Breaking News

ರಾಜ್ಯ

ಕರ್ನಾಟಕ ‘SSLC ಪರೀಕ್ಷೆ-2’ರ ‘ಪರಿಷ್ಕೃತ ವೇಳಾಪಟ್ಟಿ’ ಪ್ರಕಟ

ಬೆಂಗಳೂರು: ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿಯಿಂದ ಎಸ್ ಎಸ್ ಎಲ್ ಸಿ ಪರೀಕ್ಷೆ-2ಕ್ಕೆ ಪರಿಷ್ಕೃತ ವೇಳಾಪಟ್ಟಿಯನ್ನು ಪ್ರಕಟಿಸಲಾಗಿದೆ. ಅದರಂತೆ ಜೂನ್.14ರಿಂದ ಎಸ್ ಎಸ್ ಎಲ್ ಸಿ ಪರೀಕ್ಷೆ-2 ಪ್ರಾರಂಭಗೊಳ್ಳಲಿದೆ. ಈ ಕುರಿತಂತೆ ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿಯ ಅಧ್ಯಕ್ಷರಾದಂತ ಎನ್ ಮಂಜುಶ್ರೀ ಅವರು ಪತ್ರಿಕಾ ಪ್ರಕಟಣೆಯಲ್ಲಿ ಮಾಹಿತಿ ನೀಡಿದ್ದಾರೆ. ಅದರಲ್ಲಿ 2024ರ ಎಸ್.ಎಸ್.ಎಲ್.ಸಿ ಪರೀಕ್ಷೆ-2ನ್ನು ದಿನಾಂಕ:07-06-2024 ರಿಂದ 14-06-2024 ರವರೆಗೆ ನಡೆಸಲು …

Read More »

ಬಂಧನ್‌ ಬ್ಯಾಂಕ್‌ನಲ್ಲಿದೆ ಉದ್ಯೋಗಾವಕಾಶ; ದ್ವಿತೀಯು ಪಿಯು ಪಾಸಾದವರೂ ಅಪ್ಲೈ ಮಾಡಿ

ಬೆಂಗಳೂರು: ಬ್ಯಾಂಕ್‌ ಉದ್ಯೋಗಕ್ಕಾಗಿ(Bank Job) ಹುಡುಕಾಟ ನಡೆಸುತ್ತಿದ್ದೀರಾ? ಹಾಗಾದರೆ ಇಲ್ಲಿದೆ ಗೋಲ್ಡನ್‌ ಚಾನ್ಸ್‌. ಭಾರತದ ಪ್ರಮುಖ ಖಾಸಗಿ ವಲಯದ ಬ್ಯಾಂಕ್‌ಗಳಲ್ಲಿ ಒಂದಾದ ಬಂಧನ್‌ ಬ್ಯಾಂಕ್‌ (Bandhan Bank) ದೇಶಾದ್ಯಂತ ಖಾಲಿ ಇರುವ 31 ಬ್ಯಾಂಕ್ ಸಹಾಯಕ ಹುದ್ದೆಗಳಿಗೆ ಅರ್ಜಿಗಳನ್ನು ಆಹ್ವಾನಿಸಿದೆ (Bandhan Bank Assistant Notification 2024). 12ನೇ ತರಗತಿ ತೇರ್ಗಡೆ ಹೊಂದಿದವರು ಮತ್ತು ತತ್ಸಮಾನ ವಿದ್ಯಾರ್ಹತೆ ಹೊಂದಿರುವವರು ಆನ್‌ಲೈನ್‌ ಮೂಲಕ ಅರ್ಜಿ ಸಲ್ಲಿಸಬೇಕು. ಅರ್ಜಿ ಸಲ್ಲಿಕೆಗೆ ಮೇ 31 ಕೊನೆಯ …

Read More »

ಇಂದೇ ಅರೆಸ್ಟ್ ಆಗ್ತಾರಾ ರೇವಣ್ಣ? ಗೃಹ ಸಚಿವರು ಹೇಳಿದ್ದೇನು?

ಕಲಬುರಗಿ, ಮೇ, 02: ಪ್ರಜ್ವಲ್‌ ರೇವಣ್ಣ ಅಶ್ಲೀಲ ವಿಡಿಯೋ ಪ್ರಕರಣ ಇದೀಗ ಬರೀ ರಾಜ್ಯ ಅಲ್ಲದೆ, ದೇಶಾದ್ಯಂತ ಸಂಚಲ ಮೂಡಿಸಿದೆ. ಮತ್ತೊಂದೆಡೆ ಈಗಾಗಲೇ ಎಸ್‌ಐಟಿ ತಂಡ ವಿಚಾರಣೆಗೆ ಮುಂದಾಗಿದೆ. ಇನ್ನು ಮಾಜಿ ಸಚಿವ ರೇವಣ್ಣ ಅವರು ಇಂದು (ಮೇ 02) ವಿಚಾರಣೆಗೆ ಹಾಜರಾಗುತ್ತೇನೆ ಎಂದು ಹೇಳಿದ್ದರು.ಒಂದು ವೇಳೆ ವಿಚಾರಣಗೆ ಹಾಜರಾಗದಿದ್ದರೆ, ಅವರನ್ನು ಬಂಧಿಸಬೇಕಾಗುತ್ತದೆ ಎಂದು ಜಿ.ಪರಮೇಶ್ವರ್‌ ಕಲಬುರಗಿಯಲ್ಲಿ ಖಡಕ್‌ ವಾರ್ನಿಂಗ್‌ ನೀಡಿದ್ದಾರೆ. ಇಲ್ಲಿವರೆಗೆ ಈ ಪ್ರಕರಣವನ್ನು ಗಂಭೀರವಾಗಿ ತೆಗೆದುಕೊಂಡಿದ್ದೇವೆ. ಈಗಾಗಲೇ …

Read More »

ಹೆಬ್ಬಾಳಕರ್ ಮನೆಗೆ ಭೇಟಿ ನೀಡಿ ಕೃತಜ್ಞತೆ ಸಲ್ಲಿಸಿದ ನೇಹಾ ಪೋಷಕರು

ಬೆಳಗಾವಿ: ಮಗಳ ಹತ್ಯೆಯಾದ ಸಂದರ್ಭದಲ್ಲಿ ಮನೆಗೆ ಆಗಮಿಸಿ ಸಾಂತ್ವನ ಹೇಳಿದ್ದಲ್ಲದೆ ಸರ್ಕಾರದಿಂದ ಆಗಬೇಕಾದ ಕೆಲಸಗಳನ್ನು ಅತ್ಯಂತ ತ್ವರಿತವಾಗಿ ಮಾಡಿಸಿಕೊಟ್ಟಿರುವುದಕ್ಕಾಗಿ ನೇಹಾ ಹಿರೇಮಠ ಅವರ ತಂದೆ -ತಾಯಿ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವೆ ಲಕ್ಷ್ಮಿ ಹೆಬ್ಬಾಳಕರ್ ಅವರ ಬೆಳಗಾವಿಯ ಮನೆಗೆ ಬಂದು ಕೃತಜ್ಞತೆ ಸಲ್ಲಿಸಿದ್ದಾರೆ. ಗುರುವಾರ ಸಂಜೆ ಹೆಬ್ಬಾಳ್ಕರ್‌ ನಿವಾಸಕ್ಕೆ ಆಗಮಿಸಿದ ನಿರಂಜನ್ ಹಿರೇಮಠ ದಂಪತಿ, ಲಕ್ಷ್ಮಿ ಹೆಬ್ಬಾಳಕರ್ ಅವರಿಗೆ ಮನಃಪೂರ್ವಕ ಧನ್ಯವಾದ ಸಲ್ಲಿಸಿದರು. ಜೊತೆಗೆ ಬೆಳಗಾವಿ ಕ್ಷೇತ್ರದಿಂದ ಲೋಕಸಭಾ …

Read More »

ಮೋದಿ ಆಡಳಿತದಲ್ಲಿ ಆರ್ಥಿಕವಾಗಿ ಜಪಾನ್- ಇಂಗ್ಲೆಂಡ್‌ ಕಿಂತ ಮುಂದೆ ಭಾರತ ಇದೆ: ಮಾಜಿ ಸಚಿವ ಮುರಗೇಶ ನಿರಾಣಿ…!!

ಮೋದಿ ಆಡಳಿತದಲ್ಲಿ ಆರ್ಥಿಕವಾಗಿ ಜಪಾನ್- ಇಂಗ್ಲೆಂಡ್‌ ಕಿಂತ ಮುಂದೆ ಭಾರತ ಇದೆ: ಮಾಜಿ ಸಚಿವ ಮುರಗೇಶ ನಿರಾಣಿ…!!  : ಬೆಳಗಾವಿ : ನರೇಂದ್ರ ಮೋದಿ ಅವರು ಪ್ರಧಾನಿ ಆದ ಬಳಿಕ ಜಪಾನ್ ಮತ್ತು ಇಂಗ್ಲೆಂಡ್ ದೇಶಗಳನ್ನು ಹಿಂದೆ ಹಾಕಿ ಭಾರತ ಆರ್ಥಿಕವಾಗಿ ಅಭಿವೃದ್ಧಿ ಸಾಧಿಸಿದೆ. ಇನ್ನೂ ಕೆಲವೆ ವರ್ಷದಲ್ಲಿ ನಮ್ಮ ದೇಶ ಆರ್ಥಿಕವಾಗಿ ಮೊದಲ ಸ್ಥಾನದಲ್ಲಿ ತರುವುದು ಮೋದಿಯವರ ಗುರಿ ಆಗಿದೆ ಎಂದು ಮಾಜಿ ಸಚಿವ ಮುರಗೇಶ ನಿರಾಣಿ ಅವರು ಹೇಳಿದರು.‌ …

Read More »

ಜನರು ತಿಂಗಳುಗಟ್ಟಲೆ ಓಡಾಡಿದರು ವೀಸಾ ಸಿಗಲ್ಲ, ಪ್ರಜ್ವಲ್ ಗೆ ಒಂದೇ ದಿನದಲ್ಲಿ ಹೇಗೆ ಸಿಕ್ಕಿತು? : ವಿನಯ್ ಕುಲಕರ್ಣಿ

ಹಾವೇರಿ : ಸಂಸದ ಪ್ರಜ್ವಲ್ ರೇವಣ್ಣ ವಿರುದ್ಧ ಲೈಂಗಿಕ ದೌರ್ಜನ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ ಹಾವೇರಿಯಲ್ಲಿ ಕೆಪಿಸಿಸಿ ಕಾರ್ಯಾಧ್ಯಕ್ಷ ವಿನಯ್ ಕುಲಕರಣಿ ಅವರು ಪ್ರತಿಕ್ರಿಯೆ ನೀಡಿದ್ದು, ಜನರು ತಿಂಗಳಾನುಗಟ್ಟಲೆ ಓಡಾಡಿದರು ವೀಸಾ ಸಿಗುವುದಿಲ್ಲ ಆದರೆ ಪ್ರಜ್ವಲ್ ರೇವಣ್ಣ ಅವರಿಗೆ ಒಂದೇ ದಿನದಲ್ಲಿ ಹೇಗೆ ವೀಸಾ ಸಿಕ್ಕಿತು ಎಂದು ಪ್ರಶ್ನಿಸಿದರು. ಹಾವೇರಿಯಲ್ಲಿ ಈ ಕುರಿತಂತೆ ಮಾತನಾಡಿದ ಅವರು, ಜರ್ಮನಿಗೆ ಹೋಗಲು ಒಂದೇ ದಿನದಲ್ಲಿ ಹೇಗೆ ವೀಸಾ ಸಿಕ್ಕಿತು? ಜನರು ತಿಂಗಳುಗಟ್ಟಲೆ ಓಡಾಡಿದರೂ ವೀಸಾ …

Read More »

ಪ್ರಜ್ವಲ್ ರೇವಣ್ಣ ಲೈಂಗಿಕ ಹಗರಣ ಕೇಸು: ಇಂದು ಹಾಸನದಲ್ಲಿ SIT ಸ್ಥಳ ಮಹಜರು, ಮೇ.4ಕ್ಕೆ ರೇವಣ್ಣ ವಿಚಾರಣೆ

ಬೆಂಗಳೂರು: ಹಾಸನ ಸಂಸದ ಪ್ರಜ್ವಲ್ ರೇವಣ್ಣ ವಿರುದ್ಧ ದಾಖಲಾಗಿರುವ ಲೈಂಗಿಕ ಹಗರಣ ಕೇಸಿಗೆ ಸಂಬಂಧಪಟ್ಟಂತೆ ತನಿಖೆ ನಡೆಸುತ್ತಿರುವ ಎಸ್ ಐಟಿ(Special investigative team) ಅಧಿಕಾರಿಗಳ ತಂಡ ಇಂದು ಬುಧವಾರ ಹಾಸನ ಜಿಲ್ಲೆಯ ಹೆಚ್ ಡಿ ರೇವಣ್ಣ ನಿವಾಸಕ್ಕೆ ತೆರಳಿ ಸ್ಥಳ ಮಹಜರು ನಡೆಸಲಿದ್ದಾರೆ. ಹಾಸನದಲ್ಲಿರುವ ಹೆಚ್ ಡಿ ರೇವಣ್ಣ ನಿವಾಸ ಮತ್ತು ಫಾರ್ಮ್ ಹೌಸ್ ನಲ್ಲಿ ತಮ್ಮ ವಿರುದ್ಧ ರೇವಣ್ಣ ಮತ್ತು ಅವರ ಪುತ್ರ ಸಂಸದ ಪ್ರಜ್ವಲ್ ರೇವಣ್ಣ ನಿರಂತರವಾಗಿ ಲೈಂಗಿಕ …

Read More »

ಸಿದ್ದರಾಮಯ್ಯನವರೇ ಅಧಿಕಾರದಿಂದ ಇಳೀರಿ, 24 ಗಂಟೆಯಲ್ಲಿ ಕಸ್ಟಡಿಗೆ ತೆಗೆದುಕೊಳ್ಳುತ್ತೇವೆ. : ಆರ್. ಅಶೋಕ್ ಸವಾಲು

ಬೆಂಗಳೂರು : ಅಶ್ಲೀಲ ವಿಡಿಯೋ ಪ್ರಕರಣಕ್ಕೆ ಸಂಬಂಧಿಸಿದಂತೆ ವಿಪಕ್ಷ ನಾಯಕ ಆರ್ ಅಶೋಕ್ ಸಿಎಂ ಸಿದ್ದರಾಮಯ್ಯ ಹಾಗೂ ರಾಜ್ಯ ಸರ್ಕಾರದ ವಿರುದ್ಧ ಆಕ್ರೋಶ ಹೊರ ಹಾಕಿದ್ದು ಸಿಎಂ ಸಿದ್ದರಾಮಯ್ಯನವರೇ ಅಧಿಕಾರ ಬಿಟ್ಟು ಕೆಳಗೆ ಇಳಿರಿ ಕೇವಲ 24 ಗಂಟೆಯಲ್ಲಿ ಪ್ರಜ್ವಲ್ ರೇವಣ್ಣ ವಿರುದ್ಧ ಕ್ರಮ ಕೈಗೊಳ್ಳುತ್ತೇವೆ ಎಂದು ಸವಾಲು ಹಾಕಿದರು. ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನೀವು ಬಿಡಿ ಅಧಿಕಾರದಿಂದ ಇಳೀರಿ ನೀವು 24 ಗಂಟೆಯಲ್ಲಿ ಅವರನ್ನ ನಾವು ಕಸ್ಟಡಿಗೆ …

Read More »

ಆರೋಪಿ ಫಯಾಜ್‌ ನ್ಯಾಯಾಂಗ ಬಂಧನಕ್ಕೆ!

ಹುಬ್ಬಳ್ಳಿ : ಕಾಲೇಜು ಆವರಣದಲ್ಲಿ ವಿದ್ಯಾರ್ಥಿನಿಯ ಹತ್ಯೆ(student murder) ಆರೋಪಿ ಫಯಾಜ್‌(Fayaz) ಎಂಬುವವನನ್ನ ಕೋರ್ಟ್‌ ಇಂದು ನ್ಯಾಯಾಂಗ ಬಂಧನಕ್ಕೆ(Judicial custody) ನೀಡಿ ಆದೇಶ ಹೊರಡಿಸಿದೆ. ನೇಹಾ ಎಂಬ ವಿದ್ಯಾರ್ಥಿನಿಯನ್ನು ಬರ್ಬರವಾಗಿ ಕೊಚ್ಚಿ ಕೊಲೆ ಮಾಡಿದ ಘಟನೆ ಸಂಬಂಧ ಬಂಧನದಲ್ಲಿರುವ ಆರೋಪಿ ಫಯಾಜ್‌ನ ಸಿಐಡಿ ಕಷ್ಟಡಿ ಇಂದು ಅಂತ್ಯವಾಗಿದೆ ಈ ಹಿನ್ನೆಲೆ , ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದ್ದು ಬಳಿಕ ಧಾರವಾಡ ಜಿಲ್ಲಾ ಕಾರಾಗೃಹಕ್ಕೆ ಕಳುಹಿಸಲಾಗಿದೆ.

Read More »

ವಿಡಿಯೋ ವಿವಾದಕ್ಕೆ ಡಿ.ಕೆ.ಶಿವಕುಮಾರ್ ಕಾರಣ: ಕುಮಾರಸ್ವಾಮಿ ಆರೋಪ

ವಿಡಿಯೋ ವಿವಾದಕ್ಕೆ ಡಿ.ಕೆ.ಶಿವಕುಮಾರ್ ಕಾರಣ: ಕುಮಾರಸ್ವಾಮಿ ಆರೋಪ ನವದೆಹಲಿ: ಪ್ರಜ್ವಲ್ ರೇವಣ್ಣ ಅವರ ಸೆಕ್ಸ್ ಟೇಪ್ ವಿವಾದದ ಹಿಂದೆ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರ ಕೈವಾಡವಿದೆ ಎಂದು ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಹೇಳಿದ್ದಾರೆ. “ಇದಕ್ಕೆ ಪುರಾವೆ ಏನು? ವೀಡಿಯೊಗಳಲ್ಲಿ ಪ್ರಜ್ವಲ್ ಮುಖ ಕಾಣಿಸುತ್ತಿದೆಯೇ? ಆದರೂ ನಾವು ನೈತಿಕ ಆಧಾರದ ಮೇಲೆ ಕ್ರಮ ಕೈಗೊಳ್ಳುತ್ತೇವೆ ಎಂದು ಹುಬ್ಬಳ್ಳಿಯಲ್ಲಿ ನಡೆದ ಜೆಡಿಎಸ್ ಕೋರ್ ಕಮಿಟಿ ಸಭೆಗೆ ಕೆಲವೇ ಗಂಟೆಗಳ ಮೊದಲು ಕುಮಾರಸ್ವಾಮಿ ಹೇಳಿದರು. ಕೇಂದ್ರ ಗೃಹ …

Read More »