78ನೇ ಸ್ವಾತಂತ್ರ್ಯ ದಿನಾಚರಣೆ; ಬೆಳಗಾವಿಯಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಸತೀಶ್ ಜಾರಕಿಹೊಳಿಯಿಂದ ಧ್ವಜಾರೋಹಣ ಬೆಳಗಾವಿ ಜಿಲ್ಲಾ ಕ್ರೀಡಾಂಗಣದಲ್ಲಿ ಧ್ವಜಾರೋಹಣ ನೇರವೇರಿಸಿದ ಸಚಿವರು, ಮಹಾತ್ಮಗಾಂಧಿ, ಡಾ.ಬಿ.ಆರ್.ಅಂಬೇಡ್ಕರ್ ಭಾವಚಿತ್ರಕ್ಕೆ ಪೂಜೆ ಸಲ್ಲಿಸಿ, ಧ್ವಜಾರೋಹಣದ ಬಳಿಕ ಆಕರ್ಷಕ ಪರೇಡ್ ಪರಿವೀಕ್ಷಣೆ ಮಾಡಿದರು. ಧ್ವಜಾರೋಹಣದಲ್ಲಿ ಸಂಸದ ಜಗದೀಶ್ ಶೆಟ್ಟರ್, ಶಾಸಕ ಆಶೀಫ್ ಸೇಠ್, ಮೇಯರ್ ಸವಿತಾ ಕಾಂಬಳೆ, ಡಿಸಿ ಮೊಹಮ್ಮದ್ ರೋಷನ್, ಪೊಲೀಸ್ ಕಮೀಷನರ್ ಯಡಾ ಮಾರ್ಟಿನ್, ಎಸ್ಪಿ ಡಾ.ಭೀಮಾಶಂಕರ ಗುಳೇದ್, ಜಿಪಂ ಸಿಇಒ ರಾಹುಲ್ …
Read More »ಬಲ್ಬ್ನಲ್ಲಿ ಅರಳಿದ ರಾಷ್ಟ್ರಧ್ವಜ
ರಾಮದುರ್ಗ: ರಾಮದುರ್ಗ ತಾಲ್ಲೂಕಿನ ಸಾಲಾಪೂರ ಗ್ರಾಮದ ಸರ್ಕಾರಿ ಪ್ರೌಢಶಾಲೆಯ ವಿದ್ಯಾರ್ಥಿ ಸಂಗನಗೌಡ ನ್ಯಾಮಗೌಡ ಬಲ್ಬ್ ನಲ್ಲಿ ರಾಷ್ಟ್ರ ಧ್ವಜ, ಪ್ರಾಣಿ, ಮಹಾತ್ಮ ಗಾಂಧಿ ಅವರ ಚಿತ್ರಗಳನ್ನು ಅಳವಡಿಸಿ ಬಲ್ಬ್ ಉರಿಯುವಂತೆ ಮಾಡಿ ಜನರ ಗಮನ ಸೆಳೆದಿದ್ದಾನೆ. ಸಂಗನಗೌಡ, ತಮ್ಮ ಮುತ್ತಾತ ಮುರುಗೆಪ್ಪ ನಾಯಕ ಅವರ ಮಾರ್ಗದರ್ಶನದಲ್ಲಿ ನಿರಂತರ ಎರಡು ವಾರ ಕೆಲಸ ಮಾಡಿ ವಿಸ್ಮಯ ನಿರ್ಮಿಸಿದ್ದಾನೆ. ಸಂಗನಗೌಡ ನ್ಯಾಮಗೌಡ
Read More »ಬೆದರಿಕೆಗೆ ಬಾಗದ ಅಂದಿನ ಕಿತ್ತೂರು ಕಲಿಗಳು…
ಕಿತ್ತೂರು: ‘ನಾಡಿನ ಸ್ವಾತಂತ್ರ್ಯಕ್ಕಾಗಿ ದೈತ್ಯ ಬ್ರಿಟಿಷ್ ಸೈನ್ಯದ ವಿರುದ್ಧ ಪ್ರಥಮ ಹೋರಾಟದ ಕಿಡಿ ಹೊತ್ತಿಸಿದ್ದು ರಾಣಿ ಚನ್ನಮ್ಮ. ಇದು ಚನ್ನಮ್ಮನ ನಿಧನದ ನಂತರವೂ ನಿರಂತರವಾಗಿತ್ತು. ರಾಣಿಯ ನಂತರದ ಹೋರಾಟದ ವಾರಸುದಾರಿಕೆ ಪಡೆದುಕೊಂಡಿದ್ದವರ ಸ್ಮರಣೆಯೇ ರೋಮಾಂಚನ ಉಂಟು ಮಾಡುವಂಥದ್ದು’ ಎನ್ನುತ್ತಾರೆ ಸ್ವಾತಂತ್ರ್ಯ ಹೋರಾಟಗಾರ ಮನೆತನದ ಪ್ರಭು ಮಾರಿಹಾಳ. ‘ಕ್ರಾಂತಿಯ ನೆಲ ಕಿತ್ತೂರು ಮಣ್ಣಿನ ತೇಜಸ್ಸು ಅಂಥದ್ದು. ರಾಣಿ ಚನ್ನಮ್ಮನ ನಂತರ ಹೋರಾಟದ ನೊಗ ಹೊತ್ತು ಸಾಗಿದವರು ಸಂಗೊಳ್ಳಿ ರಾಯಣ್ಣ ಮತ್ತು …
Read More »ಕನ್ನಡ ಭಾಷೆಯನ್ನು ಉಳಿಸಬೇಕಾದ ಜನಪ್ರತಿನಿಧಿಗಳೇ ಭಾಷೆ ಮರೆತರೆ ಹೇಗೆ?
ಬೆಳಗಾವಿ : ಕನ್ನಡ ಭಾಷೆಯನ್ನು ಉಳಿಸಬೇಕಾದ ಜನಪ್ರತಿನಿಧಿಗಳೇ ಭಾಷೆ ಮರೆತರೆ ಹೇಗೆ ಎಂಬ ಪ್ರಶ್ನೆ ಮೂಡಿದೆ. ಜಾಹಿರಾತು ಫಲಕದಲ್ಲಿ ಕನ್ನಡವನ್ನು ಶೇಕಡಾ 70 ರಷ್ಟು ಬಳಸಬೇಕಾದ ಕಾನೂನು ಕೇವಲ ಜನಸಾಮಾನ್ಯರಿಗೆ ಮಾತ್ರ ಸೀಮಿತವಾ ಎಂಬ ಪ್ರಶ್ನೆ ಮೂಡಿದೆ. ಹೌದು ಸ್ವಾತಂತ್ರ್ಯ ದಿನದ ಅಂಗವಾಗಿ ಬೆಳಗಾವಿ ಉತ್ತರ ಕ್ಷೇತ್ರದ ಶಾಸಕ ರಾಜು ಸೇಠ್ ಅವರ ಹೆಸರಿನಲ್ಲಿ ಅಳವಡಿಸಿರುವ ಬ್ಯಾನರ್ ನಲ್ಲಿ ಕನ್ನಡವೇ ಮಾಯವಾಗಿದೆ. ಕೇವಲ ಆಂಗ್ಲ ಭಾಷೆಯಲ್ಲೇ ಅವರು ಶುಭಾಶಯ ತಿಳಿಸಿದ್ದು …
Read More »ಬೆಳಗಾವಿಯಶ್ರೀಶೈಲ ಮಗದುಮ್ಮಗೆ ಮುಖ್ಯಮಂತ್ರಿ ಪದಕ
ಬೆಳಗಾವಿ : ಜಿಲ್ಲಾ ಪೊಲೀಸ್ ಗಣಕಯಂತ್ರ ವಿಭಾಗದಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ಶ್ರೀಶೈಲ ಮಗದುಮ್ಮ ಅವರಿಗೆ ಮುಖ್ಯಮಂತ್ರಿ ಪದಕ ಲಭಿಸಿದೆ. ಉಳಿದಂತೆ ಬೆಳಗಾವಿಯ ಆಂತರಿಕಾ ಭದ್ರತಾ ವಿಭಾಗದಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ಪ್ರಶಾಂತ್ ಹಿರೇಮಠ, ಕಂಗ್ರಾಳಿಯ ಕೆಎಸ್ಆರ್ ಪಿ ತರಬೇತಿ ಶಾಲೆಯ ದೇಮಪ್ಪಾ ದಂಡೈನವರ, ಕಾಕತಿ ಪೊಲೀಸ್ ಠಾಣೆ ಸಿಬ್ಬಂದಿ ಸುಭಾಷ್ ಬಿ.ಎಲ್. ಬೆಳಗಾವಿ ಉತ್ತರ ಸಂಚಾರಿ ಪೊಲೀಸ್ ಠಾಣೆ ಸಿಬ್ಬಂದಿ ಕಾಶಿನಾಥ ಈರಗಾರ, ಮಾಳಮಾರುತಿ ಪೊಲೀಸ್ ಠಾಣೆ ಸಹಾಯಕ ಸಬ್ ಇನ್ಸ್ಪೆಕ್ಟರ್ …
Read More »ಬುರ್ಖಾ ಧರಿಸಿ ಭಿಕ್ಷೆ ಬೇಡುತ್ತಿದ್ದ ಯುವಕ; ಸ್ಥಳೀಯರಿಂದ ಬಿದ್ದ ಗೂಸಾ
ಚಿಕ್ಕಮಗಳೂರು: ಭಿಕ್ಷೆ ಬೇಡಲು ಬುರ್ಖಾ ಧರಿಸಿ ನಗರಕ್ಕೆ ಬಂದ ಯುವಕನಿಗೆ ಸ್ಥಳೀಯರು ಸಖತ್ ಗೂಸಾ ಕೊಟ್ಟಿರುವ ಘಟನೆ ಮಂಗಳವಾರ (ಆ.13) ನಡೆದಿದೆ. ಬೆರಳಿಗೆ ನೈಲ್ ಪಾಲಿಶ್ ಹಚ್ಚಿಕೊಂಡು ಶೃಂಗಾರ ಮಾಡಿಕೊಂಡು ಚಾಕು ಇಟ್ಟುಕೊಂಡ ಯುವಕನ ಸಾರ್ವಜನಿಕರ ಕೈಗೆ ಸಿಕ್ಕಿಬಿದ್ದಿದ್ದಾನೆ. ಬುರ್ಖಾ ತೊಟ್ಟು ನಗರದ ಮಲ್ಲಂದೂರು ರಸ್ತೆಯಲ್ಲಿ ಯುವಕನ ಓಡಾಟ ನಡೆಸುವಾಗ ಅನುಮಾನಗೊಂಡು ಜನರು ಹಿಡಿದಿದ್ದಾರೆ. ಹರೀಶ್ ಎಂಬ ಯುವಕನ ಕೈ ಬೆರಳು ಕಾಲು ನೋಡಿ ಅನುಮಾನಗೊಂಡ ಸ್ಥಳೀಯರು ಹಿಡಿದು ವಿಚಾರಿಸಿದ್ದಾರೆ. …
Read More »ಸೆಪ್ಟಂಬರ್ನಲ್ಲಿ ಸಂಪುಟ ಸರ್ಜರಿ?
ಬೆಂಗಳೂರು: ಮುಡಾ ನಿವೇಶನ ಹಂಚಿಕೆ ಹಗರಣಕ್ಕೆ ಸಂಬಂಧಿಸಿ ಸಿಎಂ ವಿರುದ್ಧ ಅಭಿಯೋಜನೆಗೆ ರಾಜ್ಯಪಾಲರು ಅನುಮತಿ ನೀಡದೆ ಇದ್ದರೆ ಸೆಪ್ಟಂಬರ್ ತಿಂಗಳಿನಲ್ಲಿ ಸಚಿವ ಸಂಪುಟ ಸಣ್ಣ ಮಟ್ಟಿಗೆ ಪುನಾರಚನೆ ಆಗುವ ಸಾಧ್ಯತೆ ಇದೆ. ಈಗಿರುವ ಸಂಪುಟದಿಂದ ಐದಾರು ಸಚಿವರನ್ನು ಕೈಬಿಟ್ಟು, ಬೇರೆಯವರಿಗೆ ಅವಕಾಶ ಕಲ್ಪಿಸುವ ಬಗ್ಗೆ ಪಕ್ಷದಲ್ಲಿ ಗಂಭೀರ ಚಿಂತನೆ ನಡೆದಿದೆ. ಈಚೆಗೆ ಮುಡಾ ಹಗರಣ ವಿಷಯವಾಗಿ ವಿಪಕ್ಷಗಳ ಪಾದಯಾತ್ರೆ ಸಂದರ್ಭದಲ್ಲೇ ನಡೆದ ಉನ್ನತ ಮಟ್ಟದ ಸಭೆಯಲ್ಲಿ ಸಚಿವರಿಗೆ ರಾಜ್ಯ ಉಸ್ತುವಾರಿ …
Read More »ಆನ್ಲೈನ್ ವಂಚಕರಿಗೆ ಉದ್ಯಮ, ಉದ್ಯಮಿಗಳೇ ಟಾರ್ಗೆಟ್?
ಉಡುಪಿ: ಆನ್ಲೈನ್ ವಂಚಕರು ವಿವಿಧ ಮಾದರಿಯಲ್ಲಿ ಸಾರ್ವಜನಿಕರ ಹಣಕ್ಕೆ ಕನ್ನ ಹಾಕುತ್ತಿದ್ದು, ಭಿನ್ನ-ವಿಭಿನ್ನ ಪ್ರಕರಣಗಳು ವರದಿಯಾಗುತ್ತಿರುವ ನಡುವೆಯೇ ಈಗ ಉದ್ಯಮಿಗಳನ್ನು ಗುರಿಯಾಗಿಸಿ ಕೊಂಡು ವಂಚಕರು ಹೊಸ ಷಡ್ಯಂತ್ರ ಹೆಣೆಯುತ್ತಿದ್ದಾರೆ. ಉಡುಪಿಯ ಹೊಟೇಲ್ವೊಂದರ ಮಾಲಕರಿಗೆ “ನಾಳೆ ಮಧ್ಯಾಹ್ನ 12 ಗಂಟೆಗೆ ಇಂತಿಷ್ಟು ಪ್ಲೇಟ್ ತಿಂಡಿ ಬೇಕು’ ಎಂದು ಕರೆ ಮಾಡಿದ ವ್ಯಕ್ತಿಯೊಬ್ಬರು ದರ ವಿಚಾರಿಸಿದ್ದಾರೆ. ಬಳಿಕ ಮುಂಗಡ ಹಣ ಎಷ್ಟು ಪಾವತಿಸಬೇಕು ಎಂದು ಸೂಚಿಸಿದ ಮೇರೆಗೆ ಹೊಟೇಲ್ ಮಾಲಕರು 1 ಸಾವಿರ …
Read More »ರಾಜ್ಪಾಲ್ ಯಾದವ್ ರ ಕೋಟ್ಯಂತರ ರೂ. ಮೌಲ್ಯದ ಆಸ್ತಿ ಜಪ್ತಿ
ಮುಂಬಯಿ: ಖ್ಯಾತ ಬಾಲಿವುಡ್ ಹಾಸ್ಯ ನಟ ರಾಜ್ಪಾಲ್ ಯಾದವ್ ಅವರ ತವರು ಪಟ್ಟಣವಾದ ಶಹಜಹಾನ್ಪುರದಲ್ಲಿರುವ ಕೋಟ್ಯಂತರ ರೂ. ಮೌಲ್ಯದ ಆಸ್ತಿಯನ್ನು ಬ್ಯಾಂಕ್ ಅಧಿಕಾರಿಗಳು ವಶಪಡಿಸಿಕೊಂಡಿದ್ದಾರೆ. ಮಾಧ್ಯಮ ವರದಿಗಳ ಪ್ರಕಾರ, ಮುಂಬೈನ ಸೆಂಟ್ರಲ್ ಬ್ಯಾಂಕ್ ಆಫ್ ಇಂಡಿಯಾದ ಅಧಿಕಾರಿಗಳು ಉತ್ತರ ಪ್ರದೇಶದ ಶಹಜಹಾನ್ಪುರಕ್ಕೆ ಆಗಮಿಸಿ ಭಾನುವಾರ ಆಸ್ತಿಯ ಮೇಲೆ ಬ್ಯಾನರ್ ಹಾಕಿದ್ದಾರೆ. ಆಸ್ತಿಯು ಮುಂಬೈನ ಸೆಂಟ್ರಲ್ ಬ್ಯಾಂಕ್ ಆಫ್ ಇಂಡಿಯಾಗೆ ಸೇರಿದ್ದು, ಯಾವುದೇ ರೀತಿಯ ಖರೀದಿ ಅಥವಾ ಮಾರಾಟವನ್ನು ಮಾಡಲು ಸಾಧ್ಯವಿಲ್ಲ ಎಂದು …
Read More »ಅಭಿವೃದ್ಧಿ ಕಾರ್ಯಗಳು ನಿಂತಿಲ್ಲ : ಎಂ.ಬಿ.ಪಾಟೀಲ್
ವಿಜಯಪುರ: ರಾಜ್ಯ ಸರ್ಕಾರದ ಐದು ಗ್ಯಾರಂಟಿ ಯೋಜನೆಗಳು ನಮ್ಮ ಬದ್ಧತೆ. ಸರ್ಕಾರ ಇರುವವರೆಗೂ ಈ ಯೋಜನೆಗಳು ಇರುತ್ತವೆ ಎಂದು ಬೃಹತ್ ಮತ್ತು ಮಧ್ಯಮ ಕೈಗಾರಿಕೆ, ಮೂಲ ಸೌಕರ್ಯ ಅಭಿವೃದ್ಧಿ ಹಾಗೂ ವಿಜಯಪುರ ಜಿಲ್ಲಾ ಉಸ್ತುವಾರಿ ಸಚಿವ ಎಂ. ಬಿ.ಪಾಟೀಲ್ ತಿಳಿಸಿದರು. ಜಿಲ್ಲೆಯ ತಿಕೋಟಾ ಪಟ್ಟಣದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿ, ‘ಗ್ಯಾರಂಟಿ ಯೋಜನೆಗಳು ಯಾವ ಕಾಲಕ್ಕೂ ನಿಲ್ಲುವುದಿಲ್ಲ. ಅವುಗಳನ್ನು ಮುಂದುವರಿಸಿಕೊಂಡು ಹೋಗುತ್ತೇವೆ. ಆದಾಗ್ಯೂ, ಅಭಿವೃದ್ಧಿಗೆ ಹಣ ಏನು ಶೇಖರಣೆ ಮಾಡಬೇಕು, ಮಾಡುತ್ತೇವೆ’ ಎಂದರು. ನಮ್ಮ …
Read More »
Laxmi News 24×7