ಲೋಕಸಭಾ ಚುನಾವಣೆಗೆ ತಮ್ಮ ಪಕ್ಷದ ಅಭ್ಯರ್ಥಿಗಳ ಪಟ್ಟಿ ಈಗಾಗಲೇ ಸಿದ್ಧವಾಗಿದ್ದು, ಪಕ್ಷದ ಬೃಹತ್ ಸಮಾವೇಶ ನಡೆಸಿ ಘೋಷಣೆ ಮಾಡುತ್ತೇನೆ ಎಂದು ಕಲ್ಯಾಣ ರಾಜ್ಯ ಪ್ರಗತಿ ಪಕ್ಷದ ಸಂಸ್ಥಾಪಕ ಹಾಗೂ ಶಾಸಕ ಗಾಲಿ ಜನಾರ್ಧನ ರೆಡ್ಡಿ ಹೇಳಿದ್ದಾರೆ. ಕೊಪ್ಪಳ: ಲೋಕಸಭಾ ಚುನಾವಣೆಗೆ ತಮ್ಮ ಪಕ್ಷದ ಅಭ್ಯರ್ಥಿಗಳ ಪಟ್ಟಿ ಈಗಾಗಲೇ ಸಿದ್ಧವಾಗಿದ್ದು, ಪಕ್ಷದ ಬೃಹತ್ ಸಮಾವೇಶ ನಡೆಸಿ ಘೋಷಣೆ ಮಾಡುತ್ತೇನೆ ಎಂದು ಕಲ್ಯಾಣ ರಾಜ್ಯ ಪ್ರಗತಿ ಪಕ್ಷದ ಸಂಸ್ಥಾಪಕ ಹಾಗೂ ಶಾಸಕ ಗಾಲಿ …
Read More »ವಾರಕರಿ ನೃತ್ಯ ಮಾಡಿದ ಶಾಸಕ: ಯತ್ನಾಳ್
ವಿಜಯಪುರ, ಡಿಸೆಂಬರ್ 22: ಅಯೋಧ್ಯೆಯಲ್ಲಿ ರಾಮ ಮಂದಿರ ಉದ್ಘಾಟನೆ ಹಿನ್ನೆಲೆ ಇಂದು ರಾಮ ಮಂದಿರದಿಂದ ಬಂದ ಮಂತ್ರಾಕ್ಷತೆ ಕಳಸದ ಭವ್ಯ ಮೆರವಣಿಗೆ ಮಾಡಲಾಗಿದೆ. ಈ ವೇಳೆ ಶಾಸಕ ಬಸನಗೌಡ ಪಾಟಿಲ್ ಯತ್ನಾಳ್(Basangouda Patil Yatnal) ಮೆರವಣಿಗೆಯಲ್ಲಿ ಪಂಡರಪೂರ ವಿಠಲನ ಸಾಂಪ್ರದಾಯಿಕ ವಾರಕರಿ ನೃತ್ಯ ಮಾಡಿದ್ದಾರೆ. ಕೈ ಕೈ ಹಿಡಿದು ವಾರಕರಿ ನೃತ್ಯ ಮಾಡಿದ ಯತ್ನಾಳ್ ಕುಣಿತಕ್ಕೆ ರಾಮ ಭಕ್ತರು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ. ಸದ್ಯ ಶಾಸಕ ಯತ್ನಾಳ್ ಡ್ಯಾನ್ಸ್ ಸಾಮಾಜಿಕ ಜಾಲತಾಣದಲ್ಲಿ ವೈರಲ್ …
Read More »ಬೆಳಗಾವಿ ಗಡಿಯಲ್ಲಿ ಹೈಅಲರ್ಟ್
ಬೆಳಗಾವಿ, (ಡಿಸೆಂಬರ್ 21): ಕರ್ನಾಟಕದಲ್ಲಿ ಮತ್ತೆ ಕೊರೋನಾ (Coronavirus) ಆತಂಕ ಶುರುವಾಗಿದ್ದು, ಆರೋಗ್ಯ ಇಲಾಖೆ ಹೈಅಲರ್ಟ್ ಆಗಿದೆ. ಇನ್ನು ಗಡಿ ಜಿಲ್ಲೆ ಬೆಳಗಾವಿಯಲ್ಲೂ (Belagavi) ಸಹ ಕಟ್ಟುನಿಟ್ಟಿನ ಕ್ರಮಕ್ಕೆ ಇಲ್ಲಿನ ಅಧಿಕಾರಿಗಳು ಮುಂದಾಗಿದ್ದಾರೆ. ಈ ಬಗ್ಗೆ ಇಂದು (ಡಿಸೆಂಬರ್ 21) ಬೆಳಗಾವಿ ಜಿಲ್ಲೆ ಚಿಕ್ಕೋಡಿ ಉಪ ವಿಭಾಗಾಧಿಕಾರಿ ಕಚೇರಿಯಲ್ಲಿ ಶಾಸಕ ಗಣೇಶ್ ಹುಕ್ಕೇರಿ ನೇತೃತ್ವದಲ್ಲಿ ಕೋವಿಡ್ ಸಭೆ ನಡೆದಿದ್ದು. ನೆಗಡಿ, ಕೆಮ್ಮು, ಜ್ವರದ ಲಕ್ಷಣ ಇದ್ದವರಿಗೆ ಆರ್ಟಿಪಿಸಿಆರ್ ಟೆಸ್ಟ್ ಕಡ್ಡಾಯ ಹಾಗೂ ಕೇರಳದ ಶಬರಿಮಲೆಗೆ …
Read More »ಮೋದಿ ಯಾವ ಫ್ಲೈಟ್ನಲ್ಲಿ ಓಡಾಡುತ್ತಾರೆ?: ಬಿಜೆಪಿಗೆ C.M. ತಿರುಗೇಟು
ಮೈಸೂರು: ಪ್ರಧಾನಿ ನರೇಂದ್ರ ಮೋದಿಯವರು (Narendra Modi) ಯಾವ ಫ್ಲೈಟ್ನಲ್ಲಿ ಓಡಾಡುತ್ತಾರೆ..? ಅದು ಐಷಾರಾಮಿ ಫ್ಲೈಟ್ ಅಲ್ವಾ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ (Siddaramaiah) ತಿರುಗೇಟು ನೀಡಿದರು. ಜಮೀರ್ ಜೊತೆ ಐಷಾರಾಮಿ ಜೆಟ್ನಲ್ಲಿ ಪ್ರಯಾಣ ಮಾಡಿದ ವಿಚಾರದ ಕುರಿತು ಪ್ರತಿಕ್ರಿಯಿಸಿದ ಅವರು, ದೇಶದಲ್ಲಿ ಯಾವುದೇ ಸ್ಥಿತಿ ಇದ್ದರೂ ಮೋದಿ ಓಡಾಡುವ ಫ್ಲೈಟ್ ಎಂತದ್ದು?. ಮೊದಲು ಅದನ್ನು ಬಿಜೆಪಿಯವರಿಗೆ ಕೇಳಿ ಎಂದು ಗರಂ ಆದರು. ದೆಹಲಿಯಿಂದ ಬೆಂಗಳೂರಿಗೆ ನಮ್ಮ ಹೆಮ್ಮೆಯ ನಾಯಕರು, ಮುಖ್ಯಮಂತ್ರಿ …
Read More »ಜಮೀರ್ ಅಹ್ಮದ್ ಜೊತೆಗೂಡಿ C.M. ಹಾದಿ ಬಿಟ್ಟಿದ್ದಾರೆ: ಯತ್ನಾಳ್ ಕಿಡಿ
ವಿಜಯಪುರ, (ಡಿಸೆಂಬರ್ 22): ಬರ ಪರಿಹಾರದ ಚರ್ಚೆಗಾಗಿ ದೆಹಲಿಗೆ ತೆರಳಿದ್ದ ಸಿಎಂ ಸಿದ್ದರಾಮಯ್ಯ (Siddaramaiah) ಮತ್ತು ವಸತಿ ಸಚಿವ ಜಮೀರ್ ಅಹ್ಮದ್ ಖಾನ್ (Zameer Ahmad Khan) ಅವರು ಐಷಾರಾಮಿ ವಿಮಾನದಲ್ಲಿ (Luxurious flight) ಮರಳಿ ಬೆಂಗಳೂರಿಗೆ ಬಂದಿದ್ದಾರೆ. ಆದ್ರೆ, ವಿಶೇಷತೆ ವಿಮಾನದಲ್ಲಿ ಸಿಎಂ ಪ್ರಯಾಣಿಸಿದ್ದಕ್ಕೆ ಬಿಜೆಪಿ ತೀವ್ರವಾಗಿ ಖಂಡಿಸಿದೆ. ಈ ಬಗ್ಗೆ ವಿಜಯಪುರ ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಪ್ರತಿಕ್ರಿಯಿಸಿದ್ದು, ಸಿದ್ದರಾಮಯ್ಯನವರು ಸಮಾಜವಾದ ಬಡವರ ಪರವಾಗಿ ಏನೇನೋ …
Read More »ಶೀಘ್ರದಲ್ಲೇ ಹಿಜಾಬ್ ನಿಷೇಧ ವಾಪಸ್? ಸಿದ್ದರಾಮಯ್ಯ
ಮೈಸೂರು: ವಿರೋಧದ ನಡುವೆ ಶಿಕ್ಷಣ ಸಂಸ್ಥೆಗಳಲ್ಲಿ ಹಿಜಾಬ್ ನಿಷೇಧ ವಾಪಸ್ (Hijab Row) ಪಡೆಯಲು ರಾಜ್ಯ ಸರ್ಕಾರ ಮುಂದಾಗಿದೆ. ಈ ಬಗ್ಗೆ ಕಾರ್ಯಕ್ರಮವೊಂದರಲ್ಲಿ ಸಿಎಂ ಸಿದ್ದರಾಮಯ್ಯ ಸುಳಿವು ನೀಡಿದ್ದಾರೆ. ಊಟ, ಉಡುಪು ಅವರವರ ಇಷ್ಟ. ಹೀಗಾಗಿ ಹಿಜಾಬ್ ನಿಷೇಧ ಆದೇಶ ವಾಪಸ್ ತೆಗೆದುಕೊಳ್ಳಲು ಹೇಳಿರುವುದಾಗಿ ಸಿಎಂ ತಿಳಿಸಿದ್ದಾರೆ. ನಂಜನಗೂಡು ತಾಲೂಕಿನ ದೊಡ್ಡ ಕವಲಂದೆ ಪೊಲೀಸ್ ಠಾಣೆಯಲ್ಲಿ ಆಯೋಜಿಸಿದ್ದ ಕವಲಂದೆ, ಅಂತರಸಂತೆ, ಜಯಪುರ ಪೊಲೀಸ್ ಠಾಣೆಗಳ ಉದ್ಘಾಟನೆ ಕಾರ್ಯಕ್ರಮದಲ್ಲಿ ಮಾತನಾಡಿದ ಸಿಎಂ …
Read More »ರಾಕಿಂಗ್ ಸ್ಟಾರ್ ಯಶ್ ಅಭಿನಯದ ದಕ್ಷಿಣ ಭಾರತದ ಯಶಸ್ವಿ ಚಿತ್ರ ಯಾವುದು ?
ರಾಕಿಂಗ್ ಸ್ಟಾರ್ ಯಶ್ ಅಭಿನಯದ ಕೆಜಿಎಫ್-2 14 ಏಪ್ರಿಲ್ 2022 ರಲ್ಲಿ ತೆರೆ ಕಂಡಿತು. ಕೆಜಿಎಫ್-2 ದಕ್ಷಿಣ ಭಾರತದ ಯಶಸ್ವಿ ಚಿತ್ರವಾಗಿ ಬಿಗ್ ಸಕ್ಸಸ್ ಕಂಡಿತ್ತು. 100 ಕೋಟಿ ಬಜೆಟ್ ನಲ್ಲಿ ನಿರ್ಮಾಣವಾಗಿರುವ ಕೆಜಿಎಫ್ ಅಧ್ಯಾಯ 2 ಇದುವರೆಗಿನ ಅತ್ಯಂತ ದುಬಾರಿ ಕನ್ನಡ ಚಿತ್ರವಾಗಿದೆ . ಪ್ರಶಾಂತ್ ನೀಲ್ ಈ ಚಿತ್ರಕ್ಕೆ ಆಯಕ್ಷನ್ ಕಟ್ ಹೇಳಿದ್ದು, ಭುವನ್ ಗೌಡ ಛಾಯಾಗ್ರಹಣವನ್ನು ನಿರ್ವಹಿಸಿದ್ದಾರೆ ಮತ್ತು ರವಿ ಬಸ್ರೂರ್ ಚಿತ್ರ ಸಂಗೀತ ಮತ್ತು …
Read More »ಜನವರಿ ಅಂತ್ಯದೊಳಗೆ ‘ಬಿಜೆಪಿ-ಜೆಡಿಎಸ್’ ಸೀಟು ಹಂಚಿಕೆ ಫೈನಲ್ – ಮಾಜಿ ಸಿಎಂ HDK
ನವದೆಹಲಿ: ಜನವರಿ ಅಂತ್ಯದೊಳಗೆ ಲೋಕಸಭಾ ಚುನಾವಣೆಗೆ ಜೆಡಿಎಸ್-ಬಿಜೆಪಿ ನಡುವೆ ಸೀಟು ಹಂಚಿಕೆ ಫೈನಲ್ ಆಗಲಿದೆ. ಆ ಬಗ್ಗೆ ಮಾತುಕತೆ ನಡೆಯಲಿದೆ ಎಂಬುದಾಗಿ ಮಾಜಿ ಸಿಎಂ ಹೆಚ್ ಡಿ ಕುಮಾರಸ್ವಾಮಿ ತಿಳಿಸಿದ್ದಾರೆ. ಗುರುವಾರದಂದು ಪ್ರಧಾನಿ ನರೇಂದ್ರ ಮೋದಿ ಹಾಗೂ ಮಾಜಿ ಪ್ರಧಾನಿಗಳಾದ ಹೆಚ್.ಡಿ.ದೇವೇಗೌಡರು, ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಅವರ ಭೇಟಿ ಸಂಸತ್ ಭವನದ ಪ್ರಧಾನಿಗಳ ಕಾರ್ಯಾಲಯದಲ್ಲಿ ನಡೆಯಿತು. ಮಾಜಿ ಮುಖ್ಯಮಂತ್ರಿ ಕುಮಾರಸ್ವಾಮಿ ಅವರು ತಿಳಿಸಿರುವಂತೆ; ರಾಜ್ಯ ರಾಜಕೀಯ ಪರಿಸ್ಥಿತಿಯ ಜತೆಗೆ …
Read More »ಗ್ರಾಹಕರ ಗಮನಕ್ಕೆ: ಇಲ್ಲಿದೆ ʻಜನವರಿʼ ತಿಂಗಳ ಬ್ಯಾಂಕ್ ರಜಾದಿನಗಳ ಪಟ್ಟಿ
ನವದೆಹಲಿ: ದೇಶದಲ್ಲಿ ಹಣಕಾಸಿನ ವಹಿವಾಟುಗಳು ಮತ್ತು ಸೇವೆಗಳ ಲಯವನ್ನು ರೂಪಿಸುವಲ್ಲಿ ಬ್ಯಾಂಕ್ ರಜಾದಿನಗಳು ಬಹಳ ಮುಖ್ಯವಾದ ಪಾತ್ರವನ್ನು ವಹಿಸುತ್ತವೆ. ಭಾರತೀಯ ರಿಸರ್ವ್ ಬ್ಯಾಂಕ್ (RBI), ಸಾಮಾನ್ಯವಾಗಿ ಸೆಂಟ್ರಲ್ ಬ್ಯಾಂಕ್ ಎಂದು ಕರೆಯಲ್ಪಡುತ್ತದೆ, ದೇಶಾದ್ಯಂತ ಎಲ್ಲಾ ಬ್ಯಾಂಕುಗಳು ಆಚರಿಸುವ ರಾಷ್ಟ್ರೀಯ ಮತ್ತು ಸರ್ಕಾರಿ ರಜಾದಿನಗಳ ವೇಳಾಪಟ್ಟಿಯನ್ನು ಸ್ಥಾಪಿಸುತ್ತದೆ. ಭಾರತದಲ್ಲಿ ಸಹಕಾರಿ ಬ್ಯಾಂಕ್ಗಳು, ಪ್ರಾದೇಶಿಕ ಗ್ರಾಮೀಣ ಬ್ಯಾಂಕ್ಗಳು (RRB), ಸಣ್ಣ ಹಣಕಾಸು ಬ್ಯಾಂಕ್ಗಳು (SMB), ಸ್ಥಳೀಯ ಪ್ರದೇಶ ಬ್ಯಾಂಕ್ಗಳು (LAB) ಮತ್ತು …
Read More »ಬಳ್ಳಾರಿಯ ಜಿಂದಾಲ್ ಕಾರ್ಖಾನೆಯ ಇಬ್ಬರು ಉದ್ಯೋಗಿಗಳಿಗೆ ಕೋವಿಡ್ ದೃಢ
ಬಳ್ಳಾರಿ: ಜಿಲ್ಲೆಯಲ್ಲಿರುವಂತ ಜಿಂದಾಲ್ ಉಕ್ಕಿನ ಕಾರ್ಖಾನೆಯಲ್ಲಿನ ಇಬ್ಬರು ಉದ್ಯೋಗಿಗಳಿಗೆ ಕೋವಿಡ್ ದೃಢಪಟ್ಟಿದೆ. ಹೀಗಾಗಿ ಕಾರ್ಖಾನೆಯ ಇತರೆ ಸಿಬ್ಬಂದಿಗಳಿಗೆ ಕೊರೋನಾ ಸೋಂಕಿನ ಭೀತಿ ಎದುರಾಗಿದೆ. ಬಳ್ಳಾರಿ ತಾಲೂಕಿನ ತೋರಣಗಲ್ ನಲ್ಲಿರುವಂತ ಜಿಂದಾಲ್ ಕಾರ್ಖಾನೆಯಲ್ಲಿನ ಇಬ್ಬರು ಉದ್ಯೋಗಿಗಳಿಗೆ ಕೋವಿಡ್ ಪಾಸಿಟಿವ್ ಎಂಬುದಾಗಿ ವರದಿಯಿಂದ ದೃಢಪಟ್ಟಿದೆ. ಅವರನ್ನು ಹೋಂ ಕ್ವಾರಂಟೈನ್ ಮಾಡಿ, ಚಿಕಿತ್ಸೆ ನೀಡಲಾಗುತ್ತಿದೆ. ಜಿಂದಾಲ್ ಕಾರ್ಖಾನೆಯಲ್ಲಿ 35 ಸಾವಿರ ಉದ್ಯೋಗಿಗಳಿದ್ದಾರೆ. ಇವರಲ್ಲಿ ಕೋವಿಡ್ ಸೋಂಕಿತರ ಸಂಪರ್ಕಿತರನ್ನು ಆರೋಗ್ಯ ಇಲಾಖೆಯಿಂದ ಕೊರೋನಾ ಪರೀಕ್ಷೆ ಮಾಡೋದಕ್ಕೆ …
Read More »
Laxmi News 24×7