Breaking News

ರಾಜ್ಯ

ಆಗುಂಬೆ ಘಾಟಿಯಲ್ಲಿ ಗುಡ್ಡ ಕುಸಿತ

ತೀರ್ಥಹಳ್ಳಿ : ರಾಜ್ಯದಲ್ಲಿ ಮಳೆಯ ಅಬ್ಬರ ಹೆಚ್ಚಾಗಿದ್ದು ಅತೀ ಹೆಚ್ಚು ಮಳೆ ಬೀಳುವ ಪ್ರದೇಶವಾಗಿರುವ ಆಗುಂಬೆಯಲ್ಲಿ ಲಘು ಪ್ರಮಾಣದಲ್ಲಿ ಗುಡ್ಡ ಕುಸಿತ ಉಂಟಾಗಿದ್ದು ಓಡಾಟ ನಡೆಸುವ ಸಾರ್ವಜನಿಕರು ಎಚ್ಚರಿಕೆ ವಹಿಸಬೇಕಿದೆ. ಈಗಾಗಲೇ ಭಾರಿ ವಾಹನಗಳ ಸಂಚಾರವನ್ನು ಜಿಲ್ಲಾಧಿಕಾರಿಗಳ ಆದೇಶದಂತೆ ನಿಷೇಧ ಮಾಡಲಾಗಿದ್ದು ತೀರ್ಥಹಳ್ಳಿ – ಉಡುಪಿ ಮಾರ್ಗವಾಗಿ ಹೋಗುವ ವಾಹನಗಳು ಹುಲಿಕಲ್ ಘಾಟಿ ಮಾರ್ಗವಾಗಿ ಹೋಗುತ್ತಿವೆ. ಈಗ ಆಗುಂಬೆ ಘಾಟಿಯ 5 ನೇ ತಿರುವಿನಲ್ಲಿ ಸಣ್ಣ ಪ್ರಮಾಣದಲ್ಲಿ ಗುಡ್ಡ ಕುಸಿಯಲು …

Read More »

ಹಳೇ ಸ್ಪ್ಲೆಂಡರ್ ಬೈಕ್‌ ಹೊಂದಿರುವವರಿಗೆ ಗುಡ್‌ನ್ಯೂಸ್‌

ಆಟೋಮೊಬೈಲ್‌ ಕ್ಷೇತ್ರದಲ್ಲಿ ದಿನದಿಂದ ದಿನಕ್ಕೆ ಬದಲಾವಣೆ ಕ್ರಾಂತಿಯೇ ಆಗುತ್ತಿದೆ. ಅದರಲ್ಲೂ ಅತೀ ಕಡಿಮೆ ಬೆಲೆ ಹಾಗೂ ಅತೀ ಹೆಚ್ಚು ಮೈಲೇಜ್‌ ನೀಡುವ ಬೈಕ್‌ಗಳಲ್ಲಿ ಹಿರೋ ಕೂಡ ಒಂದಾಗಿದ್ದು, ಇದರ ಮಾರಾಟದಲ್ಲೂ ಭಾರೀ ಪೈಪೋಟಿ ಏರ್ಪಟ್ಟಿದೆ. ಮೊದಲಿಗೆ ಹಿರೋ ಹೊಂಡಾ ಎರಡು ಒಂದೇ ಕಂಪನಿ ಆಗಿದ್ದವು. ಇದೀಗ ಇವೆರಡು ಬೇರೆ ಬೇರೆ ಆಗಿದ್ದು, ಹಿರೋ ಕಂಪನಿ ಇದೀಹ ಗುಡ್‌ನ್ಯೂಸ್‌ವೊಂದನ್ನು ನೀಡಿದೆ. ಮಾಹಿತಿ ಇಲ್ಲಿದೆ ತಿಳಿಯಿರಿ. ಮೊದಲಿನಿಂದಲೂ ಬಜಾಜ್‌ ಪ್ಲಾಟೀನ ಬಿಟ್ಟರೆ, ಭಾರತದ …

Read More »

ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಯಾವಾಗ ಬೀಳುತ್ತೋ ಗೊತ್ತಿಲ್ಲ:ಬಿವೈ ರಾಘವೇಂದ್ರ

ಶಿವಮೊಗ್ಗ : ಮುಖ್ಯಮಂತ್ರಿಗಳಿಗೆ ನೀಡಿದ್ದ ಆನೆ ಪತ್ರಗಳು ಕಸದ ಬುಟ್ಟಿಗೆ ಸೇರಿಕೊಂಡಿವೆ. ರಾಜ ಕಾಂಗ್ರೆಸ್ ಸರ್ಕಾರ ಯಾವಾಗ ಬೀಳುತ್ತದೆ ಗೊತ್ತಿಲ್ಲ ಎಂದು ಶಿವಮೊಗ್ಗದಲ್ಲಿ ಬಿಜೆಪಿ ಸಂಸದ ಬಿ ವೈ ರಾಘವೇಂದ್ರ ಸ್ಪೋಟಕವಾದ ಭವಿಷ್ಯ ನುಡಿದಿದ್ದಾರೆ. ಇಂದು ಶಿವಮೊಗ್ಗದ ಬಂಟರ ಭವನದಲ್ಲಿ ಜಿಲ್ಲಾ ಬಿಜೆಪಿ ಕಾರ್ಯಕಾರಿಣಿ ಸಭೆಯಲ್ಲಿ ಮಾತನಾಡಿದ ಅವರು, ರಾಜ್ಯ ಕಾಂಗ್ರೆಸ್ ಸರ್ಕಾರ ಯಾವಾಗ ಬೀಳುತ್ತೋ ಗೊತ್ತಿಲ್ಲ. ಈ ಸರ್ಕಾರ ಐದು ವರ್ಷ ಪೂರ್ಣಗೊಳಿಸುವುದು ಅನುಮಾನ ಇದೆ. ಕಾಂಗ್ರೆಸ್ ಸರ್ಕಾರ …

Read More »

ಕಲುಷಿತ ನೀರು ಸೇವಿಸಿ 9 ಜನರು ಅಸ್ವಸ್ಥ: ಗ್ರಾಮ ಪಂಚಾಯತ್ ಪಿಡಿಒ ಸಸ್ಪೆಂಡ್

ಯಾದಗಿರಿ: ಕಲುಷಿತ ನೀರು ಸೇವಿಸಿ 9 ಜನರು ಅಸ್ವಸ್ಥರಾಗಿ ಆಸ್ಪತ್ರೆಗೆ ದಾಖಲಾಗಿರುವ ಘಟನೆ ಯಾದಗಿರಿ ಜಿಲ್ಲೆಯ ಕಾಕಲವಾರ ಗ್ರಾಮದಲ್ಲಿ ನಡೆದಿದೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಕರ್ತವ್ಯಲೋಪ ಆರೋಪದಲ್ಲಿ ಕಾಕಲವಾರ ಗ್ರಾಮ ಪಂಚಾಯತ್ ಪಿಡಿಒ ಅವರನ್ನು ಅಮಾನತು ಮಾಡಿ ಆದೇಶ ಹೊರಡಿಸಲಾಗಿದೆ. ಮಲ್ಲರೆಡ್ಡಿ ಸಸ್ಪೆಂಡ್ ಆಗಿರುವ ಗ್ರಾಮ ಪಂಚಾಯತ್ ಪಿಡಿಒ. ಗ್ರಾಮದ ಮೂರು ಬೋರ್ ವೆಲ್ ನೀರು ಕುಡಿಯಲು ಯೋಗ್ಯವಲ್ಲ ಎಂದು ವರದಿ ಬಂದಿತ್ತು. ಆದಾಗ್ಯೂ ಪಿಡಿಒ ಮಲ್ಲರೆಡ್ಡಿ ಅದೇ ನೀರನ್ನು ಕುಡಿಯಲು …

Read More »

ಅಂಬಾನಿ ಮಗನ ಮದುವೆಯಲ್ಲಿ ರಾಕಿಂಗ್ ಸ್ಟಾರ್ ಯಶ್ ಗೆ 2 ಕೋಟಿ ವಾಚ್ ಗಿಫ್ಟ್..!

ವಿಶ್ವದ ಶ್ರೀಮಂತ ವ್ಯಕ್ತಿ ಮುಖೇಶ್ ಅಂಬಾನಿ ಕಿರಿಯ ಮಗನ ಮದುವೆ ಅದ್ದೂರಿಯಾಗಿ ನಡೆದಿದೆ. ಕಳೆದ ಮೂರು ತಿಂಗಳಿನಿಂದಾನೂ ಮದುವೆಯ ಕಾರ್ಯಕ್ರಮಗಳು ನಡೆದಿವೆ. ಸ್ವರ್ಗವನ್ನೇ ಧರೆಗಿಳಿಸಿದ ಮದುವೆಗೆ ಇಂದು ತೆರೆ ಬೀಳಲಿದೆ. ಮದುವೆ ಬಾಲಿವುಡ್, ಟಾಲಿವುಡ್ ಸೇರಿದಂತೆ ದೊಡ್ಡ ದೊಡ್ಡ ಸ್ಟಾರ್ ಗಳ ಫ್ಯಾಮಿಲಿ ಕೂಡ ಹೋಗಿದ್ದರು. ಅದರಂತೆ ರಾಕಿಂಗ್ ಸ್ಟಾರ್ ಯಶ್ ಅವರಿಗೂ ಆಹ್ವಾನಿವಿತ್ತು. ಮುಖೇಶ್ ಅಂಬಾನಿಯ ಮಗನ ಮದುವೆಗೆ ಹೋಗಿದ್ದಂತ ರಾಕಿಬಾಯ್ ಅವರಿಗೆ ದುಬಾರಿ ಉಡುಗೊರೆಯನ್ನು ಅಂಬಾನಿ ಕುಟುಂಬಸ್ಥರು …

Read More »

ಮಾಜಿ ಸಚಿವ ನಾಗೇಂದ್ರಗೆ ಇಡಿ ಗ್ರಿಲ್

ಬೆಂಗಳೂರು,ಜು.14- ಮಾಜಿ ಸಚಿವ ಬಿ.ನಾಗೇಂದ್ರ ಅವರನ್ನು ತೀವ್ರ ವಿಚಾರಣೆಗೊಳಪಡಿಸಿರುವ ಇ.ಡಿ ಅಧಿಕಾರಿಗಳು ವಾಲೀಕಿ ನಿಗಮದ ಬಹುಕೋಟಿ ಹಗರಣದ ಬಗ್ಗೆ ಮಾಹಿತಿಗಳನ್ನು ಕಲೆ ಹಾಕಿದ್ದಾರೆ. ನಿಗಮದ ಅಕ್ರಮ ಹಣ ವರ್ಗಾವಣೆ ಬಗ್ಗೆ ಬಿ.ನಾಗೇಂದ್ರ ಅವರನ್ನು ಶುಕ್ರವಾರ ಬಂಧಿಸಿದ್ದ ಇ.ಡಿ ಅಧಿಕಾರಿಗಳು ಶನಿವಾರ ಅವರನ್ನು ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯದ ನ್ಯಾಯಾಧೀಶರ ಎದುರು ಹಾಜರುಪಡಿಸಿದ್ದರು. ನ್ಯಾಯಾಲಯ ಆರು ದಿನಗಳ ಕಾಲ ಇ.ಡಿ ಕಸ್ಟಡಿಗೆ ನೀಡಿದೆ. ನಾಗೇಂದ್ರ ಅವರನ್ನು ತೀವ್ರ ವಿಚಾರಣೆಗೆ ಒಳಪಡಿಸಿರುವ ಇ.ಡಿ ಅಧಿಕಾರಿಗಳು ಪ್ರಕರಣಕ್ಕೆ …

Read More »

ಹಲವು ವರ್ಷಗಳಿಂದ ಒಂದೇ ಸ್ಥಳ, ಕಂದಾಯ ಇಲಾಖೆ ಅಧಿಕಾರಿಗಳ ಪಟ್ಟಿ ಕೇಳಿದ ಸಚಿವರು

ಬೆಂಗಳೂರು, ಜುಲೈ 14: ಕಂದಾಯ ಇಲಾಖೆಯಲ್ಲಿ ಹಲವು ವರ್ಷಗಳಿಂದ ಒಂದೇ ಸ್ಥಳದಲ್ಲಿ ಕಾರ್ಯ ನಿರ್ವಹಣೆ ಮಾಡುತ್ತಿರುವ ಅಧಿಕಾರಿಗಳ ಪಟ್ಟಿ ತಯಾರಾಗುತ್ತಿದೆ. ಸ್ವತಃ ಇಲಾಖೆಯ ಸಚಿವ ಕೃಷ್ಣ ಬೈರೇಗೌಡ ಈ ಕುರಿತು ಮಾಹಿತಿ ನೀಡಿದ್ದಾರೆ. ಕಂದಾಯ ಸಚಿವರ ಸೂಚನೆ ಮೇರೆಗೆ ಈ ಕುರಿತು ಎಲ್ಲಾ ಜಿಲ್ಲಾಧಿಕಾರಿಗಳಿಗೆ ಕಂದಾಯ ಇಲಾಖೆಯ ಸರ್ಕಾರದ ಪ್ರಧಾನ ಕಾರ್ಯದರ್ಶಿ ರಾಜೇಂದರ್ ಕುಮಾರ್ ಕಟಾರಿಯಾ ಪತ್ರವನ್ನು ಬರೆದಿದ್ದಾರೆ. ಸಚಿವರು ಈ ಪತ್ರವನ್ನು ಟ್ವೀಟ್ ಮಾಡಿ ಪೋಸ್ಟ್‌ವೊಂದನ್ನು ಹಾಕಿದ್ದಾರೆ. ಸಚಿವ …

Read More »

46 ವರ್ಷಗಳ ಬಳಿಕ ಪುರಿ ಜಗನ್ನಾಥ ದೇಗುಲದ ‘ರತ್ನ ಭಂಡಾರ’ದ ಬಾಗಿಲು ಓಪನ್

ಪುರಿ: ನಾಲ್ಕು ದಶಕಗಳ ನಂತರ ಶ್ರೀ ಜಗನ್ನಾಥ ದೇವಾಲಯದ ‘ರತ್ನ ಭಂಡಾರ’ (ನಿಧಿ ಭಂಡಾರ) ಭಾನುವಾರ ತೆರೆಯಲ್ಪಟ್ಟಿದೆ. ಒಡಿಶಾ ಸರ್ಕಾರ ಹೊರಡಿಸಿದ ಸ್ಟ್ಯಾಂಡರ್ಡ್ ಆಪರೇಟಿಂಗ್ ಪ್ರೊಸೀಜರ್ಸ್ (ಎಸ್‌ಒಪಿ) ಅನುಸರಿಸಿ ಶ್ರೀ ಜಗನ್ನಾಥ ದೇವಾಲಯದ ರತ್ನ ಭಂಡಾರವನ್ನು ತೆರೆಯಲಾಯಿತು. ಶನಿವಾರ, ಒಡಿಶಾ ಸರ್ಕಾರವು ರತ್ನ ಭಂಡಾರ್ ತೆರೆಯಲು ಅನುಮೋದನೆ ನೀಡಿತು, ಅಲ್ಲಿ ಸಂಗ್ರಹಿಸಿದ ಆಭರಣಗಳು ಸೇರಿದಂತೆ ಬೆಲೆಬಾಳುವ ವಸ್ತುಗಳ ಆವಿಷ್ಕಾರವನ್ನು ಕೈಗೊಂಡ ನಂತರ ಈ ಕ್ರಮವಹಿಸಲಾಯಿತು. ಈ ಸಂದರ್ಭದ ನೆನಪಿಗಾಗಿ, ಒಡಿಶಾದ …

Read More »

ಬಾಗಲಕೋಟೆ ಪ್ರವಾಸೋದ್ಯಮ ಇಲಾಖೆಯಲ್ಲಿ ಅಕ್ರಮ

ಬಾಗಲಕೋಟೆ ಪ್ರವಾಸೋದ್ಯಮ ಇಲಾಖೆಯಲ್ಲಿ ಅಕ್ರಮ ಬಾಗಲಕೋಟೆ: ಬೆಂಗಳೂರಿನ ವಾಲ್ಮೀಕಿ ಅಭಿವೃದ್ಧಿ ನಿಗಮದಲ್ಲಿ ಕೋಟ್ಯಂತರ ರೂ. ಹಣ ಅಕ್ರಮವಾಗಿ ಅನ್ಯ ಖಾತೆಗಳಿಗೆ ವರ್ಗಾವಣೆಯಾಗಿ ರುವ ನಡುವೆಯೇ ಬಾಗಲಕೋಟೆಯ ಜಿಲ್ಲಾ ಪ್ರವಾಸೋದ್ಯಮ ಅಭಿವೃದ್ಧಿ ಸಮಿತಿಯಲ್ಲೂ ಅಂತಹದ್ದೇ ಹಗರಣ ಪತ್ತೆಯಾಗಿದೆ. ಸಮಿತಿಯ 3 ಬ್ಯಾಂಕ್‌ ಖಾತೆಗಳಿಂದ ಬರೋಬ್ಬರಿ 2.47 ಕೋಟಿ ರೂ. ಅನ್ಯರ ಖಾತೆಗೆ ವರ್ಗವಾಗಿದೆ. 4 ವರ್ಷಗಳಲ್ಲಿ 54 ಬಾರಿ ಹಣ ವರ್ಗಾವಣೆಯಾಗಿದೆ ಎಂಬ ಸಂಗತಿ ಬಯಲಾಗಿದೆ. ಇದಕ್ಕೆ ಸ್ಥಳೀಯ ನಿರ್ಮಿತಿ ಕೇಂದ್ರವೇ ಕಾರಣ …

Read More »