ಚಿಕ್ಕೋಡಿ: ‘ತಾಲ್ಲೂಕಿನ ನವಲಿಹಾಳ, ಸಂಕನವಾಡಿ ಹಾಗೂ ತಪಕರವಾಡಿ ಗ್ರಾಮಗಳ ಕುಡಿಯುವ ನೀರಿನ ಸೌಲಭ್ಯ ಒದಗಿಸಲು ರಾಜ್ಯ ಸರ್ಕಾರದಿಂದ ₹8.40 ಕೋಟಿ ಅನುದಾನ ಮಂಜೂರು ಮಾಡಿಸಿಕೊಂಡು ಬರಲಾಗಿದ್ದು, ಗ್ರಾಮಸ್ಥರು ಇದರ ಸದುಪಯೋಗ ಪಡೆದುಕೊಳ್ಳಬೇಕು’ ಎಂದು ದೆಹಲಿ ವಿಶೇಷ ಪ್ರತಿನಿಧಿ ಪ್ರಕಾಶ ಹುಕ್ಕೇರಿ ಹೇಳಿದರು. ತಾಲ್ಲೂಕಿನ ನವಲಿಹಾಳ ಗ್ರಾಮದಲ್ಲಿ ಯೋಜನೆಗೆ ಸಂಬಂಧಿಸಿದ ಆದೇಶ ಪ್ರತಿ ವಿತರಿಸಿ ಮಾತನಾಡಿದ ಅವರು, ‘ಲೋಕಸಭಾ ಚುನಾವಣೆಯ ಸಂದರ್ಭದಲ್ಲಿ ಈ ಗ್ರಾಮಗಳಿಗೆ ಕುಡಿಯುವ ನೀರಿನ ಸಮಸ್ಯೆ ನಿವಾರಣೆಗೆ ಪ್ರಯತ್ನ …
Read More »ಬೈಕ್ ಡಿಕ್ಕಿ: ಸವಾರ ಸಾವು
ಹಂದಿಗುಂದ: ಸಮೀಪದ ಪಾಲಬಾವಿಯಲ್ಲಿ ಸೋಮವಾರ ರಾತ್ರಿ ಬೈಕುಗಳು ಪರಸ್ಪರ ಡಿಕ್ಕಿಯಾದ ಪರಿಣಾಮ ಸ್ಥಳದಲ್ಲಿಯೇ ಒಬ್ಬ ಮೃತಪಟ್ಟಿದ್ದಾನೆ. ಸುಲ್ತಾನಪುರ ಗ್ರಾಮದ ರಾಘವೇಂದ್ರ ರಾಮಪ್ಪ ಹಾದಿಮನಿ (28) ಮೃತ ವ್ಯಕ್ತಿ. ಹಾರೂಗೇರಿ ಪೊಲೀಸ್ ಠಾಣೆ ವ್ಯಾಪ್ತಿಯ ಪಾಲಬಾವಿ ಗ್ರಾಮದಲ್ಲಿ ಸೋಮವಾರ ರಾತ್ರಿ 8 ಗಂಟೆಗೆ ಅಪಘಾತ ನಡೆದಿದೆ. ಹಿಂಬದಿಯ ಸವಾರ ಸೌರಭ ತುಕಾರಾಮ ಮಾದರ ಅವರಿಗೆ ಸಣ್ಣಪುಟ್ಟ ಗಾಯಗಳಾಗಿವೆ. ಹಾರೂಗೇರಿ ಪಟ್ಟಣದ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಹಾರೂಗೇರಿ ಸಿಪಿಐ ರವಿಚಂದ್ರನ ಬಡಪಕೀರಪ್ಪನವರ, ಪಿಎಸ್ಐ …
Read More »ಗ್ಯಾರಂಟಿಗಳು ನಿಲ್ಲಲ್ಲ: ಅಶೋಕ್ಗೆ ಸಿಎಂ ತಿರುಗೇಟು
ಬೆಂಗಳೂರು: ವಿಪಕ್ಷ ನಾಯಕ ಆರ್. ಅಶೋಕ್ ವಿರುದ್ಧ ಮತ್ತೆ ವ್ಯಂಗ್ಯಾಸ್ತ್ರ ಪ್ರಯೋಗ ಮಾಡಿರುವ ಸಿಎಂ ಸಿದ್ದರಾಮಯ್ಯ, ಅಶೋಕ್ ಆಗಾಗ ತಮ್ಮ ಅಜ್ಞಾನ ಪ್ರದರ್ಶನ ಮಾಡುತ್ತ ರಾಜ್ಯದ ಜನರಿಗೆ ಮನೋರಂಜನೆ ನೀಡುತ್ತಿರುತ್ತಾರೆ. ಗ್ಯಾರಂಟಿಗಳು ಕಾಂಗ್ರೆಸ್ಗೆ ಮತ ತಂದು ಕೊಟ್ಟಿಲ್ಲ ಎನ್ನುವುದು ಅವರ ಇತ್ತೀಚಿನ ಸಂಶೋಧನೆ ಎಂದು ಟೀಕಿಸಿದ್ದಾರೆ. ಜತೆಗೆ ಗ್ಯಾರಂಟಿ ಯೋಜನೆಗಳು ಮುಂದುವರಿಯುತ್ತವೆ ಎಂದು ದೃಢವಾಗಿ ಹೇಳುವ ಮೂಲಕ ಎಲ್ಲ ಗೊಂದಲಗಳಿಗೆ ಅವರು ತೆರೆ ಎಳೆದಿದ್ದಾರೆ. ಸಾಲ ಮಾಡಿ ಸಂಬಳ ಕೊಡುವ …
Read More »ಇಳಕಲ್ | ಶೌಚಾಲಯ ನಿರ್ಮಾಣಕ್ಕೆ ಆಗ್ರಹ: ಚೊಂಬು ಹಿಡಿದು ಪ್ರತಿಭಟನೆ
ಇಳಕಲ್: ಇಲ್ಲಿಯ ಗೌಳೇರಗುಡಿ (ನವನಗರ ) ಯಲ್ಲಿ ವೈಯಕ್ತಿಕ ಶೌಚಾಲಯ ಹಾಗೂ ಸಾರ್ವಜನಿಕ ಶೌಚಾಲಯಗಳಿಲ್ಲ. ಹೀಗಾಗಿ ಬಹಿರ್ದೆಸೆಗೆ ತೊಂದರೆಯಾಗಿದೆ ಎಂದು ಪ್ಲಾಸ್ಟಿಕ್ ಚೊಂಬು (ತಂಬಿಗೆ) ಹಿಡಿದು ಮಹಿಳೆಯರು ಮಂಗಳವಾರ ಪ್ರತಿಭಟನೆ ಮಾಡಿದರು. ಈವರೆಗೆ ನವನಗರದ ಪಕ್ಕದಲ್ಲಿರುವ ಖಾಲಿ ಜಾಗದಲ್ಲಿ ಮಹಿಳೆಯರು ಬಹಿರ್ದೆಸೆಗೆ ಹೋಗುತ್ತಿದ್ದರು. ಈಗ ಆ ಸ್ಥಳದ ಮಾಲೀಕ ಅಲ್ಲಿ ನಿವೇಶನಗಳನ್ನು ಮಾಡಿ, ಬೇಲಿ ಹಾಕಿದ್ದರಿಂದ ಬಹಿರ್ದೆಸೆಗೆ ಹೋಗಲು ತೊಂದರೆಯಾಗಿದೆ. ಒಳಚರಂಡಿ ವ್ಯವಸ್ಥೆ ಇಲ್ಲದೇ ಇರುವುದರಿಂದ ವೈಯಕ್ತಿಕ ಶೌಚಾಲಯ ಕಟ್ಟಿಸಿಕೊಳ್ಳಲು …
Read More »ನನಗೇನು ಗೊತ್ತಿಲ್ಲ, ನಾನೇನು ಮಾಡಿಲ್ಲ: ವಕೀಲರ ಮುಂದೆ ನಟ ದರ್ಶನ್ ಕಣ್ಣೀರು!
ಬೆಂಗಳೂರು: ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ನಟ ದರ್ಶನ್ ಅವರನ್ನು ಬಂಧಿಸಿದ್ದು ಬೋರಿಂಗ್ ಆಸ್ಪತ್ರೆಯಲ್ಲಿ ವೈದ್ಯಕೀಯ ಪರೀಕ್ಷೆ ನಡೆಸಲು ಸಿದ್ಧತೆ ಮಾಡಿಕೊಳ್ಳುತ್ತಿದ್ದಾರೆ. ಈ ಮಧ್ಯೆ ದರ್ಶನ್ ಅವರನ್ನು ವಕೀಲ ಅನಿಲ್ ಭೇಟಿ ಮಾಡಿದರು. ಈ ವೇಳೆ ದರ್ಶನ್ ನಾನೇನು ಮಾಡಿಲ್ಲ, ನನಗೇನು ಗೊತ್ತಿಲ್ಲ, ನನ್ನನ್ನು ಬಿಟ್ಟುಬಿಡಿ ಎಂದು ಅಳಲು ತೋಡಿಕೊಂಡಿದ್ದಾರೆ ಎನ್ನಲಾಗಿದೆ. ಇದೇ ವೇಳೆ ಸಂಬಂಧಿ ಸುಶಾಂತ್ ದರ್ಶನ್ ಅವರನ್ನು ಭೇಟಿಯಾದರು. ನಂತರ ಸಂಬಂಧಿ ಫೋನ್ ಮೂಲಕ ದರ್ಶನ್ ಪತ್ನಿ …
Read More »ಕಬ್ಬಿನ ಬಾಕಿ ಹಣ ಬಡ್ಡಿ ಸಮೇತ ರೈತರಿಗೆ ಪಾವತಿಸಲು ಕ್ರಮ ಕೈಗೊಳ್ಳಿ: ಕುರುಬೂರು ಶಾಂತಕುಮಾರ
ಬೆಳಗಾವಿ: ಪ್ರಸಕ್ತ ಸಾಲಿನ ಕಬ್ಬಿನ ಎಫ್ ಆರ್ ಪಿ ದರ 10.25 ಇಳುವರಿಗೆ 3400 ನ್ಯಾಯ ಸಮ್ಮತವಲ್ಲ. ಬೆಳಗಾವಿಯಲ್ಲಿ ರಾಜ್ಯ ಕಬ್ಬು ಬೆಳೆಗಾರರ ಸಂಘದ ಅಧ್ಯಕ್ಷ ಕುರುಬೂರು ಶಾಂತಕುಮಾರ ಆರೋಪ. ಕಬ್ಬಿನ ಬಾಕಿ ಬಡ್ಡಿ ಹಣ ಸಮೇತ ರೈತರಿಗೆ ಕೂಡಲೇ ಪಾವತಿಸಲು ಕ್ರಮಕೈಗೊಳ್ಳಬೇಕು ಎಂದು ಒತ್ತಾಯ. ಬರಗಾಲದಿಂದ ಕಬ್ಬಿನ ಇಳುವರಿ ಶೇಕಡ 30ರಷ್ಟು ಕಡಿಮೆಯಾಗಿರುವಾಗಲೇ ಉತ್ಪಾದನಾ ವೆಚ್ಚಕ್ಕಿಂತ ಕಡಿಮೆಯಾಗಿ ಕಬ್ಬಿನ ಎಪ್ಆರ್ಪಿ ಬೆಲೆ ನಿಗದಿ ಮಾಡಿರುವುದು ನ್ಯಾಯ ಸಮ್ಮತವಲ್ಲ. ಸಕ್ಕರೆ …
Read More »ಕೊಲೆಯಾದ ರೇಣುಕಾಸ್ವಾಮಿ ಕೂಡ ದರ್ಶನ್ ಫ್ಯಾನ್? ಪವಿತ್ರಾಗೆ ಅಶ್ಲೀಲ ಮೆಸೇಜ್ ಮಾಡಲು ಅದೊಂದೆ ಕಾರಣವಂತೆ!
ಬೆಂಗಳೂರು: ಯಾರೂ ನಿರೀಕ್ಷಿಸದ ಘಟನೆಯೊಂದು ರಾಜ್ಯದಲ್ಲಿಂದು ನಡೆದಿದೆ. ಅಸಂಖ್ಯಾತ ಅಭಿಮಾನಿಗಳ ಬಳಗವನ್ನೇ ಹೊಂದಿರುವ ನಟ ದರ್ಶನ್ ಕೊಲೆ ಪ್ರಕರಣವೊಂದರಲ್ಲಿ ಬಂಧನವಾಗಿದ್ದು, ಈ ಸುದ್ದಿ ರಾಜ್ಯಾದ್ಯಂತ ತಲ್ಲಣವನ್ನೇ ಸೃಷ್ಟಿ ಮಾಡಿದೆ. ರೇಣುಕಾಸ್ವಾಮಿ ಎಂಬಾತನ ಕೊಲೆ ಪ್ರಕರಣದಲ್ಲಿ ನಟ ದರ್ಶನ್ ಮತ್ತು ಅವರ ಗೆಳತಿ ನಟಿ ಪವಿತ್ರಾ ಗೌಡರನ್ನು ಪೊಲೀಸರು ಬಂಧಿಸಿದ್ದಾರೆ. ರೇಣುಕಾಸ್ವಾಮಿ ಚಿತ್ರದುರ್ಗದ ಲಕ್ಷ್ಮೀವೆಂಕಟೇಶ್ವರ ಬಡಾವಣೆಯ ನಿವಾಸಿ. ಜೂನ್ 8ರಂದು ಮನೆಯಿಂದ ಹೊರಟ ರೇಣುಕಾಸ್ವಾಮಿ ಮತ್ತೆ ವಾಪಸ್ ಮನೆಗೆ ಬರಲೇ ಇಲ್ಲ. ಇದರಿಂದ …
Read More »ಬೀನ್ಸ್ ಬೆಲೆ ಇಳಿಕೆ; ಟೊಮೆಟೊ ದುಬಾರಿ
ಮೈಸೂರು: ದ್ವಿಶತಕ ದಾಟಿದ್ದ ಬೀನ್ಸ್ ಬೆಲೆಯು ಈ ವಾರ ಅರ್ಧದಷ್ಟು ಇಳಿಕೆ ಆಗಿದ್ದು, ಗ್ರಾಹಕರು ನಿಟ್ಟುಸಿರು ಬಿಟ್ಟಿದ್ದಾರೆ. ಆದರೆ ಟೊಮೆಟೊ ಧಾರಣೆ ಏರುಮುಖವಾಗಿದೆ. ವಾರದ ಹಿಂದಷ್ಟೇ ಬೀನ್ಸ್ ಪ್ರತಿ ಕೆ.ಜಿ.ಗೆ ₹200ರವರೆಗೆ ಮಾರಾಟವಾಗಿ ಕೊಳ್ಳುವವರ ಕಣ್ಣಲ್ಲಿ ನೀರು ತರಿಸಿತ್ತು. ರಾಜ್ಯದಾದ್ಯಂತ ಕಳೆದೊಂದು ತಿಂಗಳಿಂದ ಹದ ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ ರೈತರು ಬೀನ್ಸ್ ಬೆಳೆಯಲು ಆರಂಭಿಸಿದ್ದು, ಮಾರುಕಟ್ಟೆಗೆ ಉತ್ಪನ್ನದ ಆವಕ ಏರತೊಡಗಿದೆ. ಈ ಹಿನ್ನೆಲೆಯಲ್ಲಿ ಇದರ ಬೆಲೆ ಗಣನೀಯ ಇಳಿಕೆ ಕಂಡಿದೆ. ಮೈಸೂರು …
Read More »ವರ್ಷದ ಬಳಿಕ ಬಾಗಿಲು ತೆರೆಯಲಿದೆ ಸಂಸದರ ಕಚೇರಿ
ಕಾರವಾರ: ಇಲ್ಲಿನ ಜಿಲ್ಲಾಧಿಕಾರಿ ಕಚೇರಿಯ ಎರಡನೇ ಮಹಡಿಯಲ್ಲಿರುವ ಉತ್ತರ ಕನ್ನಡ ಲೋಕಸಭಾ ಕ್ಷೇತ್ರದ ಸಂಸದರ ಅಧಿಕೃತ ಕಚೇರಿಯು ಸುಮಾರು ಒಂದು ವರ್ಷದ ಬಳಿಕ ಬಾಗಿಲು ತೆರೆಯಲಿದೆ. ಇದಕ್ಕಾಗಿ ಸಿದ್ಧತೆ ನಡೆದಿದೆ. ಜನರು ದೂರು, ಅಹವಾಲು ಸಲ್ಲಿಕೆಗೆ ಅನುಕೂಲವಾಗುವಂತೆ ಜಿಲ್ಲಾಕೇಂದ್ರದಲ್ಲಿ ಸಂಸದರ ಅಧಿಕೃತ ಕಚೇರಿ ತೆರೆಯಲಾಗುತ್ತದೆ. ಉತ್ತರ ಕನ್ನಡ ಸಂಸದರ ಕಚೇರಿ ಕಳೆದ ಹಲವು ತಿಂಗಳುಗಳಿಂದ ಜನರ ಪಾಲಿಗೆ ಇದ್ದೂ ಇಲ್ಲದಂತಾಗಿತ್ತು ಎಂಬ ಆರೋಪಗಳಿದ್ದವು. ಜಿಲ್ಲಾಧಿಕಾರಿ ಕಚೇರಿಯಲ್ಲಿರುವ ಸಂಸದರ ಕಚೇರಿಯ ಬಾಗಿಲು …
Read More »ಅಪ್ಪನಿದ್ದ ಸೆಲ್ಗೆ ಮಗ: ಅತ್ಯಾಚಾರ ಕೇಸ್ನಲ್ಲಿ 14 ದಿನ ಪ್ರಜ್ವಲ್ ನ್ಯಾಯಾಂಗ ಬಂಧನ
ಬೆಂಗಳೂರು, ಜೂನ್ 10: ಹಾಸನ ಅಶ್ಲೀಲ ವಿಡಿಯೋಗಳಿದ್ದ ಪೆನ್ಡ್ರೈವ್ ಪ್ರಕರಣ, ಅತ್ಯಾಚಾರ ಆರೋಪ ಪ್ರಕರಣಕ್ಕೆ ಸಂಬಂಧಿಸಿದಂತೆ ಜೆಡಿಎಸ್ ಮಾಜಿ ಸಂಸದ ಪ್ರಜ್ವಲ್ ರೇವಣ್ಣಗೆ ನ್ಯಾಯಾಲಯ 14 ದಿನ ಪ್ರಜ್ವಲ್ ನ್ಯಾಯಾಂಗ ಬಂಧನಕ್ಕೆ ನೀಡಿ ಸೋಮವಾರ ಆದೇಶ ಹೊರಡಿಸಿದೆ. ಎರಡನೇ ಭಾರಿಗೆ ವಶಕ್ಕೆ ಪಡೆದಿದ್ದ ಎಸ್ಐಟಿ ಅಧಿಕಾರಿಗಳ ಕಸ್ಟಡಿ ಅವಧಿ ಅಂತ್ಯಗೊಂಡ ಹಿನ್ನೆಲೆಯಲ್ಲಿ ಬಸವನಗುಡಿಯಲ್ಲಿ ಸ್ಥಳ ಮಹಜರು ಬಳಿಕ ತನಿಖಾಧಿಕಾರಿಗಳು ನ್ಯಾಯಾಲಯಕ್ಕೆ ಸೋಮವಾರ ಹಾಜರುಪಡಿಸಿದ್ದರು. ಪ್ರಜ್ವಲ್ ಮೇಲೆ ಇನ್ನು ಎರಡು ಅತ್ಯಾಚಾರ …
Read More »
Laxmi News 24×7