ಚೆನ್ನೈ: ಕನ್ಯಾಕುಮಾರಿ ಸಮುದ್ರ ಮತ್ತು ಅಕ್ಕಪಕ್ಕದ ಪ್ರದೇಶಗಳಲ್ಲಿ ಕಳೆದ ಎರಡು ದಿನಗಳಿಂದ ಭಾರಿ ಮಳೆಯಾಗುತ್ತಿದೆ. ವಿಶೇಷವಾಗಿ ತಿರುನಲ್ವೇಲಿ, ತೂತುಕುಡಿ, ತೆಂಕಶಿ ಮತ್ತು ಕನ್ಯಾಕುಮಾರಿ ಜಿಲ್ಲೆಗಳಲ್ಲಿ ಅತಿ ಹೆಚ್ಚು ಮಳೆಯಾಗಿದೆ. ಇದರಿಂದಾಗಿ ಜನಜೀವನಕ್ಕೆ ತೀವ್ರ ತೊಂದರೆಯಾಗಿದೆ. ಭಾರಿ ಮಳೆಯಿಂದಾಗಿ ಹಲವು ಪ್ರದೇಶಗಳು ಜಲಾವೃತಗೊಂಡಿವೆ. ಹೀಗೆ ತೊಂದರೆಗೆ ಸಿಲುಕಿರುವ ಸಾರ್ವಜನಿಕರಿಗೆ ಸಹಾಯ ಮಾಡಲು ರಾಷ್ಟ್ರೀಯ ಮತ್ತು ರಾಜ್ಯ ವಿಪತ್ತು ನಿರ್ವಹಣಾ ಪಡೆ ತೀವ್ರ ರಕ್ಷಣಾ ಕಾರ್ಯಾಚರಣೆ ಕೈಗೊಂಡಿದೆ. ಭಾರತೀಯ ನೌಕಾಪಡೆಯು ಟುಟಿಕೋರಿನ್ ಜಿಲ್ಲೆಯಲ್ಲಿ ಸಂತ್ರಸ್ತರಿಗೆ …
Read More »ಶಾಸಕ ದರ್ಶನ್ ಪುಟ್ಟಣ್ಣಯ್ಯ ಕಚೇರಿ ಸೇರಿದಂತೆ 3 ಸರ್ಕಾರಿ ಆಫೀಸ್ಗೆ ವಿದ್ಯುತ್ ಕಡಿತ
ಮಂಡ್ಯ: ರಾಜ್ಯಕ್ಕೆ ಉಚಿತ ವಿದ್ಯುತ್ ಕೊಟ್ಟ ಸರ್ಕಾರದ ಶಾಸಕರ ಕಚೇರಿಯೇ ಕತ್ತಲಲ್ಲಿ ಮುಳುಗಿದೆ. ಹೌದು, ಕೆ.ಇ.ಬಿಗೆ ಕರೆಂಟ್ ಬಿಲ್ ಪಾವತಿಸದ ಹಿನ್ನೆಲೆ ಮೇಲುಕೋಟೆ ಕ್ಷೇತ್ರದ ಶಾಸಕ ದರ್ಶನ್ ಪುಟ್ಟಣ್ಣಯ್ಯ ಅವರ ಕಚೇರಿಗೆ ವಿದ್ಯುತ್ ಕಡಿತಗೊಳಿಸಲಾಗಿದೆ. ವಿದ್ಯುತ್ ಕಡಿತದಿಂದ ಶಾಸಕರ ಕಚೇರಿಯಲ್ಲದೇ ಸರ್ಕಾರಿ ಕಚೇರಿಗಳು ಬೆಳಕಿಲ್ಲದೇ ಕಾರ್ಯ ನಿರ್ವಹಿಸುತ್ತಿವೆ. ತಹಶೀಲ್ದಾರ್ ಹೇಳಿದ್ದಿಷ್ಟು: ಮೊದಲು ಈ ಕಟ್ಟಡವನ್ನು ಸೆಂಟ್ರಲ್ ಪೊಲೀಸ್ ಠಾಣೆಗೆ ನೀಡಲಾಗಿತ್ತು. ಪೊಲೀಸ್ ಠಾಣೆ ಇರುವ ತನಕ ಪೊಲೀಸ್ ಇಲಾಖೆಯೆ ವಿದ್ಯುತ್ ಬಿಲ್ …
Read More »ಕೋವಿಡ್ 19ರ ಹೊಸ ರೂಪಾಂತರ ತಳಿ JN.1 ಎಂದ WHO
ಹೈದರಾಬಾದ್ : ಕೋವಿಡ್ 19 ಉಪತಳಿಯಾಗಿರುವ ಜೆಎನ್.1 (JN.1) ಸದ್ಯ ವೇಗವಾಗಿ ಅಭಿವೃದ್ಧಿ ಹೊಂದುತ್ತಿದೆ. ಈ ಜೆಎನ್. 1 ತಳಿಯನ್ನು ಬಿಎ.2.68 ವಂಶವಾಹಿನಿ ವೆರಿಯೆಂಟ್ ಆಫ್ ಇಂಟ್ರೆಸ್ಟ್ (ರೂಪಾಂತರ ತಳಿ) ಎಂದು ವಿಶ್ವ ಆರೋಗ್ಯ ಸಂಸ್ಥೆ ಘೋಷಿಸಿದೆ. ಈ ಹಿಂದೆ ಬಿಎ.2.86 ಉಪವರ್ಗಗಳ ಭಾಗದ ರೂಪಾಂತರ ತಳಿ ಎಂದು ವರ್ಗೀಕರಿಸಲಾಗಿದೆ. ಲಭ್ಯವಿರುವ ಸಾಕ್ಷಿಗಳ ಆಧಾರದ ಮೇಲೆ ಪ್ರಸ್ತುತ ಹೊರ ಹೊಮ್ಮಿರುವ ಜೆಎನ್ 1ತಳಿ ಕಡಿಮೆ ಸಾರ್ವಜನಿಕ ಆರೋಗ್ಯ ಅಪಾಯವನ್ನು ಹೊಂದಿದೆ. ಇದರ …
Read More »ಮಲ್ಲಿಕಾರ್ಜುನ ಖರ್ಗೆ ಪ್ರಧಾನಿ ಅಭ್ಯರ್ಥಿಯಾದರೆ ನನ್ನ ಸಹಮತವಿದೆ ಎಂದು ಪರಿಷತ್ ಸದಸ್ಯ ಹೆಚ್ ವಿಶ್ವನಾಥ್
ಮೈಸೂರು: ಇಂಡಿಯಾ ಒಕ್ಕೂಟದಿಂದ ಮಲ್ಲಿಕಾರ್ಜುನ ಖರ್ಗೆ ಪ್ರಧಾನಿ ಅಭ್ಯರ್ಥಿಯಾಗಿ ಆಯ್ಕೆಯಾದರೆ ಅದಕ್ಕೆ ನನ್ನ ಸಂಪೂರ್ಣ ಸಹಮತವಿದೆ ಎಂದು ವಿಧಾನ ಪರಿಷತ್ ಸದಸ್ಯ ಹೆಚ್ವಿಶ್ವನಾಥ್ ಹೇಳಿದರು. ಜಲದರ್ಶಿನಿ ಅತಿಥಿ ಗೃಹದಲ್ಲಿ ಇಂದು ಪತ್ರಿಕಾಗೋಷ್ಠಿ ನಡೆಸಿ ಮಾತನಾಡಿದ ಅವರು, ಮಲ್ಲಿಕಾರ್ಜುನ ಖರ್ಗೆ ಸಾಮಾನ್ಯ ಕುಟುಂಬದಿಂದ ಬಂದವರು. ಎಲ್ಲ ರೀತಿಯ ಆಡಳಿತ ಅನುಭವ ಇರುವವರು. ದೇವೇಗೌಡರ ನಂತರ ರಾಜ್ಯದಿಂದ ಇನ್ನೊಬ್ಬರು ಪ್ರಧಾನಿ ಆಗಲಿ ಎಂಬುದು ನನ್ನ ಆಸೆ ಎಂದರು. ಅಡ್ವಾಣಿ ಬಂದರೆ ಮೋದಿಗೆ ಕ್ರೆಡಿಟ್ ಸಿಗುವುದಿಲ್ಲ: ರಾಮ …
Read More »ಕೊರೊನಾ ಸೋಂಕು ತಗುಲಿದ್ದ ವೃದ್ಧ ಸಾವು: ಟೆಸ್ಟಿಂಗ್ ಹೆಚ್ಚಳಕ್ಕೆ ಸೂಚನೆ ಕೊಟ್ಟ ಆರೋಗ್ಯ ಸಚಿವರು
ಬೆಂಗಳೂರು : ರಾಜ್ಯದಲ್ಲಿ ಕೊರೊನಾ ವೈರಸ್ ಸೋಂಕು ತಗುಲಿದ್ದ ಒಬ್ಬರು ಮೃತಪಟ್ಟಿದ್ದಾರೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ದಿನೇಶ್ ಗುಂಡೂರಾವ್ ತಿಳಿಸಿದ್ದಾರೆ. ಕೇಂದ್ರ ಆರೋಗ್ಯ ಸಚಿವ ಮನ್ಸುಖ್ ಮಾಂಡವೀಯ ಇಂದು ಎಲ್ಲ ರಾಜ್ಯಗಳ ಆರೋಗ್ಯ ಸಚಿವರ ಜೊತೆ ವಿಡಿಯೋ ಸಂವಾದದ ಮೂಲಕ ಸಭೆ ನಡೆಸಿದರು. ವಿಕಾಸಸೌಧದಲ್ಲಿ ಇಂದು ವಿಡಿಯೋ ಕಾನ್ಫರೆನ್ಸ್ನಲ್ಲಿ ಭಾಗವಹಿಸಿದ ನಂತರ ಸುದ್ದಿಗಾರರ ಜೊತೆ ಮಾತನಾಡಿದ ಸಚಿವರು, ಬೆಂಗಳೂರಿನ ಚಾಮರಾಜಪೇಟೆಯಲ್ಲಿ 64 ವರ್ಷದ ವೃದ್ಧರೊಬ್ಬರು ಮೃತಪಟ್ಟಿದ್ದಾರೆ. …
Read More »ಕೊರೊನಾ ಟೆಸ್ಟಿಂಗ್ ಹೆಚ್ಚಳ; ನಿತ್ಯ 5,000 ಟೆಸ್ಟಿಂಗ್ ಗುರಿ : ದಿನೇಶ್ ಗುಂಡೂರಾವ್
ಬೆಂಗಳೂರು : ನಾಳೆಯಿಂದ ಕೊರೊನಾ ಟೆಸ್ಟಿಂಗ್ ಹೆಚ್ಚು ಮಾಡಲಾಗುವುದು ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಅವರು ತಿಳಿಸಿದರು. ಕೇರಳದಲ್ಲಿ ಕೊರೊನಾ ರೂಪಾಂತರಿ ತಳಿ ಕಂಡುಬಂದ ಹಿನ್ನೆಲೆಯಲ್ಲಿ ರಾಜ್ಯದಲ್ಲಿ ಮುಂಜಾಗೃತ ಕ್ರಮಗಳನ್ನು ಕೈಗೊಳ್ಳುವ ಕುರಿತು ವಿಕಾಸಸೌಧ ಕಚೇರಿಯಲ್ಲಿ ಆರೋಗ್ಯ ಇಲಾಖೆ ಅಧಿಕಾರಿಗಳೊಂದಿಗೆ ಸಭೆ ನಡೆಸಿದ ಬಳಿಕ ಮಾತನಾಡಿದರು. ನಾಳೆ ಕೇಂದ್ರ ಆರೋಗ್ಯ ಸಚಿವರು ರಾಜ್ಯಗಳ ಜೊತೆ ಕೊರೊನಾ ಸ್ಥಿತಿಗತಿ ಸಂಬಂಧ ಸಭೆ ಕರೆದಿದ್ದಾರೆ. ಸಭೆಯಲ್ಲಿ ಕೊರೊನಾ ಸ್ಥಿತಿಗತಿ ಬಗ್ಗೆ ಚರ್ಚೆ ನಡೆಯಲಿದೆ. …
Read More »ತುರ್ತಾಗಿ ಉನ್ನತ ಮಟ್ಟದ ಸಭೆ ಕರೆದು, ಬರ ಪರಿಹಾರ ನೀಡಲು ಪ್ರಧಾನಿಗೆ ಒತ್ತಾಯಿಸಿದ್ದೇವೆ: ಸಿಎಂ
ನವದೆಹಲಿ/ಬೆಂಗಳೂರು: ಗೃಹ ಸಚಿವ ಅಮಿತ್ ಶಾ ನೇತೃತ್ವದ ಹೈ ಪವರ್ ಸಮಿತಿ ಸಭೆಯನ್ನು ತುರ್ತಾಗಿ ನಡೆಸಿ, ಶೀಘ್ರ ಬರ ಪರಿಹಾರ ಒದಗಿಸಲು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಒತ್ತಾಯಿಸಿದ್ದೇವೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಪ್ರಧಾನಿ ಭೇಟಿ ಬಳಿಕ ಮಾಧ್ಯಮದೊಂದಿಗೆ ಮಾತನಾಡಿದ ಅವರು, “ರಾಜ್ಯಕ್ಕೆ ಬರ ಪರಿಹಾರ ಸಿಗಬೇಕು ಎಂದರೆ ಗೃಹ ಸಚಿವ ಅಮಿತ್ ಶಾ ನೇತೃತ್ವದ ಹೈ ಪವರ್ ಕಮಿತಿ ಸಭೆ ನಡೆಯಬೇಕು. ಆದರೆ, ನಾವು ಇದುವರೆಗೂ ಮೂರು ಬಾರಿ …
Read More »ಮಹಾರಾಷ್ಟ್ರದಲ್ಲಿ ಜಾತಿ ಆಧಾರಿತ ಜನಗಣತಿ ವಿರೋಧಿಸಿದ ಆರ್ಎಸ್ಎಸ್
ನಾಗ್ಪುರ : ಮಹಾರಾಷ್ಟ್ರ ರಾಜ್ಯದಲ್ಲಿ ಜಾತಿ ಆಧಾರಿತ ಜನಗಣತಿಗೆ ಜನರು ಬೇಡಿಕೆ ಇಟ್ಟಿದ್ದಾರೆ. ಆದರೆ, ಆರ್ಎಸ್ಎಸ್ ಜಾತಿ ಆಧಾರಿತ ಜನಗಣತಿ ವಿರೋಧಿಸಿದೆ ಎಂದು ವಿದರ್ಭ ವಲಯದ ಸಹ ಸಂಘಚಾಲಕ್ ಶ್ರೀಧರ ಗಾಡಗೆ ಇಂದು ನಾಗ್ಪುರದಲ್ಲಿ ಹೇಳಿದರು. ಜಾತಿ ಆಧಾರಿತ ಜನಗಣತಿಯನ್ನು ಆರ್ಎಸ್ಎಸ್ ವಿರೋಧಿಸಿದ ನಂತರ ವಿರೋಧ ಪಕ್ಷದ ನಾಯಕರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಮಹಾರಾಷ್ಟ್ರದಲ್ಲಿ ಜಾತಿವಾರು ಜನಗಣತಿ ಬಗ್ಗೆ ರಾಷ್ಟ್ರೀಯ ಸ್ವಯಂಸೇವಕ ಸಂಘದ ವಿದರ್ಭ ಪ್ರದೇಶದ ಸಹಸಂಚಾಲಕ್ ಶ್ರೀಧರ್ ಗಾಡ್ಗೆ ವಿರೋಧ ವ್ಯಕ್ತಪಡಿಸಿದ್ದಾರೆ. …
Read More »ಲೋಕಸಭೆ ಚುನಾವಣೆಗೆ ಬಿಜೆಪಿಯಿಂದ ನಟಿ ಕಂಗನಾ ಸ್ಪರ್ಧಿಸುವುದು ಖಚಿತ
ಮಂಡಿ (ಹಿಮಾಚಲ ಪ್ರದೇಶ): ಬಾಲಿವುಡ್ ಚಿತ್ರರಂಗದ ಖ್ಯಾತ ನಟಿ ಕಂಗನಾ ರಣಾವತ್ 2024ರ ಲೋಕಸಭೆ ಚುನಾವಣೆಯಲ್ಲಿ ಸ್ಪರ್ಧಿಸುವ ಬಗ್ಗೆ ನಿರಂತರ ಚರ್ಚೆಗಳು ನಡೆಯುತ್ತಿವೆ. ಅವರು ಬಿಜೆಪಿ ಅಭ್ಯರ್ಥಿಯಾಗಿ ಕಣಕ್ಕಿಳಿಯಲು ಸಿದ್ಧತೆ ನಡೆಸುತ್ತಿದ್ದಾರೆ ಎಂಬ ವದಂತಿಗಳು ಇವೆ. ಈ ಬಗ್ಗೆ ಇದೀಗ ಕಂಗನಾ ತಂದೆ ಅಮರ್ದೀಪ್ ರಣಾವತ್ ಸ್ಪಷ್ಟಪಡಿಸಿದ್ದಾರೆ. ತಮ್ಮ ಮಗಳು ಲೋಕಸಭೆ ಚುನಾವಣೆಗೆ ಬಿಜೆಪಿ ಪಕ್ಷದಿಂದ ಸ್ಪರ್ಧಿಸುವುದು ಖಚಿತ ಎಂದು ತಿಳಿಸಿದ್ದಾರೆ. ಕಳೆದ ನವೆಂಬರ್ನಲ್ಲಿ ಕಂಗನಾ ತಮ್ಮ ರಾಜಕೀಯ ವಲಯದ ಆಕಾಂಕ್ಷೆಗಳ …
Read More »ಮೈಸೂರಲ್ಲಿ ಕೋವಿಡ್ ಆತಂಕ
ಮೈಸೂರು: ಕೇರಳದಲ್ಲಿ ಕೋವಿಡ್ ರೂಪಾಂತರಿ ಜೆಎನ್.1 ಪ್ರಕರಣ ವರದಿಯಾದ ಹಿನ್ನೆಲೆ ಹೆಚ್ಡಿ ಕೋಟೆ ತಾಲೂಕಿನ ಬಾವಲಿ ಚೆಕ್ ಪೋಸ್ಟ್ಗೆ ತಾಲೂಕು ಆರೋಗ್ಯಾಧಿಕಾರಿ ಡಾ ರವಿಕುಮಾರ್.ಟಿ. ಭೇಟಿ ನೀಡಿ ಪರಿಶೀಲನೆ ನಡೆಸಿದರು. ಆರೋಗ್ಯಾಧಿಕಾರಿ ಡಾ ರವಿಕುಮಾರ್ ಮಾತನಾಡಿ, “ಕೇರಳದ ವಯನಾಡ್ ಜಿಲ್ಲೆಯಲ್ಲಿ ಕೋವಿಡ್ ಪ್ರಕರಣಗಳು ಕಂಡುಬಂದ ಹಿನ್ನೆಲೆ ಇಂದು ಹೆಚ್ಡಿ ಕೋಟೆಯ ಬಾವಲಿ ಚೆಕ್ ಪೋಸ್ಟ್ಗೆ ಆಗಮಿಸಿ ಪರಿಶೀಲನೆ ನಡೆಸಿದ್ದೇನೆ. ನಾಳೆಯಿಂದ ಬೆಳಗ್ಗೆ 6 ಗಂಟೆಯಿಂದ ಮಧ್ಯಾಹ್ನ 2 ಗಂಟೆ ವರೆಗೆ ಹಾಗೂ …
Read More »
Laxmi News 24×7