Breaking News
Home / ರಾಜ್ಯ (page 700)

ರಾಜ್ಯ

ಶಿಖಂಡಿ ಬಸ್ಯಾ ನಡುಬೀದಿಯಲ್ಲಿ ಬೆತ್ತಲಾಗುವ ಕಾಲ ಬಂದಿದೆ; ಒಬ್ಬ ಅಪ್ಪನಿಗೆ ಹುಟ್ಟದ ನಿನಗೆ ಅಂತ್ಯ ಹಾಡುವ ಕಾಲ ಬಂದಿದೆ’

ಪಂಚಮಸಾಲಿ ಸಮುದಾಯಕ್ಕೆ 2 ಎ ಮೀಸಲಾತಿ ವಿಚಾರವಾಗಿ ಮುರುಗೇಶ ನಿರಾಣಿ ಹಾಗೂ ಬಸನಗೌಡ ಪಾಟೀಲ ಯತ್ನಾಳ್ ನಡುವೆ ಕಳೆದ ಕೆಲವು ದಿನಗಳಿಂದ ತೀವ್ರ ವಾಕ್ಸಮರ ನಡೆಯುತ್ತಿದೆ. ಬೆಂಗಳೂರು: ಪಂಚಮಸಾಲಿ ಸಮುದಾಯಕ್ಕೆ 2 ಎ ಮೀಸಲಾತಿ ವಿಚಾರವಾಗಿ ಮುರುಗೇಶ ನಿರಾಣಿ ಹಾಗೂ ಬಸನಗೌಡ ಪಾಟೀಲ ಯತ್ನಾಳ್ ನಡುವೆ ಕಳೆದ ಕೆಲವು ದಿನಗಳಿಂದ ತೀವ್ರ ವಾಕ್ಸಮರ ನಡೆಯುತ್ತಿದೆ. ಆರಂಭದಲ್ಲಿ ಜೊತೆಗಿದ್ದ ನಿರಾಣಿ ಸಚಿವ ಸ್ಥಾನ ಸಿಕ್ಕ ಬಳಿಕ ತಮ್ಮ ವರಸೆ ಬದಲಾಯಿದ್ದಾರೆಂಬ ಆರೋಪ …

Read More »

ವೇದಿಕೆಯಲ್ಲಿ ಮಾಜಿ ಸಿಎಂ ಸಿದ್ದು ವಾರೆ ನೋಟ: ಕೈ ಕಾರ್ಯಕರ್ತೆ ಲಾವಣ್ಯ ಬಲ್ಲಾಳ್​ ಕೊಟ್ಟ ಪ್ರತಿಕ್ರಿಯೆ ಹೀಗಿದೆ..

ಬೆಂಗಳೂರು: ನಿನ್ನೆಯಿಂದ ಸಾಮಾಜಿಕ ಜಾಲತಾಣದಲ್ಲಿ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಸಂಬಂಧಿಸಿದ ವಿಡಿಯೋವೊಂದು ವೈರಲ್​ ಆಗಿದೆ. ಫೇಸ್​ಬುಕ್​ ಸ್ಟೋರಿ, ವಾಟ್ಸ್​ಆಯಪ್​ ಸ್ಟೇಟಸ್ ಹಾಗೂ ಇನ್​ಸ್ಟಾಗ್ರಾಂ ಸ್ಟೋರಿ ಎಲ್ಲಿ ನೋಡಿದರು ಸಿದ್ದರಾಮಯ್ಯ ಅವರ ವಿಡಿಯೋ ವೈರಲ್​ ಆಗಿದೆ. ಅಲ್ಲದರೆ, ಸಿಕ್ಕಾಪಟ್ಟೆ ಟ್ರೋಲ್​ ಸಹ ಆಗಿದೆ. ಹಾಗಾದರೆ ಆ ವಿಡಿಯೋ ಯಾವುದು ಅಂತಿರಾ… ನಿನ್ನೆ ಬೆಂಗಳೂರಿನಲ್ಲಿ ನಡೆದ ಕಾಂಗ್ರೆಸ್​ ಮಹಿಳಾ ಸಮಾವೇಶದಲ್ಲಿ ವೇದಿಕೆ ಮೇಲಿಂದ ಕೆಳಗೆ ಇಳಿಯುವಾಗ ಸಿದ್ದರಾಮಯ್ಯ ಅವರು ಕಾರ್ಯಕ್ರಮ ನಿರೂಪಕಿಯನ್ನು ವಾರೆಗಣ್ಣಿಂದ …

Read More »

‘ರಾಜ್ಯ ಸರ್ಕಾರ’ದಿಂದ ‘ಮಹಾವೀರ ಜಯಂತಿ’ ರಜೆ ಬದಲಾವಣೆ ಮಾಡಿ ಆದೇಶ

ಬೆಂಗಳೂರು: ರಾಜ್ಯ ಸರ್ಕಾರದಿಂದ ( Karnataka Government ) ಈಗಾಗಲೇ 2023ರ ಸಾರ್ವತ್ರಿಕ ರಜಾ ದಿನಗಳ ಪಟ್ಟಿಯನ್ನು ( Public Holiday List ) ಪ್ರಕಟಿಸಲಾಗಿತ್ತು. ಈ ವೇಳೆಯಲ್ಲಿ ಏ.3ರಂದು ಮಹಾವೀರ ಜಯಂತಿ ಪ್ರಯುಕ್ತ ರಜೆಯನ್ನು ಘೋಷಿಸಿತ್ತು. ಇದೀಗ ಈ ರಜೆಯನ್ನು ಬದಲಾವಣೆ ಮಾಡಿದೆ. ಈ ಸಂಬಂಧ ಸಿಬ್ಬಂದಿ ಮತ್ತು ಆಡಳಿತ ಸುಧಾರಣೆ ಇಲಾಖೆಯ ಸರ್ಕಾರದ ಅಧೀನ ಕಾರ್ಯದರ್ಶಿ ತಿದ್ದುಪಡಿ ಆದೇಶ ಹೊರಡಿಸಿದ್ದು, 2023ನೇ ಸಾಲಿನ ಸಾರ್ವತ್ರಿಕ ರಜಾ ದಿನಗಳ …

Read More »

ಕಿಸಾನ್ ನಗದನ್ನ 6000 ಸಾವಿರದಿಂದ 8000ಕ್ಕೆ ಹೆಚ್ಚಿಸಲು ಪ್ರಧಾನಿ ಯೋಜಿಸುತ್ತಿದ್ದಾರೆ ಎಂದು ವರದಿ?

ಕೇಂದ್ರದ ನರೇಂದ್ರ ಮೋದಿ ಸರ್ಕಾರವು ಕೃಷಿ ಕ್ಷೇತ್ರಕ್ಕೆ ಉತ್ತೇಜನ ನೀಡಲು ರೈತರಿಗೆ ಅನೇಕ ಯೋಜನೆಗಳನ್ನ ಲಭ್ಯವಾಗುವಂತೆ ಮಾಡುತ್ತಿದೆ ಮತ್ತು ಜಾರಿಗೊಳಿಸುತ್ತಿದೆ. ಇದರ ಭಾಗವಾಗಿ, 2019ರಲ್ಲಿ ರೈತರಿಗೆ ಸಹಾಯ ಮಾಡಲು ಪ್ರಧಾನಿ ಕಿಸಾನ್ ಸಮ್ಮಾನ್ ನಿಧಿ (PM Kisan) ಯೋಜನೆಯನ್ನ ಪ್ರಾರಂಭಿಸಿದರು ಅನ್ನೋದು ತಿಳಿದಿರುವ ಸಂಗತಿ. ಈ ಯೋಜನೆಯಡಿ ಅರ್ಹ ರೈತರಿಗೆ ಮೂರು ಕಂತುಗಳಲ್ಲಿ 2 ಸಾವಿರ ರೂ.ನಂತೆ ವರ್ಷಕ್ಕೆ 6 ಸಾವಿರ ರೂ.ಗಳನ್ನ ರೈತರ ಖಾತೆಗೆ ಜಮಾ ಮಾಡಲಾಗ್ತಿದೆ. ಅದ್ರಂತೆ, …

Read More »

ಲಾಲ್‌ಬಾಗ್‌ನಲ್ಲಿ ಫಲಪುಷ್ಪ ಪ್ರದರ್ಶನ: ಹೂವಿನಲ್ಲಿ ಅರಳಲಿದೆ ‘ಬೆಂಗಳೂರು ಇತಿಹಾಸ’, ಈ ವರ್ಷ ಏನೆಲ್ಲಾ ವಿಶೇಷತೆಗಳಿರಲಿವೆ ಗೊತ್ತಾ?

ಲಾಲ್ ಬಾಗ್’ನ 213ನೇ ಫಲಪುಷ್ಪ ಪ್ರದರ್ಶನಕ್ಕೆ ಕ್ಷಣಗಣನೆ ಆರಂಭವಾಗಿದ್ದು, ಗಣರಾಜ್ಯೋತ್ಸವ ಫಲಪುಷ್ಪ ಪ್ರದರ್ಶನಕ್ಕೆ ಗಾಜಿನ ಮನೆಯನ್ನು ಸಿದ್ಧಪಡಿಸಲಾಗುತ್ತಿದೆ. ಬೆಂಗಳೂರು: ಲಾಲ್ ಬಾಗ್’ನ 213ನೇ ಫಲಪುಷ್ಪ ಪ್ರದರ್ಶನಕ್ಕೆ ಕ್ಷಣಗಣನೆ ಆರಂಭವಾಗಿದ್ದು, ಗಣರಾಜ್ಯೋತ್ಸವ ಫಲಪುಷ್ಪ ಪ್ರದರ್ಶನಕ್ಕೆ ಗಾಜಿನ ಮನೆಯನ್ನು ಸಿದ್ಧಪಡಿಸಲಾಗುತ್ತಿದೆ. ಈ ಬಾರಿ ಲಾಲ್ಬಾಗ್ ಪುಷ್ಪ ಪ್ರದರ್ಶನವು ಜನವರಿ 20 ರಂದು ಪ್ರಾರಂಭವಾಗಲಿದ್ದು, ಈ ವರ್ಷ ಬೆಂಗಳೂರಿನ ಶ್ರೀಮಂತ ಇತಿಹಾಸವನ್ನು ಥೀಮ್ ಆಗಿ ಬಳಸಿಕೊಳ್ಳಲು ನಿರ್ಧರಿಸಲಾಗಿದೆ. ಈ ಕುರಿತು ಮಾಹಿತಿ ನೀಡಿರುವ ತೋಟಗಾರಿಕಾ …

Read More »

ಕೊಪ್ಪಳಕ್ಕೆ ಪ್ರಜಾಧ್ವನಿ ಬಸ್ ಯಾತ್ರೆ: ಗವಿಮಠಕ್ಕೆ ಭೇಟಿ ನೀಡಿದ ಸಿದ್ದರಾಮಯ್ಯ, ಡಿಕೆಶಿ

ಕೊಪ್ಪಳ: ಕೆಪಿಸಿಸಿಯಿಂದ ಆರಂಭವಾಗಿರುವ ಪ್ರಜಾ ಧ್ವನಿ ಯಾತ್ರೆಯ ಬಸ್ ಯಾತ್ರೆಯು ಕೊಪ್ಪಳಕ್ಕೆ ಆಗಮಿಸಿದ್ದು ಮಾಜಿ ಸಿಎಂ ಸಿದ್ದರಾಮಯ್ಯ, ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಸೇರಿ ಹಲವು ನಾಯಕರು ಕೊಪ್ಪಳದ ಶ್ರೀ ಗವಿಮಠಕ್ಕೆ ನೀಡಿ ಶ್ರೀ ಗವಿಸಿದ್ದೇಶ್ವರ ಸ್ವಾಮೀಜಿಗಳ ಜೊತೆ ಸಮಾಲೋಚನೆ ನಡೆಸಿದರು.   ಶ್ರೀಗಳನ್ನು ಸನ್ಮಾನಿಸಿದ ನಾಯಕರು ಶ್ರೀಗಳ ಯೋಗಕ್ಷೇಮ ವಿಚಾರಿಸಿ ಲೋಕಾಭಿರಾಮ ಮಾತುಕತೆ ನಡೆಸಿದರು. ಬಳಿಕ ನಗರದ ಬಸವೇಶ್ವರ ವೃತ್ತದ ಬಳಿ ಬಸವೇಶ್ವರ ಮೂರ್ತಿಗೆ ಹೂವಿನ ಮಾಲೆ ಹಾಕಿ …

Read More »

ಬೊಮ್ಮಾಯಿ ‘ಎವಿಡೆನ್ಸ್‌ ಆಯಕ್ಟ್‌’ ಓದಿಲ್ಲ: ಸಿದ್ದರಾಮಯ್ಯ

ಹೊಸಪೇಟೆ (ವಿಜಯನಗರ): ‘ಚಿತ್ರದುರ್ಗದ ಬಿಜೆಪಿ ಶಾಸಕ ಜಿ.ಎಚ್‌. ತಿಪ್ಪಾರೆಡ್ಡಿ ಅವರು ಲಂಚ ಪಡೆದಿದ್ದಾರೆ ಎಂದು ಕರ್ನಾಟಕ ರಾಜ್ಯ ಗುತ್ತಿಗೆದಾರರ ಸಂಘದ ಕಾರ್ಯಾಧ್ಯಕ್ಷ ಆರ್‌. ಮಂಜುನಾಥ್‌ ಆಡಿಯೊ ರೆಕಾರ್ಡ್‌ ಬಿಡುಗಡೆ ಮಾಡಿ ಆರೋಪಿಸಿದ್ದಾರೆ. ಆದರೆ, ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಡಾಕ್ಯುಮೆಂಟ್‌ ಕೊಡಿ ತನಿಖೆ ಮಾಡಿಸುತ್ತೇನೆ ಎಂದು ಹೇಳಿದ್ದಾರೆ. ಅದಕ್ಕಿಂತ ಬೇರೆ ಎವಿಡೆನ್ಸ್ ಬೇಕಾ? ಇವರು ಎವಿಡೆನ್ಸ್‌ ಆಯಕ್ಟ್‌ ಓದಿಲ್ಲ’ ಎಂದು ವಿಧಾನಸಭೆ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಹೇಳಿದರು. ಕೆಪಿಸಿಸಿಯಿಂದ ಮಂಗಳವಾರ …

Read More »

ತಮ್ಮದು ರೌಡಿ, ಗೂಂಡಾಗಳ ಪಕ್ಷವೆಂದು ಬಿಜೆಪಿಯವರೇ ಒಪ್ಪಿದ್ದಾರೆ: ಸುರ್ಜೆವಾಲಾ

ಹೊಸಪೇಟೆ (ವಿಜಯನಗರ): ‘ತಮ್ಮದು ರೌಡಿ ಮತ್ತು ಗೂಂಡಾಗಳ ಪಕ್ಷವೆಂದು ಸ್ವತಃ ಬಿಜೆಪಿಯವರೇ ಒಪ್ಪಿಕೊಂಡಿದ್ದಾರೆ’ ಎಂದು ರಾಜ್ಯ ಕಾಂಗ್ರೆಸ್‌ ಉಸ್ತುವಾರಿ ರಣದೀಪ್‌ ಸಿಂಗ್‌ ಸುರ್ಜೆವಾಲಾ ತಿಳಿಸಿದರು. ನಗರದ ಡಾ. ಪುನೀತ್‌ ರಾಜಕುಮಾರ್‌ ಜಿಲ್ಲಾ ಕ್ರೀಡಾಂಗಣದಲ್ಲಿ ಮಂಗಳವಾರ ಏರ್ಪಡಿಸಿದ್ದ ‘ಪ್ರಜಾ ಧ್ವನಿ’ ಯಾತ್ರೆ ಉದ್ದೇಶಿಸಿ ಮಾತನಾಡಿದ ಅವರು, ಬಿಜೆಪಿ ಶಾಸಕ ಸಿ.ಪಿ. ಯೋಗೇಶ್ವರ ಅವರು ದೇಶದ ಗೃಹಮಂತ್ರಿ ಅಮಿತ್‌ ಶಾ ಅವರನ್ನು ಗೂಂಡಾ ಎಂದು ಹೇಳಿದ್ದಾರೆ. ರೌಡಿ, ಗೂಂಡಾಗಳ ಪಾರ್ಟಿ ಎಂದು ಅವರೇ ಒಪ್ಪಿಕೊಂಡಿದ್ದರೆ. …

Read More »

ಗುತ್ತಿಗೆದಾರರ ಸಂಘದ ನಾಮಫಲಕ ಕಾಂಗ್ರೆಸ್‌ ಕಚೇರಿ ಎಂದು ಬದಲಾಗಲಿ: ಮುನಿರತ್ನ

ಕೋಲಾರ: ‘ಗುತ್ತಿಗೆದಾರರ ಸಂಘದವರು ಕಾಂಗ್ರೆಸ್‌ ಬೆಂಬಲಿಗರಂತೆ ನಡೆದುಕೊಳ್ಳುತ್ತಿದ್ದಾರೆ. ಅವರ ಕಚೇರಿಯ ಮೇಲಿರುವ ನಾಮಫಲಕವನ್ನು ಕಾಂಗ್ರೆಸ್ ಕಚೇರಿ ಎಂದು ಬದಲಾಯಿಸಿಕೊಳ್ಳಲಿ. ಅವರು ಯಾವತ್ತಾದರೂ ಗುತ್ತಿಗೆದಾರರ ಸಮಸ್ಯೆ ಆಲಿಸಿದ್ದಾರೆಯೇ? ಗುತ್ತಿಗೆದಾರರಿಗೆ ಒಳ್ಳೆಯದು ಮಾಡಿದ್ದಾರೆಯೇ’ ಎಂದು ಜಿಲ್ಲಾ ಉಸ್ತುವಾರಿ ಸಚಿವ ಮುನಿರತ್ನ ಪ್ರಶ್ನಿಸಿದರು.   ಮಂಗಳವಾರ ಇಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿ, ‘ಗುತ್ತಿಗೆದಾರರ ಸಂಘದ ಅಧ್ಯಕ್ಷರು ಎಷ್ಟು ಕಾಮಗಾರಿ ಮಾಡಿದ್ದಾರೆ, ಎಲ್ಲೆಲ್ಲಿ ಕಾಮಗಾರಿ ಮಾಡಿದ್ದಾರೆ ಎಂಬ ಪಟ್ಟಿ ನೀಡಲಿ’ ಎಂದು ಆಗ್ರಹಿಸಿದರು.

Read More »

ಜನವರಿ 21 ರಿಂದ ರಾಜ್ಯವ್ಯಾಪಿ ‘ವಿಜಯಸಂಕಲ್ಪ’ ಅಭಿಯಾನ: ಅಶ್ವತ್ಥನಾರಾಯಣ

ಬೆಂಗಳೂರು: ಇದೇ 21 ರಿಂದ 29 ರವರೆಗೆ ರಾಜ್ಯವ್ಯಾಪಿ ‘ವಿಜಯಸಂಕಲ್ಪ’ ಅಭಿಯಾನವನ್ನು ಬಿಜೆಪಿ ನಡೆಸಲಿದ್ದು, ಎರಡು ಕೋಟಿ ಜನರನ್ನು ಸಂಪರ್ಕಿಸುವ ಗುರಿ ಹೊಂದಲಾಗಿದೆ ಎಂದು ಉನ್ನತ ಶಿಕ್ಷಣ ಸಚಿವ ಡಾ.ಸಿ.ಎನ್‌.ಅಶ್ವತ್ಥನಾರಾಯಣ ಹೇಳಿದರು.   ಸೋಮವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಪಕ್ಷದ 39 ಸಂಘಟನಾ ಜಿಲ್ಲೆಗಳು, 312 ಮಂಡಲಗಳಲ್ಲಿ ಈ ಅಭಿಯಾನ ನಡೆಯಲಿದೆ. ಮಹಾಶಕ್ತಿ ಕೇಂದ್ರ ಮತ್ತು ಶಕ್ತಿ ಕೇಂದ್ರಗಳ ಸಭೆಗಳು ನಡೆಯಲಿವೆ ಎಂದು ಅವರು ತಿಳಿಸಿದರು. ಪಕ್ಷದ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ಡಾ …

Read More »