ಇಳಕಲ್: ‘ಬಡವರಿಗೆ, ಕೂಲಿಕಾರರಿಗೆ ರಿಯಾಯ್ತಿ ದರದಲ್ಲಿ ಊಟ, ಉಪಹಾರ ನೀಡುವ ಇಂದಿರಾ ಕ್ಯಾಂಟಿನ್ ಹುನಗುಂದದಲ್ಲಿ ಮಂಜೂರಾಗಿದ್ದರೂ, ಹಿಂದಿನ ಸರ್ಕಾರ ಹಾಗೂ ಆಗಿನ ಶಾಸಕರು ದುರುದ್ದೇಶದಿಂದ ಆರಂಭಿಸಿರಲಿಲ್ಲ’ ಎಂದು ವೀರಶೈವ ಲಿಂಗಾಯತ ಅಭಿವೃದ್ಧಿ ನಿಗಮದ ಅಧ್ಯಕ್ಷ, ಶಾಸಕ ವಿಜಯಾನಂದ ಕಾಶಪ್ಪನವರ ಆರೋಪಿಸಿದರು. ಅವರು ಮಂಗಳವಾರ ಇಲ್ಲಿಯ ಪೊಲೀಸ್ ಠಾಣೆಯ ಆವರಣದಲ್ಲಿ ಇಂದಿರಾ ಕ್ಯಾಂಟಿನ್ ಕಟ್ಟಡದ ಕಾಮಗಾರಿಗೆ ಭೂಮಿಪೂಜೆ ನೆರವೇರಿಸಿ ಮಾತನಾಡಿದರು. ‘ಕೆಲವೇ ತಿಂಗಳುಗಳಲ್ಲಿ ಕ್ಯಾಂಟಿನ್ ಅರಂಭವಾಗಲಿದೆ. ಕೇವಲ ₹ 5 ಮತ್ತು …
Read More »ರಾಜ್ಯದಲ್ಲಿ ಮತ್ತೊಂದು ‘ಕೀಚಕ ಕೃತ್ಯ’: ಡ್ರಾಫ್ ಕೊಡುವ ನೆಪದಲ್ಲಿ ಬಾಲಕಿ ಮೇಲೆ ‘ದುರುಳ’ರಿಂದ ಅತ್ಯಾಚಾರ
ಕೊಡಗು: ಜಿಲ್ಲೆಯಲ್ಲಿ ರಾಜ್ಯದಲ್ಲೇ ಬೆಚ್ಚಿ ಬೀಳಿಸುವಂತ ಘಟನೆಯೊಂದು ನಡೆದಿದೆ. ಡ್ರಾಫ್ ನೀಡುವ ನೆಪದಲ್ಲಿ ಬಾಲಕಿಯೊಬ್ಬಳ ಮೇಲೆ ಕೀಚಕರ ಕೃತ್ಯವನ್ನು ದುರುಳರು ಮೆರೆದಿದ್ದಾರೆ. ಓರ್ವ ಬಾಲಕಿಯ ಮೇಲೆ ಅತ್ಯಾಚಾರ ಎಸಗಿದ್ದರೇ, ಮತ್ತೋರ್ವ ಬಾಲಕಿಯ ಮೇಲೆ ಅತ್ಯಾಚಾರ ಯತ್ನ ನಡೆಸಲಾಗಿದೆ. ಕೊಡಗು ಜಿಲ್ಲೆಯ ಪೊನ್ನಂ ಪೇಟೆ ತಾಲೂಕಿನಲ್ಲಿ ರಸ್ತೆಯಲ್ಲಿ ನಡೆದುಕೊಂಡು ಹೋಗುತ್ತಿದ್ದಂತ ಐವರು ಬಾಲಕಿಯರನ್ನು, ಮಾರುತಿ 800 ಅಪರಿಚಿತ ಕಾರಿನಲ್ಲಿ ಡ್ರಾಫ್ ಕೊಡುವುದಾಗಿ ಕರೆದೊಯ್ದಿದ್ದಾರೆ. ನಾಗರಹೊಳೆಗೆ ಡ್ರಾಫ್ ಕೊಡ್ತಾರೆ ಅಂತ ಕಾರು ಹತ್ತಿದಂತ …
Read More »ಪಹಣಿಗೆ ಆಧಾರ್ ಜೋಡಣೆ|ಕೆ.ಹೊಸಳ್ಳಿ ರಾಜ್ಯಕ್ಕೆ ಪ್ರಥಮ: ಉಪತಹಶೀಲ್ದಾರ್
ಸಿಂಧನೂರು: ತಾಲ್ಲೂಕಿನ ಕೆ.ಹೊಸಳ್ಳಿ ಗ್ರಾಮದಲ್ಲಿ ಪಹಣಿಗೆ ಆಧಾರ್ ಜೋಡಣೆ ಕಾರ್ಯ ಶೇ 98ರಷ್ಟು ಮುಗಿಸುವ ಮೂಲಕ ರಾಜ್ಯದಲ್ಲಿ ಪ್ರಥಮ ಸ್ಥಾನ ಗಳಿಸಿದೆ ಎಂದು ಜಾಲಿಹಾಳ ಹೋಬಳಿಯ ಉಪತಹಶೀಲ್ದಾರ್ ಶ್ರೀನಿವಾಸ ಹೇಳಿದರು. ಪಹಣಿಗೆ ಆಧಾರ್ ಜೋಡಣೆ ಯಶಸ್ಸಿಗಾಗಿ ತಾಲ್ಲೂಕಿನ ಜಾಲಿಹಾಳ ಹೋಬಳಿ ಕೇಂದ್ರದಲ್ಲಿ ಕೆ.ಹೊಸಳ್ಳಿ ಗ್ರಾಮದ ಆಡಳಿತ ಅಧಿಕಾರಿಗೆ ಹಮ್ಮಿಕೊಂಡಿದ್ದ ಸನ್ಮಾನ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು. ‘ಪಹಣಿಗಳಿಗೆ ಆಧಾರ್ ಜೋಡಣೆಯಿಂದ ಪಹಣಿಯಲ್ಲಿ ರೈತರ ಭಾವಚಿತ್ರ ಬರುತ್ತದೆ. ಯಾವುದೇ ರೀತಿಯ ಸಮಸ್ಯೆಗಳ ಉದ್ಭವಿಸಿದರೂ, …
Read More »ಕುಮಟಾ | ಹೊಳೆಗೆ ಉರುಳಿದ ಖಾಲಿ ಗ್ಯಾಸ್ ಟ್ಯಾಂಕರ್
ಕುಮಟಾ: ಹೆದ್ದಾರಿ ಬದಿಯ ಹೊಳೆಗೆ ಖಾಲಿ ಗ್ಯಾಸ್ ಟ್ಯಾಂಕರ್ ಹೊತ್ತ ಲಾರಿ ಉರುಳಿ ಬಿದ್ದು ವಾಹನ ಚಾಲಕ ಪ್ರಾಣಾಪಾಯದಿಂದ ಪಾರಾದ ಘಟನೆ ಸೋಮವಾರ ಪಟ್ಟಣದ ಹೊನಮಾಂವ್ ಬಳಿ ನಡೆದಿದೆ. ಖಾಲಿ ಟ್ಯಾಂಕರ್ ಹೊತ್ತ ಲಾರಿ ಗೋವಾದಿಂದ ಮಂಗಳೂರಿಗೆ ಹೋಗುತ್ತಿತ್ತು. ವಾಹನದ ಎದುರು ಬೈಕ್ ಬಂದಾಗ ಅಪಾಯ ಸಂಭವಿಸುವುದನ್ನು ತಪ್ಪಿಸಲು ಯತ್ನಿಸಿದಾಗ ನಿಯಂತ್ರಣ ತಪ್ಪಿದ ಲಾರಿ ಪಕ್ಕದ ಹೊಳೆಗೆ ಉರುಳಿದೆ. ಲಾರಿ ಚಾಲಕ ಜಾರ್ಖಂಡ್ ಮೂಲದ ಬಿರೇಂದರ್ ಯಾವುದೇ ಅಪಾಯವಿಲ್ಲದೆ ಪಾರಾಗಿದ್ದಾರೆ …
Read More »ಪತ್ರಕರ್ತ ರವೀಂದ್ರ ಮುದ್ದಿ ಅವರ ‘ಸಿಗ್ನಲ್ ಜಂಪ್’ ಪುಸ್ತಕ ಬಿಡುಗಡೆ
ಬೆಂಗಳೂರು : ಪತ್ರಕರ್ತ ರವೀಂದ್ರ ಮುದ್ದಿ ಅವರ ‘ಸಿಗ್ನಲ್ ಜಂಪ್’ ಕಥಾ ಸಂಕಲನ ಅವ್ವ ಪುಸ್ತಕಾಲಯದಿಂದ ಬಿಡುಗಡೆಯಾಗುತ್ತಿದೆ. ಇದೇ ಜುಲೈ 14, ಭಾನುವಾರದಂದು ಬೆಂಗಳೂರು ವಿಜಯನಗರದಲ್ಲಿರುವ ಎಂ. ಚಿದಾನಂದಮೂರ್ತಿ ಸಭಾಂಗಣದಲ್ಲಿ ಜರುಗುವ ಈ ಪುಸ್ತಕ ಬಿಡುಗಡೆ ಸಮಾರಂಭದಲ್ಲಿ ಖ್ಯಾತ ಬರಹಗಾರರಾದ ಜೋಗಿ, ಯತಿರಾಜ್ ವೀರಾಂಬುಧಿ, ಪೂರ್ಣಿಮಾ ಮಾಳಗಿಮನಿ, ಮಹೇಶ್ ಅರಬಳ್ಳಿ ಹಾಗೂ ವೀರಲೋಕ ಸಂಸ್ಥೆಯ ವೀರಕಪುತ್ರ ಶ್ರೀನಿವಾಸ್ ಅವರು ಮುಖ್ಯ ಅತಿಥಿಗಳಾಗಿ ಪಾಲ್ಗೊಳ್ಳುತ್ತಿದ್ದಾರೆ. ಸಿಗ್ನಲ್ ಜಂಪ್ ನಲ್ಲಿ ನಾಡಿನ ಹತ್ತು …
Read More »ಶಾಲಾ ಕೊಠಡಿಯಲ್ಲಿ ಶಿಕ್ಷಕಿ ಜೊತೆ ಹೆಡ್ ಮಾಸ್ಟರ್ ರೋಮ್ಯಾನ್ಸ್ ; ಏನ್ ಕಾಲ ಬಂತು ಗುರು…?
ಶಾಲಾ ಶಿಕ್ಷಕರು ಮಕ್ಕಳ ಭವಿಷ್ಯ ರೂಪಿಸುವವರು. ವಿಧ್ಯೆ ಕಲಿಸುವ ಶಿಕ್ಷಕರ ಮೇಲೆ ತಮ್ಮ ಮಕ್ಕಳ ಭವಿಷ್ಯವನ್ನೇ ಮುಡಿಪಾಗಿಟ್ಟು ಪೋಷಕರು ಸುಂದರ ಕನಸು ಕಟ್ಟಿಕೊಂಡಿರುತ್ತಾರೆ. ಆದರೆ ಶಿಕ್ಷಕರು ಶಾಕೆಯಲ್ಲೇ ಮೈ ಮರೆತರೆ ಏನಾಗಬಹುದು ಎಂಬುದಕ್ಕೆ ಈ ಸುದ್ದಿ ಸಾಕ್ಷಿಯಾಗಿದೆ. ಹೌದು ಶಾಲೆಯ ಕೊಠಡಿಯಲ್ಲೇ ಮಹಿಳಾ ಶಿಕ್ಷಕಿ ಹಾಗೂ ಶಾಲೆಯ ಹೆಡ್ ಮಾಸ್ಟರ್ ಸೇರಿ ರೋಮ್ಯಾನ್ಸ್ ಮಾಡಿರುವ ವೀಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿವೆ. ಸಧ್ಯ ಈ ವೀಡಿಯೋ ನೋಡಿದ ನೆಟ್ಟಿಗರು ಶಾಲಾ …
Read More »ಮುಳಮುತ್ತಲ ಗ್ರಾಮದಲ್ಲಿ ಮೂಲಸೌಕರ್ಯ ಸಮಸ್ಯೆ: ತಪ್ಪದ ಗೋಳು
ಉಪ್ಪಿನಬೆಟಗೇರಿ: ಧಾರವಾಡ ತಾಲ್ಲೂಕಿನ ಕುರುಬಗಟ್ಟಿ ಗ್ರಾಮ ಪಂಚಾಯ್ತಿ ವ್ಯಾಪ್ತಿಯ ಸುಮಾರು 3 ಸಾವಿರ ಜನಸಂಖ್ಯೆ ಇರುವ ಮುಳಮುತ್ತಲ ಗ್ರಾಮವು ಹಲವು ಮೂಲ ಸೌಕರ್ಯಗಳ ಕೊರತೆಯಿಂದ ಜನರು ಪರದಾಡುವ ಸ್ಥಿತಿ ನಿರ್ಮಾಣವಾಗಿದೆ. ಕುರುಬಗಟ್ಟಿಯ ಆರು, ಮಂಗಳಗಟ್ಟಿಯ ಐದು ಹಾಗೂ ಮುಳಮುತ್ತಲದ ಆರು ಗ್ರಾಮ ಪಂಚಾಯ್ತಿ ಸದಸ್ಯರು ಸೇರಿದಂತೆ ಒಟ್ಟು 17 ಸದಸ್ಯರನ್ನೊಳಗೊಂಡ ಒಂದು ಗ್ರಾಮ ಪಂಚಾಯ್ತಿ ಇದೆ. ಮುಳಮುತ್ತಲ ಗ್ರಾಮದ ಕೆರೆಯ ಪಕ್ಕದಲ್ಲಿ ಬಸ್ ನಿಲ್ದಾಣವಿದ್ದು, ಕಟ್ಟಡದ ಹಿಂಬದಿಯ ಗೋಡೆ ಒಡೆದು ಚಾವಣಿಯ …
Read More »ವಧು-ವರರ ಸಮಾವೇಶ 20ರಂದು
ಗೋಕಾಕ: ತಾಲ್ಲೂಕು ಶಿವಶರಣ ಹಡಪದ ಅಪ್ಪಣ್ಣ ಸೇವಾ ಸಂಘದ ವತಿಯಿಂದ ನಡೆಯಲಿರುವ ಶಿವಶರಣ ಹಡಪದ ಅಪ್ಪಣ್ಣನವರ ಜಯಂತ್ಯುತ್ಸವ ಅಂಗವಾಗಿ ರಾಜ್ಯಮಟ್ಟದ ಹಡಪದ ಅಪ್ಪಣ್ಣ ಸಮಾಜದವರ ವಧು-ವರರ ಸಮಾವೇಶವನ್ನು ಜುಲೈ 20ರಂದು ಏರ್ಪಡಿಸಲಾಗಿದೆ. ಎಂದು ಶಿವಶರಣ ಹಡಪದ ಅಪ್ಪಣ್ಣ ಸೇವಾ ಸಂಘದ ಅಧ್ಯಕ್ಷ ಸಿದ್ದಪ್ಪ ನಾವಲಗಿ ತಿಳಿಸಿದ್ದಾರೆ. ರಾಜ್ಯಮಟ್ಟದ ಹಡಪದ ಅಪ್ಪಣ್ಣ ಸಮಾಜದವರ ವಧು-ವರರ ಸಮಾವೇಶವನ್ನು ನಗರಸಭೆ ಸಮುದಾಯ ಭವನದಲ್ಲಿ ಹಮ್ಮಿಕೊಳ್ಳಲಾಗಿದ್ದು ಆಸಕ್ತರು ಜುಲೈ 18ರ ಒಳಗೆ ಹೆಸರು ನೋಂದಾಯಿಸಬೇಕು. …
Read More »ಜನರನ್ನು ಪರಾವಲಂಬಿಯಾಗಿಸುತ್ತಿರುವ ‘ಗ್ಯಾರಂಟಿ’: ರಮೇಶ್ ಕತ್ತಿ ವಿಷಾದ
ಹುಕ್ಕೇರಿ: ‘ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ಗ್ಯಾರಂಟಿ ಯೋಜನೆ ಹೆಸರಿನಲ್ಲಿ ರೈತರು ಸೇರಿದಂತೆ ಜನರನ್ನು ಪರಾವಲಂಬಿಗಳಾಗಿ ಮಾಡುತ್ತಿರುವುದು ಆತಂಕಕಾರಿ ಬೆಳವಣಿಗೆ’ ಎಂದು ಬಿಡಿಸಿಸಿ ಬ್ಯಾಂಕ್ ಅಧ್ಯಕ್ಷ ರಮೇಶ್ ಕತ್ತಿ ಹೇಳಿದರು. ತಾಲ್ಲೂಕಿನ ನೇರಲಿಯ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ವತಿಯಿಂದ 2024-25 ರಿಂದ 2026-27ನೇ ಸಾಲಿಗೆ ಮಂಜೂರಾದ ₹5.59 ಕೋಟಿ ಪತ್ತನ್ನು ಬುಧವಾರ 811 ಸದಸ್ಯರಿಗೆ ವಿತರಿಸಿ ಮಾತನಾಡಿದರು. ‘ಪಕ್ಷಾತೀತವಾಗಿ ಸರ್ಕಾರಗಳು ಬರಬರುತ್ತ ಜನರನ್ನು ಸ್ವಾವಲಂಬಿ ಬದುಕು …
Read More »ಖಾಸಗಿ ಟೆಲಿಕಾಂ ಕಂಪನಿಗಳಿಗೆ ಪೈಪೋಟಿ ನೀಡಲು BSNL ಸಿದ್ಧ: 1000ಜಿಬಿ ಬ್ರಾಂಡ್ ಬ್ಯಾಂಡ್ ಪ್ಲ್ಯಾನ್
ಟೆಲಿಕಾಂ ಕ್ಷೇತ್ರದ ದೈತ್ಯಗಳಲ್ಲಿ ಒಂದಾಗಿರುವ ಸರ್ಕಾರಿ ಸೌಮ್ಯದ ಬಿಎಸ್ಎನ್ಎಲ್ ಈಗ ಗ್ರಾಹಕರನ್ನು ತನ್ನತ್ತ ಸೆಳೆಯಲು ಭರ್ಜರಿ ಪ್ಲ್ಯಾನ್ ಮಾಡಿಕೊಂಡಿದೆ. ಆರಂಭದಲ್ಲಿ ಅಗ್ಗದ ರಿಚಾರ್ಜ್ ಪ್ಲ್ಯಾನ್ ನೀಡಿ ಬಳಕೆದಾರರನ್ನು ಸೆಳೆದ ಬಿಎಸ್ಎನ್ಎಲ್, ಈಗ ಮತ್ತೊಂದು ಹೆಜ್ಜೆ ಮುಂದೆ ಇಟ್ಟಿದ್ದು, ಮತ್ತೊಂದು ವಲಯದಲ್ಲಿ ತನ್ನ ಹಿಡಿತವನ್ನು ಮತ್ತಷ್ಟು ಬಿಗಿ ಗೊಳಿಸಿಕೊಳ್ಳಲು ಭರ್ಜರಿ ಪ್ಲ್ಯಾನ್ ಮಾಡಿಕೊಂಡಿದೆ. ಜುಲೈನಲ್ಲಿ ಖಾಸಗಿ ಕಂಪನಿಗಳ ರಿಚಾರ್ಜ್ ದರಗಳಲ್ಲಿ ಏರಿಕೆ ಕಂಡಿದ್ದರಿಂದ ಬಳಕೆದಾರರ, ಬಿಎಸ್ಎನ್ಎಲ್ನತ್ತ ಮುಖ ಮಾಡುತ್ತಿದ್ದಾರೆ. ಇಷ್ಟೇ ಅಲ್ಲ, …
Read More »
Laxmi News 24×7