Breaking News

ರಾಜ್ಯ

ಪ್ರಧಾನಿ ಅಭ್ಯರ್ಥಿಯಾಗಿ ಖರ್ಗೆ ಹೆಸರು ಪ್ರಸ್ತಾಪಿಸಿದ ಮಮತಾ, ಕೇಜ್ರಿವಾಲ್

ನವದೆಹಲಿ: ಪ್ರತಿಪಕ್ಷಗಳ ‘ಇಂಡಿಯಾ’ ಮೈತ್ರಿಕೂಟದಲ್ಲಿ ಮಂಗಳವಾರ ಮಹತ್ವದ ಬೆಳವಣಿಗೆ ನಡೆದಿದೆ. ಪ್ರಧಾನಿ ಅಭ್ಯರ್ಥಿಯಾಗಿ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರ ಹೆಸರನ್ನು ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಮತ್ತು ದೆಹಲಿ ಸಿಎಂ ಅರವಿಂದ್ ಕೇಜ್ರಿವಾಲ್ ಪ್ರಸ್ತಾಪಿಸಿದ್ದಾರೆ. ಆದರೆ, ವರಿಷ್ಠ ನಾಯಕ ಖರ್ಗೆ, ಮೊದಲು ಚುನಾವಣೆಯಲ್ಲಿ ಗೆಲ್ಲುವುದು ಮುಖ್ಯವಾಗಿದೆ. ಉಳಿದೆಲ್ಲವನ್ನೂ ನಂತರ ನಿರ್ಧರಿಸಬಹುದು ಎಂದು ಹೇಳಿದ್ದಾರೆ.   ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಇಂದು ಇಂಡಿಯಾ ಮೈತ್ರಿಕೂಟದ ನಾಲ್ಕನೇ ಸಭೆ ಜರುಗಿದ್ದು. 28 …

Read More »

ಖೇಲೋ ಇಂಡಿಯಾ ಪ್ಯಾರಾ ಗೇಮ್ಸ್‌ನಲ್ಲಿ ಬೆಳ್ಳಿ ಪದಕವನ್ನು ಗೆದ್ದ ಬೆಳಗಾವಿಯ ಸಂಜೀವ್ ಹಮ್ಮನ್ನವರ

ಬೆಳಗಾವಿ: ದೆಹಲಿಯ ಐಜಿ ಸ್ಟೇಡಿಯಂನಲ್ಲಿ ನಡೆದ ಖೇಲೋ ಇಂಡಿಯಾ ಪ್ಯಾರಾ ಗೇಮ್ಸ್‌ನಲ್ಲಿ ಬೆಳಗಾವಿಯ ಕೆಪಿಟಿಸಿಎಲ್ ಮತ್ತು ಹೆಸ್ಕಾಂ ಸಹಾಯಕ ಕಾರ್ಯನಿರ್ವಾಹಕ ಸಂಜೀವ್ ಹಮ್ಮನ್ನವರ ಬೆಳ್ಳಿ ಪದಕವನ್ನು ಗೆದ್ದಿದ್ದಾರೆ. ಡಿಸೆಂಬರ್ 10 ರಿಂದ 17ರ ವರೆಗೆ ನಡೆದ ಕ್ರೀಡಾಕೂಟದಲ್ಲಿ ಪ್ಯಾರಾ ಟೇಬಲ್ ಟೆನಿಸ್ ಸೆಮಿಫೈನಲ್ ಪಂದ್ಯದಲ್ಲಿ ಕರ್ನಾಟಕದ ಸಂಜೀವ್ ಹಜೇರಿ ವಿರುದ್ಧ 3-0 ಅಂತರದಲ್ಲಿ ಗೆದ್ದಿದ್ದ ಸಂಜೀವ ಹಮ್ಮನ್ನವರ ಫೈನಲ್‌ನಲ್ಲಿ ಹರಿಯಾಣದ ಯಗೇಶ್ ನಾಡಾರ್ ವಿರುದ್ಧ 3-1 ಅಂತರದಿಂದ ಪರಾಭವಗೊಂಡು ಬೆಳ್ಳಿ ಪದಕ್ಕೆ …

Read More »

ಒಂದು ವಾಹನದ ಮೇಲೆ ಪೋಸ್ಟರ್ ಅಂಟಿಸಿಕೊಳ್ಳಲು ಸಹ ನಾವು ಬಿಡಲ್ಲ. ಹಿಡಿದು ಕಿತ್ತಾಕಿಸುತ್ತೇವೆ. ಈ ಘಟನೆಯಲ್ಲಿ ಸಾರ್ವಜನಿಕರು ಭಾಗಿಯಾಗಿ ತಡೆಯಬಹುದಿತ್ತು

ಬೆಳಗಾವಿ: ವಂಟಮೂರಿ ಪ್ರಕರಣದಲ್ಲಿ ಬಿಜೆಪಿ ಆರೋಪ ಮಾಡುತ್ತಿರುವುದಕ್ಕೆ ತಿರುಗೇಟು ಕೊಟ್ಟಿರುವ ಜಿಲ್ಲಾ ಉಸ್ತುವಾರಿ ಸಚಿವ ಸತೀಶ ಜಾರಕಿಹೊಳಿ, ಇದರಲ್ಲಿ ಬಿಜೆಪಿಯವರು ರಾಜಕೀಯ ಮಾಡುತ್ತಿದ್ದಾರೆ. ಗೃಹ ಸಚಿವರು ಸ್ಥಳಕ್ಕೆ ಭೇಟಿ ವಿಚಾರಣೆ ಮಾಡಿದ್ದಾರೆ. ಅವರು ಯಾಕೆ ರಾಜೀನಾಮೆ ಕೊಡಬೇಕು.? ಯಾರು ಕೂಡ ರಾಜೀನಾಮೆ ನೀಡುವ ಪ್ರಶ್ನೆಯೇ ಇಲ್ಲ. ಏನು ಮಾಡಬೇಕು ಎಂದು ಸಲಹೆ ನೀಡಲಿ ಎಂದು ತಿಳಿಸಿದ್ದಾರೆ. ವಂಟಮೂರಿ ಪ್ರಕರಣದಲ್ಲಿ ಬಿಜೆಪಿ ರಾಜಕೀಯ: ಬಿಜೆಪಿ ವಂಟಮೂರಿ ಪ್ರಕರಣಕ್ಕೆ ಹೆಚ್ಚು ಆಸಕ್ತಿ ತೋರುತ್ತಿರುವ ವಿಚಾರಕ್ಕೆ …

Read More »

ವನ್ಯಜೀವಿ ಅಂಗಾಂಗಗಳನ್ನು ಹಿಂದಿರುಗಿಸಲು ಸಾರ್ವಜನಿಕರಿಗೆ ಕೊನೆಯ ಅವಕಾಶ

ಬೆಂಗಳೂರು : ಹುಲಿ ಉಗುರು ವಿವಾದದ (Tiger claw controversy) ಬಳಿಕ ರಾಜ್ಯ ಸರ್ಕಾರ ವನ್ಯಜೀವಿ ಅಂಗಾಂಗಗಳನ್ನು ಹಿಂದಿರುಗಿಸಲು ಸಾರ್ವಜನಿಕರಿಗೆ ಕೊನೆಯ ಅವಕಾಶ ನೀಡಲು ಚಿಂತನೆ ನಡೆಸಿದೆ. ಈ ಕುರಿತು ಅರಣ್ಯ ಇಲಾಖೆ (Forest department) ಸಚಿವ ಈಶ್ವರ ಖಂಡ್ರೆ (Eshwar Khandre) ಎ.ಜಿ. ಶಶಿಕಿರಣ್‌ ಶೆಟ್ಟಿ ನೇತೃತ್ವದ ಅಧಿಕಾರಿಗಳೊಡನೆ ಚರ್ಚೆ ನಡೆಸಿದ್ದಾರೆ. ವನ್ಯ ಜೀವಿಗೆ ಸಂಬಂಧಿಸಿದ ವಸ್ತುಗಳು ಚರ್ಮ, ಮೂಳೆ. ಕೊಂಬು, ಕೂದಲು ಇತ್ಯಾದಿ ವಸ್ತುಗಳ ಸಂಗ್ರಹಿಸುವುದು ಕಾನೂನಿನ …

Read More »

ಪ್ರಧಾನಿ ಭೇಟಿಯಾದ ಸಿಎಂ – 18 ಸಾವಿರ ಕೋಟಿ ರೂ. ಪರಿಹಾರಕ್ಕೆ ಬೇಡಿಕೆ

ನವದೆಹಲಿ : ಸಿಎಂ ಸಿದ್ದರಾಮಯ್ಯ (CM Siddaramaiah) ಮಂಗಳವಾರ ಪ್ರಧಾನಿ ನರೇಂದ್ರ ಮೋದಿಯವರನ್ನು (PM Narendra modi) ಭೇಟಿಯಾಗಿ ಚರ್ಚೆ ನಡೆಸಿದರು. ಕರ್ನಾಟಕದ ಬರಗಾಲ, ಅನುದಾನ, ಬರ ಪರಿಹಾರ ಮುಂತಾದವುಗಳ ಬಗ್ಗೆ ಸಿಎಂ ಸಿದ್ದರಾಮಯ್ಯ ಪ್ರಧಾನಿ ಮೋದಿಯವರೊಡನೆ ಚರ್ಚಿಸಿದ್ದಾರೆ.   ರಾಜ್ಯದ ಬರ ಪರಿಸ್ಥಿತಿಯ ಕುರಿತು ವಿವರಿಸಿ, ಶೀಘ್ರವೇ 18 ಸಾವಿರ ಕೋಟಿ ರೂ. ಪರಿಹಾರ ಬಿಡುಗಡೆ ಮಾಡುವಂತೆ ಮನವಿ ಮಾಡಿದರು. ಇದರಲ್ಲಿ 4.6 ಸಾವಿರ ಕೋಟಿ ರೂ. ಇನ್‌ಪುಟ್‌ …

Read More »

ಈ ದಿನ ʻಗೃಹ ಲಕ್ಷ್ಮಿʼ 4ನೇ ಕಂತಿನ ಹಣ ಖಾತೆಗೆ ಜಮಾ!

ಬೆಂಗಳೂರು : ರಾಜ್ಯ ಸರ್ಕಾರದ ಗ್ಯಾರಂಟಿ ಯೋಜನೆಗಳಲ್ಲಿ ಒಂದಾದ ಗೃಹಲಕ್ಷ್ಮಿ ಯೋಜನೆಯ ಮೂರು ಕಂತುಗಳು ಮನೆಯ ಯಜಮಾನಿ ಖಾತೆಗೆ ಜಮಾ ಆಗಿದ್ದು, ಇದೀಗ 4ನೇ ಕಂತಿನ ಹಣ ಈ ದಿನದೊಳಗೆ ಜಮಾ ಆಗುವ ಸಾಧ್ಯತೆ ಇದೆ. ಈಗಾಗಲೇ ಮೂರನೇ ಕಂತು ಪಡೆದಿರುವ ಯಜಮಾನಿಯರ ಖಾತೆಗೆ ಇದೀಗ ನಾಲ್ಕನೇ ಕಂತಿನ ಹಣ ಜಮೆ ಮಾಡಲು ಸರ್ಕಾರ ಸಿದ್ಧತೆ ನಡೆಸಿದ್ದು, ಮೂಲಗಳ ಪ್ರಕಾರ ಈ ವಾರದಲ್ಲೇ ಎಲ್ಲ ಯಜಮಾನಿಯರ ಖಾತೆಗೆ ಹಣ ಜಮಾ …

Read More »

ಲೋಕಸಭಾ ಚುನಾವಣೆಯಲ್ಲಿ ಈ ಕ್ಷೇತ್ರದಿಂದ ಯತ್ನಾಳ್‌ ಸ್ಪರ್ಧೆ?;

ಬೆಂಗಳೂರು,ಡಿಸೆಂಬರ್‌ 19: 2023 ರ ವಿಧಾನಸಭಾ ಚುನಾವಣಾ ಫಲಿತಾಂಶ ಪ್ರಕಟಗೊಂಡು ಆರು ತಿಂಗಳ ಬಳಿಕ ಬಿಜೆಪಿ ಹೈಕಮಾಂಡ್‌ ವಿಜಯೇಂದ್ರ ಅವರನ್ನ ಆಯ್ಕೆ ಮಾಡಿರುವುದು ಬಿಜೆಪಿಗೆ ವಿಜಯಪುರ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಬಿಸಿ ತುಪ್ಪದಂತಾಗಿದ್ದಾರೆ. ಹೌದು, ಕರ್ನಾಟಕ ರಾಜ್ಯ ಬಿಜೆಪಿ ರಾಜ್ಯಾಧ್ಯಕ್ಷ ಹಾಗೂ ವಿಪಕ್ಷ ನಾಯಕ ಸ್ಥಾನದ ಮೇಲೆ ಕಣ್ಣೀಟ್ಟಿದ ಯತ್ನಾಳ್‌ ಗೆ ಈ ಎರಡು ಸ್ಥಾನಗಳು ಕೈ ತಪ್ಪಿದ ಬಳಿಕ ಸ್ವಪಕ್ಷದ ನಾಯಕರಾದ ಮಾಜಿ ಮುಖ್ಯಮಂತ್ರಿ ಬಿ ಎಸ್‌ …

Read More »

60 ವರ್ಷ ಕಳೆದರೂ ಕೆಎಫ್​ಡಿಗಿಲ್ಲ ಸೂಕ್ತ ಲಸಿಕೆ

ಶಿವಮೊಗ್ಗ: ಮಲೆನಾಡ ಹೆಬ್ಬಾಗಿಲು ಶಿವಮೊಗ್ಗ ಜಿಲ್ಲೆ ಸೇರಿದಂತೆ ರಾಜ್ಯದ ಮಲೆನಾಡಿನ ಜಿಲ್ಲೆಯ ಜನತೆ ಪ್ರತಿ ವರ್ಷ ಡಿಸೆಂಬರ್​​ ಬಂದರೆ ಸಾಕು ಭಯದ ವಾತಾವರಣದಲ್ಲಿ ಬದುಕುತ್ತಾರೆ. ಈ ಭಯಕ್ಕೆ ಕಾರಣವಾಗಿರುವುದು ಕ್ಯಾಸನೂರು ಫಾರೆಸ್ಟ್ ಡಿಸೀಸ್​​. ಕ್ಯಾಸನೂರು ಫಾರೆಸ್ಟ್​​ ಡಿಸೀಸ್ (KFD)​ ಮೊದಲ ಬಾರಿಗೆ ಪತ್ತೆಯಾಗಿದ್ದು, 1957 ರಲ್ಲಿ. ಶಿವಮೊಗ್ಗ ಜಿಲ್ಲೆ ಸೊರಬ ತಾಲೂಕಿನ ಅರಣ್ಯದಂಚಿನ ಗ್ರಾಮವಾದ ಕ್ಯಾಸನೂರು ಗ್ರಾಮದಲ್ಲಿ ಈ ಕೀಟ ಪತ್ತೆಯಾಗಿತ್ತು. ಅಲ್ಲಿಂದ ಇದು ಶಿವಮೊಗ್ಗ ಜಿಲ್ಲೆಯಿಂದ ಪ್ರಾರಂಭವಾಗಿ, ರಾಜ್ಯದ ಚಿಕ್ಕಮಗಳೂರು, …

Read More »

ಮಗನಿಗೆ ಹೆಣ್ಣು ಕೊಡಿಸಿ ಎಂದು ಜನತಾದರ್ಶನದಲ್ಲಿ ಜಿಲ್ಲಾಧಿಕಾರಿಗೆ ಅರ್ಜಿ

ತುಮಕೂರು : ಜಿಲ್ಲೆಯ ಶಿರಾ ತಾಲೂಕಿನ ಮಿನಿ ವಿಧಾನಸೌಧದ ಆವರಣದಲ್ಲಿ ಇಂದು ಜಿಲ್ಲಾಧಿಕಾರಿಗಳ ಜನತಾ ದರ್ಶನ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು. ಈ ವೇಳೆ, ವೃದ್ಧರೊಬ್ಬರು ತಮ್ಮ ಮಗನಿಗೆ ಹೆಣ್ಣು ಕೊಡಿಸಬೇಕು, ಜೊತೆಗೆ ತಮ್ಮ ಮಗಳಿಗೆ ಸರ್ಕಾರಿ ಕೆಲಸ ಕೊಡಿಸುವಂತೆ ಅರ್ಜಿ ಸಲ್ಲಿಸಿದ ಪ್ರಸಂಗ ನಡೆಯಿತು. ಶಿರಾ ತಾಲೂಕಿನ ಚಿಕ್ಕನಕೋಟೆ ಗ್ರಾಮದ ರಾಮಣ್ಣ ಎಂಬವರು ಜಿಲ್ಲಾಧಿಕಾರಿ ಶುಭ ಕಲ್ಯಾಣ್​ ಅವರ ಬಳಿ ತಮ್ಮ ಅಹವಾಲನ್ನು ತೋಡಿಕೊಂಡರು. ಈ ವೇಳೆ ಜಿಲ್ಲಾಧಿಕಾರಿ, ರಾಮಣ್ಣ ಅವರಿಂದ ಅರ್ಜಿ …

Read More »

ಪಾಲಿಕೆ ಅಕ್ರಮಗಳ ತನಿಖೆಗೆ ರಚಿಸಲಾಗಿದ್ದ ತನಿಖಾ ಸಮಿತಿ ರದ್ದುಗೊಳಿಸಿದ ರಾಜ್ಯ ಸರ್ಕಾರ

ಬೆಂಗಳೂರು : ಬಿಬಿಎಂಪಿ ವ್ಯಾಪ್ತಿಯಲ್ಲಿ 2019-20ರಿಂದ 2022-23ರವರೆಗೆ ಪ್ರಮುಖ ಕಾಮಗಾರಿಗಳಲ್ಲಿ ನಡೆದಿರುವ ಅಕ್ರಮಗಳ ಕುರಿತು ತನಿಖೆಯನ್ನು ನಡೆಸಲು ನಾಲ್ಕು ಪರಿಣಿತರ ತನಿಖಾ ಸಮಿತಿಗಳನ್ನು ರಚಿಸಿ ಆದೇಶಿಸಲಾಗಿತ್ತು. ಆದರೆ ರಾಜ್ಯ ಸರ್ಕಾರವು ರದ್ದುಪಡಿಸಿದೆ. ಘನತ್ಯಾಜ್ಯ ನಿರ್ವಹಣೆ ಕಾಮಗಾರಿ, ರಸ್ತೆ ಅಭಿವೃದ್ಧಿ, ಓಎಫ್‌ಸಿ ಕೇಬಲ್ ಅಳವಡಿಕೆ, ಬೃಹತ್ ನೀರುಗಾಲುವೆ ಕಾಮಗಾರಿ, ಕೇಂದ್ರ/ವಲಯ ನಗರ ಯೋಜನೆ ವಿಭಾಗಗಳಲ್ಲಿ ನಕ್ಷೆ ಮಂಜೂರಾತಿ/ ಸ್ವಾಧೀನಾನುಭವ ಪತ್ರ ನೀಡುವಿಕೆ, ಕೆರೆಗಳ ಅಭಿವೃದ್ಧಿ ಕಾಮಗಾರಿ, ಸ್ಮಾರ್ಟ್ ಸಿಟಿ ಯೋಜನೆಯಡಿಯಲ್ಲಿನ ಕಾಮಗಾರಿ, ವಾರ್ಡ್ …

Read More »