ಹೊಸದಿಲ್ಲಿ: ಲೋಕಸಭೆ ಚುನಾವಣೆ ಹಿನ್ನೆಲೆಯಲ್ಲಿ ಜಾರಿಯಾಗಿರುವ ಮಾದರಿ ನೀತಿ ಸಂಹಿತೆಯ ಉಲ್ಲಂಘನೆಯನ್ನು ಪತ್ತೆಹಚ್ಚಿ ವರದಿ ಮಾಡುವುದಕ್ಕೆ ದೇಶದ ಪ್ರಜೆಗಳೇ ಮುಂದಾಗಿದ್ದಾರೆ. ಚುನಾವಣೆ ಆಯೋಗದ (ಇ.ಸಿ) ಸಿ-ವಿಜಿಲ್ ಆಯಪ್ ಈ ಅಪರಾಧ ಪತ್ತೆಗೆ ಜನರ ಕೈಯಲ್ಲಿರುವ ಪ್ರಮುಖ ಅಸ್ತ್ರವಾಗಿ ಮಾರ್ಪಟ್ಟಿದೆ. ಇದರ ಮೂಲಕ ಈಗಾಗಲೇ ಬರೋಬ್ಬರಿ 79,000 ದೂರುಗಳು ದಾಖಲಾಗಿವೆ. ಹೌದು, ಚುನಾವಣೆ ಆಯೋಗವು ನೀತಿ ಸಂಹಿತೆಯ ಉಲ್ಲಂಘನೆ ಪ್ರಕರಣಗಳನ್ನು ನಾಗರಿಕರೇ ದಾಖಲಿಸಲು ಅನುವಾಗುವಂತೆ ಸಿ-ವಿಜಿಲ್ ಎನ್ನುವ ಮೊಬೈಲ್ ಆಯಪ್ ಅನ್ನು …
Read More »ಮೋದಿ ಮತ್ತೊಮ್ಮೆ ಪ್ರಧಾನಿಯಾಗೋದು ಖಚಿತ! ಆದರೆ ರಾಜ್ಯದಲ್ಲಿ ಬಿಜೆಪಿ
ಮೈಸೂರು: ಲೋಕಸಭಾ ಚುನಾವಣೆಗೆ ದಿನಗಣನೆ ಆರಂಭಗೊಳ್ಳುತ್ತಿದ್ದಂತೆ ಆಯಾ ಪಕ್ಷಗಳಲ್ಲಿ ಭಾರೀ ಹಣಾಹಣಿ ನಡೆಯುತ್ತಿದೆ. ಇನ್ನು ಕರ್ನಾಟಕದಲ್ಲಿ ಬಿಜೆಪಿ ಎಷ್ಟು ಸೀಟು ಗೆಲ್ಲಬಹುದು, ಪ್ರಧಾನಿ ನರೇಂದ್ರ ಮೋದಿ ಮತ್ತೊಮ್ಮೆ ಪಿಎಂ ಆಗಿ ಮುಂದುವರೆಯಲಿದ್ದಾರಾ ಎಂಬುದರ ಬಗ್ಗೆ ರಾಜ್ಯದ ಹಿರಿಯ ಸಾಹಿತಿ ಎಸ್.ಎಲ್.
Read More »ಅನಂತ್ ಕುಮಾರ ಹೆಗಡೆ ತಟಸ್ಥ?: ಪ್ರಚಾರದಿಂದಲೂ ದೂರ
ಶಿರಸಿ: ಉತ್ತರ ಕನ್ನಡ ಕ್ಷೇತ್ರದಲ್ಲಿ ಮಾಜಿ ಸ್ಪೀಕರ್ ವಿಶ್ವೇಶ್ವರ ಹೆಗಡೆ ಕಾಗೇರಿ ಅವರಿಗೆ ಬಿಜೆಪಿ ಟಿಕೆಟ್ ಪ್ರಕಟವಾದ ಬೆನ್ನಲ್ಲೇ ಆರು ಬಾರಿ ಸಂಸದರಾಗಿದ್ದ ಅನಂತ ಕುಮಾರ ಹೆಗಡೆ “ತಟಸ್ಥ’ರಾಗಿ ಉಳಿಯಲಿದ್ದಾರೆ ಎನ್ನಲಾಗಿದೆ. ಸಂವಿಧಾನ ತಿದ್ದುಪಡಿ ಹೇಳಿಕೆ ಹಾಗೂ ಮುಸ್ಲಿಂ ವಿರೋಧಿ ನಿಲುವು ಅವರಿಗೆ ಈ ಬಾರಿ ಟಿಕೆಟ್ ತಪ್ಪಲು ಮೇಲ್ನೋಟಕ್ಕೆ ಕಾರಣ ಎಂದು ಪಕ್ಷದ ಕೆಲವು ಹಿರಿಯರು ಅವರಿಗೆ ಮನವರಿಕೆ ಮಾಡಿಕೊಡಲು ಯತ್ನಿಸಿದ್ದಾರೆ. ಹೀಗಾಗಿ ಪಕ್ಷಕ್ಕೆ ಮುಜುಗರ ಆಗದಂತೆ ನೋಡಿಕೊಳ್ಳಲು ಪ್ರಚಾರದಿಂದಲೂ …
Read More »ಬೆಳಗಾವಿ: ಪುತ್ರನ ಪರ ಪ್ರಚಾರಕ್ಕೆ ಆಶಾ ಕಾರ್ಯಕರ್ತೆಯರಿಗೆ ಒತ್ತಡ – ಸಚಿವೆ ಹೆಬ್ಬಾಳ್ಕರ್ ವಿರುದ್ಧ ಕ್ರಿಮಿನಲ್ ಕೇಸ್
ಬೆಳಗಾವಿ: ಲೋಕಸಭೆ ಚುನಾವಣೆಯಲ್ಲಿ ನೀತಿ ಸಂಹಿತೆ ಉಲ್ಲಂಘಿಸಿದ ಹಿನ್ನೆಲೆಯಲ್ಲಿ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಅವರಿಗೆ ಬೆಂಗಳೂರಿನ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯವು ಗುರುವಾರ ಸಮನ್ಸ್ ಜಾರಿ ಮಾಡಿ ಆದೇಶ ಹೊರಡಿಸಿದ್ದಾರೆ. ಲಕ್ಷ್ಮೀ ಹೆಬ್ಬಾಳ್ಕರ್ ಬೆಳಗಾವಿಯ ಕುವೆಂಪುನಗರದ ತಮ್ಮ ಗೃಹಕಚೇರಿ ಪಕ್ಕದ ಸಭಾಂಗಣದಲ್ಲಿ ಅಂಗನವಾಡಿ ಕಾರ್ಯಕರ್ತೆಯರು, ಸಹಾಯಕಿಯರು, ಆಶಾ ಕಾರ್ಯಕರ್ತೆಯರ ಸಭೆಯನ್ನು ಮಾರ್ಚ್ 20ರಂದು ನಡೆಸಿದ್ದರು. ಅದಕ್ಕೆ ಅನುಮತಿ ಪಡೆದಿರಲಿಲ್ಲ. ಅಧಿಕಾರ ದುರ್ಬಳಕೆ ಮಾಡಿಕೊಂಡಿದ್ದಾರೆ ಎಂದು ದೂರಲಾಗಿತ್ತು. …
Read More »ಅರ್ಥಿಂಗ್ ಸಮಸ್ಯೆ – ಶೌಚಾಲಯಕ್ಕೆ ಬೀಗ, ಬಹಿರ್ದೆಸೆಗೆ ಮಹಿಳೆಯರ ಅಲೆದಾಟ
ಸಿಂಧನೂರು: ನಗರದ ವಾರ್ಡ್ ನಂ.19ರ ವ್ಯಾಪ್ತಿಗೊಳಪಡುವ ಶರಣಬಸವೇಶ್ವರ ಕಾಲೊನಿಯಲ್ಲಿ ಸಾರ್ವಜನಿಕ ಮಹಿಳಾ ಶೌಚಾಲಯಕ್ಕೆ ಬೀಗ ಹಾಕಿರುವ ಘಟನೆ ನಡೆದಿದೆ. ಇಲ್ಲಿನ ಕೆಎಂಎಫ್ ಕಚೇರಿಯ ಪಕ್ಕದಲ್ಲಿ ಕಳೆದ 10 ವರ್ಷಗಳ ಹಿಂದೆ ಮಲ್ಲಿಕಾರ್ಜುನ ಪಾಟೀಲ್ ಅವರು ನಗರಸಭೆ ಸದಸ್ಯರಾಗಿದ್ದ ಅವಧಿಯಲ್ಲಿ ಈ ಮಹಿಳಾ ಶೌಚಾಲಯ ನಿರ್ಮಿಸಲಾಗಿತ್ತು.ಇದರ ನಿರ್ವಹಣೆ ಮಾಡುವ ಜವಾಬ್ದಾರಿಯನ್ನು ಪೌರ ಕಾರ್ಮಿಕ ಮಹಿಳೆಯೊಬ್ಬರಿಗೆ ವಹಿಸಿಕೊಟ್ಟು, ಪಕ್ಕದಲ್ಲಿಯೇ ವಾಸಿಸಲು ಅವಕಾಶ ಕಲ್ಪಿಸಲಾಗಿದೆ. ಆದರೆ, ಎರಡು ವರ್ಷಗಳಿಂದ ಶೌಚಾಲಯದಲ್ಲಿ ವಿದ್ಯುತ್ (ಅರ್ಥಿಂಗ್) ಸಮಸ್ಯೆ …
Read More »ವನ್ಯಜೀವಿಗಳ ದಾಹ ತೀರಿಸುವ ಕೃತಕ ನೀರಿನ ತೊಟ್ಟಿಗಳು
ಹಾನಗಲ್: ಕಡು ಬೇಸಿಗೆ ನಾಡಿನೆಲ್ಲೆಡೆ ಕುಡಿಯುವ ನೀರಿಗೆ ಅಭಾವ ಸೃಷ್ಟಿಸಿದೆ. ಕಾಡಿನಲ್ಲಿ ವನ್ಯ ಜೀವಿಗಳು ಅನುಭವಿಸುತ್ತಿರುವ ಸಂಕಷ್ಟ ಅರಿತ ಅರಣ್ಯ ಇಲಾಖೆ ಸಿಬ್ಬಂದಿ ಪ್ರಾಣಿ-ಪಕ್ಷಿಗಳಿಗೆ ನೀರಿನ ದಾಹ ತಣಿಸಲು ತಾಲ್ಲೂಕಿನ ವಿವಿಧ ಭಾಗಗಳ ದಟ್ಟ ಕಾಡಿನಲ್ಲಿ ಕೃತಕ ತೊಟ್ಟಿಗಳನ್ನು ನಿರ್ಮಿಸಿ ನೀರು ತುಂಬಿಸುವ ಕಾರ್ಯ ಮಾಡುತ್ತಿದ್ದಾರೆ. ನಾಲ್ಕು ವರ್ಷಗಳ ಹಿಂದೆ ತಾಲ್ಲೂಕಿನ ಕಾಡು ಪ್ರದೇಶದ 6 ಭಾಗಗಳಲ್ಲಿ ಕಾಂಕ್ರೀಟ್ ತೊಟ್ಟಿಗಳನ್ನು ನಿರ್ಮಿಸಲಾಗಿತ್ತು. ವೃತ್ತಾಕಾರದ ಈ ತೊಟ್ಟಿಗಳು ಒಂದು ಬದಿಯಿಂದ ಮತ್ತೊಂದು ತುದಿಗೆ …
Read More »ನರಗುಂದ: ಕೃಷಿಹೊಂಡವೇ ಜೀವನಕ್ಕೆ ಆಧಾರ, ಬಹುಹಂತದ ಕೃಷಿಯಿಂದ ಲಕ್ಷಾಂತರ ಆದಾಯ
ನರಗುಂದ: ಬರದ ನೆಪ ಒಡ್ಡಿ ಕೈ ಕಟ್ಟಿ ಕುಳಿತರೆ ಕೃಷಿ ಸಾಗಿಸಲಾಗದು. ಮನಸ್ಸಿಟ್ಟು ಕಾಯಕ ಮಾಡಿದರೆ ಕೃಷಿಯಿಂದ ಲಕ್ಷಾಂತರ ರೂಪಾಯಿ ಆದಾಯ ಪಡೆಯಲು ಸಾಧ್ಯ ಎಂದು ಕೃಷಿಯಲ್ಲಿ ಖುಷಿ ಕಾಣುತ್ತಿರುವ ತಾಲ್ಲೂಕಿನ ಹದ್ಲಿಯ ರೈತ ಯಲ್ಲಪ್ಪ ಸೋನಕೊಪ್ಪ ತಮ್ಮ ಅನುಭವದ ಮಾತುಗಳನ್ನು ಖುಷಿಯಿಂದ ಹೇಳಿಕೊಳ್ಳುತ್ತಾರೆ. ತಾಲ್ಲೂಕಿನ ಮಾದರಿ ರೈತನಾಗಿ, ಆರ್ಥಿಕವಾಗಿ ಸ್ವಾವಲಂಬಿಯಾಗಿದ್ದಾರೆ ಅವರು. ಪದವೀಧರನಾದರೂ ಕೃಷಿಯನ್ನೇ ವೃತ್ತಿಯಾಗಿಸಿಕೊಂಡಿದ್ದಾರೆ. ಇರುವ ಕೃಷಿ ಹೊಂಡದಲ್ಲಿನ ಅಲ್ಪ ನೀರಿನಲ್ಲಿ ವಿವಿಧ ಬೆಳೆಗಳನ್ನು ಬೆಳೆದು ಲಕ್ಷಾಂತರ ರೂಪಾಯಿ …
Read More »ಲೋಕಸಭೆ ಅಖಾಡ 2024 ಶೆಟ್ಟರ್ ಮುಂದಿದೆ ಅಗ್ನಿ ಪರೀಕ್ಷೆ
ಬೆಳಗಾವಿ: ಟಿಕೆಟ್ ಪಡೆಯುವ ವಿಚಾರದಲ್ಲಿ ಸಾಕಷ್ಟು ಆಕ್ಷೇಪಣೆಗಳನ್ನು ಎದುರಿಸಿದ್ದ ಜಗದೀಶ ಶೆಟ್ಟರ್ ಈಗ ಒಂದು ಹಂತದ ಆತಂಕ ನಿವಾರಿಸಿಕೊಂಡಿದ್ದಾರೆ. ಪಕ್ಷದ ಪ್ರಮುಖ ಪ್ರಭಾವಿ ನಾಯಕ ಬಿ.ಎಸ್.ಯಡಿಯೂರಪ್ಪ ನೇತೃತ್ವದಲ್ಲಿ ಜಿಲ್ಲಾ ನಾಯಕರ ಜತೆ ನಡೆದ ಸಂಧಾನ ಸಭೆ ಹಾಗೂ ಪ್ರಚಾರ ರ್ಯಾಲಿ ಶೆಟ್ಟರ್ ಅವರಿಗೆ ನೈತಿಕ ಬಲ ತಂದುಕೊಟ್ಟಿದೆ. ಸಭೆಯಲ್ಲಿ ಜಗದೀಶ ಶೆಟ್ಟರ್ ಬಗ್ಗೆ ನಿರೀಕ್ಷೆ ಮಾಡಿದಂತೆ ಸ್ಥಳೀಯ ಮುಖಂಡರಿಂದ ಹಾಗೂ ಕಾರ್ಯಕರ್ತರಿಂದ ಅಂತಹ ಅಸಮಾಧಾನಗಳು ಕಂಡು ಬರಲಿಲ್ಲ. ಆದರೆ ಟಿಕೆಟ್ …
Read More »‘ಲೋಕಾ’ ದಾಳಿಯಲ್ಲಿ ಪತ್ತೆಯಾಯ್ತು ಅಧಿಕಾರಿಯ ಆಕ್ರಮ ಸಂಪತ್ತು;17 ಸೈಟ್, 27 ಎಕರೆ ಕೃಷಿ ಭೂಮಿ:
ಕೊಪ್ಪಳ: ಕೊಪ್ಪಳದ ಕೃಷಿ ಇಲಾಖೆ ಉಪ ನಿರ್ದೇಶಕ ಸಹದೇವ ಯರಗುಪ್ಪ ಅವರಿಗೆ ಸೇರಿದ ಮನೆ ಮತ್ತು ಕಚೇರಿ ಮೇಲೆ ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿದ್ದು, ಅಪಾರ ಪ್ರಮಾಣದ ಅಕ್ರಮ ಸಂಪತ್ತು ಹೊಂದಿರುವುದು ಪತ್ತೆಯಾಗಿದೆ. ಕೊಪ್ಪಳದ ಬಿ.ಟಿ. ಪಾಟೀಲ ನಗರದ ಬಾಡಿಗೆ ಮನೆ, ಗದಗದ ಮನೆ, ಕಚೇರಿ ಹಾಗೂ ರೋಣ ತಾಲೂಕಿನ ಮೆಣಸಗಿಯಲ್ಲಿರುವ ಮನೆ ಸೇರಿ ಒಟ್ಟು ಎಂಟು ಕಡೆ ಏಕಕಾಲಕ್ಕೆ ಲೋಕಾಯುಕ್ತ ಪೊಲೀಸರು ದಾಳಿ ನಡೆಸಿದ್ದಾರೆ. ಎರಡು ವರ್ಷಗಳಿಂದ ಸಹದೇವ ಕೊಪ್ಪಳ …
Read More »ಕೇಂದ್ರ ಸರ್ಕಾರ ರಾಜ್ಯಕ್ಕೆ 2.30 ಲಕ್ಷ ಸಾವಿರ ಕೋಟಿ ರೂ. ನೀಡಿದೆ;ಜೋಶಿ
ಕರ್ನಾಟಕದಲ್ಲಿ ಬರಗಾಲ ಆವರಿಸಿದ್ದು, ಪರಿಹಾರ ನೀಡುವಂತೆ ಮನವಿ ಸಲ್ಲಿಸಿದರೂ ಕೇಂದ್ರ ಸರ್ಕಾರಕ್ಕೆ ಮನವಿ ಸಲ್ಲಿಸಿದರೂ ಇನ್ನೂ ಕೂಡ ಬರ ಪರಿಹಾರ ಘೋಷಣೆ ಮಾಡಿಲ್ಲ. ಹೀಗಾಗಿ ಬರ ಪರಿಹಾರ ಕೊಡಿಸುವಂತೆ ರಾಜ್ಯ ಸರ್ಕಾರ ಸುಪ್ರೀಂ ಕೋರ್ಟ್ ಮೆರೆ ಹೋಗಿದೆ. ಈ ವಿಚಾರವಾಗಿ ಕೇಂದ್ರ ಸಚಿವ ಪ್ರಹ್ಲಾದ ಜೋಶಿ ಪ್ರತಿಕ್ರಿಯಿಸಿ ಕಾಂಗ್ರೆಸ್ ಸುಳ್ಳಿನ ರಾಜಕೀಯ ಮಾಡುತ್ತಿದೆ ಎಂದು ಟೀಕಿಸಿದರು
Read More »
Laxmi News 24×7