ಇತ್ತೀಚಿನ ದಿನಗಳಲ್ಲಿ ವಿವಾಹಿತ ಪುರುಷರು ಮತ್ತು ಮಹಿಳೆಯರ ಅಕ್ರಮ ಸಂಬಂಧದ ಪ್ರಕರಣಗಳು ಹೆಚ್ಚುತ್ತಿವೆ. ಇದೀಗ ಇಂತಹದ್ದೇ ಪ್ರಕರಣವೊಂದು ಬೆಳಕಿಗೆ ಬಂದಿದ್ದು, ಹೋಟೆಲ್ ರೂಮಿನಲ್ಲಿ ವಿವಾಹಿತ ಮಹಿಳೆಯೊಬ್ಬರು ಇಬ್ಬರು ಪುರುಷರೊಂದಿಗೆ ಚಕ್ಕಂದವಾಡುತ್ತಿದ್ದ ಸಂದರ್ಭದಲ್ಲಿ ಪತಿಯ ಕೈಗೆ ರೆಡ್ ಹ್ಯಾಂಡ್ ಆಗಿ ಸಿಕ್ಕಿಬಿದ್ದಿದ್ದು, ಆ ಮೂವರಿಗೂ ಪತಿಯ ಕೈಯಿಂದ ಸರಿಯಾಗಿ ಚಪ್ಪಲಿ ಏಟು ಬಿದ್ದಿದೆ. ಈ ಕುರಿತ ವಿಡಿಯೋವೊಂದು ಇದೀಗ ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಆಗುತ್ತಿದೆ. ಅನೈತಿಕ ಸಂಬಂಧಗಳ ಕಾರಣದಿಂದಾಗಿ ಅದೆಷ್ಟೋ ಸುಂದರ …
Read More »ಬೆಂಗಳೂರು ರೇವ್ ಪಾರ್ಟಿ ಕೇಸ್; ಬಿಲ್ಡಪ್ ಕೊಡಲು ಹೋಗಿ ಲಾಕ್ ಆದ ತೆಲುಗು ನಟಿ
ಬೆಂಗಳೂರು: ತಡರಾತ್ರಿ ಎಲೆಕ್ಟ್ರಾನಿಕ್ ಸಿಟಿಯ (electronic city) ಫಾರಂ ಹೌಸ್ನಲ್ಲಿ (Farm house) ನಡೆದಿದ್ದ ರೇವ್ ಪಾರ್ಟಿಗೆ (Rave party) ಸಂಬಂಧಪಟ್ಟಂತೆ ತೆಲುಗು ನಟಿ ಹೇಮಾ (Telugu actress Hema) ಅವರು ಪೊಲೀಸರ ಮುಂದೆ ಬಿಲ್ಡಪ್ ಕೊಡಲು ಹೋಗಿ ಲಾಕ್ ಆಗಿದ್ದಾರೆ ಎಂಬ ಸಂಗತಿ ಗೊತ್ತಾಗಿದೆ. ನಾನು ತೆಲುಗಿನ ಫೇಮಸ್ ನಟಿ ಎಂದು ಹೇಳಿಕೊಂಡಿದ್ದೇ ಅವರಿಗೆ ಮುಳುವಾಗಿದೆ ಎನ್ನಲಾಗಿದೆ. ನಗರದ ಹೊರವಲಯದಲ್ಲಿ ನಡೆದಿದ್ದ ರೇವ್ ಪಾರ್ಟಿಯಲ್ಲಿ ಅಪಾರ ಪ್ರಮಾಣದ ಮಾದಕ …
Read More »ಬೆಳಗಾವಿ: ಬೀರೇಶ್ವರ, ಕರೆಮ್ಮ ಜಾತ್ರೆಯಲ್ಲಿ ಪ್ರಸಾದ ಸೇವಿಸಿ 46 ಭಕ್ತರು ಅಸ್ವಸ್ಥ, ಐವರ ಸ್ಥಿತಿ ಗಂಭೀರ
ಬೀರೇಶ್ವರ, ಕರೆಮ್ಮ ಜಾತ್ರೆಯಲ್ಲಿ ಪ್ರಸಾದ ಸೇವಿಸಿದ್ದ 46 ಜನ ಭಕ್ತರು ಅಸ್ವಸ್ಥಗೊಂಡಿದ್ದು ಐವರ ಸ್ಥಿತಿ ಗಂಭೀರವಾಗಿದೆ. ತೀವ್ರ ಅಸ್ವಸ್ಥಗೊಂಡ ಐವರನ್ನ ಧಾರವಾಡ ಜಿಲ್ಲಾಸ್ಪತ್ರೆಗೆ ರವಾನಿಸಿ ಚಿಕಿತ್ಸೆ ಕೊಡಿಸಲಾಗುತ್ತಿದೆ. ಆಸ್ಪತ್ರೆಗೆ ಸ್ಥಳೀಯ ಶಾಸಕ ಭೇಟಿ ನೀಡಿ ಅಗತ್ಯ ಚಿಕಿತ್ಸೆ ನೀಡುವಂತೆ ಸೂಚಿಸಿದ್ದಾರೆ.
Read More »ಮಹಿಳೆ ಅಪಹರಣ ಕೇಸ್: ಎಸ್ಐಟಿ ಪೊಲೀಸರಿಂದ ‘ಭವಾನಿ ರೇವಣ್ಣ ಕಾರು ಚಾಲಕ’ನಿಗೆ ಸಮನ್ಸ್ ಜಾರಿ
ಬೆಂಗಳೂರು: ಸಂತ್ರಸ್ತ ಮಹಿಳೆ ಕಿಡ್ನ್ಯಾಪ್ ಕೇಸಲ್ಲಿ ಜೈಲು ಸೇರಿ, ಮಾಜಿ ಸಚಿವ ಹೆಚ್.ಡಿ ರೇವಣ್ಣ ಜಾಮೀನಿನ ಮೇಲೆ ಬಿಡುಗಡೆಯಾಗಿದ್ದರು. ಈ ಬೆನ್ನಲ್ಲೇ ಅವರ ಪತ್ನಿ ಭವಾನಿ ರೇವಣ್ಣ ಕಾರು ಚಾಲಕನಿಗೆ ಎಸ್ಐಟಿ ಅಧಿಕಾರಿಗಳು ಸಮನ್ಸ್ ಜಾರಿಗೊಳಿಸಿದ್ದಾರೆ. ಸಂತ್ರಸ್ತ ಮಹಿಳೆ ಕಿಡ್ನ್ಯಾಪ್ ಕೇಸಿಗೆ ಸಂಬಂಧಿಸಿದಂತೆ ಎಸ್ಐಟಿ ಪೊಲೀಸರಿಂದ ಈಗಾಗಲೇ ಎರಡು ಬಾರಿ ವಿಚಾರಣೆಗೆ ಹಾಜರಾಗುವಂತೆ ಭವಾನಿ ರೇವಣ್ಣ ಅವರ ಕಾರು ಚಾಲಕ ಅಜಿತ್ ಗೆ ಸಮನ್ಸ್ ನೀಡಲಾಗಿತ್ತು.
Read More »ಗೃಹಲಕ್ಷ್ಮೀ ಹಣದಿಂದ ಕಣ್ಣಿನ ಶಸ್ತ್ರಚಿಕಿತ್ಸೆ ಮಾಡಿಸಿಕೊಂಡ ಬಡ ಮಹಿಳೆ
ರಾಮದುರ್ಗ: ಕರ್ನಾಟಕ ಸರ್ಕಾರದ ಮಹತ್ವಾಕಾಂಕ್ಷೆಯ ಯೋಜನೆಗಳಲ್ಲಿ ಒಂದಾದ ಗೃಹಲಕ್ಷ್ಮೀ ಯೋಜನೆಯ ಎರಡು ಸಾವಿರ ರೂಪಾಯಿ ಹಣ ಕಳೆದ 10 ತಿಂಗಳಿಂದ ರಾಜ್ಯದ ಬಡ ಮಹಿಳೆಯರ ಪಾಲಿಗೆ ಸಂಜೀವಿನಿಯಾಗುತ್ತಿದೆ. ಗೃಹಲಕ್ಷ್ಮಿ ಹಣದಿಂದ ಬಡ ಮಹಿಳೆಯೊಬ್ಬರು ಮೊನ್ನೆಯಷ್ಟೆ ತಮ್ಮ ಮನೆಗೆ ಫ್ರೀಜ್ ಖರೀದಿಸಿದ್ದರೆ, ಮತ್ತೋರ್ವ ಮಹಿಳೆ ತನಗಿಷ್ಟದ ಮೊಬೈಲ್ ಖರೀದಿಸಿದ್ದರು. ಬಡ ವಿದ್ಯಾರ್ಥಿಗಳ ಪಾಲಿಗೆ ಈ ಯೋಜನೆ ಹಲವು ರೀತಿಯಲ್ಲಿ ವರದಾನವಾಗಿದೆ. ಇದೀಗ ಬೆಳಗಾವಿಯ ರಾಮದುರ್ಗದ ಸುರೇಬಾನ ಮನಿಹಾಳ ಗ್ರಾಮದ ಮಹಿಳೆಯೊಬ್ಬರು ಕಳೆದ 10 …
Read More »ಡ್ರೈವಿಂಗ್ ಲೈಸೆನ್ಸ್; ಜೂನ್ 1ರಿಂದ ಹೊಸ ರೂಲ್ಸ್!
ಇನ್ನು ಮುಂದೆ ಚಾಲನಾ ಪರವಾನಗಿ ಪಡೆಯಲು ಸರ್ಕಾರಿ ಪ್ರಾದೇಶಿಕ ಸಾರಿಗೆ ಕಚೇರಿಗೆ (RTO) ಹೋಗಬೇಕಿಲ್ಲ. ಬದಲಾಗಿ ಖಾಸಗಿ ಸಂಸ್ಥೆಗಳಿಂದಲೂ ಚಾಲನಾ ಪರವಾನಗಿ (Driving Licence New Rules) ಪಡೆಯಬಹುದಾಗಿದೆ. ಸರ್ಕಾರವು ಚಾಲನಾ ಪರವಾನಗಿ ಪಡೆಯುವ ನಿಯಮವನ್ನು (New Rules) ಬದಲಾಯಿಸಿದ್ದು, ಜೂನ್ 1ರಿಂದ ಇದು ಜಾರಿಗೆ ಬರಲಿದೆ. ಮೊದಲು ಇದು ಆಯ್ದ ನಗರಗಳಲ್ಲಿ ಮಾತ್ರ ಪ್ರಾಯೋಗಿಕವಾಗಿ ಜಾರಿಯಾಗಲಿದೆ. ಪರಿಸರ ಮಾಲಿನ್ಯ ತಡೆಯುವ ಉದ್ದೇಶದಿಂದ ಸುಮಾರು 9,00,000 ಹಳೆಯ ಸರ್ಕಾರಿ ವಾಹನಗಳನ್ನು …
Read More »ಅಂಜಲಿ ಕೊಲೆ ಪ್ರಕರಣ ಸಿಐಡಿಗೆ, ನೇಹಾ ಕೇಸ್ ಸಿಬಿಐಗೆ ಕೊಡಲ್ಲ: ಗೃಹ ಸಚಿವ
ಹುಬ್ಬಳ್ಳಿ: ಹುಬ್ಬಳ್ಳಿಯ ನೇಹಾ ಹಿರೇಮಠ್ ಹತ್ಯೆ ಪ್ರಕರಣ ಬೆನ್ನಲ್ಲೇ ಇದೀಗ ಅಂಜಲಿ ಅಂಬಿಗೇರ ಕೊಲೆ ಪ್ರಕರಣವನ್ನು ಸಿಐಡಿಗೆ ವಹಿಸಲಾಗಿದೆ. ಈ ಬಗ್ಗೆ ಹುಬ್ಬಳ್ಳಿಯಲ್ಲಿ ಗೃಹ ಸಚಿವ ಡಾ. ಜಿ ಪರಮೇಶ್ವರ್ ತಿಳಿಸಿದ್ದಾರೆ. ಇಂದು ಹುಬ್ಬಳ್ಳಿಯ ವೀರಾಪುರ ಓಣಿಯಲ್ಲಿರುವ ಅಂಜಲಿ ಅಂಬಿಗೇರ ನಿವಾಸಕ್ಕೆ ಭೇಟಿ ನೀಡಿ ಕುಟುಂಬಸ್ಥರಿಗೆ ಸಾಂತ್ವನ ಹೇಳಿದರು. ಬಳಿಕ ಮಾಧ್ಯಮಗಳ ಜೊತೆ ಮಾತನಾಡಿದ ಅವರು, ಅಂಜಲಿ ಅಂಬಿಗೇರ ಕೊಲೆ ಪ್ರಕರಣವನ್ನು ಇಂದು ಸಂಜೆ ಅಥವಾ ನಾಳೆ ಸಿಐಡಿಗೆ ಹಸ್ತಾಂತರ ಮಾಡುತ್ತೇವೆ …
Read More »ಬೆಂಗಳೂರಲ್ಲಿ ತಡರಾತ್ರಿ ರೇವ್ ಪಾರ್ಟಿ ಮೇಲೆ ಸಿಸಿಬಿ ದಾಳಿ: 25 ಯುವತಿಯರು, ಡ್ರಗ್ಸ್ ಪತ್ತೆ
ಬೆಂಗಳೂರು: ಬೆಂಗಳೂರಿನಲ್ಲಿ ರೇವ್ ಪಾರ್ಟಿ ಮೇಲೆ ಸಿಸಿಬಿ ತಂಡ ದಾಳಿ ನಡೆಸಿದೆ. ಎಲೆಕ್ಟ್ರಾನಿಕ್ ಸಿಟಿ ಸಮೀಪದ ಜಿ.ಆರ್. ಫಾರ್ಮ್ ಹೌಸ್ ಮೇಲೆ ದಾಳಿ ಮಾಡಲಾಗಿದ್ದು, ಎಂಡಿಎಂಎ ಮಾತ್ರೆಗಳು ಮತ್ತು ಕೊಕೇನ್ ಪತ್ತೆಯಾಗಿದೆ. ಪಾರ್ಟಿಯಲ್ಲಿ 25ಕ್ಕೂ ಹೆಚ್ಚು ಯುವತಿಯರು ಇದ್ದರು. ಆಂಧ್ರಪ್ರದೇಶ, ಬೆಂಗಳೂರು ಮೂಲದ 100ಕ್ಕೂ ಹೆಚ್ಚು ಜನರು ಭಾಗವಹಿಸಿದ್ದರು. ತಡರಾತ್ರಿ ಎರಡು ಗಂಟೆಯಾದರೂ ಪಾರ್ಟಿ ನಡೆಯುತ್ತಿತ್ತು. ಅವಧಿ ಮೀರಿ ಪಾರ್ಟಿ ನಡೆಸಿದ್ದು, ಡ್ರಗ್ಸ್ ಬಳಕೆ ಮಾಡಲಾಗಿದೆ. ಹೈದರಾಬಾದ್ ಮೂಲದ ವಾಸು ಪಾರ್ಟಿ …
Read More »ಚಿಕ್ಕೋಡಿ: ಹಾವು ಕಚ್ಚಿ ಬಾಲಕಿ ಸಾವು
ಚಿಕ್ಕೋಡಿ: ತಾಲ್ಲೂಕಿನ ಕೇರೂರವಾಡಿಯಲ್ಲಿ ಶುಕ್ರವಾರ ರಾತ್ರಿ ಹಾವು ಕಚ್ಚಿ 4 ವರ್ಷದ ಬಾಲಕಿ ಶಿವಾನಿ ತುಳಸಿಗೇರಿ ಮೃತಪಟ್ಟ ಘಟನೆ ನಡೆದಿದೆ. ಮೂಲತಃ ರಾಯಬಾಗ ತಾಲ್ಲೂಕಿನ ಚಿಂಚಲಿ ಪಟ್ಟಣದ ನಿವಾಸಿಗಳಾದ ಭುಜೇಂದ್ರ ಹಾಗೂ ದೀಪಾ ದಂಪತಿಯ ಪುತ್ರಿ ಶಿವಾನಿ ಅಜ್ಜಿಯ ಮನೆಗೆ ಬಂದಿದ್ದಳು. ಶುಕ್ರವಾರ ರಾತ್ರಿ ತೋಟದ ಮನೆಯ ಮುಂದೆ ಆಟ ಆಡುವಾಗ ಬಾಲಕಿಯ ಕಾಲಿಗೆ ಹಾವು ಕಚ್ಚಿದೆ. ಕೂಡಲೇ ಚಿಕ್ಕೋಡಿ ತಾಲ್ಲೂಕು ಆಸ್ಪತ್ರೆಯಲ್ಲಿ ಪ್ರಾಥಮಿಕ ಚಿಕಿತ್ಸೆ ನೀಡಲಾಯಿತು. ಹೆಚ್ಚಿನ ಚಿಕಿತ್ಸೆಗೆ …
Read More »ಮೊಸಳೆಗಳಿವೆ ಎಚ್ಚರಿಕೆ!
ಬೆಳಗಾವಿ, ಬಾಗಲಕೋಟೆ ಜಿಲ್ಲೆಗಳಲ್ಲಿ ಮನುಷ್ಯ ಮತ್ತು ಮೊಸಳೆಗಳ ಸಂಘರ್ಷ ಬೇಸಿಗೆಯಲ್ಲಿ ಅಧಿಕ. ಕೃಷ್ಣಾ ನದಿಯಲ್ಲಿ ನೀರು ಕಡಿಮೆ ಆದ ಕೂಡಲೇ ಆಹಾರ ಅರಸಿ ದಡಕ್ಕೆ ಬರುವ ಮೊಸಳೆಗಳನ್ನು ಅಲ್ಲಿಯ ಜನರು ಏನು ಮಾಡುತ್ತಾರೆ? ನದಿಯಿಂದ ದಡಕ್ಕೆ ಮೊಸಳೆ ಬಂದಿದೆ ಎನ್ನುವ ಸುದ್ದಿ ಹರಡುತ್ತಿದ್ದಂತೆ ದೊಡ್ಡ ಗುಂಪೇ ಸೇರುತ್ತದೆ. ಹೊರ ಬಂದ ಮೊಸಳೆಯನ್ನು ಭಯದಿಂದಾಗಿ ಕಲ್ಲು, ಬಡಿಗೆಗಳಿಂದ ಹೊಡೆದು ಇಲ್ಲವೆ ಟ್ರ್ಯಾಕ್ಟರ್ ಹಾಯಿಸಿ ಕೊಂದ ಉದಾಹರಣೆಗಳು ಇವೆ. ಆದರೆ, ಈಗ ಪರಿಸ್ಥಿತಿ …
Read More »
Laxmi News 24×7