ರಾಯಚೂರು: ರಸ್ತೆ ಪಕ್ಕದಲ್ಲಿ ನಿಂತಿರುವಾಗ ವೇಗವಾಗಿ ಬಂದ ಲಾರಿ ಡಿಕ್ಕಿ ಹೊಡೆದ ಪರಿಣಾಮ ತಂದೆ ಹಾಗೂ ಮಗ ಸ್ಥಳದಲ್ಲಿಯೇ ಸಾವನ್ನಪ್ಪಿರುವ ದುರ್ಘಟನೆ ರಾಯಚೂರಿನ ಹೊರವಲಯದ ಬೈಪಾಸ್ ರಸ್ತೆಯಲ್ಲಿ ಸೋಮವಾರ ಬೆಳಗ್ಗೆ ಜರುಗಿದೆ. ನಗರದ ಹೊರವಲಯದ ಯರಮರಸ್ ಬಳಿಯ ಹೈದರಾಬಾದ್ – ರಾಯಚೂರು ಬೈಪಾಸ್ ರಸ್ತೆಯಲ್ಲಿ ಈ ದುರ್ಘಟನೆ ಸಂಭವಿಸಿದೆ. ಮೃತರನ್ನು ಯರಮರಸ್ ನಿವಾಸಿಗಳಾದ ಮಿಚ್ಚರ್ ನಾಗಪ್ಪ ಉಪ್ಪಾರ (65) ಹಾಗೂ ಅವರ ಮಗ ರಮೇಶ ಉಪ್ಪಾರ (36) ಎಂದು ಗುರುತಿಸಲಾಗಿದೆ ಎಂದು …
Read More »ಶ್ರೀಶೈಲಗಿರಿ ಪ್ರಕಾಶನ ಬೆಳಗಾವಿ ರವರಿಂದ ಸಾಹಿತಿ ಬಿ.ಕೆ. ಮಲಾಬಾದಿಯವರ ಕೃತಿ ಲೋಕಾರ್ಪಣೆ – ಜೀವನದ ಆದರ್ಶಗಳನ್ನು ಒತ್ತಿ ಹೇಳುವ ಕೃತಿಗಳು ಎಲ್ಲರಿಗೂ ಮಾರ್ಗದರ್ಶಿ– -ಎಸಿಪಿ ನಾರಾಯಣ ಬರಮನಿ
ಶ್ರೀಶೈಲಗಿರಿ ಪ್ರಕಾಶನ ಬೆಳಗಾವಿ ರವರಿಂದ ಸಾಹಿತಿ ಬಿ.ಕೆ. ಮಲಾಬಾದಿಯವರ ಕೃತಿ ಲೋಕಾರ್ಪಣೆ – ಜೀವನದ ಆದರ್ಶಗಳನ್ನು ಒತ್ತಿ ಹೇಳುವ ಕೃತಿಗಳು ಎಲ್ಲರಿಗೂ ಮಾರ್ಗದರ್ಶಿ– -ಎಸಿಪಿ ನಾರಾಯಣ ಬರಮನಿ ಅಭಿಮತ ಜೀವನದ ಆದರ್ಶಗಳ ಜೊತೆಗೆ ಜ್ಞಾನ ಹೆಚ್ಚಿಸುವ ಮಾಹಿತಿಗಳನ್ನು ಮತ್ತು ಎಲ್ಲರೂ ರೂಡಿಸಿಕೊಳ್ಳಲೇ ಬೇಕಾದ ಕೆಲವು ಸರಳವಾದರೂ ಸತ್ಯ ಸಂಗತಿಗಳನ್ನು ಬಿಂಬಿಸಿ ರಚಿಸಿರುವ ಮಲಾಬಾದಿಯವರ ಕೃತಿಗಳು ಎಲ್ಲರಿಗೂ ಮಾರ್ಗದರ್ಶಿಯಾಗಿವೆ ಎಂದು ಬೆಳಗಾವಿ ನಗರದ ಪೊಲೀಸ್ ಉಪ ಆಯುಕ್ತ ನಾರಾಯಣ ಬರಮನಿ ಯವರು …
Read More »ತೀರ್ಥಕುಂಡೆಯಲ್ಲಿನ ಅಕ್ರಮ ಗಣಿಗಾರಿಕೆ ವಿರುದ್ಧ ಕ್ರಮಕೈಗೊಳ್ಳಿ…
ತೀರ್ಥಕುಂಡೆಯಲ್ಲಿನ ಅಕ್ರಮ ಗಣಿಗಾರಿಕೆ ವಿರುದ್ಧ ಕ್ರಮಕೈಗೊಳ್ಳಿ… ಗ್ರಾಮಕ್ಕೆ ಮೂಲಭೂತ ಸೌಕರ್ಯ ಒದಗಿಸಿ; ಗ್ರಾಮಸ್ಥರಿಂದ ಜಿ.ಪಂ.ಸಿಇಓ ಗೆ ಮನವಿ ತೀರ್ಥಕುಂಡೆಯಲ್ಲಿನ ಅಕ್ರಮ ಗಣಿಗಾರಿಕೆ ವಿರುದ್ಧ ಕ್ರಮಕೈಗೊಳ್ಳಿ… ಗ್ರಾಮಕ್ಕೆ ಮೂಲಭೂತ ಸೌಕರ್ಯ ಒದಗಿಸಿ ಗ್ರಾಮದಲ್ಲಿ ಜೆಜೆಎಂ ಯೋಜನೆ ಅನುಷ್ಠಾನಗೊಳಿಸಿ ಗ್ರಾಮಸ್ಥರಿಂದ ಜಿ.ಪಂ.ಸಿಇಓ ಗೆ ಮನವಿ ಖಾನಾಪೂರ ತಾಲೂಕಿನ ತೀರ್ಥಕುಂಡೆ ಗ್ರಾಮದಲ್ಲಿ ಅಕ್ರಮವಾಗಿ ಆರಂಭಗೊಂಡ ಕಲ್ಲು ಗಣಿಗಾರಿಕೆ ವಿರುದ್ಧ ಕ್ರಮಕೈಗೊಳ್ಳಬೇಕು. ಗ್ರಾಮದಲ್ಲಿ ಜೆಜೆಎಂ ಯೋಜನೆಯ ಅನುಷ್ಠಾನ ಮತ್ತು ಮೂಲಭೂತ ಸೌಕರ್ಯಗಳನ್ನು ಒದಗಿಸಬೇಕೆಂದು ಆಗ್ರಹಿಸಿ ಗ್ರಾಮಸ್ಥರು …
Read More »ನಾನು ಮತ್ತು ಸಿಎಂ ಅಣ್ಣ-ತಮ್ಮಂದಿರಂತೆ ಕೆಲಸ ಮಾಡ್ತೀದ್ದೇವೆ…
ನಾನು ಮತ್ತು ಸಿಎಂ ಅಣ್ಣ-ತಮ್ಮಂದಿರಂತೆ ಕೆಲಸ ಮಾಡ್ತೀದ್ದೇವೆ… ಗುಂಪುಗಾರಿಕೆ ನಮ್ಮಲ್ಲಿಲ್ಲ. ಇದು ಕೇವಲ ಮಾಧ್ಯಮಸೃಷ್ಠಿ; ಡಿಸಿಎಂ ಡಿ.ಕೆ.ಶಿವಕುಮಾರ್ ಇಂದು ಬೆಂಗಳೂರಿನಲ್ಲಿ ಮಾತನಾಡಿದ ಅವರು ನಾವು ಅಣ್ಣತಮ್ಮಂದಿರಂತ ಕೆಲಸ ಮಾಡಿಕೊಂಡು ಹೋಗುತ್ತಿದ್ದೇವೆ. ಗುಂಪುಗಾರಿಕೆ ಇದು ನಮ್ಮಲ್ಲಿಲ್ಲ. ಇದು ಕೇವಲ ಮಾಧ್ಯಮಸೃಷ್ಠಿ. ನಮ್ಮೊಂದಿಗೆ 140 ಜನರಿದ್ದಾರೆ. ಹುಟ್ಟುವಾಗ ಸಾಯುವಾಗ ಎಲ್ಲರೂ ಒಬ್ಬರೇ ಆಗಿರುತ್ತಾರೆ ಎಂದರು. ಇನ್ನು ಸರ್ವ ಪಕ್ಷ ಸಭೆ ಕುರಿತು ಸಿಎಂ ಅವರೊಂದಿಗೆ ಮಾತನಾಡುತ್ತೇನೆ. ಸಂಸತ್ ಸಭೆ ಮತ್ತು ವಿಧಾನ ಸಭೆ …
Read More »ಸತೀಶ ಪ್ರತಿಭಾ ಪುರಸ್ಕಾರವೂ ವಿದ್ಯಾರ್ಥಿ ಭವಿಷ್ಯ ಬೆಳಗುತ್ತಿದೆ: ನಿಡಸೋಶಿ ಶ್ರೀ ಶಿವಲಿಂಗೇಶ್ವರ ಮಹಾಸ್ವಾಮಿಜೀ
ಸತೀಶ ಪ್ರತಿಭಾ ಪುರಸ್ಕಾರವೂ ವಿದ್ಯಾರ್ಥಿ ಭವಿಷ್ಯ ಬೆಳಗುತ್ತಿದೆ: ನಿಡಸೋಶಿ ಶ್ರೀ ಶಿವಲಿಂಗೇಶ್ವರ ಮಹಾಸ್ವಾಮಿಜೀ 12ನೇ ಸತೀಶ ಪ್ರತಿಭಾ ಪುರಸ್ಕಾರದ ಎರಡನೇ ದಿನದ ಸಮಾರೋಪ ಕಾರ್ಯಕ್ರಮದಲ್ಲಿ ಪೂಜ್ಯರಿಂದ ಆಶೀರ್ವಚನ ಈ ಸಂದರ್ಭದಲ್ಲಿ 12ನೇ ಸತೀಶ ಪ್ರತಿಭಾ ಪುರಸ್ಕಾರದ ಎರಡನೇ ದಿನದ ಸಮಾರೋಪ ಕಾರ್ಯಕ್ರಮದಲ್ಲಿ ವಿಜೇತ ವಿದ್ಯಾರ್ಥಿಗಳಿಗೆ ಡಿಸಿಸಿ ಬ್ಯಾಂಕ್ನ ನಿರ್ದೇಶಕರಾದ ರಾಹುಲ್ ಜಾರಕಿಹೊಳಿ ಅವರು, ಬಹುಮಾನ ವಿತರಿಸಿ, ಪುರಸ್ಕರಿಸಿದರು. ಯಮಕನಮರಡಿ: ಸತೀಶ ಪ್ರತಿಭಾ ಪುರಸ್ಕಾರದ ಕಾರ್ಯಕ್ರಮ ಗ್ರಾಮೀಣ ಭಾಗದ ವಿದ್ಯಾರ್ಥಿ ಭವಿಷ್ಯ …
Read More »ಶಾಲಾ ಪ್ರವಾಸದ ಬಸ್ ಪಲ್ಟಿ, ಮೃತಪಟ್ಟ ವಿದ್ಯಾರ್ಥಿ
ಕಾರವಾರ/ಮೈಸೂರು: ಮೈಸೂರಿನಿಂದ ಗೋಕರ್ಣಕ್ಕೆ ಪ್ರವಾಸ ಬಂದಿದ್ದ ಶಾಲಾ ಬಸ್ ಪಲ್ಟಿಯಾಗಿ ಓರ್ವ ವಿದ್ಯಾರ್ಥಿ ಸ್ಥಳದಲ್ಲೇ ಸಾವನ್ನಪ್ಪಿ, 26ಕ್ಕೂ ಹೆಚ್ಚು ವಿದ್ಯಾರ್ಥಿಗಳು ಗಾಯಗೊಂಡ ಘಟನೆ ಉತ್ತರ ಕನ್ನಡ ಜಿಲ್ಲೆಯ ಹೊನ್ನಾವರದ ಸುಳೆ ಮುರ್ಕಿ ಕ್ರಾಸ್ ಬಳಿ ಭಾನುವಾರ ಸಂಜೆ ನಡೆದಿದೆ. ಮೈಸೂರಿನ ತರಳಬಾಳು ವಿದ್ಯಾಸಂಸ್ಥೆಯ ವಿದ್ಯಾರ್ಥಿಗಳನ್ನು ಪ್ರವಾಸಕ್ಕೆ ಕರೆತಂದಿದ್ದ ಬಸ್ ಪಲ್ಟಿಯಾಗಿದೆ. ಮೈಸೂರಿನ ಪವನ್ (15) ಸ್ಥಳದಲ್ಲೇ ಮೃತಪಟ್ಟಿರುವ ಎಸ್ಎಸ್ಎಲ್ಸಿ ವಿದ್ಯಾರ್ಥಿಯಾಗಿದ್ದಾರೆ. ಗಾಯಗೊಂಡ ವಿದ್ಯಾರ್ಥಿಗಳನ್ನು ಹೊನ್ನಾವರ ಸರ್ಕಾರಿ ಆಸ್ಪತ್ರೆಗೆ ರವಾನಿಸಲಾಗಿದ್ದು, ಕೆಲವರ ಸ್ಥಿತಿ …
Read More »ಬೆಳಗಾವಿ ಪಂಚಭಾಷಾ ಪರಿಸರ ಹೊಂದಿದೆ.ಗೋವಾ ಹಾಗೂ ಮಹಾರಾಷ್ಟ್ರರಾಜ್ಯಗಳೊಂದಿಗೆ ಗಡಿ
ಬೆಳಗಾವಿ ಪಂಚಭಾಷಾ ಪರಿಸರ ಹೊಂದಿದೆ.ಗೋವಾ ಹಾಗೂ ಮಹಾರಾಷ್ಟ್ರರಾಜ್ಯಗಳೊಂದಿಗೆ ಗಡಿ ಹಂಚಿಕೊಂಡಿರುವ ಬೆಳಗಾವಿ ಜಿಲ್ಲೆಯಲ್ಲಿ ಕನ್ನಡ ಭಾಷೆ ಕೇವಲ ಸಂವಹನ ಮಾಧ್ಯಮವಲ್ಲ. ಅದು ಬದುಕಿನ ಧ್ವನಿ. ಗಡಿ ವಿವಾದಗಳ ನಡುವೆ ಕನ್ನಡ ಅಸ್ಮಿತೆ ಇಲ್ಲಿ ಬಲವಾಗಿ ಬೆಳಗಿದೆ. ಈ ಬೆಳವಣಿಗೆಗೆ ಶೈಕ್ಷಣಿಕ, ಸಾಂಸ್ಕೃತಿಕ ಹಾಗೂ ನೈತಿಕ ಶಕ್ತಿಗಳಾಗಿ ಕೆಎಲ್ಇ ಸಂಸ್ಥೆ ನಾಗನೂರು ರುದ್ರಾಕ್ಷಿಮಠ ಕನ್ನಡ ಕಟ್ಟುವಲ್ಲಿ ಅನನ್ಯ ಕೊಡುಗೆ ನೀಡಿವೆ. ಚನ್ನಮ್ಮ ವೃತ್ತ ಕನ್ನಡ ನಾಡಿನ ಹೋರಾಟ ಹಾಗೂ ಸಂಭ್ರಮಕ್ಕೆ ಸಾಕ್ಷಿಯಾಗಿ …
Read More »ಮುತ್ನಾಳ ಶ್ರೀಗಳ ಲಿಂಗೈಕ್ಯ: ಬೆಳಗಾವಿ ಹುಕ್ಕೇರಿ ಶ್ರೀಗಳ ಶೋಕ
ಮುತ್ನಾಳ ಶ್ರೀಗಳ ಲಿಂಗೈಕ್ಯ: ಬೆಳಗಾವಿ ಹುಕ್ಕೇರಿ ಶ್ರೀಗಳ ಶೋಕ ಮುತ್ನಾಳ ಕೇದಾರ ಪೀಠದ ಶಾಖಾ ಮಠದ ಶ್ರೀ ಶಿವಾನಂದ ಶಿವಾಚಾರ್ಯ ಸ್ವಾಮೀಜಿ ಬೆಳಗಾವಿ ಖಾಸಗಿ ಆಸ್ಪತ್ರೆಯಲ್ಲಿ ಲಿಂಗೈಕ್ಯರಾಗಿರುವುದಕ್ಕೆ ಶ್ರೀ ಚಂದ್ರಶೇಖರ ಶಿವಾಚಾರ್ಯ ಸ್ವಾಮೀಜಿ ಶೋಕ ವ್ಯಕ್ತಪಡಿಸಿದ್ದಾರೆ. ಶಿವಾನಂದ ಸ್ವಾಮೀಜಿ ಬಹಳಷ್ಟು ಸರಳ ವ್ಯಕ್ತಿ, ಹಾಗೆ ಇತ್ತಿಚೇಗೆ ಶ್ರೀಗಳನ್ನು ಅಖಿಲ ಭಾರತ ವೀರಶೈವ ಶಿವಾಚಾರ್ಯ ಸಂಸ್ಥೆಯ ಜಿಲ್ಲಾ ಘಟಕದ ಉಪಾಧ್ಯಕ್ಷರನ್ನಾಗಿ ಆಯ್ಕೆ ಮಾಡಲಾಗಿತ್ತು. ಶ್ರೀಗಳು ಎಲ್ಲರೊಂದಿಗೆ ಬೆರೆಯುವ ಅಪರೂಪದ ವ್ಯಕ್ತಿ. ಅವರ …
Read More »ಶ್ರೇಷ್ಠ ಫೌಂಡೇಶನ್ ವತಿಯಿಂದ ಅನ್ನಸಂತರ್ಪಣೆ ಕಾರ್ಯಕ್ರಮ. ಗೋಕಾಕ ತಾಲ್ಲೂಕಿನ ಪಾಮಲದಿನ್ನಿ ಗ್ರಾಮದ ಶ್ರೀ ಮಾರುತೇಶ್ವರ ದೇವಸ್ಥಾನದ ಆವರಣದಲ್ಲಿ
ಶ್ರೇಷ್ಠ ಫೌಂಡೇಶನ್ ವತಿಯಿಂದ ಅನ್ನಸಂತರ್ಪಣೆ ಕಾರ್ಯಕ್ರಮ. ಗೋಕಾಕ : ಸೌಭಾಗ್ಯ ಲಕ್ಷ್ಮಿ ಶುಗರ್ಸ್ ಮಾರ್ಗದರ್ಶಕರಾದ ಸಂತೋಷ ಜಾರಕಿಹೊಳಿ ಅವರ “ಶ್ರೇಷ್ಠ ಫೌಂಡೇಶನ್” ವತಿಯಿಂದ ಅನ್ನದಾಸೋಹ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು. ಪ್ರತಿ ಶನಿವಾರ ಶ್ರೇಷ್ಠ ಫೌಂಡೇಶನ್ ವತಿಯಿಂದ ವಿವಿಧ ಕಡೆಗಳಲ್ಲಿ ಅನ್ನ ಸಂತರ್ಪಣೆ ಕಾರ್ಯಕ್ರಮವನ್ನು ಸಂತೋಷ ಜಾರಕಿಹೊಳಿ ಅವರು ಹಮ್ಮಿಕೊಂಡಿದ್ದು ಈ ಶನಿವಾರ ಗೋಕಾಕ ತಾಲ್ಲೂಕಿನ ಪಾಮಲದಿನ್ನಿ ಗ್ರಾಮದ ಶ್ರೀ ಮಾರುತೇಶ್ವರ ದೇವಸ್ಥಾನದ ಆವರಣದಲ್ಲಿ ಅನ್ನ ಸಂತರ್ಪಣೆ ಹಮ್ಮಿಕೊಂಡಿದ್ದರು. https://www.facebook.com/share/v/17K1EjCp3T/ ಸೌಭಾಗ್ಯ …
Read More »ಕನಕನ ಕಿಂಡಿ ಸ್ವರ್ಣ ಲೇಪನ ಕಾರ್ಯಕ್ರಮಕ್ಕೆ ಮೋದಿ ಚಾಲನೆ
ಕನಕನ ಕಿಂಡಿ ಸ್ವರ್ಣ ಲೇಪನ ಕಾರ್ಯಕ್ರಮಕ್ಕೆ ಮೋದಿ ಚಾಲನೆ ಪ್ರಧಾನಿ ಮೋದಿಗೆ ಭಾರತ ಭಾಗ್ಯವಿಧಾತ ಬಿರುದು ನೀಡಿದ ಸುಗುಣೇಂದ್ರ ತೀರ್ಥ ಸ್ವಾಮೀಜಿ ರಾಮ ಮಂದಿರ ಆಂದೋಲನದಲ್ಲಿ ಉಡುಪಿ ಪಾತ್ರ ಸ್ಮರಿಸಿದ ಮೋದಿ ಕನಕನ ಕಿಂಡಿ ಸ್ವರ್ಣ ಲೇಪನ ಕಾರ್ಯಕ್ರಮಕ್ಕೆ ಮೋದಿ ಚಾಲನೆ ಪ್ರಧಾನಿ ಮೋದಿಗೆ ಭಾರತ ಭಾಗ್ಯವಿಧಾತ ಬಿರುದು ನೀಡಿದ ಸುಗುಣೇಂದ್ರ ತೀರ್ಥ ಸ್ವಾಮೀಜಿ ಲಕ್ಷಕಂಠ ಭಗವದ್ಗೀತಾ ಸಮಾವೇಶದಲ್ಲಿ ಮೋದಿ ಭಾಗಿ ಲಕ್ಷಕಂಠ ಭಗವದ್ಗೀತಾ ಸಮಾವೇಶದಲ್ಲಿ ಪಾಲ್ಗೊಳ್ಳಲು ಕರಾವಳಿಯ ಪುಣ್ಯಭೂಮಿ …
Read More »
Laxmi News 24×7