂಚಾಯಿತಿ ಅಧ್ಯಕ್ಷ ಹಾಗೂ ಉಪಾಧ್ಯಕ್ಷ ಸ್ಥಾನದ ಚುನಾವಣೆ ಹಿನ್ನೆಲೆಯಲ್ಲಿ, ಬಿಜೆಪಿ ಸದಸ್ಯ ನಾಗರಾಜ ಅಸುಂಡಿ ಅಪಹರಣ ಪ್ರಕರಣದಿಂದ, ತೀವ್ರ ನೊಂದು ಅನಾರೋಗ್ಯಕ್ಕೆ ಈಡಾಗಿರುವ ಅವರ ತಾಯಿಯನ್ನು ಧಾರವಾಡ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಹೃದಯ ಸಂಬಂಧಿ ಕಾಯಿಲೆಯಿಂದ ಅವರು ಬಳಲುತ್ತಿದ್ದಾರೆ ಎಂದು ಕುಟುಂಬದ ಮೂಲಗಳು ತಿಳಿಸಿವೆ. ಸಾರ್ವಜನಿಕ ವೇದಿಕೆಯಲ್ಲಿ ಪುತ್ರನ ಅಪಹರಣ ಪ್ರಕರಣದಿಂದ ನೊಂದು ತಂದೆ ದುಃಖಿಸುತ್ತಿದ್ದಾರೆ. ಈ ಬಗ್ಗೆ ಪೊಲೀಸರಿಗೆ ದೂರು …
Read More »ದರ್ಶನ್ ವಿಚಾರದಲ್ಲಿ ಸರ್ಕಾರದ ಮಧ್ಯಸ್ಥಿಕೆ ಇಲ್ಲ-ಗೃಹ ಸಚಿವ
ತುಮಕೂರು, ಸೆಪ್ಟೆಂಬರ್ 03: ಚಿತ್ರದುರ್ಗ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಜೈಲು ಸೇರಿರುವ ದರ್ಶನ್ನನ್ನು ಇತ್ತೀಚಿಗೆ ಪರಪ್ಪನ ಅಗ್ರಹಾರ ಜೈಲಿನಿಂದ ಬಳ್ಳಾರಿ ಕೇಂದ್ರ ಕಾರಾಗ್ರಹಕ್ಕೆ ಸ್ಥಳಾಂತರ ಮಾಡಲಾಗಿದೆ. ಇದೀಗ ಬಳ್ಳಾರಿ ಜೈಲಿನಲ್ಲಿ ದರ್ಶನ್ಗೆ ಅಧಿಕಾರಿಗಳು ಸರ್ಜಿಕಲ್ ಚೇರ್ ನೀಡಿರುವ ಬಗ್ಗೆ ಗೃಹ ಸಚಿವ ಡಾ.ಜಿ. ಪರಮೇಶ್ವರ್ ಮಾತನಾಡಿದ್ದು, ಅದು ನಮ್ಮ ಕಾರಾಗೃಹ ಇಲಾಖೆಗೆ ಬಿಟ್ಟಿರುವ ವಿಚಾರ. ನಾವ್ಯಾರು ಹಾಗೂ ರಾಜ್ಯ ಸರ್ಕಾರ ಇದರಲ್ಲಿ ಮಧ್ಯಸ್ಥಿಕೆ ವಹಿಸಲ್ಲ ಎಂದು ಹೇಳಿದ್ದಾರೆ. ತುಮಕೂರಿನಲ್ಲಿ ಸುದ್ದಿಗಾರರೊಂದಿಗೆ …
Read More »ಚಾರ್ಜ್ಶೀಟ್ ಸಲ್ಲಿಕೆ ಹೊತ್ತಲ್ಲೇ ಜೈಲಧಿಕಾರಿಗಳ ಬಳಿ ಈ ಒಂದು ಸೌಲಭ್ಯಕ್ಕೆ ಬೇಡಿಕೆ ಇಟ್ಟ ದರ್ಶನ್!
ಬಳ್ಳಾರಿ: ಬೆಂಗಳೂರಿನ ಪರಪ್ಪನ ಅಗ್ರಹಾರ ಜೈಲಿನಲ್ಲಿ ರಾಜ್ಯಾತಿಥ್ಯ ಸಿಗುತ್ತಿದೆ ಎಂಬ ಸುದ್ದಿ ಭಾರಿ ವಿವಾದಕ್ಕೆ ಗುರಿಯಾದ ಬೆನ್ನಲ್ಲೇ ಬಳ್ಳಾರಿಯ ಕೇಂದ್ರ ಕಾರಾಗೃಹಕ್ಕೆ ಸ್ಥಳಾಂತರವಾಗಿರುವ ನಟ ದರ್ಶನ್, ಜೈಲಧಿಕಾರಿಗಳ ಮುಂದೆ ಹೊಸದೊಂದು ಬೇಡಿಕೆ ಇಟ್ಟಿದ್ದಾರೆ ಎನ್ನಲಾಗಿದೆ. ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಎ2 ಆರೋಪಿಯಾಗಿ ನಟ ದರ್ಶನ್ ಜೈಲು ಪಾಲಾಗಿದ್ದಾರೆ. ಬೆಂಗಳೂರಿನ ಪರಪ್ಪನ ಅಗ್ರಹಾರ ಕಾರಾಗೃಹದಲ್ಲಿ ಇರುವಾಗ ರೌಡಿ ವಿಲ್ಸನ್ ನಾಗನ ಜತೆ ಕುಳಿತು, ಸಿಗರೇಟ್ ಸೇದುತ್ತಾ ಕಾಫಿ ಕುಡಿಯುತ್ತಿರುವ ಫೋಟೋ ಸೋರಿಕೆಯಾಗಿ …
Read More »ಗಣೇಶ ಹಬ್ಬಕ್ಕೆ 1500 ಹೆಚ್ಚುವರಿ ಕೆಎಸ್ಆರ್ಟಿಸಿ ಬಸ್
ಬೆಂಗಳೂರು: ಗೌರಿ-ಗಣೇಶ ಹಬ್ಬದ ಪ್ರಯುಕ್ತ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮದಿಂದ ಸೆ.5 ರಿಂದ 7 ರವರೆಗೆ 3 ದಿನ ಬೆಂಗಳೂರಿನಿಂದ ವಿವಿಧ ಜಿಲ್ಲೆಗಳಿಗೆ 1500 ಹೆಚ್ಚುವರಿ ವಿಶೇಷ ಬಸ್ ಸೌಲಭ್ಯ ಕಲ್ಪಿಸಲಾಗಿದೆ. ಜತೆಗೆ ಸೆ. 8 ರಂದು ಬೆಂಗಳೂರಿಗೆ ಬರಲು ವಿವಿಧ ರಾಜ್ಯ ಹಾಗೂ ಅಂತಾರಾಜ್ಯ ಗಳಿಂದಲೂ ವಿಶೇಷ ಸಾರಿಗೆ ವ್ಯವಸ್ಥೆ ಇರಲಿದೆ. ಯಾವ್ಯಾವ ಜಿಲ್ಲೆಗಳಿಗೆ ಬಸ್ ಸಂಚಾರ: ಸ್ವರ್ಣಗೌರಿ ವ್ರತ, ಗಣೇಶ ಚತುರ್ಥಿ ಹಾಗೂ ವಾರಾಂತ್ಯ ಭಾನುವಾರ ರಜೆ …
Read More »
Laxmi News 24×7