ಬೆಂಗಳೂರು: ವಾಲ್ಮೀಕಿ ಅಭಿವೃದ್ಧಿ ನಿಗಮದಲ್ಲಿನ ಹಗರಣದ ವಿರುದ್ಧ ಬಿಜೆಪಿ ರಾಜ್ಯಾದ್ಯಂತ ಪ್ರತಿಭಟನೆ ನಡೆಸಲು ಸಿದ್ಧತೆ ನಡೆಸಿದೆ. ರಾಜ್ಯ ಬಿಜೆಪಿ ಕಚೇರಿಯಲ್ಲಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ನೇತೃತ್ವದಲ್ಲಿ ನಡೆದ ಸಭೆಯಲ್ಲಿ ಈ ಬಗ್ಗೆ ತೀರ್ಮಾನಿಸಲಾಗಿದ್ದು, ಜೂನ್ 28ರಂದು ರಾಜ್ಯಾದ್ಯಂತ ಪ್ರತಿಭಟನೆ ನಡೆಸಲು ನಿರ್ಧರಿಸಲಾಗಿದೆ. ವಾಲ್ಮೀಕಿ ಅಭಿವೃದ್ಧಿ ನಿಗಮದಲ್ಲಿ ಕೋಟ್ಯಂತರ ರೂಪಾಯಿ ಅವ್ಯವಹಾರವಾಗಿದ್ದು, ಅಕ್ರಮವಾಗಿ ಹಣ ವರ್ಗಾವಣೆ ಮಡಲಾಗಿದೆ. ಹಗರಣವನ್ನು ಖಂಡಿಸಿ ರಾಜ್ಯಾದ್ಯಂತ ಪ್ರತಿಭಟನೆಗೆ ಬಿಜೆಪಿ ಕರೆ ನೀಡಿದೆ. ಈ ವೇಳೆ ಮಾತನಾಡಿದ ಮಾಜಿ ಸಚಿವ …
Read More »ಶಾರ್ಟ್ ಸರ್ಕ್ಯೂಟ್’ ನಿಂದ ಹೊತ್ತಿ ಉರಿದ ಮನೆಗಳು : ಮದುವೆಗೆಂದು ತಂದಿಟ್ಟಿದ್ದ 6 ಲಕ್ಷ ನಗದು ಭಸ್ಮ!
ಶಾರ್ಟ್ ಸರ್ಕ್ಯೂಟ್’ ನಿಂದ ಹೊತ್ತಿ ಉರಿದ ಮನೆಗಳು : ಮದುವೆಗೆಂದು ತಂದಿಟ್ಟಿದ್ದ 6 ಲಕ್ಷ ನಗದು ಭಸ್ಮ! ಬೆಳಗಾವಿ : ಶಾರ್ಟ್ ಸರ್ಕ್ಯೂಟ್ ನಿಂದ ಅಕ್ಕ ಪಕ್ಕದಲ್ಲಿ ಇದ್ದಂತಹ ಎರಡು ಮನೆಗಳು ಸುಟ್ಟು ಭಸ್ಮವಾಗಿದ್ದು ಮದುವೆಗೆ ಎಂದು ತಂದಿಟ್ಟದ 6 ಲಕ್ಷ ರೂಪಾಯಿ ನಗದು ಹಣ ಕೂಡ ಈ ವೇಳೆ ಸುಟ್ಟು ಬೂದಿಯಾಗಿರುವ ಘಟನೆ ಇಂದು ಬೆಳಗಾವಿಯ ಹೊಸೂರ ಹರಿಜನ ಗಲ್ಲಿಯಲ್ಲಿ ನಡೆದಿದೆ. ಹೌದು ಬೆಳಗಾವಿಯ ಶಿವರಾಜ್ …
Read More »ಎಷ್ಟೇ ದಿನವಾದ್ರೂ ಶವ ಎತ್ತಲ್ಲ’: ದರ್ಶನ್ ಸಹಚರ ಅನು ತಂದೆ ನಿಧನಕ್ಕೆ ಕುಟುಂಬದವರ ಹೇಳಿಕೆ
ಎಷ್ಟೇ ದಿನವಾದ್ರೂ ಶವ ಎತ್ತಲ್ಲ’: ದರ್ಶನ್ ಸಹಚರ ಅನು ತಂದೆ ನಿಧನಕ್ಕೆ ಕುಟುಂಬದವರ ಹೇಳಿಕೆ ಪವಿತ್ರಾ ಗೌಡಗೆ ಅಶ್ಲೀಲ ಸಂದೇಶ ಕಳಿಸಿದ್ದ ರೇಣುಕಾ ಸ್ವಾಮಿ (Renuka Swamy) ಕೊಲೆ ಪ್ರಕರಣದಲ್ಲಿ ಅನೇಕರು ಅರೆಸ್ಟ್ ಆಗಿದ್ದಾರೆ. ಚಿತ್ರದುರ್ಗದ ಅನುಕುಮಾರ್ ಅಲಿಯಾಸ್ ಅನು ಕೂಡ ಈ ಪ್ರಕರಣದಲ್ಲಿ ಆರೋಪಿಯಾಗಿ ಪೊಲೀಸರ ಬಲೆಗೆ ಬಿದ್ದಿದ್ದಾನೆ. ಇದರಿಂದ ಮನನೊಂದಿರುವ ಅನು ತಂದೆ ಚಂದ್ರಣ್ಣ ಹೃದಯಾಘಾತದಿಂದ (Heart Attack) ನಿಧನರಾಗಿದ್ದಾರೆ. ಘಟನೆಯ ಕುರಿತಂತೆ ಅನು ಕುಟುಂಬದವರು ಪ್ರತಿಕ್ರಿಯೆ ನೀಡಿದ್ದಾರೆ. ‘ಮಗ ಅರೆಸ್ಟ್ …
Read More »ಪಿಎಸ್ಐ ಕಿರುಕುಳಕ್ಕೆ ಬೇಸತ್ತು ಆತ್ಮಹತ್ಯೆಗೆ ಯತ್ನಿಸಿದ್ದ ವ್ಯಕ್ತಿ ಸಾವು
ಕಾರವಾರ, ಜೂನ್ 15: ಪಿಎಸ್ಐ (PSI) ಕಿರುಕುಳಕ್ಕೆ ಬೇಸತ್ತು ಆತ್ಮಹತ್ಯೆಗೆ ಯತ್ನಿಸಿದ್ದ ಭಾಸ್ಕರ್ ಬೋಂಡೆಲ್ಕರ್ ಚಿಕಿತ್ಸೆ ಫಲಿಸದೆ ಮೃತಪಟ್ಟಿದ್ದಾರೆ. ಉತ್ತರ ಕನ್ನಡ (Uttar Kannada) ಜಿಲ್ಲೆಯ ಜೋಯಿಡಾ (Joida) ತಾಲೂಕಿನ ರಾಮನಗರದ ಹನುಮಾನ್ ಗಲ್ಲಿಯ ನಿವಾಸಿ ಭಾಸ್ಕರ್ ಬೋಂಡೆಲ್ಕರ್ ಅವರು ಪ್ರಕರಣವೊಂದಕ್ಕೆ ಸಂಬಂಧಿಸಿದಂತೆ ರಾಮನಗರ ಪಿಎಸ್ಐ ಬಸವರಾಜ ವಿರುದ್ಧ ಪೊಲೀಸ್ ಹಿರಿಯ ಅಧಿಕಾರಿಗಳಿಗೆ ದೂರು ನೀಡಿದ್ದರು. ಹಿರಿಯ ಅಧಿಕಾರಿಗಳಿಗೆ ದೂರು ನೀಡಿದಕ್ಕೆ ಭಾಸ್ಕರ್ ಅವರಿಗೆ ಪಿಎಸ್ಐ ಬಸವರಾಜ ನಿರಂತರ ಕಿರುಕಳ ಕೊಡುತ್ತಿದ್ದರು …
Read More »ಶ್ರೇಷ್ಠ ಫೌಂಡೇಶನ್ ವತಿಯಿಂದ ಅನ್ನಸಂತರ್ಪಣೆ ಕಾರ್ಯಕ್ರಮ.
ಶ್ರೇಷ್ಠ ಫೌಂಡೇಶನ್ ವತಿಯಿಂದ ಅನ್ನಸಂತರ್ಪಣೆ ಕಾರ್ಯಕ್ರಮ..! ಸವದತ್ತಿ : ಸೌಭಾಗ್ಯ ಲಕ್ಷ್ಮಿ ಶುಗರ್ಸ್ ಮಾರ್ಗದರ್ಶಕರಾದ ಸಂತೋಷ ಜಾರಕಿಹೊಳಿ ಅವರ “ಶ್ರೇಷ್ಠ ಫೌಂಡೇಶನ್” ವತಿಯಿಂದ ಅನ್ನದಾಸೋಹ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು. ಪ್ರತಿ ಶನಿವಾರ ಶ್ರೇಷ್ಠ ಫೌಂಡೇಶನ್ ವತಿಯಿಂದ ವಿವಿಧ ಕಡೆಗಳಲ್ಲಿ ಅನ್ನ ಸಂತರ್ಪಣೆ ಕಾರ್ಯಕ್ರಮವನ್ನು ಸಂತೋಷ ಜಾರಕಿಹೊಳಿ ಅವರು ಹಮ್ಮಿಕೊಂಡಿದ್ದು ಈ ಶನಿವಾರ ಸವದತ್ತಿ ತಾಲ್ಲೂಕಿನ ಓಬಲದಿನ್ನಿ ಗ್ರಾಮದ ಶ್ರೀ ಲಕ್ಕಮ್ಮಾ ದೇವಿ ದೇವಸ್ಥಾನದ ಆವರಣದಲ್ಲಿ ಅನ್ನ ಸಂತರ್ಪಣೆ ಹಮ್ಮಿಕೊಂಡಿದ್ದರು. ಸೌಭಾಗ್ಯ ಲಕ್ಷ್ಮಿ …
Read More »ಬಹುತೇಕ ಜಲಾಶಯಗಳಿಗೆ ಒಳಹರಿವು ಹೆಚ್ಚಳ,
ಮಳೆಗಾಲ ಆರಂಭವಾಗಿದ್ದು, ರಾಜ್ಯದಲ್ಲಿ ಭಾರಿ ಮಳೆಯಾಗುತ್ತಿದೆ. ಇದರಿಂದ ಕೆರೆ, ಕುಂಟೆ, ಹಳ್ಳ-ಕುಳ್ಳ ಮತ್ತು ನದಿಗಳಲ್ಲಿ ಹರಿವು ಹೆಚ್ಚಾಗಿದೆ. ಇದರಿಂದ ಜಲಾಶಯಗಳಲ್ಲೂ ಒಳಹರಿವು ಹೆಚ್ಚಾಗಿದೆ. ಹಾರಂಗಿ, ಲಿಂಗನಮಕ್ಕಿ, ವರಾಹಿ, ಕಬಿನಿ ಸೇರಿದಂತೆ ರಾಜ್ಯದ ಬಹುತೇಕ ಜಲಾಶಯಗಳಲ್ಲಿ ನೀರಿನ ಮಟ್ಟ ಹೆಚ್ಚಾಗಿದೆ. ಹಾಗಾದರೆ ಜೂನ್ 15 ರಂದು ರಾಜ್ಯದ ಪ್ರಮುಖ ಜಲಾಶಯಗಳಿಗೆ (Karnataka Dam Water Level) ಒಳ, ಹೊರ ಹರಿವು ಎಷ್ಟಿದೆ? ನೀರಿನ ಮಟ್ಟ ಎಷ್ಟಿದೆ? ಇಲ್ಲಿದೆ ವಿವರ ಜಲಾಶಯಗಳ ನೀರಿನ …
Read More »ಬಿಬಿಎಂಪಿ ಶಾಲೆಗಳಲ್ಲಿ ದಾಖಲಾತಿ ಇಳಿಕೆ
ಬೆಂಗಳೂರು, ಜೂನ್ 15: ಬೆಂಗಳೂರಿನ (Bengaluru) ಸಾಕ್ಷರತೆ ಹೆಚ್ಚಿಸುವಲ್ಲಿ ಬೃಹತ ಬೆಂಗಳೂರು ಮಹಾನಗರ ಪಾಲಿಕೆ (BBMP) ಶಾಲೆಗಳ ಪಾತ್ರ ದೊಡ್ಡದಿದೆ. ಆದರೆ ಉತ್ತಮ ಗುಣಮಟ್ಟದ ಶಿಕ್ಷಣ ಕೊಡುವಲ್ಲಿ ಬಿಬಿಎಂಪಿ ಹಿಂದೆ ಬಿದ್ದಿದೆ. ಇದೀಗ ಈ 2024-25ನೇ ಶೈಕ್ಷಣಿಕ ಸಾಲಿನ ಶಾಲೆ ದಾಖಲಾತಿಯಲ್ಲಿ ಭಾರಿ ಇಳಿಕೆ ಕಂಡಿದೆ. ಬಿಬಿಎಂಪಿ ಶಾಲೆಯಿಂದಲೂ ಬಡವರ ಮಕ್ಕಳು ದೂರ ಉಳಿಯುತ್ತಿದ್ದಾರೆ. ಬಿಬಿಎಂಪಿ ಶಾಲೆಗಳ ದಾಖಲಾತಿಯಲ್ಲಿ ಈ ಬಾರಿ ಭಾರಿ ಇಳಿಕೆಯಾಗಿದೆ. ಕಳೆದ ಬಾರಿಗಿಂತ ಈ ಬಾರಿಯ ದಾಖಲಾತಿಯಲ್ಲಿ …
Read More »ಇಂಜಿನಿಯರಿಂಗ್ ಶುಲ್ಕ ಶೇ. 10ರಷ್ಟು ಹೆಚ್ಚಳ
ಬೆಂಗಳೂರು: ರಾಜ್ಯದ ಎಲ್ಲಾ ಖಾಸಗಿ ಇಂಜಿನಿಯರಿಂಗ್ ಕಾಲೇಜುಗಳಲ್ಲಿ ಸರ್ಕಾರಿ ಕೋಟಾ ಸೀಟುಗಳು ಸೇರಿದಂತೆ ಈ ವರ್ಷದ ಇಂಜಿನಿಯರಿಂಗ್ ಕೋರ್ಸ್ ಗಳ ಶುಲ್ಕವನ್ನು ಶೇ. 10ರಷ್ಟು ಏರಿಕೆ ಮಾಡಲಾಗಿದೆ. ರಾಜ್ಯದ ಅನುದಾನ ರಹಿತ ಖಾಸಗಿ ಇಂಜಿನಿಯರಿಂಗ್ ಕಾಲೇಜುಗಳಲ್ಲಿನ ಸರ್ಕಾರಿ ಕೋಟಾ, ಕಾಮೆಡ್ -ಕೆ ಕೋಟಾ ಇಂಜಿನಿಯರಿಂಗ್, ಆರ್ಕಿಟೆಕ್ಚರ್ ಸೀಟುಗಳ ಶುಲ್ಕವನ್ನು 2024- 25 ನೇ ಸಾಲಿನಲ್ಲಿ ಶೇಕಡ 10ರಷ್ಟು ಹೆಚ್ಚಳ ಮಾಡಲು ರಾಜ್ಯ ಸರ್ಕಾರ ಒಪ್ಪಿಗೆ ಸೂಚಿಸಿದೆ. ಇಂಜಿನಿಯರಿಂಗ್ ಕಾಲೇಜುಗಳಲ್ಲಿ ಸರ್ಕಾರಿ ಕೋಟಾದ …
Read More »ಜು.22ರಂದು ಬಜೆಟ್ ಮಂಡನೆ
ಹೊಸದಿಲ್ಲಿ: ಪ್ರಧಾನಿ ಮೋದಿ ನೇತೃತ್ವದ 3ನೇ ಅವ ಧಿಯ ಸರಕಾರದ ಪೂರ್ಣ ಪ್ರಮಾಣದ ಬಜೆಟ್ ಜು.22ರಂದು ಮಂಡನೆಯಾಗುವ ಸಾಧ್ಯ ತೆಗಳು ಇವೆ. ಕೃಷಿ, ಉದ್ಯೋಗ ಸೃಷ್ಟಿ, ಕೇಂದ್ರ ಸರಕಾರಕ್ಕೆ ಹೆಚ್ಚುವರಿ ಆದಾಯ ಸೇರಿದಂತೆ ಪ್ರಮುಖ ಅಂಶಗಳು ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಮುಂದೆ ಇದೆ. ಈ ಹಿನ್ನೆಲೆಯಲ್ಲಿ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಅವರು ಜೂ.17ರಿಂದ ಕೇಂದ್ರ ಸರಕಾರದ ವಿವಿಧ ಸಚಿವಾಲಯಗಳ ಜತೆಗೆ ಸಮಾಲೋಚನೆ ಆರಂಭಿಸುವ ಸಾಧ್ಯತೆ ಇದೆ. ಇದಲ್ಲದೆ ವಿತ್ತ …
Read More »ಕಲ್ಯಾಣ ಕರ್ನಾಟಕದ ಅಭಿವೃದ್ಧಿಗೆ 5 ಸಾವಿರ ಕೋಟಿ ರೂ; C.M.
ಬೆಂಗಳೂರು: ಕಲ್ಯಾಣ ಕರ್ನಾಟಕದ ಅಭಿವೃದ್ಧಿಗೆ 5 ಸಾವಿರ ಕೋಟಿ ರೂ.ಗಳ ಕ್ರಿಯಾ ಯೋಜನೆ ರೂಪಿಸುವಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಜುಲೈ 15ರೊಳಗೆ ಕ್ರಿಯಾ ಯೋಜನೆ ರೂಪಿಸಿದ್ದಾರೆ. ಸಿದ್ದರಾಮಯ್ಯ ಅಧ್ಯಕ್ಷತೆಯಲ್ಲಿ ನಡೆದ ಕಲ್ಯಾಣ ಕರ್ನಾಟಕ ಪ್ರದೇಶ ಅಭಿವೃದ್ಧಿ ಮಂಡಳಿ (ಕೆಕೆಆರ್ಡಿಬಿ) ಸಭೆಯಲ್ಲಿ ಈ ನಿರ್ದೇಶನ ನೀಡಲಾಗಿದೆ. ಕಲ್ಯಾಣ ಕರ್ನಾಟಕ ಪ್ರದೇಶಗಳಾದ ಬೀದರ್, ಬಳ್ಳಾರಿ, ವಿಜಯನಗರ, ಕಲಬುರಗಿ, ಕೊಪ್ಪಳ, ರಾಯಚೂರು ಮತ್ತು ಯಾದಗಿರಿ ಜಿಲ್ಲೆಗಳಿಗೆ ಸಂವಿಧಾನದ 371 (ಜೆ) ವಿಧಿಯಡಿ ವಿಶೇಷ …
Read More »
Laxmi News 24×7