Breaking News

ರಾಜ್ಯ

ಚುನಾವಣೆ ಬಿಸಿ ಏರತೊಡಗಿದ್ದು ದಿನ ಕಳೆದಂತೆ ವಿಭಿನ್ನ ಲೆಕ್ಕಾಚಾರ

ಬೆಳಗಾವಿ : ಲೋಕಸಭಾ ಚುನಾವಣೆ ಬಿಸಿ ಏರತೊಡಗಿದ್ದು ದಿನ ಕಳೆದಂತೆ ವಿಭಿನ್ನ ಲೆಕ್ಕಾಚಾರ ಹೊರಬರುತ್ತಿವೆ. ಈ ನಡುವೆ ಬೆಳಗಾವಿ ಹಾಗೂ ಚಿಕ್ಕೋಡಿ ಲೋಕಸಭಾ ಬಿಜೆಪಿ ಟಿಕೆಟ್ ಯಾರಿಗೆ ಎಂಬ ಚರ್ಚೆ ಜೋರಾಗಿದೆ. ಸಧ್ಯ ಮೂಲಗಳ ಪ್ರಕಾರ ಬೆಳಗಾವಿಗೆ ಮಾಜಿ ಸಿಎಂ ಜಗದೀಶ್ ಶೆಟ್ಟರ್ ಅದವರನ್ನೇ ಕಣಕ್ಕೆ ಇಳಿಸಲು ಬಿಜೆಪಿ ನಿರ್ಧರಿಸಿದೆ ಎನ್ನಲಾಗಿದೆ. ಕಳೆದ ವಿಧಾನಸಭಾ ಚುನಾವಣೆಯಲ್ಲಿ ಟಿಕೆಟ್ ಕೈ ತಪ್ಪಿದ್ದಕ್ಕೆ ಕಾಂಗ್ರೆಸ್ ಸೇರಿ ಬಿಜೆಪಿಗೆ ಹೊಡೆತ ನೀಡಿದ್ದ ಶೆಟ್ಟರ್ ಅವರಿಗೆ …

Read More »

ಲಂಚಕ್ಕೆ ಬೇಡಿಕೆ: ಎಫ್‌ಡಿಸಿಗೆ ಮೂರು ವರ್ಷ ಜೈಲು

ಕಾರವಾರ: ಹಕ್ಕುಪತ್ರ ವಿತರಣೆಗೆ ರೈತರೊಬ್ಬರಿಂದ ಲಂಚ ಪಡೆದಿದ್ದ ಅಂಕೋಲಾ ತಹಶೀಲ್ದಾರ ಕಚೇರಿಯ ಪ್ರಥಮ ದರ್ಜೆ ಸಹಾಯಕರೊಬ್ಬರಿಗೆ (ಎಫ್‌ಡಿಸಿ) ಮೂರು ವರ್ಷ ಜೈಲು ಶಿಕ್ಷೆ ಮತ್ತು ₹15 ಸಾವಿರ ದಂಡ ವಿಧಿಸಿ ಜಿಲ್ಲಾ ಸೆಷನ್ಸ್ ನ್ಯಾಯಾಲಯ ಆದೇಶಿಸಿದೆ. ಶಬ್ಬೀರ್ ಖಾಸಿಮ್ ಶೇಖ್ ಶಿಕ್ಷೆಗೆ ಗುರಿಯಾದವರಾಗಿದ್ದಾರೆ.ಅಂಕೋಲಾ ತಾಲ್ಲೂಕಿನ ಬೊಬ್ರುವಾಡಾದ ಗಣೇಶ ನಾಯ್ಕ ಅವರ ಜಮೀನಿನ ಪಹಣಿ ಪತ್ರದ 9ನೇ ಕಾಲಂನಲ್ಲಿ ಕರ್ನಾಟಕ ಸರ್ಕಾರದ ಹಕ್ಕು ಕಡಿಮೆ ಮಾಡಿ ಅವರ ತಾಯಿ ಶಾರದಾ ನಾಯ್ಕ …

Read More »

ಶಾಸಕ ಬಾಲಚಂದ್ರ ಜಾರಕಿಹೊಳಿಯವರ ನೇತೃತ್ವದಲ್ಲಿ ಜಿಲ್ಲಾ ಸಹಕಾರಿ ಹಾಲು ಉತ್ಪಾದಕರ ಸಂಘಗಳ ಒಕ್ಕೂಟದ ಚುನಾವಣೆಯಲ್ಲಿ 13 ಸ್ಥಾನಗಳಿಗೆ ಅವಿರೋಧ ಆಯ್ಕೆ

ಶಾಸಕ ಬಾಲಚಂದ್ರ ಜಾರಕಿಹೊಳಿಯವರ ನೇತೃತ್ವದಲ್ಲಿ ಜಿಲ್ಲಾ ಸಹಕಾರಿ ಹಾಲು ಉತ್ಪಾದಕರ ಸಂಘಗಳ ಒಕ್ಕೂಟದ ಚುನಾವಣೆಯಲ್ಲಿ 13 ಸ್ಥಾನಗಳಿಗೆ ಅವಿರೋಧ ಆಯ್ಕೆ   ಇನ್ನು ಅಥಣಿ, ಬೈಲಹೊಂಗಲ, ರಾಮದುರ್ಗ ತಾಲೂಕುಗಳ 3 ಸ್ಥಾನಗಳಿಗೆ ಬರುವ ಭಾನುವಾರದಂದು ಚುನಾವಣೆ ಪಕ್ಷಾತೀತ, ಜಾತ್ಯತೀತವಾಗಿ ಅವಿರೋಧವಾಗಿ ಆಯ್ಕೆಯಾಗಲು ಬೆಂಬಲಿಸಿ ಸಹಕರಿಸಿದ ಎಲ್ಲ ಮುಖಂಡರಿಗೆ ಕೃತಜ್ಞತೆ ಅರ್ಪಿಸಿದ ಶಾಸಕ, ಅವಿರೋಧ ಆಯ್ಕೆಯ ರೂವಾರಿ ಬಾಲಚಂದ್ರ ಜಾರಕಿಹೊಳಿ   ಬೆಳಗಾವಿ: ಬರುವ ದಿನಾಂಕ 17 ರಂದು ಜರುಗುವ ಬೆಳಗಾವಿ …

Read More »

ರಾಮೇಶ್ವರಂ ಕೆಫೆ ಸ್ಫೋಟ ಪ್ರಕರಣದ ಬಾಂಬರ್ ಯಾರೆಂಬುದು ಗೊತ್ತಾಗಿದೆ: ಗೃಹಸಚಿವ ಪರಮೇಶ್ವರ್

ಬೆಂಗಳೂರು, ಮಾರ್ಚ್​ 11: ಬೆಂಗಳೂರಿನ ರಾಮೇಶ್ವರಂ ಕೆಫೆಯಲ್ಲಿ (Rameswaram cafe) ಸಂಭವಿಸಿದ್ದ ಸ್ಪೋಟ (Bomb Blast) ಪ್ರಕರಣಕ್ಕೆ ಸಂಬಂಧಿಸಿದ ಬಾಂಬರ್​ ಯಾರೆಂಬುದು ಒಂದು ಹಂತಕ್ಕೆ ಪತ್ತೆ ಆಗಿದೆ. ಅದನ್ನು ದೃಢಪಡಿಸಿಕೊಳ್ಳಬೇಕಿ ಎಂದು ಗೃಹಸಚಿವ ಜಿ ಪರಮೇಶ್ವರ್​ (G Parameshwara) ಹೇಳಿದರು. ಬೆಂಗಳೂರಿನಲ್ಲಿ ಮಾತನಾಡಿದ ಅವರು, ಬಾಂಬರ್ ಯಾರೆಂಬುದು ಬಹುತೇಕ ಪತ್ತೆಯಾಗಿದೆ. ಅದನ್ನು ಸಿಸಿಬಿ, ಎನ್​ಐಎ ಅಧಿಕಾರಿಗಳು ಮಾಡುತ್ತಿದ್ದಾರೆ ಎಂದು ತಿಳಿಸಿದರು. ಮಾರ್ಚ್ 1ರಂದು ಸಂಭವಿಸಿದ್ದ ಬಾಂಬ್ ಸ್ಫೋಟದಲ್ಲಿ ಐದು ಮಂದಿ ಗಾಯಗೊಂಡಿದ್ದರು. ಏತನ್ಮಧ್ಯೆ, …

Read More »

ಸಂವಿಧಾನ ಬದಲಾವಣೆ ಮಾಡಲು ಹೊರಟರೆ ದೇಶದಲ್ಲಿ ರಕ್ತಪಾತ: ಸಿಎಂ

ಬೆಂಗಳೂರು, ಮಾರ್ಚ್​ 11: ಬಿಜೆಪಿಯವರು ಒಂದು ವೇಳೆ ಸಂವಿಧಾನ ಬದಲಾವಣೆ ಮಾಡುವ ಕೆಲಸಕ್ಕೆ ಹೊರಟರೆ ದೇಶದಲ್ಲಿ ರಕ್ತಪಾತವಾಗಲಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ  ಹೇಳಿದರು. ಬಿಜೆಪಿ ಸಂಸದ ಅನಂತಕುಮಾರ್ ಹೆಗಡೆ ಅವರ ಸಂವಿಧಾನ ಬದಲಾವಣೆ ಹೇಳಿಕೆಗೆ ಪ್ರತಿಕ್ರಿಯಿಸಿ ಮಾತನಾಡಿದ ಅವರು, ತೀವ್ರ ಆಕ್ರೋಶ ವ್ಯಕ್ತಪಡಿಸಿದರು. ಹೆಗಡೆ ಈ ರೀತಿ ಹೇಳಿಕೆ ನೀಡುತ್ತಿರುವುದು ಇದೇ ಮೊದಲಲ್ಲ. ಈ ಹಿಂದೆಯೂ ಸಚಿವರಾಗಿದ್ದಾಗಲೂ ಸಂವಿಧಾನ ಬದಲಾವಣೆ ಬಗ್ಗೆ ಹೇಳಿಕೆ ನೀಡಿದ್ದರು. ನರೇಂದ್ರ ಮೋದಿ ಅವರು ಪ್ರಧಾನಿಯಾಗಿದ್ದಾಗಲೇ …

Read More »

ಫೆಬ್ರುವರಿಯಲ್ಲಿ ಭಾರತದ ಹಣದುಬ್ಬರ ಎಷ್ಟಿರಬಹುದು?

ನವದೆಹಲಿ, ಮಾರ್ಚ್ 11: ಜನವರಿಯಲ್ಲಿ ಶೇ. 5.1ರಷ್ಟಿರುವ ಹಣದುಬ್ಬರ ಫೆಬ್ರುವರಿಯಲ್ಲೂ ಮುಂದುವರಿದಿರುವ ಸಾಧ್ಯತೆ ಇದೆ ಎಂದು ವಿವಿಧ ಆರ್ಥಿಕ ತಜ್ಞರು (economists poll) ಅಭಿಪ್ರಾಯಪಟ್ಟಿದ್ದಾರೆ. ರಾಯ್ಟರ್ಸ್ ನಡೆಸಿದ 15 ಆರ್ಥಿಕ ತಜ್ಞರ ಸಮೀಕ್ಷೆ ಪ್ರಕಾರ ಫೆಬ್ರುವರಿ ತಿಂಗಳಲ್ಲಿ ಹಣದುಬ್ಬರ (India inflation) ಶೇ. 5.1ರಷ್ಟಿರಬಹುದು ಎನ್ನಲಾಗಿದೆ. ಇದು ನಿಜವೇ ಆದಲ್ಲಿ ಆರ್​ಬಿಐ ನಿಗದಿ ಮಾಡಿರುವ ಹಣದುಬ್ಬರ ತಾಳಿಕೆ ಮಿತಿಯಾದ ( ಶೇ. 6ರ ಒಳಗೆ ಹಣದುಬ್ಬರ ಇರಲಿದೆ. ಮಾರ್ಚ್ 12, ಮಂಗಳವಾರ …

Read More »

ಇಂದಿನಿಂದ ಆನೆಗೊಂದಿಯಲ್ಲಿ ಎರಡು ದಿನಗಳ ಉತ್ಸವ

ಕೊಪ್ಪಳ, ಮಾರ್ಚ್​.11; ಕೊಪ್ಪಳ (Koppal) ಜಿಲ್ಲೆಯ ಗಂಗಾವತಿ ತಾಲೂಕಿನ ಆನೆಗೊಂದಿಯಲ್ಲಿ ಇಂದಿನಿಂದ ಎರಡು ದಿನಗಳ ಕಾಲ ಆನೆಗೊಂದಿ ಉತ್ಸವವನ್ನು (Anegondi Utsav) ಹಮ್ಮಿಕೊಳ್ಳಲಾಗಿದೆ. ಈ ಭಾಗದ ಇತಿಹಾಸ, ಕಲೆ, ಸಂಸ್ಕ್ರತಿಯನ್ನು ಇಂದಿನ ಪೀಳಿಗೆಗೆ ತಿಳಿಸುವ ಉದ್ದೇಶದಿಂದ, ಕನ್ನಡ ಮತ್ತು ಸಂಸ್ಕ್ರತಿ ಇಲಾಖೆ, ಪ್ರವಾಸೋಧ್ಯಮ ಇಲಾಖೆ, ಕೊಪ್ಪಳ ಜಿಲ್ಲಾಡಳಿತದಿಂದ ಎರಡು ದಿನಗಳ ಉತ್ಸವನನ್ನು ಅದ್ದೂರಿಯಾಗಿ ನಡೆಸಲಾಗುತ್ತಿದೆ. ಇಂದು ಮುಂಜಾನೆ ಆನೆಗೊಂದಿಯ ಆಧಿಶಕ್ತಿ ದೇವಸ್ಥಾನದಲ್ಲಿ ಸಾಂಸ್ಕ್ರತಿಕ ಕಲಾತಂಡಗಳ ಮೆರವಣಿಗೆಗೆ ಗಂಗಾವತಿ ಶಾಸಕ ಜನಾರ್ಧನ ರೆಡ್ಡಿ …

Read More »

ಮಹಾಶಿವರಾತ್ರಿಗೆ ನಾನ್​ ವೆಜ್​ ಪೂಜೆ

ಹೆಚ್ಚಾಗಿ ತಮಿಳುನಾಡಿನಲ್ಲೇ ಪ್ರಚಲಿತವಿರುವ ಇಂಥಾದೊಂದು ಆಚರಣೆ ನಮ್ಮ ರಾಜ್ಯದ ಗಡಿಯಭಾಗವಾದ ಕೆಜಿಎಫ್​ನಲ್ಲೂ ಹಲವಾರು ವರ್ಷಗಳಿಂದ ಆಚರಣೆಯಲ್ಲಿದೆ. ಈ ವಿಶೇಷವಾದ ದಿನದಂದು ಈ ನರಕಾಸುರ ಸಂಹಾರವನ್ನು ನೋಡಲು ದೂರದ ಊರುಗಳಿಂದ ಸಹಸ್ರಾರು ಸಂಖ್ಯೆಯಲ್ಲಿ ಬರ್ತಾರೆ. ತಮಿಳುನಾಡು, ಆಂಧ್ರ, ಬೆಂಗಳೂರುನಿಂದಲೂ ಜನ ಬರುತ್ತಾರೆ. ಶಿವರಾತ್ರಿ ಅಂದ್ರೆ ಬಹುತೇಕರು ಕಟ್ಟುನಿಟ್ಟಾಗಿ ಉಪವಾಸವಿದ್ದು ಶಿವರಾತ್ರಿಯನ್ನು ಆಚರಣೆ ಮಾಡ್ತಾರೆ, ಅದೇ ರೀತಿ ಇಲ್ಲೊಂದಷ್ಟು ಜನ ಶಿವರಾತ್ರಿಯನ್ನು ಶಿವರಾತ್ರಿ ನಂತರ ಬರುವ ಅಮಾವಾಸ್ಯೆಯ ದಿನ ಸ್ಮಶಾನವಾಸಿಯಾದ ಶಿವನನ್ನು ವಿಭಿನ್ನವಾಗಿ …

Read More »

ಕೃಷಿ ಹೊಂಡದಲ್ಲಿ ಈಜಲು ಹೋಗಿತಂದೆ ಮಕ್ಕಳು ಸಾವು…!

ಚಿಕ್ಕೋಡಿ : ಕೃಷಿ ಹೊಂಡದಲ್ಲಿ ಈಜಲು ಹೋಗಿದ್ದ ವ್ಯಕ್ತಿ ಹಾಗೂ ಆತನ ಇಬ್ಬರು ಮಕ್ಕಳು ನೀರಲ್ಲಿ ಮುಳುಗಿ ಸಾವಣಪ್ಪಿರುವ ಘಟನೆ ಭಾನುವಾರ ಜಿಲ್ಲೆಯ ರಾಯಬಾಗ ತಾಲೂಕಿನಲ್ಲಿ ನಡೆದಿದೆ. ರಾಯಬಾಗ ತಾಲೂಕಿನ ನಿಡಗುಂದಿ ಗ್ರಾಮದ  ಕಲ್ಲಪ್ಪ ಗಾಣಿಗೇರ (36) ಮಕ್ಕಳಾದ  ಮನೋಜ ಕಲ್ಲಪ್ಪ ಗಾಣಿಗೇರ (11) ಹಾಗೂ ಮದನ ಕಲ್ಲಪ್ಪ ಗಾಣಿಗೇರ (9) ಮೃತ ದುರ್ದೈವಿಗಳು. ವೃತ್ತಿಯಲ್ಲಿ‌ ಸರ್ಕಾರಿ ಶಿಕ್ಷಕರಾಗಿದ್ದ ಕಲ್ಲಪ್ಪ ಗಾಣಿಗೇರ ನಿಡಗುಂದಿ ಗ್ರಾಮದ ಹುಕ್ಕೇರಿ ತೋಟದ ಮಗದುಮ ಸರ್ಕಾರಿ …

Read More »

ರಾಜ್ಯದಲ್ಲಿ ಬ್ಯಾನ್ ಆಗುತ್ತಾ ಗೋಬಿ ಮಂಚೂರಿ, ಕಾಟನ್ ಕ್ಯಾಂಡಿ?

ಬೆಂಗಳೂರು, ಮಾರ್ಚ್.11: ರಾಜ್ಯಾದ್ಯಂತ ಮಾರಾಟ ಮಾಡುತ್ತಿರುವ ಕಾಟನ್ ಕ್ಯಾಂಡಿ (Cotton Candy) ಹಾಗೂ ಗೋಬಿ ಮಂಚೂರಿಯನ್ (Gobi Manchurian) ಮಾದರಿ ಗಳಲ್ಲಿ ಆರೋಗ್ಯಕ್ಕೆ ಮಾರಕವಾದ ಅಂಶ ಹಾಗೂ ಬಳಕೆಯ ಬಣ್ಣ ಸೇರಿದಂತೆ ವ್ಯಸನಕಾರಿ ರಾಸಾಯನಿಕ ಅಂಶಗಳು ಪತ್ತೆಯಾಗಿದ್ದು, ಈ ಅಸುರಕ್ಷಿತ ವಸ್ತುಗಳನ್ನು ಬಳಕೆ ಮಾಡದಂತೆ ಆರೋಗ್ಯ ಇಲಾಖೆಯು ನಿರ್ಬಂಧ ಹೇರಲು ಮುಂದಾಗಿದೆ. ಈ ಬಗ್ಗೆ ಇಂದು (ಮಾ.11) ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ (Dinesh Gundu Rao) ಮಹತ್ವದ ಸುದ್ದಿಗೋಷ್ಠಿಗೂ ಮುಂದಾಗಿದ್ದಾರೆ.ಕರ್ನಾಟಕ …

Read More »