Breaking News
Home / ರಾಜ್ಯ (page 880)

ರಾಜ್ಯ

ಮಳೆ ಹಾನಿ ಪ್ರದೇಶದ ವೀಕ್ಷಣೆ ವೇಳೆ ಮಹಿಳೆಗೆ ಗದರಿದ ಶಾಸಕ ಲಿಂಬಾವಳಿ.

ಬೆಂಗಳೂರು: ಬೆಂಗಳೂರಿನ ವಿವಿಧ ಪ್ರದೇಶಗಳ ಮಳೆ ಹಾನಿ ವೀಕ್ಷಣೆಗೆ ತೆರಳಿದ್ದ ಸಂದರ್ಭದಲ್ಲಿ ಶಾಸಕ ಅರವಿಂದ್ ಲಿಂಬಾವಳಿ ಮಹಿಳೆಗೆ ಅವಾಜ್ ಹಾಕಿದ್ದಾರೆಂಬ ಆರೋಪ ಕೇಳಿ ಬಂದಿದೆ. ಅದಕ್ಕೆ ಸಂಬಂಧಿಸಿದಂತೆ ಸಾಮಾಜಿಕ ಜಾಲತಾಣದಲ್ಲಿ ವಿಡಿಯೋ ವೈರಲ್​ ಆಗಿದೆ. ಮಳೆ ಹಾನಿ ಪ್ರದೇಶದ ವೀಕ್ಷಣೆ ವೇಳೆ ಮಹಿಳೆಗೆ ಗದರಿದ ಶಾಸಕ ಲಿಂಬಾವಳಿ… ವರ್ತೂರಿನಲ್ಲಿ ಈ ಘಟನೆ ನಡೆದಿದೆ ಎನ್ನಲಾಗ್ತಿದೆ. ಸುರಿದ ಭಾರೀ ಮಳೆಯಿಂದಾಗಿ ಮಹದೇವಪುರ ಕ್ಷೇತ್ರದ ಹಲವೆಡೆ ಪ್ರವಾಹ ಉಂಟಾಗಿತ್ತು. ಪ್ರವಾಹ ಪೀಡಿತ ಪ್ರದೇಶ ಪರಿವೀಕ್ಷಣೆಗೆ …

Read More »

ಮುರುಘಾ ಶರಣರ ವಿರುದ್ಧ ಪೋಕ್ಸೋ ಪ್ರಕರಣ: ಪತ್ರಕರ್ತ ಪಿ ಸಾಯಿನಾಥ್ ರಿಂದ ‘ಬಸವ ಶ್ರೀ’ ಪ್ರಶಸ್ತಿ ವಾಪಸ್‌!

ಬೆಂಗಳೂರು: ಆಪ್ರಾಪ್ತ ಬಾಲಕಿಯರ ಮೇಲೆ ಲೈಂಗಿಕ ದೌರ್ಜನ್ಯ ನಡೆಸಿದ ಆರೋಪದ ಮೇರೆಗೆ ಪೋಕ್ಸೋ ಪ್ರಕರಣದಡಿ ಬಂಧನಕ್ಕೀಡಾಗಿರುವ ಮುರುಘಾ ಶರಣರ ಪ್ರಕರಣದ ಹಿನ್ನಲೆಯಲ್ಲಿ ಖ್ಯಾತ ಹಿರಿಯ ಪತ್ರಕರ್ತ ಪಿ ಸಾಯಿನಾಥ್ ಅವರು ಮುರುಘಾ ಮಠದಿಂದ ಪಡೆದಿದ್ದ ಬಸವ ಶ್ರೀ ಪ್ರಶಸ್ತಿಯನ್ನು ವಾಪಸ್ ಮಾಡಲು ನಿರ್ಧರಿಸಿದ್ದಾರೆ.   ಈ ಕುರಿತು ಸ್ವತಃ ಸಾಯಿನಾಥ್ ಅವರೇ ಮಾಹಿತಿ ನೀಡಿದ್ದು, ಚಿತ್ರದುರ್ಗದ ಮುರುಘಾಮಠವು ನೀಡಿದ್ದ ಬಸವ ಶ್ರೀ ಪ್ರಶಸ್ತಿಯನ್ನು ವಾಪಸ್‌ ನೀಡುವುದಾಗಿ ತಿಳಿಸಿದ್ದಾರೆ. ಈ ಬಗ್ಗೆ …

Read More »

ಮುರುಘಾ ಶ್ರೀ ಬಂಧನ: ಇಕ್ಕಟ್ಟಿಗೆ ಸಿಲುಕಿದ ಕಾಂಗ್ರೆಸ್

ಬೆಂಗಳೂರು: ಅಪ್ರಾಪ್ತೆಯರ ಮೇಲೆ ಅತ್ಯಾಚಾರ ನಡೆಸಿದ ಆರೋಪ ಹಿನ್ನೆಲೆಯಲ್ಲಿ ಚಿತ್ರದುರ್ಗದ ಬೃಹನ್ ಮಠದ ಮುರುಘಾ ಶರಣರು ಬಂಧನಕ್ಕೆ ಒಳಗಾಗಿರುವುದು ರಾಜಕೀಯವಾಗಿ ಕಾಂಗ್ರೆಸ್ ಪಕ್ಷವನ್ನು ಇಕ್ಕಟ್ಟಿಗೆ ಸಿಲುಕಿಸಿದೆ.   ರಾಜ್ಯ ರಾಜಕೀಯದ ಮೇಲೆ ತಲತಲಾಂತರದಿಂದ ಮುರುಘಾ ಮಠ ತನ್ನದೇ ಆದ ಪ್ರಭಾವ ಹೊಂದಿದೆ. ಬಹುಸಂಖ್ಯಾತ ವೀರಶೈವ- ಲಿಂಗಾಯತರ ಶ್ರದ್ಧಾಕೇಂದ್ರವಾಗಿರುವುದರಿಂದ ಈ ಪ್ರಕರಣ ಮುಂದಿನ ಚುನಾವಣಾ ದೃಷ್ಟಿಯಿಂದಲೂ ಮಹತ್ವ ಪಡೆದಿದೆ. ಹೀಗಾಗಿ ಕಾಂಗ್ರೆಸ್ ಈ ವಿಚಾರದಲ್ಲಿ ಎಚ್ಚರಿಕೆಯ ಹೆಜ್ಜೆ ಇಡಲು ನಿರ್ಧರಿಸಿದೆ. ವಿಪಕ್ಷ …

Read More »

ನಾನು ರಾಜಕೀಯ ನಿವೃತ್ತಿ ಪಡೆಯುತ್ತೇನೆ..: ಸಿಎಂ ಬೊಮ್ಮಾಯಿಗೆ ಸವಾಲೆಸೆದ ಕುಮಾರಸ್ವಾಮಿ

ನಾನು ರಾಜಕೀಯ ನಿವೃತ್ತಿ ಪಡೆಯುತ್ತೇನೆ..: ಸಿಎಂ ಬೊಮ್ಮಾಯಿಗೆ ಸವಾಲೆಸೆದ ಕುಮಾರಸ್ವಾಮಿ ಬೆಂಗಳೂರು: ಭೂಗಳ್ಳರಿಗೆ ನನ್ನಿಂದ ಸಹಾಯವಾಗಿದೆ ಎಂದು ತೋರಿಸಿದರೆ ನಾನು ರಾಜಕೀಯ ನಿವೃತ್ತಿ ಪಡೆಯುತ್ತೇನೆ ಎಂದು ಮಾಜಿ ಮುಖ್ಯಮಂತ್ರಿ ಎಚ್.ಡಿ ಕುಮಾರಸ್ವಾಮಿ ಅವರು ಸಿಎಂ ಬಸವರಾಜ ಬೊಮ್ಮಾಯಿ ಅವರಿಗೆ ನೇರ ಸವಾಲು ಹಾಕಿದ್ದಾರೆ. ಬೆಂಗಳೂರಿನಲ್ಲಿ ಯಾರು ಯಾರು ಕೆರೆ, ರಾಜಕಾಲುವೆ ಒತ್ತುವರಿ ಮಾಡಿಕೊಂಡಿದ್ದಾರೆ ಎಂದು ಶ್ವೇತಪತ್ರ ಹೊರಡಿಸಿ ಎಂದು ಅವರು ಮುಖ್ಯಮಂತ್ರಿಗಳನ್ನು ಆಗ್ರಹಿಸಿದ್ದಾರೆ.   ಇಂದು ಪಕ್ಷದ ಕಚೇರಿ ಜೆಪಿ …

Read More »

ರಾಜ್ಯ ಮಟ್ಟದ ಉತ್ತಮ ಶಿಕ್ಷಕ ಪ್ರಶಸ್ತಿ’ ಪಟ್ಟಿ ಪ್ರಕಟ : 31ಶಾಲಾ ಶಿಕ್ಷಕರಿಗೆ ಪ್ರಶಸ್ತಿ ಗರಿಮೆ

ಬೆಂಗಳೂರು: ರಾಜ್ಯ ಪ್ರಶಸ್ತಿ ಪುರಸ್ಕೃತರ ಪಟ್ಟಿಯನ್ನು ಶಿಕ್ಷಣ ಇಲಾಖೆಯಿಂದ ( Education Department ) ಪ್ರಕಟಿಸಿದೆ. ಈ ಬಾರಿ 20 ಪ್ರಾಥಮಿಕ ಹಾಗೂ 11 ಪ್ರೌಢ ಶಾಲಾ ಶಿಕ್ಷಕರನ್ನು ( Primary and High School Teacher ) ಉತ್ತಮ ಶಿಕ್ಷಕ ಪ್ರಶಸ್ತಿಗೆ ಆಯ್ಕೆ ಮಾಡಿಕೊಳ್ಳಲಾಗಿದೆ. ಅಲ್ಲದೇ 2021-22ನೇ ಶೈಕ್ಷಣಿಕ ಸಾಲಿನಲ್ಲಿ ಸರ್ಕಾರಿ ಮತ್ತು ಅನುದಾನಿತ ಪದವಿ ಪೂರ್ವ ಕಾಲೇಜುಗಳಲ್ಲಿ ಉತ್ತಮವಾಗಿ ಕಾರ್ಯನಿರ್ವಹಿಸಿದಂತ ಇಬ್ಬರು ಪ್ರಾಂಶುಪಾಲರು ಮತ್ತು 8 ಉಪನ್ಯಾಸಕರಿಗೆ …

Read More »

ಈ ಊರಿನ ಜನರೆಲ್ಲ ಯೂಟ್ಯೂಬರ್ಸ್​; ಎಲ್ರದ್ದೂ ಒಂದೊಂದು ಚಾನಲ್! ಸರ್ಕಾರಿ ಕೆಲಸವೂ ಬೇಡ್ವಂತೆ

ಯೂಟ್ಯೂಬ್ ಚಾನಲ್ ನಡೆಸ್ತಿರೋರನ್ನು ನೀವು ನೋಡಿರಬಹುದು. ನಿಮ್ಮದೂ ಒಂದು ಯೂಟ್ಯೂಬ್ ಚಾನಲ್ ಇರಬಹುದು! ಚೆನ್ನಾಗಿ ಸ್ಮಾರ್ಟ್ ಆಗಿ ಕೆಲಸ ಮಾಡಿ ನಿಮ್ಮ ಚಾನಲ್ ಸಹ ಕ್ಲಿಕ್ ಆದರೆ ಚೆನ್ನಾಗಿಯೇ ಹಣ ಬರುತ್ತೆ ನಿಜ. ಆದರೆ ಯೂಟ್ಯೂಬ್ ಚಾನಲ್​ಗೆಂದೇ ಸರ್ಕಾರಿ ಕೆಲಸವನ್ನೂ (Government Job) ಬಿಡೋರನ್ನು ನೋಡಿದ್ದೀರಾ? ಇಲ್ಲೊಂದು ಊರಿಗೆ ಊರೇ ಯೂಟ್ಯೂಬ್ ವಿಡಿಯೋಸ್ (YouTube Channel) ಮಾಡ್ತಾ ಅದ್ರಲ್ಲಿ ಬರೋ ಹಣದಿಂದಲೇ ಜೀವನ ಮಾಡ್ತಿದೆ! ಇದು ನಂಬಲಿಕ್ಕೆ ಅಸಾಧ್ಯ ಅನಿಸುವಂಥಾ …

Read More »

ಮಂಗಳೂರಿನಲ್ಲಿ 3800 ಕೋಟಿ ರೂ. ವಿವಿಧ ಯೋಜನೆಗಳಿಗೆ ಪಿಎಂ ಮೋದಿ ಚಾಲನೆ

ಆಯುμÁ್ಮನ್ ಭಾರತ್ ಯೋಜನೆಯಿಂದ ಬಡವರಿಗೆ ಅನುಕೂಲವಾಗಿದೆ. ಸುಮಾರು 4 ಕೋಟಿ ಬಡವರಿಗೆ ಉಚಿತ ಚಿಕಿತ್ಸೆ ದೊರೆತಿದೆ, ಕರ್ನಾಟಕದಲ್ಲೂ 30 ಲಕ್ಷಕ್ಕೂ ಹೆಚ್ಚು ಬಡವರಿಗೆ ಉಚಿತ ಚಿಕಿತ್ಸೆ ಸಿಗುತ್ತಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದರು. ಮಂಗಳೂರಿಗೆ ಆಗಮಿಸಿದ ಪ್ರಧಾನಿ ಮೋದಿ ಅವರನ್ನು ರಾಜ್ಯಪಾಲ ಥಾವರ್‍ಚಂದ್ ಗೆಹ್ಲೋಟ್ ಹಾಗೂ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಸ್ವಾಗತಿಸಿದರು. ನಂತರ ಗೋಲ್ಡ್ ಫಿಂಚ್ ಸಿಟಿ ಮೈದಾನದಲ್ಲಿ ನಡೆದ ಸಮಾವೇಶದಲ್ಲಿ ಪ್ರಧಾನಿ ಮೋದಿಗೆ ಮೈಸೂರು ಪೇಟ ತೊಡಿಸಿ, …

Read More »

ಪ್ಲ್ಯಾಸ್ಟಿಕ್ ಚೀಲದಲ್ಲಿ‌ ನವಜಾತ ಶಿಶು ಮರಕ್ಕೆ ನೇತು ಹಾಕಿದ್ದ ಆರೋಪಿಯನ್ನು ಪೊಲೀಸರು ಬಂಧಿಸಿ ಜೈಲಿಗಟ್ಟಿದ್ದಾರೆ.

ಬೆಳಗಾವಿ: ಕಳೆದ ಒಂದು ವಾರದ ಹಿಂದೆ ಪ್ಲಾಸ್ಟಿಕ್‌ ಕವರ್​​ನಲ್ಲಿ ಸಿಕ್ಕಿದ್ದ ನವಜಾತ ಶಿಶುವನ್ನು ಮರಕ್ಕೆ ನೇತು ಹಾಕಿದ ಪ್ರಕರಣಕ್ಕೆ ಟ್ವಿಸ್ಟ್ ಸಿಕ್ಕಿದ್ದು, ಪೋಕ್ಸೋ ಪ್ರಕರಣದಡಿ ಒಬ್ಬ ಆರೋಪಿಯನ್ನ ಪೊಲೀಸರು ಬಂಧಿಸಿ ಜೈಲಿಗಟ್ಟಿದ್ದಾರೆ. ಬೆಳಗಾವಿ ಜಿಲ್ಲೆಯ ಖಾನಾಪೂರ ತಾಲೂಕಿನ ನೆರಸಾ – ಗೌಳಿವಾಡ ಗ್ರಾಮದ ಮಲ್ಲು ಪಿಂಗಳೆ (19) ಬಂಧಿತ ಆರೋಪಿಯಾಗಿದ್ದಾನೆ. ಪ್ರಕರಣದ ಹಿನ್ನೆಲೆ ನೋಡುವುದಾದರೆ, ಕಳೆದ ಆರು ದಿನಗಳ ಹಿಂದೆ (ಆ.25ರಂದು) ಪ್ಲ್ಯಾಸ್ಟಿಕ್ ಚೀಲದಲ್ಲಿ‌ ನವಜಾತ ಶಿಶುವನ್ನು ಮರಕ್ಕೆ ನೇತು ಹಾಕಲಾಗಿತ್ತು.‌ …

Read More »

ಜಾರಕಿಹೊಳಿ ಬ್ರದರ್ಸ ಬಿಟ್ಟು ಯಮಕನಮರಡಿಯಲ್ಲಿ ಕಾರ್ಯಕ್ರಮ ಮಾಡಿದ್ದು ತಪ್ಪು: ಸಂಜಯ್ ಪಾಟೀಲ್

ನಿಗಮ ಮಂಡಳಿ ಅಧ್ಯಕ್ಷರಾದ ಹಿನ್ನೆಲೆ ಮಾರುತಿ ಅಷ್ಟಗಿ ಅವರಿಗೆ ಯಮಕನಮರಡಿಯಲ್ಲಿ ಅವರ ಕಾರ್ಯಕರ್ತರು ಅಭಿನಂದನಾ ಸಮಾರಂಭ ಮಾಡಿದ್ದರು. ಅದಕ್ಕೆ ನಾವು ಪಕ್ಷದ ಶಿಷ್ಟಾಚಾರ ಹಾಕಲು ಬರುವುದಿಲ್ಲ. ಆದರೆ ಜಾರಕಿಹೊಳಿ ಬ್ರದರ್ಸ ಬಿಟ್ಟು ಕಾರ್ಯಕ್ರಮ ಮಾಡಿದ್ದು ತಪ್ಪು ಎನ್ನುವ ಮೂಲಕ ತಮ್ಮದೇ ಪಕ್ಷದ ಮುಖಂಡರ ವಿರುದ್ಧ ಬೆಳಗಾವಿ ಗ್ರಾಮೀಣ ಬಿಜೆಪಿ ಜಿಲ್ಲಾಧ್ಯಕ್ಷ ಸಂಜಯ್ ಪಾಟೀಲ್ ತಮ್ಮ ಅಸಮಾಧಾನ ಹೊರ ಹಾಕಿದ್ದಾರೆ. ಎಂ.ಕೆ.ಹುಬ್ಬಳ್ಳಿಯಲ್ಲಿ ಕಿತ್ತೂರು ಶಾಸಕ ಮಹಾಂತೇಶ ದೊಡ್ಡಗೌಡರ ಹುಟ್ಟು ಹಬ್ಬದ ಕಾರ್ಯಕ್ರಮದಲ್ಲಿ …

Read More »

ಮುರಘಾ ಶ್ರೀ ಬಂಧನ ಕಾಯ್ದೆ ಪ್ರಕಾರ ಸರ್ಕಾರ ಏನು ಕ್ರಮ ತಗೆದುಕೊಳ್ಳಬೇಕೋ ತಗೆದುಕೊಳ್ಳುತ್ತಿದ್ದಾರೆ: ಪ್ರಭಾಕರ್ ಕೋರೆ

ಮುರಘಾ ಶ್ರೀಗಳ ಬಂಧನ ಈಗ ಸರಕಾರದ ಮುಂದಿದೆ. ಸರಕಾರ ಕಾಯ್ದೆ ಪ್ರಕಾರ ಏನು ಕ್ರಮ ಕೈಗೊಳ್ಳಬೇಕೋ ತೆಗೆದುಕೊಳ್ಳುತ್ತೆ. ತಪ್ಪು ಮಾಡಿದವರ ಮೇಲೆ ಕ್ರಮ ಆಗೇ ಆಗುತ್ತೆ ಎಂದು ಕೆಎಲ್‍ಇ ಕಾರ್ಯಾಧ್ಯಕ್ಷರಾದ ಡಾ. ಪ್ರಭಾಕರ್ ಕೋರೆ ಹೇಳಿದ್ದಾರೆ. ಪೆÇೀಕ್ಸೋ ಪ್ರಕರಣದಲ್ಲಿ ಮುರುಘಾ ಶ್ರೀಗಳ ಬಂಧನ ವಿಚಾರ ಕುರಿತಂತೆ ಎಂಕೆ ಹುಬ್ಬಳ್ಳಿ ಪಟ್ಟಣದಲ್ಲಿ ಮೊದಲು ಪ್ರತಿಕ್ರಿಯಿಸಲು ಕೆಎಲ್‍ಇ ಕಾರ್ಯಾಧ್ಯಕ್ಷರಾದ ಡಾ. ಪ್ರಭಾಕರ್ ಕೋರೆ ನಿರಾಕರಿಸಿದ್ದರು. ಮಹಾಂತೇಶ ಕವಟಗಿಮಠ ಪ್ರತಿಕ್ರಿಯಿಸುತ್ತಾರೆ ಎಂದು ಕವಟಗಿಮಠರತ್ತ ಬೊಟ್ಟು …

Read More »